News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ದೇವರು-ಧರ್ಮ

ಇಲ್ಲಿ ಎಲ್ಲರೂ ಕೋಮುವಾದಿಗಳೇ..!!! ಹೇಗೆ ಗೊತ್ತಾ? ಈ ಲೇಖನಿ ಓದಿ…

444

ದೇವರು ಭೂಮಿ ಮತ್ತು ಸ್ವರ್ಗಗಳನ್ನು 6 ದಿನದಲ್ಲಿ ನಿರ್ಮಿಸಿದ ಮತ್ತು ಉಳಿದ ಅಗತ್ಯ ವಸ್ತುಗಳನ್ನು 7ನೇ ದಿನದಂದು ನಿರ್ಮಿಸಿದ ಅನ್ನೋದನ್ನ ಜಗತ್ತಿನ 14 ಮಿಲಿಯನ್ ಜನ ಈಗಲೂ ನಂಬುತ್ತಾರೆ ಅನ್ನೋದನ್ನು ನಾನು ನನ್ನ ಹಿಂದು,ಮುಸ್ಲಿಂ,ಕ್ರಿಶ್ಚಿಯನ್ ಮತ್ತು ಯಹೂದಿ ಗೆಳೆಯರಲ್ಲಿ ಹೇಳ್ದಾಗ ಯಹೂದಿ ಗೆಳೆಯನನ್ನು ಬಿಟ್ಟು ಉಳಿದವರೆಲ್ಲ ಹೊಟ್ಟೆ ಹುಣ್ಣಾಗುವಂತೆ ನಕ್ಕರು.

ಕೋಪಗೊಂಡ ವಾನರನೋರ್ವ ಸೂರ್ಯನನ್ನೇ ತಿನ್ನಲು ಪ್ರಯತ್ನಿಸಿ ಮುಖ ಊದಿಸಿಕೊಂಡ ಅನ್ನೋದನ್ನ ಈಗಲೂ ಜಗತ್ತಿನ 100 ಕೋಟಿ ಜನ ನಂಬುತ್ತಾರೆ ಅನ್ನೋದನ್ನ ನಾನು ನನ್ನ ಕ್ರಿಶ್ಚಿಯನ್,ಮುಸ್ಲಿಂ,ಯಹೂದಿ ಮತ್ತು ಹಿಂದು ಗೆಳೆಯರಲ್ಲಿ ಹೇಳಿದಾಗ ಹಿಂದು ಒಬ್ಬನನ್ನು ಬಿಟ್ಟು ಎಲ್ಲ ಬಿದ್ದು ಬಿದ್ದು ನಕ್ಕರು.

ಸಣ್ಣ ಸಣ್ಣ ಹಕ್ಕಿಗಳು ತಮ್ಮ ಸಣ್ಣ ಸಣ್ಣ ಕೊಕ್ಕುಗಳಿಂದ ಕಲ್ಲುಗಳನ್ನ ಹಾಕಿ ಆನೆಗಳ ಇಡೀ ಸೈನ್ಯವನ್ನೇ ಧ್ವಮ್ಸಗೈದವು ಅನ್ನೋದನ್ನ ಈಗಲೂ ಜಗತ್ತಿನ 160 ಕೋಟಿ ಜನ ನಂಬುತ್ತಾರೆ ಅನ್ನೋದನ್ನ ನಾನು ನನ್ನ ಕ್ರಿಶ್ಚಿಯನ್, ಮುಸ್ಲಿಂ, ಹಿಂದು ಮತ್ತು ಯಹೂದಿ ಗೆಳೆಯರಲ್ಲಿ ಹೇಳಿದಾಗ ಮುಸಲ್ಮಾನನೊಬ್ಬನನ್ನು ಬಿಟ್ಟು ಎಲ್ಲ ನಕ್ಕರು.

ದೇವರ ಶಾಪದಿಂದಾಗಿ ಅಂಜೂರದ ಮರವು ಬೇರು ಸಮೇತ ಕಳೆಗುಂದಿತು ಅನ್ನೋದನ್ನ ಈಗಲೂ ಜಗತ್ತಿನ 200 ಕೋಟಿ ಜನ ನಂಬುತ್ತಾರೆ ಅನ್ನೋದನ್ನ ನಾನು ನನ್ನ ಹಿಂದು, ಮುಸ್ಲಿಂ, ಯಹೂದಿ ಮತ್ತು ಕ್ರಿಶ್ಚಿಯನ್ ಗೆಳೆಯರಲ್ಲಿ ಹೇಳಿದಾಗ ಕ್ರೈಸ್ತನೋರ್ವನನ್ನು ಬಿಟ್ಟು ಎಲ್ಲ ನಕ್ಕರು

ಇಲ್ಲಿ ಎಲ್ಲರೂ ಕೋಮುವಾದಿಗಳೇ ತಮ್ಮ ಬುಡಕ್ಕೆ ನೀರು ಬಂದಾಗ ಮಾತ್ರ ಅವರ ಕೋಮುವಾದಿ ಬಣ್ಣ ಹೊರಬರುತ್ತದೆ ಆದ್ದರಿಂದ ಯಾರು ಯಾರನ್ನು ಕೋಮುವಾದಿ ಎಂದು ಬೆರಳು ತೋರಿಸುವ ಮೊದಲು ನಮಗೆ ಆ ನೈತಿಕ ಹಕ್ಕು ಇದೆಯೇ ಅನ್ನೋದನ್ನ ಯೋಚಿಸುವುದು ಒಳಿತು.

ಕೃಪೆ:- ವಾಸಿಮ್ ಅಲ್ತಾಫ್

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮಾತು ಮಾತಿಗೂ ಹೆಚ್ಚು ಕೋಪ ಬರುತ್ತಿದೆಯೇ ಇಲ್ಲಿದೆ ನೋಡಿ ಅದಕ್ಕೆ ಮದ್ದು..!

    ಕೆಲವರು  ಮಾತು ಮಾತಿಗೆ ಕೋಪಗೊಳ್ತಾರೆ. ಈ ಕೋಪ ಸಂಬಂಧವನ್ನು ಹಾಳು ಮಾಡುವ ಜೊತೆಗೆ ಅವ್ರ ಆರೋಗ್ಯದ ಮೇಲೂ ಪ್ರಭಾವಬೀರುತ್ತದೆ. ಕೋಪ ಮನುಷ್ಯನ ಜೀವನವನ್ನು ಹಾಳು ಮಾಡುತ್ತದೆ.ಕೋಪವನ್ನು ನಿಯಂತ್ರಿಸಿಕೊಳ್ಳಲು ಕೆಲವರು ಅನೇಕ ಪ್ರಯತ್ನಗಳನ್ನು ಮಾಡ್ತಾರೆ. ಆದ್ರೆ ಯಾವುದೂ ಫಲ ನೀಡುವುದಿಲ್ಲ. ಕೆಲವೊಂದುವಾಸ್ತು ಉಪಾಯಗಳು ನಿಮ್ಮ ಕೋಪ ನಿವಾರಣೆಗೆ ಸಹಾಯಕವಾಗಲಿದೆ. ವಾಸ್ತು ಶಾಸ್ತ್ರದ ಪ್ರಕಾರ,ಯಾರಿಗೆ ಹೆಚ್ಚು ಕೋಪ ಬರುತ್ತದೆಯೋ ಅವ್ರು ಕೆಂಪು ಬಣ್ಣ ಬಳಕೆಯನ್ನು ಕಡಿಮೆ ಮಾಡಬೇಕು. ಮನೆಗೋಡೆ, ಬಾಗಿಲಿಗೆ ಬಣ್ಣ ಹಾಗೂ ಕಿಟಕಿ, ಬಾಗಿಲಿನ ಪರದೆ, ಕುಷನ್ ಗಳು…

  • ಸುದ್ದಿ

    ಈ ಮೀನಿನ ಮುಖ ನೋಡಿದರೆ ಅಚ್ಚರಿಯಾಗುವುದಂತೂ ಗ್ಯಾರಂಟಿ ಯಾಕೆ ಗೊತ್ತಾ?ನೀವೇ ನೋಡಿ ಫ್ರೆಂಡ್ಸ್…

    ಪ್ರಕೃತಿಯ ವೈಚಿತ್ರ್ಯಒಮ್ಮೊಮ್ಮೆ ಎಲ್ಲರನ್ನೂ ಬೆರಗಾಗಿಸುತ್ತದೆ. ಬರೀ ಕಲ್ಪನೆಯಲ್ಲಿ ಮಾತ್ರ ಇದ್ದಂತಹ ವಸ್ತುಗಳು, ಜೀವಿಗಳು ಇದ್ದಕ್ಕಿದ್ದಂತೆ ಧುತ್ತನೆ ನಮಗೆದುರಾಗುತ್ತವೆ. ಸದ್ಯ ಚೀನಾದಲ್ಲಿ ಆಗಿರುವುದು ಇದೇ. ಮತ್ಸ್ಯಕನ್ಯೆ ಎಂಬ ಕಲ್ಪನೆ ನಮ್ಮಲ್ಲಿದೆ. ಈ ಹೆಸರು ಹೇಳಿದ ತಕ್ಷಣ ನಮಗೆ ಅರ್ಧ ಮೀನಿನ ದೇಹ, ಅರ್ಧ ಸುಂದರಿಯ ದೇಹ ಕಣ್ಣೆದುರು ಸುಳಿಯುತ್ತದೆ. ನಿಜವಾಗಿಯೂ ಮತ್ಸ್ಯ ಕನ್ಯೆಯನ್ನು ಕಂಡವರಿಲ್ಲ. ಇವೆಲ್ಲ ಬರೀ ನಮ್ಮ ಕಲ್ಪನೆಯ ಪರಿಧಿಯಲ್ಲಿ ಇರುವ ಅಂಶಗಳು. ಆದರೆ,ಕೆಲವೊಮ್ಮೆ ನಮ್ಮ ಕಲ್ಪನೆಯಲ್ಲಿರುವ ವಸ್ತುಗಳೇ ಧುತ್ತನೆ ಪ್ರತ್ಯಕ್ಷವಾಗಿ ನಮ್ಮನ್ನೇ ಒಂದು ಕ್ಷಣ ಆಶ್ಚರ್ಯ…

  • ಮನರಂಜನೆ, ಸುದ್ದಿ

    ಸರಿಗಮಪ ಗ್ರಾಂಡ್ ಫಿನಲೆಯಲ್ಲಿ ರನ್ನರ್ ಅಪ್ ಆದ ಹನುಮಂತನಿಗೆ ಸಿಕ್ಕಿದ್ದು ಎಷ್ಟು ಲಕ್ಷ ಗೊತ್ತಾ?ಇದೇ ಮೊದಲ ಬಾರಿಗೆ ರನ್ನರ್ ಅಪ್ ಗೆ ಬಾರೀ ಮೊತ್ತದ ಬಹುಮಾನ!

    ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ‘ಸರಿಗಮಪ’ ಗ್ರಾಂಡ್ ಫಿನಾಲೆಯಲ್ಲಿ ಮಂಗಳೂರಿನ ಕೀರ್ತನ್ ಹೊಳ್ಳ ವಿನ್ನರ್ ಆಗಿದ್ದಾರೆ. ಹಾವೇರಿಯ ಚೀಲೂರು ಬಡ್ನಿ ತಾಂಡಾದ ಹನುಮಂತ ಅವರು ರನ್ನರ್ ಆಗಿದ್ದಾರೆ.ಕೀರ್ತನ್ ಹೊಳ್ಳ ಆರಂಭದಿಂದಲೂ ಅದ್ಭುತವಾಗಿ ಹಾಡುವ ಮೂಲಕ ಜಡ್ಜಸ್ ಗಳು ಹಾಗೂ ಮಹಾಗುರುಗಳ ಮೆಚ್ಚುಗೆ ಗಳಿಸಿದ್ದರು. ಅದೇ ರೀತಿ ಹನುಮಂತ ತಮ್ಮ ಮುಗ್ಧತೆಯಿಂದಲೇ ಜನಪ್ರಿಯರಾಗಿದ್ದರು. ಶನಿವಾರ ನಡೆದ ಗ್ರಾಂಡ್ ಫಿನಾಲೆಯಲ್ಲಿ ನಿಹಾಲ್ ತಾವ್ರೊ, ಹನುಮಂತ, ಕೀರ್ತನ ಹೊಳ್ಳ, ವಿಜೇತ್, ಹೃತ್ವಿಕ್ ಹಾಗೂ ಸಾಧ್ವಿನಿ ಅವರು ಫಿನಾಲೆಗೆ ಎಂಟ್ರಿ ಕೊಟ್ಟಿದ್ದರು. ಅವರಲ್ಲಿ…

  • ರೆಸಿಪಿ

    15 ನಿಮಿಷಗಳಲ್ಲಿ ಫಟಾಫಟ್ ‘ಎಗ್ ಪಲಾವ್’ ಮಾಡೋದು ಹೇಗೆ ಗೊತ್ತಾ..?

    ಬಾಯಲ್ಲಿ ನೀರೂರಿಸುವ ಖಾದ್ಯವೆಂದರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ? ಅದರಲ್ಲೂ ಫಟಾಫಟ್ ಎಂದು ತಯಾರಿಸಲಾಗುವ ಖಾದ್ಯಗಳು ನಮ್ಮ ಜಂಜಾಟಗಳಿಂದ ಕೂಡಿದ ಜೀವನ ಶೈಲಿಗೆ ಅತ್ಯಂತ ಸಹಕಾರಿ.ಅದರಲ್ಲೂ ಎಗ್ ಪಲಾವ್ ಎಂದರೆ ಯಾರಿಗೆ ತಾನೇ ಇಷ್ಟ ಇಲ್ಲ. ಕೇವಲ 15 ನಿಮಿಷಗಳಲ್ಲಿ ಎಗ್ ಪಲಾವ್ ಮಾಡಿ…

  • ಸುದ್ದಿ

    ಅನಾಮಧೇಯ 40 ಲಕ್ಷ ರೂ. ಬ್ಯಾಂಕಿಗೆ ಬಂತೆಂದು ಎಗ್ಗಿಲ್ಲದೆ ಖರ್ಚು ಮಾಡಿದ ದಂಪತಿಗೆ ಮುಂದೆ ಕಾದಿತ್ತು ಶಿಕ್ಷೆ!

    ಚೆನ್ನೈ,  ತಮ್ಮ ಬ್ಯಾಂಕ್ ಖಾತೆಗೆ ಅನಾಮಧೇಯವಾಗಿ ಬಂದ 40 ಲಕ್ಷ ರೂ. ಹಣವನ್ನು ಖರ್ಚು ಮಾಡಿದ ಕಾರಣಕ್ಕಾಗಿ ಸ್ಥಳೀಯ ಕೋರ್ಟ್ 3 ವರ್ಷ ಶಿಕ್ಷೆ ವಿಧಿಸಿದ ಘಟನೆ ತಮಿಳುನಾಡಿನ ತಿರುಪೂರಿನಲ್ಲಿ ನಡೆದಿದೆ. ತಿರುಪೂರು ಮೂಲದ ಎಲ್ ಐಸಿ ಏಜೆಂಟ್ ವಿ. ಗುಣಶೇಖರನ್ ಹಾಗೂ ಆತನ ಪತ್ನಿ ರಾಧಾ ಶಿಕ್ಷೆಗೆ ಒಳಗಾಗಿರುವ ದಂಪತಿ. 2012ರಲ್ಲಿ ತಿರುಪೂರು ಮೂಲದ ಎಲ್ ಐಸಿ ಏಜೆಂಟ್ ವಿ.ಗುಣಶೇಖರನ್ ಎಂಬುವವರ ಅಕೌಂಟಿಗೆ ಅನಾಮಧೇಯವಾಗಿ 40 ಲಕ್ಷ ರೂ. ಜಮೆಯಾಗಿತ್ತು. ಹಣ ಬಂದ ಖುಷಿಗೆ ಎಲ್ಲಿಂದ…

  • ಸುದ್ದಿ

    90 ವರ್ಷದ ಹಳೆಯ ಟೇಬಲ್ ಮನೆಗೆ ತಂದು ಓಪನ್ ಮಾಡಿದ ವ್ಯಕ್ತಿಗೆ ದೊಡ್ಡ ಶಾಕ್, ಒಳಗಡೆ ಏನಿತ್ತು ಗೊತ್ತಾ.

    ಒಬ್ಬ ವ್ಯಕ್ತಿಯನ್ನ ಸಮಾಜ ಉತ್ತಮ ವ್ಯಕ್ತಿಯಾಗಿ ನೋಡುವುದು ಆತನ ವರ್ತನೆ ಮತ್ತು ಮಾನವೀಯತೆ ಗುಣಗಳಿಂದ ಎಂದು ಹೇಳಿದರೆ ತಪ್ಪಾಗಲ್ಲ, ಇನ್ನು ಒಬ್ಬ ವ್ಯಕ್ತಿ ಅದೃಷ್ಟ ಬದಲಾವಣೆ ಆಗಲು ಜಾಸ್ತಿ ಸಮಯ ಕೂಡ ಬೇಕಾಗಿಲ್ಲ ಅನ್ನುವುದು ಇನ್ನೊಮ್ಮೆ ಸಾಭೀತಾಗಿದೆ. ಇನ್ನು ಅದೃಷ್ಟ ಅನ್ನುವುದು ಯಾವಾಗಲೂ ಒಂದೇ ರೀತಿಯಲ್ಲಿ ಇರುವುದಿಲ್ಲ ಮತ್ತು ಕೆಲವೊಮ್ಮೆ ಇರುವ ಅದೃಷ್ಟ ನಮ್ಮನ್ನು ದೂರ ಆದರೆ ಇನ್ನು ಕೆಲವು ಭಾರಿ ಅದೃಷ್ಟ ನಮ್ಮನ್ನ ಹುಡುಕಿಕೊಂಡು ಬರುತ್ತದೆ. ನಾವು ಹೇಳುವ ಈ ವ್ಯಕ್ತಿ ಸೆಕೆಂಡ್ ಹ್ಯಾಂಡ್ ಫರ್ನಿಚರ್…