ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಎಷ್ಟು ಹೊಗಳಿದರೂ ಕಡಿಮೆಯೇ. ಅವರು ನಟ ಎನ್ನುವುದಕ್ಕಿಂತ ಒಂದೊಳ್ಳೆ ಮನಸ್ಸಿರುವ ವ್ಯಕ್ತಿ ಎಂದರೂ ತಪ್ಪಿಲ್ಲ. ಆದ್ದರಿಂದ ಅಭಿಮಾನಿಗಳ ಬಳಿ ಪ್ರೀತಿಯಿಂದ ಯಜಮಾನ, ಡಿ ಬಾಸ್, ಗಜ, ಯೋಧ, ದಚ್ಚು ಎಂದೆಲ್ಲಾ ಕರೆಸಿಕೊಳ್ಳುತ್ತಾರೆ.ಪ್ರಾಣಿ ಪಕ್ಷಿಗಳ ಬಗ್ಗೆ ವಿಶೇಷ ಕಾಳಜಿ ಹೊಂದಿರುವ ದರ್ಶನ್, ಮೈಸೂರು ರಸ್ತೆಯಲ್ಲಿ ದೊಡ್ಡ ಫಾರಂ ಹೌಸ್ ಹೊಂದಿದ್ದಾರೆ.

ಸ್ವಲ್ಪ ಬಿಡುವು ದೊರೆತರೆ ಸಾಕು ಫಾರಂ ಹೌಸ್ಗೆ ತೆರಳುವ ಅವರು, ಪ್ರೀತಿಯ ಪ್ರಾಣಿಗಳೊಂದಿಗೆ ಕಾಲ ಕಳೆಯುತ್ತಾರೆ. ಫಾರಂಹೌಸ್ನಲ್ಲಿ ಪ್ರಾಣಿಗಳಿಗಾಗಿ ಹುಲ್ಲು ಕತ್ತರಿಸುತ್ತಾರೆ, ಹಾಲು ಕರೆಯುತ್ತಾರೆ, ಕುದುರೆಗಳ ಮಾಲಿಶ್ ಮಾಡುತ್ತಾರೆ, ಫಾರಂಹೌಸ್ ಕ್ಲೀನ್ ಮಾಡುತ್ತಾರೆ, ಕುದುರೆ ಸವಾರಿ ಮಾಡುತ್ತಾರೆ.ಇದೀಗ ದರ್ಶನ್ ಪುಟ್ಟ ಮಗುವಿಗೆ ತುತ್ತು ತಿನ್ನಿಸಿ ಮಗುವಿನೊಂದಿಗೆ ಮಗುವಾಗಿ ಎಂಜಾಯ್ ಮಾಡಿದ್ದಾರೆ.

‘ಜಯಮ್ಮನ ಮಗ’ ಚಿತ್ರದ ನಿರ್ಮಾಪಕ ರಮೇಶ್ ದರ್ಶನ್ ಅವರಿಗೆ ಆತ್ಮೀಯರು. ರಮೇಶ್ ಅವರ ಅಳಿಯ ಚೇತನ್ ರಾಜ್ ಕೂಡಾ ‘ಕಮರೊಟ್ಟು ಚೆಕ್ಪೋಸ್ಟ್’ ಚಿತ್ರವನ್ನು ನಿರ್ಮಿಸಿದ್ದಾರೆ. ರಮೇಶ್ ಅವರ ಮನೆಯಲ್ಲಿ ಏನೇ ಕಾರ್ಯಕ್ರಮ ಜರುಗಿದರೂ ದರ್ಶನ್ಗೆ ಆಹ್ವಾನವಿರುತ್ತದೆ. ಇತ್ತೀಚೆಗಷ್ಟೇ ದರ್ಶನ್ ಅವರಿಗೆ ರಮೇಶ್ ನಾನ್ವೆಜ್ ಊಟಕ್ಕಾಗಿ ಆಹ್ವಾನಿಸಿದ್ದಾರೆ. ದರ್ಶನ್ ಕೂಡಾ ರಮೇಶ್ ಅವರ ಆಹ್ವಾನಕ್ಕೆ ಗೌರವ ನೀಡಿ ಪ್ರೀತಿಯಿಂದಲೇ ಅವರ ಮನೆಗೆ ಹೋಗಿದ್ದಾರೆ.
