ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಾರ್ಯಕ್ಷಮತೆಯನ್ನು ಹೆಚ್ಚಿಸುತ್ತದೆ ಕೆಫೀನ್ನ ಇನ್ನೊಂದು ಉತ್ತಮ ಗುಣವೆಂದರೆ ಇದರ ಸೇವನೆಯಿಂದ ರಕ್ತದಲ್ಲಿ ಅಡ್ರಿನಲಿನ್ ಎಂಬ ಹಾರ್ಮೋನು ಬಿಡುಗಡೆಯಾಗುವುದು. ನಮ್ಮ ದೈಹಿಕ ಚಟುವಟಿಕೆಗಳಿಗೆ ಈ ಹಾರ್ಮೋನು ಅಗತ್ಯವಾಗಿದೆ. ಕಾಫಿ ಸೇವನೆಯ ಮೂಲಕ ಹೆಚ್ಚಿನ ಅಡ್ರಿನಲಿನ್ ಲಭ್ಯವಾಗುವುದರಿಂದ ನಿಮ್ಮ ಹಲವು ದೈಹಿಕ ಚಟುವಟಿಕೆಗಳು ಚುರುಕಾಗುತ್ತವೆ.
ಕೆಫಿನ್ ಅಧಿಕವಾಗಿ ಇರುವಂತಹ ಕಾಫಿ ಸೇವನೆ ಮಾಡಬಾರದು ಎನ್ನುವಂತಹ ಮಾತನ್ನು ನಾವು ಹೆಚ್ಚಿನವರ ಬಾಯಿಯಿಂದ ಕೇಳುತ್ತಲಿರುತ್ತೇವೆ. ಕಾಫಿಯೂ ಆರೋಗ್ಯಕ್ಕೆ ಒಳ್ಳೆಯದಲ್ಲ ಎಂದು ವಾದಿಸುವವರು ಹಲವಾರು ಮಂದಿ. ಆದರೆ ಕೆಲವು ಜನರು ಕಾಫಿ ಆರೋಗ್ಯಕ್ಕೆ ಒಳ್ಳೆಯದು ಎಂದು ಹೇಳುವವರು ಇದ್ದಾರೆ. ಕಾಫಿ ಸೇವಿಸಿದರೆ ಅದರಿಂದ ದೇಹಕ್ಕೆ ಒಳ್ಳೆಯದು ಎನ್ನುವ ಮಾತುಗಳು ಈಗ ಬರುತ್ತಿದೆ
ಯಕೃತ್ತಿನ ರೋಗಗಳನ್ನು ಕಡಿಮೆ ಮಾಡಬಹುದು
ಪ್ರಾಣಕ್ಕೆ ಅಪಾಯವಾಗಬಲ್ಲ ಲಿವರ್ ಸಿರೋಸಿಸ್ ಕಾಯಿಲೆಯ ಪ್ರಕರಣಗಳು ಹೆಚ್ಚಾಗುತ್ತಿವೆ. ಹೀಗಾಗಿ, ಕಾಫಿ ಕುಡಿದರೆ ನಿಮ್ಮ ಯಕೃತ್ತು ಸುರಕ್ಷಿತವಾಗಿಡಲು ನೆರವಾಗಬಲ್ಲದು. ಕಾಫಿ ಕುಡಿಯುವುದರಿಂದ ಯಕೃತ್ತಿಗೆ ಬರುವ ಯಕೃತ್ತು ಕ್ಯಾನ್ಸರ್ ಹಾಗೂ ಯಕೃತ್ತು ಸಿರೋಸಿಸ್ ಕಾಯಿಲೆ ಬರುವ ಅಪಾಯ ಕಡಿಮೆ ಮಾಡಬಲ್ಲದು. ಒಂದು ಕಪ್ ಕಾಫಿ ಕುಡಿದರೆ ಲಿವರ್ ಸಿರೋಸಿಸ್ ಕಾಯಿಲೆಯನ್ನು ಶೇ. 22ರಷ್ಟು ಕಡಿಮೆ ಮಾಡಬಹುದು. ಇದೇ ರೀತಿ ದಿನಕ್ಕೆ ಎರಡು ಹಾಗೂ ಮೂರು ಕಪ್ ಕಾಫಿ ಕುಡಿದರೆ ತಲಾ ಶೇ. 43 ರಷ್ಟು ಹಾಗೂ ಶೇ. 57 ರಷ್ಟು ಕಾಯಿಲೆ ಕಡಿಮೆ ಮಾಡಬಹುದು ಎಂದು ಸೌತ್ಆ್ಯಂಪ್ಟನ್ ವಿವಿಯ ಅಧ್ಯಯನದಲ್ಲಿ ತಿಳಿದುಬಂದಿದೆ.
