ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಡವರ ಸೇಬು ಎಂದೇ ಖ್ಯಾತಿ ಪಡೆದಿರುವ ಸೀಬೆ ಅಥವಾ ಪೇರಳ ಹಣ್ಣು ಎಲ್ಲಾ ಖಾಯಿಲೆಗೂ ರಾಮಬಾಣ. ಸೇಬಿನ ಬದಲು ದಿನಕ್ಕೊಂದು ಸೀಬೆಹಣ್ಣು ತಿಂದು ವೈದ್ಯರಿಂದ ದೂರ ಇರಿ ಎಂದು ಹೇಳಬಹುದು. ಏಕೆಂದರೆ ಉತ್ತಮ ಹಣ್ಣುಗಳಲ್ಲಿ ಸೀಬೆಹಣ್ಣು ಕೂಡ ಒಂದು. ಅಗತ್ಯವಾಗಿ ಬೇಕಾಗಿರುವ ಪ್ರಮುಖ ಪೌಷ್ಟಿಕಾಂಶಗಳನ್ನು ಹೊಂದಿರುವ ಹಣ್ಣು ಇದು. ಸ್ಲಿಮ್ ಆಗಬೇಕೆನ್ನುವವರು ಡಯಟಿಂಗ್ ಲಿಸ್ಟ್ನಲ್ಲಿ ಸೀಬೆಹಣ್ಣನ್ನು ಸೇರಿಸಿಕೊಳ್ಳಬಹುದು. ಕಡಿಮೆ ಕ್ಯಾಲೋರಿಯ ಈ ಹಣ್ಣು , ದೇಹಕ್ಕೆ ವಿಟಮಿನ್ಗಳ ಮಹಾಪೂರವನ್ನೇ ಪೂರೈಸುವುದರೊಂದಿಗೆ ಕೊಬ್ಬಿನಾಂಶದ ಪ್ರಮಾಣವನ್ನು ಕುಂಠಿತಗೊಳಿಸುತ್ತದೆ ಎನ್ನುತ್ತಾರೆ ಎಕ್ಸ್ಪರ್ಟ್ಸ್. ಇದು ಸುಲಭವಾಗಿ ದೊರೆಯುವ೦ತಹ ಹಣ್ಣೂ ಕೂಡ ಹೌದು.
ಆರೋಗ್ಯವೃದ್ಧಿ
ಕಿತ್ತಳೆ ಹಣ್ಣಿಗಿಂತ ಅತಿ ಹೆಚ್ಚು ವಿಟಮಿನ್ ಸಿ ಅಂಶ ಹೊಂದಿರುವ ಈ ಹಣ್ಣು ಸೇವಿಸುವುದರಿಂದ ಅಲ್ಜೈಮರ್, ಅರ್ಥರೈಟಿಸ್ ಹಾಗೂ ಕಣ್ಣಿನ ಪೂರೆಯುಂಟಾಗುವಂತಹ ಕಾಯಿಲೆಗಳನ್ನು ದೂರಾಗಿಸುತ್ತದಂತೆ. ಇನ್ನು ಇದರಲ್ಲಿರುವ ಅತ್ಯಧಿಕ ಫೈಬರ್ ಅಂಶ ದೇಹದ ಜೀರ್ಣಕ್ರಿಯೆ ಹೆಚ್ಚಿಸಿ ಮಲಬದ್ಧತೆ ನಿವಾರಿಸುತ್ತದೆ. ಅಷ್ಟೇ ಏಕೆ? ಕ್ಯಾನ್ಸರ್ ಹಾಗೂ ಹೃದಯ ಕಾಯಿಲೆಗಳನ್ನು ದೂರವಿಡುತ್ತದಂತೆ.

ಸಂಶೋಧನೆಯೊಂದರ ಪ್ರಕಾರ, ಮಧುಮೇಹ ಕಾಯಿಲೆಯಿಂದ ನರಳುವವರು ಸೀಬೆಹಣ್ಣನ್ನು ತಿನ್ನುವಾಗ ಅದರ ಮೇಲಿನ ಹಸಿರು ಸಿಪ್ಪೆಯನ್ನು ತೆಗೆದು ಸೇವಿಸಿದರೆ ಒಳಿತು. ಏಕೆಂದರೆ, ಅದರಲ್ಲಿನ ಅತ್ಯಧಿಕ ಗ್ಲೂಕೋಸ್ ಪ್ರಮಾಣ ರಕ್ತದಲ್ಲಿನ ಸಕ್ಕರೆ ಪ್ರಮಾಣವನ್ನು ಏರಿಸುವುದು.
