ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಡವರ ಸೇಬು ಎಂದೇ ಖ್ಯಾತಿ ಪಡೆದಿರುವ ಸೀಬೆ ಅಥವಾ ಪೇರಳ ಹಣ್ಣು ಎಲ್ಲಾ ಖಾಯಿಲೆಗೂ ರಾಮಬಾಣ. ಸೇಬಿನ ಬದಲು ದಿನಕ್ಕೊಂದು ಸೀಬೆಹಣ್ಣು ತಿಂದು ವೈದ್ಯರಿಂದ ದೂರ ಇರಿ ಎಂದು ಹೇಳಬಹುದು. ಏಕೆಂದರೆ ಉತ್ತಮ ಹಣ್ಣುಗಳಲ್ಲಿ ಸೀಬೆಹಣ್ಣು ಕೂಡ ಒಂದು. ಅಗತ್ಯವಾಗಿ ಬೇಕಾಗಿರುವ ಪ್ರಮುಖ ಪೌಷ್ಟಿಕಾಂಶಗಳನ್ನು ಹೊಂದಿರುವ ಹಣ್ಣು ಇದು. ಸ್ಲಿಮ್ ಆಗಬೇಕೆನ್ನುವವರು ಡಯಟಿಂಗ್ ಲಿಸ್ಟ್ನಲ್ಲಿ ಸೀಬೆಹಣ್ಣನ್ನು ಸೇರಿಸಿಕೊಳ್ಳಬಹುದು. ಕಡಿಮೆ ಕ್ಯಾಲೋರಿಯ ಈ ಹಣ್ಣು , ದೇಹಕ್ಕೆ ವಿಟಮಿನ್ಗಳ ಮಹಾಪೂರವನ್ನೇ ಪೂರೈಸುವುದರೊಂದಿಗೆ ಕೊಬ್ಬಿನಾಂಶದ ಪ್ರಮಾಣವನ್ನು ಕುಂಠಿತಗೊಳಿಸುತ್ತದೆ ಎನ್ನುತ್ತಾರೆ ಎಕ್ಸ್ಪರ್ಟ್ಸ್. ಇದು ಸುಲಭವಾಗಿ ದೊರೆಯುವ೦ತಹ ಹಣ್ಣೂ ಕೂಡ ಹೌದು.
ಆರೋಗ್ಯವೃದ್ಧಿ
ಕಿತ್ತಳೆ ಹಣ್ಣಿಗಿಂತ ಅತಿ ಹೆಚ್ಚು ವಿಟಮಿನ್ ಸಿ ಅಂಶ ಹೊಂದಿರುವ ಈ ಹಣ್ಣು ಸೇವಿಸುವುದರಿಂದ ಅಲ್ಜೈಮರ್, ಅರ್ಥರೈಟಿಸ್ ಹಾಗೂ ಕಣ್ಣಿನ ಪೂರೆಯುಂಟಾಗುವಂತಹ ಕಾಯಿಲೆಗಳನ್ನು ದೂರಾಗಿಸುತ್ತದಂತೆ. ಇನ್ನು ಇದರಲ್ಲಿರುವ ಅತ್ಯಧಿಕ ಫೈಬರ್ ಅಂಶ ದೇಹದ ಜೀರ್ಣಕ್ರಿಯೆ ಹೆಚ್ಚಿಸಿ ಮಲಬದ್ಧತೆ ನಿವಾರಿಸುತ್ತದೆ. ಅಷ್ಟೇ ಏಕೆ? ಕ್ಯಾನ್ಸರ್ ಹಾಗೂ ಹೃದಯ ಕಾಯಿಲೆಗಳನ್ನು ದೂರವಿಡುತ್ತದಂತೆ.

ಸಂಶೋಧನೆಯೊಂದರ ಪ್ರಕಾರ, ಮಧುಮೇಹ ಕಾಯಿಲೆಯಿಂದ ನರಳುವವರು ಸೀಬೆಹಣ್ಣನ್ನು ತಿನ್ನುವಾಗ ಅದರ ಮೇಲಿನ ಹಸಿರು ಸಿಪ್ಪೆಯನ್ನು ತೆಗೆದು ಸೇವಿಸಿದರೆ ಒಳಿತು. ಏಕೆಂದರೆ, ಅದರಲ್ಲಿನ ಅತ್ಯಧಿಕ ಗ್ಲೂಕೋಸ್ ಪ್ರಮಾಣ ರಕ್ತದಲ್ಲಿನ ಸಕ್ಕರೆ ಪ್ರಮಾಣವನ್ನು ಏರಿಸುವುದು.
