ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ದುಡ್ಡಿನ ಅಗತ್ಯ ಯಾವಾಗ ಹೇಗೆ ಬೀಳುತ್ತದೆ ಎಂದು ಹೇಳಲು ಅಸಾಧ್ಯ. ಬದುಕಿನಲ್ಲಿ ಎಲ್ಲವೂ ಸರಿಯಾಗಿದೆ ಎಂದು ಅಂದುಕೊಳ್ಳುತ್ತಿರುವಾಗಲೇ ದುಡ್ಡಿನ ಅನಿವಾರ್ಯತೆ ಎದುರಾಗಬಹುದು. ಅದನ್ನು ಇಷ್ಟೇ ಅಂತ ಹೇಳಲು ಬರುವುದಿಲ್ಲ. ಹೀಗಾಗಿ ಎಲ್ಲಾ ಉಳಿಕೆ, ಹೂಡಿಕೆಗಳ ಬಳಿಕವೂ ತುರ್ತು ಸಂದರ್ಭದಲ್ಲಿ ಅನುಕೂಲವಾಗಲು ನಿಮ್ಮಲ್ಲಿ ಹಣ ಇರಲೇ ಬೇಕಾಗುತ್ತದೆ. ಆರೋಗ್ಯ ವಿಮೆ, ವಾಹನ ವಿಮೆಗಳನ್ನೆಲ್ಲಾ ಅಂದುಕೊಂಡ ಕಾಲಕ್ಕೆ ಪಾವತಿಯಾಗುವುದಿಲ್ಲವಾದದ್ದರಿಂದ ಟರ್ನ್ ಓರ್ವ ಮಾಡಲು ಸಾಧ್ಯವಾಗುವಂತಹ ಪ್ಲಾನ್ ಗಳನ್ನು ಮಾಡಿಕೊಳ್ಳುವುದು ಬಹಳ ಮುಖ್ಯ. ಈ ಉಳಿಕೆಯನ್ನು ನಿರ್ದಿಷ್ಟವಾಗಿ ಇಷ್ಟೇ ಎಂದು ಹೇಳಲು ಬಾರದು. ಆದರೂ ಒಬ್ಬ ವ್ಯಕ್ತಿ ತನ್ನ 3ರಿಂದ 6 ತಿಂಗಳ ದಿನವಹಿ ಖರ್ಚಿಗಾಗುವಷ್ಟು ದುಡ್ಡನ್ನು ಸುರಕ್ಷಿತವಾಗಿಡುವುದು ಮುಖ್ಯ. ಏನಿಲ್ಲವೆಂದರೂ ಉದ್ಯೋಗ ಕಳೆದುಕೊಳ್ಳಬೇಕಾದ ಅನಿವಾರ್ಯತೆ ಎದುರಾದಾಗ ಇನ್ನೊಂದು ಕೆಲಸ ಹುಡುಕಿಕೊಳ್ಳುವವರೆಗೆ ಇದು ಉಪಯೋಗಕ್ಕೆ ಬರುತ್ತದೆ.
ನಿವೃತ್ತ ಬದುಕಿಗೆಷ್ಟು?: ದುಡಿಯುವುದು ಮತ್ತು ಖರ್ಚು ಮಾಡುವ ನೀತಿಯನ್ನು ಜೀವನಪೂರ್ತಿ ಮಾಡುತ್ತಾ ಕೂರಲಾಗುವುದಿಲ್ಲ. ಉದ್ಯೋಗದಿಂದ ನಿವೃತ್ತಿಯಾದ ಮೇಲೆ ಖರ್ಚು ಮಾಡುವುದಷ್ಟೇ ಪಾಲಿಗೆ ಉಳಿಯುವುದರಿಂದ ಆಗಿನ ಬದುಕಿಗೂ ಕೊಂಚ ಉಳಿಸಿಡುವುದು ಅಗತ್ಯ. ಸ್ವಯಂ ಉದ್ಯೋಗಿಗಳಾದವರು ತಮಗೆ ತಾವೇ ನಿವೃತ್ತಿಯ ವಯಸ್ಸನ್ನು ನಿರ್ಧರಿಸಿಕೊಂಡುಬಿಡಬೇಕು. ವ್ಯಕ್ತಿಯೊಬ್ಬ ತನ್ನ ವಾರ್ಷಿಕ ಆದಾಯದ 20 ಪಟ್ಟು ದುಡ್ಡನ್ನು ನಿವೃತ್ತ ಬದುಕಿಗೆ ಎತ್ತಿಡುವ ಗುರಿ ಹೊಂದಿರಬೇಕು.

ಮನೆಸಾಲದ ಸರಿದೂಗಿಸುವಿಕೆ: ಬದುಕಿನಲ್ಲಿ ಮನೆ ಕಟ್ಟುವುದು ಪ್ರತಿಯೊಬ್ಬನ ಕನಸು. ಆ ಕನಸು ನನಸಾಗಿಸುವ ಹಾದಿಯಲ್ಲಿ ಎಡವಬಾರದು. ಮನೆ ಕೊಳ್ಳುವಾಗ ಶೇ.20ರಷ್ಟು ಡೌನ್ ಪೇಮೆಂಟ್ ಕಟ್ಟಬೇಕಾಗುತ್ತದೆ. ಉಳಿದ ಮನೆ ಸಾಲವನ್ನು ಕಂತಿನ ರೂಪದಲ್ಲಿ ಕಟ್ಟಬೇಕಾಗುತ್ತದೆ. ಆ ಸಂದರ್ಭದಲ್ಲಿ ಕೈಕಟ್ಟಬಾರದು ಎಂದರೆ ಈ ಮೂರು ಸಂಗತಿಗಳನ್ನು ನೆನಪಿನಲ್ಲಿಟ್ಟುಕೊಳ್ಳಬೇಕು. ಕೈಗೆ ಬರುವ ಪಗಾರ, ಡೌನ್ ಪೇಮೆಂಟ್ ಮತ್ತು ಮನೆ ಸಾಲದ ಬಡ್ಡಿದರ. ರಿಯಲ್ ಎಸ್ಟೇಟ್ ಬೆಲೆ ದಿನದಿಂದ ದಿನಕ್ಕೆ ಗಗನಕ್ಕೇರುತ್ತಿರುವ ಇಂದಿನ ದಿನಗಳಲ್ಲಿ ನೀವು ಸಾಧ್ಯವಾದಷ್ಟು ಬೇಗನೇ ಮನೆ ಬಗ್ಗೆ ಯೋಚಿಸುವುದು ಒಳಿತು. ಈಗ ಮನೆಸಾಲದ ಕಂತು ಹೆಚ್ಚು ಅನ್ನಿಸಿದರೂ ನಿಮ್ಮ ಆದಾಯ ಹೆಚ್ಚಾದ ಸಂದರ್ಭದಲ್ಲೂ ಕಂತಿನ ಹಣ ಅಷ್ಚೇ ಇರುವುದುರಿಂದ ಹೊರೆಯಾಗಲಾರದು. ಗೃಹ ಸಾಲದ ಇಎಂಐ ತಿಂಗಳ ಆದಾಯದ ಶೇ.30ಕ್ಕಿಂತ ಕಡಿಮೆ ಇದ್ದರೆ ಒಳಿತು. ಉಳಿದೆಲ್ಲಾ ಸಾಲದ ಕಂತುಗಳೂ ಸೇರಿ ತಿಂಗಳ ಆದಾಯದ ಶೇ.50 ದಾಟಬಾರದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರ್ನಾಟಕ ರಾಜ್ಯಾದ್ಯಂತ ಒಂದೇ ಹಂತದಲ್ಲಿ ಮೇ.೧೦ ಬುಧವಾರ ಚುನಾವಣೆ ನಡೆಯಲಿದ್ದು, ಮೇ.೧೩ ಶನಿವಾರ ಮತಗಳ ಎಣಿಕೆ ನಡೆದು ಫಲಿತಾಂಶ ಹೊರಬೀಳಲಿದೆ. ಚುನಾವಣಾ ಆಯೋಗವು ಬುಧವಾರ ಈ ಕುರಿತು ಮಹತ್ವದ ಪ್ರಕಟಣೆ ಹೊರಡಿಸಿದ್ದು, ಚುನಾವಣಾ ವೇಳಾಪಟ್ಟಿ ಘೋಷಣೆಯಾದ ಇಂದಿನಿಂದಲೇ ತಕ್ಷಣ ಜಾರಿಗೆ ಬರುವಂತೆ ಚುನಾವಣಾ ನೀತಿ ಸಂಹಿತೆ ಜಾರಿಗೆ ಬರುತ್ತಿದೆ. ಚುನಾವಣಾ ವೇಳಾಪಟ್ಟಿಯು ಏಪ್ರಿಲ್ ೧೩ ರಂದು ಚುನಾವಣಾ ಅಧಿಸೂಚನೆ ಅಧಿಕೃತವಾಗಿ ಪ್ರಕಟವಾಗಲಿದೆ. ನಾಮಪತ್ರ ಸಲ್ಲಿಕೆ ಕಾರ್ಯವು ಅಂದಿನಿಂದಲೂ ಆರಂಭವಾಗುತ್ತದೆ. ನಾಮಪತ್ರ ಸಲ್ಲಿಕೆಗೆ ಏಪ್ರಿಲ್ ೨೦ ಕೊನೆಯ ದಿನವಾಗಿದ್ದು,…
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ಮಿಶ್ರ ಪ್ರತಿಕ್ರಿಯೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರಿಗೆ ಕರ್ನಾಟಕ ಸರ್ಕಾರ 12.50% ವೇತನ ಹೆಚ್ಚಳ ಘೋಷಿಸಿದ್ದು, ಈ ನಿರ್ಧಾರ ಇದೀಗ ಸಾರಿಗೆ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಸರ್ಕಾರವು ನೌಕರ ಸಂಘಟನೆಗಳೊಂದಿಗೆ ಅಂತಿಮ ಒಪ್ಪಂದಕ್ಕೆ ಬರದೇ ಏಕಪಕ್ಷೀಯವಾಗಿ ವೇತನ ಹೆಚ್ಚಳ ಪ್ರಕಟಿಸಿದೆ ಎಂಬ ಆರೋಪ ಕೇಳಿಬರುತ್ತಿದ್ದು, ಹಲವು ಸಂಘಟನೆಗಳು ಅಸಮಾಧಾನ ವ್ಯಕ್ತಪಡಿಸಿವೆ. ಯಾವ ನಿಗಮಗಳ ನೌಕರರಿಗೆ ಅನ್ವಯ? ಈ ವೇತನ ಹೆಚ್ಚಳವು ರಾಜ್ಯದ ನಾಲ್ಕು…
ನಮ್ಮ ದೇಶದ ವಿವಿಧ ಉನ್ನತ ಹುದ್ದೆಗಳನ್ನು ಅಲಂಕರಿಸಿರೋ ರಾಜಕಾರಣಿಗಳೇ ಸಾವಿರಾರೂ ಭರವಸೆಗಳನ್ನು ಕೊಡ್ತಾ ಇನ್ನೂ ಜೀವಂತವಾಗಿ ಸನ್ಮಾನ ಮಾಡಿಸಿಕೊಂಡು ಓಡಾಡುತ್ತಿರುವಾಗ, ಕನ್ನಡದ ಬಿಗಬಾಸ್ ಸಂಚಿಕೆ-4ರ ವಿಜೇತರಾದ ಒಳ್ಳೆ ಹುಡುಗ “ಪ್ರಥಮ್” ರವರು ಆ ದಿನ ತಾವು ಕೊಟ್ಟ ಭರವಸೆಗಳನ್ನು ಈಡೇರಿಸುವಲ್ಲಿ ಕಾರ್ಯೋನ್ಮುಖರಾಗಿದ್ದಾರೆ.
ಆಂಧ್ರ ಪ್ರದೇಶದ ಧಾರ್ಮಿಕ ದತ್ತಿ ಇಲಾಖೆಯ ಅಂಗಸಂಸ್ಥೆಯಾಗಿರುವ ‘ಹಿಂದೂ ಧರ್ಮ ಪರಿರಕ್ಷಣಾ ಟ್ರಸ್ಟ್’ ರಾಜ್ಯದ ದೇವಸ್ಥಾನಗಳಲ್ಲಿ ಹೊಸ ವರ್ಷ ಆಚರಿಸಿದಂತೆ ಆದೇಶ ಮಾಡಿದೆ.
ಸಸ್ಯಾಹಾರಿ ಖಾದ್ಯವನ್ನು ಆರ್ಡರ್ ಮಾಡಿದ್ದ ವಕೀಲರೊಬ್ಬರಿಗೆ ಮಾಂಸಾಹಾರಿ ಖಾದ್ಯವನ್ನು ಡೆಲಿವರಿ ಮಾಡಿದ್ದಕ್ಕಾಗಿ ಆಹಾರ ಸರಬರಾಜು ಮಾಡುವ ಝೊಮ್ಯಾಟೋ ಹಾಗೂ ಆ ಮಾಂಸಾಹಾರಿ ಖಾದ್ಯವನ್ನು ನೀಡಿದ ಹೋಟೆಲ್ ಗೆ ಪುಣೆಯ ಗ್ರಾಹಕ ನ್ಯಾಯಾಲಯವು 55 ಸಾವಿರ ರುಪಾಯಿ ದಂಡ ವಿಧಿಸಿದೆ. ಮಾಧ್ಯಮದ ವರದಿ ಪ್ರಕಾರ, ಇನ್ನು ನಲವತ್ತೈದು ದಿನದೊಳಗೆ ವಕೀಲ ಷಣ್ಮುಖ್ ದೇಶ್ ಮುಖ್ ಗೆ ದಂಡದ ಮೊತ್ತ ಪಾವತಿಸುವಂತೆ ಕೋರ್ಟ್ ಸೂಚನೆ ನೀಡಿದೆ. ಪ್ರಕರಣದ ವಿಚಾರಣೆ ನಡೆಸಿದ ಶುಭಾಂಗಿ ದುನಾಖೆ ಮತ್ತು ಅನಿಲ್ ಜವಲೇಕರ್ ಅವರಿದ್ದ ಪೀಠ,…
The most inspiring person for every citizen who never saw success till half of his age and later he is universally regarded as one of the greatest man ever to occupy the presidency in the US history. The former president of USA, Abraham Lincoln.