ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಯೂನ್ ಎನ್ಬದುಕಿರುವ ಎಲ್ಲ ಜೀವಿಗಳೂ ಉಸಿರಾಡುತ್ತವೆ ಎಂಬ ವಿಷಯ ಯಾರಿಗೂ ಹೊಸತಲ್ಲ. ಮಾನವನು ಪ್ರತಿನಿಮಿಷಕ್ಕೆ ಹದಿನಾರು ಬಾರಿ ಉಸಿರಾಡುತ್ತಾನೆ. ಉಸಿರಾಟದ ಬಗ್ಗೆ ಯಾರೂ ತಲೆಕೆಡಿಸಿಕೊಳ್ಳವುದೇ ಇಲ್ಲ. ಏಕೆಂದರೆ ಉಸಿರಾಟ ನಮ್ಮಇಚ್ಛೆಗೆ ಕಾಯದೆ ಅನೈಚ್ಛಿಕವಾಗಿ ನಡೆಯುತ್ತಿರುತ್ತದೆ. ಜಗತ್ತಿನಲ್ಲಿ ಬಹಳಷ್ಟು ಜನರು ಉಸಿರಾಡುತ್ತಿರುವ ಕ್ರಮ ಸರಿಯಿಲ್ಲ. ಹೇಗೋ ಉಸಿರಾಡಿಕೊಂಡು ಬದುಕಿದ್ದಾರೆ ಎಂದು ಆಧುನಿಕ ವೈದ್ಯರು ಆರೋಪಣೆ ಮಾಡುತ್ತಿದ್ದಾರೆ.
ನಿವು ಸರಿಯಾಗಿ ಉಸಿರಾಡುತಿದ್ತ್ದೀರ? ಇದನ್ನು ತಿಳಿದುಕೊಳ್ಳಲು ಒಂದು ಸರಳ ವಿಧಾನ ಇದೆ. ನೀವು ಈಗ ಎಲ್ಲೇ ಇರಿ. ಏನೇ ಮಾಡುತ್ತಿರಿ. ಒಮ್ಮೆ ಆಳವಾಗಿ ಉಸಿರನ್ನು ಎಳೆದುಕೊಳ್ಳಿ. ನಿಮ್ಮ ಎದೆ ಹೊಟ್ಟೆಗಿಂತಾ ಹೆಚ್ಚು ಉಬ್ಬಿದ್ದರೆ. ನೀವು ತಪ್ಪುತಪ್ಪಾಗಿ ಉಸಿರಾಡುತಿದ್ದೀರಾ ಎಂದು ತಿಳಿಯಿರಿ. ಬದಲಿಗೆ ಹೊಟ್ಟೆಯೇ ಎದೆಗಿಂತಾ ಹೆಚ್ಚು ಉಬ್ಬಿದ್ದರೆ ನೀವು ಸರಿಯಾಗಿ ಉಸಿರಾಡುತಿದ್ದೀರಿ ಎಂದು ತಿಳಿಯಿರಿ.
ಪ್ರ್ರಶಾಂತವಾದ, ಏಕಾಂತ ಸ್ಥಳವನ್ನು ಆಯ್ದುಕೊಳ್ಳಿ. ನಿಮ್ಮ ಕಣ್ಣಿಗೆ ಕಾಣುವಂತೆ ಸೆಕೆಂಡು ಮುಳ್ಳು ಇರುವ ಗಡಿಯಾರವನ್ನು ಇಟ್ಟುಕೊಳ್ಳಿ. ನಿಮ್ಮ ಉಡುಪು ಸಡಿಲವಾಗಿರಲಿ.
ಬೆನ್ನಮೇಲೆ ಮಲಗಿಕೊಳ್ಳಿ. ಹುಟ್ಟೆಮೇಲೆ ಹಗುರಾದ ಪುಸ್ತಕ ಇರಿಸಿ. ಚಿತ್ತೈಕಾಗ್ರತೆ ಇಂದ ನಿಧಾನವಾಗಿ ಆಳವಾದ ಉಸಿರನ್ನು ಎಳೆದುಕೊಳ್ಳಿ. ಹೊಟ್ಟೆ ಎದೆ ಉಸಿರಿನಿಂದ ತುಂಬಿದ ಅನಂತರ ಒಂದೆರಡು ಕ್ಷಣ ಉಸಿರನ್ನು ಹಾಗೇ ಹಿಡಿದುಕೊಳ್ಳಿ. ಅನಂತರ ನಿಧಾನ ನಿಧಾನವಾಗಿ ಉಸಿರನ್ನು ಹೊರಬಿಡಿ. ಉಸಿರಾಟದುದ್ದಕ್ಕೂ ಹೊಟ್ಟೆಯ ಮೇಲಿನ ಪಸ್ತಕ ಏರಿಳಿಯುವುದನ್ನು ಗಮನಿಸಿ.
