ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗ್ರೀನ್ ಟೀ ಅನ್ನು ಆರೋಗ್ಯಕ್ಕೆ ಹೆಚ್ಚು ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಕಳೆದ ಕೆಲವು ವರ್ಷಗಳಲ್ಲಿ, ಬದಲಾಗುತ್ತಿರುವ ಜೀವನಶೈಲಿಯ ಪರಿಣಾಮದಿಂದಾಗಿ ಒತ್ತಡ ಹೆಚ್ಚಾಗುತ್ತಿದ್ದು, ಗ್ರೀನ್ ಟೀ ಕುಡಿಯುವ ಪ್ರವೃತ್ತಿ ವೇಗವಾಗಿ ಹೆಚ್ಚಾಗಿದೆ. ಪ್ರತಿದಿನ ನಿಗದಿತ ಪ್ರಮಾಣದ ಗ್ರೀನ್ ಟೀ ಸೇವಿಸುವುದರಿಂದ ನಿಮ್ಮ ಆರೋಗ್ಯಕ್ಕೆ ಹಲವು ಪ್ರಯೋಜನಗಳಿವೆ.
ಗ್ರೀನ್ ಟೀ ಆರೋಗ್ಯಕ್ಕೆ ಪ್ರಯೋಜನಕಾರಿ ಎಂಬುದನ್ನು ಹಲವು ಸಂಶೋಧನೆಗಳು ಪತ್ತೆ ಹಚ್ಚಿವೆ. ಆದರೆ ಎಚ್ಚರ! ಅತಿಯಾದ ಗ್ರೀನ್ ಟೀ ಸೇವನೆ ನಿಮ್ಮ ದೇಹಕ್ಕೆ ಹಾನಿ ಉಂಟುಮಾಡಬಹುದು. ಆದ್ದರಿಂದ ನೀವು ಹೆಚ್ಚು ಟೀ ಸೇವಿಸದಿರುವುದು ಬಹಳ ಮುಖ್ಯ. ಗ್ರೀನ್ ಟೀ ಸೇವನೆಯನ್ನು ಹಿತ-ಮಿತವಾಗಿ ಕುಡಿಯುವುದರಿಂದ ಉತ್ತಮ ಆರೋಗ್ಯ ನಿಮ್ಮದಾಗುತ್ತದೆ.

ತ್ವಚೆಗೆ ಹೊಳಪು:
ಹಸಿರು ಚಹಾದಲ್ಲಿ Anti-aging ಅಂಶವು ಕಂಡುಬರುತ್ತದೆ. ಇದು ಮುಖದ ಸುಕ್ಕುಗಳನ್ನು ಕಡಿಮೆ ಮಾಡುತ್ತದೆ. ಇದರೊಂದಿಗೆ, ನಿಮ್ಮ ಮುಖದಲ್ಲಿ ಯಾವಾಗಲೂ ಹೊಳಪು ಮತ್ತು ತಾಜಾತನ ತರುತ್ತದೆ. ಇದಲ್ಲದೆ, ಇದನ್ನು ಕುಡಿಯುವುದರಿಂದ ನೀವು ಸದೃಢವಾಗಿರುತ್ತೀರಿ.
ಮಾನಸಿಕ ಶಾಂತಿ:
ಸ್ವಲ್ಪ ಕೆಲಸ ಮಾಡಿದ ನಂತರ ನೀವು ಮಾನಸಿಕವಾಗಿ ಸುಸ್ತಾಗುತ್ತಿದ್ದರೆ ಈ ಗ್ರೀನ್ ಟೀ ನಿಮಗೆ ಒಳ್ಳೆಯದು. ಹಸಿರು ಚಹಾದಲ್ಲಿ ಥೈನೈನ್ ಅಂಶವಿದೆ, ಇದರಲ್ಲಿ ಅಮೈನೋ ಆಮ್ಲಗಳಿವೆ. ಅಮೈನೊ ಆಮ್ಲಗಳು ದೇಹದಲ್ಲಿ ತಾಜಾತನವನ್ನು ಕಾಪಾಡಿಕೊಳ್ಳುತ್ತವೆ ಮತ್ತು ನಿಮಗೆ ಆಯಾಸವಾಗುವುದಿಲ್ಲ. ಇದು ಯಾವಾಗಲೂ ನಿಮಗೆ ಮಾನಸಿಕ ಶಾಂತಿಯನ್ನು ನೀಡುತ್ತದೆ.
ಹಲ್ಲುಗಳಿಗೆ ವರಧಾನ:
ಇತ್ತೀಚಿನ ದಿನಗಳಲ್ಲಿ ಹಲ್ಲುಗಳಲ್ಲಿನ ಪಯೋರಿಯಾ ಮತ್ತು ಕುಹರದ ಸಮಸ್ಯೆ ಯುವಕರು ಮತ್ತು ಹಿರಿಯರಲ್ಲಿ ವೇಗವಾಗಿ ಹೆಚ್ಚುತ್ತಿದೆ. ಹಸಿರು ಚಹಾದಲ್ಲಿ ಕಂಡುಬರುವ ಕೆಫೀನ್ ಹಲ್ಲುಗಳಲ್ಲಿನ ಸೂಕ್ಷ್ಮಜೀವಿಗಳನ್ನು ಕೊಲ್ಲುವ ಸಾಮರ್ಥ್ಯ ಹೊಂದಿದೆ. ಕಡಿಮೆ ಬ್ಯಾಕ್ಟೀರಿಯಾದಿಂದಾಗಿ, ನಿಮ್ಮ ಹಲ್ಲುಗಳನ್ನು ದೀರ್ಘಕಾಲದವರೆಗೆ ಇದು ರಕ್ಷಿಸುತ್ತದೆ.

ಸಾಮಾನ್ಯ ರಕ್ತದೊತ್ತಡ:
ಪ್ರಸ್ತುತ ಜೀವನಶೈಲಿಯಲ್ಲಿ ಬಿಡುವಿಲ್ಲದೆ ದುಡಿಯುವ ಜನಸಾಮಾನ್ಯರಿಗೆ ದಿನನಿತ್ಯ ಮನೆ, ಕಚೇರಿ ಕೆಲಸದ ಒತ್ತಡದಿಂದಾಗಿ ಉದ್ವೇಗದ ಸಾಮಾನ್ಯವಾಗಿದೆ. ಇದರಿಂದ ಅಧಿಕ ರಕ್ತದೊತ್ತಡದ ಸಮಸ್ಯೆ ವೇಗವಾಗಿ ಹೆಚ್ಚಾಗಿದೆ. ಅಧಿಕ ರಕ್ತದೊತ್ತಡವು ದೇಹದಲ್ಲಿನ ಇತರ ಅನೇಕ ಕಾಯಿಲೆಗಳಿಗೆ ಕಾರಣವಾಗಬಹುದು. ಆದ್ದರಿಂದ ನಿಮಗೆ ರಕ್ತದೊತ್ತಡದ ಸಮಸ್ಯೆ ಇದ್ದರೆ ಗ್ರೀನ್ ಟೀ ಕುಡಿಯಿರಿ. ಗ್ರೀನ್ ಟೀ ಕುಡಿಯುವುದರಿಂದ ನಿಮ್ಮ ಮೈಂಡ್ ಕೊಂಚ ರಿಲಾಕ್ಸ್ ಆಗುತ್ತದೆ. ಇದರಿಂದಾಗಿ ರಕ್ತದೊತ್ತಡ ಇದ್ದರೂ ನಿಮಗೆ ಕೋಪ ಬರುವ ಸಾಧ್ಯತೆ ಕಡಿಮೆ ಎಂದು ಹಲವರು ಹೇಳುತ್ತಾರೆ.
ಕೊಲೆಸ್ಟ್ರಾಲ್ ಕಡಿಮೆ ಮಾಡಲು:
ಗ್ರೀನ್ ಟೀ ಸೇವನೆಯು ಹೃದಯ ರೋಗಿಗಳಿಗೆ ತುಂಬಾ ಪ್ರಯೋಜನಕಾರಿ ಎಂದು ಹಲವು ಸಂಶೋಧನೆಗಳು ಸಾಬೀತುಪಡಿಸಿವೆ. ಗ್ರೀನ್ ಟೀ ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುವ ಮೂಲಕ ಉತ್ತಮ ಕೊಲೆಸ್ಟ್ರಾಲ್ ಅನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ನೀವು ಎಣ್ಣೆಯುಕ್ತ ಆಹಾರವನ್ನು ಸೇವಿಸಿದರೆ ನೀವು ನಿಯಮಿತವಾಗಿ ಹಸಿರು ಚಹಾವನ್ನು ಸೇವಿಸುವುದು ಒಳ್ಳೆಯದು.

ಮಧುಮೇಹಿಗಳಿಗೆ ಪ್ರಯೋಜನಕಾರಿ:
ನಿಮ್ಮ ದೇಹದಲ್ಲಿ ಸಕ್ಕರೆ ಮಟ್ಟ ಹೆಚ್ಚಾಗುತ್ತಿದ್ದರೆ ಹಸಿರು ಚಹಾದ ಸೇವನೆಯು ನಿಮಗೆ ಹೆಚ್ಚು ಪ್ರಯೋಜನವನ್ನು ನೀಡುತ್ತದೆ. ಇದಲ್ಲದೆ, ಮಧುಮೇಹ ಸಮಸ್ಯೆಯಿರುವವರು ಪ್ರತಿದಿನ ಬೆಳಿಗ್ಗೆ ಎದ್ದ ಬಳಿಕ ಒಂದು ಕಪ್ ಗ್ರೀನ್ ಟೀ ಕುಡಿಯಬೇಕು. ಇದು ನಿಮ್ಮ ದೇಹದಲ್ಲಿ ಇರುವ ಸಕ್ಕರೆಯ ಮಟ್ಟವನ್ನು ನಿಯಂತ್ರಣದಲ್ಲಿಡುತ್ತದೆ.
ತೂಕ ಕಡಿಮೆ ಮಾಡಲು:
ತೂಕವನ್ನು ಕಡಿಮೆ ಮಾಡಲು ಗ್ರೀನ್ ಟೀ ತುಂಬಾ ಸಹಾಯ ಮಾಡುತ್ತದೆ. ಹಸಿರು ಚಹಾವನ್ನು ಕುಡಿಯುವುದರಿಂದ ನಿಮ್ಮ ದೇಹದ ಚಯಾಪಚಯ ಕ್ರಿಯೆಯು ಹೆಚ್ಚಾಗುತ್ತದೆ, ಇದು ಜೀರ್ಣಾಂಗ ವ್ಯವಸ್ಥೆಯನ್ನು ಸಮತೋಲನದಲ್ಲಿರಿಸುತ್ತದೆ. ಇದು ವ್ಯಕ್ತಿಯು ಹೆಚ್ಚುವರಿ ತೂಕವನ್ನು ಕಳೆದುಕೊಳ್ಳಲು ಬಹಳ ಸಹಾಯಕವಾಗಿದೆ.
source internet
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾರ್ವಜನಿಕ ಸ್ಥಳದಲ್ಲಿ ಯುವಕ ಮೂತ್ರ ವಿಸರ್ಜನೆ ಮಾಡಿದ್ದಾನೆ ಎನ್ನುವ ಕ್ಷುಲ್ಲಕ ಕಾರಣಕ್ಕೆ 19 ವರ್ಷದ ಅಂಕಿತ್ ಎನ್ನುವ ಯುವಕನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ. ದೆಹಲಿಯ ತಿಲಕ್ ನಗರದಲ್ಲಿ ಈ ಘಟನೆ ಶನಿವಾರ ನಡೆದಿದ್ದು, ಮೃತ ಅಂಕಿತ್ ರಿಪೇರಿಗೆ ನೀಡಿದ್ದ ಮೊಬೈಲ್ ತೆಗೆದುಕೊಂಡು ಬರುವಾಗ ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜನೆ ಮಾಡಿದ್ದಾನೆ. ಅಲ್ಲಿದ್ದ ರವಿ ಎನ್ನುವ ವ್ಯಕ್ತಿ ಮೂತ್ರ ವಿಸರ್ಜನೆ ಮಾಡಿರುವುದಕ್ಕೆ ಅಕ್ಷೇಪ ವ್ಯಕ್ತಪಡಿಸಿದ್ದು, ಮಾತಿಗೆ ಮಾತು ಬೆಳೆದಿದೆ. ಈ ವೇಳೆ ರವಿ ಹಾಗೂ…
ರಾಜಧಾನಿಯಲ್ಲಿ ಪ್ಲಾಸ್ಟಿಕ್ ಬಳಕೆ ನಿಯಂತ್ರಿಸುವಲ್ಲಿ ಕ್ರಮ ಕೈಗೊಳ್ಳದಿದ್ದರೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು ಎಂದು ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಡಾ. ಕೆ. ಸುಧಾಕರ್ ಎಚ್ಚರಿಕೆ ನೀಡಿದ್ದಾರೆ. ಬಿಬಿಎಂಪಿ ಜಂಟಿ ಆಯುಕ್ತರೊಂದಿಗೆ ನಿನ್ನೆ ನಡೆಸಿದ ಸಭೆಯಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ನಿಯಂತ್ರಿಸಲು ವಿಫಲವಾದರೆ ಕ್ರಮ ಜರುಗಿಸುವ ಆದೇಶ ನೀಡಿರುವುದಾಗಿ ಡಾ. ಸುಧಾಕರ್ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದರು. ಇದಕ್ಕೂ ಮುನ್ನ ಸಾರ್ವಜನಿಕ ದೂರುಗಳ ಹಿನ್ನೆಲೆಯಲ್ಲಿ ಬ್ರಿಗೇಡ್…
ಮುಖೇಶ್ ಅಂಬಾನಿ ಅವರ ನೇತೃತ್ವದ ರಿಲಾಯನ್ಸ್ ಜಿಯೋ, ತನ್ನ ಗ್ರಾಹಕರಿಗೆ ಹಲವಾರು ಆಫರ್’ಗಳನ್ನು ಕೊಟ್ಟು ಇತಿಹಾಸ ಸೃಷ್ಟಿಸುತ್ತಿದ್ದಲ್ಲದೆ, ಬೇರೆ ಟೆಲಿಕಾಂ ಕಂಪನಿ ಗ್ರಾಹಕರನ್ನು ತನ್ನತ್ತ ಸೆಳೆಯುತ್ತಿದೆ. ಇದರ ಪ್ರಭಾವ ಏರ್ಟೆಲ್, ವೊಡಾಫೋನ್ ಮುಂತಾದ ಟೆಲಿಕಾಂ ಕಂಪನಿಗಳು ತಮ್ಮ ಗ್ರಾಹಕರನ್ನು ಕಳೆದುಕೊಳ್ಳುವ ಭಯದಲ್ಲಿದ್ದು, ಈಗ ಈ ಕಂಪನಿಗಳು ಕೂಡ ತಮ್ಮ ಗ್ರಾಹಕರನ್ನು ಉಳಿಸಿಕೊಳ್ಳಲು ಮತ್ತು ಜಿಯೋ ಕಾಪನಿಗೆ ಟಾಂಗ್ ಕೊಡಲು ಹಲವು ರೀತಿಯ ಇತಿಹಾಸ ಸೃಷ್ಟಿಸುವಂತ ಆಫರ್’ಗಳನ್ನು ತನ್ನ ಗ್ರಾಹಕರಿಗೆ ಕೊಡುವಲ್ಲಿ ಹಟಕ್ಕೆ ಬಿದ್ದಿವೆ.
ರಾಣಿ ಪದ್ಮಿನಿ 13ನೇ ಶತಮಾನದ ರಾಜಸ್ಥಾನದ ಮೇವಾಡ್ ಸಂಸ್ಥಾನ (ಈಗಿನ ಚಿತ್ತೋಡಗಢ, ರಾಜಸ್ಥಾನ) ರಾಜ ರಾವಲ್ ರತನ ಸಿಂಗ್ ನ ರಾಣಿಯಾಗಿದ್ದಳು.ರಾಣಿ ಪದ್ಮಿನಿಯು ತುಂಬಾ ಸೌಂದರ್ಯವತಿಯಾಗಿದ್ದಳು ಕೂಡ. ಆಗ ಅಲ್ಲಾವುದ್ದೀನ್ ಖಿಲ್ಜಿ ಮೊಘಲ್ ದೊರೆಯಾಗಿ ದೆಹಲಿಯನ್ನಾಳುತ್ತಿದ್ದ, ಆತನೊಬ್ಬ ಹಿಂದೂ ವಿರೋಧಿ, ವಿಕೃತ ಕಾಮಿ & ಸಲಿಂಗಕಾಮಿಯೂ ಆಗಿದ್ದ.
ದೇಹದಲ್ಲಿ ಪ್ರೊಟೀನ್ ಮತ್ತು ಪೋಷಕಾಂಶದ ಕೊರತೆಯಿದ್ದರೆ ಎತ್ತರ ಬೆಳೆಯುವುದು ಕಷ್ಟ. ಎತ್ತರವಾಗಬೇಕೆಂದು ಎಷ್ಟೋ ಪ್ರಯತ್ನ ಮಾಡಿದ್ದರೂ ಅದು ಫಲ ಕೊಟ್ಟಿರುವುದಿಲ್ಲ.
ಯಾರದ್ದೋ ಎದುರಿಗೆ ನಿಂತು ಅವರಷ್ಟು ಉದ್ದ ಇರಬೇಕಿತ್ತು ಅಂದು ಕೊಳ್ಳುತ್ತೀರ. ಅದು ಅಸಾಧ್ಯ ಅನ್ನುವ ಸಂಗತಿ ಕೂಡ ಗೊತ್ತೇ ಇದೆ. ಆದರೂ ಮನಸ್ಸು ಸಮಾಧಾನಗೊಳ್ಳುವುದಿಲ್ಲ.
ಪೋಲೀಸರ ಕಾಟಕ್ಕೆ ಕಳಪೆಮಟ್ಟದ, ಬಿಐಎಸ್ ಅಥವಾ ಐಎಸ್’ಐ ಮಾರ್ಕ್ ಇಲ್ಲದ ಹೆಲ್ಮೆಟ್’ಗಳನ್ನು ಕೊಂಡು ಬೈಕ್ ಸವಾರಿ ಮಾಡುತ್ತಿದ್ದವರಿಗೆ ಇಲ್ಲೊಂದು ಶಾಕಿಂಗ್ ನ್ಯೂಸ್ ಇದೆ.ಬೆಂಗಳೂರಿನಲ್ಲಿ ಈಗಾಗ್ಲೆ ಅರ್ಧ ಹೆಲ್ಮೆಟ್ ಹಾಕಿ ಓಡಾಡುತ್ತಿದ್ದವರಿಗೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ.