ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜೇನುತುಪ್ಪವನ್ನು ಯಾರು ತಾನೇ ಬೇಡ ಎನ್ನುತ್ತಾರೆ. ಪ್ರಪಂಚದಲ್ಲಿ ‘ಏಕ್ಸ್ಪಾರ್ ಡೇಟ್’ ಇಲ್ಲದೆ ಇರುವ ಏಕೈಕ ವಸ್ತು ಎಂದರೆ ಅದು ಈ ಜೇನು ತುಪ್ಪ. ಈ ಜೇನು ತುಪ್ಪವನ್ನು ಗಾಜಿನ ಬಾಟಲಿಯಲ್ಲಿ ಇಟ್ಟರೆ ಅದು ಎಷ್ಟೇ ವರ್ಷ ಹಳೆಯದಾದರೂ ಬಳಸಬಹುದು.ಇದನ್ನು ಫ್ರಿಜ್ ನಲ್ಲಿ ಮತ್ತು ಬಿಸಿಲಿನಲ್ಲಿ ಇರಬಾರದು. ಯಾರಿಗೆ ಜೇನು ತುಪ್ಪ ಇಷ್ಟ ಇಲ್ಲವೋ ಅಥವಾ ಅದರ ಬಗ್ಗೆ ಮಾಹಿತಿ ಇಲ್ಲವೋ, ಅವರು ಈ ಮಾಹಿತಿಯನ್ನು ಒಮ್ಮೆ ಓದಿ.ಇದನ್ನು ಎಲ್ಲಾ ವಯೋಮಾನದವರು ಬಳಸ ಬಹುದು. ಇದನ್ನು ರಕ್ತವರ್ಧಕ ಟಾನಿಕ್ ಮತ್ತು ಸ್ವಾಭಾವಿಕ ಬಲವರ್ಧಕ ಟಾನಿಕ್ ಎನ್ನುವರು.
ಜೇನುತುಪ್ಪದ ಆರೋಗ್ಯಕರ ಗುಣಗಳು
1. ಜೇನುತುಪ್ಪವನ್ನು ಸ್ವಲ್ಪ ಕರಿ ಮೆಣಸಿನ ಪುಡಿಯೊಂದಿಗೆ ಮಿಕ್ಸ್ ಮಾಡಿ ತಿಂದರೆ ಕೆಮ್ಮು ಕಡಿಮೆಯಾಗುವುದು.
2. ತೂಕ ಹೆಚ್ಚಬೇಕೆಂದು ಬಯಸುವವರು ಹಾಲಿನೊಂದಿಗೆ ಜೇನು ತುಪ್ಪ ಹಾಕಿ ಕುಡಿದರೆ ಮೈ ತೂಕ ಹೆಚ್ಚುವುದು.
3. ತೂಕ ಕಮ್ಮಿಯಾಗಬೇಕೆಂದು ಬಯಸುವವರು ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ನಿಂಬೆರಸ, ಜೇನುತುಪ್ಪ ಹಾಕಿ ಕುಡಿಯುವುದರಿಂದ ಬೊಜ್ಜು ಕರಗಿಸಬಹುದು.

4. ವಾಂತಿ ಬಂದಂತೆ ಅನಿಸಿದಾಗ ಸ್ವಲ್ಪ ಶುಂಠಿ ಪುಡಿಗೆ ಜೇನು ತುಪ್ಪ ಮಿಶ್ರಣ ಮಾಡಿ ತಿಂದರೆ ಬಾಯಲ್ಲಿ ನೀರು ಬರುವುದು, ಹೊಟ್ಟೆ ಸಂಕಟ ಕಡಿಮೆಯಾಗುವುದು.
5. ರಕ್ತದೊತ್ತಡ ಸಮಸ್ಯೆಯಿದ್ದರೆ ನಿತ್ಯ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಜೇನುತುಪ್ಪ ಸೇವಿಸುವುದು ಒಳ್ಳೆಯದು.
6. ಚಿಕ್ಕಪುಟ್ಟ ಗಾಯಗಳಾದರೆ ಜೇನುತುಪ್ಪ ಹಚ್ಚಿದರೆ ಬೇಗನೆ ಗುಣಮುಖವಾಗುವುದು.
