ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದುಗಳು ನಡೆದುಕೊಳ್ಳುವ ಪವಿತ್ರ ನಾಲ್ಕು ಧಾಮಗಳ ಯಾತ್ರೆಯಲ್ಲಿ ಕೇದಾರನಾಥವೂ ಸಹ ಒಂದು, ಅಲ್ಲದೆ, ಸಮುದ್ರ ಮಟ್ಟದಿಂದ ಅತಿ ಎತ್ತರದಲ್ಲಿ ನೆಲೆಸಿರುವ ದೇವಾಲಯವೂ ಸಹ ಇದೆ. ಮೂಲತಃ ಈ ದೇವಾಲಯವು ಪಾಂಡವರಿಂದ ನಿರ್ಮಿಸಲಾಗಿದೆ ಎನ್ನುತ್ತಾರಾದರೂ ಪ್ರಸ್ತುತ ರಚನೆಯು ಆದಿ ಗುರು ಶಂಕರಾಚಾರ್ಯರಿಂದ ನಿರ್ಮಿಸಲ್ಪಟ್ಟಿದೆ ಎನ್ನಲಾಗುತ್ತದೆ.
ಪ್ರಾಯಶ: ಕೇದಾರನಾಥ ತಲುಪುವುದು ಬಹುತೇಕರಿಗೆ ಬಲು ಕಷ್ಟಕರವಾಗಿದೆ. ಏಕೆಂದರೆ ಇಲ್ಲಿರುವ ವಿಪರೀತ ಹವಾಮಾನ. ಒಮ್ಮೊಮ್ಮೆ ಮೇಘಗಳ ಸ್ಫೋಟವಾಯಿತೆಂದರೆ ಸಾಕಷ್ಟಿ ನೀರು ಹಾಗೂ ಕಲ್ಲು ಬಂಡೆಗಳು ಕೇದಾರನಾಥಕ್ಕೆ ನುಗ್ಗುವುದು ಸಾಮಾನ್ಯ. ಕಳೆದ 2013 ರಲ್ಲಿ ಕೇದಾರನಾಥವು ಅತಿ ಭೀಕರವಾದ ನೆರೆಗೆ ಒಳಗಾಗಿತ್ತು.
ಕೇದಾರನಾಥ ಪಟ್ಟಣದ ಅನೇಕ ಕಟ್ಟಡಗಳು ಹಾಗೂ ಇತರೆ ರಚನೆಗಳಿಗೆ ಸಿಕ್ಕಾಪಟೆ ಹಾನಿ ಉಂಟಾದರೂ ಕೇದಾರನಾಥ ದೇವಾಲಯಕ್ಕೆ ಅಷ್ಟೊಂದು ಹೇಳಿಕೊಳ್ಳುವ ಹಾನಿಯಾಗಿರಲಿಲ್ಲ. ಇಲ್ಲಿ ಗಮನಿಸಬೇಕಾದ ಮತ್ತೊಂದು ಅಂಶವೆಂದರೆ ಎತ್ತರದ ಪರ್ವತದಿಂದ ಹರಿದು ಬರುತ್ತಿದ್ದ ರಭಸದ ಜಲಧಾರೆಗೆ ದೊಡ್ಡದಾದ ಬಂಡೆಯೊಂದು ಅಡ್ಡ ನಿಂತು ದೇವಾಲಯಕ್ಕೆ ಹೆಚ್ಚಿನ ಹಾನಿ ಉಂಟಾಗಿರಲಿಲ್ಲ. ಇನ್ನೊಂದು ಆಸಕ್ತಿಕರ ವಿಷಯವೆಂದರೆ ಕೆಲ ಪಂಡಿತರು ಹೇಳುವ ಪ್ರಕಾರ, ಸಾಕ್ಷಾತ್ ಶಿವನೆ ಇಲ್ಲಿ ಕೇದಾರ ಖಂಡದ ಅಧಿದೇವನಾಗಿ ನೆಲೆಸಿರುವುದರಿಂದ ಮುಂದೆಯೂ ಈ ದೇವಾಲಯಕ್ಕೆ ಯಾವ ರೀತಿಯ ಹಾನಿಯೂ ಉಂಟಾಗುವುದಿಲ್ಲವಂತೆ. 2013 ರಲ್ಲಿ ಇಲ್ಲಿ ಪ್ರವಾಹ ಜರುಗಿದ ನಂತರ ಸಾಕಷ್ಟು ಹಾನಿಯುಂಟಾಗಿತ್ತು. ಸಾವಿರಾರು ಸಂಖ್ಯೆಯಲ್ಲಿ ಜನರು ಅಸು ನಿಗಿದ್ದರು. ಹೀಗಾಗಿ ದೇವಾಲಯ ಮರು ನಿರ್ಮಾಣದ ಕೂಗೆದ್ದಿತ್ತು.
ಆದರೆ ಶಸ್ತ್ರಜ್ಞರು, ಪಂಡಿತರು, ವಿದ್ವಾಂಸರು ಹೇಳುವಂತೆ ಇಲ್ಲಿ ಈಗಾಗಲೆ ಸಾಕಷ್ಟು ದೇಹಗಳು ಭೂಮಿಯಲ್ಲಿ ಹಾಗೆಯೆ ಹೂತು ಹೋಗಿರುವುದರಿಂದ ನಕಾರಾತ್ಮಕ ಶಕ್ತಿಯು ಸಾಕಷ್ಟಿದ್ದು ಮೊದಲು ಪ್ರತಿ ಕಳೆಬರವನ್ನು ತೆಗೆದು ನಂತರ ಸ್ಥಳವನ್ನು ಶುದ್ಧಗೊಳಿಸಿ ನಂತರ 12 ಜ್ಯೋತಿರ್ಲಿಂಗಗಳ ಪೈಕಿ ಒಂದಾದ ಈ ದೇವಾಲಯದ ಮರು ನಿರ್ಮಾಣದ ಕಾರ್ಯ ಕೈಗೊಳ್ಳಬೇಕೆನ್ನುವುದು ಅವರ ಅಭಿಪ್ರಾಯವಾಗಿದೆ. ಭಕ್ತರ ಭಕ್ತಿ ಪರೀಕ್ಷಿಸುವ ಅಮರನಾಥ ಇನ್ನು ಈ ಸ್ಥಳಕ್ಕೆ ಸಂಬಂಧಿಸಿದಂತೆ ಕಥೆ ಏನೆಂದರೆ, ಹಿಂದೆ ಪಾಂಡವರು ಕುರುಕ್ಷೇತ್ರದ ಯುದ್ಧದ ನಂತರ ಶಿವನನ್ನು ದರ್ಶಿಸಿ ತಮ್ಮ ಮೇಲೆ ಬಂದೊದಗಿರುವ ಹತ್ಯಾ ಪಾಪಗಳಿಂದ ಮುಕ್ತರಾಗಬೇಕೆಂದು ಬಯಸಿದ್ದರು ಹಾಗೂ ಆ ಕಾರ್ಯದ ನಿಮಿತ್ತ ಕಾಶಿಗೆ ತೆರಳಿದ್ದರು. ಇದನ್ನರಿತ ಶಿವ ಅವರಿಗೆ ಕಾಣದ ಎತ್ತಿನ ವೇಶದಲ್ಲಿ ಉತ್ತರಾಖಂಡದ ಸ್ಥಳಕ್ಕೆ ತೆರಳಿದ್ದ.
ಈ ವಿಷಯ ತಿಳಿದುಕೊಂಡ ಪಾಂಡವರು ತಮ್ಮ ಪ್ರಯತ್ನ ಬಿಡದೆ ಉತ್ತರಾಖಂದ ಆ ಸ್ಥಳಕ್ಕೆ ತೆರಳಿ ಕಾಶಿಯಿಂದ ಬಂದ ಮಾರು ವೇಶದ ಶಿವನನ್ನು ಎತ್ತಿನ ರುಪದಲ್ಲಿರುವುದನ್ನು ಗಮನಿಸಿದರು. ಹೀಗೆ ಈ ಎತ್ತು ಕಂಡ ಸ್ಥಳವು ಗುಪ್ತಕಾಶಿಯಾಯಿತು. ನಂತರ ಅವರು ಶಿವನನ್ನು ಮೆಚ್ಚಿಸಿ ಅವನ ಆಶೀರ್ವಾದ ಪಡೆದು ಮೋಕ್ಷ ಹೊಂದಿದರು. ಇದಕ್ಕೆ ಸಂಕೇತವಾಗಿಯೆ ಇಲ್ಲಿ ತ್ರಿಕೋನಾಕಾರದ ಶಿವಲಿಂಗನನ್ನು ಕೇದಾರನಾಥನಾಗಿ ಪೂಜಿಸಲಾಗುತ್ತದೆ. ಈ ಸ್ಥಳದ ಮಹಿಮೆಯೆಂದರೆ ಯಾರು ಈ ಶಿವನನ್ನು ಭಕ್ತಿಯಿಂದ ಪೂಜಿಸುವರೊ ಅವರ ಎಲ್ಲ ಕರ್ಮಗಳು ಬಿಳುಚಿಕೊಂಡು ನಂತರ ಅವರು ತೀರಿ ಹೋದ ಮೇಲೆ ಕೈಲಾಸವನ್ನು ಸೇರುತ್ತಾರೆಂಬ ಪ್ರತೀತಿಯಿದೆ.
ಕೇದಾರನಾಥಕ್ಕೆ ಏಪ್ರಿಲ್ ನಿಂದ ಸೆಪ್ಟಂಬರ್ ವರೆಗಿನ ಸಮಯ ಅನುಕೂಲ ಎನ್ನಬಹುದು. ಆದರೂ ಮಳೆಯ ಮುನ್ಸೂಚನೆಗಳನ್ನು ಆಧರಿಸಿ ಪ್ರವಾಸ ಯೋಜಿಸಿದರೆ ಉತ್ತಮ. ಮಂದಾಕಿನಿ ತಟದಲ್ಲಿರುವ ಕೇದಾರನಾಥಿಗೆ ರಸ್ತೆ ಮಾರ್ಗದಿಂದ ಹೋಗಬಹುದಾದರೂ ಕೊನೆಯ 14 ಕಿ.ಮೀ ಚಾರಣದ ಮೂಲಕವೆ ಪ್ರವೇಶಿಸಬೇಕು. ಏಕೆಂದರೆ ಅಷ್ಟೊಂದು ಕಠೋರವಾಗಿದೆ ಇಲ್ಲಿನ ಭೂಪ್ರದೇಶಗಳು. ಉತ್ತರಾಖಂಡದ ಪ್ರಭಾವಶಾಲಿ ದೇವಾಲಯಗಳು ಮುಂದೆ ಚಳಿಗಾಲದ ಸಮಯದಲ್ಲಿ ಇಲ್ಲಿ ವಿಪರಿತವಾದ ಹವಾಮಾನವಿರುತ್ತದೆ. ಎಲ್ಲ ಸ್ಥಳಗಳು ಮಂಜುಗಟ್ಟಿರುತ್ತವೆ ಹಾಗೂ ಈ ಸಂದರ್ಭದಲ್ಲಿ ಯಾವುದೆ ರಸ್ತೆ ಮಾರ್ಗಗಳು ಗೋಚರಿಸುವುದಿಲ್ಲ. ಈ ಆರು ತಿಂಗಳುಗಳ ಕಾಲ ಕೇದಾರನಥ ದೇವಾಲಯದಲ್ಲಿರುವ ಎಲ್ಲ ವಿಗ್ರಹಗಳನ್ನು ಉಖಿಮಠದಲ್ಲಿ ತಂದಿರಿಸಿ ಪೂಜಿಸಲಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಮನುಕುಲವನ್ನೇ ಬೆಚ್ಚಿ ಬೀಳಿಸುವ ಹೃದಯ ವಿದ್ರಾವಕ ಘಟನೆ ಕಾಶ್ಮೀರದಲ್ಲಿ ನಡೆದಿದ್ದು, ಏನೂ ತಿಳಿಯದ ಕಂದಮ್ಮನ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿರುವುದರಿಂದ ಇಡೀ ಭಾರತವೇ ತಲೆ ತಗ್ಗಿಸುವಂತಾಗಿದೆ.ಪಾಪ ಏನೂ ತಿಳಿಯದ ಮುಗ್ದ ಬಾಲಕಿ ಇವರಿಗೆ ಏನು ಮಾಡಿತ್ತು. ಅತ್ಯಾಚಾರ ನಡೆಸಿ, ಕೊಲೆ ಮಾಡಿದವರು ಯಾರೀ ಆಗಿರಲಿ ಅವರಿಗೆ ಕೊಡುವ ಶಿಕ್ಷೆ, ಬೇರೆಯವರಿಗೂ ಪಾಟವಾಗಬೇಕು. ಇದರಲ್ಲಿ ಯಾವುದೇ ಧರ್ಮ, ರಾಜಕೀಯ ದಯವಿಟ್ಟು ಮಾಡ ಬೇಡಿ.ನಮ್ಮ ಬೇಡಿಕೆ ಆರೋಪಿಗಳಿಗೆ ಕಠಿಣ ಶಿಕ್ಷೆ…
ಮದುವೆಯಲ್ಲಿ ಮದುಮಗಳಿಗೆ ತಾಳಿಯೊಂದಿಗೆ ಕಾಲುಂಗುರವನ್ನು ಸಹ ಹಾಕುತ್ತಾರೆ, ನಮ್ಮ ಹಿಂದೂ ಸಂಪ್ರದಾಯದ ಪ್ರಕಾರ ಮುತೈದೆಗೆ ತಾಳಿ, ಕುಂಕುಮ, ಹೂವು, ಬಳೆ, ಇವುಗಳೊಂದಿಗೆ ಕಾಲುಂಗುರವು ಬಹಳ ಪ್ರಮುಖ ಪಾತ್ರವಹಿಸುತ್ತದೆ, ಮದುವೆಯಾದ ಮಹಿಳೆ ಕಾಲುಂಗುರ ಧರಿಸಿದರೆ ಶೋಭೆ. ಇದು ಮದುವೆಯ ಪ್ರತೀಕ ಎಂದು ಕೆಲವರು ತಿಳಿದಿದ್ದರೆ ಮತ್ತೆ ಕೆಲವರು ಇದೊಂದು ಸಂಪ್ರದಾಯವೆಂದು ನಂಬುತ್ತಾರೆ. ಕಾಲುಂಗುರ ಧರಿಸುವುದರ ಹಿಂದೆ ಅಡಗಿದೆ ವೈಜ್ಞಾನಿಕ ಕಾರಣ:- ವೇದಗಳ ಅನುಸಾರ ಎರಡು ಕಾಲು ಬೆರಳಿಗೆ ಬೆಳ್ಳಿ ಕಾಲುಂಗುರ ಧರಿಸುವುದರಿಂದ ತಿಂಗಳ ಮುಟ್ಟು ಸರಿಯಾಗಿ ಆಗುವುದಲ್ಲದೇ ಗರ್ಭಧಾರಣೆ…
ತಾವು ಬುದ್ದಿವಂತರು ವಿಚಾರವಾದಿಗಳು ಅಂತ ಹೇಳಿಕೊಳ್ಳುವ ಕೆಲವರು ಹಿಂದೂ ದೇವತೆಗಳನ್ನು ಟೀಕಿಸುವುದನ್ನೇ ಕೆಲಸ ಮಾಡಿಕೊಂಡುಬಿಟ್ಟಿದ್ದಾರೆ. ಅವರಲ್ಲಿ ಒಬ್ಬರು ಪ್ರೊಫೆಸರ್ ಭಗವಾನ್. ಯಾವಾಗಲೂ ಹಿಂದೂ ದೇವತೆಗಳ ಬಗ್ಗೆ ಒಂದಲ್ಲಾ ಒಂದು ಹೇಳಿಕೆ ವಿವಾದಾತ್ಮಕ ಕೊಟ್ಟು ಸುದ್ದಿಯಾಗುವ ಇವರು ಈಗ ಮತ್ತೊಂದು ವಿವಾದದ ಸುದ್ದಿಯಲ್ಲಿದ್ದಾರೆ. ವಿಚಾರವಾದಿ ಆಗಿರುವ ಪ್ರೊಫೆಸರ್ ಭಗವಾನ್ ಮತ್ತೊಂದು ವಿವಾದಾತ್ಮಕ ಪುಸ್ತಕ ಬರೆದಿದ್ದು, ಅದರಲ್ಲಿ ರಾಮ ಒಬ್ಬ ಕುಡುಕ, ಮಾಂಸ ತಿನ್ನುತ್ತಿದ್ದನೆಂದು ಉಲ್ಲೇಖಿಸಿ, ಭಕ್ತರ ಭಾವನೆಗಳನ್ನು ಕೆರಳಿಸುವ ಮೂಲಕ ಇದೀಗ ಮತ್ತೆ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಪ್ರೊಫೆಸರ್ ಭಗವಾನ್ರವರು…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…
ನೀವೂ ಎಲ್ಲಿದ್ದೀರಿ.? ಯಾಕ್ರಿ ರಾಜೀನಾಮೆ ಕೊಟ್ರಿ, ಈಗ ಎಲ್ಲಿದ್ದೀರಾ ನೀವು.? ಯಾಕೆ ಮೋಸ ಮಾಡಿದ್ರೀ.? ಎಂದು ಹುಣಸೂರು ಕಾರ್ಯಕರ್ತರಿಂದ ಶಾಸಕ ಹೆಚ್. ವಿಶ್ವನಾಥ್ ಗೆ ನಾನ್ ಸ್ಟಾಪ್ ಕರೆ ಮಾಡಿ ಆವಾಜ್ ಹಾಕಲಾಗುತ್ತೀದೆ. ರಾಜೀನಾಮೆ ವಿರೋಧಿಸಿ ಜೆಡಿಎಸ್ನಿಂದ ಆಕ್ರೋಶ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನಲೆ ಶಾಸಕ ಹೆಚ್ ವಿಶ್ವನಾಥ್ ಅವರ ರಾಜೀನಾಮೆ ವಿರೋಧಿಸಿ ಜೆಡಿಎಸ್ನಿಂದ ಆಕ್ರೋಶ ವ್ಯಕ್ತವಾಗಿದೆ. ವಿಶ್ವನಾಥ್ ಅವರ ಭಾವಚಿತ್ರಕ್ಕೆ ಶ್ರದ್ಧಾಂಜಲಿ ಕೋರಿ ಜೆಡಿಎಸ್ ಕಾರ್ಯಕರ್ತರು ತಮ್ಮ ಸಿಟ್ಟನ್ನು ಹೊರಹಾಕಿದ್ದಾರೆ. ಅಲ್ಲದೆ ಅದರ ಫೋಟೋವನ್ನು…
ನಿಮ್ಮ ಮಕ್ಕಳು ಕೂಡ ವಸ್ತು ಅಥವಾ ವಿಷಯಗಳನ್ನು ನೆನಪಿನಲ್ಲಿಟ್ಟುಕೊಳ್ಳಲು ಅಸಮರ್ಥರಾಗಿದ್ದಾರೆಯೇ? ಹೌದು ಎಂದಾದರೆ ಅದರ ಬಗ್ಗೆ ಟೆನ್ಶನ್ ಮಾಡಬೇಡಿ. ಈ ಸಮಸ್ಯೆಗೆ ಪರಿಹಾರವನ್ನು ಸಂಶೋಧಕರು ಕಂಡುಹಿಡಿದಿದ್ದಾರೆ. ಒಂದು ವೇಳೆ ನಿಮ್ಮ ಮಕ್ಕಳಿಗೆ ಯಾವುದೆ ವಿಷಯವನ್ನು ಅರ್ಥಮಾಡಿಕೊಳ್ಳಲು ಅಥವಾ ಅದನ್ನು ನೆನಪು ಮಾಡಿಕೊಳ್ಳಲು ಕಷ್ಟವಾದರೆ, ಅವರಿಗೆ ಅದನ್ನು ಸ್ವಲ್ಪ ಜೋರಾಗಿ ಓದಲು ಹೇಳಿ.