ರಮೇಶ್ ಅವರ ಮನೆಯಲ್ಲಿ ಅವರ ಮೊಮ್ಮಗುವಿನೊಂದಿಗೆ ದರ್ಶನ್ ಆಟವಾಡಿದ್ದಾರೆ. ಮಗುವನ್ನು ತಮ್ಮ ತೊಡೆಯ ಮೇಲೆ ಕೂರಿಸಿಕೊಂಡು ಅದಕ್ಕೆ ತುತ್ತು ತಿನ್ನಿಸಿದ್ದಾರೆ. ಊಟ ಆದ ನಂತರ ಕೂಡಾ ಮಗುವಿನೊಂದಿಗೆ ಸ್ವಲ್ಪ ಹೊತ್ತು ಆಟವಾಡಿದ್ದಾರೆ. ಈ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ತಾನೊಬ್ಬ ಸ್ಟಾರ್ ಎಂಬ ಅಹಂ ಸ್ವಲ್ಪವೂ ಇಲ್ಲದೆ ಮಗುವಿನೊಂದಿಗೆ ಮಗುವಾಗಿರುವ ದರ್ಶನ್ ಅವರ ಸರಳತೆಯನ್ನು ನೋಡಿ ನೆಟಿಜನ್ಸ್ ಫಿದಾ ಆಗಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟೀಮ್ ಇಂಡಿಯಾ ಉಪನಾಯಕ ರೋಹಿತ್ ಶರ್ಮಾ ಅವರು ಮಾಜಿ ನಾಯಕ ಎಂಎಸ್ ಧೋನಿಯ ದಾಖಲೆಯೊಂದನ್ನು ಮುರಿಯುವುದರಲ್ಲಿದ್ದಾರೆ. ಶರ್ಮಾ ಇನ್ನೆರಡೇ ಸಿಕ್ಸ್ ಬಾರಿಸಿದರೂ ಏಕದಿನದಲ್ಲಿ ಭಾರತ ಪರ ಧೋನಿ ಮಾಡಿರುವ ಅತ್ಯಧಿಕ ಸಿಕ್ಸ್ ದಾಖಲೆ ಬದಿಗೆ ಸರಿಯಲಿದೆ.ಅಫ್ಘಾನಿಸ್ತಾನ ವಿರುದ್ಧದ ಪಂದ್ಯದಲ್ಲೂ ರೋಹಿತ್ ಗೆ ಧೋನಿ ದಾಖಲೆ ಮುರಿಯಲು ಅವಕಾಶವಿತ್ತು. ಆದರೆ ಶರ್ಮಾ ಕೇವಲ 1 ರನ್ನಿಗೆ ಮುಜೀಬ್ ಉರ್ ರಹ್ಮಾನ್ಗೆ ವಿಕೆಟ್ ಒಪ್ಪಿಸಿ ನಿರ್ಗಮಿಸುವ ಮೂಲಕ ಅವಕಾಶ ಕಳೆದುಕೊಂಡಿದ್ದರು. ಗುರುವಾರ (ಜೂನ್ 27) ವೆಸ್ಟ್ ಇಂಡೀಸ್ ವಿರುದ್ಧ ಪಂದ್ಯದಲ್ಲಿ…
ಬೆಂಗಳೂರು, ಮೇ 14: ಎಫ್ಸಿ ಆರ್ ಎ ಕಾಯ್ದೆ ಉಲ್ಲಂಘನೆ ಮಾಡಿರುವ ಆರೋಪಕ್ಕೆ ಬೆಂಗಳೂರು ಮೂಲದ ಇನ್ಫೋಸಿಸ್ ಪ್ರತಿಷ್ಠಾನವು ಪ್ರತಿಕ್ರಿಯೆ ನೀಡಿದೆ. ವಿದೇಶದಿಂದ ಯಾವುದೇ ‘ಫಂಡಿಂಗ್’ ಪಡೆದಿಲ್ಲ, ಯಾವುದೇ ನಿಯಮ ಉಲ್ಲಂಘಿಸಿಲ್ಲ ಎಂದು ಪ್ರತಿಕಾ ಪ್ರಕಟಣೆ ಹೊರಡಿಸಿದೆ. ಬೆಂಗಳೂರು ಮೂಲದ ಎನ್ ಜಿಒ ಇನ್ಫೋಸಿಸ್ ಫೌಂಡೇಷನ್, ವಿದೇಶದಿಂದ ಪಡೆದ ದೇಣಿಗೆ ಮೊತ್ತಕ್ಕೆ ಸೂಕ್ತ ದಾಖಲೆ ಒದಗಿಸಿದ ಹಿನ್ನಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲಿ ತಿಳಿಸಲಾಗಿದೆ ಎಂದು ಪಿಟಿಐ ವರದಿ ಮಾಡಿತ್ತು. ಈ…
ಭಾರತವನ್ನು ಸುಮಾರು ಮುನ್ನೂರು ವರ್ಷ ಆಳಿದ ರಾಜರ ಕುಟುಂಬದ ಕೊನೆಯ ರಾಣಿ ಈಗ ಎಲ್ಲಿದ್ದಾರೆ..? ಏನು ಮಾಡುತ್ತಿದ್ದಾರೆ..? ಅಂತ ತಿಳಿದರೆ ಶಾಕ್ ಆಗೋದು ಗ್ಯಾರಂಟಿ. ಭಾರತ ದೇಶವನ್ನು ಆಳಿದವರಲ್ಲಿ ಮೊಘಲರ ಪಾತ್ರ ಬಹು ದೊಡ್ಡದು. ಬಾಬರ್ ನಿಂದ ಹಿಡಿದು ಅಕ್ಬರ್, ಔರಂಗಜೇಬ್ ವರೆಗೂ ಅವರ ಆಳ್ವಿಕೆ ಇತ್ತು. 1526 ರಿಂದ 1857 ರವರೆಗೂ ನಮ್ಮ ದೇಶವನ್ನು ಆಳಿದರು. ಮೊಗಲ್ ರಾಜ್ಯ ಪತನದ ನಂತರ ಅವರ ವಂಶಸ್ಥರು ಎಲ್ಲಿಗೆ ಹೋದರು ಎಂದು ಗೊತ್ತಾಗಲಿಲ್ಲ. ಆದರೆ ಈಗ ಮೊಘಲ್ ವಂಶದ…
ಎವಾನ್ ಮೋಟಾರ್ಸ್ ಎರಡು ಕಾನ್ಸೆಪ್ಟ್ ಎಲೆಕ್ಟ್ರಿಕ್ ಸ್ಕೂಟರ್ಗಳನ್ನು ಪುಣೆ ಮೋಟಾರ್ ಶೋದಲ್ಲಿ ಪ್ರದರ್ಶಿಸಿದೆ. ಪ್ರದರ್ಶಿಸಲಾದ ಈ ಎರಡು ಸ್ಕೂಟರ್ಗಳ ಪೈಕಿ, ಟಾಪ್ ಎಂಡ್ ಸ್ಕೂಟರ್, ಸಿಂಗಲ್ ಜಾರ್ಜ್ನಿಂದ 200 ಕಿ.ಮೀ ದೂರ ಚಲಿಸಲಿದೆ. ಫ್ಲಾಗ್ಶಿಪ್ ಸ್ಕೂಟರ್ 72 ವಿ 22ಎಎಚ್ ಲಿಥಿಯಂ-ಅಯಾನ್ ಬ್ಯಾಟರಿ ಮತ್ತು 1200ಡಬ್ಲ್ಯು ಮೋಟರ್ ಹೊಂದಿದೆ. ಈ ಸ್ಕೂಟರಿನ ಟಾಪ್ ಸ್ಪೀಡ್ ಪ್ರತಿ ಗಂಟೆಗೆ 60 ಕಿ.ಮೀಗಳಾಗಿದೆ. ಲೊವರ್-ಸ್ಪೆಕ್ ಮಾದರಿಯನ್ನು ಪೂರ್ತಿಯಾಗಿ ಜಾರ್ಚ್ ಮಾಡಿದರೆ 80 ಕಿ.ಮೀ ಚಲಿಸುತ್ತದೆ. ಎಂಟ್ರಿ-ಲೆವೆಲ್ ಸ್ಕೂಟರ್ 60 ವಿ…
ದಿವಂಗತ ಅಂಬರೀಶ್ ಅವರ ಜಯಂತಿಯಾದ ಇಂದು ಪತ್ನಿ ಹಾಗೂ ಮಂಡ್ಯ ಸಂಸದೆ ಸುಮಲತಾ ಅವರು ಇಂದು ಕಂಠೀರವ ಸ್ಟುಡಿಯೋದಲ್ಲಿ ಅಂಬರೀಶ್ ಅವರ ಸ್ಮಾರಕಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಮಂಡ್ಯ ಸಂಸದರಾಗಿ ಆಯ್ಕೆ ಆಗಿರುವ ಸುಮಲತಾ ಅವರು ಇಂದು ಬೆಳಿಗ್ಗೆಯೇ ಕಂಠೀರವ ಸ್ಟುಡಿಯೋಕ್ಕೆ ತೆರಳಿ ಅಂಬರೀಶ್ ಸ್ಮಾರಕಕ್ಕೆ ಮಗ ಅಭಿಶೇಕ್ ಅವರೊಂದಿಗೆ ಸೇರಿ ಪೂಜೆ ಸಲ್ಲಿಸಿದರು. ನೆರೆದಿದ್ದ ಅಭಿಮಾನಿಗಳೊಂದಿಗೂ ಸುಮಲತಾ ಅವರು ಕೆಲ ಕಾಲ ಮಾತನಾಡಿದರು. ಅಭಿಶೇಕ್, ರಾಕ್ಲೈನ್ ವೆಂಕಟೇಶ್ ಇನ್ನೂ ಹಲವು ಅಭಿಮಾನಿಗಳು, ಚಿತ್ರರಂಗದ ಪ್ರಮುಖರು…
ಪ್ರತಿನಿತ್ಯ ಎದುರಿಸುವ ಆಧುನಿಕ ಬದುಕಿನ ಗೋಜಲು ಗದ್ದಲಗಳಿಗೂ ಹುಟ್ಟಿದ ಜನ್ಮರಾಶಿಗಳಿಗೂ ಒಂದು ನಿಕಟ ಸಂಬಂಧ ಇದೆ ಎಂಬುದು ಲಕ್ಷಾಂತರ ಜನರ ನಂಬಿಕೆ. ಪ್ರಪಂಚದಾದ್ಯಂತ ನಿತ್ಯ ರಾಶಿಗಳ ಆಧಾರದ ಮೇಲೆ ದಿನವನ್ನು ಎದುರುಗೊಳ್ಳುವ ಸಂಪ್ರದಾಯವಿದೆ. ಬದುಕಿನ ಭವಿಷ್ಯವನ್ನು ಒಟ್ಟು 12 ರಾಶಿಗಳ ಆಧಾರದ ಮೇಲೆ ಹೇಳಿಕೊಂಡು ಬರಲಾಗುತ್ತಿದೆ…. ಈ ಹಿನ್ನೆಲೆಯಲ್ಲಿ ಇದು ನಿತ್ಯ ಭವಿಷ್ಯ. ನಿಮ್ಮ ನಿಮ್ಮ ರಾಶಿಯ ಫಲಾಫಲವನ್ನು ವಯೋಮಾನಕ್ಕೆ ಅನುಗುಣವಾಗಿಯೂ ಇಲ್ಲಿ ನೀಡಲಾಗಿದೆ. ದಿನ ಆರಂಭಕ್ಕೆ ಉತ್ತಮ ಮಾರ್ಗದರ್ಶಿ ಇದು. ಮೇಷ… ಯುವಜನರಿಗೆ: ಗೆಳತಿಯೊಬ್ಬಳ ಸಹವಾಸದಿಂದ…