7 ಚಿಕ್ಕ ಮಕ್ಕಳಿಗೆ ಹಾಲು ಕೊಡುವಾಗ ಜೇನು ತುಪ್ಪವನ್ನು ಬೆರೆಸಿ ಕೊಟ್ಟರೆ ರೋಗನಿರೋಧಕ ಶಕ್ತಿಯು ಹೆಚ್ಚುತ್ತದೆ
8 ಸುಟಗಾಯಕ್ಕೆ ತಕ್ಷಣ ಜೇನು ತುಪ್ಪ ಹೆಚ್ಚುವುದರಿಂದ ಉರಿ ಶಮನವಾಗುತ್ತದೆ ಮತ್ತು ಗಾಯ ಶ್ರೀಘ್ರವೇ ಮಾಗಲು ಸಹಾಯ ಮಾಡುತ್ತದೆ.
9 ಧಡೂತಿ ಶರೀರದವರು ನಾಲ್ಕು ಟೀ ಚಮಚದಷ್ಟು ಜೇನು ತುಪ್ಪವನ್ನು ಸೇವಿಸುವುದರಿಂದ ಶಾರೀರಿಕ ತೂಕವು ಕಡಿಮೆಯಾಗಿ ನರಗಳಲ್ಲಿ ಹೊಸ ಉತ್ಸಾಹ ತುಂಬಿಕೊಳ್ಳವುದು.

10 ಜೇನು ತುಪ್ಪವನ್ನು ಕ್ರಮಬದ್ಧವಾಗಿ ಸೇವಿಸುವುದರಿಂದ ಮಲಬದ್ಧತೆ ಉಂಟಾಗುವ ಸಂಭವವಿರುವುದಿಲ್ಲ.
11 ವಸಡುಗಳು ಊದಿಕೊಂಡು ಹಲ್ಲುನೋವು ಉಂಟಾದರೆ, ಜೇನು ತುಪ್ಪದಲ್ಲಿ ನೆನೆಸಿದ ಹತ್ತಿಯನ್ನು ನಾಲ್ಕಾರು ಬಾರಿ ದಿನವೂ ಇಟ್ಟುಕೊಂಡರೆ ಹಲ್ಲುನೋವು ಮತ್ತು ವಸಡಿನ ಊತವು ನಿವಾರಣೆಯಾಗುವುದು
12 ಹುಳುಕಡ್ಡಿ, ಇಸಬು ಮುಂತಾದ ಚರ್ಮರೋಗಗಳಿಗೆ ಮತ್ತು ಹುಣ್ಣುಗಳ ಮೇಲೆ ಜೇನು ತುಪ್ಪವನ್ನು ಸವರುವುದರಿಂದ ಅವು ಗುಣ ಕಂಡು ಬರುವುದು
13 ಜೇನು ತುಪ್ಪವನ್ನು ಪ್ರತಿದಿನವೂ ಬೆಳಿಗ್ಗೆ ಎದ್ದ ತಕ್ಷಣ ಬಾಯಿ ತೊಳೆದುಕೊಂಡು ಖಾಲಿ ಹೊಟ್ಟೆಯಲ್ಲಿ ಸೇವಿಸುವುದರಿಂದ ಚೆನ್ನಾಗಿ ಜೀರ್ಣವಾಗುವುದು. ದೈಹಿಕ ಶಕ್ತಿ ಹೆಚ್ಚುವುದು. ಆಯಾಸ ಮತ್ತು ಆಲಸಿಕೆ ದೂರವಾಗಿ ಧಾರಣ ಶಕ್ತಿ ಅಧಿಕಗೊಳ್ಳವುದು.
14 ಮಧುಮೇಹ ರೋಗಿಗಳು ಹಾಗೂ ಕ್ಷಯ ರೋಗಗಳು ಜೇನುತುಪ್ಪವನ್ನು ಸೇವಿಸುವುದರಿಂದ ಶಾರೀರಿಕ ಕ್ರಿಯೆಗಳು ಮಾಮೂಲಿ ಆರೋಗ್ಯವಂತರಂತೆ ನಡೆದು ಆರೋಗ್ಯ ಸುಧಾರಣೆ ಉಂಟಾಗುವುದು.
