ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಾರ್ಯಕ್ಷಮತೆಯನ್ನು ಹೆಚ್ಚಿಸುತ್ತದೆ ಕೆಫೀನ್ನ ಇನ್ನೊಂದು ಉತ್ತಮ ಗುಣವೆಂದರೆ ಇದರ ಸೇವನೆಯಿಂದ ರಕ್ತದಲ್ಲಿ ಅಡ್ರಿನಲಿನ್ ಎಂಬ ಹಾರ್ಮೋನು ಬಿಡುಗಡೆಯಾಗುವುದು. ನಮ್ಮ ದೈಹಿಕ ಚಟುವಟಿಕೆಗಳಿಗೆ ಈ ಹಾರ್ಮೋನು ಅಗತ್ಯವಾಗಿದೆ. ಕಾಫಿ ಸೇವನೆಯ ಮೂಲಕ ಹೆಚ್ಚಿನ ಅಡ್ರಿನಲಿನ್ ಲಭ್ಯವಾಗುವುದರಿಂದ ನಿಮ್ಮ ಹಲವು ದೈಹಿಕ ಚಟುವಟಿಕೆಗಳು ಚುರುಕಾಗುತ್ತವೆ.
ಕೆಫಿನ್ ಅಧಿಕವಾಗಿ ಇರುವಂತಹ ಕಾಫಿ ಸೇವನೆ ಮಾಡಬಾರದು ಎನ್ನುವಂತಹ ಮಾತನ್ನು ನಾವು ಹೆಚ್ಚಿನವರ ಬಾಯಿಯಿಂದ ಕೇಳುತ್ತಲಿರುತ್ತೇವೆ. ಕಾಫಿಯೂ ಆರೋಗ್ಯಕ್ಕೆ ಒಳ್ಳೆಯದಲ್ಲ ಎಂದು ವಾದಿಸುವವರು ಹಲವಾರು ಮಂದಿ. ಆದರೆ ಕೆಲವು ಜನರು ಕಾಫಿ ಆರೋಗ್ಯಕ್ಕೆ ಒಳ್ಳೆಯದು ಎಂದು ಹೇಳುವವರು ಇದ್ದಾರೆ. ಕಾಫಿ ಸೇವಿಸಿದರೆ ಅದರಿಂದ ದೇಹಕ್ಕೆ ಒಳ್ಳೆಯದು ಎನ್ನುವ ಮಾತುಗಳು ಈಗ ಬರುತ್ತಿದೆ
ಯಕೃತ್ತಿನ ರೋಗಗಳನ್ನು ಕಡಿಮೆ ಮಾಡಬಹುದು
ಪ್ರಾಣಕ್ಕೆ ಅಪಾಯವಾಗಬಲ್ಲ ಲಿವರ್ ಸಿರೋಸಿಸ್ ಕಾಯಿಲೆಯ ಪ್ರಕರಣಗಳು ಹೆಚ್ಚಾಗುತ್ತಿವೆ. ಹೀಗಾಗಿ, ಕಾಫಿ ಕುಡಿದರೆ ನಿಮ್ಮ ಯಕೃತ್ತು ಸುರಕ್ಷಿತವಾಗಿಡಲು ನೆರವಾಗಬಲ್ಲದು. ಕಾಫಿ ಕುಡಿಯುವುದರಿಂದ ಯಕೃತ್ತಿಗೆ ಬರುವ ಯಕೃತ್ತು ಕ್ಯಾನ್ಸರ್ ಹಾಗೂ ಯಕೃತ್ತು ಸಿರೋಸಿಸ್ ಕಾಯಿಲೆ ಬರುವ ಅಪಾಯ ಕಡಿಮೆ ಮಾಡಬಲ್ಲದು. ಒಂದು ಕಪ್ ಕಾಫಿ ಕುಡಿದರೆ ಲಿವರ್ ಸಿರೋಸಿಸ್ ಕಾಯಿಲೆಯನ್ನು ಶೇ. 22ರಷ್ಟು ಕಡಿಮೆ ಮಾಡಬಹುದು. ಇದೇ ರೀತಿ ದಿನಕ್ಕೆ ಎರಡು ಹಾಗೂ ಮೂರು ಕಪ್ ಕಾಫಿ ಕುಡಿದರೆ ತಲಾ ಶೇ. 43 ರಷ್ಟು ಹಾಗೂ ಶೇ. 57 ರಷ್ಟು ಕಾಯಿಲೆ ಕಡಿಮೆ ಮಾಡಬಹುದು ಎಂದು ಸೌತ್ಆ್ಯಂಪ್ಟನ್ ವಿವಿಯ ಅಧ್ಯಯನದಲ್ಲಿ ತಿಳಿದುಬಂದಿದೆ.
