Place

ಕೇದಾರನಾಥ ದೇವಾಲಯ

67

ಹಿಂದುಗಳು ನಡೆದುಕೊಳ್ಳುವ ಪವಿತ್ರ ನಾಲ್ಕು ಧಾಮಗಳ ಯಾತ್ರೆಯಲ್ಲಿ ಕೇದಾರನಾಥವೂ ಸಹ ಒಂದು, ಅಲ್ಲದೆ, ಸಮುದ್ರ ಮಟ್ಟದಿಂದ ಅತಿ ಎತ್ತರದಲ್ಲಿ ನೆಲೆಸಿರುವ ದೇವಾಲಯವೂ ಸಹ ಇದೆ. ಮೂಲತಃ ಈ ದೇವಾಲಯವು ಪಾಂಡವರಿಂದ ನಿರ್ಮಿಸಲಾಗಿದೆ ಎನ್ನುತ್ತಾರಾದರೂ ಪ್ರಸ್ತುತ ರಚನೆಯು ಆದಿ ಗುರು ಶಂಕರಾಚಾರ್ಯರಿಂದ ನಿರ್ಮಿಸಲ್ಪಟ್ಟಿದೆ ಎನ್ನಲಾಗುತ್ತದೆ.



ಪ್ರಾಯಶ: ಕೇದಾರನಾಥ ತಲುಪುವುದು ಬಹುತೇಕರಿಗೆ ಬಲು ಕಷ್ಟಕರವಾಗಿದೆ. ಏಕೆಂದರೆ ಇಲ್ಲಿರುವ ವಿಪರೀತ ಹವಾಮಾನ. ಒಮ್ಮೊಮ್ಮೆ ಮೇಘಗಳ ಸ್ಫೋಟವಾಯಿತೆಂದರೆ ಸಾಕಷ್ಟಿ ನೀರು ಹಾಗೂ ಕಲ್ಲು ಬಂಡೆಗಳು ಕೇದಾರನಾಥಕ್ಕೆ ನುಗ್ಗುವುದು ಸಾಮಾನ್ಯ. ಕಳೆದ 2013 ರಲ್ಲಿ ಕೇದಾರನಾಥವು ಅತಿ ಭೀಕರವಾದ ನೆರೆಗೆ ಒಳಗಾಗಿತ್ತು.


ಕೇದಾರನಾಥ ಪಟ್ಟಣದ ಅನೇಕ ಕಟ್ಟಡಗಳು ಹಾಗೂ ಇತರೆ ರಚನೆಗಳಿಗೆ ಸಿಕ್ಕಾಪಟೆ ಹಾನಿ ಉಂಟಾದರೂ ಕೇದಾರನಾಥ ದೇವಾಲಯಕ್ಕೆ ಅಷ್ಟೊಂದು ಹೇಳಿಕೊಳ್ಳುವ ಹಾನಿಯಾಗಿರಲಿಲ್ಲ. ಇಲ್ಲಿ ಗಮನಿಸಬೇಕಾದ ಮತ್ತೊಂದು ಅಂಶವೆಂದರೆ ಎತ್ತರದ ಪರ್ವತದಿಂದ ಹರಿದು ಬರುತ್ತಿದ್ದ ರಭಸದ ಜಲಧಾರೆಗೆ ದೊಡ್ಡದಾದ ಬಂಡೆಯೊಂದು ಅಡ್ಡ ನಿಂತು ದೇವಾಲಯಕ್ಕೆ ಹೆಚ್ಚಿನ ಹಾನಿ ಉಂಟಾಗಿರಲಿಲ್ಲ. ಇನ್ನೊಂದು ಆಸಕ್ತಿಕರ ವಿಷಯವೆಂದರೆ ಕೆಲ ಪಂಡಿತರು ಹೇಳುವ ಪ್ರಕಾರ, ಸಾಕ್ಷಾತ್ ಶಿವನೆ ಇಲ್ಲಿ ಕೇದಾರ ಖಂಡದ ಅಧಿದೇವನಾಗಿ ನೆಲೆಸಿರುವುದರಿಂದ ಮುಂದೆಯೂ ಈ ದೇವಾಲಯಕ್ಕೆ ಯಾವ ರೀತಿಯ ಹಾನಿಯೂ ಉಂಟಾಗುವುದಿಲ್ಲವಂತೆ. 2013 ರಲ್ಲಿ ಇಲ್ಲಿ ಪ್ರವಾಹ ಜರುಗಿದ ನಂತರ ಸಾಕಷ್ಟು ಹಾನಿಯುಂಟಾಗಿತ್ತು. ಸಾವಿರಾರು ಸಂಖ್ಯೆಯಲ್ಲಿ ಜನರು ಅಸು ನಿಗಿದ್ದರು. ಹೀಗಾಗಿ ದೇವಾಲಯ ಮರು ನಿರ್ಮಾಣದ ಕೂಗೆದ್ದಿತ್ತು.