15 ಎಳೆಮಕ್ಕಳಿಗೆ ಸಾಧಾರಣ ಕೆಮ್ಮು ಮತ್ತು ಜ್ವರ ಬಂದಾಗ ಒಂದು ಟೀ ಚಮಚ ತುಳಸಿ ರಸದಲ್ಲಿ ಹತ್ತಾರು ತೊಟ್ಟು ಜೇನುತುಪ್ಪವನ್ನು ಬೆರೆಸಿ ಕುಡಿಸಬೇಕು. ದಿನದ ಎರಡು ಬಾರಿ ಕುಡಿಸಿದರೆ ಮೂರೇ ದಿನಗಳಲ್ಲಿ ಗಮನಾರ್ಹ ಬದಲಾವಣೆ ಉಂಟಾಗಿ ಮಕ್ಕಳು ಗುಣವಾಗುತ್ತರೆ.

16 ಕೀಲುಗಳಲ್ಲಿ ನೋವುಂಟಾಗಿದ್ದರೆ ಆ ಸ್ಥಳಕ್ಕೆ ಸುಣ್ಣ ಮತ್ತು ಜೇನು ತುಪ್ಪವನ್ನು ಮಿಶ್ರಮಾಡಿ ಹಚ್ಚಿದರೆ ಶೀಘ್ರವೇ ಪರಿಣಾಮ ಉಂಟಾಗಿ ನೋವು ಮಾಯವಾಗುತ್ತದೆ.
17 ಶುದ್ಧವಾದ ಜೇನು ತುಪ್ಪವನ್ನು ಊಟವಾದ ನಂತರ ಮಲಗುವುದಕ್ಕೆ ಮುಂಚೆ ಮೂರು ಟೀ ಚಮಚ ಸೇವಿಸುತ್ತಾ ಬಂದರೆ ಬಹುಮೂತ್ರ ರೋಗವೇ ಇಲ್ಲವಾಗುವುದು.
18 ಬಜೆ ಪುಡಿಯೊಂದಿಗೆ ಜೇನು ತುಪ್ಪ ಕೊಡುವುದರಿಂದ ವಿದ್ಯಾರ್ಥಿಗಳ ಜ್ಞಾಪಕ ಶಕ್ತಿ ಹೆಚ್ಚಾಗುತ್ತದೆ.
19 ಪಪ್ಪಾಯಿ ಹಣ್ಣು, ಜೇನುತುಪ್ಪ ಮತ್ತು ಅರಿಶಿನ ಪುಡಿ ಮುಖಕ್ಕೆ ಲೇಪಿಸುವುದರಿಂದ ಮುಖದ ಮೊಡವೆಗಳು ದೂರವಾಗಿ ಮುಖದ ಕಾಂತಿ ಹೆಚ್ಚಾಗುತ್ತದೆ.
20 ಹಸಿ ಕರಬೇವಿನೊಂದಿಗೆ ಜೇನು ತುಪ್ಪ ತಿನ್ನುವುದರಿಂದ ದೃಷ್ಟಿ ದೋಷಗಳು, ಕಣ್ಣಿನ ತೊಂದರೆಗಳು ಇಲ್ಲವಾಗುತ್ತದೆ.
source: whatsapp
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಷಿಫಾಲಿ ಎಂಬ ಯುವತಿ ಆ ರೀತಿ ಇದ್ದ ಯುವತಿ…ಈಗ ಈ ರೀತಿ ಯಾಕೆ ಆದಳೆಂದರೆ ಅದಕ್ಕೆ ಕಾರಣ ದೀಕ್ಷೆಯೊಂದನ್ನು ಕೈಗೊಂಡಿದ್ದು..! ಗುಜರಾತ್ನಲ್ಲಿನ ವಡೋದರ ವ್ಯಾಪ್ತಿಯಲ್ಲಿನ ನಿಜಾಮ್ ಪುರಾ ಮೂಲದ ಯುವತಿ. ಈ ಎರಡೂ ಫೋಟೋಗಳಲ್ಲೂ ಇರುವ ಯುವತಿ ಒಬ್ಬರೇ..
ಜಮ್ಮು-ಕಾಶ್ಮೀರದ ಪ್ರದೇಶಗಳಲ್ಲಿ ಅಟ್ಟಹಾಸ ಮೆರೆಯುತ್ತಿರುವ ಉಗ್ರರ ಮೇಲೆ ಭಾರತೀಯ ಸೇನೆ ಕಾರ್ಯಾಚರಣೆ ನಡೆಸಿದ್ದು, ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಅವಂತಿಪುರದ ಪಂಜ್ಗಾಮ್ ಗ್ರಾಮದಲ್ಲಿ ನಡೆದ ಎನ್ಕೌಂಟರ್ ನಲ್ಲಿ ಇಬ್ಬರು ಉಗ್ರರು ಬಲಿಯಾಗಿದ್ದಾರೆ. ಇಂದು ಬೆಳ್ಳಂಬೆಳಗ್ಗೆ ಅವಂತಿಪುರದಲ್ಲಿ ಉಗ್ರರು ಹಾಗೂ ಭದ್ರತಾ ಪಡೆಯ ನಡುವೆ ಗುಂಡಿನ ಚಕಮಕಿ ನಡೆದಿದೆ. ಈ ದಾಳಿ ಪ್ರತಿದಾಳಿಯಲ್ಲಿ ಇಬ್ಬರು ಉಗ್ರರನ್ನು ಭದ್ರತಾ ಪಡೆ ನೆಲಸಮ ಮಾಡಿದೆ. ಸಿಆರ್ಪಿಎಫ್ ನ 130ನೇ ಬೆಟಾಲಿನ್ನ 55 ರಾಷ್ಟ್ರೀಯ ರೈಫಲ್(ಆರ್ಆರ್) ಹಾಗೂ ವಿಶೇಷ ಕಾರ್ಯಾಚರಣೆ ಗುಂಪಿನ(ಎಸ್ಓಜಿ) ಜಂಟಿ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಈ ಘಟನೆ ಶಬರಿಮಲೈನಲ್ಲಿ ನಡೆದಿದ್ದು, ಶಬರಿಮಲೆ ದೇವಸ್ಥಾನದ ಪ್ರಧಾನ ಅರ್ಚಕರು ಅಯ್ಯಪ್ಪನ ಮೂರ್ತಿಯೊಂದಿಗೆ ಆನೆ ಮೇಲೆ ಕುಳಿತು ಹೋಗುತ್ತಿದ್ದರು.ಆನೆಯ ಸುತ್ತಲೂ ಅಯ್ಯಪ್ಪನ ಭಕ್ತಾದಿಗಳು ಹೋಗುತ್ತಿದ್ದರು. ಆದರೆ ಇದ್ದಕ್ಕಿದ್ದಂತೆ ಪಲ್ಲಕ್ಕಿಯನ್ನು ಹೊತ್ತಿದ್ದ ಆನೆ ಭಕ್ತರ ಮಧ್ಯ ಜೋರಾಗಿ ಓಡುತ್ತಾ, ಕಾಡಿನೊಳಗೆ ಪ್ರತಿಮೆಯೊಂದಿಗೆ ಕುಳಿತಿದ್ದ ಪ್ರಧಾನ ಅರ್ಚಕರನ್ನು ಬಿಸಾಡಿ, ಕಾಡಿನೊಳಗೆ ಓಡಿ ಹೋಯಿತು. ಅರ್ಚಕರನ್ನು ಬಿಸಾಡಿ ಕಾಡಿನೊಳಗೆ ಓಡಿ ಹೋದ ಆನೆಯ ವಿಡಿಯೋ ನೋಡಿ…ಶೇರ್ ಮಾಡಿ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಕನ್ನಡ ಕಿರುತೆರೆ ಲೋಕದಲ್ಲಿ ಹಲವಾರು ಜನಪ್ರಿಯ ಧಾರಾವಾಹಿಗಳು ಪ್ರಸಾರವಾಗುತ್ತಿವೆ.