ಕೊಬ್ಬು ಕರಗಿಸಲು ಶಕ್ತವಾಗಿರುವ ಕಾಫಿ ನಿಮ್ಮ ನಿತ್ಯದ ವ್ಯಾಯಾಮಕ್ಕೆ ಅಗತ್ಯವಾದ ಪೋಷಕಾಂಶಗಳನ್ನು ನಿಧಾನವಾಗಿ ಕರಗಿಸಿ ಹೆಚ್ಚು ಹೊತ್ತು ವ್ಯಾಯಾಮ ಮಾಡಲು ಕಾಫಿ ನೆರವಾಗುತ್ತದೆ. ಜೊತೆಗೇ ಇದರಲ್ಲಿರುವ ಕೆಫೀನ್, ಥಿಯೋಬ್ರೋಮಿನ್, ಥಿಯೋಫೈಲಿನ್ ಮತ್ತು ಕ್ಲೋರೋಜೆನಿಕ್ ಆಮ್ಲಗಳು ಜಠರದಲ್ಲಿ ಕರಗಲು ಹೆಚ್ಚು ಕೊಬ್ಬನ್ನು ಬೇಡುವುದರಿಂದ ಕೊಬ್ಬು ಶೀಘ್ರವಾಗಿ ಕರಗುತ್ತದೆ.
ಕೂದಲಿನ ಸೌಂದರ್ಯಕ್ಕೂ ಆರೋಗ್ಯಕಾರಿ ಪ್ರತಿ ಹದಿನೈದು ದಿನಕ್ಕೊಮ್ಮೆ ಹಳೆಯ ಕಾಫಿ ಬೀಜಗಳ ಪುಡಿಯನ್ನು ನೀರಿನಲ್ಲಿ ಮಿಶ್ರಣ ಮಾಡಿ ತಲೆಗೂದಲಿಗೆ ಹಚ್ಚಿಕೊಳ್ಳಿ. ಸುಮಾರು ಇಪ್ಪತ್ತು ನಿಮಿಷಗಳ ಬಳಿಕ ಸೌಮ್ಯ ಶಾಂಪೂ ಉಪಯೋಗಿಸಿ ತಲೆಯನ್ನು ತೊಳೆದುಕೊಳ್ಳಿ. ಇದರಿಂದ ತಲೆಬುರುಡೆಯ ಚರ್ಮದಲ್ಲಿರುವ ಕೊಳೆ, ಹೊಟ್ಟು ಮತ್ತು ಇತರ ಕಲ್ಮಶಗಳು ನಿವಾರಣೆಯಾಗುತ್ತವೆ.
ಖಿನ್ನತೆ ಕಡಿಮೆ ಮಾಡಲಿದೆ ಕಾಫಿ
ಕಾಫಿ ಕುಡಿಯುವುದರಿಂದ ಖಿನ್ನತೆಯ ಅಪಾಯ ಕಡಿಮೆ ಮಾಡುತ್ತದೆ. ಹಾರ್ವಡ್ ಸಾರ್ವಜನಿಕ ಆರೋಗ್ಯ ಶಾಲೆಯ ಅಧ್ಯಯನದ ಪ್ರಕಾರ ಮಹಿಳೆಯರಲ್ಲಿ ಖಿನ್ನತೆ ಕಡಿಮೆ ಮಾಡಬಹುದು ಎಂದು ಹೇಳಿದೆ.
