ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದೊಂದು ಖಗೋಳ ಶಾಸ್ತ್ರಕ್ಕೆ ಸಂಬಂಧಿಸಿದ ರಚನೆಗಳ ಸಂಗ್ರಹವಾಗಿದೆ. ಪ್ರಸ್ತುತ, ರಾಜಸ್ಥಾನದ ಜೈಪುರ ಹಾಗೂ ದೇಶದ ರಾಜಧಾನಿ ದೆಹಲಿಯಲ್ಲಿ ಜಂತರ್ ಮಂತರ್ ಗಳನ್ನು ಕಾಣಬಹುದಾಗಿದ್ದು, ಜೈಪುರದಲ್ಲಿರುವ ಜಂತರ್ ಮಂತರ್ ದೊಡ್ಡ ಹಾಗೂ ಹೆಚ್ಚು ಹೆಸರುವಾಸಿಯಾಗಿದೆ. ರಜಪೂತ್ ದೊರೆ ಸವಾಯ್ ಜೈಸಿಂಗ್ ಈ ರಚನೆಗಳ ನಿರ್ಮಾಣಕಾರ. ದೇಶದ ಒಟ್ಟು ಐದು ಸ್ಥಳಗಳಲ್ಲಿ ಇಂತಹ ರಚನೆಗಳನ್ನು ಈತ ನಿರ್ಮಿಸಿದ್ದಾನೆ. ದೆಹಲಿ ಹಾಗೂ ಜೈಪುರ ಹೊರತುಪಡಿಸಿ ಮಥುರಾ, ವಾರಣಾಸಿ ಹಾಗೂ ಉಜ್ಜಯಿನಿಗಳಲ್ಲಿ ಈ ರಚನೆಗಳನ್ನು ಜೈಸಿಂಗನು ನಿರ್ಮಿಸಿದ್ದು ಸುಮಾರು 1724 ರಿಂದ 1735 ರ ಸಮಯದಲ್ಲಿ ಈ ರಚನೆಗಳು ನಿರ್ಮಾಣಗೊಂಡಿವೆ. ಪ್ರಸ್ತುತ, ಲೇಖನವು ಜೈಪುರದಲ್ಲಿರುವ ಜಂತ ಮಂತರ್ ರಚನೆಗಳ ಕುರಿತು ತಿಳಿಸುತ್ತದೆ.

ಜಂತರ್ ಮಂತರ್: ಜೈಸಿಂಗನು ಖಗೋಳ ಶಾಸ್ತ್ರದಲ್ಲಿ ಅತೀವ ಆಸಕ್ತಿವುಳ್ಳವನಾಗಿದ್ದನು ಹಾಗೂ ಈ ರಚನೆಗಳ ಹಿಂದಿರುವ ಮುಖ್ಯ ಉದ್ದೇಶವೆಂದರೆ ಖಗೋಳಕ್ಕೆ ಸಂಬಂಧಿಸಿದ ವಿಷಯಗಳನ್ನು ಅವಲೋಕಿಸುವುದು ಹಾಗೂ ತಾರಾ ಮಂಡಲದಲ್ಲುಂಟಾಗುವ ಹಲವು ಬದಲಾವಣೆಗಳು, ಗ್ರಹಣಗಳ ಕುರಿತು ತಿಳಿಯುವುದು.

ಈ ಒಂದು ಸಂಗ್ರಹಾಲಯದ ಗುಚ್ಛಕ್ಕೆ ಹಿಂದಿನ ಕಾಲದ ತಾರಾಲಯ ಎಂದೂ ಸಹ ಕರೆಯಭುದು. ಒಟ್ಟು 14 ಬಗೆಯ ಪ್ರಮುಖ ಜಾಮಿತಿಯ (ರೇಖಾಗಣಿತ) ರಚನೆಗಳನ್ನು ಈ ವೀಕ್ಷಣಾಲಯದಲ್ಲಿ ಕಾಣಬಹುದಾಗಿದೆ.
ವಿವಿಧ ಭಂಗಿ ಹಾಗೂ ಕೋನಗಳಲ್ಲಿ ರಚಿಸಲಾದ ಈ ರಚನೆಗಳನ್ನು ವಿಶ್ಲೇಷಿಸುವ ಮೂಲಕ ಅಂದಿನ ಕಾಲದಲ್ಲಿ ತಾರೆಗಳ ಭ್ರಮಣೆ, ಗ್ರಹಣ, ಭೂಮಿಯ ಪ್ರದಕ್ಷಿಣೆಗಳ ಕುರಿತು ತಿಳಿಯಲಾಗುತ್ತಿತ್ತು.

ಇಲ್ಲಿನ ಪ್ರತಿಯೊಂದು ರಚನೆಗಳು ತಮ್ಮದೆ ಆದ ವಿಶೇಷತೆಗಳನ್ನು ಹೊಂದಿದ್ದು, ಯಾವುದೇ ರೀತಿಯ ಚಲನ ವಲನ ಸ್ಥಿತಿಯಲ್ಲಿರದೆ ಸ್ಥಿರವಾಗಿ ಭೂಮಿಯ ಮೇಲೆ ಸ್ಥಾಪಿಸಲ್ಪಟ್ಟಿವೆ.
ಇವುಗಳಲ್ಲಿ ಸಾಮ್ರಾಟ್ ಯಂತ್ರ ಎಂಬ ರಚನೆಯು ಎಲ್ಲಕ್ಕಿಂತ ದೊಡ್ಡದಾಗಿದ್ದು, 90 ಅಡಿಗಳಷ್ಟು ಎತ್ತರವಿದೆ. ಇದರ ಮುಖವು ಜೈಪುರ ನಗರದ ಅಕ್ಷಾಂಶಕ್ಕೆ 27 ಡಿಗ್ರಿಯಷ್ಟು ಕೋನದಲ್ಲಿ ನಿರ್ಮಿಸಲ್ಪಟ್ಟಿದೆ.
ಈ ರಚನೆಯು ದಿನದ ಸಮಯವನ್ನು ತನ್ನ ನೆರಳಿನ ಮೂಲಕ ಕರಾರುವಕ್ಕಾಗಿ ತಿಳಿಸುತ್ತದೆ. ಇದರ ಮೇಲಿರುವ ಚಿಕ್ಕದಾದ ಒಂದು ನಿಲ್ಲುವ ಜಾಗವು ಅಂದಿನ ಸಮಯದಲ್ಲಿ ಗ್ರಹಣ ಹಾಗೂ ಮಳೆಯ ಸೂಚನೆಯನ್ನು ಘೋಷಿಸಲು ಬಳಸಲಾಗುತ್ತಿತ್ತು

ಇಲ್ಲಿನ ಪ್ರತಿಯೊಂದು ರಚನೆಗಳು ಅಳತೆ ಮಾಪಕವನ್ನು ಒಳಗೊಂಡಿವೆ. ಸ್ಥಳೀಯವಾಗಿ ದೊರೆತ ಕಲ್ಲಿನಿಂದಲೆ ನಿರ್ಮಿಸಲಾದ ಈ ರಚನೆಗಳಲ್ಲಿ ಅಳತೆಗಳನ್ನು ಕರಾರುವಕ್ಕಾಗಿ ಮುದ್ರಿಸಲಾಗಿದೆ. 1948 ರಲ್ಲಿ ಇದನ್ನು ರಾಷ್ಟ್ರೀಯ ಸ್ಮಾರಕ ಎಂದು ಘೋಷಿಸಲಾಯಿತು.
ಸಾಮ್ರಾಟ್ ಯಂತ್ರವು (ರಚನೆ) ಸನ್ ಡಯಲ್ (ಸೂರ್ಯನ ಬೆಳಕಿನಿಂದ ಸಮಯ ಹೇಳುವ ಗಡಿಯಾರ) ಜೈಪುರದ ಸಮಯಕ್ಕೆ ಎರಡು ಕ್ಷಣಗಳ ವ್ಯತ್ಯಾಸ ಹೊಂದಿದ್ದು, ಇದರ ನೆರಳು ಪ್ರತಿ ಸೆಕೇಂಡಿಗೆ ಒಂದು ಮಿ.ಮೀ ಗಳಷ್ಟು ದೂರ ಚಲಿಸುತ್ತದೆ.
ಅಲ್ಲದೆ ಜ್ಯೋತಿಷ್ಯ ಹಾಗೂ ವೇದ ಜ್ಯೋತಿಷ್ಯ ಕಲಿಯುತ್ತಿರುವ ವಿದ್ಯಾರ್ಥಿಗಳ ಪಾಲಿಗೆ ಇದು ಭೇಟಿ ನೀಡಲೇಬೇಕಾದ ತಾಣವಾಗಿದೆ. ವೇದಗಳಲ್ಲಿ ನಮಗಿರುವ ನಂಬಿಕೆಯನ್ನು ಪ್ರಚುರಪಡಿಸುವಂತಹ ರಚನೆ ಇದಾಗಿದ್ದು ಭವ್ಯ ಭಾರತದ ಪುರಾತನ ಜ್ಞಾನದ ಪರಿಚಯ ಇಲ್ಲಿ ಭೇಟಿ ನೀಡಿದಾಗ ನಮಗುಂಟಾಗುತ್ತದೆ.
