ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜೇನುತುಪ್ಪವನ್ನು ಯಾರು ತಾನೇ ಬೇಡ ಎನ್ನುತ್ತಾರೆ. ಪ್ರಪಂಚದಲ್ಲಿ ‘ಏಕ್ಸ್ಪಾರ್ ಡೇಟ್’ ಇಲ್ಲದೆ ಇರುವ ಏಕೈಕ ವಸ್ತು ಎಂದರೆ ಅದು ಈ ಜೇನು ತುಪ್ಪ. ಈ ಜೇನು ತುಪ್ಪವನ್ನು ಗಾಜಿನ ಬಾಟಲಿಯಲ್ಲಿ ಇಟ್ಟರೆ ಅದು ಎಷ್ಟೇ ವರ್ಷ ಹಳೆಯದಾದರೂ ಬಳಸಬಹುದು.ಇದನ್ನು ಫ್ರಿಜ್ ನಲ್ಲಿ ಮತ್ತು ಬಿಸಿಲಿನಲ್ಲಿ ಇರಬಾರದು. ಯಾರಿಗೆ ಜೇನು ತುಪ್ಪ ಇಷ್ಟ ಇಲ್ಲವೋ ಅಥವಾ ಅದರ ಬಗ್ಗೆ ಮಾಹಿತಿ ಇಲ್ಲವೋ, ಅವರು ಈ ಮಾಹಿತಿಯನ್ನು ಒಮ್ಮೆ ಓದಿ.ಇದನ್ನು ಎಲ್ಲಾ ವಯೋಮಾನದವರು ಬಳಸ ಬಹುದು. ಇದನ್ನು ರಕ್ತವರ್ಧಕ ಟಾನಿಕ್ ಮತ್ತು ಸ್ವಾಭಾವಿಕ ಬಲವರ್ಧಕ ಟಾನಿಕ್ ಎನ್ನುವರು.
ಜೇನುತುಪ್ಪದ ಆರೋಗ್ಯಕರ ಗುಣಗಳು
1. ಜೇನುತುಪ್ಪವನ್ನು ಸ್ವಲ್ಪ ಕರಿ ಮೆಣಸಿನ ಪುಡಿಯೊಂದಿಗೆ ಮಿಕ್ಸ್ ಮಾಡಿ ತಿಂದರೆ ಕೆಮ್ಮು ಕಡಿಮೆಯಾಗುವುದು.
2. ತೂಕ ಹೆಚ್ಚಬೇಕೆಂದು ಬಯಸುವವರು ಹಾಲಿನೊಂದಿಗೆ ಜೇನು ತುಪ್ಪ ಹಾಕಿ ಕುಡಿದರೆ ಮೈ ತೂಕ ಹೆಚ್ಚುವುದು.
3. ತೂಕ ಕಮ್ಮಿಯಾಗಬೇಕೆಂದು ಬಯಸುವವರು ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ನಿಂಬೆರಸ, ಜೇನುತುಪ್ಪ ಹಾಕಿ ಕುಡಿಯುವುದರಿಂದ ಬೊಜ್ಜು ಕರಗಿಸಬಹುದು.
4. ವಾಂತಿ ಬಂದಂತೆ ಅನಿಸಿದಾಗ ಸ್ವಲ್ಪ ಶುಂಠಿ ಪುಡಿಗೆ ಜೇನು ತುಪ್ಪ ಮಿಶ್ರಣ ಮಾಡಿ ತಿಂದರೆ ಬಾಯಲ್ಲಿ ನೀರು ಬರುವುದು, ಹೊಟ್ಟೆ ಸಂಕಟ ಕಡಿಮೆಯಾಗುವುದು.
5. ರಕ್ತದೊತ್ತಡ ಸಮಸ್ಯೆಯಿದ್ದರೆ ನಿತ್ಯ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಜೇನುತುಪ್ಪ ಸೇವಿಸುವುದು ಒಳ್ಳೆಯದು.
6. ಚಿಕ್ಕಪುಟ್ಟ ಗಾಯಗಳಾದರೆ ಜೇನುತುಪ್ಪ ಹಚ್ಚಿದರೆ ಬೇಗನೆ ಗುಣಮುಖವಾಗುವುದು.