ಯಕೃತ್ತಿನ ರೋಗಗಳನ್ನು ಕಡಿಮೆ ಮಾಡಬಹುದು
ಪ್ರಾಣಕ್ಕೆ ಅಪಾಯವಾಗಬಲ್ಲ ಲಿವರ್ ಸಿರೋಸಿಸ್ ಕಾಯಿಲೆಯ ಪ್ರಕರಣಗಳು ಹೆಚ್ಚಾಗುತ್ತಿವೆ. ಹೀಗಾಗಿ, ಕಾಫಿ ಕುಡಿದರೆ ನಿಮ್ಮ ಯಕೃತ್ತು ಸುರಕ್ಷಿತವಾಗಿಡಲು ನೆರವಾಗಬಲ್ಲದು. ಕಾಫಿ ಕುಡಿಯುವುದರಿಂದ ಯಕೃತ್ತಿಗೆ ಬರುವ ಯಕೃತ್ತು ಕ್ಯಾನ್ಸರ್ ಹಾಗೂ ಯಕೃತ್ತು ಸಿರೋಸಿಸ್ ಕಾಯಿಲೆ ಬರುವ ಅಪಾಯ ಕಡಿಮೆ ಮಾಡಬಲ್ಲದು. ಒಂದು ಕಪ್ ಕಾಫಿ ಕುಡಿದರೆ ಲಿವರ್ ಸಿರೋಸಿಸ್ ಕಾಯಿಲೆಯನ್ನು ಶೇ. 22ರಷ್ಟು ಕಡಿಮೆ ಮಾಡಬಹುದು. ಇದೇ ರೀತಿ ದಿನಕ್ಕೆ ಎರಡು ಹಾಗೂ ಮೂರು ಕಪ್ ಕಾಫಿ ಕುಡಿದರೆ ತಲಾ ಶೇ. 43 ರಷ್ಟು ಹಾಗೂ ಶೇ. 57 ರಷ್ಟು ಕಾಯಿಲೆ ಕಡಿಮೆ ಮಾಡಬಹುದು ಎಂದು ಸೌತ್ಆ್ಯಂಪ್ಟನ್ ವಿವಿಯ ಅಧ್ಯಯನದಲ್ಲಿ ತಿಳಿದುಬಂದಿದೆ.
ತೂಕ ಕಳೆದುಕೊಳ್ಳಲು ಸಹಕಾರಿ
ಕಾಫಿಯಲ್ಲಿ ಕೆಲವೊಂದು ಪ್ರಮುಖ ಖನಿಜಾಂಶಗಳಾಗಿರುವಂತಹ ಮೆಗ್ನಿಶಿಯಂ ಮತ್ತು ಪೊಟಾಶಿಯಂ ಇದೆ. ಇವುಗಳು ದೇಹವು ಇನ್ಸುಲಿನ್ ಉಪಯೋಗಿಸಲು ನೆರವಾಗುವುದು, ರಕ್ತದಲ್ಲಿ ಸಕ್ಕರೆ ಮಟ್ಟ ನಿಯಂತ್ರಿಸುವುದು ಮತ್ತು ಸಿಹಿ ಮತ್ತು ತಿಂಡಿಗೆ ಬಯಕೆ ಕಡಿಮೆ ಮಾಡುವುದು. ಕಾಫಿಯಲ್ಲಿ ಇರುವಂತಹ ಕೆಫಿನ್ ಕೊಬ್ಬಿನ ಅಂಗಾಂಶಗಳನ್ನು ವಿಘಟಿಸುವುದು ಮತ್ತು ತೂಕ ಕಳೆದುಕೊಳ್ಳಲು ಇದು ನೆರವಾಗುವುದು
ಮಧುಮೇಹದ ಅಪಾಯ ತಗ್ಗಿಸುವುದು
ಕಾಫಿಯಲ್ಲಿ ಇರುವಂತಹ ಕೆಫಿನ್ ಅಂಶವು ಟೈಪ್ 2 ಅಪಾಯವನ್ನು ಕಡಿಮೆ ಮಾಡುವುದು. ಕೆಫಿನ್ ಇನ್ಸುಲಿನ್ ಸೂಕ್ಷ್ಮತೆ ಕಡಿಮೆ ಮಾಡುವುದು ಮತ್ತು ಗ್ಲೂಕೋಸ್ ಸಹಿಷ್ಣುತೆ ದುರ್ಬಲಗೊಳಿಸುವುದು. ಇದರಿಂದಾಗಿ ಟೈಪ್-2 ಮಧುಮೇಹದ ಅಪಾಯವು ಕಡಿಮೆ ಆಗುವುದು.
