ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದನ್ನು ಜನಪ್ರೀಯವಾಗಿ ಶ್ರೀಕೃಷ್ಣನ ಸಾಮ್ರಾಜ್ಯ ಎಂತಲೆ ಕರೆಯಲಾಗುತ್ತದೆ. ಮೂಲತಃ ಇದೊಂದು ಅದ್ಭುತ ದ್ವೀಪ ಪ್ರದೇಶ ಅಥವಾ ನಡುಗಡ್ಡೆ. ಭಾರತದ ಮುಖ್ಯ ಭೂಮಿಯಿಂದ ಸಮುದ್ರದ ಮೂಲಕ ಮೂರು ಕಿ.ಮೀ ದೂರದಲ್ಲಿರುವ ಜನಪ್ರೀಯಗೊಳ್ಳುತ್ತಿರುವ ಪ್ರವಾಸಿ ತಾಣ. ವಿಶೇಷವೆಂದರೆ ದ್ವಾರಕೆಯಿಂದ ಕೇವಲ ಮೂವತ್ತೇ ಕಿ.ಮೀ ಗಳಷ್ಟು ದೂರದಲ್ಲಿದೆ.
ಇದನ್ನು ದ್ವಾರಕಾ ಎಂತಲೂ ಕರೆಯುತ್ತಾರೆ ಹಾಗೂ ಇದು ಗುಜರಾತ್ ರಾಜ್ಯದ ವ್ಯಾಪ್ತಿಯಲ್ಲಿ ಬರುತ್ತದೆ. ಗುಜರಾತ್ ರಾಜ್ಯದ ದೇವಭೂಮಿ ದ್ವಾರಕಾ ಜಿಲ್ಲೆಯ ಓಖಾ ಎಂಬ ಕರಾವಳಿ ಪಟ್ಟಣದಿಂದ ಮೂರು ಕಿ.ಮೀ ದೂರದಲ್ಲಿ ಬೇಟ್ ದ್ವಾರಕಾ ಸ್ಥಿತವಿದೆ. ಅರಬ್ಬಿ ಸಮುದ್ರ ಪ್ರವೇಶದ್ವಾರ ಎಂದೇ ಹೇಳಲಾಗುವ ಗಲ್ಫ್ ಆಫ್ ಕಚ್ ನಲ್ಲಿ ಈ ದ್ವೀಪವಿದೆ.
ಪುರಾತತ್ವ ಇಲಾಖೆಯು ನಡೆಸಿದ ಅಧ್ಯಯನದ ಪ್ರಕಾರ, ಹರಪ್ಪ ನಾಗರಿಕತೆಯ ನಂತರದಲ್ಲಿ ಇಲ್ಲಿ ನಾಗರಿಕ ಪ್ರದೇಶ ಅಭಿವೃದ್ಧಿಯಾಗಿತ್ತೆಂದು ಹೇಳಲಾಗಿದೆ. ಅಲ್ಲದೆ ಮಹಾಭಾರತದ ಸಭಾಪರ್ವದಲ್ಲಿ ಉಲ್ಲೇಖಿಸಲಾದ ಅಂತರ್ದ್ವೀಪವು ಇದೆ ದ್ವಾರಕಾ ಎಂದು ಗುಜರಾತಿ ವಿದ್ವಾಂಸ ಉಮಾಶಂಕರ ಜೋಷಿಯವರ ಅಭಿಪ್ರಾಯವಾಗಿದೆ. ಇದರಲ್ಲಿ ದ್ವಾರಕೆಯ ರಾಜನು ದೋಣಿಯ ಮೂಲಕ ಇಲ್ಲಿಗೆ ತೆರಳುತ್ತಿದ್ದನೆಂಬ ವಿಷಯವಿದೆ.
ಅಲ್ಲದೆ ಶ್ರೀಕೃಷ್ಣನು ರಾಧೆಯ ಜೊತೆ ಹೆಚ್ಚು ಕಾಲ ಈ ಸುಂದರವಾದ ಸ್ಥಳದಲ್ಲಿ ಕಳೆದಿದ್ದನೆಂಬ ಪ್ರತೀತಿಯಿದೆ. ಬೇಸಿಗೆಯ ಸುಡು ಬಿಸಿಲಿನಿಂದ ತಪ್ಪಿಸಿಕೊಳ್ಳಲು ಶ್ರೀಕೃಷ್ಣನು ಆಗಾಗ ಇಲ್ಲಿಗೆ ಬರುತ್ತಿದ್ದನೆಂದು ಸ್ಥಳ ಪುರಾಣದ ಪ್ರಕಾರ ತಿಳಿದು ಬರುತ್ತದೆ. ಇದೊಂದು ಆಕರ್ಷಕ ಪ್ರವಾಸಿ ತಾಣವಾಗಿದ್ದು ಆಂಜನೇಯ, ಹಾಗೂ ಕೃಷ್ಣನ ದೇವಾಲಯಗಳನ್ನು ಇಲ್ಲಿ ಕಾಣಬಹುದು. ಅಲ್ಲದೆ ಒಂದು ಗುರುದ್ವಾರವೂ ಸಹ ಇಲ್ಲಿದೆ.
ಇಲ್ಲಿರುವ ಕೃಷ್ಣನ ದೇವಾಲಯ 500 ವರ್ಷಗಳಷ್ಟು ಪುರಾತನವಾದುದೆಂದು ಹೇಳಲಾಗುತ್ತದೆ ಹಾಗೂ ಪದ್ಧತಿಯಂತೆ ಇಂದಿಗೂ ಇಲ್ಲಿಗೆ ಭೇಟಿ ನೀಡುವ ಭಕ್ತರು ಬ್ರಾಹ್ಮಣರಿಗೆ ಅಕ್ಕಿಯನ್ನು ದಾನವನ್ನಾಗಿ ನಿಡುತ್ತಾರೆ. ಆಂಜನೇಯನ ದೇವಾಲಯ ಸಾಕಷ್ಟು ವಿಶಿಷ್ಟವಾಗಿದೆ ಕಾರಣ ಆಂಜನೇಯನ ಜೋತೆ ಅವನ ಮಗನಾದ ಮಕರಧ್ವಜನ ವಿಗ್ರಹವು ಇಲ್ಲಿರುವುದರಿಂದ.
ಇನ್ನೂ ಪ್ರಾಕೃತಿಕವಾಗಿ ಹೇಳಬೇಕೆಂದರೆ ಈ ನಡುಗಡ್ಡೆಯು ಶಾಂತ ಪರಿಸರವನ್ನು ಹೊಂದಿದ್ದು ಎಲ್ಲೆಡೆ ವಿಶಾಲವಾದ ನೀಳ ವರ್ಣದ ಸಮುದ್ರ ನೀರಿನಿಂದ ಅದ್ಭುತವಾಗಿ ಗೋಚರಿಸುತ್ತದೆ. ಓಖಾ ಇಲ್ಲಿಗೆ ತೆರಳಲು ಹತ್ತಿರದ ಭಾರತ ಮುಖ್ಯ ಭೂಮಿಯ ಕರಾವಳಿ ಗ್ರಾಮವಾಗಿದ್ದು ಇಲ್ಲಿಂದ ದೋಣಿಯ ಮೂಲಕವೆ ಸಾಗಿ ಬೇಟ್ ದ್ವಾರಕಾವನ್ನು ಪ್ರವೇಶಿಸಬಹುದು.
ಹೀಗೆ ಸಮುದ್ರದಲ್ಲಿ ಸಾಗುವಾಗ ವಿನೂತನ ರೀತಿಯ ಅನುಭವವನ್ನು ನೀವು ಪಡೆಯಬಹುದು. ವಿವಿಧ ಸಮುದ್ರ ಪಕ್ಷಿಗಳ ವೀಕ್ಷಣೆ ಮಾಡಬಹುದು. ಇನ್ನೊಂದು ಸಂಗತಿಯೆಂದರೆ ಸಾಮಾನ್ಯವಾಗಿ ದ್ವಾರಕೆಗೆ ಭೆಟಿ ನೀಡುವ ಪ್ರವಾಸಿಗರು ದ್ವಾರಕೆಯಿಂದ 32 ಕಿ.ಮೀ ದೂರದಲ್ಲಿರುವ ಬೇಟ್ ದ್ವಾರಕೆಗೆ ಭೇಟಿ ನೀಡದೆ ಮರಳುವುದು ಬಲು ವಿರಳ.