ಆದರೆ ಶಸ್ತ್ರಜ್ಞರು, ಪಂಡಿತರು, ವಿದ್ವಾಂಸರು ಹೇಳುವಂತೆ ಇಲ್ಲಿ ಈಗಾಗಲೆ ಸಾಕಷ್ಟು ದೇಹಗಳು ಭೂಮಿಯಲ್ಲಿ ಹಾಗೆಯೆ ಹೂತು ಹೋಗಿರುವುದರಿಂದ ನಕಾರಾತ್ಮಕ ಶಕ್ತಿಯು ಸಾಕಷ್ಟಿದ್ದು ಮೊದಲು ಪ್ರತಿ ಕಳೆಬರವನ್ನು ತೆಗೆದು ನಂತರ ಸ್ಥಳವನ್ನು ಶುದ್ಧಗೊಳಿಸಿ ನಂತರ 12 ಜ್ಯೋತಿರ್ಲಿಂಗಗಳ ಪೈಕಿ ಒಂದಾದ ಈ ದೇವಾಲಯದ ಮರು ನಿರ್ಮಾಣದ ಕಾರ್ಯ ಕೈಗೊಳ್ಳಬೇಕೆನ್ನುವುದು ಅವರ ಅಭಿಪ್ರಾಯವಾಗಿದೆ. ಭಕ್ತರ ಭಕ್ತಿ ಪರೀಕ್ಷಿಸುವ ಅಮರನಾಥ ಇನ್ನು ಈ ಸ್ಥಳಕ್ಕೆ ಸಂಬಂಧಿಸಿದಂತೆ ಕಥೆ ಏನೆಂದರೆ, ಹಿಂದೆ ಪಾಂಡವರು ಕುರುಕ್ಷೇತ್ರದ ಯುದ್ಧದ ನಂತರ ಶಿವನನ್ನು ದರ್ಶಿಸಿ ತಮ್ಮ ಮೇಲೆ ಬಂದೊದಗಿರುವ ಹತ್ಯಾ ಪಾಪಗಳಿಂದ ಮುಕ್ತರಾಗಬೇಕೆಂದು ಬಯಸಿದ್ದರು ಹಾಗೂ ಆ ಕಾರ್ಯದ ನಿಮಿತ್ತ ಕಾಶಿಗೆ ತೆರಳಿದ್ದರು. ಇದನ್ನರಿತ ಶಿವ ಅವರಿಗೆ ಕಾಣದ ಎತ್ತಿನ ವೇಶದಲ್ಲಿ ಉತ್ತರಾಖಂಡದ ಸ್ಥಳಕ್ಕೆ ತೆರಳಿದ್ದ.



ಈ ವಿಷಯ ತಿಳಿದುಕೊಂಡ ಪಾಂಡವರು ತಮ್ಮ ಪ್ರಯತ್ನ ಬಿಡದೆ ಉತ್ತರಾಖಂದ ಆ ಸ್ಥಳಕ್ಕೆ ತೆರಳಿ ಕಾಶಿಯಿಂದ ಬಂದ ಮಾರು ವೇಶದ ಶಿವನನ್ನು ಎತ್ತಿನ ರುಪದಲ್ಲಿರುವುದನ್ನು ಗಮನಿಸಿದರು. ಹೀಗೆ ಈ ಎತ್ತು ಕಂಡ ಸ್ಥಳವು ಗುಪ್ತಕಾಶಿಯಾಯಿತು. ನಂತರ ಅವರು ಶಿವನನ್ನು ಮೆಚ್ಚಿಸಿ ಅವನ ಆಶೀರ್ವಾದ ಪಡೆದು ಮೋಕ್ಷ ಹೊಂದಿದರು. ಇದಕ್ಕೆ ಸಂಕೇತವಾಗಿಯೆ ಇಲ್ಲಿ ತ್ರಿಕೋನಾಕಾರದ ಶಿವಲಿಂಗನನ್ನು ಕೇದಾರನಾಥನಾಗಿ ಪೂಜಿಸಲಾಗುತ್ತದೆ. ಈ ಸ್ಥಳದ ಮಹಿಮೆಯೆಂದರೆ ಯಾರು ಈ ಶಿವನನ್ನು ಭಕ್ತಿಯಿಂದ ಪೂಜಿಸುವರೊ ಅವರ ಎಲ್ಲ ಕರ್ಮಗಳು ಬಿಳುಚಿಕೊಂಡು ನಂತರ ಅವರು ತೀರಿ ಹೋದ ಮೇಲೆ ಕೈಲಾಸವನ್ನು ಸೇರುತ್ತಾರೆಂಬ ಪ್ರತೀತಿಯಿದೆ.


ಕೇದಾರನಾಥಕ್ಕೆ ಏಪ್ರಿಲ್ ನಿಂದ ಸೆಪ್ಟಂಬರ್ ವರೆಗಿನ ಸಮಯ ಅನುಕೂಲ ಎನ್ನಬಹುದು. ಆದರೂ ಮಳೆಯ ಮುನ್ಸೂಚನೆಗಳನ್ನು ಆಧರಿಸಿ ಪ್ರವಾಸ ಯೋಜಿಸಿದರೆ ಉತ್ತಮ. ಮಂದಾಕಿನಿ ತಟದಲ್ಲಿರುವ ಕೇದಾರನಾಥಿಗೆ ರಸ್ತೆ ಮಾರ್ಗದಿಂದ ಹೋಗಬಹುದಾದರೂ ಕೊನೆಯ 14 ಕಿ.ಮೀ ಚಾರಣದ ಮೂಲಕವೆ ಪ್ರವೇಶಿಸಬೇಕು. ಏಕೆಂದರೆ ಅಷ್ಟೊಂದು ಕಠೋರವಾಗಿದೆ ಇಲ್ಲಿನ ಭೂಪ್ರದೇಶಗಳು. ಉತ್ತರಾಖಂಡದ ಪ್ರಭಾವಶಾಲಿ ದೇವಾಲಯಗಳು ಮುಂದೆ ಚಳಿಗಾಲದ ಸಮಯದಲ್ಲಿ ಇಲ್ಲಿ ವಿಪರಿತವಾದ ಹವಾಮಾನವಿರುತ್ತದೆ. ಎಲ್ಲ ಸ್ಥಳಗಳು ಮಂಜುಗಟ್ಟಿರುತ್ತವೆ ಹಾಗೂ ಈ ಸಂದರ್ಭದಲ್ಲಿ ಯಾವುದೆ ರಸ್ತೆ ಮಾರ್ಗಗಳು ಗೋಚರಿಸುವುದಿಲ್ಲ. ಈ ಆರು ತಿಂಗಳುಗಳ ಕಾಲ ಕೇದಾರನಥ ದೇವಾಲಯದಲ್ಲಿರುವ ಎಲ್ಲ ವಿಗ್ರಹಗಳನ್ನು ಉಖಿಮಠದಲ್ಲಿ ತಂದಿರಿಸಿ ಪೂಜಿಸಲಾಗುತ್ತದೆ.


About the author / 

Chethan Mardalu

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಶನಿವಾರದ ನಿಮ್ಮ ನಕ್ಷತ್ರ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