ಆದರೆ ಪುರಾಣಕ್ಕೆ ಸಂಭಂದಿಸಿದಂತೆ ಧಾರಾವಾಹಿಗಳು ಬರುವುದು ತುಂಬಾ ಕಡಿಮೆ.ಯಾಕಂದ್ರೆ ಪೌರಾಣಿಕ ಧಾರಾವಾಹಿಗಳನ್ನು ಮಾಡಲು ತುಂಬಾ ಹಣ ಬೇಕಾಗುತ್ತದೆ.ಹಾಗಾಗಿ ಕನ್ನಡದಲ್ಲಿ ಅಲ್ಲೊಂದು ಇನ್ನೊಂದು ಧಾರಾವಾಹಿಗಳು ಮಾತ್ರ ನೋಡಲು ನಮಗೆ ಸಿಗುತ್ತವೆ. ಅದರಲ್ಲಿ ಒಂದು ಶನಿ ಧಾರವಾಹಿ. ಇದು ನ್ಯಾಯದ ಅಧಿದೇವತೆ ಶನಿಯ ಕಥೆ ಹೇಳುವ ಧಾರವಾಹಿ. ಇದು ಈಗಾಗಲೇ ಕಲರ್ಸ್ ಕನ್ನಡ ವಾಹಿನಿಯಲ್ಲಿ ಅಕ್ಟೋಬರ್ 23ರಿಂದ ರಾತ್ರಿ 8.30ಕ್ಕೆ ಪ್ರಸಾರವಾಗುತ್ತಿದ್ದು ಅಭೂತಪೂರ್ವ…
ಸಾಲಗಳಿಗೆ ವಿಧಿಸುವ ಬಡ್ಡಿ ದರವನ್ನು ನಿಗದಿಪಡಿಸಲು ವಾಣಿಜ್ಯ ಬ್ಯಾಂಕ್ ಗಳು ಏಪ್ರಿಲ್ 1 ರಿಂದ ಹೊಸ ವಿಧಾನ ಅಳವಡಿಸಿಕೊಂಡಿವೆ. ಭಾರತೀಯ ರಿಸರ್ವ್ ಬ್ಯಾಂಕ್ ಅಲ್ಪಾವಧಿ ಬಡ್ಡಿ ದರಗಳನ್ನು ಕಡಿತ ಮಾಡಿದ ಸಂದರ್ಭದಲ್ಲಿ ಬ್ಯಾಂಕ್ ಗಳು ಲಾಭವನ್ನು ಗ್ರಾಹಕರಿಗೆ ವರ್ಗಾಯಿಸುತ್ತಿರಲಿಲ್ಲ. ಈ ಕಾರಣದಿಂದ ಆರ್.ಬಿ.ಐ. ಸೂಚನೆಯಂತೆ ಏಪ್ರಿಲ್ 1, 2016 ರಿಂದ ಎಂ.ಸಿ.ಎಲ್.ಆರ್. ವ್ಯವಸ್ಥೆ ಜಾರಿಗೆ ತರಲಾಗಿದೆ. ಇದರ ಆಧಾರದ ಮೇಲೆ ಬದಲಾಗುವ ಬಡ್ಡಿದರದ ಸಾಲಗಳನ್ನು ನಿಧಿಗಳ ಮೇಲಿನ ಹೆಚ್ಚುವರಿ ವೆಚ್ಚವನ್ನಾಧರಿಸಿದ ಬಡ್ಡಿದರಕ್ಕೆ(MCLR) ಜೋಡಿಸಲಾಗುತ್ತದೆ. ಮೂಲ ದರ ಆಧರಿಸಿ…
ಕ್ರೂರ ಬ್ರಿಟೀಷರು ನಮ್ಮ ದೇಶವನ್ನು ವಸಾಹತುವನ್ನಾಗಿ ಮಾಡಿದರು ಮತ್ತು ನಮ್ಮ ಸರಕುಗಳನ್ನು ಕಳವು ಮಾಡಿದರು, ಆದರೆ ಅವರು ತಮ್ಮ ‘ಫನ್ನಿ’ ಭಾಷೆಯನ್ನೂ ಬಿಟ್ಟು ಅದನ್ನು ಭಾರತದ ಅಧಿಕೃತ ಭಾಷೆಯಾಗಿ ಮಾಡಿದರು.