ತ್ವಚೆಯ ಆರೋಗ್ಯಕ್ಕೆ ಸೀಬೆ ಹಣ್ಣಿನಲ್ಲಿರುವ ವಿಟಮಿನ್ ಎ ಯು ಸಮೃದ್ಧವಾಗಿದ್ದು, ಇದು ತ್ವಚೆಯ ಆರೋಗ್ಯವನ್ನು ಹೆಚ್ಚಿಸುವ ಒ೦ದು ಪ್ರಮುಖ ವಿಟಮಿನ್ ಆಗಿದೆ. ಸೀಬೆ ಹಣ್ಣಿನಲ್ಲಿರುವ ಆ೦ಟಿ ಆಕ್ಸಿಡೆ೦ಟ್ ಗಳು ತ್ವಚೆಯು ತಾರುಣ್ಯಪೂರ್ಣವಾಗಿ ಕಾಣವ೦ತಾಗಲು ಸಹಕರಿಸುತ್ತವೆ

ಕಾಂತಿ ಹೆಚ್ಚಳ
ವಿಟಮಿನ್ ಎ, ಬಿ ಹಾಗೂ ಸಿ ಮತ್ತು ಪೊಟಾಶಿಯಂ ಅಂಶಗಳನ್ನು ಹೊಂದಿರುವ ಸೀಬೆಕಾಯಿ, ತ್ವಚೆಯ ಕಾಂತಿಯನ್ನು ಹೆಚ್ಚಿಸುತ್ತದಂತೆ. ಇದಕ್ಕಾಗಿ ಸೀಬೆ ಎಲೆಗಳ ಪೇಸ್ಟ್ ಮಾಡಿ, ಅದನ್ನ ಮುಖಕ್ಕೆ ಹಚ್ಚಿ ತೊಳೆದಲ್ಲಿ ಜಿಡ್ಡಿನಾಂಶ ಮಾಯವಾಗಿ ಚರ್ಮ ಬಿಗಿಯಾಗಿ ಕಾಂತಿಯುಕ್ತವಾಗುತ್ತದೆ ಎನ್ನುತ್ತಾರೆ ಬ್ಯೂಟಿ ಎಕ್ಸ್ಪರ್ಟ್.
ಮೆದುಳು ಚುರುಕು
ಇದರಲ್ಲಿರುವ ವಿಟಮಿನ್ ಬಿ6ನಿಂದ ಮಿದುಳು ಚುರುಕಾಗುತ್ತದೆ. ಓದುವ ಮಕ್ಕಳಲ್ಲಿ ನೆನಪಿನ ಶಕ್ತಿ ಹೆಚ್ಚುತ್ತದೆ. ಇದರಲ್ಲಿರುವ ಅಧಿಕ ನಾರಿನಂಶವು ಮಧುಮೇಹಿಗಳಿಗೆ ರಕ್ತದಲ್ಲಿ ಸಕ್ಕರೆ ಅಂಶ ಜಾಸ್ತಿಯಾಗದಂತೆ ತಡೆಗಟ್ಟುತ್ತವೆ. ಕೆಲವರಿಗೆ ಸೀಬೆಹಣ್ಣಿನಿಂದ ಗಂಟಲಲ್ಲಿ ಅಲರ್ಜಿಯಾಗುವ ಸಾಧ್ಯತೆಗಳಿವೆ. ಅಂಥವರು ಹಣ್ಣಿಗೆ ಉಪ್ಪು ಬೆರೆಸಿ ಸೇವಿಸಬೇಕು. ವೃದ್ಧರು, ಹಲ್ಲಿನ ತೊಂದರೆ ಇರುವವರು ಸೀಬೆಹಣ್ಣಿನ ಜ್ಯೂಸ್ ಸೇವಿಸಬಹುದು.

ನೆಗಡಿ ನಿವಾರಕ
ಸೀಬೆಹಣ್ಣಿನಿಂದ ಶೀತ, ನೆಗಡಿ ಉಂಟಾಗುವುದಿಲ್ಲ. ಬದಲಿಗೆ ಶೀತ-ನೆಗಡಿಯನ್ನು ಉಂಟು ಮಾಡುವ ಬ್ಯಾಕ್ಟೀರಿಯಗಳನ್ನು ನಾಶಗೊಳಿಸುತ್ತವೆ. ಈ ಗುಣದಿಂದ ಇದನ್ನು ಅತಿಸಾರ ಹಾಗೂ ವಾಂತಿ-ಭೇದಿ ಇರುವ ಮಂದಿ ಸೇವಿಸುವುದರಿಂದ ಉಪಯುಕ್ತ
ಕಣ್ಣುಗಳ ಆರೋಗ್ಯಕ್ಕೆ ಮತ್ತೊಮ್ಮೆ, ಸೀಬೆ ಹಣ್ಣಿನ ಸೋಜಿಗವೆ೦ದೆನಿಸುವಷ್ಟು ವಿಟಮಿನ್ ಎ ಯು ಸಮೃದ್ಧವಾಗಿದ್ದು, ಇದರಲ್ಲಿ ವಿಟಮಿನ್ ಎ ಶೇ. 21 ಇದ್ದು ಕಣ್ಣಿನ ಆರೋಗ್ಯವನ್ನು ಹೆಚ್ಚಿಸುತ್ತದೆ. ಇದು ಇರುಳು ಕುರುಡು ಉಂಟಾಗದಂತೆ ಕಣ್ಣನ್ನು ರಕ್ಷಣೆ ಮಾಡುತ್ತದೆ.

ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ
ವೃದ್ಧಿಸುತ್ತದೆ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಅತ್ಯ೦ತ ಪುಷ್ಟಿದಾಯಕವಾದ ಆಹಾರವಸ್ತುಗಳ ಪೈಕಿ ಸೀಬೆ ಹಣ್ಣೂ ಸಹ ಒ೦ದು. ಸೀಬೆ ಹಣ್ಣಿನಲ್ಲಿ ಅತೀ ಹೆಚ್ಚಿನ ಪ್ರಮಾಣದಲ್ಲಿರುವ ವಿಟಮಿನ್ ಸಿ ಯು ಶರೀರದ ರೋಗನಿರೋಧಕ ವ್ಯವಸ್ಥೆಗೆ ಬಲವನ್ನೊದಗಿಸುತ್ತದೆ ಹಾಗೂ ತನ್ಮೂಲಕ ರೋಗಗಳ ವಿರುದ್ಧ ಸೆಣಸಾಡುವ ನಿಮ್ಮ ಶರೀರದ ಸಾಮರ್ಥ್ಯವನ್ನು ಸುಧಾರಿಸುತ್ತದೆ
souce : internet
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಅಜ್ಜಿಗೆ ಬರೋಬ್ಬರಿ 80 ವರ್ಷ ವಯಸ್ಸು ಆದ್ರೂ ಇವರು ಛಲ ಬಿಡದೆ ಕೃಷಿಯಲ್ಲಿ ಸಾಧನೆಯನ್ನು ಮಾಡಿದ್ದಾರೆ. ಇವರ ಒಂದು ಸಾಧನೆಯು ಪ್ರತಿಯೊಬ್ಬ ರೈತನಿಗೆ ಸ್ಫೂರ್ತಿ ಅನ್ನಬಹುದು .ಈ ಅಜ್ಜಿಯ ಹೆಸರು ಲಕ್ಷ್ಮೀಬಾಯಿ ಮಲ್ಲಪ್ಪ ಜುಲ್ಪಿ ಎಂಬುದಾಗಿ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಹುಲ್ಯಾಳ ಗ್ರಾಮದವರು ಇವರಿಗೆ 80 ವರ್ಷ ವಯಸ್ಸು. ಮತ್ತೆ ಇವರಿಗೆ ಹೆಣ್ಣು ಮಕ್ಕಳು ಸೇರಿದಂತೆ ಮೊಮ್ಮಕ್ಕಳಿದ್ದಾರೆ. ಈ ವಯಸ್ಸಿನಲ್ಲೂ ಕೂಡ ಇವರ ಕಾರ್ಯ ವೈಖರಿಯನ್ನು ನೋಡಿದರೆ ಎಂತವರಿಗೂ ಕೂಡ ಅಚ್ಚರಿ ಮೂಡಿಸುತ್ತದೆ. ಆ…