ಬೇಟ್ ದ್ವಾರಕೆಯಲ್ಲಿ ಹಿಂದೆ ಭಾರತೀಯ ಪುರಾತತ್ವ ಇಲಾಖೆ ಉತ್ಖನನ ಮಾಡಿದಾಗ ಇಲ್ಲಿ ಹಲವಾರು ಶಾಸನಗಳು ದೊರೆತಿದ್ದು ಅವುಗಳ ಪ್ರಕಾರವಾಗಿ ಶ್ರೀಕೃಷ್ಣನ ಮೂಲ ಸ್ಥಳ ಇದಾಗಿತ್ತೆಂದು ತಿಳಿದುಬರುತ್ತದೆ. ಹಾಗಾಗಿ ದ್ವಾರಕೆಗೆ ಬರುವ ಕೃಷ್ಣ ಭಕ್ತರು ಬೇಟ್ ದ್ವಾರಕೆಗೂ ಸಹ ಭೇಟಿ ನೀಡುತ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಿನೇ ದಿನೆ ರಾಜ್ಯ ರಾಜಕಾರಣ ಕುತೂಹಲ ಕೆರೆಳಿಸುತ್ತಿದೆ. ಈ ಹಿನ್ನೆಲೆಯಲ್ಲಿ ದೇವೇಗೌಡ ರವರ ಕಿರಿಯ ಪುತ್ರ ರಾಜಕಾರಣಕ್ಕೆ ಎಂಟ್ರಿ ಕೊಟ್ಟಿದ್ದಾರೆ
ಸಾಮಾನ್ಯವಾಗಿ ನಾವು ಮನೆಯಲ್ಲಿ ಏನಪ್ಪಾ ಸಾಕ್ತೀವಿ..?ಹಸು,ಕ್ರಿ,ಕೋಳಿ ನಾಯಿ, ಬೆಕ್ಕು ಇನ್ನೂ ಹಲವು ಸಾಧು ಪ್ರಾಣಿಗಳನ್ನು ಸಾಕೋದು ಉಂಟು.ಆದರೆ ಕಾಡಿನ ರಾಜ ಅದರಲ್ಲೂ ನರಭಕ್ಷಕ ಸಿಂಹವನ್ನು ಸಾಕೋದು ಅಂದ್ರೆ ತಮಾಷೆ ವಿಷಯವೇ ಅಲ್ಲ ಅಲ್ವ.ಕೆಲವರಿಗೆ ಸಿಂಹ ಕನಸಲ್ಲೂ ಬಂದ್ರೆ ಸಾಕು ಒಂದು ಮತ್ತೊಂದು ಮಾಡ್ಕೊತಾರೆ.ಆದ್ರೆ ಸಾಕೋದು ಅಂದ್ರೆ ಸಾಮಾನ್ಯನಾ…ನಮ್ಮ ಪ್ರಾಣದ ಜೊತೆ ನಾವೇ ಆಟ ಆಡಿದಂತೆ ಆಲ್ವಾ.. ಹೌದು, ಹಾಲಿವುಡ್ ನಟಿಯೊಬ್ಬಳು ನರಭಕ್ಷಕ ಸಿಂಹವನ್ನು ಸಾಕುವುದಲ್ಲದೇ ದಿನಾಲೂ ಅದರ ಜೊತೆ ಮಲಗುತ್ತಾಳೆ ಕೂಡ.ಇದನ್ನು ನೆನಸಿಕೊಂಡ್ರೇನೆ ಮೈ ತರ ತರ…
ಸದ್ಯ ಭಾರತದಲ್ಲಿ ಅನ್ ಲಿಮಿಟೆಡ್ ಕಾಲಿಂಗ್ ಮತ್ತು ಅನ್ ಲಿಮಿಟೆಡ್ ಡಾಟಾ ಆಫರ್ ನೀಡವ ಮೂಲಕ ಭಾರತೀಯ ಟೆಲಿಕಾಂ ಕ್ಷೇತ್ರದಲ್ಲಿ ಸಂಚಲನ ಮೂಡಿಸಿತ್ತು ರಿಲಯನ್ಸ್ ಜಿಯೋ ಸಂಸ್ಥೆ. ತನ್ನ ಜನಪ್ರಿಯ ಯೋಜನೆಯಾದ ಅನ್ ಲಿಮಿಟೆಡ್ ವಾಯ್ಸ್ ಕಾಲ್ ಗೆ ಬ್ರೇಕ್ ಹಾಕಿ, ಇನ್ಮೇಲೆ ಜಿಯೋ ಫ್ರೀ ವಾಯ್ಸ್ ಕಾಲ್ ಅನ್ನು
