ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದನ್ನು ಜನಪ್ರೀಯವಾಗಿ ಶ್ರೀಕೃಷ್ಣನ ಸಾಮ್ರಾಜ್ಯ ಎಂತಲೆ ಕರೆಯಲಾಗುತ್ತದೆ. ಮೂಲತಃ ಇದೊಂದು ಅದ್ಭುತ ದ್ವೀಪ ಪ್ರದೇಶ ಅಥವಾ ನಡುಗಡ್ಡೆ. ಭಾರತದ ಮುಖ್ಯ ಭೂಮಿಯಿಂದ ಸಮುದ್ರದ ಮೂಲಕ ಮೂರು ಕಿ.ಮೀ ದೂರದಲ್ಲಿರುವ ಜನಪ್ರೀಯಗೊಳ್ಳುತ್ತಿರುವ ಪ್ರವಾಸಿ ತಾಣ. ವಿಶೇಷವೆಂದರೆ ದ್ವಾರಕೆಯಿಂದ ಕೇವಲ ಮೂವತ್ತೇ ಕಿ.ಮೀ ಗಳಷ್ಟು ದೂರದಲ್ಲಿದೆ.
ಇದನ್ನು ದ್ವಾರಕಾ ಎಂತಲೂ ಕರೆಯುತ್ತಾರೆ ಹಾಗೂ ಇದು ಗುಜರಾತ್ ರಾಜ್ಯದ ವ್ಯಾಪ್ತಿಯಲ್ಲಿ ಬರುತ್ತದೆ. ಗುಜರಾತ್ ರಾಜ್ಯದ ದೇವಭೂಮಿ ದ್ವಾರಕಾ ಜಿಲ್ಲೆಯ ಓಖಾ ಎಂಬ ಕರಾವಳಿ ಪಟ್ಟಣದಿಂದ ಮೂರು ಕಿ.ಮೀ ದೂರದಲ್ಲಿ ಬೇಟ್ ದ್ವಾರಕಾ ಸ್ಥಿತವಿದೆ. ಅರಬ್ಬಿ ಸಮುದ್ರ ಪ್ರವೇಶದ್ವಾರ ಎಂದೇ ಹೇಳಲಾಗುವ ಗಲ್ಫ್ ಆಫ್ ಕಚ್ ನಲ್ಲಿ ಈ ದ್ವೀಪವಿದೆ.

ಪುರಾತತ್ವ ಇಲಾಖೆಯು ನಡೆಸಿದ ಅಧ್ಯಯನದ ಪ್ರಕಾರ, ಹರಪ್ಪ ನಾಗರಿಕತೆಯ ನಂತರದಲ್ಲಿ ಇಲ್ಲಿ ನಾಗರಿಕ ಪ್ರದೇಶ ಅಭಿವೃದ್ಧಿಯಾಗಿತ್ತೆಂದು ಹೇಳಲಾಗಿದೆ. ಅಲ್ಲದೆ ಮಹಾಭಾರತದ ಸಭಾಪರ್ವದಲ್ಲಿ ಉಲ್ಲೇಖಿಸಲಾದ ಅಂತರ್ದ್ವೀಪವು ಇದೆ ದ್ವಾರಕಾ ಎಂದು ಗುಜರಾತಿ ವಿದ್ವಾಂಸ ಉಮಾಶಂಕರ ಜೋಷಿಯವರ ಅಭಿಪ್ರಾಯವಾಗಿದೆ. ಇದರಲ್ಲಿ ದ್ವಾರಕೆಯ ರಾಜನು ದೋಣಿಯ ಮೂಲಕ ಇಲ್ಲಿಗೆ ತೆರಳುತ್ತಿದ್ದನೆಂಬ ವಿಷಯವಿದೆ.

ಅಲ್ಲದೆ ಶ್ರೀಕೃಷ್ಣನು ರಾಧೆಯ ಜೊತೆ ಹೆಚ್ಚು ಕಾಲ ಈ ಸುಂದರವಾದ ಸ್ಥಳದಲ್ಲಿ ಕಳೆದಿದ್ದನೆಂಬ ಪ್ರತೀತಿಯಿದೆ. ಬೇಸಿಗೆಯ ಸುಡು ಬಿಸಿಲಿನಿಂದ ತಪ್ಪಿಸಿಕೊಳ್ಳಲು ಶ್ರೀಕೃಷ್ಣನು ಆಗಾಗ ಇಲ್ಲಿಗೆ ಬರುತ್ತಿದ್ದನೆಂದು ಸ್ಥಳ ಪುರಾಣದ ಪ್ರಕಾರ ತಿಳಿದು ಬರುತ್ತದೆ. ಇದೊಂದು ಆಕರ್ಷಕ ಪ್ರವಾಸಿ ತಾಣವಾಗಿದ್ದು ಆಂಜನೇಯ, ಹಾಗೂ ಕೃಷ್ಣನ ದೇವಾಲಯಗಳನ್ನು ಇಲ್ಲಿ ಕಾಣಬಹುದು. ಅಲ್ಲದೆ ಒಂದು ಗುರುದ್ವಾರವೂ ಸಹ ಇಲ್ಲಿದೆ.
ಇಲ್ಲಿರುವ ಕೃಷ್ಣನ ದೇವಾಲಯ 500 ವರ್ಷಗಳಷ್ಟು ಪುರಾತನವಾದುದೆಂದು ಹೇಳಲಾಗುತ್ತದೆ ಹಾಗೂ ಪದ್ಧತಿಯಂತೆ ಇಂದಿಗೂ ಇಲ್ಲಿಗೆ ಭೇಟಿ ನೀಡುವ ಭಕ್ತರು ಬ್ರಾಹ್ಮಣರಿಗೆ ಅಕ್ಕಿಯನ್ನು ದಾನವನ್ನಾಗಿ ನಿಡುತ್ತಾರೆ. ಆಂಜನೇಯನ ದೇವಾಲಯ ಸಾಕಷ್ಟು ವಿಶಿಷ್ಟವಾಗಿದೆ ಕಾರಣ ಆಂಜನೇಯನ ಜೋತೆ ಅವನ ಮಗನಾದ ಮಕರಧ್ವಜನ ವಿಗ್ರಹವು ಇಲ್ಲಿರುವುದರಿಂದ.

ಇನ್ನೂ ಪ್ರಾಕೃತಿಕವಾಗಿ ಹೇಳಬೇಕೆಂದರೆ ಈ ನಡುಗಡ್ಡೆಯು ಶಾಂತ ಪರಿಸರವನ್ನು ಹೊಂದಿದ್ದು ಎಲ್ಲೆಡೆ ವಿಶಾಲವಾದ ನೀಳ ವರ್ಣದ ಸಮುದ್ರ ನೀರಿನಿಂದ ಅದ್ಭುತವಾಗಿ ಗೋಚರಿಸುತ್ತದೆ. ಓಖಾ ಇಲ್ಲಿಗೆ ತೆರಳಲು ಹತ್ತಿರದ ಭಾರತ ಮುಖ್ಯ ಭೂಮಿಯ ಕರಾವಳಿ ಗ್ರಾಮವಾಗಿದ್ದು ಇಲ್ಲಿಂದ ದೋಣಿಯ ಮೂಲಕವೆ ಸಾಗಿ ಬೇಟ್ ದ್ವಾರಕಾವನ್ನು ಪ್ರವೇಶಿಸಬಹುದು.

ಹೀಗೆ ಸಮುದ್ರದಲ್ಲಿ ಸಾಗುವಾಗ ವಿನೂತನ ರೀತಿಯ ಅನುಭವವನ್ನು ನೀವು ಪಡೆಯಬಹುದು. ವಿವಿಧ ಸಮುದ್ರ ಪಕ್ಷಿಗಳ ವೀಕ್ಷಣೆ ಮಾಡಬಹುದು. ಇನ್ನೊಂದು ಸಂಗತಿಯೆಂದರೆ ಸಾಮಾನ್ಯವಾಗಿ ದ್ವಾರಕೆಗೆ ಭೆಟಿ ನೀಡುವ ಪ್ರವಾಸಿಗರು ದ್ವಾರಕೆಯಿಂದ 32 ಕಿ.ಮೀ ದೂರದಲ್ಲಿರುವ ಬೇಟ್ ದ್ವಾರಕೆಗೆ ಭೇಟಿ ನೀಡದೆ ಮರಳುವುದು ಬಲು ವಿರಳ.
ಬೇಟ್ ದ್ವಾರಕೆಯಲ್ಲಿ ಹಿಂದೆ ಭಾರತೀಯ ಪುರಾತತ್ವ ಇಲಾಖೆ ಉತ್ಖನನ ಮಾಡಿದಾಗ ಇಲ್ಲಿ ಹಲವಾರು ಶಾಸನಗಳು ದೊರೆತಿದ್ದು ಅವುಗಳ ಪ್ರಕಾರವಾಗಿ ಶ್ರೀಕೃಷ್ಣನ ಮೂಲ ಸ್ಥಳ ಇದಾಗಿತ್ತೆಂದು ತಿಳಿದುಬರುತ್ತದೆ. ಹಾಗಾಗಿ ದ್ವಾರಕೆಗೆ ಬರುವ ಕೃಷ್ಣ ಭಕ್ತರು ಬೇಟ್ ದ್ವಾರಕೆಗೂ ಸಹ ಭೇಟಿ ನೀಡುತ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎಲ್ಲವೂ ಅಂದುಕೊಂಡಂತೆ ಆದಲ್ಲಿ ಮದ್ಯಪ್ರಿಯರಿಗೆ ಮದ್ಯಪಾನ ಮಾಡಲು ಮದ್ಯದ ಬಾಟಲಿಗಳನ್ನು ಹಿಡಿದುಕೊಂಡು ಓಡಾಡುವ ಅಥವಾ ಗ್ಲಾಸ್ ಗಳನ್ನು ಹೊಂದಿಸುವ ಗೋಜು ಇರುವುದಿಲ್ಲ.ಇದರ ಬದಲಾಗಿ ಕ್ಯಾಪ್ಸೂಲ್ ಮದ್ಯ ಬರುತ್ತಿದೆ. ಸ್ಕಾಟ್ಲೆಂಡ್ ನ ಮದ್ಯದ ಕಂಪನಿಯೊಂದು ಇಂತಹ ವಿಸ್ಕಿ ಕ್ಯಾಪ್ಸೂಲ್ ಅನ್ನು ಪರಿಚಯಿಸಿದೆ. 195 ವರ್ಷಗಳಷ್ಟು ಹಳೆಯದಾದ ಸ್ಕಾಚ್ ವಿಸ್ಕಿ ಕಂಪನಿ ಈ ಗ್ಲಾಸ್ ಲೆಸ್ ಮದ್ಯವನ್ನು ಬಿಡುಗಡೆ ಮಾಡಿದೆ.ಈ ಕ್ಯಾಪ್ಸೂಲ್ ಕುರಿತ 53 ಸೆಕೆಂಡುಗಳ ವಿಡೀಯೋವನ್ನು ಬಿಡುಗಡೆ ಮಾಡಿರುವ ಕಂಪನಿ ಸರಳವಾದ ರೀತಿಯಲ್ಲಿ ಎಂಜಾಯ್ ಮಾಡಬಹುದು ಎಂದು ಹೇಳಿಕೊಂಡಿದೆ….
ನಮ್ಮ ದೇಶದಲ್ಲಿ ತುಂಬಾ ಜನರು ರೈಲು ಪ್ರಯಾಣವನ್ನ ಮಾಡೇ ಇರುತ್ತಾರೆ, ರೈಲು ಪ್ರಯಾಣ ಕೆಲವರಿಗೆ ಕಡಿಮೆ ಖರ್ಚಿನದ್ದು ಆಗಿದ್ದರೆ ಇನ್ನು ಕೆಲವರಿಗೆ ಅದೂ ಅವಿಸ್ಮರಣೀಯ ಅನುಭವವನ್ನ ಕೊಡುತ್ತದೆ. ಇನ್ನು ಕೆಲವರು ರೈಲಿನಲ್ಲಿ ಪ್ರಯಾಣ ಮಾಡದೇ ಇದ್ದರೂ ಕೂಡ ರೈಲನ್ನಾದರೂ ನೋಡಿರುತ್ತಾರೆ. ಇನ್ನು ಜನರಿಗೆ ರೈಲುಗಳ ಬಗ್ಗೆ ಮತ್ತು ರೈಲು ಚಾಲಕರ ಬಗ್ಗೆ ಮಾಹಿತಿ ಎಲ್ಲರಿಗೂ ತಿಳಿದಿರುತ್ತದೆ ಆದರೆ ರೈಲು ಹಳಿಗಳ ಬಗ್ಗೆ ಮತ್ತು ಅದನ್ನ ಮಾಡಲು ತಗುಲುವ ಖರ್ಚಿನ ಮತ್ತು ಒಂದು ಕಿಲೋ ಮೀಟರ್ ರೈಲು ಹಳಿಯನ್ನ…
ಬೆಂಗಳೂರು – ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯು ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಪ್ರಕಟಿಸಿದೆ. ಇಲಾಖೆಯ ಜಲ ಜೀವನ ಮಿಷನ್ ಹಾಗೂ ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ಯೋಜನೆಯಡಿ ಕೇಂದ್ರ ಕಛೇರಿ ಹಾಗೂ ಜಿಲ್ಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ತಾತ್ಕಾಲಿಕವಾಗಿ ಗುತ್ತಿಗೆ/ ಹೊರಗುತ್ತಿಗೆ ಆಧಾರದ ಮೇಲೆ ಸಮಾಲೋಚಕರನ್ನು ನೇಮಿಸಿಕೊಳ್ಳಲು ಅರ್ಜಿ ಕರೆಯಲಾಗಿದೆ. ಹುದ್ದೆಗಳ ವಿವರದಾಖಲಾತಿ ತಜ್ಞರು 01ಹಿರಿಯ ಭೂ ವಿಜ್ಞಾನಿ o1ಸಮಾಲೋಚಕರು 02ಹಿರಿಯ ಸಮಾಲೋಚಕರು 02ಕಿರಿಯ ಸಮಾಲೋಚಕರು 01ಘನ ಮತ್ತು ದ್ರವತ್ಯಾಜ್ಯ ನಿರ್ವಹಣೆ ಸಮಾಲೋಚಕರು 05ಸಪೋರ್ಟ್…
ವಾಸಿಸುವವನೇ ಮನೆ ಒಡೆಯ ಎಂಬ ಐತಿಹಾಸಿಕ ಕಾಯ್ದೆ ಜಾರಿಗೆ ರಾಷ್ಟ್ರಪತಿಯವರ ಅಂಕಿತ ವಷ್ಟೇ ಬಾಕಿ. ಭೂ ಸುಧಾರಣೆಗಳ ತಿದ್ದುಪಡಿ ಕಾಯ್ದೆಯಲ್ಲಿ ‘ಯಾವುದೇ ಇತರ ಕಾನೂನು ಏನೇ ಇದ್ದರೂ, 1979ರ ಜನವರಿ ಮೊದಲ ದಿನಕ್ಕೆ ನಿಕಟಪೂರ್ವದಲ್ಲಿ ಯಾವುದೇ ಕೃಷಿ ಕಾರ್ಮಿಕನು, ಯಾವುದೇ ಗ್ರಾಮದಲ್ಲಿ ತನಗೆ ಸೇರಿರದ ಭೂಮಿಯಲ್ಲಿರುವ ವಾಸದ ಮನೆಯಲ್ಲಿ ಸಾಮಾನ್ಯವಾಗಿ ವಾಸಿಸುತ್ತಿದ್ದಲ್ಲಿ, ಅಂಥ ವಾಸದ ಮನೆಯನ್ನು, ಅದು ಇರುವ ನಿವೇಶನದ ಸಹಿತವಾಗಿ ಮತ್ತು ಅದಕ್ಕೆ ನಿಕಟವಾಗಿ ತಾಗಿಕೊಂಡಿರುವ ಮತ್ತು ಅದರ ಅನುಭೋಗಕ್ಕೆ ಅವಶ್ಯವಾಗಿರುವ ಭೂಮಿಯು ಅದರ ಮಾಲೀಕನಾಗಿ ನೋಂದಾಯಿಸಿಕೊಳ್ಳಲು ಹಕ್ಕುಳ್ಳವನಾಗಿರತಕ್ಕದ್ದು’ ಎಂದು ಹೇಳಿದೆ.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ಸ್ನೇಹಿತರು ನಿಮ್ಮ…
ರಾಜಕೀಯ ಮುಖಂಡರು ತಾವು ಏನು ಹೇಳುತ್ತಿದ್ದೇವೆ ಎಂಬ ಪರಿವೆ ಇಲ್ಲದೇ ಇಲ್ಲ ಸಲ್ಲದ ವಿವಾಧತ್ಮಕ ಹೇಳಿಕೆಗಳನ್ನು ಕೊಡುವುದರಲ್ಲಿ ಮೊದಲಿಗರಾಗಿರುತ್ತಾರೆ. ಈಗ ಹಿಂದೂಗಳು ಹಿಂಸಾಚಾರ ಮಾಡುತ್ತಾರೆ ಎಂಬುದನ್ನ ಈ ಹಿಂದೂ ಧರ್ಮದ ಈ ಮಹಾಕಾವ್ಯಗಳಿಗೆ ಹೋಲಿಕೆ ಮಾಡುವುದರ ಮುಖಾಂತರ ವಿವಾದ ಸೃಷ್ಟಿಸಿದ್ದಾರೆ. ಹಿಂದೂಗಳು ಹಿಂಸಾಚಾರ ಮಾಡ್ತಾರೆ ಎಂಬುದಕ್ಕೆ ರಾಮಾಯಣ-ಮಹಾಭಾರತವೇ ಸಾಕ್ಷಿ ಎಂದು ಹೇಳುವ ಮೂಲಕ ಸಿಪಿಐ ಮುಖ್ಯ ಕಾರ್ಯದರ್ಶಿ ಸೀತಾರಾಮ್ ಯಚೂರಿ ವಿವಾದ ಸೃಷ್ಟಿಸಿದ್ದಾರೆ. ಹಿಂದೂಗಳು ಶಾಂತಿ ಪ್ರಿಯರು ಆದ್ರೆ ಕೆಲ ಧರ್ಮದವರು ಹಿಂಸಾಚಾರದಲ್ಲಿ ತೊಡಗಿದ್ದಾರೆ ಎಂದು ಕೆಲ ಬಿಜೆಪಿ…