ಕೊಬ್ಬು ಕರಗಿಸಲು ಶಕ್ತವಾಗಿರುವ ಕಾಫಿ ನಿಮ್ಮ ನಿತ್ಯದ ವ್ಯಾಯಾಮಕ್ಕೆ ಅಗತ್ಯವಾದ ಪೋಷಕಾಂಶಗಳನ್ನು ನಿಧಾನವಾಗಿ ಕರಗಿಸಿ ಹೆಚ್ಚು ಹೊತ್ತು ವ್ಯಾಯಾಮ ಮಾಡಲು ಕಾಫಿ ನೆರವಾಗುತ್ತದೆ. ಜೊತೆಗೇ ಇದರಲ್ಲಿರುವ ಕೆಫೀನ್, ಥಿಯೋಬ್ರೋಮಿನ್, ಥಿಯೋಫೈಲಿನ್ ಮತ್ತು ಕ್ಲೋರೋಜೆನಿಕ್ ಆಮ್ಲಗಳು ಜಠರದಲ್ಲಿ ಕರಗಲು ಹೆಚ್ಚು ಕೊಬ್ಬನ್ನು ಬೇಡುವುದರಿಂದ ಕೊಬ್ಬು ಶೀಘ್ರವಾಗಿ ಕರಗುತ್ತದೆ.
ಕೂದಲಿನ ಸೌಂದರ್ಯಕ್ಕೂ ಆರೋಗ್ಯಕಾರಿ ಪ್ರತಿ ಹದಿನೈದು ದಿನಕ್ಕೊಮ್ಮೆ ಹಳೆಯ ಕಾಫಿ ಬೀಜಗಳ ಪುಡಿಯನ್ನು ನೀರಿನಲ್ಲಿ ಮಿಶ್ರಣ ಮಾಡಿ ತಲೆಗೂದಲಿಗೆ ಹಚ್ಚಿಕೊಳ್ಳಿ. ಸುಮಾರು ಇಪ್ಪತ್ತು ನಿಮಿಷಗಳ ಬಳಿಕ ಸೌಮ್ಯ ಶಾಂಪೂ ಉಪಯೋಗಿಸಿ ತಲೆಯನ್ನು ತೊಳೆದುಕೊಳ್ಳಿ. ಇದರಿಂದ ತಲೆಬುರುಡೆಯ ಚರ್ಮದಲ್ಲಿರುವ ಕೊಳೆ, ಹೊಟ್ಟು ಮತ್ತು ಇತರ ಕಲ್ಮಶಗಳು ನಿವಾರಣೆಯಾಗುತ್ತವೆ.
ಖಿನ್ನತೆ ಕಡಿಮೆ ಮಾಡಲಿದೆ ಕಾಫಿ
ಕಾಫಿ ಕುಡಿಯುವುದರಿಂದ ಖಿನ್ನತೆಯ ಅಪಾಯ ಕಡಿಮೆ ಮಾಡುತ್ತದೆ. ಹಾರ್ವಡ್ ಸಾರ್ವಜನಿಕ ಆರೋಗ್ಯ ಶಾಲೆಯ ಅಧ್ಯಯನದ ಪ್ರಕಾರ ಮಹಿಳೆಯರಲ್ಲಿ ಖಿನ್ನತೆ ಕಡಿಮೆ ಮಾಡಬಹುದು ಎಂದು ಹೇಳಿದೆ.