    ಶನಿವಾರ, 24/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಆರೋಗ್ಯದ ಕಡೆಗೆ ಗಮನ ಇರಲಿ. ಮನೆಯಲ್ಲಿ ಸಮಾಧಾನದ ವಾತಾವರಣ. ಬಂಧುಗಳೊಡನೆ ಆಕಸ್ಮಿಕ ಪ್ರಯಾಣ. ಆಗಾಗ ಸಂಚಾರ. ಯೋಗ್ಯ ವಯಸ್ಕರಿಗೆ ಮದುವೆ ಯೋಗ. ಗ್ರಹಸ್ಥಿತಿಗಳು ಉತ್ತಮವಾಗಿರುವುದರಿಂದ ಪ್ರತಿದಿನವೂ ಸಂತೋಷ. ಆಸ್ತಿ ವಿವಾದ. ಮಕ್ಕಳು ಮತ್ತು ಮಡದಿಯೊಂದಿಗೆ ಸಂತಸ. ವೃಷಭ:- ದೂರದ ಪ್ರಯಾಣ ಸಾಧ್ಯತೆ. ವಸ್ತ್ರಾಭರಣಗಳ ಖರೀದಿ. ಕಲಹಾದಿಗಳಿಂದ ಕಿರಿಕಿರಿ. ಮಕ್ಕಳ ಬಗ್ಗೆ ಗಮನ ಇರಲಿ. ಧರ್ಮಬಾಹಿರ ಕೆಲಸಗಳ ಬಗ್ಗೆ ಆಸಕ್ತಿ.ನಿಮ್ಮ ಆರೋಗ್ಯದ ಬಗ್ಗೆ ಜಾಗ್ರತೆ ಇಎಅಲಿ….

  • ದೇಶ-ವಿದೇಶ

    ಭಾರತದಲ್ಲಿ ಪತ್ನಿಯನ್ನು ಬಿಟ್ಟು ವಿದೇಶಗಳಿಗೆ ಹೋಗುವ ಪತಿಯರಿಗೆ ದೊಡ್ಡ ಶಾಕ್..!ತಿಳಿಯಲು ಈ ಲೇಖನ ಓದಿ…

    ವಿದೇಶಗಳಲ್ಲಿ ಉದ್ಯೋಗ ಮಾಡುತ್ತಾ.. ಕೋಟ್ಯಂತರ ಆಸ್ತಿ ಸಂಪಾದಿಸಿದ್ದೇವೆ… ಎಂದು ಬಹಳಷ್ಟು ಮಂದಿ ಎನ್‌ಆರ್‌ಐಗಳು ನಮ್ಮ ದೇಶದ ಯುವತಿಯನ್ನು ಮದುವೆಯಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಯುವತಿಯರ ತಂದೆತಾಯಿ ಸಹ ಆ ಯುವಕ ಎಂತಹವನು ಎಂದು ಆಲೋಚಿಸದೆ, ಹಿಂದೆ ಮುಂದೆ ನೋಡದೆ ಲಕ್ಷಾಂತರ ವರದಕ್ಷಿಣೆ ಸುರಿದು ತಮ್ಮ ಹೆಣ್ಣುಮಕ್ಕಳ ಮದುವೆ ಮಾಡುತ್ತಿದ್ದಾರೆ. ಆದರೆ ಇದೆಲ್ಲಾ ಚೆನ್ನಾಗಿದೆ. ಆದರೆ ಆ ಎನ್‌ಆರ್‌ಐ ಅಳಿಯ, ತಮ್ಮ ಮಗಳನ್ನು ಗರ್ಭಿಣಿ ಮಾಡಿ, ಅಥವಾ ಇನ್ಯಾವುದೋ ಕಾರಣಗಳಿಂದ ಆಕೆಯನ್ನು ಬಿಟ್ಟುಬಿಟ್ಟು ವಿದೇಶಗಳಿಗೆ ಹೋಗುತ್ತಿದ್ದಾನೆ. ಅಂತಹ ಸಮಯದಲ್ಲಾಗುತ್ತದೆ ಅವಸ್ಥೆ. ಇಂದಿನ ಬಹಳಷ್ಟು ಹೆಣ್ಣುಮಕ್ಕಳು ಇಂತಹ ತೊಂದರೆ ಅನುಭವಿಸುತ್ತಿದ್ದಾರೆ.

  • ಸುದ್ದಿ

    ಪತ್ನಿಯನ್ನು ಮತ್ತು ತನ್ನ ಮೂರೂ ಮಕ್ಕಳನ್ನು ಕೊಂದು ತಾನು ನೇಣಿಗೆ ಶರಣಾದ,.. ಕಾರಣ ಇಲ್ಲಿದೆ ನೋಡಿ…!

    ಲಕ್ನೋ: ತನ್ನ ಮೂರು ಚಿಕ್ಕ ಮಕ್ಕಳು ಮತ್ತು ತನ್ನ ಹೆಂಡತಿಯನ್ನು ಕೊಂದು ಪತಿಯೂ ನೇಣಿಗೆ ಶರಣಾದ ಘಟನೆ ಉತ್ತರ ಪ್ರದೇಶದ ಘಜಿಯಾಬಾದ್‍ನ ಮಸೂರಿ ಎಂಬ ಗ್ರಾಮದಲ್ಲಿ ನಡೆದಿದೆ. ಪತ್ನಿ ಮತ್ತು ಮಕ್ಕಳನ್ನು ಕೊಂದು ನೇಣು ಹಾಕಿಕೊಂಡ ಪತಿಯನ್ನು 37 ವರ್ಷದ ಪ್ರದೀಪ್ ಎಂದು ಗುರುತಿಸಲಾಗಿದೆ. ಇನ್ನು ಕೊಲೆಯದ ಪತ್ನಿಯೂ ನರ್ಸ್ ಆಗಿ ಕಾರ್ಯನಿರ್ವಹಿಸುತ್ತಿದ್ದಳು ಎನ್ನಲಾಗಿದೆ. ಈ ಘಟನೆಯಲ್ಲಿ ಎಂಟು ವರ್ಷ, ಐದು ವರ್ಷ ಮತ್ತು ಮೂರು ವರ್ಷದ ಮಕ್ಕಳನ್ನು ಹತ್ಯೆ ಮಾಡಿದ್ದಾನೆ. ಈ ಘಟನೆ ಗುರುವಾರ ರಾತ್ರಿ…

  • ಜ್ಯೋತಿಷ್ಯ

    ರೈತರ ಗಮನಕ್ಕೆ: ‘ಕಿಸಾನ್ ಸಮ್ಮಾನ್’ ಗೆ ಅರ್ಜಿ ಸಲ್ಲಿಸಲು ಇನ್ನೆರಡೇ ದಿನ ಬಾಕಿ

    ರೈತರಿಗೆ ಆರ್ಥಿಕ ನೆರವು ನೀಡುವ ಉದ್ದೇಶದಿಂದ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ‘ಕಿಸಾನ್ ಸಮ್ಮಾನ್’ ಯೋಜನೆಗೆ ಅರ್ಜಿ ಸಲ್ಲಿಸಲು ಜೂನ್ 30 ಅಂತಿಮ ದಿನವಾಗಿದೆ. ಇದುವರೆಗೂ ಅರ್ಜಿ ಸಲ್ಲಿಸದ ರೈತರು ಈ ಕೂಡಲೇ ಅರ್ಜಿ ಸಲ್ಲಿಸಬೇಕಿದೆ. ಈ ಯೋಜನೆಯನ್ವಯ ರೈತರಿಗೆ ಒಟ್ಟು ಮೂರು ಕಂತುಗಳಲ್ಲಿ 6000 ರೂ. ಸಹಾಯ ಧನ ನೀಡಲಾಗುತ್ತಿದ್ದು, ಫಲಾನುಭವಿಗಳು ನಾಡಕಚೇರಿ, ಅಟಲ್ ಜನ ಸ್ನೇಹಿ ಕೇಂದ್ರ ಸೇರಿದಂತೆ ವಿವಿಧೆಡೆ ಲಭ್ಯವಿರುವ ಅರ್ಜಿಗಳನ್ನು ಭರ್ತಿ ಮಾಡಿ ನೀಡಬೇಕಾಗುತ್ತದೆ. ರೈತರ ಖಾತೆಗೆ ನೇರವಾಗಿ ಹಣ ಬರಲಿದ್ದು,…

  • ಸುದ್ದಿ

    ನಕಲಿ ಕ್ಲಿನಿಕ್ ಮತ್ತು ಮೆಡಿಕಲ್ ಸ್ಟೋರ್ ಗಳ ಮೇಲೆ ದಾಳಿಮಾಡಿ ನಕಲಿ ವೈದ್ಯರನ್ನು ತರಾಟೆಗೆ ತೆಗೆದುಕೊಂಡ ಜಿಲ್ಲಾಧಿಕಾರಿ,.!!

    ನಕಲಿ ಕ್ಲಿನಿಕ್ ಮತ್ತು ಮೆಡಿಕಲ್ ಸ್ಟೋರ್‍ಗಳ ಮೇಲೆ ಬೆಳ್ಳಂಬೆಳಗ್ಗೆ ಜಿಲ್ಲಾಧಿಕಾರಿ ಗಿರೀಶ್ ಅವರು ದಾಳಿಮಾಡಿ ನಕಲಿ ವೈದ್ಯರನ್ನು ತರಾಟೆಗೆತೆಗೆದುಕೊಂಡಿದ್ದಾರೆ ಅರಕಲಗೂಡುಪಟ್ಟಣದಲ್ಲಿ ನಕಲಿ ಕ್ಲಿನಿಕ್ ಮತ್ತು ಮೆಡಿಕಲ್ ಶಾಪ್‍ಗಳನ್ನು ತೆರೆಯಲಾಗಿದೆ ಎಂಬ ಮಾಹಿತಿ ಮೇರೆಗೆ ಇಂದು ಬೆಳ್ಳಂಬೆಳಗ್ಗೆ ಗಿರೀಶ್ ಅವರು ದಾಳಿಮಾಡಿದರು. ಆಯುರ್ವೇದ ಕ್ಲಿನಿಕ್‍ನಲ್ಲಿ ಇಂಗ್ಲೀಷ್ ಮೆಡಿಸೆನ್ಸ್ ಮಾರುತ್ತಿರುವ  ಆರೋಪದ ಹಿನ್ನೆಲೆಯಲ್ಲಿ ಇವುಗಳಮೇಲೆಯೂ ದಾಳಿ ಮಾಡಿದರು. ಕಳೆದ ಮೂರ್ನಾಲ್ಕು ವರ್ಷಗಳಲ್ಲಿ ಈ ಮೆಡಿಕಲ್‍ಗಳಲ್ಲಿ ಔಷಧಿ ಪಡೆದುಕೊಂಡ ಹಲವರ ಪೈಕಿ ಐದಾರುಮಂದಿ ರೋಗಿಗಳು ಮೃತಪಟ್ಟಿದ್ದಾರೆ ಎಂಬ ಆರೋಪ ಸಹ ಕೇಳಿ…

  • ಸುದ್ದಿ

    ಬಾವನನ್ನು ಸ್ವಂತ ಮಾಡಿಕೊಳ್ಳಲು 7 ತಿಂಗಳ ಗರ್ಭಿಣಿ ಸೋದರಿಯನ್ನೇ ಕೊಂದ ತಂಗಿ …!

    19 ವರ್ಷದ ಸಹೋದರಿಯೊಬ್ಬಳು ತನ್ನ ಬಾವನನ್ನು ಮದುವೆಯಾಗಲು ಸ್ವಂತ ಅಕ್ಕನನ್ನೇ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಮಧ್ಯಪ್ರದೇಶದ ಜಬಲ್ಪುರದಲ್ಲಿ ನಡೆದಿದೆ. ಅಭಿಲಾಷಾ ಕೊಲೆಯಾದ ಸಹೋದರಿ. ಈ ಘಟನೆ ಜಬಲ್ಪುರದ ಕೈಥಾಲಾದಲ್ಲಿ ನಡೆದಿದೆ. ಆರೋಪಿ ಸಾಕ್ಷಿ ಅಕ್ಕನ ಪತಿಯನ್ನು ವಿವಾಹವಾಗಲು 7 ತಿಂಗಳ ಗರ್ಭಿಣಿಯಾಗಿದ್ದ ತನ್ನ ಸೋದರಿಯನ್ನು ಅನೇಕ ಬಾರಿ ಚಾಕುವಿನಿಂದ ಇರಿದು ಅಮಾನವೀಯವಾಗಿ ಹತ್ಯೆ ಮಾಡಿದ್ದಾಳೆ ಎಂದು ಪೊಲಿಸರು ತಿಳಿಸಿದ್ದಾರೆ. ಬಾತ್‍ರೂಮಿನಲ್ಲಿ ಗರ್ಭಿಣಿ ಮಹಿಳೆಯ ಶವ ಪತ್ತೆಯಾಗಿದ್ದು, ಕತ್ತು, ಹೊಟ್ಟೆ ಭಾಗದಲ್ಲಿ ಇರಿದ ಗಾಯಗಳು ಕಂಡುಬಂದಿದೆ….