ಹೀಗೆ ಉತ್ತರ ಭಾರತದಲ್ಲಿ ಐದು ಜಂತರ್ ಮಂತರ್ ಗಳನ್ನು ನೋಡಬಹುದಾಗಿದ್ದು ಅವುಗಳಲ್ಲಿ ಜೈಪುರ ಹಾಗೂ ದೆಹಲಿಯ ಜಂತರ್ ಮಂತರ್ ಗಳು ಪ್ರಮುಖವಾಗಿವೆ ಮತ್ತು ಪ್ರಸಿದ್ಧಿ ಪಡೆದ ಪ್ರವಾಸಿ ಆಕರ್ಷಣೆಗಳಾಗಿವೆ.
ಜೈಪುರವು ರಾಜಸ್ಥಾನದ ರಾಜಧಾನಿ ಪಟ್ಟಣವಾಗಿದ್ದು, ಭಾರತದ ಬಹುತೇಕ ಎಲ್ಲ ಮಹಾನಗರಗಳಿಂದ ಇಲ್ಲಿಗೆ ಸುಲಭವಾಗಿ ತೆರಳಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗ ಪ್ರತಿಯೊಂದು ಕೆಲಸಕ್ಕೂ ಆಧಾರ್ ಕಾರ್ಡ್ ಕಡ್ಡಾಯವಾಗಿದೆ.. ಅದೇ ರೀತಿಯಾಗಿ ಪ್ಯಾನ್ ಕಾರ್ಡ್ ಕೂಡ ಕೆಲವೊಂದು ಕೆಲಸಗಳಿಗೆ ಕಡ್ಡಾಯ.. ಆ ಕೆಲಸಗಳು ಯಾವುದು?? ಇಲ್ಲಿದೆ ನೋಡಿ..
ಎಲ್ಲರ ಅಡುಗೆ ಮನೆಯ ಸಾಂಬಾರ್ ಬಟ್ಟಲಲ್ಲಿ ಕಾಣಿಸಿಕೊಳ್ಳುವ ‘ಜೀರಿಗೆ’ ಬಹೂಪಯೋಗಿ ಕಿಚನ್ ಮೆಡಿಸಿನ್ ಎನ್ನುವುದನ್ನು ಯಾರೂ ಅಲ್ಲಗಳೆಯುವಂತಿಲ್ಲ.ಸಾಮಾನ್ಯವಾಗಿ ಜನರು ತಮ್ಮ ತೂಕ ಕಡಿಮೆ ಮಾಡಿಕೊಳ್ಳಲು ಗಂಟೆಗಟ್ಟಲೆ ಜಿಮ್ ನಲ್ಲಿ ಕಳೆಯುತ್ತಾರೆ. ದಿನದಲ್ಲಿ ಸ್ವಲ್ಪ ಸಮಯ ವ್ಯಾಯಾಮಕ್ಕೆ ಮೀಸಲಿಡುತ್ತಾರೆ. ವ್ಯಾಯಾಮ, ಜಿಮ್ ಎಲ್ಲವೂ ಆರೋಗ್ಯಕ್ಕೆ ಒಳ್ಳೆಯದು ನಿಜ. ಆದ್ರೆ ಜಿಮ್ ನಲ್ಲಿ ಎಷ್ಟು ಕಸರತ್ತು ಮಾಡಿದ್ರೂ ಕೆಲವರ ತೂಕ ಮಾತ್ರ ಇಳಿಯೋದಿಲ್ಲ. ನಾವು ಇಂದು ಹೇಳುವ ಉಪಾಯದಿಂದ ನೀವು ಸುಲಭವಾಗಿ ತೂಕ ಕಡಿಮೆ ಮಾಡಿಕೊಳ್ಳಬಹುದು. ಇದಕ್ಕಾಗಿ ನೀವು ಜಿಮ್…
ಪ್ರಜಾಪತಿ ಬ್ರಹ್ಮನಿಗೆ ಕದ್ರು, ವಿನತೆ ಇತ್ಯಾದಿ ಅನೇಕ ಹಣ್ಣು ಮಕ್ಕಳಿದ್ದರು. ಇವರು ವಯಸ್ಸಿಗೆ ಬಂದ ಮೇಲೆ ಪ್ರಜಾವತಿ ಇವರಲ್ಲಿ ಕೆಲವರನ್ನು ಕಶ್ಯಪರೆಂಬ ತಪಸ್ವಿಗಳಿಗೆ ಕೊಟ್ಟು ಮದುವೆ ಮಾಡಿದನು. ಕಾಲಕ್ರಮದಲ್ಲಿ ಕದ್ರುವಿಗೆ ಅನೇಕ ಮಕ್ಕಳಾದುವು. ಇವುಗಳೆ ಸರ್ಪಗಳು. ಇವುಗಳಲ್ಲಿ ಮೊದಲನೆಯವನಾದ ಅದಿಶೇಷನೇ ಭೂಮಿಯನ್ನು ಹೊತ್ತಿರುವವನು.
ಹುಟ್ಟಿದ ದಿನದ ಪ್ರಕಾರ ನೀವು ಯಾವ ತರದ ಉದ್ಯೋಗ ಮಾಡಿದ್ರೆ ನಿಮಗೆ ಸರಿಹೋಗತ್ತೆ ಅಂತ ಇಲ್ಲಿ ತಿಳಿದು ಕೊಳ್ಳಿ.ನಿಮ್ಮದು ಸ್ವಲ್ಪ ವಿಶೇಷವಾದ ವ್ಯಕ್ತಿತ್ವ, ನೀವು ರಿಸ್ಕ್ ತೊಗೊಳಕ್ಕೆ ಹಿಂದೇಟಾಕಲ್ಲ ಆದ್ರೆ ಸುಮಾರ್ ಸತಿ ನಿಮ್ಮ ತಪ್ಪು ನಿರ್ಧಾರದಿಂದ ಒಳ್ಳೆ ಪಾಠ ಕಲಿತೀರಿ. ನಿಮಗೆ ಆಕ್ಟಿಂಗ್, ಕಲೆ ವಿಭಾಗದಲ್ಲಿ ಒಳ್ಳೆ ಬೆಳವಣಿಗೆ ಇರತ್ತೆ.
ಪ್ರತಿಪಕ್ಷದ ನಾಯಕರಾದ ಮೇಲೆ ಸಿದ್ದರಾಮಯ್ಯ ತಮ್ಮ ವರಸೆ ಬದಲಾಯಿಸಿದ್ದಾರೆ. ಎಲ್ಲ ಶಾಸಕರು ಹಾಗೂ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಎಚ್ಚರಿಕೆಯ ಹೆಜ್ಜೆಯನ್ನಿಟ್ಟಿದ್ದಾರೆ. ಕಳೆದೆರಡು ದಿನಗಳಲ್ಲಿ ಐದು ಬಾರಿ ಶಾಸಕರೊಂದಿಗೆ ಸಮಾಲೋಚನೆ ನಡೆಸಿದ್ದಾರೆ. ಅಧಿವೇಶನದಲ್ಲಿ ಹಿರಿಯ ಮುಖಂಡರಾದ ಎಚ್.ಕೆ.ಪಾಟೀಲ್, ರಮೇಶ್ಕುಮಾರ್ ಹಾಗೂ ಶಾಸಕರ ಸಲಹೆ ಪಡೆದು ನಿರ್ಧಾರಗಳನ್ನು ಕೈಗೊಳ್ಳುತ್ತಿದ್ದಾರೆ. ಪ್ರತಿಪಕ್ಷದ ನಾಯಕ ಸ್ಥಾನ ಪಡೆಯಲು ಸಿದ್ದರಾಮಯ್ಯನವರು ನಡೆಸಿದ ಪ್ರಯತ್ನದ ಸಂದರ್ಭದಲ್ಲಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗಬೇಕೆಂದು ಹೈಕಮಾಂಡ್ ಷರತ್ತು ವಿಧಿಸಿದ ಹಿನ್ನೆಲೆಯಲ್ಲಿ ಸಿದ್ದು ಎಚ್ಚರಿಕೆಯ ಹೆಜ್ಜೆಯನ್ನಿಟ್ಟಿದ್ದಾರೆ. ಇವರ ಆಪ್ತರು ಹಾಗೂ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(23 ಫೆಬ್ರವರಿ, 2019) ದಿನದಲ್ಲಿ ನಂತರ ಹಣಕಾಸುಪರಿಸ್ಥಿತಿಗಳು ಸುಧಾರಿಸುತ್ತವೆ. ಸಂಬಂಧಗಳೊಂದಿಗಿನ ಸಂಬಂಧಗಳು ಹಾಗೂ ಬಂಧಗಳ ನವೀಕರಣದ ಒಂದು ದಿನ….