ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜೇನುತುಪ್ಪವನ್ನು ಯಾರು ತಾನೇ ಬೇಡ ಎನ್ನುತ್ತಾರೆ. ಪ್ರಪಂಚದಲ್ಲಿ ‘ಏಕ್ಸ್ಪಾರ್ ಡೇಟ್’ ಇಲ್ಲದೆ ಇರುವ ಏಕೈಕ ವಸ್ತು ಎಂದರೆ ಅದು ಈ ಜೇನು ತುಪ್ಪ. ಈ ಜೇನು ತುಪ್ಪವನ್ನು ಗಾಜಿನ ಬಾಟಲಿಯಲ್ಲಿ ಇಟ್ಟರೆ ಅದು ಎಷ್ಟೇ ವರ್ಷ ಹಳೆಯದಾದರೂ ಬಳಸಬಹುದು.ಇದನ್ನು ಫ್ರಿಜ್ ನಲ್ಲಿ ಮತ್ತು ಬಿಸಿಲಿನಲ್ಲಿ ಇರಬಾರದು. ಯಾರಿಗೆ ಜೇನು ತುಪ್ಪ ಇಷ್ಟ ಇಲ್ಲವೋ ಅಥವಾ ಅದರ ಬಗ್ಗೆ ಮಾಹಿತಿ ಇಲ್ಲವೋ, ಅವರು ಈ ಮಾಹಿತಿಯನ್ನು ಒಮ್ಮೆ ಓದಿ.ಇದನ್ನು ಎಲ್ಲಾ ವಯೋಮಾನದವರು ಬಳಸ ಬಹುದು. ಇದನ್ನು ರಕ್ತವರ್ಧಕ ಟಾನಿಕ್ ಮತ್ತು ಸ್ವಾಭಾವಿಕ ಬಲವರ್ಧಕ ಟಾನಿಕ್ ಎನ್ನುವರು.
ಜೇನುತುಪ್ಪದ ಆರೋಗ್ಯಕರ ಗುಣಗಳು
1. ಜೇನುತುಪ್ಪವನ್ನು ಸ್ವಲ್ಪ ಕರಿ ಮೆಣಸಿನ ಪುಡಿಯೊಂದಿಗೆ ಮಿಕ್ಸ್ ಮಾಡಿ ತಿಂದರೆ ಕೆಮ್ಮು ಕಡಿಮೆಯಾಗುವುದು.
2. ತೂಕ ಹೆಚ್ಚಬೇಕೆಂದು ಬಯಸುವವರು ಹಾಲಿನೊಂದಿಗೆ ಜೇನು ತುಪ್ಪ ಹಾಕಿ ಕುಡಿದರೆ ಮೈ ತೂಕ ಹೆಚ್ಚುವುದು.
3. ತೂಕ ಕಮ್ಮಿಯಾಗಬೇಕೆಂದು ಬಯಸುವವರು ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ನಿಂಬೆರಸ, ಜೇನುತುಪ್ಪ ಹಾಕಿ ಕುಡಿಯುವುದರಿಂದ ಬೊಜ್ಜು ಕರಗಿಸಬಹುದು.

4. ವಾಂತಿ ಬಂದಂತೆ ಅನಿಸಿದಾಗ ಸ್ವಲ್ಪ ಶುಂಠಿ ಪುಡಿಗೆ ಜೇನು ತುಪ್ಪ ಮಿಶ್ರಣ ಮಾಡಿ ತಿಂದರೆ ಬಾಯಲ್ಲಿ ನೀರು ಬರುವುದು, ಹೊಟ್ಟೆ ಸಂಕಟ ಕಡಿಮೆಯಾಗುವುದು.
5. ರಕ್ತದೊತ್ತಡ ಸಮಸ್ಯೆಯಿದ್ದರೆ ನಿತ್ಯ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಜೇನುತುಪ್ಪ ಸೇವಿಸುವುದು ಒಳ್ಳೆಯದು.
6. ಚಿಕ್ಕಪುಟ್ಟ ಗಾಯಗಳಾದರೆ ಜೇನುತುಪ್ಪ ಹಚ್ಚಿದರೆ ಬೇಗನೆ ಗುಣಮುಖವಾಗುವುದು.
7 ಚಿಕ್ಕ ಮಕ್ಕಳಿಗೆ ಹಾಲು ಕೊಡುವಾಗ ಜೇನು ತುಪ್ಪವನ್ನು ಬೆರೆಸಿ ಕೊಟ್ಟರೆ ರೋಗನಿರೋಧಕ ಶಕ್ತಿಯು ಹೆಚ್ಚುತ್ತದೆ
8 ಸುಟಗಾಯಕ್ಕೆ ತಕ್ಷಣ ಜೇನು ತುಪ್ಪ ಹೆಚ್ಚುವುದರಿಂದ ಉರಿ ಶಮನವಾಗುತ್ತದೆ ಮತ್ತು ಗಾಯ ಶ್ರೀಘ್ರವೇ ಮಾಗಲು ಸಹಾಯ ಮಾಡುತ್ತದೆ.
9 ಧಡೂತಿ ಶರೀರದವರು ನಾಲ್ಕು ಟೀ ಚಮಚದಷ್ಟು ಜೇನು ತುಪ್ಪವನ್ನು ಸೇವಿಸುವುದರಿಂದ ಶಾರೀರಿಕ ತೂಕವು ಕಡಿಮೆಯಾಗಿ ನರಗಳಲ್ಲಿ ಹೊಸ ಉತ್ಸಾಹ ತುಂಬಿಕೊಳ್ಳವುದು.

10 ಜೇನು ತುಪ್ಪವನ್ನು ಕ್ರಮಬದ್ಧವಾಗಿ ಸೇವಿಸುವುದರಿಂದ ಮಲಬದ್ಧತೆ ಉಂಟಾಗುವ ಸಂಭವವಿರುವುದಿಲ್ಲ.
11 ವಸಡುಗಳು ಊದಿಕೊಂಡು ಹಲ್ಲುನೋವು ಉಂಟಾದರೆ, ಜೇನು ತುಪ್ಪದಲ್ಲಿ ನೆನೆಸಿದ ಹತ್ತಿಯನ್ನು ನಾಲ್ಕಾರು ಬಾರಿ ದಿನವೂ ಇಟ್ಟುಕೊಂಡರೆ ಹಲ್ಲುನೋವು ಮತ್ತು ವಸಡಿನ ಊತವು ನಿವಾರಣೆಯಾಗುವುದು
12 ಹುಳುಕಡ್ಡಿ, ಇಸಬು ಮುಂತಾದ ಚರ್ಮರೋಗಗಳಿಗೆ ಮತ್ತು ಹುಣ್ಣುಗಳ ಮೇಲೆ ಜೇನು ತುಪ್ಪವನ್ನು ಸವರುವುದರಿಂದ ಅವು ಗುಣ ಕಂಡು ಬರುವುದು
13 ಜೇನು ತುಪ್ಪವನ್ನು ಪ್ರತಿದಿನವೂ ಬೆಳಿಗ್ಗೆ ಎದ್ದ ತಕ್ಷಣ ಬಾಯಿ ತೊಳೆದುಕೊಂಡು ಖಾಲಿ ಹೊಟ್ಟೆಯಲ್ಲಿ ಸೇವಿಸುವುದರಿಂದ ಚೆನ್ನಾಗಿ ಜೀರ್ಣವಾಗುವುದು. ದೈಹಿಕ ಶಕ್ತಿ ಹೆಚ್ಚುವುದು. ಆಯಾಸ ಮತ್ತು ಆಲಸಿಕೆ ದೂರವಾಗಿ ಧಾರಣ ಶಕ್ತಿ ಅಧಿಕಗೊಳ್ಳವುದು.
14 ಮಧುಮೇಹ ರೋಗಿಗಳು ಹಾಗೂ ಕ್ಷಯ ರೋಗಗಳು ಜೇನುತುಪ್ಪವನ್ನು ಸೇವಿಸುವುದರಿಂದ ಶಾರೀರಿಕ ಕ್ರಿಯೆಗಳು ಮಾಮೂಲಿ ಆರೋಗ್ಯವಂತರಂತೆ ನಡೆದು ಆರೋಗ್ಯ ಸುಧಾರಣೆ ಉಂಟಾಗುವುದು.
