ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜೇನುತುಪ್ಪವನ್ನು ಯಾರು ತಾನೇ ಬೇಡ ಎನ್ನುತ್ತಾರೆ. ಪ್ರಪಂಚದಲ್ಲಿ ‘ಏಕ್ಸ್ಪಾರ್ ಡೇಟ್’ ಇಲ್ಲದೆ ಇರುವ ಏಕೈಕ ವಸ್ತು ಎಂದರೆ ಅದು ಈ ಜೇನು ತುಪ್ಪ. ಈ ಜೇನು ತುಪ್ಪವನ್ನು ಗಾಜಿನ ಬಾಟಲಿಯಲ್ಲಿ ಇಟ್ಟರೆ ಅದು ಎಷ್ಟೇ ವರ್ಷ ಹಳೆಯದಾದರೂ ಬಳಸಬಹುದು.ಇದನ್ನು ಫ್ರಿಜ್ ನಲ್ಲಿ ಮತ್ತು ಬಿಸಿಲಿನಲ್ಲಿ ಇರಬಾರದು. ಯಾರಿಗೆ ಜೇನು ತುಪ್ಪ ಇಷ್ಟ ಇಲ್ಲವೋ ಅಥವಾ ಅದರ ಬಗ್ಗೆ ಮಾಹಿತಿ ಇಲ್ಲವೋ, ಅವರು ಈ ಮಾಹಿತಿಯನ್ನು ಒಮ್ಮೆ ಓದಿ.ಇದನ್ನು ಎಲ್ಲಾ ವಯೋಮಾನದವರು ಬಳಸ ಬಹುದು. ಇದನ್ನು ರಕ್ತವರ್ಧಕ ಟಾನಿಕ್ ಮತ್ತು ಸ್ವಾಭಾವಿಕ ಬಲವರ್ಧಕ ಟಾನಿಕ್ ಎನ್ನುವರು.
ಜೇನುತುಪ್ಪದ ಆರೋಗ್ಯಕರ ಗುಣಗಳು
1. ಜೇನುತುಪ್ಪವನ್ನು ಸ್ವಲ್ಪ ಕರಿ ಮೆಣಸಿನ ಪುಡಿಯೊಂದಿಗೆ ಮಿಕ್ಸ್ ಮಾಡಿ ತಿಂದರೆ ಕೆಮ್ಮು ಕಡಿಮೆಯಾಗುವುದು.
2. ತೂಕ ಹೆಚ್ಚಬೇಕೆಂದು ಬಯಸುವವರು ಹಾಲಿನೊಂದಿಗೆ ಜೇನು ತುಪ್ಪ ಹಾಕಿ ಕುಡಿದರೆ ಮೈ ತೂಕ ಹೆಚ್ಚುವುದು.
3. ತೂಕ ಕಮ್ಮಿಯಾಗಬೇಕೆಂದು ಬಯಸುವವರು ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ನಿಂಬೆರಸ, ಜೇನುತುಪ್ಪ ಹಾಕಿ ಕುಡಿಯುವುದರಿಂದ ಬೊಜ್ಜು ಕರಗಿಸಬಹುದು.

4. ವಾಂತಿ ಬಂದಂತೆ ಅನಿಸಿದಾಗ ಸ್ವಲ್ಪ ಶುಂಠಿ ಪುಡಿಗೆ ಜೇನು ತುಪ್ಪ ಮಿಶ್ರಣ ಮಾಡಿ ತಿಂದರೆ ಬಾಯಲ್ಲಿ ನೀರು ಬರುವುದು, ಹೊಟ್ಟೆ ಸಂಕಟ ಕಡಿಮೆಯಾಗುವುದು.
5. ರಕ್ತದೊತ್ತಡ ಸಮಸ್ಯೆಯಿದ್ದರೆ ನಿತ್ಯ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಜೇನುತುಪ್ಪ ಸೇವಿಸುವುದು ಒಳ್ಳೆಯದು.
6. ಚಿಕ್ಕಪುಟ್ಟ ಗಾಯಗಳಾದರೆ ಜೇನುತುಪ್ಪ ಹಚ್ಚಿದರೆ ಬೇಗನೆ ಗುಣಮುಖವಾಗುವುದು.
7 ಚಿಕ್ಕ ಮಕ್ಕಳಿಗೆ ಹಾಲು ಕೊಡುವಾಗ ಜೇನು ತುಪ್ಪವನ್ನು ಬೆರೆಸಿ ಕೊಟ್ಟರೆ ರೋಗನಿರೋಧಕ ಶಕ್ತಿಯು ಹೆಚ್ಚುತ್ತದೆ
8 ಸುಟಗಾಯಕ್ಕೆ ತಕ್ಷಣ ಜೇನು ತುಪ್ಪ ಹೆಚ್ಚುವುದರಿಂದ ಉರಿ ಶಮನವಾಗುತ್ತದೆ ಮತ್ತು ಗಾಯ ಶ್ರೀಘ್ರವೇ ಮಾಗಲು ಸಹಾಯ ಮಾಡುತ್ತದೆ.
9 ಧಡೂತಿ ಶರೀರದವರು ನಾಲ್ಕು ಟೀ ಚಮಚದಷ್ಟು ಜೇನು ತುಪ್ಪವನ್ನು ಸೇವಿಸುವುದರಿಂದ ಶಾರೀರಿಕ ತೂಕವು ಕಡಿಮೆಯಾಗಿ ನರಗಳಲ್ಲಿ ಹೊಸ ಉತ್ಸಾಹ ತುಂಬಿಕೊಳ್ಳವುದು.

10 ಜೇನು ತುಪ್ಪವನ್ನು ಕ್ರಮಬದ್ಧವಾಗಿ ಸೇವಿಸುವುದರಿಂದ ಮಲಬದ್ಧತೆ ಉಂಟಾಗುವ ಸಂಭವವಿರುವುದಿಲ್ಲ.
11 ವಸಡುಗಳು ಊದಿಕೊಂಡು ಹಲ್ಲುನೋವು ಉಂಟಾದರೆ, ಜೇನು ತುಪ್ಪದಲ್ಲಿ ನೆನೆಸಿದ ಹತ್ತಿಯನ್ನು ನಾಲ್ಕಾರು ಬಾರಿ ದಿನವೂ ಇಟ್ಟುಕೊಂಡರೆ ಹಲ್ಲುನೋವು ಮತ್ತು ವಸಡಿನ ಊತವು ನಿವಾರಣೆಯಾಗುವುದು
12 ಹುಳುಕಡ್ಡಿ, ಇಸಬು ಮುಂತಾದ ಚರ್ಮರೋಗಗಳಿಗೆ ಮತ್ತು ಹುಣ್ಣುಗಳ ಮೇಲೆ ಜೇನು ತುಪ್ಪವನ್ನು ಸವರುವುದರಿಂದ ಅವು ಗುಣ ಕಂಡು ಬರುವುದು
13 ಜೇನು ತುಪ್ಪವನ್ನು ಪ್ರತಿದಿನವೂ ಬೆಳಿಗ್ಗೆ ಎದ್ದ ತಕ್ಷಣ ಬಾಯಿ ತೊಳೆದುಕೊಂಡು ಖಾಲಿ ಹೊಟ್ಟೆಯಲ್ಲಿ ಸೇವಿಸುವುದರಿಂದ ಚೆನ್ನಾಗಿ ಜೀರ್ಣವಾಗುವುದು. ದೈಹಿಕ ಶಕ್ತಿ ಹೆಚ್ಚುವುದು. ಆಯಾಸ ಮತ್ತು ಆಲಸಿಕೆ ದೂರವಾಗಿ ಧಾರಣ ಶಕ್ತಿ ಅಧಿಕಗೊಳ್ಳವುದು.
14 ಮಧುಮೇಹ ರೋಗಿಗಳು ಹಾಗೂ ಕ್ಷಯ ರೋಗಗಳು ಜೇನುತುಪ್ಪವನ್ನು ಸೇವಿಸುವುದರಿಂದ ಶಾರೀರಿಕ ಕ್ರಿಯೆಗಳು ಮಾಮೂಲಿ ಆರೋಗ್ಯವಂತರಂತೆ ನಡೆದು ಆರೋಗ್ಯ ಸುಧಾರಣೆ ಉಂಟಾಗುವುದು.
15 ಎಳೆಮಕ್ಕಳಿಗೆ ಸಾಧಾರಣ ಕೆಮ್ಮು ಮತ್ತು ಜ್ವರ ಬಂದಾಗ ಒಂದು ಟೀ ಚಮಚ ತುಳಸಿ ರಸದಲ್ಲಿ ಹತ್ತಾರು ತೊಟ್ಟು ಜೇನುತುಪ್ಪವನ್ನು ಬೆರೆಸಿ ಕುಡಿಸಬೇಕು. ದಿನದ ಎರಡು ಬಾರಿ ಕುಡಿಸಿದರೆ ಮೂರೇ ದಿನಗಳಲ್ಲಿ ಗಮನಾರ್ಹ ಬದಲಾವಣೆ ಉಂಟಾಗಿ ಮಕ್ಕಳು ಗುಣವಾಗುತ್ತರೆ.

16 ಕೀಲುಗಳಲ್ಲಿ ನೋವುಂಟಾಗಿದ್ದರೆ ಆ ಸ್ಥಳಕ್ಕೆ ಸುಣ್ಣ ಮತ್ತು ಜೇನು ತುಪ್ಪವನ್ನು ಮಿಶ್ರಮಾಡಿ ಹಚ್ಚಿದರೆ ಶೀಘ್ರವೇ ಪರಿಣಾಮ ಉಂಟಾಗಿ ನೋವು ಮಾಯವಾಗುತ್ತದೆ.
17 ಶುದ್ಧವಾದ ಜೇನು ತುಪ್ಪವನ್ನು ಊಟವಾದ ನಂತರ ಮಲಗುವುದಕ್ಕೆ ಮುಂಚೆ ಮೂರು ಟೀ ಚಮಚ ಸೇವಿಸುತ್ತಾ ಬಂದರೆ ಬಹುಮೂತ್ರ ರೋಗವೇ ಇಲ್ಲವಾಗುವುದು.
18 ಬಜೆ ಪುಡಿಯೊಂದಿಗೆ ಜೇನು ತುಪ್ಪ ಕೊಡುವುದರಿಂದ ವಿದ್ಯಾರ್ಥಿಗಳ ಜ್ಞಾಪಕ ಶಕ್ತಿ ಹೆಚ್ಚಾಗುತ್ತದೆ.
19 ಪಪ್ಪಾಯಿ ಹಣ್ಣು, ಜೇನುತುಪ್ಪ ಮತ್ತು ಅರಿಶಿನ ಪುಡಿ ಮುಖಕ್ಕೆ ಲೇಪಿಸುವುದರಿಂದ ಮುಖದ ಮೊಡವೆಗಳು ದೂರವಾಗಿ ಮುಖದ ಕಾಂತಿ ಹೆಚ್ಚಾಗುತ್ತದೆ.
20 ಹಸಿ ಕರಬೇವಿನೊಂದಿಗೆ ಜೇನು ತುಪ್ಪ ತಿನ್ನುವುದರಿಂದ ದೃಷ್ಟಿ ದೋಷಗಳು, ಕಣ್ಣಿನ ತೊಂದರೆಗಳು ಇಲ್ಲವಾಗುತ್ತದೆ.
source: whatsapp
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಗುರುವಾರ, 12/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ ಸಂವತ್ಸರ (ಉತ್ತರ):ವಿರೋಧಿಕೃತ್ ತಿಂಗಳು (ಅಮಾವಾಸ್ಯಾಂತ್ಯ):ಚೈತ್ರ ತಿಂಗಳು (ಹುಣ್ಣಿಮಾಂತ್ಯ):ವೈಶಾಖ ಪಕ್ಷ : ಕೃಷ್ಣ ಪಕ್ಷ…
ಹೊಳೆ ನರಸೀಪುರ ಪಟ್ಟಣದ ಪ್ರೈಂ ಕ್ಲಬ್ ಮತ್ತು ಗೆಳೆಯರ ಬಳಗ ಈ ಶ್ಲಾಘನೀಯ ಕೆಲಸವನ್ನು ಮಾಡಿದೆ. ತಮ್ಮ ತಮ್ಮ ವಾಟ್ಸಪ್ ಗ್ರೂಪ್ನ ಸ್ನೇಹಿತರೆಲ್ಲ ಒಂದಾಗಿ ನೆರೆ ಪೀಡಿತ ಪ್ರದೇಶಗಳಾದ ಹಾವೇರಿಯ ಕೂಡಲ ಗ್ರಾಮ ಮತ್ತು ಬೆಳಗಾವಿಯ ರಾಮದುರ್ಗ ಸರ್ಕಾರಿ ಶಾಲೆಗಳ ಮಕ್ಕಳಿಗೆ ಸ್ಕೂಲ್ ಬ್ಯಾಗ್ಗಳನ್ನು ವಿತರಿಸಿದ್ದಾರೆ. ಎರಡು ಜಿಲ್ಲೆಗಳ ಒಟ್ಟು ಮೂರು ಸರ್ಕಾರಿ ಶಾಲೆಗಳ 350ಕ್ಕೂ ಹೆಚ್ಚು ಮಕ್ಕಳಿಗೆ ಶಾಲಾ ಬ್ಯಾಗ್ ಮತ್ತು ಪಠ್ಯ ಪುಸ್ತಕಗಳನ್ನು ವಿತರಿಸಿದ್ದಾರೆ. ಸ್ನೇಹಿತರೆಲ್ಲ ತಮ್ಮ ಶಕ್ತಿಯಾನುಸಾರ ಹಣ ಸಂಗ್ರಹಿಸಿ ನಂತರ ಹೋಲ್…
ಇನ್ಫೋಸಿಸ್ ದಂಪತಿ ನಾರಾಯಣ ಮೂರ್ತಿ, ಸುಧಾ ಮೂರ್ತಿ ಅವರ ಮಗನ ಮದುವೆ ಡಿ. 2ರಂದು ಬೆಂಗಳೂರಿನ ಹೋಟೆಲಿನಲ್ಲಿ ಸರಳವಾಗಿ ನಡೆಯಲಿದೆ. ಸುಧಾಮೂರ್ತಿ ಅವರ ಮಗ ರೋಹನ್ ಮೂರ್ತಿ ಅವರು ಕೇರಳದ ಕೊಚ್ಚಿ ಮೂಲದ ಅರ್ಪಣಾ ಕೃಷ್ಣನ್ ಅವರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಈ ಮದುವೆ ಸರಳವಾಗಿ ನಡೆಯಲಿದ್ದು, ಕೇವಲ ಕುಟುಂಬಸ್ಥರು ಹಾಗೂ ಆತ್ಮೀಯ ಸ್ನೇಹಿತರಿಗೆ ಆಹ್ವಾನ ನೀಡಲಾಗಿದೆ. ರೋಹನ್ ಹಾಗೂ ಅರ್ಪಣಾ ಸ್ನೇಹಿತರೊಬ್ಬರ ಮೂಲಕ ಮೂರು ವರ್ಷಗಳಿಂದ ಪರಿಚಯವಾಗಿದ್ದರು. ಅರ್ಪಣಾ ನಿವೃತ್ತ ಎಸ್ಬಿಐ ಉದ್ಯೋಗಿ ಸಾವಿತ್ರಿ…
ಭಾರತವು ಚೀನಾದ ಒಪ್ಪೋ, ಷಿಯಾಮಿ, ಜಿಯೋನಿ, ಕಂಪನಿಗಳಿಗೆ ನೋಟಿಸ್ ನೀಡಿದೆ. ಮತ್ತು ಕೇಂದ್ರ ಸರ್ಕಾರವು , ಹ್ಯಾಕಿಂಗ್ ಭದ್ರತಾ ಫೀಚರ್`ಗಳ ಬಗ್ಗೆ ಕಂಪನಿಗಳಲ್ಲಿ ವಿವರಣೆ ಕೇಳಿದೆ.
ಹಾವು ಎಂದರೆ ಎಂಥವರಿಗೂ ಭಯ ಆಗುತ್ತೆ. ಅಂತಹದರಲ್ಲಿ ಹಾವಿನೊಂದಿಗೆ ಆಟವಾಡುತ್ತಾ ಅದರೊಂದಿಗೆ ಸ್ನೇಹ ಬೆಳಸಿಕೊಂಡು ಅವುಗಳೊಂದಿಗೆ ಬೆರೆಯುತ್ತಾಳೆ ಈ ಪುಟ್ಟ ಬಾಲಕಿ.
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಗುರು, ಹಿರಿಯರು ನಿಮಗೆ ಅತ್ಯಂತ ಅವಶ್ಯಕ ಸಲಹೆಗಳನ್ನು ಕೊಡುವರು. ಅವರ ಸಲಹೆಯನ್ನು ಜೀವನದಲ್ಲಿ ಅಳವಡಿಸಿಕೊಂಡಲ್ಲಿ ನೀವು ಮಹತ್ತರ ಸಾಧನೆ ಮಾಡುವಿರಿ..ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…