ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಗತ್ತಿನಲ್ಲಿ ಯೂಟ್ಯೂಬ್ ವಿಡಿಯೋಗಳು ಸಖತ್ ಸದ್ದು ಮಾಡುತ್ತಿದ್ದು, ಯೂಟ್ಯೂಬ್ನಲ್ಲಿ ವಿವಿಧ ಬಗೆಯ ಅಡುಗೆಗಳನ್ನು ಹೇಳಿಕೊಡುವ ಅನೇಕ ಚಾನಲ್ಗಳಿವೆ. ಚೆಫ್ಗಳಿಂದ ಹಿಡಿದು ಗೃಹಿಣಿಯರೂ ಕೂಡ ಯೂಟ್ಯೂಬ್ನಲ್ಲಿ ಅಡುಗೆ ವಿಡಿಯೋಗಳನ್ನ ಹಾಕ್ತಿರ್ತಾರೆ. ಇಲ್ಲಿ ಯಾರ ಸಹಾಯವೂ ಇಲ್ಲದೇ ಸ್ಟಾರ್ ಆಗಬಹುದು. ತಮ್ಮದೇ ಚಾನಲ್ ಶುರು ಮಾಡಬಹುದು, ಹಣವನ್ನು ಸಂಪಾದನೆ ಮಾಡಬಹುದು. ಇದೇ ಮಾದರಿಯಲ್ಲಿ ಆಂಧ್ರ ಶತಾಯುಷಿ, 106 ವರ್ಷದ ಅಜ್ಜಿಯೊಬ್ಬರು ಹಳ್ಳಿ ಸ್ಟೈಲ್ ಅಡುಗೆಗಳ ಮೂಲಕ ಇಂಟರ್ನೆಟ್ ಸ್ಟಾರ್ ಆಗಿದ್ದಾರೆ.
ಆಂಧ್ರಪ್ರದೇಶದ ಮಸ್ತಾನಮ್ಮ ಎಂಬ ಶತಾಯುಷಿ (106 ವರ್ಷ) ನಾಟಿ ಸ್ಟೈಲ್ ನಾನ್-ವೆಜ್ ಮಾಡುವುದರಲ್ಲಿ ಸಖತ್ ಫೇಮಸ್ ಆಗಿದ್ದು, ತಮ್ಮ ರುಚಿ ಮತ್ತು ರೆಸಿಪಿಯನ್ನು ಜಾಗತಿಕವಾಗಿ ಯೂಟ್ಯೂಬ್ ಮೂಲಕ ಹಂಚಿಕೊಳ್ಳುವ ಮೂಲಕ ಜಗತ್ತಿನ ‘ಅತೀ ಹಿರಿಯ ಯೂಟ್ಯೂಬ್ ಸ್ಟಾರ್’ ಎಂಬ ಖ್ಯಾತಿ ಪಡೆದುಕೊಂಡಿದ್ದಾರೆ.
ಆಂಧ್ರಪ್ರದೇಶದ ಮಸ್ತಾನಮ್ಮ ಎಂಬ ಶತಾಯುಷಿ, 106 ವರ್ಷದ ಈ ಅಜ್ಜಿ, ನಾಟಿ ಸ್ಟೈಲ್ ನಾನ್-ವೆಜ್ ಮಾಡುವುದರಲ್ಲಿ ಸಖತ್ ಫೇಮಸ್.ತಮ್ಮ ರುಚಿ ಮತ್ತು ರೆಸಿಪಿಯನ್ನು,ಅವರು ಕಂಟ್ರಿ ಫುಡ್ಸ್ (country foods) ಎಂಬ ತಮ್ಮ ಸ್ವಂತ ಯೂಟ್ಯೂಬ್ ಚಾನಲ್ ಮೂಲಕ , ಜಗತ್ತಿನ ‘ಅತೀ ಹಿರಿಯ ಯೂಟ್ಯೂಬ್ ಸ್ಟಾರ್’ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ವಿಡಿಯೋ ನೋಡಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ…
ವಿಶ್ವದ ಅತ್ಯಂತ ಹಿರಿಯ ಯೂಟ್ಯೂಬರ್ ಎನಿಸಿಕೊಂಡಿರುವ ಮಸ್ತಾನಮ್ಮ ಅವರ ಯೂಟ್ಯೂಬ್ ಚಾನಲ್ಗೆ 2.61 ಲಕ್ಷ ಸಬ್ ಸ್ಕ್ರೈಬರ್ ಇದ್ದಾರೆ ಎನ್ನಲಾಗಿದೆ. ಇದು ದೊಡ್ಡ ಪ್ರಮಾಣದಾಗಿದ್ದು, ಯೂಟೂಬ್ನಲ್ಲಿ ಇಷ್ಟು ಸಬ್ ಸ್ಕ್ರೈಬರ್ ಪಡೆಯುವುದು ಅಷ್ಟು ಸುಲಭದ ಮಾತಲ್ಲ.
