News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
Health

ಪೇರಳ ಹಣ್ಣು ತಿನ್ನುವುದರಿಂದ ಆಗುವ ಆರೋಗ್ಯಕರ ಲಾಭಗಳು!!

119

ಬಡವರ ಸೇಬು ಎಂದೇ ಖ್ಯಾತಿ ಪಡೆದಿರುವ ಸೀಬೆ ಅಥವಾ ಪೇರಳ ಹಣ್ಣು ಎಲ್ಲಾ ಖಾಯಿಲೆಗೂ ರಾಮಬಾಣ. ಸೇಬಿನ ಬದಲು ದಿನಕ್ಕೊಂದು ಸೀಬೆಹಣ್ಣು ತಿಂದು ವೈದ್ಯರಿಂದ ದೂರ ಇರಿ ಎಂದು ಹೇಳಬಹುದು. ಏಕೆಂದರೆ ಉತ್ತಮ ಹಣ್ಣುಗಳಲ್ಲಿ ಸೀಬೆಹಣ್ಣು ಕೂಡ ಒಂದು. ಅಗತ್ಯವಾಗಿ ಬೇಕಾಗಿರುವ ಪ್ರಮುಖ ಪೌಷ್ಟಿಕಾಂಶಗಳನ್ನು ಹೊಂದಿರುವ ಹಣ್ಣು ಇದು. ಸ್ಲಿಮ್‌ ಆಗಬೇಕೆನ್ನುವವರು ಡಯಟಿಂಗ್‌ ಲಿಸ್ಟ್‌ನಲ್ಲಿ ಸೀಬೆಹಣ್ಣನ್ನು ಸೇರಿಸಿಕೊಳ್ಳಬಹುದು. ಕಡಿಮೆ ಕ್ಯಾಲೋರಿಯ ಈ ಹಣ್ಣು , ದೇಹಕ್ಕೆ ವಿಟಮಿನ್‌ಗಳ ಮಹಾಪೂರವನ್ನೇ ಪೂರೈಸುವುದರೊಂದಿಗೆ ಕೊಬ್ಬಿನಾಂಶದ ಪ್ರಮಾಣವನ್ನು ಕುಂಠಿತಗೊಳಿಸುತ್ತದೆ ಎನ್ನುತ್ತಾರೆ ಎಕ್ಸ್‌ಪರ್ಟ್ಸ್. ಇದು ಸುಲಭವಾಗಿ ದೊರೆಯುವ೦ತಹ ಹಣ್ಣೂ ಕೂಡ ಹೌದು.


ಆರೋಗ್ಯವೃದ್ಧಿ

ಕಿತ್ತಳೆ ಹಣ್ಣಿಗಿಂತ ಅತಿ ಹೆಚ್ಚು ವಿಟಮಿನ್‌ ಸಿ ಅಂಶ ಹೊಂದಿರುವ ಈ ಹಣ್ಣು ಸೇವಿಸುವುದರಿಂದ ಅಲ್ಜೈಮರ್‌, ಅರ್ಥರೈಟಿಸ್‌ ಹಾಗೂ ಕಣ್ಣಿನ ಪೂರೆಯುಂಟಾಗುವಂತಹ ಕಾಯಿಲೆಗಳನ್ನು ದೂರಾಗಿಸುತ್ತದಂತೆ. ಇನ್ನು ಇದರಲ್ಲಿರುವ ಅತ್ಯಧಿಕ ಫೈಬರ್‌ ಅಂಶ ದೇಹದ ಜೀರ್ಣಕ್ರಿಯೆ ಹೆಚ್ಚಿಸಿ ಮಲಬದ್ಧತೆ ನಿವಾರಿಸುತ್ತದೆ. ಅಷ್ಟೇ ಏಕೆ? ಕ್ಯಾನ್ಸರ್‌ ಹಾಗೂ ಹೃದಯ ಕಾಯಿಲೆಗಳನ್ನು ದೂರವಿಡುತ್ತದಂತೆ.



ಸಂಶೋಧನೆಯೊಂದರ ಪ್ರಕಾರ, ಮಧುಮೇಹ ಕಾಯಿಲೆಯಿಂದ ನರಳುವವರು ಸೀಬೆಹಣ್ಣನ್ನು ತಿನ್ನುವಾಗ ಅದರ ಮೇಲಿನ ಹಸಿರು ಸಿಪ್ಪೆಯನ್ನು ತೆಗೆದು ಸೇವಿಸಿದರೆ ಒಳಿತು. ಏಕೆಂದರೆ, ಅದರಲ್ಲಿನ ಅತ್ಯಧಿಕ ಗ್ಲೂಕೋಸ್‌ ಪ್ರಮಾಣ ರಕ್ತದಲ್ಲಿನ ಸಕ್ಕರೆ ಪ್ರಮಾಣವನ್ನು ಏರಿಸುವುದು.

ತ್ವಚೆಯ ಆರೋಗ್ಯಕ್ಕೆ ಸೀಬೆ ಹಣ್ಣಿನಲ್ಲಿರುವ ವಿಟಮಿನ್ ಎ ಯು ಸಮೃದ್ಧವಾಗಿದ್ದು, ಇದು ತ್ವಚೆಯ ಆರೋಗ್ಯವನ್ನು ಹೆಚ್ಚಿಸುವ ಒ೦ದು ಪ್ರಮುಖ ವಿಟಮಿನ್ ಆಗಿದೆ. ಸೀಬೆ ಹಣ್ಣಿನಲ್ಲಿರುವ ಆ೦ಟಿ ಆಕ್ಸಿಡೆ೦ಟ್ ಗಳು ತ್ವಚೆಯು ತಾರುಣ್ಯಪೂರ್ಣವಾಗಿ ಕಾಣವ೦ತಾಗಲು ಸಹಕರಿಸುತ್ತವೆ


ಕಾಂತಿ ಹೆಚ್ಚಳ

ವಿಟಮಿನ್‌ ಎ, ಬಿ ಹಾಗೂ ಸಿ ಮತ್ತು ಪೊಟಾಶಿಯಂ ಅಂಶಗಳನ್ನು ಹೊಂದಿರುವ ಸೀಬೆಕಾಯಿ, ತ್ವಚೆಯ ಕಾಂತಿಯನ್ನು ಹೆಚ್ಚಿಸುತ್ತದಂತೆ. ಇದಕ್ಕಾಗಿ ಸೀಬೆ ಎಲೆಗಳ ಪೇಸ್ಟ್‌ ಮಾಡಿ, ಅದನ್ನ ಮುಖಕ್ಕೆ ಹಚ್ಚಿ ತೊಳೆದಲ್ಲಿ ಜಿಡ್ಡಿನಾಂಶ ಮಾಯವಾಗಿ ಚರ್ಮ ಬಿಗಿಯಾಗಿ ಕಾಂತಿಯುಕ್ತವಾಗುತ್ತದೆ ಎನ್ನುತ್ತಾರೆ ಬ್ಯೂಟಿ ಎಕ್ಸ್‌ಪರ್ಟ್‌.

ಮೆದುಳು ಚುರುಕು

ಇದರಲ್ಲಿರುವ ವಿಟಮಿನ್‌ ಬಿ6ನಿಂದ ಮಿದುಳು ಚುರುಕಾಗುತ್ತದೆ. ಓದುವ ಮಕ್ಕಳಲ್ಲಿ ನೆನಪಿನ ಶಕ್ತಿ ಹೆಚ್ಚುತ್ತದೆ. ಇದರಲ್ಲಿರುವ ಅಧಿಕ ನಾರಿನಂಶವು ಮಧುಮೇಹಿಗಳಿಗೆ ರಕ್ತದಲ್ಲಿ ಸಕ್ಕರೆ ಅಂಶ ಜಾಸ್ತಿಯಾಗದಂತೆ ತಡೆಗಟ್ಟುತ್ತವೆ. ಕೆಲವರಿಗೆ ಸೀಬೆಹಣ್ಣಿನಿಂದ ಗಂಟಲಲ್ಲಿ ಅಲರ್ಜಿಯಾಗುವ ಸಾಧ್ಯತೆಗಳಿವೆ. ಅಂಥವರು ಹಣ್ಣಿಗೆ ಉಪ್ಪು ಬೆರೆಸಿ ಸೇವಿಸಬೇಕು. ವೃದ್ಧರು, ಹಲ್ಲಿನ ತೊಂದರೆ ಇರುವವರು ಸೀಬೆಹಣ್ಣಿನ ಜ್ಯೂಸ್‌ ಸೇವಿಸಬಹುದು.