ಕ್ಯಾನ್ಸರ್ ವಿರುದ್ಧ ಹೋರಾಡುವುದು
ಕಾಫಿಯಲ್ಲಿ ಆಂಟಿಆಕ್ಸಿಡೆಂಟ್ ಅಂಶವು ಸಮೃದ್ಧವಾಗಿದ್ದು, ದಿನದಲ್ಲಿ 2-3 ಕಪ್ ಕಾಫಿ ಕುಡಿದರೆ ಆಗ ಖಂಡಿತವಾಗಿಯೂ ಇದು ಕ್ಯಾನ್ಸರ್ ನ್ನು ಪರಿಣಾಮಕಾರಿ ಆಗಿ ತಡೆಯಲು ನೆರವಾಗುವುದು. ಈ ಬಗ್ಗೆ ನಡೆಸಿರುವಂತಹ ಹಲವಾರು ಅಧ್ಯಯನಗಳು ಕೂಡ ಈ ಅಂಶವನ್ನು ಕಂಡುಕೊಂಡಿದೆ. ಮಿತ ಪ್ರಮಾಣದಲ್ಲಿ ಕಾಫಿ ಸೇವಿಸಿದರೆ ಅದರಿಂದ ಕ್ಯಾನ್ಸರ್ ವಿರುದ್ಧ ಹೋರಾಡಲು ಸಹಕಾರಿ ಆಗಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಹಳಷ್ಟು ಮಂದಿ ನಿತ್ಯ ದೇವಸ್ಥಾನಕ್ಕೆ ಹೋಗುತ್ತಿರುತ್ತಾರೆ.ದೇವಸ್ಥಾನಕ್ಕೆ ಹೋದಾಗ ದೇವರಿಗೆ ಮಂಗಳಾರತಿ ಮಾಡುವ ಸಮಯದಲ್ಲಿ ಸಾಮಾನ್ಯವಾಗಿ ಎಲ್ಲರೂ ಘಂಟೆ ಬಾರಿಸುತ್ತಾರೆ.ಅದರಲ್ಲೂ ಚಿಕ್ಕಮಕ್ಕಳಿಗಂತೂ ಘಂಟೆ ಬಾರಿಸುವುದರಲ್ಲಿ ಎತ್ತಿದ ಕೈ.ಅದರಲ್ಲಿ ಅವರು ಒಂದು ಕೈ ಮುಂದೆನೇ ಇರ್ತಾರೆ. ಆದರೆ ಗುಡಿಯಲ್ಲಿ ಘಂಟೆ ಯಾಕೆ ಹೊಡೀತಾರೆ ಗೊತ್ತಾ..? ಗುಡಿಗೆ ಹೋದವರು ಕಡ್ಡಾಯವಾಗಿ ಘಂಟೆ ಭಾರಿಸುತ್ತಾರೆ. ಮನೆಯಲ್ಲೂ ಅಷ್ಟೇ ಪೂಜೆ ಮಾಡುತ್ತಿದ್ದಾಗ, ಆರತಿ ಬೆಳಗುತ್ತಿದ್ದಾಗ ಘಂಟೆ ಹೊಡೆಯುತ್ತಾರೆ… ದೇವಾಲಯಕ್ಕೆ ಹೋದಾಗ ಗಂಟೆ ಹೊಡೆದರೆ ಮನಸ್ಸಿಗೆ ಆಧ್ಯಾತ್ಮಿಕ ಆನಂದ ಸಿಗುವುದಷ್ಟೇ ಅಲ್ಲದೆ ಸಕಲ ಶುಭಗಳು ಸಿದ್ಧಿಸುತ್ತವೆ. ಘಂಟೆಯಲ್ಲಿ…
ಈ ಭೂಮಿಮೇಲೆ ಹುಟ್ಟಿರುವ ಎಲ್ಲ ಜೀವಿಗಳಿಗೂ ನಿದ್ರೆ ಅತೀ ಅವಶ್ಯಕ. ನಿದ್ದೆ ಮಾಡುವುದರಿಂದ ಶರೀರ ಉತ್ತೇಜನಗೊಂಡು ,ಮಾರನೇ ದಿನ ಕೆಲಸ ಕಾರ್ಯಗಳನ್ನು ನಿರ್ವಹಿಸಲು ಅಗತ್ಯವಿರುವ ಶಕ್ತಿ ಲಭಿಸುತ್ತದೆ. ನಿದ್ರಿಸುವುದರಿಂದ ಶರೀರಕ್ಕೆ ಇನ್ನೂ ಅನೇಕ ರೀತಿಯ ಪ್ರಯೋಜನಗಳು ಆಗುತ್ತವೆ.