ಹಳ್ಳಿ ವಾತಾವರಣದಲ್ಲಿ, ಸೌದೆ ಒಲೆಯಲ್ಲಿ ನಾನ್ವೆಜ್ ಮಾಡುವ ಶತಾಯುಷಿ ಅಜ್ಜಿ ಮಸ್ತಾನಮ್ಮ, ಇದರಿಂದಲೇ ಹೆಚ್ಚು ಖ್ಯಾತಿಯನ್ನು ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ಹಳ್ಳಿ ವಾತಾವರಣ, ಮೈದಾನದಲ್ಲಿ ಇವರು ಅಡುಗೆ ಮಾಡುತ್ತಾರೆ.. ಚಿಕನ್ ಬಿರಿಯಾನಿ, ಮೀನು ಸಾರು, ಮೊಟ್ಟೆಯ ರೆಸಿಪಿಗಳು, ಬದನೆಕಾಯಿ ಮಸಾಲಾ, ಬೆಂಡೇಕಾಯಿ ಫ್ರೈ, ಫ್ರೆಂಚ್ ಫ್ರೈಸ್ ಹೀಗೆ ವಿವಿಧ ಬಗೆಯ ವೆಜ್ ಹಾಗೂ ನಾನ್ ವೆಜ್ ಅಡುಗೆಗಳನ್ನ ಮಾಡೋದು ಹೇಗೆ ಅನ್ನೋದನ್ನ ಮಸ್ತಾನಮ್ಮ ವಿಡಿಯೋಗಳಲ್ಲಿ ತೋರಿಸಿಕೊಡ್ತಾರೆ.
ಅಜ್ಜಿ ಮಸ್ತಾನಮ್ಮ ಸ್ವಲ್ಪ ಪ್ರಮಾಣದಲ್ಲಿ ಅಡುಗೆ ಮಾಡುವುದೇ ಇಲ್ಲ.ಎಲ್ಲವೂ ಹತ್ತರಿಂದ ಹದಿನೈದು ಜನ ತಿನ್ನುವ ಹಾಗೆಯೇ ಇರುತ್ತದೆ. ಅಲ್ಲದೇ ಅಜ್ಜಿ ಮಾಡಿದ ಅಡುಗೆಯನ್ನು ಎಲ್ಲರಿಗೆ ಬಡಿಸುತ್ತಾರೆ ಇದೆ ಅವರ ಸ್ಪೆಷಾಲಿಟಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು : ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆ 2023 ಗೆ ಅಂದಾಜು ಎರಡು ತಿಂಗಳು ಮಾತ್ರವೇ ಬಾಕಿ ಇದೆ. ಈ ಸಂಬಂಧ ಭಾರತೀಯ ಚುನಾವಣೆ ಆಯೋಗವು ಅಧಿಕೃತವಾಗಿ ಚುನಾವಣಾ ವೇಳಾಪಟ್ಟಿ ಪ್ರಕಟಿಸಬೇಕಿದೆ. ಈ ನಡುವೆ ಸಾಮಾಜಿಕ ಜಾಲತಾಣಗಳಲ್ಲಿ ವೇಳಾಪಟ್ಟಿ ಕುರಿತಂತೆ ಸಾಕಷ್ಟು ವದಂತಿಗಳು, ತಪ್ಪು ವೇಳಾಪಟ್ಟಿ ಮಾಹಿತಿ ಹಬ್ಬುತ್ತಿವೆ. ನೆಟ್ಟಿಗರು ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆ 2023 ವೇಳಾಪಟ್ಟಿ ಫೋಟೊ ಹಂಚುವಾಗ ಸತ್ಯಾಸತ್ಯತೆ ಪರಿಶೀಲಿಸಬೇಕಾದ ಅಗತ್ಯತೆ ಇದೆ. ಈ ನಿಟ್ಟಿನಲ್ಲಿ ಪರಿಶೀಲನೆಗೆ ಒಂದುಷ್ಟು ಮಾಹಿತಿ, ಸತ್ಯತೆ ಇಲ್ಲಿ…
ಮಹಿಳೆಯರು, ಯುವತಿಯರ ಮೇಲೆ ಅತ್ಯಾಚಾರ, ಲೈಂಗಿಕ ದೌರ್ಜನ್ಯದ ಪ್ರಕರಣಗಳು ಪ್ರಕರಣಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನಡೆಯುತ್ತಿದೆ.ಅತ್ಯಾಚಾರ ಹಾಗೂ ಬಲವಂತ ಲೈಂಗಿಕ ಕಿರುಕುಳದಿಂದ ತಪ್ಪಿಸಿಕೊಳ್ಳಲು ಸಹಾಯವಾಗುವಂತಹ ಮಾಡೆಲ್ ಒಂದು ತಯಾರಾಗಿದೆ.