ನೆಗಡಿ ನಿವಾರಕ

ಸೀಬೆಹಣ್ಣಿನಿಂದ ಶೀತ, ನೆಗಡಿ ಉಂಟಾಗುವುದಿಲ್ಲ. ಬದಲಿಗೆ ಶೀತ-ನೆಗಡಿಯನ್ನು ಉಂಟು ಮಾಡುವ ಬ್ಯಾಕ್ಟೀರಿಯಗಳನ್ನು ನಾಶಗೊಳಿಸುತ್ತವೆ. ಈ ಗುಣದಿಂದ ಇದನ್ನು ಅತಿಸಾರ ಹಾಗೂ ವಾಂತಿ-ಭೇದಿ ಇರುವ ಮಂದಿ ಸೇವಿಸುವುದರಿಂದ ಉಪಯುಕ್ತ

ಕಣ್ಣುಗಳ ಆರೋಗ್ಯಕ್ಕೆ ಮತ್ತೊಮ್ಮೆ, ಸೀಬೆ ಹಣ್ಣಿನ ಸೋಜಿಗವೆ೦ದೆನಿಸುವಷ್ಟು ವಿಟಮಿನ್ ಎ ಯು ಸಮೃದ್ಧವಾಗಿದ್ದು, ಇದರಲ್ಲಿ ವಿಟಮಿನ್ ಎ ಶೇ. 21 ಇದ್ದು ಕಣ್ಣಿನ ಆರೋಗ್ಯವನ್ನು ಹೆಚ್ಚಿಸುತ್ತದೆ. ಇದು ಇರುಳು ಕುರುಡು ಉಂಟಾಗದಂತೆ ಕಣ್ಣನ್ನು ರಕ್ಷಣೆ ಮಾಡುತ್ತದೆ.


ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ

ವೃದ್ಧಿಸುತ್ತದೆ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಅತ್ಯ೦ತ ಪುಷ್ಟಿದಾಯಕವಾದ ಆಹಾರವಸ್ತುಗಳ ಪೈಕಿ ಸೀಬೆ ಹಣ್ಣೂ ಸಹ ಒ೦ದು. ಸೀಬೆ ಹಣ್ಣಿನಲ್ಲಿ ಅತೀ ಹೆಚ್ಚಿನ ಪ್ರಮಾಣದಲ್ಲಿರುವ ವಿಟಮಿನ್ ಸಿ ಯು ಶರೀರದ ರೋಗನಿರೋಧಕ ವ್ಯವಸ್ಥೆಗೆ ಬಲವನ್ನೊದಗಿಸುತ್ತದೆ ಹಾಗೂ ತನ್ಮೂಲಕ ರೋಗಗಳ ವಿರುದ್ಧ ಸೆಣಸಾಡುವ ನಿಮ್ಮ ಶರೀರದ ಸಾಮರ್ಥ್ಯವನ್ನು ಸುಧಾರಿಸುತ್ತದೆ

souce : internet


About the author / 

Chethan Mardalu

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಹೊಟ್ಟೆಯ ಭಾದೆಗಳನ್ನು ನಿವಾರಿಸುವ ಸಿಹಿ ಗೆಣಸು!