ಯುವತಿಯೊಬ್ಬಳು ಬೆತ್ತಲೆಯಾಗಿ ಸ್ಕೂಟಿ ಚಲಾಯಿಸಿಕೊಂಡು ಹೋದ ವೀಡಿಯೋವೊಂದು ನಗರದಲ್ಲಿ ವೈರಲ್ ಆಗಿದ್ದು, ಭಾರೀ ಚರ್ಚೆಗೆ ಗ್ರಾಸವಾಗಿದೆ. ಯುವತಿಯು ಸ್ಕೂಟಿಯ ಹಿಂಬದಿಯಲ್ಲಿ ಬೆತ್ತಲಾಗಿ ಕುಳಿತಿದ್ದಳು. ಮಾರ್ಗ ಮಧ್ಯೆ ಸ್ಕೂಟಿ ನಿಲ್ಲಿಸಿ ಮುಂದೆ ಕುಳಿತಿದ್ದ ಯುವಕನನ್ನು ಕೆಳಗಿಳಿಸಿ ತಾನೇ ಚಲಾಯಿಸಿಕೊಂಡು ಹೋಗಿದ್ದಾಳೆ. ಈ ದೃಶ್ಯವನ್ನು ಕಟ್ಟಡವೊಂದರ ಮೇಲಿಂದ ಮೊಬೈಲ್ನಲ್ಲಿ ಸೆರೆ ಹಿಡಿಯಲಾಗಿದೆ. ಸದ್ಯ ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಯುವತಿ ಮೇಲೆ ಕ್ರಮ ಕೈಗೊಳ್ಳುವಂತೆ ಒತ್ತಾಯ ಕೇಳಿ ಬರುತ್ತಿದೆ. ಆದರೆ, ಈ ಘಟನೆ ಎಲ್ಲಿ ನಡೆದಿದ್ದು ಎನ್ನುವುದು ಸ್ಪಷ್ಟವಾಗಿಲ್ಲ. ಇದು…
ಗಾಯಕ ಚಂದನ್ ಶೆಟ್ಟಿ ಹಾಗೂ ಬಿಗ್ ಬಾಸ್ ಸ್ಪರ್ಧಿ ನಿವೇದಿತಾ ಗೌಡ ನಿಶ್ಚಿತಾರ್ಥ ಇಂದು (ಸೋಮವಾರ) ನಡೆಯಲಿದೆ. ಮೈಸೂರಿನ ಖಾಸಗಿ ಹೋಟೆಲ್ ನಲ್ಲಿ ಈ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಕುಟುಂಬ ಸದಸ್ಯರು ಹಾಗೂ ಸ್ನೇಹಿತರು ಮಾತ್ರ ಭಾಗಿಯಾಗಲಿದ್ದಾರೆ. ಖಾಸಗಿ ವಾಹಿನಿಯ ರಿಯಾಲಿಟಿ ಶೋನಲ್ಲಿ ಭಾಗಿಯಾಗಿದ್ದ ನಿವೇದಿತಾ ಮತ್ತು ಚಂದನ್ ಪ್ರೇಮ ಜೋಡಿಗಳ ರೀತಿಯಲ್ಲಿಯೇ ಬಿಂಬಿತವಾಗಿದ್ದರು. ರಿಯಾಲಿಟಿ ಶೋ ಬಳಿಕ ನಾವಿಬ್ಬರು ಜಸ್ಟ್ ಫ್ರೆಂಡ್ಸ್ ಅಂತಾ ಹೇಳಿದ್ದರು. ಕಳೆದ ಎರಡು ವರ್ಷಗಳಿಂದ ಚಂದನ್ ಮತ್ತು ನಿವೇದಿತಾ ನಡುವೆ ಪ್ರೇಮಾಂಕುರವಾಗಿದೆ…
