ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದೊಂದು ಖಗೋಳ ಶಾಸ್ತ್ರಕ್ಕೆ ಸಂಬಂಧಿಸಿದ ರಚನೆಗಳ ಸಂಗ್ರಹವಾಗಿದೆ. ಪ್ರಸ್ತುತ, ರಾಜಸ್ಥಾನದ ಜೈಪುರ ಹಾಗೂ ದೇಶದ ರಾಜಧಾನಿ ದೆಹಲಿಯಲ್ಲಿ ಜಂತರ್ ಮಂತರ್ ಗಳನ್ನು ಕಾಣಬಹುದಾಗಿದ್ದು, ಜೈಪುರದಲ್ಲಿರುವ ಜಂತರ್ ಮಂತರ್ ದೊಡ್ಡ ಹಾಗೂ ಹೆಚ್ಚು ಹೆಸರುವಾಸಿಯಾಗಿದೆ. ರಜಪೂತ್ ದೊರೆ ಸವಾಯ್ ಜೈಸಿಂಗ್ ಈ ರಚನೆಗಳ ನಿರ್ಮಾಣಕಾರ. ದೇಶದ ಒಟ್ಟು ಐದು ಸ್ಥಳಗಳಲ್ಲಿ ಇಂತಹ ರಚನೆಗಳನ್ನು ಈತ ನಿರ್ಮಿಸಿದ್ದಾನೆ. ದೆಹಲಿ ಹಾಗೂ ಜೈಪುರ ಹೊರತುಪಡಿಸಿ ಮಥುರಾ, ವಾರಣಾಸಿ ಹಾಗೂ ಉಜ್ಜಯಿನಿಗಳಲ್ಲಿ ಈ ರಚನೆಗಳನ್ನು ಜೈಸಿಂಗನು ನಿರ್ಮಿಸಿದ್ದು ಸುಮಾರು 1724 ರಿಂದ 1735 ರ ಸಮಯದಲ್ಲಿ ಈ ರಚನೆಗಳು ನಿರ್ಮಾಣಗೊಂಡಿವೆ. ಪ್ರಸ್ತುತ, ಲೇಖನವು ಜೈಪುರದಲ್ಲಿರುವ ಜಂತ ಮಂತರ್ ರಚನೆಗಳ ಕುರಿತು ತಿಳಿಸುತ್ತದೆ.

ಜಂತರ್ ಮಂತರ್: ಜೈಸಿಂಗನು ಖಗೋಳ ಶಾಸ್ತ್ರದಲ್ಲಿ ಅತೀವ ಆಸಕ್ತಿವುಳ್ಳವನಾಗಿದ್ದನು ಹಾಗೂ ಈ ರಚನೆಗಳ ಹಿಂದಿರುವ ಮುಖ್ಯ ಉದ್ದೇಶವೆಂದರೆ ಖಗೋಳಕ್ಕೆ ಸಂಬಂಧಿಸಿದ ವಿಷಯಗಳನ್ನು ಅವಲೋಕಿಸುವುದು ಹಾಗೂ ತಾರಾ ಮಂಡಲದಲ್ಲುಂಟಾಗುವ ಹಲವು ಬದಲಾವಣೆಗಳು, ಗ್ರಹಣಗಳ ಕುರಿತು ತಿಳಿಯುವುದು.

ಈ ಒಂದು ಸಂಗ್ರಹಾಲಯದ ಗುಚ್ಛಕ್ಕೆ ಹಿಂದಿನ ಕಾಲದ ತಾರಾಲಯ ಎಂದೂ ಸಹ ಕರೆಯಭುದು. ಒಟ್ಟು 14 ಬಗೆಯ ಪ್ರಮುಖ ಜಾಮಿತಿಯ (ರೇಖಾಗಣಿತ) ರಚನೆಗಳನ್ನು ಈ ವೀಕ್ಷಣಾಲಯದಲ್ಲಿ ಕಾಣಬಹುದಾಗಿದೆ.
ವಿವಿಧ ಭಂಗಿ ಹಾಗೂ ಕೋನಗಳಲ್ಲಿ ರಚಿಸಲಾದ ಈ ರಚನೆಗಳನ್ನು ವಿಶ್ಲೇಷಿಸುವ ಮೂಲಕ ಅಂದಿನ ಕಾಲದಲ್ಲಿ ತಾರೆಗಳ ಭ್ರಮಣೆ, ಗ್ರಹಣ, ಭೂಮಿಯ ಪ್ರದಕ್ಷಿಣೆಗಳ ಕುರಿತು ತಿಳಿಯಲಾಗುತ್ತಿತ್ತು.