15 ಎಳೆಮಕ್ಕಳಿಗೆ ಸಾಧಾರಣ ಕೆಮ್ಮು ಮತ್ತು ಜ್ವರ ಬಂದಾಗ ಒಂದು ಟೀ ಚಮಚ ತುಳಸಿ ರಸದಲ್ಲಿ ಹತ್ತಾರು ತೊಟ್ಟು ಜೇನುತುಪ್ಪವನ್ನು ಬೆರೆಸಿ ಕುಡಿಸಬೇಕು. ದಿನದ ಎರಡು ಬಾರಿ ಕುಡಿಸಿದರೆ ಮೂರೇ ದಿನಗಳಲ್ಲಿ ಗಮನಾರ್ಹ ಬದಲಾವಣೆ ಉಂಟಾಗಿ ಮಕ್ಕಳು ಗುಣವಾಗುತ್ತರೆ.

16 ಕೀಲುಗಳಲ್ಲಿ ನೋವುಂಟಾಗಿದ್ದರೆ ಆ ಸ್ಥಳಕ್ಕೆ ಸುಣ್ಣ ಮತ್ತು ಜೇನು ತುಪ್ಪವನ್ನು ಮಿಶ್ರಮಾಡಿ ಹಚ್ಚಿದರೆ ಶೀಘ್ರವೇ ಪರಿಣಾಮ ಉಂಟಾಗಿ ನೋವು ಮಾಯವಾಗುತ್ತದೆ.
17 ಶುದ್ಧವಾದ ಜೇನು ತುಪ್ಪವನ್ನು ಊಟವಾದ ನಂತರ ಮಲಗುವುದಕ್ಕೆ ಮುಂಚೆ ಮೂರು ಟೀ ಚಮಚ ಸೇವಿಸುತ್ತಾ ಬಂದರೆ ಬಹುಮೂತ್ರ ರೋಗವೇ ಇಲ್ಲವಾಗುವುದು.
18 ಬಜೆ ಪುಡಿಯೊಂದಿಗೆ ಜೇನು ತುಪ್ಪ ಕೊಡುವುದರಿಂದ ವಿದ್ಯಾರ್ಥಿಗಳ ಜ್ಞಾಪಕ ಶಕ್ತಿ ಹೆಚ್ಚಾಗುತ್ತದೆ.
19 ಪಪ್ಪಾಯಿ ಹಣ್ಣು, ಜೇನುತುಪ್ಪ ಮತ್ತು ಅರಿಶಿನ ಪುಡಿ ಮುಖಕ್ಕೆ ಲೇಪಿಸುವುದರಿಂದ ಮುಖದ ಮೊಡವೆಗಳು ದೂರವಾಗಿ ಮುಖದ ಕಾಂತಿ ಹೆಚ್ಚಾಗುತ್ತದೆ.
20 ಹಸಿ ಕರಬೇವಿನೊಂದಿಗೆ ಜೇನು ತುಪ್ಪ ತಿನ್ನುವುದರಿಂದ ದೃಷ್ಟಿ ದೋಷಗಳು, ಕಣ್ಣಿನ ತೊಂದರೆಗಳು ಇಲ್ಲವಾಗುತ್ತದೆ.
source: whatsapp
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಟಾಣಿ ತಿಂದ್ರೆ ವಾಯು ಬರತ್ತೆ ಅನ್ನೋರೆಲ್ಲಾ ಇಲ್ಕೇಳಿ. ಬಟಾಣಿ ಗಿಡ ನಮ್ ದೇಶದಲ್ಲಿ ಹುಟ್ಟಿದಲ್ಲ. ಇದು ವಿಚಿತ್ರವಾಗಿರೋ ಗಿಡಗಳ ಸಾಲ್ನಲ್ಲಿ ಸೇರತ್ತೆ. ಆದ್ರೂ ಕೂಡಾ ಇದ್ರ ಉಪಯೋಗ ಇದ್ಯಲ್ಲಾ ಅದು ಒಂದೆರಡಲ್ಲ. ಇದ್ರಲ್ಲಿರೋ ಪಿಷ್ಟ ಇದ್ನ ಸಿಹಿಯಾಗಿರೋವಾಗೆ ಮಾಡ್ಸತ್ತೆ. ಇದ್ರಲ್ಲಿರೋ ಫೈಟೋ ನ್ಯುಟ್ರಿಯಂಟ್ಸ್ ಹೊಟ್ಟೆಗೆ ಸಂಬಂಧಿಸಿದ ಕ್ಯಾನ್ಸರನ್ನ ಗುಣಪಡ್ಸತ್ತೆ.
ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ನಿನ್ನೆ ಸದನದಲ್ಲಿ ಬಹುಮತ ಕೂಡ ಸಾಬೀತು ಮಾಡಿದ್ದಾರೆ. ಬಿಎಸ್ವೈ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಸ್ಪೀಕರ್ ಯಾರಾಗಲಿದ್ದಾರೆ ಎಂಬ ಕುತೂಹಲಕ್ಕೆ ಕೊನೆಗೂ ತೆರೆ ಬಿದ್ದಿದೆ. ವಿಶ್ವೇಶ್ವರ ಹೆಗಡೆ ಕಾಗೇರಿ ನೂತನ ಸ್ಪೀಕರ್ ಆಗಿ ಆಯ್ಕೆಯಾಗಿದ್ದು, ನಾಳೆ ಸದನದಲ್ಲಿ ಈ ಬಗ್ಗೆ ಅಧಿಕೃತ ಘೋಷಣೆ ಆಗಲಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ಸ್ಪೀಕರ್ ಚುನಾವಣೆಯಿಂದ ಹಿಂದೆ ಸರಿದಿದ್ದು, ಯಾವುದೇ ನಾಮಪತ್ರ ಸಲ್ಲಿಸಿರಲಿಲ್ಲ. ಬಿಜೆಪಿಯಿಂದ ವಿಶ್ವೇಶ್ವರ ಹೆಗಡೆ ಕಾಗೇರಿ ಮಾತ್ರ ನಾಮಪತ್ರ ಸಲ್ಲಿಕೆ ಮಾಡಿದ್ದರು. ಹೀಗಾಗಿ ಕಾಗೇರಿ…
ಹಲವಾರು ನಟರು ತಮ್ಮನ್ನು ಇಷ್ಟಪಡುವ ಅಭಿಮಾನಿಗಳ ಕಷ್ಟಕ್ಕೂ ಕೂಡ ಸ್ಪಂದಿಸುತ್ತಾರೆ.ತಮ್ಮ ಕೈ ಲಾದ ಸಹಾಯವನ್ನು ಕೂಡ ಮಾಡುತ್ತಾರೆ.ಇಂತಹ ನಟರಲ್ಲಿ ಕಿಚ್ಚ ಸುದೀಪ್ ಕೂಡ ಒಬ್ಬರು.ನಟ ಕಿಚ್ಚ ಸುದೀಪ್ ಅವರು ಸಹಾಯ ಕೇಳಿದವರಿಗೆ ತಮ್ಮ ಕೈಲಾಗುವ ಸಹಾಯವನ್ನು ಮಾಡುತ್ತಾರೆ. ಈಗ ಸುದೀಪ್ ಅವರು ಕಾಯಿಲೆಯಿಂದ ಬಳಲುತ್ತಿರುವ ಪುಟ್ಟ ವಿಶೇಷ ಅಭಿಮಾನಿಯನ್ನು ಭೇಟಿ ಮಾಡಲು ಮುಂದಾಗಿದ್ದಾರೆ. ಅರೆ ಇದೇನಿದು ಸುದೀಪ್ ಗೆ ಲಕ್ಷಾಂತರ ಅಭಿಮಾನಿಗಳಿದ್ದು, ಅದರಲ್ಲಿ ವಿಶೇಷ ಅಭಿಮಾನಿ ಎಂದರೆ ಏನು ಎಂದು ನೀವು ಕೇಳಬಹುದು. ಆದರೆ ಇಲ್ಲಿನ ವಿಶೇಷ…
