Health

ಪೇರಳ ಹಣ್ಣು ತಿನ್ನುವುದರಿಂದ ಆಗುವ ಆರೋಗ್ಯಕರ ಲಾಭಗಳು!!

80

ಬಡವರ ಸೇಬು ಎಂದೇ ಖ್ಯಾತಿ ಪಡೆದಿರುವ ಸೀಬೆ ಅಥವಾ ಪೇರಳ ಹಣ್ಣು ಎಲ್ಲಾ ಖಾಯಿಲೆಗೂ ರಾಮಬಾಣ. ಸೇಬಿನ ಬದಲು ದಿನಕ್ಕೊಂದು ಸೀಬೆಹಣ್ಣು ತಿಂದು ವೈದ್ಯರಿಂದ ದೂರ ಇರಿ ಎಂದು ಹೇಳಬಹುದು. ಏಕೆಂದರೆ ಉತ್ತಮ ಹಣ್ಣುಗಳಲ್ಲಿ ಸೀಬೆಹಣ್ಣು ಕೂಡ ಒಂದು. ಅಗತ್ಯವಾಗಿ ಬೇಕಾಗಿರುವ ಪ್ರಮುಖ ಪೌಷ್ಟಿಕಾಂಶಗಳನ್ನು ಹೊಂದಿರುವ ಹಣ್ಣು ಇದು. ಸ್ಲಿಮ್‌ ಆಗಬೇಕೆನ್ನುವವರು ಡಯಟಿಂಗ್‌ ಲಿಸ್ಟ್‌ನಲ್ಲಿ ಸೀಬೆಹಣ್ಣನ್ನು ಸೇರಿಸಿಕೊಳ್ಳಬಹುದು. ಕಡಿಮೆ ಕ್ಯಾಲೋರಿಯ ಈ ಹಣ್ಣು , ದೇಹಕ್ಕೆ ವಿಟಮಿನ್‌ಗಳ ಮಹಾಪೂರವನ್ನೇ ಪೂರೈಸುವುದರೊಂದಿಗೆ ಕೊಬ್ಬಿನಾಂಶದ ಪ್ರಮಾಣವನ್ನು ಕುಂಠಿತಗೊಳಿಸುತ್ತದೆ ಎನ್ನುತ್ತಾರೆ ಎಕ್ಸ್‌ಪರ್ಟ್ಸ್. ಇದು ಸುಲಭವಾಗಿ ದೊರೆಯುವ೦ತಹ ಹಣ್ಣೂ ಕೂಡ ಹೌದು.


ಆರೋಗ್ಯವೃದ್ಧಿ

ಕಿತ್ತಳೆ ಹಣ್ಣಿಗಿಂತ ಅತಿ ಹೆಚ್ಚು ವಿಟಮಿನ್‌ ಸಿ ಅಂಶ ಹೊಂದಿರುವ ಈ ಹಣ್ಣು ಸೇವಿಸುವುದರಿಂದ ಅಲ್ಜೈಮರ್‌, ಅರ್ಥರೈಟಿಸ್‌ ಹಾಗೂ ಕಣ್ಣಿನ ಪೂರೆಯುಂಟಾಗುವಂತಹ ಕಾಯಿಲೆಗಳನ್ನು ದೂರಾಗಿಸುತ್ತದಂತೆ. ಇನ್ನು ಇದರಲ್ಲಿರುವ ಅತ್ಯಧಿಕ ಫೈಬರ್‌ ಅಂಶ ದೇಹದ ಜೀರ್ಣಕ್ರಿಯೆ ಹೆಚ್ಚಿಸಿ ಮಲಬದ್ಧತೆ ನಿವಾರಿಸುತ್ತದೆ. ಅಷ್ಟೇ ಏಕೆ? ಕ್ಯಾನ್ಸರ್‌ ಹಾಗೂ ಹೃದಯ ಕಾಯಿಲೆಗಳನ್ನು ದೂರವಿಡುತ್ತದಂತೆ.



ಸಂಶೋಧನೆಯೊಂದರ ಪ್ರಕಾರ, ಮಧುಮೇಹ ಕಾಯಿಲೆಯಿಂದ ನರಳುವವರು ಸೀಬೆಹಣ್ಣನ್ನು ತಿನ್ನುವಾಗ ಅದರ ಮೇಲಿನ ಹಸಿರು ಸಿಪ್ಪೆಯನ್ನು ತೆಗೆದು ಸೇವಿಸಿದರೆ ಒಳಿತು. ಏಕೆಂದರೆ, ಅದರಲ್ಲಿನ ಅತ್ಯಧಿಕ ಗ್ಲೂಕೋಸ್‌ ಪ್ರಮಾಣ ರಕ್ತದಲ್ಲಿನ ಸಕ್ಕರೆ ಪ್ರಮಾಣವನ್ನು ಏರಿಸುವುದು.

ತ್ವಚೆಯ ಆರೋಗ್ಯಕ್ಕೆ ಸೀಬೆ ಹಣ್ಣಿನಲ್ಲಿರುವ ವಿಟಮಿನ್ ಎ ಯು ಸಮೃದ್ಧವಾಗಿದ್ದು, ಇದು ತ್ವಚೆಯ ಆರೋಗ್ಯವನ್ನು ಹೆಚ್ಚಿಸುವ ಒ೦ದು ಪ್ರಮುಖ ವಿಟಮಿನ್ ಆಗಿದೆ. ಸೀಬೆ ಹಣ್ಣಿನಲ್ಲಿರುವ ಆ೦ಟಿ ಆಕ್ಸಿಡೆ೦ಟ್ ಗಳು ತ್ವಚೆಯು ತಾರುಣ್ಯಪೂರ್ಣವಾಗಿ ಕಾಣವ೦ತಾಗಲು ಸಹಕರಿಸುತ್ತವೆ


ಕಾಂತಿ ಹೆಚ್ಚಳ

ವಿಟಮಿನ್‌ ಎ, ಬಿ ಹಾಗೂ ಸಿ ಮತ್ತು ಪೊಟಾಶಿಯಂ ಅಂಶಗಳನ್ನು ಹೊಂದಿರುವ ಸೀಬೆಕಾಯಿ, ತ್ವಚೆಯ ಕಾಂತಿಯನ್ನು ಹೆಚ್ಚಿಸುತ್ತದಂತೆ. ಇದಕ್ಕಾಗಿ ಸೀಬೆ ಎಲೆಗಳ ಪೇಸ್ಟ್‌ ಮಾಡಿ, ಅದನ್ನ ಮುಖಕ್ಕೆ ಹಚ್ಚಿ ತೊಳೆದಲ್ಲಿ ಜಿಡ್ಡಿನಾಂಶ ಮಾಯವಾಗಿ ಚರ್ಮ ಬಿಗಿಯಾಗಿ ಕಾಂತಿಯುಕ್ತವಾಗುತ್ತದೆ ಎನ್ನುತ್ತಾರೆ ಬ್ಯೂಟಿ ಎಕ್ಸ್‌ಪರ್ಟ್‌.

ಮೆದುಳು ಚುರುಕು

ಇದರಲ್ಲಿರುವ ವಿಟಮಿನ್‌ ಬಿ6ನಿಂದ ಮಿದುಳು ಚುರುಕಾಗುತ್ತದೆ. ಓದುವ ಮಕ್ಕಳಲ್ಲಿ ನೆನಪಿನ ಶಕ್ತಿ ಹೆಚ್ಚುತ್ತದೆ. ಇದರಲ್ಲಿರುವ ಅಧಿಕ ನಾರಿನಂಶವು ಮಧುಮೇಹಿಗಳಿಗೆ ರಕ್ತದಲ್ಲಿ ಸಕ್ಕರೆ ಅಂಶ ಜಾಸ್ತಿಯಾಗದಂತೆ ತಡೆಗಟ್ಟುತ್ತವೆ. ಕೆಲವರಿಗೆ ಸೀಬೆಹಣ್ಣಿನಿಂದ ಗಂಟಲಲ್ಲಿ ಅಲರ್ಜಿಯಾಗುವ ಸಾಧ್ಯತೆಗಳಿವೆ. ಅಂಥವರು ಹಣ್ಣಿಗೆ ಉಪ್ಪು ಬೆರೆಸಿ ಸೇವಿಸಬೇಕು. ವೃದ್ಧರು, ಹಲ್ಲಿನ ತೊಂದರೆ ಇರುವವರು ಸೀಬೆಹಣ್ಣಿನ ಜ್ಯೂಸ್‌ ಸೇವಿಸಬಹುದು.


ನೆಗಡಿ ನಿವಾರಕ

ಸೀಬೆಹಣ್ಣಿನಿಂದ ಶೀತ, ನೆಗಡಿ ಉಂಟಾಗುವುದಿಲ್ಲ. ಬದಲಿಗೆ ಶೀತ-ನೆಗಡಿಯನ್ನು ಉಂಟು ಮಾಡುವ ಬ್ಯಾಕ್ಟೀರಿಯಗಳನ್ನು ನಾಶಗೊಳಿಸುತ್ತವೆ. ಈ ಗುಣದಿಂದ ಇದನ್ನು ಅತಿಸಾರ ಹಾಗೂ ವಾಂತಿ-ಭೇದಿ ಇರುವ ಮಂದಿ ಸೇವಿಸುವುದರಿಂದ ಉಪಯುಕ್ತ

ಕಣ್ಣುಗಳ ಆರೋಗ್ಯಕ್ಕೆ ಮತ್ತೊಮ್ಮೆ, ಸೀಬೆ ಹಣ್ಣಿನ ಸೋಜಿಗವೆ೦ದೆನಿಸುವಷ್ಟು ವಿಟಮಿನ್ ಎ ಯು ಸಮೃದ್ಧವಾಗಿದ್ದು, ಇದರಲ್ಲಿ ವಿಟಮಿನ್ ಎ ಶೇ. 21 ಇದ್ದು ಕಣ್ಣಿನ ಆರೋಗ್ಯವನ್ನು ಹೆಚ್ಚಿಸುತ್ತದೆ. ಇದು ಇರುಳು ಕುರುಡು ಉಂಟಾಗದಂತೆ ಕಣ್ಣನ್ನು ರಕ್ಷಣೆ ಮಾಡುತ್ತದೆ.


ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ

ವೃದ್ಧಿಸುತ್ತದೆ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಅತ್ಯ೦ತ ಪುಷ್ಟಿದಾಯಕವಾದ ಆಹಾರವಸ್ತುಗಳ ಪೈಕಿ ಸೀಬೆ ಹಣ್ಣೂ ಸಹ ಒ೦ದು. ಸೀಬೆ ಹಣ್ಣಿನಲ್ಲಿ ಅತೀ ಹೆಚ್ಚಿನ ಪ್ರಮಾಣದಲ್ಲಿರುವ ವಿಟಮಿನ್ ಸಿ ಯು ಶರೀರದ ರೋಗನಿರೋಧಕ ವ್ಯವಸ್ಥೆಗೆ ಬಲವನ್ನೊದಗಿಸುತ್ತದೆ ಹಾಗೂ ತನ್ಮೂಲಕ ರೋಗಗಳ ವಿರುದ್ಧ ಸೆಣಸಾಡುವ ನಿಮ್ಮ ಶರೀರದ ಸಾಮರ್ಥ್ಯವನ್ನು ಸುಧಾರಿಸುತ್ತದೆ

souce : internet


About the author / 

Chethan Mardalu

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ವಿಘ್ನ ವಿನಾಯಕ,ಗಣೇಶನಿಗೇ ಇನ್ಸೂರೆನ್ಸ್..ಇದನ್ನೊಮ್ಮೆ ನೋಡಿ ….!

    ಹಿಂದೂಗಳ ಯುನಿವರ್ಸಲ್ ಹಬ್ಬ ಗಣೇಶ ಚತುರ್ಥಿಗೆ ಇನ್ನೇನು ಮೂರೇ ದಿನ. ಸಾರ್ವಜನಿಕ ಗಣೇಶೋತ್ಸವ ಆಚರಿಸುವ ಕಡೆ, ಗಣೇಶನ ವಿವಿಧ ಭಂಗಿಯ ವಿಗ್ರಹಗಳು ಈಗಾಗಲೇ ಪೆಂಡಾಲ್ ಗೆ ಬಂದು ಸೇರುತ್ತಿವೆ. ದೇಶದ ಎಲ್ಲ ಕಡೆ ಗಣೇಶ ಹಬ್ಬ ಆಚರಿಸಿದರೂ, ಮಹಾರಾಷ್ಟ್ರದಲ್ಲಿ ಒಂದು ಕೈಮೇಲು. ಇಲ್ಲಿ ಕೆಲವೊಂದು ಕಡೆ, ಗಣೇಶನಿಗೆ ವಿಮೆ ಮಾಡಿಸುವ ಪದ್ದತಿಯನ್ನು ರೂಢಿಸಿಕೊಂಡು ಬರಲಾಗಿದೆ. ಗಣೇಶ ಚತುರ್ಥಿ; ಪರಿಸರಸ್ನೇಹಿ ಗಣಪನ ಹಬ್ಬಕ್ಕೆ ದಾವಣಗೆರೆಯಲ್ಲಿ ತಯಾರಿ ಮುಂಬೈ ಸೆಂಟ್ರಲ್ ಭಾಗದ ಕಿಂಗ್ಸ್ ಸರ್ಕಲ್ ನಲ್ಲಿ ಗೌಡ ಸಾರಸ್ವತ ಬ್ರಾಹಣ…

  • ಜ್ಯೋತಿಷ್ಯ

    ರಾಜ ರಾಜೇಶ್ವರಿ ದೇವಿಯನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…

  • ಸುದ್ದಿ

    ಗಂಡನಂತೆ ಬಟ್ಟೆ ಧರಿಸಿ ಟ್ರೋಲ್ ಆದ ದೀಪಿಕಾ ಪಡುಕೋಣೆ…..

    ಬಾಲಿವುಡ್ ಡಿಂಪಲ್ ಬೆಡಗಿ ದೀಪಿಕಾ ಪಡುಕೋಣೆ ತಮ್ಮ ಪತಿ, ನಟ ರಣ್‍ವೀರ್ ಸಿಂಗ್‍ರಂತೆ ಉಡುಪು ಧರಿಸಿ ಟ್ರೋಲ್ ಆಗುತ್ತಿದ್ದಾರೆ.ದೀಪಿಕಾ ಪಡುಕೋಣೆ ತನ್ನ ಪತಿ ರಣ್‍ವೀರ್ ಸಿಂಗ್‍ರನ್ನು ಭೇಟಿ ಆಗಲು ಲಂಡನ್‍ಗೆ ಹೋಗುತ್ತಿದ್ದರು. ಈ ವೇಳೆ ಅವರು ವಿಮಾನ ನಿಲ್ದಾಣದಲ್ಲಿ ವಿಭಿನ್ನ ಗೆಟಪ್‍ನಲ್ಲಿ ಮಿಂಚಿದ್ದಾರೆ. ದೀಪಿಕಾ ಅವರ ಈ ಲುಕ್ ನೋಡಿ ಅಭಿಮಾನಿಗಳು ಒಂದು ಕ್ಷಣ ದಂಗಾಗಿ ಹೋಗಿದ್ದಾರೆ. ವಿಮಾನ ನಿಲ್ದಾಣಕ್ಕೆ ದೀಪಿಕಾ ಬಿಳಿ ಬಣ್ಣದ ಟೀ-ಶರ್ಟ್ ಧರಿಸಿ ಅದಕ್ಕೆ ನಿಯಾನ್ ಪ್ಯಾಂಟ್ ಹಾಗೂ ಲಾಂಗ್ ಜಾಕೆಟ್ ಧರಿಸಿದ್ದರು….

  • ಜ್ಯೋತಿಷ್ಯ

    ಮಂಗಳವಾರದ ನಿಮ್ಮ ದಿನ ಭವಿಷ್ಯ ಮಂಗಳವೋ ಅಮಂಗಳವೋ ನೋಡಿ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(20 ನವೆಂಬರ್, 2018) ಹಣಕಾಸಿನಲ್ಲಿ ಸುಧಾರಣೆ ನೀವು ಪ್ರಮುಖ ಖರೀದಿಗಳನ್ನುಮಾಡುವುದನ್ನು ಅನುಕೂಲಕರವಾಗಿಸುತ್ತದೆ. ಮನೆಯಲ್ಲಿನ ಕೆಲವು ಬದಲಾವಣೆಗಳು ನಿಮ್ಮನ್ನು ಭಾವುಕರನ್ನಾಗಿಸಬಹುದು- ಆದರೆ ನಿಮಗೆ ಮುಖ್ಯವಾದವರಿಗೆನೀವು…

  • ಜೀವನಶೈಲಿ

    ನೀವ್ ಈ ವಸ್ತುಗಳನ್ನು ಮುಟ್ಟಿದ್ರೆ,ದುರಾದೃಷ್ಟ ನಿಮ್ಮ ಬೆನ್ನು ಬೀಳುತ್ತೆ..!ಶಾಕ್ ಆಗ್ಬೇಡಿ!ಈ ಲೇಖನಿ ಓದಿ…

    ಜೀವನದಲ್ಲಿ ಪ್ರತಿಯೊಬ್ಬ ವ್ಯಕ್ತಿಗೂ ತಾನೂ ತುಂಬಾ ಎತ್ತರಕ್ಕೆ ಬೆಳೆಯಬೇಕು,ಎಲ್ಲರಂಚೆನ್ನಾಗಿ ಬದುಕಬೇಕು, ತಾವು ಶ್ರೀಮಂತರಾಗಬೇಕು ಎಂಬ ಆಸೆಯಿಂದ, ಎಲ್ಲರೂ ಕಷ್ಟಪಟ್ಟು ದುಡಿಯುತ್ತಾರೆ, ಆದ್ರೆ ತಾವು ಎಷ್ಟು ದುಡಿದ್ರೂ ಕೆಲವರಿಗೆ ಮುಂದೆ ಬರಲು ಸಾಧ್ಯವಾಗುವುದಿಲ್ಲ.ಇದಕ್ಕೆ ಹಲವಾರು ಕಾರಣಗಳಿವೆ.

  • ಗ್ಯಾಜೆಟ್

    ಜಿಯೋದಿಂದ ಹೊಸ ಆಫರ್’ಗಳ ಸುರಿಮಳೆ…!ಇಲ್ಲಿದೆ ಜಿಯೋ ಆಫರ್’ಗಳ ಫುಲ್ ಡಿಟೈಲ್ಸ್…

    ಜಿಯೋ ಧನ್‌ಧನಾ ಧನ್ ಆಫರ್ ಮುಗಿದ ನಂತರ ಜಿಯೋ ಪ್ಲಾನ್ ಏನು ಎಂಬುದಕ್ಕೆ ಉತ್ತರ ದೊರೆತಿದೆ. ರಿಲಯನ್ಸ್ ಜಿಯೊ ‘ಧನ್ ಧನ ಧನ್’ ಯೋಜನೆಗಳು ಪ್ರಿಪೇಯ್ಡ್ ಮತ್ತು ಪ್ರಿಪೇಯ್ಡ್ ಬಳಕೆದಾರರಿಗೆ ಹೊಸ ಪ್ಯಾಕ್ಗಳನ್ನು 349, ರೂ 399, ರೂ 509 ವರೆಗೆ ಹೆಚ್ಚಿಸಲಾಗಿದೆ ಮತ್ತು ಮುಂದೆ ಉಚಿತವಾದ 4 ಜಿ ಡಾಟಾ ಪ್ಯಾಕ್ ನೀಡುತ್ತದೆ. ರೂ 399 ಪ್ಯಾಕ್ ಈಗ ಬಳಕೆದಾರರಿಗೆ 84 ಜಿಬಿ ಡೇಟಾವನ್ನು ಒದಗಿಸುತ್ತಿದೆ.