ಯಕೃತ್ತಿನ ರೋಗಗಳನ್ನು ಕಡಿಮೆ ಮಾಡಬಹುದು
ಪ್ರಾಣಕ್ಕೆ ಅಪಾಯವಾಗಬಲ್ಲ ಲಿವರ್ ಸಿರೋಸಿಸ್ ಕಾಯಿಲೆಯ ಪ್ರಕರಣಗಳು ಹೆಚ್ಚಾಗುತ್ತಿವೆ. ಹೀಗಾಗಿ, ಕಾಫಿ ಕುಡಿದರೆ ನಿಮ್ಮ ಯಕೃತ್ತು ಸುರಕ್ಷಿತವಾಗಿಡಲು ನೆರವಾಗಬಲ್ಲದು. ಕಾಫಿ ಕುಡಿಯುವುದರಿಂದ ಯಕೃತ್ತಿಗೆ ಬರುವ ಯಕೃತ್ತು ಕ್ಯಾನ್ಸರ್ ಹಾಗೂ ಯಕೃತ್ತು ಸಿರೋಸಿಸ್ ಕಾಯಿಲೆ ಬರುವ ಅಪಾಯ ಕಡಿಮೆ ಮಾಡಬಲ್ಲದು. ಒಂದು ಕಪ್ ಕಾಫಿ ಕುಡಿದರೆ ಲಿವರ್ ಸಿರೋಸಿಸ್ ಕಾಯಿಲೆಯನ್ನು ಶೇ. 22ರಷ್ಟು ಕಡಿಮೆ ಮಾಡಬಹುದು. ಇದೇ ರೀತಿ ದಿನಕ್ಕೆ ಎರಡು ಹಾಗೂ ಮೂರು ಕಪ್ ಕಾಫಿ ಕುಡಿದರೆ ತಲಾ ಶೇ. 43 ರಷ್ಟು ಹಾಗೂ ಶೇ. 57 ರಷ್ಟು ಕಾಯಿಲೆ ಕಡಿಮೆ ಮಾಡಬಹುದು ಎಂದು ಸೌತ್ಆ್ಯಂಪ್ಟನ್ ವಿವಿಯ ಅಧ್ಯಯನದಲ್ಲಿ ತಿಳಿದುಬಂದಿದೆ.
ತೂಕ ಕಳೆದುಕೊಳ್ಳಲು ಸಹಕಾರಿ
ಕಾಫಿಯಲ್ಲಿ ಕೆಲವೊಂದು ಪ್ರಮುಖ ಖನಿಜಾಂಶಗಳಾಗಿರುವಂತಹ ಮೆಗ್ನಿಶಿಯಂ ಮತ್ತು ಪೊಟಾಶಿಯಂ ಇದೆ. ಇವುಗಳು ದೇಹವು ಇನ್ಸುಲಿನ್ ಉಪಯೋಗಿಸಲು ನೆರವಾಗುವುದು, ರಕ್ತದಲ್ಲಿ ಸಕ್ಕರೆ ಮಟ್ಟ ನಿಯಂತ್ರಿಸುವುದು ಮತ್ತು ಸಿಹಿ ಮತ್ತು ತಿಂಡಿಗೆ ಬಯಕೆ ಕಡಿಮೆ ಮಾಡುವುದು. ಕಾಫಿಯಲ್ಲಿ ಇರುವಂತಹ ಕೆಫಿನ್ ಕೊಬ್ಬಿನ ಅಂಗಾಂಶಗಳನ್ನು ವಿಘಟಿಸುವುದು ಮತ್ತು ತೂಕ ಕಳೆದುಕೊಳ್ಳಲು ಇದು ನೆರವಾಗುವುದು
ಮಧುಮೇಹದ ಅಪಾಯ ತಗ್ಗಿಸುವುದು
ಕಾಫಿಯಲ್ಲಿ ಇರುವಂತಹ ಕೆಫಿನ್ ಅಂಶವು ಟೈಪ್ 2 ಅಪಾಯವನ್ನು ಕಡಿಮೆ ಮಾಡುವುದು. ಕೆಫಿನ್ ಇನ್ಸುಲಿನ್ ಸೂಕ್ಷ್ಮತೆ ಕಡಿಮೆ ಮಾಡುವುದು ಮತ್ತು ಗ್ಲೂಕೋಸ್ ಸಹಿಷ್ಣುತೆ ದುರ್ಬಲಗೊಳಿಸುವುದು. ಇದರಿಂದಾಗಿ ಟೈಪ್-2 ಮಧುಮೇಹದ ಅಪಾಯವು ಕಡಿಮೆ ಆಗುವುದು.
ಕ್ಯಾನ್ಸರ್ ವಿರುದ್ಧ ಹೋರಾಡುವುದು
ಕಾಫಿಯಲ್ಲಿ ಆಂಟಿಆಕ್ಸಿಡೆಂಟ್ ಅಂಶವು ಸಮೃದ್ಧವಾಗಿದ್ದು, ದಿನದಲ್ಲಿ 2-3 ಕಪ್ ಕಾಫಿ ಕುಡಿದರೆ ಆಗ ಖಂಡಿತವಾಗಿಯೂ ಇದು ಕ್ಯಾನ್ಸರ್ ನ್ನು ಪರಿಣಾಮಕಾರಿ ಆಗಿ ತಡೆಯಲು ನೆರವಾಗುವುದು. ಈ ಬಗ್ಗೆ ನಡೆಸಿರುವಂತಹ ಹಲವಾರು ಅಧ್ಯಯನಗಳು ಕೂಡ ಈ ಅಂಶವನ್ನು ಕಂಡುಕೊಂಡಿದೆ. ಮಿತ ಪ್ರಮಾಣದಲ್ಲಿ ಕಾಫಿ ಸೇವಿಸಿದರೆ ಅದರಿಂದ ಕ್ಯಾನ್ಸರ್ ವಿರುದ್ಧ ಹೋರಾಡಲು ಸಹಕಾರಿ ಆಗಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದೂ ಧರ್ಮದಲ್ಲಿ ದೇವರ ವಿಗ್ರಹಕ್ಕೆ ಮಾಡುವ ಪೂಜೆಗೆ ಹೆಚ್ಚಿನ ಮಹತ್ವವಿದೆ. ಈ ಪೂಜೆಯಲ್ಲಿ ಹಲವು ಸಾಮಾಗ್ರಿಗಳ ಅಗತ್ಯವಿದ್ದು ತಾಜಾ ಹೂವುಗಳು ಅವಿಭಾಜ್ಯ ಅಂಗವಾಗಿದೆ. ಮನೆಯಲ್ಲಿಯೇ ಆಗಲಿ, ದೇವಸ್ಥಾನಗಳಲ್ಲಿಯೇ ಆಗಲಿ, ಪೂಜೆಯಲ್ಲಿ ಹಲವು ವಿಧದ ಹೂವುಗಳನ್ನು ಇರಿಸಲಾಗಿರಿಸುತ್ತದೆ.
ಮೈಕಲ್ ಜಾಕ್ಸನ್ ಎಂಬ ಮಹಾನ್ ಗಾಯಕ ಪ್ರತಿಭೆಯು 150 ವರ್ಷಗಳ ಕಾಲ ಬದುಕಬೇಕೆಂದು ಬಯಸಿದ, ಅದಕ್ಕಾಗಿ ತಲೆ ಕೂದಲಿಂದ ಹಿಡಿದು ಕಾಲಿನ ಬೆರಳುಗಳವರೆಗೆ ದಿನ ನಿತ್ಯ ಪರೀಕ್ಷಿಸಲು 12 ನುರಿತ ಡಾಕ್ಟರ್ ಗಳನ್ನು ತನ್ನ ಮನೆಯಲ್ಲಿ ನೇಮಿಸಿದ್ದ. ಆತ ಆಹಾರವನ್ನು ಸೇವಿಸುವುದಕ್ಕೆ ಮುಂಚೆ ಆತನ ಆಹಾರಗಳನ್ನು ಲ್ಯಾಬ್ ನಲ್ಲಿ ಟೆಸ್ಟ್ ಮಾಡುತ್ತಿದ್ದರು. ಆತನ ದೈನಂದಿನ ವ್ಯಾಯಾಮ ಮತ್ತು ಇತರ ದೇಹ ಸಂರಕ್ಷಣೆಗಾಗಿ ಮತ್ತೆ 15 ಜನರನ್ನು ಕೂಡಾ ನೇಮಿಸಿದ್ದ. ಆಕ್ಸಿಜನ್ ನ ಅಳತೆಯನ್ನು ನಿಯಂತ್ರಿಸುವ ತಂತ್ರಜ್ಞಾನವಿರುವ ಬೆಡ್ಡನ್ನು…
ಒಬ್ಬರಂತೆ ಮತ್ತೊಬ್ಬರು ಇರುತ್ತಾರೆ ಎಂದು ಕೇಳಿರುತ್ತೇವೆ ಅಲ್ಲಲ್ಲಿ ನೋಡಿರುತ್ತೇವೆ.ಆದ್ರೆ ಅಂತಹ ವ್ಯೆಕ್ತಿಗಳನ್ನು ಕಂಡಾಗ ನಮಗೆ ರೋಮಾಂಚನವಾಗುತ್ತದೆ.ಅಂತಹದರಲ್ಲಿ ಕೆಲವು ಪ್ರಸಿದ್ದ ರಾಜಕಾರಣಿಗಳಂತೆ ಕಾಣುವ ಬೇರೆ ವ್ಯೆಕ್ತಿಗಳ ಕೆಲವು ಚಿತ್ರಗಳು ಇಲ್ಲಿವೆ.