ಇಲ್ಲಿನ ಪ್ರತಿಯೊಂದು ರಚನೆಗಳು ತಮ್ಮದೆ ಆದ ವಿಶೇಷತೆಗಳನ್ನು ಹೊಂದಿದ್ದು, ಯಾವುದೇ ರೀತಿಯ ಚಲನ ವಲನ ಸ್ಥಿತಿಯಲ್ಲಿರದೆ ಸ್ಥಿರವಾಗಿ ಭೂಮಿಯ ಮೇಲೆ ಸ್ಥಾಪಿಸಲ್ಪಟ್ಟಿವೆ.
ಇವುಗಳಲ್ಲಿ ಸಾಮ್ರಾಟ್ ಯಂತ್ರ ಎಂಬ ರಚನೆಯು ಎಲ್ಲಕ್ಕಿಂತ ದೊಡ್ಡದಾಗಿದ್ದು, 90 ಅಡಿಗಳಷ್ಟು ಎತ್ತರವಿದೆ. ಇದರ ಮುಖವು ಜೈಪುರ ನಗರದ ಅಕ್ಷಾಂಶಕ್ಕೆ 27 ಡಿಗ್ರಿಯಷ್ಟು ಕೋನದಲ್ಲಿ ನಿರ್ಮಿಸಲ್ಪಟ್ಟಿದೆ.
ಈ ರಚನೆಯು ದಿನದ ಸಮಯವನ್ನು ತನ್ನ ನೆರಳಿನ ಮೂಲಕ ಕರಾರುವಕ್ಕಾಗಿ ತಿಳಿಸುತ್ತದೆ. ಇದರ ಮೇಲಿರುವ ಚಿಕ್ಕದಾದ ಒಂದು ನಿಲ್ಲುವ ಜಾಗವು ಅಂದಿನ ಸಮಯದಲ್ಲಿ ಗ್ರಹಣ ಹಾಗೂ ಮಳೆಯ ಸೂಚನೆಯನ್ನು ಘೋಷಿಸಲು ಬಳಸಲಾಗುತ್ತಿತ್ತು

ಇಲ್ಲಿನ ಪ್ರತಿಯೊಂದು ರಚನೆಗಳು ಅಳತೆ ಮಾಪಕವನ್ನು ಒಳಗೊಂಡಿವೆ. ಸ್ಥಳೀಯವಾಗಿ ದೊರೆತ ಕಲ್ಲಿನಿಂದಲೆ ನಿರ್ಮಿಸಲಾದ ಈ ರಚನೆಗಳಲ್ಲಿ ಅಳತೆಗಳನ್ನು ಕರಾರುವಕ್ಕಾಗಿ ಮುದ್ರಿಸಲಾಗಿದೆ. 1948 ರಲ್ಲಿ ಇದನ್ನು ರಾಷ್ಟ್ರೀಯ ಸ್ಮಾರಕ ಎಂದು ಘೋಷಿಸಲಾಯಿತು.
ಸಾಮ್ರಾಟ್ ಯಂತ್ರವು (ರಚನೆ) ಸನ್ ಡಯಲ್ (ಸೂರ್ಯನ ಬೆಳಕಿನಿಂದ ಸಮಯ ಹೇಳುವ ಗಡಿಯಾರ) ಜೈಪುರದ ಸಮಯಕ್ಕೆ ಎರಡು ಕ್ಷಣಗಳ ವ್ಯತ್ಯಾಸ ಹೊಂದಿದ್ದು, ಇದರ ನೆರಳು ಪ್ರತಿ ಸೆಕೇಂಡಿಗೆ ಒಂದು ಮಿ.ಮೀ ಗಳಷ್ಟು ದೂರ ಚಲಿಸುತ್ತದೆ.