ನಮ್ಮ ದೇಶದಲ್ಲಿ ತುಂಬಾ ಜನರು ರೈಲು ಪ್ರಯಾಣವನ್ನ ಮಾಡೇ ಇರುತ್ತಾರೆ, ರೈಲು ಪ್ರಯಾಣ ಕೆಲವರಿಗೆ ಕಡಿಮೆ ಖರ್ಚಿನದ್ದು ಆಗಿದ್ದರೆ ಇನ್ನು ಕೆಲವರಿಗೆ ಅದೂ ಅವಿಸ್ಮರಣೀಯ ಅನುಭವವನ್ನ ಕೊಡುತ್ತದೆ. ಇನ್ನು ಕೆಲವರು ರೈಲಿನಲ್ಲಿ ಪ್ರಯಾಣ ಮಾಡದೇ ಇದ್ದರೂ ಕೂಡ ರೈಲನ್ನಾದರೂ ನೋಡಿರುತ್ತಾರೆ. ಇನ್ನು ಜನರಿಗೆ ರೈಲುಗಳ ಬಗ್ಗೆ ಮತ್ತು ರೈಲು ಚಾಲಕರ ಬಗ್ಗೆ ಮಾಹಿತಿ ಎಲ್ಲರಿಗೂ ತಿಳಿದಿರುತ್ತದೆ ಆದರೆ ರೈಲು ಹಳಿಗಳ ಬಗ್ಗೆ ಮತ್ತು ಅದನ್ನ ಮಾಡಲು ತಗುಲುವ ಖರ್ಚಿನ ಮತ್ತು ಒಂದು ಕಿಲೋ ಮೀಟರ್ ರೈಲು ಹಳಿಯನ್ನ…
ಬಿಳಿ ಎಕ್ಕದ ಗಿಡದಲ್ಲಿ ನಮಗೆ ತಿಳಿಯದ ಔಷಧಿ ಗುಣಗಳು ತುಂಬಾನೇ ಇದೆ, ನಮ್ಮ ಮನೆ ಹತ್ತಿರ ಅಥವಾ ರೋಡ್ನಲ್ಲಿ ಒಂದು ಔಷಧಿ ಗಿಡ ತುಂಬಾ ಜನರಿಗೆ ಗೊತ್ತಿಲ್ಲ ನಮ್ಮಲ್ಲಿ ಈಗಲೂ ಕೂಡ ಇದನ್ನು ಹಳ್ಳಿಕಡೆ ಬಳಸುತ್ತ ಬಂದಿದ್ದಾರೆ.ಎಕ್ಕದ ಗಿಡದಲ್ಲಿ ಎರಡು ಪ್ರಭೇದಗಳಿವೆ ಅವು ಬಿಳಿ ಮತ್ತು ಕೆಂಪು ಗಿಡಗಳು ಎಕ್ಕದ ಗಿಡದ ಎಲೆ ವಿನಾಯಕ ಚತುರ್ಥಿ ಗೆ ಬೇಕಾದ ಶ್ರೇಷ್ಠ ವಾದ ಎಲೆ. ಈ ಒಂದು ಗಿಡ ಅಪ್ಪು ಸೈನಿಸಿ ಕುಟುಂಬಕ್ಕೆ ಸೇರಿದ್ದು ಇದರ ವೈಜ್ಞಾನಿಕ ಹೆಸರು…
ಜಿಯೋ ತನ್ನ ಲಕ್ಷಾಂತರ ಗ್ರಾಹಕರಿಗಾಗಿ ಹೊಸ ಪ್ಲಾನ್ ಬಿಡುಗಡೆ ಮಾಡಿದೆ. ಪ್ರತಿ ದಿನ 1.5 ಜಿಬಿ ಡೇಟಾದಿಂದ 4 ಜಿಬಿ ಡೇಟಾವರೆಗೆ ಬೇರೆ ಬೇರೆ ಸಿಂಧುತ್ವದ ಪ್ಲಾನ್ ಶುರು ಮಾಡಿದೆ. ಇದ್ರ ಜೊತೆ ಅನಿಯಮಿತ ಸ್ಥಳೀಯ ಹಾಗೂ ಎಸ್ಡಿಡಿ ಕರೆಗಳು ಲಭ್ಯವಾಗಲಿವೆ. ಜಿಯೋದ ಹೊಸ ಪ್ಲಾನ್ ಕಾಂಬೋ ಪ್ಯಾಕ್ ಆಗಿದೆ. ಇದ್ರಲ್ಲಿ 197 ರೂಪಾಯಿ ಪ್ಲಾನ್ ಗ್ರಾಹಕರನ್ನು ಸೆಳೆದಿದೆ. 197 ರೂಪಾಯಿ ಪ್ಲಾನ್ 28 ದಿನಗಳ ಸಿಂಧುತ್ವ ಹೊಂದಿದ್ದು, 2ಜಿಬಿ ಡೇಟಾ ಸಿಗಲಿದೆ. ಅನಿಯಮಿತ ಕರೆ ಸೌಲಭ್ಯದ…