ಪ್ರಧಾನಿ ನರೇಂದ್ರ ಮೋದಿಗೆ ಗಂಡಾಂತರ ಕಾದಿದೆ ಎಂದು ಬ್ರಹ್ಮಾಂಡ ಗುರೂಜಿ ನರೇಂದ್ರ ಬಾಬು ಶರ್ಮ ಭವಿಷ್ಯ ನುಡಿದಿದ್ದಾರೆ.ಮಾಧ್ಯಮಗಳೊಂದಿಗೆ ಮಾತನಾಡಿದ ಗುರೂಜಿ, ಪ್ರಧಾನಿ ಈಗಾಗಲೇ ಎರಡು ದೊಡ್ಡ ಗಂಡಾಂತರಗಳಿಂದ ತಪ್ಪಿಸಿಕೊಂಡು ಸುರಕ್ಷಿತರಾಗಿದ್ದಾರೆ ಎಂದು ಹೇಳಿದ್ದಾರೆ.
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಸಾಮಾನ್ಯವಾಗಿ 50 ಕೆಜಿಯ ಒಂದು ಮೂಟೆ ಸಿಮೆಂಟ್’ಗೆ, ಅಮ್ಮಮ್ಮಾ ಅಂದ್ರೆ 300 ರಿಂದ 400ರೂ ವರೆಗೆ ಕೊಡಬಹುದು.ಆದ್ರೆ ಈ ಊರಿನ ಜನ ಒಂದು ಮೂಟೆ ಸಿಮೆಂಟ್’ಗೆ 8000ರೂ ವರೆಗೆ ಕೊಡ್ತಾರೆ. ಹೌದು, ನೀವು ಕೇಳಿದ್ದು ನಿಜ.ಅರುಣಾಚಲ ಪ್ರದೇಶದ ಗ್ರಾಮವೊಂದರ ಜನ 50 ಕೆಜಿಯ ಒಂದು ಮೂಟೆ ಸಿಮೆಂಟ್’ಗೆ ಬರೋಬ್ಬರಿ 8 ಸಾವಿರ ರೂ ಕೊಡುವುದು ಕಂಡು ಬರುತ್ತದೆ. ಕಾರಣ ಏನು ಗೊತ್ತಾ.? ಅಲ್ಲಿ ಸಿಮೆಂಟ್ ಅಭಾವವೇನು ಉದ್ಭವಿಸಿಲ್ಲ. ಸಿಮೆಂಟ್ಗೆ ಇಷ್ಟೊಂದು ದುಬಾರಿ…
ಇದು ಕಾಡಿನಲ್ಲಿ ಮುರಿದು ಬಿದ್ದಿದ್ದ, ಮರದ ಟೊಂಗೆಯೊಂದರಲ್ಲಿದ್ದ,ಹೆಣ್ಣು ಪೈಥಾನ್ (ಹೆಬ್ಬಾವು)ನ್ನು, ಗ್ರಾಮಸ್ತರು ಹಿಡಿದು ಫ್ರೈ ಮಾಡಿ, ಊರಿಗೆಲ್ಲಾ ಹಂಚಿ ತಿಂದಿರುವ ಘಟನೆಯೊಂದು ನಡೆದಿದೆ.
ಈಗಿನ ದಿನಗಳಲ್ಲಿ ಚಿಕ್ಕ ಮಕ್ಕಳಿಂದ ವಯಸ್ಸಾದವರ ವರೆಗೂ ಫಾಸ್ಟ್ ಫುಡ್ ಗೆ ದಾಸರಾಗಿದ್ದಾರೆ ಎಂದು ಹೇಳಿದರೆ ತಪ್ಪಾಗಲ್ಲ, ಇನ್ನು ಹೋಟೆಲ್ ಮತ್ತು ರಸ್ತೆಯ ಬದಿಗಳಲ್ಲಿ ಸಿಗುವ ಫಾಸ್ಟ್ ಫುಡ್ ತಿನ್ನಲು ತುಂಬಾ ರುಚಿಯಾಗಿ ಇರುತ್ತದೆ ಮತ್ತು ಕಡಿಮೆ ತಿಂದರು ಹೊಟ್ಟೆ ತುಂಬುತ್ತದೆ ಅನ್ನುವ ಕಾರಣಕ್ಕೆ ಜನರು ಹೆಚ್ಚಾಗಿ ಈ ಫಾಸ್ಟ್ ಫುಡ್ ಗಳನ್ನ ತಿನ್ನುತ್ತಿದ್ದಾರೆ. ಇನ್ನು ಫಾಸ್ಟ್ ಫುಡ್ ತಿನ್ನುವುದರಿಂದ ನಮ್ಮ ದೇಹಕ್ಕೆ ಕೆಲವು ತೊಂದರೆಗಳು ಆಗುತ್ತದೆ ಎಂದು ಕೆಲವರಿಗೆ ಗೊತ್ತಿದ್ದರೂ ಕೂಡ ಫಾಸ್ಟ್ ಫುಡ್ ತಿನ್ನುವುದನ್ನ…