ಆರಾಮವಾಗಿ ಕುಳಿತುಕೊಳ್ಳಿ. ಬಲಗೈಯನ್ನು ಹೊಟ್ಟೆಯ ಮೇಲಿಡಿ. ಎಡಗೈಯನ್ನು ಎದೆಯ ಮೇಲಿಡಿ. ಮೇಲಿನಂತೆ ನಿಧಾನವಾ ಆಳವಾಗಿ ಉಸಿರಾಡಿ. ಎಡಗೈ ನಿಶ್ಚಲವಾಗಿ, ಬಲಗೈ ಏರಿಳಿಯುತ್ತಿರುವುದನ್ನು ಗಮನಿಸಿ.
ಗಡಿಯಾರದಲ್ಲಿ ನಿಮ್ಮ ಶ್ವಾಸೋಚ್ಛಾ ಸದ ಗತಿಯನ್ನು ಲೆಕ್ಕ ಹಾಕಿ. ನಿಮ್ಮ ಉಸಿರಾಟ ನಿಮಿಷಕ್ಕೆ ಏಳು ಅಥವಾ ಎಂಟು ಬಾರಿ ಇರಬೇಕು.
ದೀರ್ಘಶ್ವಾಸೋಚ್ಛಾ ಸದ ಪ್ರಯೋಜನಗಳು:
ದೇಹಕ್ಕೆ ಅಧಿಕ ಆಮ್ಲಜನಕ ದೊರೆಯುತ್ತದೆ.
ದೇಹದ ಕಲ್ಮಶ (ಇಂಗಾಲ) ಸಂಪೂರ್ಣವಾಗಿ ವಿಸರ್ಜನೆಯಾಗುತ್ತದೆ.
ಹೃದಯದ ಮಿಡಿತ ಕಡಿಮೆಯಾಗುತ್ತದೆ. ಹೃದಯ ಗಟ್ಟಿಯಾಗುತ್ತದೆ.
ರಕ್ತದೊತ್ತಡ (ಬಿ. ಪಿ.) ಕಡಿಮೆಯಗುತ್ತದೆ.
ಮಾಂಸಖಂಡಗಳಿಗೆ ಸಡಿಲಗೊಂಡು ವಿರಮಿಸುವ ಅವಕಾಶ ಸಿಗುತ್ತದೆ.
ಮಾನಸಿಕ ಉದ್ವೇಗ, ಮಾನಸಿಕ ಒತ್ತಡ ನಿವಾರಣೆಯಾಗುತ್ತದೆ.
ಮನಸ್ಸು ಉಲ್ಲಾಸಗೊಳ್ಳುತ್ತದೆ, ಪ್ರಶಾಂತಗೊಳ್ಳುತ್ತದೆ.
ಆರೋಗ್ಯ ಉತ್ತಮವಾಗುತ್ತದೆ. ಆಯಷ್ಸು ಹೆಚ್ಚುತ್ತದೆ.
ವಿಳಾಸ: MAYOON N
DIRECTOR OF DRM CAREER BUILD CENTER
MANNAGER @ JEEVA SANJEEVANA NATURAL LIFE, KOLAR – 563101, ಕರ್ನಾಟಕ, ಭಾರತ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಹಿಂದೆ ಮಹಿಳೆಯರ ಸುರಕ್ಷತೆಗಾಗಿ ಉತ್ತರ ಪ್ರದೇಶದಲ್ಲಿ ಪಿಂಕ್ ಬಸ್ ರೋಡಿಗೆ ಇಳಿದಿವೆ. ಬೆಂಗಳೂರಿನಲ್ಲಿ ಇಂದಿರಾ ಸಾರಿಗೆ ಆಯಿತು ಇದೀಗ ಪಿಂಕ್ ಆಟೋ ಮಹಿಳೆಯಾರ ಸುರಕ್ಷತೆಗಾಗಿ ರಸ್ತೆಗಿಳಿಯಲಿವೆ.
ಆಧಾರ್ ಕಾರ್ಡ್ ಎಂಬ ಸಾರ್ವತ್ರಿಕ ಗುರುತಿನ ಚೀಟಿ, ಒಂದೆಡೆ ಅಕ್ರಮ ನುಸುಳುಕೋರರನ್ನು ತಡೆಗಟ್ಟಲು, ಸರ್ಕಾರದ ಯೋಜನೆಗಳು ನೈಜ ಫಲಾನುಭವಿಗಳಿಗೆ ಸಿಗುವಂತೆ ಮಾಡಲು ಸಹಕಾರಿಯಾಗುತ್ತಿರುವ ಹೊತ್ತಲ್ಲೇ, ಇನ್ನೊಂದೆಡೆ ಹಲವು ಬಡವರ ಪಾಲಿಗೆ ಆಧಾರ್ ಕಾರ್ಡ್ ಒಂದು ಶಾಪವಾಗಿ ಪರಿಣಮಿಸಿದೆ!
ಡಮ್ಮಿ ವೋಟ್ ಗಳನ್ನು ಡಿಲೀಟ್ ಮಾಡುವ ಬದಲು ಅಸಲಿ ಮತಗಳನ್ನು ಅಧಿಕಾರಿಗಳು ಡಿಲೀಟ್ ಮಾಡಿದ್ದಾರೆ.ಹಿಮಾಚಲ ಪ್ರದೇಶದಲ್ಲಿ ಭಾನುವಾರ ಕೊನೆ ಹಂತದ ಮತದಾನ ನಡೆದಿದ್ದು, ಈ ಸಂದರ್ಭದಲ್ಲಿ ಇವಿಎಂನಲ್ಲಿದ್ದ ಡಮ್ಮಿ ಮತಗಳನ್ನು ಡಿಲೀಟ್ ಮಾಡುವ ಬದಲು ಅಸಲಿ ಮತಗಳನ್ನು ಅಧಿಕಾರಿಗಳು ಡಿಲೀಟ್ ಮಾಡಿದ್ದಾರೆ. ಹೀಗೆ ಕರ್ತವ್ಯಲೋಪವೆಸಗಿದ 20 ಚುನಾವಣೆ ಅಧಿಕಾರಿಗಳನ್ನು ಚುನಾವಣಾ ಆಯೋಗ ಅಮಾನತು ಮಾಡುವ ಸಾಧ್ಯತೆ ಇದೆ. ಮತಗಟ್ಟೆಗಳಲ್ಲಿ ಮತದಾನ ಆರಂಭಕ್ಕೆ ಮೊದಲು ಇವಿಎಂಗಳ ಪರೀಕ್ಷೆಗಾಗಿ ಡಮ್ಮಿ ವೋಟಿಂಗ್ ಮಾಡಲಾಗುತ್ತದೆ. ಮತದಾನ ಆರಂಭವಾದಾಗ ಡಮ್ಮಿ ವೋಟ್ ಗಳನ್ನು…
ಒಂದಿಲ್ಲೊಂದು ಸುದ್ದಿಯಲ್ಲಿರುವ ಬಿಗ್ ಬಾಸ್ ಖ್ಯಾತಿಯ ಒಳ್ಳೆ ಹುಡುಗ ಪ್ರಥಮ್, ಈಗ ತಮ್ಮ ಹೊಸ ಚಿತ್ರಕ್ಕೆ ಕ್ಲ್ಯಾಪ್ ಮಾಡುವಂತೆ ನಮ್ಮ ರಾಜ್ಯದ ದಂಡನಾಯಕರನ್ನು ಭೇಟಿ ಮಾಡಿ ಆಹ್ವಾನಿಸಿದ್ದಾರೆ
ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯ ಪ್ರವೇಶಕ್ಕೆ ಪೂರ್ವಭಾವಿಯಾಗಿ ಅಭಿಮಾನಿಗಳೊಂದಿಗೆ ಸಂವಾದ ನಡೆಸುತ್ತಿದ್ದಾರೆ.ಅಭಿಮಾನಿಗಳನ್ನು ಉದ್ದೇಶಿಸಿ ಮಾತನಾಡಿದ ರಜನಿಕಾಂತ್, ‘ನಾನು ರಾಜಕೀಯಕ್ಕೆ ಬರುತ್ತೇನೆ ಎಂದು ಹೇಳಿಲ್ಲ.
ಜಗತ್ತಿನಲ್ಲೇ ಅತ್ಯಂತ ವೇಗದ ಸಂಚಾರ ವ್ಯವಸ್ಥೆ ಎಂದೇ ಪರಿಚಿತವಾಗಿರುವ ವರ್ಜಿನ್ ಹೈಪರ್ಲೂಪ್ ಕಂಪನಿ ಜತೆಗೆ ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರ ಒಪ್ಪಂದವೊಂದನ್ನು ಮಾಡಿಕೊಂಡಿದೆ. ಬೆಂಗಳೂರಿನಲ್ಲಿ ಗುರುವಾರ ಆರಂಭವಾದ ಟೆಕ್ ಸಮ್ಮಿಟ್ನಲ್ಲಿ ಐಟಿ-ಬಿಟಿ ಮತ್ತು ಪ್ರವಾಸೋದ್ಯಮ ಸಚಿವ ಪ್ರಿಯಾಂಕ್ ಖರ್ಗೆ ವರ್ಜಿನ್ ಹೈಪರ್ಲೂಪ್ ಒನ್ ಜತೆ ಒಡಂಬಡಿಕೆಗೆ ಸಹಿ ಮಾಡಿದ್ದಾರೆ.