ಚಾಲಕರೊಬ್ಬರು ತನ್ನ ಆಟೋವನ್ನು ಮನೆಯಂತೆ ಮಾಡಿ ಪ್ರಯಾಣಿಕರಿಗೆ ಹಲವು ಸೌಲಭ್ಯಗಳನ್ನು ನೀಡುತ್ತಿದ್ದು, ಇವರ ಈ ಕಾರ್ಯಕ್ಕೆ ಜನರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಸತ್ಯವನ್ ಗೈಟ್ ಅವರು ಪ್ರಯಾಣಿಕರ ಪ್ರಯಾಣ ಸುಖಕರವಾಗಿರಲಿ ಎಂದು ತಮ್ಮ ಆಟೋದಲ್ಲಿ ಅಗತ್ಯವಿರುವ ಸೌಲಭ್ಯಗಳನ್ನು ಒದಗಿಸಿದ್ದಾರೆ. ಸತ್ಯವನ್ ಅವರ ಆಟೋದಲ್ಲಿ ವಾಶ್ ಬೇಸಿನ್, ಮೊಬೈಲ್ ಫೋನ್ ಚಾರ್ಜಿಂಗ್ ಪಾಯಿಂಟ್, ಗಿಡಗಳು ಇನ್ನಿತರ ಸೌಲಭ್ಯಗಳು ಕಾಣಬಹುದು. ವಿಶೇಷ ಏನಂದರೆ ಸತ್ಯವನ್ ಅವರು ಹಿರಿಯ ನಾಗರಿಕರಿಗೆ ಒಂದು ಕಿ.ಮೀವರೆಗೆ ಸವಾರಿ ಮಾಡಲು ಯಾವುದೇ ಹಣ ಪಡೆಯುವುದಿಲ್ಲ. ಅಲ್ಲದೆ ಸತ್ಯವನ್…
ಹೌದು ನೀವು ಗಮನಿಸಿರಬಹುದು ನೀವು ಯಾವುದೇ ಗಡಿಯಾರಗಳನ್ನು ತರಲು ಅಂಗಡಿಗಳಿಗೆ ಹೋದಾಗ ಆ ಎಲ್ಲ ಗಡಿಯಾರಗಳು 10:10 ಸಮಯವನ್ನು ತೋರಿಸುತ್ತದೆ ಅಂದರೆ ಗಡಿಯಾರ ರೆಡಿಯಾಗಿ ಬಂದಿರುವಾಗ ಎಲ್ಲವು ಕೂಡ 10 :10 ಸಮಯದಲ್ಲಿ ನಿಂತಿರುತ್ತದೆ, ಅದು ಯಾಕೆ ಅನ್ನೋದು ನಿಮಗೆ ತಿಳಿಯದೆ ಇರಬಹುದು ಆದ್ರೆ ಇದರ ಹಿಂದಿದೆ ಕೆಲವು ಇಂಟ್ರೆಸ್ಟಿಂಗ್ ವಿಚಾರ ಅದು ಏನು ಅನ್ನೋದನ್ನ ಮುಂದೆ ನೋಡಿ. ನೀವು ಇದನ್ನು ಗಮನಿಸಿರಬಹುದು ಒಂದು ವೇಳೆ ಗಮನಿಸದೆ ಇದ್ರೆ ನೀವು ಒಮ್ಮೆ ಯಾವಾಗಲು ಗಡಿಯಾರದ ಅಂಗಡಿಗೆ ಹೋದಾಗ…
ಮನುಷ್ಯನಿಗೆ ಉಸಿರಾಡುವುದು, ನೀರು ಕುಡಿಯುವುದು, ಆಹಾರ ತಿನ್ನುವುದು ಎಷ್ಟು ಮುಖ್ಯವೋ ನಿದ್ರೆ ಮಾಡುವುದು ಸಹ ಅಷ್ಟೇ ಮುಖ್ಯ…ಆದರೆ ತುಂಬಾ ಜನರಿಗೆ ಆ ನಿದ್ರೆಯೇ ದೊಡ್ಡ ಸಮಸ್ಯೆಯಾಗಿದೆ, ರಾತ್ರಿಯೆಲ್ಲಾ ನಿದ್ರೆ ಬರುವುದಿಲ್ಲ ಹಗಲೆಲ್ಲಾ ಕಣ್ಣು ಮುಚ್ಚುತ್ತಲೇ ಇರುತ್ತಾರೆ, ಎಷ್ಟು ಪ್ರಯತ್ನಿಸಿದರು ರಾತ್ರಿ ಸಮಯ ಬಾರದ ನಿದ್ರೆ ಮಧ್ಯಾಹ್ನದ ಲಂಚ್ ಮಾಡಿದ ತಕ್ಷಣ ಅದು ಬಂದು ಬಿಡುತ್ತದೆ.
