ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜೇನುತುಪ್ಪವನ್ನು ಯಾರು ತಾನೇ ಬೇಡ ಎನ್ನುತ್ತಾರೆ. ಪ್ರಪಂಚದಲ್ಲಿ ‘ಏಕ್ಸ್ಪಾರ್ ಡೇಟ್’ ಇಲ್ಲದೆ ಇರುವ ಏಕೈಕ ವಸ್ತು ಎಂದರೆ ಅದು ಈ ಜೇನು ತುಪ್ಪ. ಈ ಜೇನು ತುಪ್ಪವನ್ನು ಗಾಜಿನ ಬಾಟಲಿಯಲ್ಲಿ ಇಟ್ಟರೆ ಅದು ಎಷ್ಟೇ ವರ್ಷ ಹಳೆಯದಾದರೂ ಬಳಸಬಹುದು.ಇದನ್ನು ಫ್ರಿಜ್ ನಲ್ಲಿ ಮತ್ತು ಬಿಸಿಲಿನಲ್ಲಿ ಇರಬಾರದು. ಯಾರಿಗೆ ಜೇನು ತುಪ್ಪ ಇಷ್ಟ ಇಲ್ಲವೋ ಅಥವಾ ಅದರ ಬಗ್ಗೆ ಮಾಹಿತಿ ಇಲ್ಲವೋ, ಅವರು ಈ ಮಾಹಿತಿಯನ್ನು ಒಮ್ಮೆ ಓದಿ.ಇದನ್ನು ಎಲ್ಲಾ ವಯೋಮಾನದವರು ಬಳಸ ಬಹುದು. ಇದನ್ನು ರಕ್ತವರ್ಧಕ ಟಾನಿಕ್ ಮತ್ತು ಸ್ವಾಭಾವಿಕ ಬಲವರ್ಧಕ ಟಾನಿಕ್ ಎನ್ನುವರು.
ಜೇನುತುಪ್ಪದ ಆರೋಗ್ಯಕರ ಗುಣಗಳು
1. ಜೇನುತುಪ್ಪವನ್ನು ಸ್ವಲ್ಪ ಕರಿ ಮೆಣಸಿನ ಪುಡಿಯೊಂದಿಗೆ ಮಿಕ್ಸ್ ಮಾಡಿ ತಿಂದರೆ ಕೆಮ್ಮು ಕಡಿಮೆಯಾಗುವುದು.
2. ತೂಕ ಹೆಚ್ಚಬೇಕೆಂದು ಬಯಸುವವರು ಹಾಲಿನೊಂದಿಗೆ ಜೇನು ತುಪ್ಪ ಹಾಕಿ ಕುಡಿದರೆ ಮೈ ತೂಕ ಹೆಚ್ಚುವುದು.
3. ತೂಕ ಕಮ್ಮಿಯಾಗಬೇಕೆಂದು ಬಯಸುವವರು ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ನಿಂಬೆರಸ, ಜೇನುತುಪ್ಪ ಹಾಕಿ ಕುಡಿಯುವುದರಿಂದ ಬೊಜ್ಜು ಕರಗಿಸಬಹುದು.
4. ವಾಂತಿ ಬಂದಂತೆ ಅನಿಸಿದಾಗ ಸ್ವಲ್ಪ ಶುಂಠಿ ಪುಡಿಗೆ ಜೇನು ತುಪ್ಪ ಮಿಶ್ರಣ ಮಾಡಿ ತಿಂದರೆ ಬಾಯಲ್ಲಿ ನೀರು ಬರುವುದು, ಹೊಟ್ಟೆ ಸಂಕಟ ಕಡಿಮೆಯಾಗುವುದು.
5. ರಕ್ತದೊತ್ತಡ ಸಮಸ್ಯೆಯಿದ್ದರೆ ನಿತ್ಯ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಜೇನುತುಪ್ಪ ಸೇವಿಸುವುದು ಒಳ್ಳೆಯದು.
6. ಚಿಕ್ಕಪುಟ್ಟ ಗಾಯಗಳಾದರೆ ಜೇನುತುಪ್ಪ ಹಚ್ಚಿದರೆ ಬೇಗನೆ ಗುಣಮುಖವಾಗುವುದು.
7 ಚಿಕ್ಕ ಮಕ್ಕಳಿಗೆ ಹಾಲು ಕೊಡುವಾಗ ಜೇನು ತುಪ್ಪವನ್ನು ಬೆರೆಸಿ ಕೊಟ್ಟರೆ ರೋಗನಿರೋಧಕ ಶಕ್ತಿಯು ಹೆಚ್ಚುತ್ತದೆ
8 ಸುಟಗಾಯಕ್ಕೆ ತಕ್ಷಣ ಜೇನು ತುಪ್ಪ ಹೆಚ್ಚುವುದರಿಂದ ಉರಿ ಶಮನವಾಗುತ್ತದೆ ಮತ್ತು ಗಾಯ ಶ್ರೀಘ್ರವೇ ಮಾಗಲು ಸಹಾಯ ಮಾಡುತ್ತದೆ.
9 ಧಡೂತಿ ಶರೀರದವರು ನಾಲ್ಕು ಟೀ ಚಮಚದಷ್ಟು ಜೇನು ತುಪ್ಪವನ್ನು ಸೇವಿಸುವುದರಿಂದ ಶಾರೀರಿಕ ತೂಕವು ಕಡಿಮೆಯಾಗಿ ನರಗಳಲ್ಲಿ ಹೊಸ ಉತ್ಸಾಹ ತುಂಬಿಕೊಳ್ಳವುದು.
10 ಜೇನು ತುಪ್ಪವನ್ನು ಕ್ರಮಬದ್ಧವಾಗಿ ಸೇವಿಸುವುದರಿಂದ ಮಲಬದ್ಧತೆ ಉಂಟಾಗುವ ಸಂಭವವಿರುವುದಿಲ್ಲ.
11 ವಸಡುಗಳು ಊದಿಕೊಂಡು ಹಲ್ಲುನೋವು ಉಂಟಾದರೆ, ಜೇನು ತುಪ್ಪದಲ್ಲಿ ನೆನೆಸಿದ ಹತ್ತಿಯನ್ನು ನಾಲ್ಕಾರು ಬಾರಿ ದಿನವೂ ಇಟ್ಟುಕೊಂಡರೆ ಹಲ್ಲುನೋವು ಮತ್ತು ವಸಡಿನ ಊತವು ನಿವಾರಣೆಯಾಗುವುದು
12 ಹುಳುಕಡ್ಡಿ, ಇಸಬು ಮುಂತಾದ ಚರ್ಮರೋಗಗಳಿಗೆ ಮತ್ತು ಹುಣ್ಣುಗಳ ಮೇಲೆ ಜೇನು ತುಪ್ಪವನ್ನು ಸವರುವುದರಿಂದ ಅವು ಗುಣ ಕಂಡು ಬರುವುದು
13 ಜೇನು ತುಪ್ಪವನ್ನು ಪ್ರತಿದಿನವೂ ಬೆಳಿಗ್ಗೆ ಎದ್ದ ತಕ್ಷಣ ಬಾಯಿ ತೊಳೆದುಕೊಂಡು ಖಾಲಿ ಹೊಟ್ಟೆಯಲ್ಲಿ ಸೇವಿಸುವುದರಿಂದ ಚೆನ್ನಾಗಿ ಜೀರ್ಣವಾಗುವುದು. ದೈಹಿಕ ಶಕ್ತಿ ಹೆಚ್ಚುವುದು. ಆಯಾಸ ಮತ್ತು ಆಲಸಿಕೆ ದೂರವಾಗಿ ಧಾರಣ ಶಕ್ತಿ ಅಧಿಕಗೊಳ್ಳವುದು.
14 ಮಧುಮೇಹ ರೋಗಿಗಳು ಹಾಗೂ ಕ್ಷಯ ರೋಗಗಳು ಜೇನುತುಪ್ಪವನ್ನು ಸೇವಿಸುವುದರಿಂದ ಶಾರೀರಿಕ ಕ್ರಿಯೆಗಳು ಮಾಮೂಲಿ ಆರೋಗ್ಯವಂತರಂತೆ ನಡೆದು ಆರೋಗ್ಯ ಸುಧಾರಣೆ ಉಂಟಾಗುವುದು.
15 ಎಳೆಮಕ್ಕಳಿಗೆ ಸಾಧಾರಣ ಕೆಮ್ಮು ಮತ್ತು ಜ್ವರ ಬಂದಾಗ ಒಂದು ಟೀ ಚಮಚ ತುಳಸಿ ರಸದಲ್ಲಿ ಹತ್ತಾರು ತೊಟ್ಟು ಜೇನುತುಪ್ಪವನ್ನು ಬೆರೆಸಿ ಕುಡಿಸಬೇಕು. ದಿನದ ಎರಡು ಬಾರಿ ಕುಡಿಸಿದರೆ ಮೂರೇ ದಿನಗಳಲ್ಲಿ ಗಮನಾರ್ಹ ಬದಲಾವಣೆ ಉಂಟಾಗಿ ಮಕ್ಕಳು ಗುಣವಾಗುತ್ತರೆ.
16 ಕೀಲುಗಳಲ್ಲಿ ನೋವುಂಟಾಗಿದ್ದರೆ ಆ ಸ್ಥಳಕ್ಕೆ ಸುಣ್ಣ ಮತ್ತು ಜೇನು ತುಪ್ಪವನ್ನು ಮಿಶ್ರಮಾಡಿ ಹಚ್ಚಿದರೆ ಶೀಘ್ರವೇ ಪರಿಣಾಮ ಉಂಟಾಗಿ ನೋವು ಮಾಯವಾಗುತ್ತದೆ.
17 ಶುದ್ಧವಾದ ಜೇನು ತುಪ್ಪವನ್ನು ಊಟವಾದ ನಂತರ ಮಲಗುವುದಕ್ಕೆ ಮುಂಚೆ ಮೂರು ಟೀ ಚಮಚ ಸೇವಿಸುತ್ತಾ ಬಂದರೆ ಬಹುಮೂತ್ರ ರೋಗವೇ ಇಲ್ಲವಾಗುವುದು.
18 ಬಜೆ ಪುಡಿಯೊಂದಿಗೆ ಜೇನು ತುಪ್ಪ ಕೊಡುವುದರಿಂದ ವಿದ್ಯಾರ್ಥಿಗಳ ಜ್ಞಾಪಕ ಶಕ್ತಿ ಹೆಚ್ಚಾಗುತ್ತದೆ.
19 ಪಪ್ಪಾಯಿ ಹಣ್ಣು, ಜೇನುತುಪ್ಪ ಮತ್ತು ಅರಿಶಿನ ಪುಡಿ ಮುಖಕ್ಕೆ ಲೇಪಿಸುವುದರಿಂದ ಮುಖದ ಮೊಡವೆಗಳು ದೂರವಾಗಿ ಮುಖದ ಕಾಂತಿ ಹೆಚ್ಚಾಗುತ್ತದೆ.
20 ಹಸಿ ಕರಬೇವಿನೊಂದಿಗೆ ಜೇನು ತುಪ್ಪ ತಿನ್ನುವುದರಿಂದ ದೃಷ್ಟಿ ದೋಷಗಳು, ಕಣ್ಣಿನ ತೊಂದರೆಗಳು ಇಲ್ಲವಾಗುತ್ತದೆ.
source: whatsapp
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಟ ಚಿರಂಜೀವಿ ಸರ್ಜಾ ಅವರು ದು ಎಲ್ಲರನ್ನು ಅಗಲಿದ್ದಾರೆ. ಯಾವಾಗಲೂ ನಗುತ್ತಲೇ ಇರುತ್ತಿದ್ದ ನಟ ಚಿರಂಜೀವಿ ಅವರು ಇಂದು ಇನ್ನಿಲ್ಲ ಎಂಬ ಸುದ್ದಿ ಕೇಳಿ ಕರ್ನಾಟಕದ ಜನತೆಗೆ ನಿಜಕ್ಕೂ ಶಾಕ್ ಆಗಿದೆ. ಎರಡು ವರ್ಷಗಳ ಹಿಂದೆ ಚಿರಂಜೀವಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿರಂಜೀವಿ ಅವರು ನಿಧನರಾಗಿದ್ದಾರೆ. 2018ರಂದು ಅವರು ನಟಿ ಮೇಘನಾ ರಾಜ್ ಜೊತೆ ಹಿಂದು ಮತ್ತು ಕ್ರಿಶ್ಚಿಯನ್ ಸಂಪ್ರದಾಯದ ಮೂಲಕ ಮದುವೆಯಾಗಿದ್ದರು. ಇವರಿಬ್ಬರು ಹಲವು ವರ್ಷಗಳಿಂದ ಸ್ನೇಹಿತರಾಗಿದ್ದರು. 10 ವರ್ಷಗಳಿಂದ ಇವರು ಪ್ರೀತಿ ಮಾಡುತ್ತಿದ್ದರು. ಇವೆರಡೂ ಕುಟುಂಬದವರು…
21,091 ಕೋಟಿ ರೂ. ವೆಚ್ಚದ ಯೋಜನೆಗೆ ಸಚಿವ ಸಂಪುಟದ ಅನುಮೋದನೆ ಬಾಕಿ
73 ಕಿ.ಮೀ ಉದ್ದದ 8 ಪಥದ ಪೆರಿಫೆರಲ್ ರಿಂಗ್ ರಸ್ತೆ
ಸುಮಾರು 38,000 ಮರಗಳ ಹನನ..!
ಚೀನಾ ವಿರುದ್ಧದ ಜನಸಾಮಾನ್ಯರ ಆಕ್ರೋಶ ವಿಭಿನ್ನ ರೀತಿಯಲ್ಲಿ ವ್ಯಕ್ತವಾಗುತ್ತಿದ್ದು, ದಿನೇ ದಿನೇ ಹೆಚ್ಚಾಗುತ್ತಿದೆ. ಪ್ರಸ್ತುತ ಚೀನಾದ ಆ್ಯಪ್ಗಳು, ಚೀನಾ ಮೂಲದ ಕಂಪನಿ ಒಡೆತನ ಹೊಂದಿರುವ ಮತ್ತು ಚೀನಾ ಮೂಲದ ಡೆವಲಪರ್ಗಳು ಅಭಿವೃಧಿಪಡಿಸಿರುವ ಆ್ಯಪ್ ವಿರುದ್ಧ ಜನರು ಸಿಡಿದೆದ್ದಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲೂ ಚೀನಾ ಆ್ಯಪ್ ಬ್ಯಾನ್ ಮಾಡಿ ಎನ್ನುವ ಸಂದೇಶ ವ್ಯಾಪಕವಾಗಿ ಹರಿದಾಡಿದೆ. ಅದರ ಜತೆಗೆ ರಿಮೋವ್ ಚೀನಾ ಆ್ಯಪ್ಸ್ ಎನ್ನುವ ಆ್ಯಪ್ ಗೂಗಲ್ ಪ್ಲೇ ಸ್ಟೋರ್ನಲ್ಲಿ ಟ್ರೆಂಡ್ ಸೃಷ್ಟಿಸಿದೆ. ಈ ಆ್ಯಪ್ ನಿಮ್ಮ ಆಂಡ್ರಾಯ್ಡ್ ಸ್ಮಾರ್ಟ್ಫೋನ್ನಲ್ಲಿ ಇರುವ ಚೀನಾ ಮೂಲದ ಆ್ಯಪ್ಗಳನ್ನು…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಭಾನುವಾರ, 15/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ06:07:47 ಸೂರ್ಯಾಸ್ತ18:46:28 ಹಗಲಿನ ಅವಧಿ12:38:40 ರಾತ್ರಿಯ ಅವಧಿ11:20:26 ಚಂದ್ರಾಸ್ತ18:12:49 ಚಂದ್ರೋದಯ30:22:33* ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ ಸಂವತ್ಸರ (ಉತ್ತರ):ವಿರೋಧಿಕೃತ್…
ರಾತ್ರಿಯಾದರೆ ಸಾಕು ತಮ್ಮ ತಮ್ಮ ಮನೆಗಳಲ್ಲಿ ಬೆಚ್ಚಗೆ ತಮ್ಮ ಮನೆಯಲ್ಲಿ ಮಲುಗುವಂತ ಜನರ ನಡುವೆ ಇಂತವರು ಇರುತ್ತಾರಾ ?ಅನ್ನೋದೇ ಡೌಟ್. ಆದರೆ ಇರುವುದು ಖಚಿತವಾಗಿದೆ. ಇವರು ಮಾಡುವಂತ ಕೆಲಸಕ್ಕೆ ನೀವು ನಿಜವಾಗಿಯೂ ಸಲ್ಯೂಟ್ ಹೊಡೆಯುತ್ತಿರ. ಹೌದು ಇವರು ಅಂಥದೇನಪ್ಪ ಕೆಲಸ ಮಾಡಿರೋದು ಅಂತಿದೀರಾ ? ಮುಂದೆ ನೋಡಿ ನಿಮಗೆ ಗೊತ್ತಾಗುತ್ತೆ.
ಟೀ ಅಥವಾ ಕಾಫಿ ಕುಡಿಯುವ ಅಭ್ಯಾಸ ಎಲ್ಲರಿಗೂ ಇದ್ದೇ ಇರುತ್ತದೆ. ಆದರೆ ಇದನ್ನು ಸೇವಿಸುವ ಮೊದಲು ನೀರು ಕುಡಿದರೆ ಆಗುವ ಪ್ರಯೋಜನ ಇನ್ನೂ ಜಾಸ್ತಿ. ಹಲ್ಲು ಕೊಳೆಯಾಗಲ್ಲ :-ಕಡು ಬಣ್ಣದ ಕಾಫಿ, ಟೀ ಕುಡಿಯುವುದರಿಂದ ಬಿಳಿ ಹಲ್ಲು ಹಳದಿಗಟ್ಟುವ ಸಾಧ್ಯತೆಯಿದೆ. ಹೀಗಾಗಿ ಮೊದಲು ನೀರು ಕುಡಿದು ಬಳಿಕ ಕಾಫಿ-ಟೀ ಕುಡಿದರೆ ಈ ಸಮಸ್ಯೆಯಿರದು. ಅಸಿಡಿಟಿ:-ಏನೇ ಸೇವಿಸುವ ಮೊದಲು ನೀರು ಕುಡಿದರೆ ಅಸಿಡಿಟಿ ಸಮಸ್ಯೆ ಬರದು. ಕಾಫಿ ಅಥವಾ ಟೀ ಸೇವನೆ ಕೆಲವರಿಗೆ ಗ್ಯಾಸ್ಟ್ರಿಕ್ ಸಮಸ್ಯೆ ತರಬಹುದು. ಇಂತಹ…