ಅಲ್ಲದೆ ಜ್ಯೋತಿಷ್ಯ ಹಾಗೂ ವೇದ ಜ್ಯೋತಿಷ್ಯ ಕಲಿಯುತ್ತಿರುವ ವಿದ್ಯಾರ್ಥಿಗಳ ಪಾಲಿಗೆ ಇದು ಭೇಟಿ ನೀಡಲೇಬೇಕಾದ ತಾಣವಾಗಿದೆ. ವೇದಗಳಲ್ಲಿ ನಮಗಿರುವ ನಂಬಿಕೆಯನ್ನು ಪ್ರಚುರಪಡಿಸುವಂತಹ ರಚನೆ ಇದಾಗಿದ್ದು ಭವ್ಯ ಭಾರತದ ಪುರಾತನ ಜ್ಞಾನದ ಪರಿಚಯ ಇಲ್ಲಿ ಭೇಟಿ ನೀಡಿದಾಗ ನಮಗುಂಟಾಗುತ್ತದೆ.
ಹೀಗೆ ಉತ್ತರ ಭಾರತದಲ್ಲಿ ಐದು ಜಂತರ್ ಮಂತರ್ ಗಳನ್ನು ನೋಡಬಹುದಾಗಿದ್ದು ಅವುಗಳಲ್ಲಿ ಜೈಪುರ ಹಾಗೂ ದೆಹಲಿಯ ಜಂತರ್ ಮಂತರ್ ಗಳು ಪ್ರಮುಖವಾಗಿವೆ ಮತ್ತು ಪ್ರಸಿದ್ಧಿ ಪಡೆದ ಪ್ರವಾಸಿ ಆಕರ್ಷಣೆಗಳಾಗಿವೆ.
ಜೈಪುರವು ರಾಜಸ್ಥಾನದ ರಾಜಧಾನಿ ಪಟ್ಟಣವಾಗಿದ್ದು, ಭಾರತದ ಬಹುತೇಕ ಎಲ್ಲ ಮಹಾನಗರಗಳಿಂದ ಇಲ್ಲಿಗೆ ಸುಲಭವಾಗಿ ತೆರಳಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಮೇಷ :…
ಮಹಾಭಾರತದ ಒಂದು ಯುದ್ದದ ಸನ್ನಿವೇಶದಲ್ಲಿ ಅರ್ಜುನನು, ನಾನು ಯುದ್ಧ ಮಾಡೋದಿಲ್ಲ ಎಂದಾಗ ಭಗವಾನ್ ಶ್ರೀ ಕೃಷ್ಣನು, ಅರ್ಜುನನಿಗೆ ಭಗವದ್ಗೀತೆಯನ್ನು ಭೋದಿಸುತ್ತಾನೆ.
ಕೇಂದ್ರ ಸರ್ಕಾರದ ಕಾರ್ಮಿಕ ಹಾಗೂ ಉದ್ಯೋಗ ಸಚಿವಾಲಯದಡಿ ಕೆಲಸ ಮಾಡುತ್ತಿರುವ ಕಾರ್ಮಿಕ ಭವಿಷ್ಯ ನಿಧಿ ಇಲಾಖೆ ಇಪಿಎಫ್ ಯೋಜನೆಯ ಉಸ್ತುವಾರಿ ನೋಡಿಕೊಳ್ಳುತ್ತದೆ. ಇಪಿಎಫ್ ಖಾತೆ ಹೊಂದಿರುವ ಪ್ರತಿ ಕಾರ್ಮಿಕರ ಸಂಬಳದಲ್ಲಿ ಪ್ರತಿ ತಿಂಗಳು ಇಪಿಎಫ್ ನಿಧಿಗಾಗಿ ಸ್ವಲ್ಪ ಹಣ ಕಡಿತ ಮಾಡಿಕೊಳ್ಳಲಾಗುತ್ತದೆ. ಆದರೆ, ಪ್ರತಿ ತಿಂಗಳೂ ತನ್ನ ಸಂಬಳದಲ್ಲಿ ಕಡಿತಗೊಂಡ ಹಣ ಇಪಿಎಫ್ ಖಾತೆಗೆ ಸಂದಾಯವಾಗುತ್ತಿದೆಯೇ? ಇಪಿಎಫ್ ನಿಧಿಗೆ ನಿರ್ದಿಷ್ಟ ಬಡ್ಡಿಸಂದಾಯವಾಗುತ್ತಿದೆಯೇ ಎಂಬುದನ್ನು ತಿಳಿಯಲು ಮತ್ತು ಇಪಿಎಫ್ ಖಾತೆಯ ಬ್ಯಾಲನ್ಸ್ ಹಣ ಚೆಕ್ ಮಾಡಲು ಹಲವಾರು ವಿಧಾನಗಳಿವೆ….
ಇಂದಿನ ಸವಲತ್ತುಗಳ ಜೀವನದಲ್ಲಿ ದೈಹಿಕ ವ್ಯಾಯಾಮ ಕಡಿಮೆಯಾಗಿರುವ ಮತ್ತು ಸಿದ್ಧ ಆಹಾರಗಳ ಮೂಲಕ ಮತ್ತು ಸರಿಯಾದ ಸಮಯ ಮತ್ತು ಕ್ರಮದಲ್ಲಿ ಆಹಾರ ಸೇವಿಸದೇ ಇರುವ ಮೂಲಕಕೊಲೆಸ್ಟ್ರಾಲ್ ಮಟ್ಟಗಳು ಏರುಪೇರಾಗುತ್ತಾ ಇರುತ್ತವೆ. ರಕ್ತಪರೀಕ್ಷೆಗೆ ಒಳಪಟ್ಟವರಲ್ಲಿ ಹೆಚ್ಚಿನವರ ಫಲಿತಾಂಶ ಕೊಲೆಸ್ಟ್ರಾಲ್ ಇದೆ ಎಂದೇ ಇರುತ್ತದೆ. ಇಲ್ಲಿ ಕೊಲೆಸ್ಟ್ರಾಲ್ ಇದೆ ಎಂದರೆ ಮೂರೂ ಅಂಶಗಳ ಒಟ್ಟು ಪ್ರಮಾಣದಲ್ಲಿ ಎಲ್ಡಿಎಲ್ ಪ್ರಮಾಣ ಶೇಖಡಾವಾರು ಹೆಚ್ಚಿದ್ದು ವೈದ್ಯರು ಸೂಕ್ತ ಔಷಧಿ ಮತ್ತು ಆಹಾರದಲ್ಲಿ ಕಟ್ಟುಟ್ಟು ಸಾಧಿಸಲು ಸಲಹೆ ಮಾಡುತ್ತಾರೆ. ಕೊಲೆಸ್ಟ್ರಾಲ್ ಪ್ರಮಾಣ ಹೆಚ್ಚಿದಷ್ಟು ಹೃದಯ ಸಂಬಂಧಿ ರೋಗಗಳಿಗೆ ಮುಕ್ತ ಆಹ್ವಾನ ನೀಡಿದಂತೆ. ಒಂದು…
ವಾಸ್ತುಪ್ರಕಾರ ಮನೆಯ ಸಭಾಂಗಣ, ಕೋಣೆ, ಅಡುಗೆ ಮನೆ, ಶೌಚಾಲಯ ಎಲ್ಲವೂ ನಮ್ಮ ಹಣಕಾಸಿನ ಮೇಲೆ ಪರಿಣಾಮ ಬೀರುತ್ತದೆ. ವಾಸ್ತುಶಾಸ್ತ್ರದ ಪ್ರಕಾರ ಮನೆಯ ಪ್ರತಿಯೊಂದು ಕೊಠಡಿ ಹಾಗೂ ಮನೆಯಲ್ಲಿರುವ ಪ್ರತಿಯೊಂದು ವಸ್ತು ಮನೆಯ ಸುಖ-ಶಾಂತಿ, ಆರ್ಥಿಕ ಪರಿಸ್ಥಿತಿ ಮೇಲೆ ಪ್ರಭಾವ ಬೀರುತ್ತದೆ.
ಪೂಜೆಯಲ್ಲಿ ದೀಪ, ಧೂಪದ ಜೊತೆ ಅಡಿಕೆಗೂ ಮಹತ್ವದ ಸ್ಥಾನವಿದೆ. ಸಣ್ಣ ಅಡಿಕೆ ದೊಡ್ಡ ಖುಷಿಗೆ ಕಾರಣವಾಗಬಹುದು. ವಾಸ್ತು ಶಾಸ್ತ್ರದ ಪ್ರಕಾರ ಪೂಜೆ ಮಾಡಿದ್ದ ಅಡಿಕೆ ಸಕಾರಾತ್ಮಕ ಶಕ್ತಿಯನ್ನು ಆಕರ್ಷಿಸುತ್ತದೆ. ಸುಖ-ಶಾಂತಿ ಜೊತೆಗೆ ಆರ್ಥಿಕ ಸಮಸ್ಯೆಗೆ ಪರಿಹಾರ ನೀಡುತ್ತದೆ.