ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದೊಂದು ಖಗೋಳ ಶಾಸ್ತ್ರಕ್ಕೆ ಸಂಬಂಧಿಸಿದ ರಚನೆಗಳ ಸಂಗ್ರಹವಾಗಿದೆ. ಪ್ರಸ್ತುತ, ರಾಜಸ್ಥಾನದ ಜೈಪುರ ಹಾಗೂ ದೇಶದ ರಾಜಧಾನಿ ದೆಹಲಿಯಲ್ಲಿ ಜಂತರ್ ಮಂತರ್ ಗಳನ್ನು ಕಾಣಬಹುದಾಗಿದ್ದು, ಜೈಪುರದಲ್ಲಿರುವ ಜಂತರ್ ಮಂತರ್ ದೊಡ್ಡ ಹಾಗೂ ಹೆಚ್ಚು ಹೆಸರುವಾಸಿಯಾಗಿದೆ. ರಜಪೂತ್ ದೊರೆ ಸವಾಯ್ ಜೈಸಿಂಗ್ ಈ ರಚನೆಗಳ ನಿರ್ಮಾಣಕಾರ. ದೇಶದ ಒಟ್ಟು ಐದು ಸ್ಥಳಗಳಲ್ಲಿ ಇಂತಹ ರಚನೆಗಳನ್ನು ಈತ ನಿರ್ಮಿಸಿದ್ದಾನೆ. ದೆಹಲಿ ಹಾಗೂ ಜೈಪುರ ಹೊರತುಪಡಿಸಿ ಮಥುರಾ, ವಾರಣಾಸಿ ಹಾಗೂ ಉಜ್ಜಯಿನಿಗಳಲ್ಲಿ ಈ ರಚನೆಗಳನ್ನು ಜೈಸಿಂಗನು ನಿರ್ಮಿಸಿದ್ದು ಸುಮಾರು 1724 ರಿಂದ 1735 ರ ಸಮಯದಲ್ಲಿ ಈ ರಚನೆಗಳು ನಿರ್ಮಾಣಗೊಂಡಿವೆ. ಪ್ರಸ್ತುತ, ಲೇಖನವು ಜೈಪುರದಲ್ಲಿರುವ ಜಂತ ಮಂತರ್ ರಚನೆಗಳ ಕುರಿತು ತಿಳಿಸುತ್ತದೆ.
ಜಂತರ್ ಮಂತರ್: ಜೈಸಿಂಗನು ಖಗೋಳ ಶಾಸ್ತ್ರದಲ್ಲಿ ಅತೀವ ಆಸಕ್ತಿವುಳ್ಳವನಾಗಿದ್ದನು ಹಾಗೂ ಈ ರಚನೆಗಳ ಹಿಂದಿರುವ ಮುಖ್ಯ ಉದ್ದೇಶವೆಂದರೆ ಖಗೋಳಕ್ಕೆ ಸಂಬಂಧಿಸಿದ ವಿಷಯಗಳನ್ನು ಅವಲೋಕಿಸುವುದು ಹಾಗೂ ತಾರಾ ಮಂಡಲದಲ್ಲುಂಟಾಗುವ ಹಲವು ಬದಲಾವಣೆಗಳು, ಗ್ರಹಣಗಳ ಕುರಿತು ತಿಳಿಯುವುದು.
ಈ ಒಂದು ಸಂಗ್ರಹಾಲಯದ ಗುಚ್ಛಕ್ಕೆ ಹಿಂದಿನ ಕಾಲದ ತಾರಾಲಯ ಎಂದೂ ಸಹ ಕರೆಯಭುದು. ಒಟ್ಟು 14 ಬಗೆಯ ಪ್ರಮುಖ ಜಾಮಿತಿಯ (ರೇಖಾಗಣಿತ) ರಚನೆಗಳನ್ನು ಈ ವೀಕ್ಷಣಾಲಯದಲ್ಲಿ ಕಾಣಬಹುದಾಗಿದೆ.
ವಿವಿಧ ಭಂಗಿ ಹಾಗೂ ಕೋನಗಳಲ್ಲಿ ರಚಿಸಲಾದ ಈ ರಚನೆಗಳನ್ನು ವಿಶ್ಲೇಷಿಸುವ ಮೂಲಕ ಅಂದಿನ ಕಾಲದಲ್ಲಿ ತಾರೆಗಳ ಭ್ರಮಣೆ, ಗ್ರಹಣ, ಭೂಮಿಯ ಪ್ರದಕ್ಷಿಣೆಗಳ ಕುರಿತು ತಿಳಿಯಲಾಗುತ್ತಿತ್ತು.
ಇಲ್ಲಿನ ಪ್ರತಿಯೊಂದು ರಚನೆಗಳು ತಮ್ಮದೆ ಆದ ವಿಶೇಷತೆಗಳನ್ನು ಹೊಂದಿದ್ದು, ಯಾವುದೇ ರೀತಿಯ ಚಲನ ವಲನ ಸ್ಥಿತಿಯಲ್ಲಿರದೆ ಸ್ಥಿರವಾಗಿ ಭೂಮಿಯ ಮೇಲೆ ಸ್ಥಾಪಿಸಲ್ಪಟ್ಟಿವೆ.
ಇವುಗಳಲ್ಲಿ ಸಾಮ್ರಾಟ್ ಯಂತ್ರ ಎಂಬ ರಚನೆಯು ಎಲ್ಲಕ್ಕಿಂತ ದೊಡ್ಡದಾಗಿದ್ದು, 90 ಅಡಿಗಳಷ್ಟು ಎತ್ತರವಿದೆ. ಇದರ ಮುಖವು ಜೈಪುರ ನಗರದ ಅಕ್ಷಾಂಶಕ್ಕೆ 27 ಡಿಗ್ರಿಯಷ್ಟು ಕೋನದಲ್ಲಿ ನಿರ್ಮಿಸಲ್ಪಟ್ಟಿದೆ.
ಈ ರಚನೆಯು ದಿನದ ಸಮಯವನ್ನು ತನ್ನ ನೆರಳಿನ ಮೂಲಕ ಕರಾರುವಕ್ಕಾಗಿ ತಿಳಿಸುತ್ತದೆ. ಇದರ ಮೇಲಿರುವ ಚಿಕ್ಕದಾದ ಒಂದು ನಿಲ್ಲುವ ಜಾಗವು ಅಂದಿನ ಸಮಯದಲ್ಲಿ ಗ್ರಹಣ ಹಾಗೂ ಮಳೆಯ ಸೂಚನೆಯನ್ನು ಘೋಷಿಸಲು ಬಳಸಲಾಗುತ್ತಿತ್ತು
ಇಲ್ಲಿನ ಪ್ರತಿಯೊಂದು ರಚನೆಗಳು ಅಳತೆ ಮಾಪಕವನ್ನು ಒಳಗೊಂಡಿವೆ. ಸ್ಥಳೀಯವಾಗಿ ದೊರೆತ ಕಲ್ಲಿನಿಂದಲೆ ನಿರ್ಮಿಸಲಾದ ಈ ರಚನೆಗಳಲ್ಲಿ ಅಳತೆಗಳನ್ನು ಕರಾರುವಕ್ಕಾಗಿ ಮುದ್ರಿಸಲಾಗಿದೆ. 1948 ರಲ್ಲಿ ಇದನ್ನು ರಾಷ್ಟ್ರೀಯ ಸ್ಮಾರಕ ಎಂದು ಘೋಷಿಸಲಾಯಿತು.
ಸಾಮ್ರಾಟ್ ಯಂತ್ರವು (ರಚನೆ) ಸನ್ ಡಯಲ್ (ಸೂರ್ಯನ ಬೆಳಕಿನಿಂದ ಸಮಯ ಹೇಳುವ ಗಡಿಯಾರ) ಜೈಪುರದ ಸಮಯಕ್ಕೆ ಎರಡು ಕ್ಷಣಗಳ ವ್ಯತ್ಯಾಸ ಹೊಂದಿದ್ದು, ಇದರ ನೆರಳು ಪ್ರತಿ ಸೆಕೇಂಡಿಗೆ ಒಂದು ಮಿ.ಮೀ ಗಳಷ್ಟು ದೂರ ಚಲಿಸುತ್ತದೆ.
ಅಲ್ಲದೆ ಜ್ಯೋತಿಷ್ಯ ಹಾಗೂ ವೇದ ಜ್ಯೋತಿಷ್ಯ ಕಲಿಯುತ್ತಿರುವ ವಿದ್ಯಾರ್ಥಿಗಳ ಪಾಲಿಗೆ ಇದು ಭೇಟಿ ನೀಡಲೇಬೇಕಾದ ತಾಣವಾಗಿದೆ. ವೇದಗಳಲ್ಲಿ ನಮಗಿರುವ ನಂಬಿಕೆಯನ್ನು ಪ್ರಚುರಪಡಿಸುವಂತಹ ರಚನೆ ಇದಾಗಿದ್ದು ಭವ್ಯ ಭಾರತದ ಪುರಾತನ ಜ್ಞಾನದ ಪರಿಚಯ ಇಲ್ಲಿ ಭೇಟಿ ನೀಡಿದಾಗ ನಮಗುಂಟಾಗುತ್ತದೆ.
ಹೀಗೆ ಉತ್ತರ ಭಾರತದಲ್ಲಿ ಐದು ಜಂತರ್ ಮಂತರ್ ಗಳನ್ನು ನೋಡಬಹುದಾಗಿದ್ದು ಅವುಗಳಲ್ಲಿ ಜೈಪುರ ಹಾಗೂ ದೆಹಲಿಯ ಜಂತರ್ ಮಂತರ್ ಗಳು ಪ್ರಮುಖವಾಗಿವೆ ಮತ್ತು ಪ್ರಸಿದ್ಧಿ ಪಡೆದ ಪ್ರವಾಸಿ ಆಕರ್ಷಣೆಗಳಾಗಿವೆ.
ಜೈಪುರವು ರಾಜಸ್ಥಾನದ ರಾಜಧಾನಿ ಪಟ್ಟಣವಾಗಿದ್ದು, ಭಾರತದ ಬಹುತೇಕ ಎಲ್ಲ ಮಹಾನಗರಗಳಿಂದ ಇಲ್ಲಿಗೆ ಸುಲಭವಾಗಿ ತೆರಳಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೇಷ ರಾಶಿ ಭವಿಷ್ಯ (Tuesday, November 30, 2021) ನೀವು ವಿರಾಮದ ಸಂತೋಷವನ್ನು ಅನುಭವಿಸಲಿದ್ದೀರಿ. ಇಂದು ವ್ಯಾಪಾರದಲ್ಲಿ ಉತ್ತಮ ಲಾಭವನ್ನು ಗಳಿಸುವ ಸಾಧ್ಯತೆ ಇದೆ. ಇಂದಿನ ದಿನ ನೀವು ನಿಮ್ಮ ವ್ಯಾಪಾರಕ್ಕೆ ಹೊಸ ಎತ್ತರವನ್ನು ನೀಡಬಹುದು. ಸಂಗಾತಿಯು ಸಂತೋಷ ನೀಡಲು ಪ್ರಯತ್ನ ಮಾಡಿದಾಗಿನ ಪೂರ್ಣ ಸಂತೋಷದ ಒಂದು ದಿನ. ನಿಮ್ಮ ಸಂಗಾತಿಗೆ ಸಾಕಷ್ಟು ಗಮನ ನೀಡಲಾಗದಿದ್ದಲ್ಲಿ ಅದು ಅವರ ಅಸಮಾಧಾನಕ್ಕೆ ಕಾರಣವಾಗಬಹುದು. ನೀವು ಯಾವುದೇ ಹೊಸ ಯೋಜನೆಯನ್ನು ತೆಗೆದುಕೊಳ್ಳುವ ಮೊದಲು ಎರಡು ಬಾರಿ ಆಲೋಚಿಸಿ. ಇದ್ದಕ್ಕಿದ್ದಂತೆ ಇಂದು…
ಲಟಿಕೆ ತಗೆಯದ ವ್ಯಕ್ತಿ ಯಾರು ಇಲ್ಲ ಎಂದು ಹೇಳಿದರೆ ತಪ್ಪಾಗಲ್ಲ, ಚಿಕ್ಕ ಮಕ್ಕಳಿಂದ ಹಿಡಿದು ಮುದುಕರ ತನಕ ಲಟಿಕೆ ಎಲ್ಲರೂ ತೆಗೆಯುತ್ತಾರೆ, ಇನ್ನು ಕೆಲವರು ಕೈ ಕಾಲು ಬೆರಳುಗಳ ನೋವಿನಿಂದ ಲಟಿಕೆ ತೆಗೆದರೆ ಇನ್ನು ಕೆಲವರು ಲಟಿಕೆಯ ಶಬ್ದವನ್ನ ಕೇಳಲು ಲಟಿಕೆ ತೆಗೆಯುತ್ತಾರೆ. ಇನ್ನು ಕೆಲವರಿಗೆ ಈ ಲಟಿಕೆ ತೆಗೆಯುವುದು ಒಂದು ತರಾ ಚಟ ಆಗಿದೆ ಎಂದು ಹೇಳಿದರೆ ತಪ್ಪಾಗಲ್ಲ, ಹೌದು ಕೆಲವು ಜನರು ಇಡೀ ಹೊತ್ತು ಕೈ ಮತ್ತು ಕಾಲುಗಳ ಲಟಿಕೆ ತೆಗೆಯುತ್ತಲೇ ಇರುತ್ತಾರೆ ಮತ್ತು…
ಮಾರ್ಚ್ ಏಪ್ರಿಲ್ ಬಂತೆಂದರೆ ಸಾಕು ಮಕ್ಕಳಿಗೆ ಟೆನ್ಷನ್ ಶುರು…. ಮಕ್ಕಳಿಗೆ ಪರೀಕ್ಷೆಯ ಟೆನ್ಷನ್ ಆದರೆ ಪಾಲಕರಿಗೆ ಮಕ್ಕಳು ಪರೀಕ್ಷೆ ಹೇಗೆ ಬರೆಯುತ್ತಾರೆಂಬ ಟೆನ್ಷನ್. ನೆನಪಿಡಿ ಟೆನ್ಷನ್ ಮಾಡಿಕೊಂಡಷ್ಟು ವಸ್ತು ವಿಷಯಗಳು ಅಸ್ಪಷ್ಟವಾಗುತ್ತಾ ಹೋಗುತ್ತವೆ. ಮಕ್ಕಳು ಹಾಗೂ ಪೋಷಕರು ಕೆಲವು ಸುಲಭ ಸೂತ್ರಗಳನ್ನು ಅನುಸರಿಸಿದರೆ ಪರೀಕ್ಷೆ ಗಳನ್ನೂ ಎಂಜಾಯ್ ಮಾಡಬಹುದು.
ಹೈನುಗಾರಿಕೆಯ ಭಾಗವಾಗಿ, ಹಸುಗಳ ಹೊಟ್ಟೆಯಲ್ಲಿ ದೊಡ್ಡ ಹೋಲ್ಗಳನ್ನು ಮಾಡಿದ್ದಾರೆ.ಸ್ವಿಟ್ಜರ್ಲೆಂಡ್ನಲ್ಲಿರುವ ಕೆಲವು ರೈತರು ಹೀಗೆ ಮಾಡುತ್ತಿರುವುದು ಏಕೆ ಎಂದು ಹಲವು ಜನರಲ್ಲಿ ಚರ್ಚೆಯನ್ನು ಹುಟ್ಟು ಹಾಕಿದೆ.
ರಾಜಸ್ತಾನ ಪೊಲೀಸರು ಸ್ವಯಂಘೋಷಿತ ದೇವಮಾನವ ಕುಲದೀಪ್ ಸಿಂಗ್ ಝಾಲಾ ಎಂಬಾತನನ್ನು ಬಂಧಿಸಿದ್ದಾರೆ. 20 ವರ್ಷದ ಯುವಕ ಯುವರಾಜ್ ಸಿಂಗ್ ಆತ್ಮಹತ್ಯೆ ಪ್ರಕರಣದಲ್ಲಿ ಈತನ ಬಂಧನವಾಗಿದೆ. ದೇವತೆಯರಾದ ಶಕ್ತಿ ಹಾಗೂ ಜಗದಂಬೆ ತನ್ನಲ್ಲಿ ಪುನರ್ಜನ್ಮ ಪಡೆದಿದ್ದಾರೆ ಅಂತಾ ಕುಲದೀಪ್ ಹೇಳಿಕೊಳ್ತಾನೆ. ನವರಾತ್ರಿ ಸಮಯದಲ್ಲಿ ಈತ ಮಹಿಳೆಯರಂತೆ ವೇಷ ಧರಿಸಿ ಲಿಪ್ ಸ್ಟಿಕ್ ಹಚ್ಚಿಕೊಳ್ತಾನೆ. ಈತನನ್ನು ಜನ ಲಿಪ್ ಸ್ಟಿಕ್ ಬಾಬಾ ಎಂದೇ ಕರೆಯುತ್ತಾರೆ. ಮಗನ ಸಾವಿಗೆ ಬಾಬಾ ಕಾರಣ ಅಂತಾ ಯುವರಾಜ್ ತಂದೆ ಸೋಹನ್ ಸಿಂಗ್ ಪೊಲೀಸರಿಗೆ ದೂರು…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಸಹನೆಯೇ ನಿಮ್ಮ ದೊಡ್ಡ ಅಸ್ತ್ರವಾಗಿದೆ. ಅಪರೂಪದ ಪ್ರಭಾವಿ ಜನರು ನಿಮ್ಮ ಸಂಪರ್ಕಕ್ಕೆ ಬರಲಿದ್ದಾರೆ ಮತ್ತು ನಿಮ್ಮ ಸಹಾಯವನ್ನು ಯಾಚಿಸುವರು. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ…