ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದುಡ್ಡಿನ ಅಗತ್ಯ ಯಾವಾಗ ಹೇಗೆ ಬೀಳುತ್ತದೆ ಎಂದು ಹೇಳಲು ಅಸಾಧ್ಯ. ಬದುಕಿನಲ್ಲಿ ಎಲ್ಲವೂ ಸರಿಯಾಗಿದೆ ಎಂದು ಅಂದುಕೊಳ್ಳುತ್ತಿರುವಾಗಲೇ ದುಡ್ಡಿನ ಅನಿವಾರ್ಯತೆ ಎದುರಾಗಬಹುದು. ಅದನ್ನು ಇಷ್ಟೇ ಅಂತ ಹೇಳಲು ಬರುವುದಿಲ್ಲ. ಹೀಗಾಗಿ ಎಲ್ಲಾ ಉಳಿಕೆ, ಹೂಡಿಕೆಗಳ ಬಳಿಕವೂ ತುರ್ತು ಸಂದರ್ಭದಲ್ಲಿ ಅನುಕೂಲವಾಗಲು ನಿಮ್ಮಲ್ಲಿ ಹಣ ಇರಲೇ ಬೇಕಾಗುತ್ತದೆ. ಆರೋಗ್ಯ ವಿಮೆ, ವಾಹನ ವಿಮೆಗಳನ್ನೆಲ್ಲಾ ಅಂದುಕೊಂಡ ಕಾಲಕ್ಕೆ ಪಾವತಿಯಾಗುವುದಿಲ್ಲವಾದದ್ದರಿಂದ ಟರ್ನ್ ಓರ್ವ ಮಾಡಲು ಸಾಧ್ಯವಾಗುವಂತಹ ಪ್ಲಾನ್ ಗಳನ್ನು ಮಾಡಿಕೊಳ್ಳುವುದು ಬಹಳ ಮುಖ್ಯ. ಈ ಉಳಿಕೆಯನ್ನು ನಿರ್ದಿಷ್ಟವಾಗಿ ಇಷ್ಟೇ ಎಂದು ಹೇಳಲು ಬಾರದು. ಆದರೂ ಒಬ್ಬ ವ್ಯಕ್ತಿ ತನ್ನ 3ರಿಂದ 6 ತಿಂಗಳ ದಿನವಹಿ ಖರ್ಚಿಗಾಗುವಷ್ಟು ದುಡ್ಡನ್ನು ಸುರಕ್ಷಿತವಾಗಿಡುವುದು ಮುಖ್ಯ. ಏನಿಲ್ಲವೆಂದರೂ ಉದ್ಯೋಗ ಕಳೆದುಕೊಳ್ಳಬೇಕಾದ ಅನಿವಾರ್ಯತೆ ಎದುರಾದಾಗ ಇನ್ನೊಂದು ಕೆಲಸ ಹುಡುಕಿಕೊಳ್ಳುವವರೆಗೆ ಇದು ಉಪಯೋಗಕ್ಕೆ ಬರುತ್ತದೆ.
ನಿವೃತ್ತ ಬದುಕಿಗೆಷ್ಟು?: ದುಡಿಯುವುದು ಮತ್ತು ಖರ್ಚು ಮಾಡುವ ನೀತಿಯನ್ನು ಜೀವನಪೂರ್ತಿ ಮಾಡುತ್ತಾ ಕೂರಲಾಗುವುದಿಲ್ಲ. ಉದ್ಯೋಗದಿಂದ ನಿವೃತ್ತಿಯಾದ ಮೇಲೆ ಖರ್ಚು ಮಾಡುವುದಷ್ಟೇ ಪಾಲಿಗೆ ಉಳಿಯುವುದರಿಂದ ಆಗಿನ ಬದುಕಿಗೂ ಕೊಂಚ ಉಳಿಸಿಡುವುದು ಅಗತ್ಯ. ಸ್ವಯಂ ಉದ್ಯೋಗಿಗಳಾದವರು ತಮಗೆ ತಾವೇ ನಿವೃತ್ತಿಯ ವಯಸ್ಸನ್ನು ನಿರ್ಧರಿಸಿಕೊಂಡುಬಿಡಬೇಕು. ವ್ಯಕ್ತಿಯೊಬ್ಬ ತನ್ನ ವಾರ್ಷಿಕ ಆದಾಯದ 20 ಪಟ್ಟು ದುಡ್ಡನ್ನು ನಿವೃತ್ತ ಬದುಕಿಗೆ ಎತ್ತಿಡುವ ಗುರಿ ಹೊಂದಿರಬೇಕು.
ಮನೆಸಾಲದ ಸರಿದೂಗಿಸುವಿಕೆ: ಬದುಕಿನಲ್ಲಿ ಮನೆ ಕಟ್ಟುವುದು ಪ್ರತಿಯೊಬ್ಬನ ಕನಸು. ಆ ಕನಸು ನನಸಾಗಿಸುವ ಹಾದಿಯಲ್ಲಿ ಎಡವಬಾರದು. ಮನೆ ಕೊಳ್ಳುವಾಗ ಶೇ.20ರಷ್ಟು ಡೌನ್ ಪೇಮೆಂಟ್ ಕಟ್ಟಬೇಕಾಗುತ್ತದೆ. ಉಳಿದ ಮನೆ ಸಾಲವನ್ನು ಕಂತಿನ ರೂಪದಲ್ಲಿ ಕಟ್ಟಬೇಕಾಗುತ್ತದೆ. ಆ ಸಂದರ್ಭದಲ್ಲಿ ಕೈಕಟ್ಟಬಾರದು ಎಂದರೆ ಈ ಮೂರು ಸಂಗತಿಗಳನ್ನು ನೆನಪಿನಲ್ಲಿಟ್ಟುಕೊಳ್ಳಬೇಕು. ಕೈಗೆ ಬರುವ ಪಗಾರ, ಡೌನ್ ಪೇಮೆಂಟ್ ಮತ್ತು ಮನೆ ಸಾಲದ ಬಡ್ಡಿದರ. ರಿಯಲ್ ಎಸ್ಟೇಟ್ ಬೆಲೆ ದಿನದಿಂದ ದಿನಕ್ಕೆ ಗಗನಕ್ಕೇರುತ್ತಿರುವ ಇಂದಿನ ದಿನಗಳಲ್ಲಿ ನೀವು ಸಾಧ್ಯವಾದಷ್ಟು ಬೇಗನೇ ಮನೆ ಬಗ್ಗೆ ಯೋಚಿಸುವುದು ಒಳಿತು. ಈಗ ಮನೆಸಾಲದ ಕಂತು ಹೆಚ್ಚು ಅನ್ನಿಸಿದರೂ ನಿಮ್ಮ ಆದಾಯ ಹೆಚ್ಚಾದ ಸಂದರ್ಭದಲ್ಲೂ ಕಂತಿನ ಹಣ ಅಷ್ಚೇ ಇರುವುದುರಿಂದ ಹೊರೆಯಾಗಲಾರದು. ಗೃಹ ಸಾಲದ ಇಎಂಐ ತಿಂಗಳ ಆದಾಯದ ಶೇ.30ಕ್ಕಿಂತ ಕಡಿಮೆ ಇದ್ದರೆ ಒಳಿತು. ಉಳಿದೆಲ್ಲಾ ಸಾಲದ ಕಂತುಗಳೂ ಸೇರಿ ತಿಂಗಳ ಆದಾಯದ ಶೇ.50 ದಾಟಬಾರದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಾಜಿ ಪ್ರಧಾನಿ ಎಚ್ಡಿ ದೇವೇಗೌಡರು ನಿಖಿಲ್ ಗೆ ರಾಜನೀತಿಯ ಪಾಠ ಮಾಡಿದ್ದಾರೆ. ಸೋಲನ್ನ ಹೇಗೆ ಎದುರಿಸಬೇಕು, ಸೋಲಿನಿಂದ ಗೆಲುವಿನ ಕಡೆಗೆ ನಡೆದು ಹೋಗುವುದು ಹೇಗೆ ಎಂಬುದರ ಕುರಿತು ಪಾಠ ಮಾಡಿದ್ದಾರೆ.ಸೋಲಿನಿಂದ ಬೇಸರವಾಗಿದ್ದ ನಿಖಿಲ್ ಅವರನ್ನ ಪದ್ಮನಾಭ ನಗರದ ತಮ್ಮ ನಿವಾಸಕ್ಕೆ ಕರೆಸಿಕೊಂಡಿರುವ ದೇವೇಗೌಡರು ರಾಜನೀತಿ ಬೋಧಿಸಿದ್ದಾರೆ. ಸೋಲು ಗೆಲುವು ಜೀವನದಲ್ಲಿ ಸಾಮಾನ್ಯ. ಎರಡನ್ನೂ ಆತ್ಮವಿಶ್ವಾಸದಿಂದಲೇ ಎದುರಿಸಬೇಕು ಎಂದು ತಮ್ಮ ಮೊಮ್ಮಗನಿಗೆ ರಾಜಪಾಠ ಬೋಧಿಸಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಚುನಾವಣೆ ಅಂದಮೇಲೆ ಸೋಲು-ಗೆಲುವು ಎಲ್ಲವೂ ಸಹಜ. ಅದನ್ನ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(31 ಮಾರ್ಚ್, 2019) ಮಾನಸಿಕ ಒತ್ತಡ ತರುವ ಸುಪ್ತ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ನೀವು ತ್ವರಿತ ಹಣ ಪಡೆಯುವ…
ಉತ್ತರ ಕನ್ನಡ ಜೆಲ್ಲೆಯ ಭಟ್ಕಳ ತಾಲೂಕಿನ ತೆಂಗಿನಗುಡ್ಡೆ ಸರಕಾರಿ ಶಾಲೆಯ ಈ ಹುಡ್ಗಾ ನೀರಿನಲ್ಲಿ ಚಲಿಸುವ ಸೈಕಲ್ ಆವಿಷ್ಕಾರ ಮಾಡಿದ್ದು, ಈ ಚಿಕ್ಕ ವಯಸ್ಸಿನಲ್ಲಿಯೇ ಈತನ ಪ್ರತಿಭೆ ಮೆಚ್ಚವಂತದ್ದು.
ರಾಜ್ಯ ಸರ್ಕಾರವು ಇಂದಿನಿಂದ ನೈಟ್ ಕರ್ಫ್ಯೂ & ವಾರಾಂತ್ಯದ ಕರ್ಫ್ಯೂ ಜಾರಿ ಮಾಡಲು ನಿರ್ಧರಿಸಲಾಗಿದೆ.ಈಗಾಗಲೇ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ ಮುಂದಿನ 2ವಾರಗಳ ಕಾಲ ಮುಂದುವರಿಸಲು ನಿರ್ಧರಿಸಲಾಗಿದೆ ರಾತ್ರಿ 10ರಿಂದ ಬೆಳಿಗ್ಗೆ 5 ರವರೆಗೆ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ.ವಾರಾಂತ್ಯದ ಕರ್ಫ್ಯೂವನ್ನು ದಿನಾಂಕ 7ರಿಂದ ಶುಕ್ರವಾರ ರಾತ್ರಿ 10 ಗಂಟೆಯಿಂದ 10 ರ ಸೋಮವಾರ ಬೆಳಿಗ್ಗೆ 5 ರವರೆಗೆ ಜಾರಿ ಮಾಡಲಾಗಿದೆ ಸರ್ಕಾರಿ ಕಚೇರಿಗಳು ಮಾಲ್ಗಳಿಗೆ ಭಾರತ ಸರ್ಕಾರದ ಮಾರ್ಗಸೂಚಿ ಅನುಸರಿಸಲಾಗುವುದು. * ಚಿತ್ರಮಂದಿರ, ಮಾಲ್,…
ತಾನೇ ಸಿದ್ದಪಡಿಸಿದ ನಕಲಿ ಕೀ ಬಳಸಿ 15 ಲಕ್ಷ ರೂ ಮೌಲ್ಯದ 23 ದ್ವಿಚಕ್ರ ವಾಹನಗಳನ್ನು ಕದ್ದು ಮೆಕ್ಯಾನಿಕ್ ಒಬ್ಬಾತ ಸಿಕ್ಕಿ ಬಿದ್ದಿದ್ದಾನೆ. ರಾಜ್ಯ ರಾಜಧಾನಿಯಲ್ಲಿ ಈ ಘಟನೆ ನಡೆದಿದೆ.ದ್ವಿಚಕ್ರ ವಾಹನ ಮತ್ತು ಮೊಪೆಡ್ಗಳ ಮೆಕ್ಯಾನಿಕ್ ಒಬ್ಬಾತ ತಾನೇ ಸಿದ್ದಪಡಿಸಿದ ಒಂದೇ ಒಂದು ನಕಲಿ ಕೀ ಬಳಸಿ 15 ಲಕ್ಷ ರೂ ಮೌಲ್ಯದ 23 ದ್ವಿಚಕ್ರ ವಾಹನಗಳನ್ನು ಕದ್ದು ಸಿಕ್ಕಿ ಬಿದ್ದಿದ್ದಾನೆ. ಕೆಂಪೇಗೌಡ ಲೇಔಟ್ನ ನಿವಾಸಿ ನವೀನ್ ಅಲಿಯಾಸ್ ಡಿಯೋ ನವೀನ್ (19) ಸಿಕ್ಕಿ ಬಿದ್ದವ. ಈತನ ಸಹಚರ…
ಕೆಲವೊಮ್ಮೆ ಒಳ್ಳೆಯ ವಿಚಾರಗಳಿಂದ ಕೆಟ್ಟ ವಿಚಾರಗಳಿಗೆ ಹೆಚ್ಚಿನ ಮಾನ್ಯತೆ ಹಾಗೂ ಪಬ್ಲಿಸಿಟಿ ಸಿಗುತ್ತದೆ. ಇದೀಗ ಪ್ರಪಂಚದ ಏಳನೇ ಅದ್ಭುತ ಎನ್ನಿಸಿರುವ ದೆಹಲಿಯ ತಾಜ್ಮಹಲ್ ವಿಚಾರದಲ್ಲೂ ಹೀಗೆ ಆಗಿದೆ. ಹೌದು ತಾಜಮಹಲ್ಗಿಂತ ಮುಂಬೈನ ಧಾರವಿ ಸ್ಲಂಗೆ ಹೆಚ್ಚಿನ ಮಹತ್ವ ಸಿಗತೊಡಗಿದ್ದು, ಆ ಬಗ್ಗೆ ಡಿಟೇಲ್ಸ್ ಇಲ್ಲಿದೆ ನೋಡಿ ಹಿಂದೆ ಮುಂಬೈನಲ್ಲಿರುವ ಧಾರವಿ ಸ್ಲಂಗೆ ಜನ ಹೋಗಲು ಹಿಂದೇಟು ಹಾಕುತ್ತಿದ್ದರು. ಆದರೀಗಾ ಇದೇ ಧಾರವಿ ಸ್ಲಂ ಪ್ರವಾಸಿಗರ ನೆಚ್ಚಿನ ತಾಣವಾಗಿದೆ. ಹೌದು ತಾಜ್ ಮಹಲ್ ನನ್ನೇ ಸೆಡ್ಡು ಹೊಡೆದು ಕೊಳಚೇರಿ…