7 ಚಿಕ್ಕ ಮಕ್ಕಳಿಗೆ ಹಾಲು ಕೊಡುವಾಗ ಜೇನು ತುಪ್ಪವನ್ನು ಬೆರೆಸಿ ಕೊಟ್ಟರೆ ರೋಗನಿರೋಧಕ ಶಕ್ತಿಯು ಹೆಚ್ಚುತ್ತದೆ
8 ಸುಟಗಾಯಕ್ಕೆ ತಕ್ಷಣ ಜೇನು ತುಪ್ಪ ಹೆಚ್ಚುವುದರಿಂದ ಉರಿ ಶಮನವಾಗುತ್ತದೆ ಮತ್ತು ಗಾಯ ಶ್ರೀಘ್ರವೇ ಮಾಗಲು ಸಹಾಯ ಮಾಡುತ್ತದೆ.
9 ಧಡೂತಿ ಶರೀರದವರು ನಾಲ್ಕು ಟೀ ಚಮಚದಷ್ಟು ಜೇನು ತುಪ್ಪವನ್ನು ಸೇವಿಸುವುದರಿಂದ ಶಾರೀರಿಕ ತೂಕವು ಕಡಿಮೆಯಾಗಿ ನರಗಳಲ್ಲಿ ಹೊಸ ಉತ್ಸಾಹ ತುಂಬಿಕೊಳ್ಳವುದು.
10 ಜೇನು ತುಪ್ಪವನ್ನು ಕ್ರಮಬದ್ಧವಾಗಿ ಸೇವಿಸುವುದರಿಂದ ಮಲಬದ್ಧತೆ ಉಂಟಾಗುವ ಸಂಭವವಿರುವುದಿಲ್ಲ.
11 ವಸಡುಗಳು ಊದಿಕೊಂಡು ಹಲ್ಲುನೋವು ಉಂಟಾದರೆ, ಜೇನು ತುಪ್ಪದಲ್ಲಿ ನೆನೆಸಿದ ಹತ್ತಿಯನ್ನು ನಾಲ್ಕಾರು ಬಾರಿ ದಿನವೂ ಇಟ್ಟುಕೊಂಡರೆ ಹಲ್ಲುನೋವು ಮತ್ತು ವಸಡಿನ ಊತವು ನಿವಾರಣೆಯಾಗುವುದು
12 ಹುಳುಕಡ್ಡಿ, ಇಸಬು ಮುಂತಾದ ಚರ್ಮರೋಗಗಳಿಗೆ ಮತ್ತು ಹುಣ್ಣುಗಳ ಮೇಲೆ ಜೇನು ತುಪ್ಪವನ್ನು ಸವರುವುದರಿಂದ ಅವು ಗುಣ ಕಂಡು ಬರುವುದು
13 ಜೇನು ತುಪ್ಪವನ್ನು ಪ್ರತಿದಿನವೂ ಬೆಳಿಗ್ಗೆ ಎದ್ದ ತಕ್ಷಣ ಬಾಯಿ ತೊಳೆದುಕೊಂಡು ಖಾಲಿ ಹೊಟ್ಟೆಯಲ್ಲಿ ಸೇವಿಸುವುದರಿಂದ ಚೆನ್ನಾಗಿ ಜೀರ್ಣವಾಗುವುದು. ದೈಹಿಕ ಶಕ್ತಿ ಹೆಚ್ಚುವುದು. ಆಯಾಸ ಮತ್ತು ಆಲಸಿಕೆ ದೂರವಾಗಿ ಧಾರಣ ಶಕ್ತಿ ಅಧಿಕಗೊಳ್ಳವುದು.
14 ಮಧುಮೇಹ ರೋಗಿಗಳು ಹಾಗೂ ಕ್ಷಯ ರೋಗಗಳು ಜೇನುತುಪ್ಪವನ್ನು ಸೇವಿಸುವುದರಿಂದ ಶಾರೀರಿಕ ಕ್ರಿಯೆಗಳು ಮಾಮೂಲಿ ಆರೋಗ್ಯವಂತರಂತೆ ನಡೆದು ಆರೋಗ್ಯ ಸುಧಾರಣೆ ಉಂಟಾಗುವುದು.
15 ಎಳೆಮಕ್ಕಳಿಗೆ ಸಾಧಾರಣ ಕೆಮ್ಮು ಮತ್ತು ಜ್ವರ ಬಂದಾಗ ಒಂದು ಟೀ ಚಮಚ ತುಳಸಿ ರಸದಲ್ಲಿ ಹತ್ತಾರು ತೊಟ್ಟು ಜೇನುತುಪ್ಪವನ್ನು ಬೆರೆಸಿ ಕುಡಿಸಬೇಕು. ದಿನದ ಎರಡು ಬಾರಿ ಕುಡಿಸಿದರೆ ಮೂರೇ ದಿನಗಳಲ್ಲಿ ಗಮನಾರ್ಹ ಬದಲಾವಣೆ ಉಂಟಾಗಿ ಮಕ್ಕಳು ಗುಣವಾಗುತ್ತರೆ.
16 ಕೀಲುಗಳಲ್ಲಿ ನೋವುಂಟಾಗಿದ್ದರೆ ಆ ಸ್ಥಳಕ್ಕೆ ಸುಣ್ಣ ಮತ್ತು ಜೇನು ತುಪ್ಪವನ್ನು ಮಿಶ್ರಮಾಡಿ ಹಚ್ಚಿದರೆ ಶೀಘ್ರವೇ ಪರಿಣಾಮ ಉಂಟಾಗಿ ನೋವು ಮಾಯವಾಗುತ್ತದೆ.
17 ಶುದ್ಧವಾದ ಜೇನು ತುಪ್ಪವನ್ನು ಊಟವಾದ ನಂತರ ಮಲಗುವುದಕ್ಕೆ ಮುಂಚೆ ಮೂರು ಟೀ ಚಮಚ ಸೇವಿಸುತ್ತಾ ಬಂದರೆ ಬಹುಮೂತ್ರ ರೋಗವೇ ಇಲ್ಲವಾಗುವುದು.
18 ಬಜೆ ಪುಡಿಯೊಂದಿಗೆ ಜೇನು ತುಪ್ಪ ಕೊಡುವುದರಿಂದ ವಿದ್ಯಾರ್ಥಿಗಳ ಜ್ಞಾಪಕ ಶಕ್ತಿ ಹೆಚ್ಚಾಗುತ್ತದೆ.
19 ಪಪ್ಪಾಯಿ ಹಣ್ಣು, ಜೇನುತುಪ್ಪ ಮತ್ತು ಅರಿಶಿನ ಪುಡಿ ಮುಖಕ್ಕೆ ಲೇಪಿಸುವುದರಿಂದ ಮುಖದ ಮೊಡವೆಗಳು ದೂರವಾಗಿ ಮುಖದ ಕಾಂತಿ ಹೆಚ್ಚಾಗುತ್ತದೆ.
20 ಹಸಿ ಕರಬೇವಿನೊಂದಿಗೆ ಜೇನು ತುಪ್ಪ ತಿನ್ನುವುದರಿಂದ ದೃಷ್ಟಿ ದೋಷಗಳು, ಕಣ್ಣಿನ ತೊಂದರೆಗಳು ಇಲ್ಲವಾಗುತ್ತದೆ.
source: whatsapp
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಫ್ಕೊ ನೇಮಕಾತಿ 2020 ಅಧಿಸೂಚನೆ ಕೃಷಿ ಪದವೀಧರ ತರಬೇತಿ, ಪದವೀಧರ ಎಂಜಿನಿಯರ್ ಅಪ್ರೆಂಟಿಸ್ ಹುದ್ದೆಗಳಿಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿ iffco.in ಇಫ್ಕೊ ನೇಮಕಾತಿ 2020: ಕೃಷಿ ಪದವೀಧರ ತರಬೇತಿ, ಪದವೀಧರ ಎಂಜಿನಿಯರ್ ಅಪ್ರೆಂಟಿಸ್ ಹುದ್ದೆಗಳಿಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿ. ಭಾರತೀಯ ರೈತ ರಸಗೊಬ್ಬರ ಸಹಕಾರಿ (ಇಫ್ಕೊ) ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಅರ್ಜಿಗಳನ್ನು ಕೃಷಿ ಪದವೀಧರ ತರಬೇತಿ, ಪದವೀಧರ ಎಂಜಿನಿಯರ್ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಇಫ್ಕೊ ಅಧಿಕೃತ ಅಧಿಸೂಚನೆ ಸೆಪ್ಟೆಂಬರ್ -2020 ಮೂಲಕ ಆಹ್ವಾನಿಸಿದೆ….
ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ (ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು )9901077772 call/ what ಮೇಷ ನೀವು ಇಂದು ನಿಮಗಾಗಿ ಸಾಕಷ್ಟು ಸಮಯ ಹೊಂದಿರುವುದರಿಂದ ನಿಮ್ಮ ಒಳ್ಳೆಯ ಆರೋಗ್ಯದ ಸಲುವಾಗಿ ಒಂದು ಧೀರ್ಘ ನಡಿಗೆಗೆ ಹೋಗಿ. ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್ನಲ್ಲಿ ಹೂಡಿಕೆ ಮಾಡಬೇಕು. ಇಂದು ನೀವು ಇತರರ ಅಗತ್ಯಗಳಿಗೆ ಗಮನ ನೀಡಬೇಕಾದರೂ ಮಕ್ಕಳೊಂದಿಗೆ ಅತೀ ಉದಾರತೆ ತೋರಿಸುವುದು…
ಶಾಸ್ತ್ರಗಳ ಪ್ರಕಾರ ಜನರು ಕೆಟ್ಟ ದೃಷ್ಠಿಯಿಂದ ತಪ್ಪಿಸಿಕೊಳ್ಳಲು ಏನೆಲ್ಲ ಕಸರತ್ತು ಮಾಡ್ತಾರೆ. ಜನರ ದೃಷ್ಠಿಯನ್ನು ಬೇರೆಡೆ ಸೆಳೆಯಲು ಬೇರೆ ಬೇರೆ ವಿಧಾನಗಳನ್ನು ಅನುಸರಿಸ್ತಾರೆ. ಮನೆ ಮತ್ತು ಕಚೇರಿಯಲ್ಲಿ ನಿಂಬೆ ಹಣ್ಣು ಹಾಗೂ ಹಸಿ ಮೆಣಸನ್ನು ಕಟ್ಟುವುದು ಕೂಡ ಇದ್ರಲ್ಲಿ ಒಂದು. ನಿಂಬೆ-ಮೆಣಸಿನಲ್ಲಿ ತಂತ್ರ-ಮಂತ್ರದ ಜೊತೆ ಮನೋವಿಜ್ಞಾನದ ಸಂಬಂಧವೂ ಅಡಗಿದೆ. ನಿಂಬೆ ಹಣ್ಣು ಸೇರಿದಂತೆ ಹಸಿ ಮೆಣಸಿನಕಾಯಿ ಇನ್ನಿತರೇ ಅಡುಗೆಗೆ ಮಾತ್ರ ಮೀಸಲಾಗಿಲ್ಲ.ತಂತ್ರ-ಮಂತ್ರಕ್ಕೂ ಸಂಬಂಧವಿದೆ.ನಿಂಬೆ ಹಣ್ಣಿನ ಹುಳಿ ಹಾಗೂ ಮೆಣಸಿನ ಖಾರದ ರುಚಿ ಕೆಟ್ಟ ದೃಷ್ಟಿಯುಳ್ಳವರ ಗಮನವನ್ನು ಬೇರೆಡೆಗೆ…
ಮಹಾರಾಷ್ಟ್ರ, ಹರಿಯಾಣ ಹಾಗೂ ಜಾರ್ಖಂಡ್ ವಿಧಾನಸಭಾ ಚುನಾವಣೆಗೆ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಇಂದು ಘೋಷಿಸುವ ಸಾಧ್ಯತೆ ಇದೆ. ಇಂದು ಮಧ್ಯಾಹ್ನ 12 ಗಂಟೆಗೆ ಚುನಾವಣಾ ಆಯೋಗದ ಕಚೇರಿಯಲ್ಲಿ ಮಾಧ್ಯಮ ಗೋಷ್ಠಿಯನ್ನು ಕರೆಯಲಾಗಿದ್ದು, ಈ ಸಂದರ್ಭದಲ್ಲಿ ಮೂರು ರಾಜ್ಯಗಳ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಿಸಲಾಗುತ್ತದೆ ಎನ್ನಲಾಗಿದೆ. ಮಹಾರಾಷ್ಟ್ರ ವಿಧಾನಸಭಾ ಅವಧಿ ಮುಂದಿನ ತಿಂಗಳು ಅಂತ್ಯವಾಗಲಿದ್ದು, ಹರಿಯಾಣ ವಿಧಾನಸಭಾ ಅವಧಿ ನವಂಬರ್ 2 ಕ್ಕೆ ಕೊನೆಗೊಳ್ಳಲಿದೆ. ಇನ್ನು ಜಾರ್ಖಂಡ್ ವಿಧಾನಸಭಾ ಅವಧಿ ಡಿಸೆಂಬರ್ 27ಕ್ಕೆ ಅಂತ್ಯವಾಗಲಿದ್ದು, ದೀಪಾವಳಿಗೂ ಮುನ್ನ…
ಪ್ರಸಕ್ತ ಸಾಲಿನಲ್ಲಿ ಪರೀಕ್ಷೆ ಬರೆಯುತ್ತಿರುವ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬಸ್ಸಿನಲ್ಲಿ ಉಚಿತ ಪ್ರಯಾಣ ಕಲ್ಪಿಸುವ ಮೂಲಕ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಮಾರ್ಚ್ 1 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗುತ್ತಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ ಎಂದು ಸರ್ಕಾರಿ ಬಸ್ ಗಳಲ್ಲಿ ಪರೀಕ್ಷಾ ಕೇಂದ್ರಗಳಿಗೆ ಉಚಿತವಾಗಿ ಪ್ರಯಾಣಿಸಲು ಕೆಎಸ್ಆರ್ ಟಿಸಿ ಅವಕಾಶ ಕಲ್ಪಿಸಿದೆ. ವಿದ್ಯಾರ್ಥಿಗಳಿಗೆ ತಮ್ಮ ಶಿಕ್ಷಣ ಸಂಸ್ಥೆಗಳಲ್ಲದೆ ಬೇರೆ ಬೇರೆ ಶಿಕ್ಷಣ ಸಂಸ್ಥೆಗಳ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗೆ ವ್ಯವಸ್ಥೆ ಮಾಡಿರುವುದಾಗಿ ಪದವಿಪೂರ್ವ ಶಿಕ್ಷಣ ಇಲಾಖೆ…
ಈ ಬಾರಿ ಲೋಕಸಭಾ ಚುನಾವಣೆಯಲ್ಲಿ 302 ಸ್ಥಾನಗಳನ್ನು ಪಡೆದು ಸ್ಪಷ್ಟ ಬಹುಮತದೊಂದಿಗೆ ಮತ್ತೆ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ಮಾಜಿ ಪ್ರಧಾನಿಗಳಾದ ದಿವಂಗತ ಜವಹರ್ ಲಾಲ್ ನೆಹರೂ ಹಾಗೂ ಇಂದಿರಾ ಗಾಂಧಿ ಬಳಿಕ ಸ್ಪಷ್ಟ ಬಹುಮತದೊಂದಿಗೆ ಅಧಿಕಾರ ಪಡೆಯುತ್ತಿರುವ ಮೊದಲ ಪ್ರಧಾನಿ ಎಂಬ ಹೆಗ್ಗಳಿಕೆಗೆ ನರೇಂದ್ರ ಮೋದಿ ಅವರು ಪಾತ್ರರಾಗಿದ್ದಾರೆ. ಹೌದು. 48 ವರ್ಷಗಳ ಬಳಿಕ ಸ್ಪಷ್ಟ ಬಹುಮತದ ಬಳಿಕ ಮೋದಿ ಅವರು ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿದಿದ್ದಾರೆ. ದೇಶದೆಲ್ಲೆಡೆ ಎದ್ದಿದ್ದ ಮೋದಿ ಸುನಾಮಿಗೆ…