ಈ ತರಕಾರಿ ವ್ಯಾಪಾರಿಯ ಸಮಯೋಚಿತ ನಿರ್ಧಾರದಿಂದ ಆಗಬಹುದಾದ ಭಾರೀ ಅನಾಹುತ ತಪ್ಪಿದೆ. ಕಂಜೂರ್ ಮಾರ್ಗ್ ಮತ್ತು ಭಂದೂಪ್ ರೈಲು ನಿಲ್ದಾಣಗಳ ನಡುವೆ ಸುಮಾರು ಒಂದೂವರೆ ಅಡಿಗಳಷ್ಟು ರೈಲು ಹಳಿ ಕಾಣಿಸದಿರುವುದನ್ನು ಈ ವ್ಯಾಪಾರಿ ಗಮನಿಸಿದ್ದಾರೆ. ಅದೇ ವೇಳೆಗೆ ರೈಲೊಂದು ಬರುತ್ತಿರುವುದನ್ನೂ ನೋಡಿದ್ದಾರೆ. ರೈಲು ಇಲ್ಲಿಗೆ ಬಂದರೆ ಭಾರೀ ಅನಾಹುತ ಸಂಭವಿಸುವುದು ಗ್ಯಾರಂಟಿ ಎಂಬುದನ್ನು ಅರಿತ ಆತ ತಡ ಮಾಡದೇ ತನ್ನ ಕೈಲಿದ್ದ ಛತ್ರಿಯನ್ನು ಓಪನ್ ಮಾಡಿ ರೈಲು ಹಳಿಗಳ ಮಧ್ಯೆ ನಿಂತು ರೈಲು ನಿಲ್ಲಿಸುವಂತೆ ಸೂಚಿಸಿದ್ದಾರೆ. ಇದನ್ನು…
ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಕೋಡಿಹಳ್ಳಿ ಸಮೀಪ 7 ಹೆಡೆ ಸರ್ಪದ ಅಸ್ತಿತ್ವ ಕಂಡುಬಂದಿದೆ. 7 ತಲೆಯ ಹೊಂದಿರುವ ಹಾವಿನ ಪೂರೆ ಕಾಣಿಸಿಕೊಂಡಿದ್ದು, ಇದು ದೈವ ಸ್ವರೂಪ ಎಂದು ಗ್ರಾಮಸ್ಥರು ಹೂವು, ಹಣ್ಣು, ಅರಿಶಿನ ಕುಂಕುಮ ಹಾಕಿ ಪೂಜೆ ಸಲ್ಲಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ ವೈರಲ್ ಆಗಿದೆ. ಕೋಡಿಹಳ್ಳಿ ಸಮೀಪದ ಮರಿಗೌಡನ ದೊಡ್ಡಿ ಬಳಿ ನಿರ್ಜನ ಪ್ರದೇಶದಲ್ಲಿ ಹಾವಿನ ಪೊರೆ ಕಾಣಿಸಿಕೊಂಡಿದೆ. ಸಮೀಪದಲ್ಲಿ ದೊಡ್ಡ ಹುತ್ತ ಕೂಡ ಇದೆ. ಸುಮಾರು 6 ತಿಂಗಳ ಹಿಂದೆ ಕೋಟೆಕೊಪ್ಪ ಗ್ರಾಮದ…