    ಸಿಹಿ ಗೆಣಸು ಅನ್ನೋದು ಹಿಂದಿನ ಕಾಲದಲ್ಲಿ ಹೆಚ್ಚು ಪ್ರಸಿದ್ದಿ ಪಡೆದಿದ್ದ ತರಕಾರಿಗಳಲ್ಲಿ ಒಂದು ಅನ್ನಬಹುದು. ಇದು ದೇಹಕ್ಕೆ ಉತ್ತಮ ಆರೋಗ್ಯವನ್ನು ವೃದ್ಧಿಸುತ್ತದೆ ಹಾಗೂ ಇದರಲ್ಲಿರುವಂತ ಹಲವು ಆರೋಗ್ಯಕಾರಿ ಗುಣಗಳು ಹಲವು ವಿಶೇಷತೆ ಹಾಗೂ ಮಹತ್ವವನ್ನು ಹೊಂದಿದೆ. ಈ ಸಿಹಿ ಗೆಣಸು ದೇಹವನ್ನು ಗಟ್ಟಿಮುಟ್ಟಾಗಿ ಬಲಿಷ್ಠವಾಗಿ ಬೆಳೆಯುವಂತೆ ಮಾಡುತ್ತದೆ. ಇದರಲ್ಲಿರುವಂತ ಆರೋಗ್ಯಕಾರಿ ಗುಣಗಳೇನು ಅನ್ನೋದನ್ನ ತಿಳಿಯುವುದಾದರೆ ವಿಟಮಿನ್ ಡಿ, ವಿಟಮಿನ್ ಬಿ 6, ಮಾಗ್ಯಶಿಯಂ, ಪೊಟ್ಯಾಶಿಯಂ ಹೀಗೆ ಅನೇಕ ಆರೋಗ್ಯಕಾರಿ ಗುಣಗಳನ್ನು ಸಿಹಿ ಗೆಣಸು ಹೊಂದಿದೆ. ಇದು ನಾಲಿಗೆಯ…

  • ಸುದ್ದಿ

    ಇನ್ನು ಮುಂದೆ ದೇವಸ್ಥಾನಗಳಲ್ಲಿ ರಾಸಾಯನಿಕ ಮಿಶ್ರಿತ ಕುಂಕುಮ ಬಂದ್..!ಯಾಕೆ ಗೊತ್ತ?

    ರಾಜ್ಯದ ಮುಜರಾಯಿ ದೇಗುಲಗಳಲ್ಲಿ ಕಲಬೆರಕೆ ಇಲ್ಲವೇ ರಾಸಾಯನಿಕ ಮಿಶ್ರಿತ ಕುಂಕುಮ ಬಳಕೆ ನಿಷೇಧಿಸಲು ಮುಜರಾಯಿ ಇಲಾಖೆ ಮುಂದಾಗಿದೆ. ಇಲಾಖೆ ವ್ಯಾಪ್ತಿಯ ಕೆಲವು ದೇಗುಲಗಳಲ್ಲಿ ಕಲಬೆರಕೆ ಇಲ್ಲವೇ ರಾಸಾಯನಿಕ ಮಿಶ್ರಿತ ಕುಂಕುಮ ಬಳಕೆಯಾಗುತ್ತಿರುವ ಬಗ್ಗೆ ಭಕ್ತರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಸರಕಾರ ಈ ಕ್ರಮಕ್ಕೆ ಮುಂದಾಗಿದೆ. ದೇಗುಲಗಳಲ್ಲಿ ಪೂಜಾ ಕಾರ್ಯಗಳಿಗೆ ನಿಯಮಿತವಾಗಿ ಕುಂಕುಮ ಖರೀದಿಸಿ ಬಳಸಲಾಗುತ್ತದೆ. ಅರ್ಚನೆಗೆ ಬಳಸಿದ ಕುಂಕುಮವನ್ನು ಬಳಿಕ ಭಕ್ತರಿಗೆ ವಿತರಿಸಲಾಗುತ್ತದೆ. ಜತೆಗೆ ಭಕ್ತರು ಪೂಜೆಗೆಂದು ಸಲ್ಲಿಸಿದ ಕುಂಕುಮವನ್ನೂ ವಿತರಿಸಲಾಗುತ್ತಿದೆ.ರಾಸಾಯನಿಕ ಕುಂಕುಮದ ಬಣ್ಣ ಗಾಢವಾಗಿರಲಿದ್ದು, ಚರ್ಮ…

  • ಸುದ್ದಿ

    ಬಿಹಾರದಲ್ಲಿ ಹಣ್ಣಿನ ನಿಗೂಢ ಕಾಯಿಲೆಗೆ ಮೃತರಾದವರ ಸಂಖ್ಯೆ 165 ಕ್ಕೆ ಏರಿಕೆ…..

    ಬಿಹಾರದ ಮುಜಾಫರ್ಪುರದಲ್ಲಿ ಕಂಡುಬಂದ ವಿಚಿತ್ರ ಕಾಯಿಲೆಯಿಂದಾಗಿ ಮೃತರಾದ ಮಕ್ಕಳ ಸಂಖ್ಯೆ 165 ಕ್ಕೇರಿದ್ದು, ಮಕ್ಕಳ ಸಾವಿಗೆ ಮೆದುಳಿನ ಉರಿಯೂತವೇ ಕಾರಣ ಎನ್ನಲಾಗಿದೆ. ಮೆದುಳಿನ ಉರಿಯೂತ ಅಂದರೆ Acute Encephalitis Syndrome ಸಮಸ್ಯೆಯಿಂದ ಮಕ್ಕಳು ಮೃತರಾಗುತ್ತಿದ್ದಾರೆ ಎನ್ನಲಾಗುತ್ತಿದ್ದು, ಈಗಾಗಲೇ ಇಲ್ಲಿನ ಕೃಷ್ಣ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ(ಎಸ್ ಕೆ ಎಂಸಿಎಚ್) ಆಸ್ಪತ್ರೆಯಲ್ಲಿ ಹಾಸಿಗೆಗಳನ್ನು ಹೆಚ್ಚಿಸಲು ಮತ್ತು ಸೂಕ್ತ ಚಿಕಿತ್ಸೆ ನೀಡಲು ಮುಖ್ಯಮಂತ್ರಿ ನಿತೀಶ್ ಕುಮಾರ್ ಆದೇಶಿಸಿದ್ದಾರೆ. ಈಗಾಗಲೇ ಈ ಕಾಯಿಲೆಗೆ ಲಿಚಿ ಹಣ್ಣೂ ಕಾರಣ ಎನ್ನಲಾಗುತ್ತಿದ್ದು, ಬಿಹಾರ ಸರ್ಕಾರವು…

  • ಜ್ಯೋತಿಷ್ಯ

    ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಮಕ್ಕಳು ಶುಭ ವಾರ್ತೆಯನ್ನು ತರಲಿದ್ದಾರೆ. ವಿಶೇಷವಾದ ಸಂತೋಷ ಸಮಾಧಾನಗಳು ನಿಮ್ಮದಾಗುವುದು. ಬಾಕಿ ಬರಬೇಕಾಗಿದ್ದ ಹಣಕಾಸು ಬರುವ ಸಾಧ್ಯತೆ ಇರುತ್ತದೆ. ಆರೋಗ್ಯ ಉತ್ತಮವಾಗಿರುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ…

  • ಜ್ಯೋತಿಷ್ಯ

    ದಿನ ಭವಿಷ್ಯ ಭಾನುವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9 663218 892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9 66321 8892 ಮೇಷ ಸ್ನೇಹಿತರು ಜೊತೆಗಿನ ಚಟುವಟಿಕೆಗಳು ಆಹ್ಲಾದಕರವಾಗಿರುತ್ತವೆ – ಇಲ್ಲದಿದ್ದರೆ ನೀವು ಖಾಲಿ ಕೈಯಲ್ಲಿ ಜೊತೆ…

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ ಇಂದಿನ ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟ ಸಂಖ್ಯೆಯನ್ನು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 call/ whatsapp/ mail raghavendrastrology@gmail.com ಮೇಷ 5 ನವೆಂಬರ್, 2018 ಮೇಷ ರಾಶಿ ನೀವು ಸಂಪ್ರದಾಯಬದ್ಧ ಹೂಡಿಕೆಗಳನ್ನು ಮಾಡಿದಲ್ಲಿ ಒಳ್ಳೆಯ…