ಪ್ರತಿಪಕ್ಷದ ನಾಯಕರಾದ ಮೇಲೆ ಸಿದ್ದರಾಮಯ್ಯ ತಮ್ಮ ವರಸೆ ಬದಲಾಯಿಸಿದ್ದಾರೆ. ಎಲ್ಲ ಶಾಸಕರು ಹಾಗೂ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಎಚ್ಚರಿಕೆಯ ಹೆಜ್ಜೆಯನ್ನಿಟ್ಟಿದ್ದಾರೆ. ಕಳೆದೆರಡು ದಿನಗಳಲ್ಲಿ ಐದು ಬಾರಿ ಶಾಸಕರೊಂದಿಗೆ ಸಮಾಲೋಚನೆ ನಡೆಸಿದ್ದಾರೆ. ಅಧಿವೇಶನದಲ್ಲಿ ಹಿರಿಯ ಮುಖಂಡರಾದ ಎಚ್.ಕೆ.ಪಾಟೀಲ್, ರಮೇಶ್ಕುಮಾರ್ ಹಾಗೂ ಶಾಸಕರ ಸಲಹೆ ಪಡೆದು ನಿರ್ಧಾರಗಳನ್ನು ಕೈಗೊಳ್ಳುತ್ತಿದ್ದಾರೆ. ಪ್ರತಿಪಕ್ಷದ ನಾಯಕ ಸ್ಥಾನ ಪಡೆಯಲು ಸಿದ್ದರಾಮಯ್ಯನವರು ನಡೆಸಿದ ಪ್ರಯತ್ನದ ಸಂದರ್ಭದಲ್ಲಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗಬೇಕೆಂದು ಹೈಕಮಾಂಡ್ ಷರತ್ತು ವಿಧಿಸಿದ ಹಿನ್ನೆಲೆಯಲ್ಲಿ ಸಿದ್ದು ಎಚ್ಚರಿಕೆಯ ಹೆಜ್ಜೆಯನ್ನಿಟ್ಟಿದ್ದಾರೆ. ಇವರ ಆಪ್ತರು ಹಾಗೂ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ಸಂತೋಷದ ಸುದ್ದಿ…
ಈ ಒಂದು ಪಲ್ಯ ತಿಂದರೆ ಸಾಕು ಕಿಡ್ನಿಯಲ್ಲಿರುವ ಕಲ್ಲು ಹೊರಗೆ ಬರುತ್ತದೆ.ಅದ್ಬುತವಾದ ಪಲ್ಯ ಮಾಡೊದು ಹೇಗೆ. ಬಾಳೆದಿಂಡಿನ ಪಲ್ಯವನ್ನು ಮಾಡುವುದು ಹೇಗೆ ಎಂಬುದನ್ನು ನಾನು ನಿಮಗೆ ತಿಳಿಸುತ್ತೇನೆ ಮೊದಲಿಗೆ ಬಾಳೆದಿಂಡನ್ನು ತೆಗೆದುಕೊಂಡು ಅದರಲ್ಲಿರುವ ನಾರಿನ ಅಂಶಗಳನ್ನು ತೆಗೆದು ಸಣ್ಣದಾಗಿ ಕಟ್ಟು ಮಾಡಿಕೊಳ್ಳಬೇಕು ಅದನ್ನು ಮಜ್ಜಿಗೆ ಒಳಗೆ ಹಾಕಬೇಕು ಏಕೆಂದರೆ ಬಾಳೆದಿಂಡು ಬೇಗನೆ ಕಪ್ಪಿಗೆ ಆಗುತ್ತದೆ ನಂತರ ಒಂದು ಪಾತ್ರೆಯಲ್ಲಿ ನೀರನ್ನು ಹಾಕಿ ಬಾಳೆದಿಂಡನ್ನು ಚೆನ್ನಾಗಿ ಬೇಯಿಸಬೇಕು ಸಣ್ಣದಾಗಿ ಮಾಡಬೇಕು ಇದು ನೆನಪಿರಲಿ. ನಂತರ ಒಂದು ಪಾತ್ರೆಗೆ ಎಣ್ಣೆ…