ರಾಜ್ಯದ ಮೂಲೆ ಮೂಲೆಗಳಲ್ಲೂ ಮಹಾತ್ಮ ಗಾಂಧೀಜಿಯವರ ಸ್ವಾತಂತ್ರ ಸಂಗ್ರಾಮದ ಮಾದರಿಯಲ್ಲಿ ನಮ್ಮ ಕಾಂಗ್ರೆಸ್ ಪಕ್ಷದ ಸಂಘಟನೆ ಚಟುವಟಿಕೆಗಳು ನಡೆಯುತ್ತಿದ್ದು, ಡಿಸಂಬರ್.19 ರಂದು ಕೂಡಲ ಸಂಗಮದಲ್ಲಿ ನಡೆಯುವ ಐತಿಹಾಸಿಕ ಸಮಾವೇಶವು ರಾಜ್ಯದ ರಾಜಕೀಯ ಇತಿಹಾಸದಲ್ಲಿ ಕ್ರಾಂತಿ ಆಗಲಿದೆಯೆಂದು ಪಕ್ಷೇತರ ಶಾಸಕ ವರ್ತೂರು ಪ್ರಕಾಶ್ ಹೇಳಿದ್ದಾರೆ.
ವಿಶ್ವದೆಲ್ಲೆಡೆ ಡೌನ್ ಆಗಿದ್ದ ಫೇಸ್ಬುಕ್, ವಾಟ್ಸಪ್, ಇನ್ಸ್ಟಾಗ್ರಾಮ್ ಮತ್ತೆ ಎಂದಿನಂತೆ ಕೆಲಸ ಮಾಡುತ್ತಿವೆ. ಈ ಬಗ್ಗೆ ಫೇಸ್ಬುಕ್ ಇಂದು ಬೆಳಗ್ಗೆ ಸ್ಪಷ್ಟನೆ ನೀಡಿ, ನಮ್ಮ ಕೆಲ ಬಳಕೆದಾರರಿಗೆ ಫೋಟೋ, ವಿಡಿಯೋ ಅಪ್ಲೋಡ್ ಮತ್ತು ಕಳುಹಿಸಲು ಕಷ್ಟವಾಗಿತ್ತು. ಈಗ ಈ ಸಮಸ್ಯೆ ಬಗೆಹರಿದಿದ್ದು ನಾವು ಮರಳಿ ಬಂದಿದ್ದೇವೆ. ಈ ತೊಂದರೆ ಆಗಿದ್ದಕ್ಕೆ ಕ್ಷಮೆ ಕೇಳುತ್ತೇವೆ ಎಂದು ಟ್ವೀಟ್ ಮಾಡಿದೆ. ನಮ್ಮ ಕೆಲ ಬಳಕೆದಾರರಿಗೆ ಫೋಟೋ, ವಿಡಿಯೋ ಅಪ್ಲೋಡ್ ಮತ್ತು ಕಳುಹಿಸಲು ಕಷ್ಟವಾಗುತ್ತಿದೆ ಎನ್ನುವ ವಿಚಾರ ನಮ್ಮ ಗಮನಕ್ಕೆ ಬಂದಿದೆ….
ಈಗಾಗಲೇ ಮಿಲನ ಪ್ರಕಾಶ್ ಅವರು ಕತೆ ಓಕೆ ಮಾಡಿಕೊಂಡಿದ್ದು, ಆ ಬಗ್ಗ ದರ್ಶನ್ ಅವರೊಂದಿಗೆ ಒಂದು ಸುತ್ತಿನ ಮಾತುಕತೆ ಕೂಡ ಮಾಡಿದ್ದಾರೆ. ಸದ್ಯಕ್ಕೆ ದರ್ಶನ್ ಅವರು ‘ಒಡೆಯ’ ಚಿತ್ರದ ಬಾಕಿ ದೃಶ್ಯಗಳು ಹಾಗೂ ‘ರಾಬರ್ಟ್’ ಚಿತ್ರದ ಶೂಟಿಂಗ್ನಲ್ಲಿದ್ದಾರೆ. ಕುರುಕ್ಷೇತ್ರ ಅಬ್ಬರವೇ ಕಮ್ಮಿಯಾಗಿಲ್ಲ ಆಗಲೇ ‘ಒಡೆಯಾ’ ರಿಲೀಸ್ ಡೇಟ್ ಫಿಕ್ಸ್,ಇದರ ನಡುವೆ ‘ಗಂಡುಗಲಿ ಮದಕರಿನಾಯಕ’ ಸಿನಿಮಾ. ಈ ಮೂರೂ ಚಿತ್ರಗಳ ನಂತರ ಪ್ರಕಾಶ್ ಅವರ ಸಿನಿಮಾ ಸೆಟ್ಟೇರುತ್ತಾ ಅಥವಾ ಇವುಗಳ ನಡುವೆಯೇ ಇವರ ಎರಡನೇ ಸಿನಿಮಾ ಶುರುವಾಗುತ್ತದ ಎಂಬುದು…