ಮಂಗಳವಾರ, 27/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಅಧಿಕಾರಿಗಳ ಅವಕೃಪೆಗೆ ಪಾತ್ರರಾಗುವ ಸಾಧ್ಯತೆ. ಖರ್ಚುವೆಚ್ಚಗಳಲ್ಲಿ ಮಿತಿ ಇರಲಿ. ಆಗಾಗ ಮಾನಸಿಕ ಸ್ಥಿರತೆ ಇರದು. ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳು ದೊರಕಲಿವೆ. ಹಾಗೆ ಯೋಗ್ಯ ವಯಸ್ಕರಿಗೆ ಕಂಕಣಭಾಗ್ಯ ಒದಗುತ್ತದೆ. ಅತಿಯಾದ ಕೋಪವನ್ನು ಹದ್ದುಬಸ್ತಿನಲ್ಲಿಟ್ಟುಕೊಳ್ಳುವುದು ಉತ್ತಮ. ಕಷ್ಟವಾದರೂ ವ್ಯವಹಾರದಲ್ಲಿ ಉತ್ತಮ ಸಾಧನೆಯನ್ನು ಮಾಡಲಿದ್ದೀರಿ. ವೃಷಭ:- ಸಾಂಸಾರಿಕವಾಗಿ ಪತ್ನಿ ಹಾಗೂ ಮಕ್ಕಳಿಂದ ಸುಖ ಸಮಾಧಾನ ವಿರುತ್ತದೆ. ವ್ಯವಹಾರ ಕ್ಷೇತ್ರದಲ್ಲಿ ಗಳಿಕೆ ಅಧಿಕಗೊಂಡು ಉತ್ತಮ ಆದಾಯ. ಮಕ್ಕಳ ಆರೋಗ್ಯದ ಬಗ್ಗೆ…
ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ-30 ಸಾವಿರ ದಂಡ ಕೋಲಾರ:- ಬಂಗಾರಪೇಟೆ ತಾಲೂಕಿನ ಬೂದಿಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯ, ಅತ್ತಿಗಿರಿಕೊಪ್ಪ ಗ್ರಾಮದ ನಾಗೇಂದ್ರ @ ಚಿನ್ನಿ ಎಂಬಾತ ಅಪ್ರಾಪ್ತ ಬಾಲಕಿಯನ್ನು ಅಪಹರಣ ಮಾಡಿಕೊಂಡು ಹೋಗಿ, ಅತ್ಯಾಚಾರ ಎಸಗಿರುವುದು ರುಜುವಾತಾದ ಹಿನ್ನಲೆ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಬಿ.ಪಿ.ದೇವಮಾನೆ ರವರು ಆರೋಪಿಗೆ 20 ವರ್ಷ ಸಜೆ ತೀರ್ಪು ನೀಡಿದ್ದಾರೆ. ಸದರಿ ಆರೋಪಿಯ ವಿರುದ್ದ ಬೂದಿಕೋಟೆ ಪೊಲೀಸ್ ಠಾಣೆ ವೃತ್ತ ನಿರೀಕ್ಷಕರು ಕಲಂ 6 ಪೋಕ್ಸೋ ಕಾಯ್ದೆ ಹಾಗೂ…