ತ್ವಚೆಯ ಆರೋಗ್ಯಕ್ಕೆ ಸೀಬೆ ಹಣ್ಣಿನಲ್ಲಿರುವ ವಿಟಮಿನ್ ಎ ಯು ಸಮೃದ್ಧವಾಗಿದ್ದು, ಇದು ತ್ವಚೆಯ ಆರೋಗ್ಯವನ್ನು ಹೆಚ್ಚಿಸುವ ಒ೦ದು ಪ್ರಮುಖ ವಿಟಮಿನ್ ಆಗಿದೆ. ಸೀಬೆ ಹಣ್ಣಿನಲ್ಲಿರುವ ಆ೦ಟಿ ಆಕ್ಸಿಡೆ೦ಟ್ ಗಳು ತ್ವಚೆಯು ತಾರುಣ್ಯಪೂರ್ಣವಾಗಿ ಕಾಣವ೦ತಾಗಲು ಸಹಕರಿಸುತ್ತವೆ

ಕಾಂತಿ ಹೆಚ್ಚಳ
ವಿಟಮಿನ್ ಎ, ಬಿ ಹಾಗೂ ಸಿ ಮತ್ತು ಪೊಟಾಶಿಯಂ ಅಂಶಗಳನ್ನು ಹೊಂದಿರುವ ಸೀಬೆಕಾಯಿ, ತ್ವಚೆಯ ಕಾಂತಿಯನ್ನು ಹೆಚ್ಚಿಸುತ್ತದಂತೆ. ಇದಕ್ಕಾಗಿ ಸೀಬೆ ಎಲೆಗಳ ಪೇಸ್ಟ್ ಮಾಡಿ, ಅದನ್ನ ಮುಖಕ್ಕೆ ಹಚ್ಚಿ ತೊಳೆದಲ್ಲಿ ಜಿಡ್ಡಿನಾಂಶ ಮಾಯವಾಗಿ ಚರ್ಮ ಬಿಗಿಯಾಗಿ ಕಾಂತಿಯುಕ್ತವಾಗುತ್ತದೆ ಎನ್ನುತ್ತಾರೆ ಬ್ಯೂಟಿ ಎಕ್ಸ್ಪರ್ಟ್.
ಮೆದುಳು ಚುರುಕು
ಇದರಲ್ಲಿರುವ ವಿಟಮಿನ್ ಬಿ6ನಿಂದ ಮಿದುಳು ಚುರುಕಾಗುತ್ತದೆ. ಓದುವ ಮಕ್ಕಳಲ್ಲಿ ನೆನಪಿನ ಶಕ್ತಿ ಹೆಚ್ಚುತ್ತದೆ. ಇದರಲ್ಲಿರುವ ಅಧಿಕ ನಾರಿನಂಶವು ಮಧುಮೇಹಿಗಳಿಗೆ ರಕ್ತದಲ್ಲಿ ಸಕ್ಕರೆ ಅಂಶ ಜಾಸ್ತಿಯಾಗದಂತೆ ತಡೆಗಟ್ಟುತ್ತವೆ. ಕೆಲವರಿಗೆ ಸೀಬೆಹಣ್ಣಿನಿಂದ ಗಂಟಲಲ್ಲಿ ಅಲರ್ಜಿಯಾಗುವ ಸಾಧ್ಯತೆಗಳಿವೆ. ಅಂಥವರು ಹಣ್ಣಿಗೆ ಉಪ್ಪು ಬೆರೆಸಿ ಸೇವಿಸಬೇಕು. ವೃದ್ಧರು, ಹಲ್ಲಿನ ತೊಂದರೆ ಇರುವವರು ಸೀಬೆಹಣ್ಣಿನ ಜ್ಯೂಸ್ ಸೇವಿಸಬಹುದು.

ನೆಗಡಿ ನಿವಾರಕ
ಸೀಬೆಹಣ್ಣಿನಿಂದ ಶೀತ, ನೆಗಡಿ ಉಂಟಾಗುವುದಿಲ್ಲ. ಬದಲಿಗೆ ಶೀತ-ನೆಗಡಿಯನ್ನು ಉಂಟು ಮಾಡುವ ಬ್ಯಾಕ್ಟೀರಿಯಗಳನ್ನು ನಾಶಗೊಳಿಸುತ್ತವೆ. ಈ ಗುಣದಿಂದ ಇದನ್ನು ಅತಿಸಾರ ಹಾಗೂ ವಾಂತಿ-ಭೇದಿ ಇರುವ ಮಂದಿ ಸೇವಿಸುವುದರಿಂದ ಉಪಯುಕ್ತ
ಕಣ್ಣುಗಳ ಆರೋಗ್ಯಕ್ಕೆ ಮತ್ತೊಮ್ಮೆ, ಸೀಬೆ ಹಣ್ಣಿನ ಸೋಜಿಗವೆ೦ದೆನಿಸುವಷ್ಟು ವಿಟಮಿನ್ ಎ ಯು ಸಮೃದ್ಧವಾಗಿದ್ದು, ಇದರಲ್ಲಿ ವಿಟಮಿನ್ ಎ ಶೇ. 21 ಇದ್ದು ಕಣ್ಣಿನ ಆರೋಗ್ಯವನ್ನು ಹೆಚ್ಚಿಸುತ್ತದೆ. ಇದು ಇರುಳು ಕುರುಡು ಉಂಟಾಗದಂತೆ ಕಣ್ಣನ್ನು ರಕ್ಷಣೆ ಮಾಡುತ್ತದೆ.

ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ
ವೃದ್ಧಿಸುತ್ತದೆ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಅತ್ಯ೦ತ ಪುಷ್ಟಿದಾಯಕವಾದ ಆಹಾರವಸ್ತುಗಳ ಪೈಕಿ ಸೀಬೆ ಹಣ್ಣೂ ಸಹ ಒ೦ದು. ಸೀಬೆ ಹಣ್ಣಿನಲ್ಲಿ ಅತೀ ಹೆಚ್ಚಿನ ಪ್ರಮಾಣದಲ್ಲಿರುವ ವಿಟಮಿನ್ ಸಿ ಯು ಶರೀರದ ರೋಗನಿರೋಧಕ ವ್ಯವಸ್ಥೆಗೆ ಬಲವನ್ನೊದಗಿಸುತ್ತದೆ ಹಾಗೂ ತನ್ಮೂಲಕ ರೋಗಗಳ ವಿರುದ್ಧ ಸೆಣಸಾಡುವ ನಿಮ್ಮ ಶರೀರದ ಸಾಮರ್ಥ್ಯವನ್ನು ಸುಧಾರಿಸುತ್ತದೆ
souce : internet
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ಯಾಂಡಲವುಡ್ನಲ್ಲಿ ಹೊಸತನದಿಂದ ಗೆದ್ದಿದ್ದ ಚಿತ್ರ ಲೂಸಿಯಾ ಎಲ್ಲರ ಗಮನವನ್ನು ಸೆಳೆದಿದ್ದದ್ದು ಆ ಚಿತ್ರದಲ್ಲಿ ಹೀರೋ ಸತೀಶ್ ತೆಗೆದುಕೊಳ್ಳುತ್ತಿದ್ದ ಮಾತ್ರೆಯಿಂದ. ಇದೀಗಾ ಅಂತಹದ್ದೇ ಮಾತ್ರೆ ಬೆಂಗಳೂರಿಗೆ ಕಾಲಿಟ್ಟಿದ್ದು, ಟೆಕ್ಕಿ ಮತ್ತು ಕಾಲೇಜ್ ಸ್ಟೂಡೆಂಟ್ಗಳನ್ನು ಗಮನದಲ್ಲಿಟ್ಟುಕೊಂಡು ಈ ಗುಳಿಗೆ ಮಾರಾಟ ನಡೆಯುತ್ತಿದೆ ಎನ್ನಲಾಗಿದೆ. ಎಂತಹ ಮನುಷ್ಯನಾದರೂ ಕನಿಷ್ಠ 8-10 ಗಂಟೆಗಳ ಕಾಲ ಅಮಲಿನಲ್ಲಿ ಇಡಬಹುದಾದ ಈ ಮಾತ್ರೆ ಮಾದಕ ವಸ್ತುಗಳನ್ನು ಮೀರಿಸುವಷ್ಟು ಶಕ್ತಿ ಹೊಂದಿದೆ. ವಿದೇಶದಿಂದ ಬರುವ ಈ ಟ್ಯಾಬ್ಲೆಟ್ ಮೂಲ ಬರ್ಮಾ. ಒಂದು ಟ್ಯಾಬ್ಲೆಟ್ನ ಬೆಲೆ 1000 ರೂಪಾಯಿ….
ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಕಜಿಎಫ್’ ಸಿನಿಮಾ ಭಾರತದಾದ್ಯಂತ ಎಲ್ಲೆಡೆ ಹವಾ ಕ್ರಿಯೆಟ್ ಮಾಡಿದ್ದು, ಸಿನಿತಾರೆಯರು ಸೇರಿದಂತೆ ಅಭಿನಿಮಾನಿಗಳಿಂದ ಅಪಾರ ಮೆಚ್ಚುಗೆ ಪಡೆಯುತ್ತಿದೆ. ಅಭಿಮಾನಿಗಳ ರೀತಿ ಎಂಜಾಯ್ ಮಾಡಿಕೊಂಡು ಸಿನಿಮಾ ನೋಡಲು ಸ್ಯಾಂಡಲ್ವುಡ್ ನಟ ಲುಂಗಿ, ಹವಾಯಿ ಚಪ್ಪಲಿ ಧರಿಸಿಕೊಂಡು ಸಿನಿಮಾ ನೋಡಿದ್ದಾರೆ. ನವರಸ ನಾಯಕ ಜಗ್ಗೇಶ್ ಅವರು ಮಾರು ವೇಷದಲ್ಲಿ ಥಿಯೇಟರ್ಗೆ ಹೋಗಿ ಕೆಜಿಎಫ್ ಚಿತ್ರ ವೀಕ್ಷಣೆ ಮಾಡಿದ್ದು, ಈ ವೇಳೆ ಥಿಯೇಟರ್ ನಲ್ಲಿ ತಮಗಾದ ರೋಚಕ ಅನುಭವವನ್ನು ಹಂಚಿಕೊಂಡಿದ್ದಾರೆ.ನಟ ಜಗ್ಗೇಶ್ ಅವರು ಲುಂಗಿ, ಹವಾಯಿ…
ಅರಿಶಿನ ಹಾಲು (ಹಾಲಿಗೆ ಅರಿಶಿನ ಸೇರಿಸಿ ಕುಡಿಯುವುದು) ಕುಡಿಯುವ ರೂಢಿ ನಮ್ಮ ಭಾರತೀಯ ಸಂಪ್ರದಾಯದಲ್ಲಿ ಮೊದಲಿನಿಂದಲೂ ಇದೆ. ಇದನ್ನು ಚಿನ್ನದ ಹಾಲು ಎಂದೂ ಕರೆಯುತ್ತಾರೆ. ಅದರ ಬಣ್ಣ ನೋಡಿ ಮಾತ್ರವಲ್ಲ, ಪ್ರಯೋಜನಗಳನ್ನು ನೋಡಿ. ಅತ್ಯದ್ಭುತ ಪೌಷ್ಠಿಕಾಂಶಗಳನ್ನು ಹೊಂದಿರುವ ಅರಿಶಿನ ಹಾಲನ್ನು ಕುಡಿಯುವುದರಿಂದ ಅನೇಕ ಕಾಯಿಲೆಗಳು ದೂರ ವಾಗುವುದಲ್ಲದೆ, ನಿಮ್ಮ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಪ್ರತಿದಿನ ಅರಿಶಿನ ಹಾಲನ್ನು ಕುಡಿಯುವುದರಿಂದ ಆರೋಗ್ಯಕ್ಕೆ ಆಗುವ ಲಾಭಗಳು ಇಲ್ಲಿವೆ ನೋಡಿ ರಕ್ತವನ್ನು ಶುದ್ಧೀಕರಿಸುತ್ತದೆ : ಅರಿಶಿನ ಹಾಲು ರಕ್ತವನ್ನು ಶುದ್ಧೀಕರಿಸುತ್ತದೆ….
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(25 ಡಿಸೆಂಬರ್, 2018) ಸಕಾರಾತ್ಮಕವಾಗಿರುವ ಮತ್ತು ಬೆಂಬಲ ನೀಡುವ ಸ್ನೇಹಿತರೊಂದಿಗೆಹೊರಗೆ ಹೋಗಿ. ಇಂದು ನೀವು ನೀವು ಸುತ್ತಲೂ ನಿಮ್ಮ ಪ್ರಿಯತಮೆಯ ಪ್ರೀತಿಯನ್ನು…
ಲಕ್ನೋ: ಗೂಡ್ಸ್ ರೈಲು ಹಳಿ ತಪ್ಪಿದ್ದ ಸುದ್ದಿಯನ್ನು ವರದಿ ಮಾಡಲು ಹೋಗಿದ್ದ ಪತ್ರಕರ್ತನ ಮೇಲೆ ಹಲ್ಲೆ ಮಾಡಿ, ಆತನ ಬಟ್ಟೆ ಬಿಚ್ಚಿಸಿ ಬಲವಂತವಾಗಿ ಮೂತ್ರ ಕುಡಿಸಿರುವ ಘಟನೆ ಉತ್ತರ ಪ್ರದೇಶದ ಶಾಮ್ಲಿಯಲ್ಲಿ ನಡೆದಿದೆ. ಮಂಗಳವಾರ ರಾತ್ರಿ ಧೀಮಾನ್ಪುರಾದಲ್ಲಿ ಗೂಡ್ಸ್ ರೈಲು ಹಳಿತಪ್ಪಿದ ಸಂದರ್ಭದಲ್ಲಿ ಪತ್ರಕರ್ತ ವರದಿ ಮಾಡಲು ಹೋದಾಗ ಈ ಘಟನೆ ನಡೆದಿದೆ. ಸರ್ಕಾರಿ ರೈಲ್ವೇ ಪೊಲೀಸ್(ಜಿಆರ್ ಪಿ) ಅಧಿಕಾರಿ ರಾಕೇಶ್ ಕುಮಾರ್ ನೇತೃತ್ವದ ಸಿಬ್ಬಂದಿ ಪತ್ರಕರ್ತನ ಮೇಲೆ ಹಲ್ಲೆ ಮಾಡಿದ್ದಾರೆ. ಪತ್ರಕರ್ತನ ಮೇಲೆ ಹಲ್ಲೆ ಮಾಡಿರುವ…
ಶುಕ್ರವಾರ, 30/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಇಂದು ನಿಮ್ಮದೇ ದಿನವಾಗಿ ಪರಿವರ್ತಿತವಾಗಲಿದೆನಾನಾ ರೀತಿಯಲ್ಲಿ ಆದಾಯ ಒದಗಿ ಬರುತ್ತದೆ. ಶತ್ರುಭಯ ಕಲಹಾದಿಗಳಿಂದ ಮುಕ್ತಿ ಇದೆ. ಕೆಲಸಕಾರ್ಯಗಳು ನಿಮ್ಮಚ್ಛೆಯಂತೆ ನಡೆಯುತ್ತವೆ. ಮನೆಯಲ್ಲಿ ಶಾಂತಿ ಸಮಾಧಾನದ ವಾತಾವರಣ ವಿರುತ್ತದೆ. ನಿಮ್ಮ ಮನೋಭಿಲಾಷೆಗಳು ಸುಸೂತ್ರವಾಗಿ ಈಡೇರಲಿವೆ. ಆರೋಗ್ಯದಲ್ಲಿ ಸುಧಾರಣೆ. ಮಕ್ಕಳಿಂದ ಶುಭ ವಾರ್ತೆ ಕೇಳುವ ಅವಕಾಶ ನಿಮ್ಮದಾಗಲಿದೆ. ವೃಷಭ:- ನೀವು ಗ್ರಹಿಸಿರುವ ಕೆಲಸಕಾರ್ಯಗಳು ನಿಶ್ಚಿತ ರೂಪದಲ್ಲಿ ನಡೆಯಲಿವೆ. ಇಂದು ನಿಮ್ಮದೇ ದಿನವಾಗಿ ಪರಿವರ್ತಿತವಾಗಲಿದೆ. ನಿಮ್ಮ ಮನೋಭಿಲಾಷೆಗಳು ಸುಸೂತ್ರವಾಗಿ…