ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಗಳ ಮಂಗಳ ಗ್ರಹವು ಸೊರ್ಯನಿಂದ ನಾಲ್ಕನೇ ಗ್ರಹವಾಗಿದ್ದು , ನಮ್ಮ ಸೌರಮಂಡಲದ ಎರಡನೆಯ ಅತಿ ಚಿಕ್ಕ ಗ್ರಹವಾಗಿದೆ ಮರಕ್ಯೊರಿಯ ನಂತರ. ಇಂಗ್ಲೀಷ್ ನಲ್ಲಿ ಇದನ್ನು ಮಾರ್ಸ್ ಎಂದು ಕರೆಯಲಾಗುತ್ತದೆ. ಮಾರ್ಸ ಇದು ರೋಮನ್ನರ್ ದೇವರ ಯುಧದ್ದ ದೇವತೆ ಮಾಡಿದೆ.ಇದನ್ನು ಕೆಂಪು ಗ್ರಹ ಎಂದು ಕರೆಯಲಾಗುತ್ತದೆ.[ಭೂಮಿ]]ಗಿಂತ ದೂರದಲ್ಲಿದ್ದು, ಗುರು ಗ್ರಹಕ್ಕಿಂತ ಹತ್ತಿರದಲ್ಲಿದೆ.ಆಂಗ್ಲ ಭಾಷೆಯಲ್ಲಿ ‘ಮಾರ್ಸ್'(Mars) ಎಂದು ಕರೆಯುತ್ತಾರೆ. ಸುಮಾರು ಭೂಮಿಯ ಅರ್ಧದಷ್ಟು ವ್ಯಾಸವುಳ್ಳ ಈ ಗ್ರಹ ತನ್ನ ಅಕ್ಷವನ್ನು ಸುಮಾರು ೨೪ ಘಂಟೆಗಳಲ್ಲಿ ಸುತ್ತುತ್ತದೆ. ಆದರೆ ಸೂರ್ಯನ ಸುತ್ತ ಪ್ರದಕ್ಷಿಣೆ ಹಾಕಲು ೨ ವರ್ಷ(೬೮೬.೯೮ ದಿನ)ಗಳೇ ಬೇಕಾಗುತ್ತದೆ. ಮಂಗಳ ಗ್ರಹದಲ್ಲಿ ನೀರು ಇರುವ ಬಗ್ಗೆ ನಾಸಾ ಅಧಿಕೃತವಾಗಿ ಸೆಪ್ಟಂಬರ್ 28,2015 ರಂದು ಘೋಷಣೆ ಮಾಡಿದೆ.
ಈ ಗ್ರಹದ ವ್ಯಾಸ ೬,೭೯೦ ಕಿ.ಮೀ.(೪,೨೨೦ ಮೈಲಿ). ಗಳು. ಸೂರ್ಯನಿಂದ ಸುಮಾರು ೨೨೮,೦೦೦,೦೦೦ ಕಿ.ಮೀ.(೧೪೨,೦೦೦,೦೦೦ ಮೈಲಿ)ದೂರದಲ್ಲಿರುವ ಮಂಗಳದ ವಾತಾವರಣದಲ್ಲಿ ಇಂಗಾಲಾಮ್ಲದೊಂದಿಗೆ ಸ್ವಲ್ಪ ನೀರು ಕೂಡಾ ಇದೆ. ಮಂಗಳ ಗ್ರಹ ಕೆಂಪು ಬಣ್ಣದ್ದಾಗಿರುವುದರಿಂದ,ಇದನ್ನು ‘ಕೆಂಪು ಗ್ರಹ’ ಅಥವಾ ‘ಅಂಗಾರಕ’ (Red Planet) ಎಂದೂ ಕರೆಯುತ್ತಾರೆ. ಮಂಗಳ ಗ್ರಹಕ್ಕೆ ಫೋಬೋಸ್ (Phobos) ಮತ್ತು ಡೀಮೋಸ್ (Deimos) ಎಂಬ ೨ ನೈಸರ್ಗಿಕ ಉಪಗ್ರಹಗಳಿವೆ. ಚಿಕ್ಕದಾಗಿ ವಿಲಕ್ಷಣ ರೂಪದಲ್ಲಿರುವ ಈ ಉಪಗ್ರಹಗಳು ಮಂಗಳದ ಗುರುತ್ವದಿಂದ ಸೆರೆಹಿಡಿಯಲ್ಪಡುವ ಮುನ್ನ ಆಸ್ಟೆರೊಯ್ಡ್ಗಳಾಗಿದ್ದಿರಬಹುದು (asteroid). ಭೂಮಿಯಿಂದ ಮಂಗಳವನ್ನು ಬರಿಗಣ್ಣಿನಿಂದ ನೋಡಬಹುದು. ಮಂಗಳದ ಗೋಚರ ಪ್ರಮಾಣವು (apparent magnitude) −೨.೯ರವರೆಗೂ ಇರುತ್ತದೆ. ಭೂಮಿಯಿಂದ ನೋಡಿದಾಗ ಕೇವಲ ಶುಕ್ರ, ಚಂದ್ರ ಮತ್ತು ಸೂರ್ಯಗಳು ಮಂಗಳಕ್ಕಿಂತ ಹೆಚ್ಚು ಪ್ರಕಾಶಮಾನವಾಗಿ ಕಾಣಿಸುತ್ತವೆ. ಆದರೆ, ವರ್ಷದ ಹಲವು ದಿನಗಳಲ್ಲಿ ಗುರು (ಗ್ರಹ)ವು ಮಂಗಳಕ್ಕಿಂತ ಹೆಚ್ಚು ಪ್ರಕಾಶಮಾನವಾಗಿ ಕಾಣಿಸುತ್ತದೆ.
೧೯೬೫ ರಲ್ಲಿ ಮ್ಯಾರಿನರ್ ೪ರ ಮೊಟ್ಟಮೊದಲ ಮಂಗಳಯಾನಕ್ಕೆ ಮುನ್ನ ವೈಜ್ಞಾನಿಕ ಸಮುದಾಯದಲ್ಲಿ (ಬಹುಶಃ ಇತರ ಸಮುದಾಯಗಳಲ್ಲೂ), ಮಂಗಳದ ಮೇಲೆ ಸಾಕಷ್ಟು ನೀರು ದ್ರವರೂಪದಲ್ಲಿರಬಹುದೆಂಬ ಆಶಾವಾದವಿತ್ತು. ಮಂಗಳದ ಧ್ರುವಗಳ ಬಳಿ ಕಂಡುಬಂದ ತಿಳಿ ಮತ್ತು ಗಾಢವಾದ ಕಲೆಗಳು ಪುನಃ ಪುನಃ ಆಕಾರದಲ್ಲಿ ಬದಲಾಗುತ್ತಿದ್ದವು. ಇದಲ್ಲದೆ, ನೀರಿನ ಕಾಲುವೆಗಳಂತಿರುವ ಉದ್ದವಾದ ಗಾಢ ಪಟ್ಟಿಗಳೂ ಕಂಡುಬಂದವು. ಮಂಗಳದ ಮೇಲೆ ನೀರಿನ ಬಗ್ಗೆ ಉಂಟಾಗಿದ್ದ ಆಶಾದಾಯಕ ನಿರೀಕ್ಷೆಗೆ ಈ ವೀಕ್ಷಣೆಗಳೇ ಕಾರಣವಾಗಿದ್ದಿರಬಹುದು.
ಈ ಪಟ್ಟಿಗಳು ಅಸ್ತಿತ್ವದಲ್ಲೇ ಇಲ್ಲವೆಂದೂ, ಇವು ಕೇವಲ ದೃಷ್ಟಿ ಭ್ರಾಂತಿಯೆಂದೂ ನಂತರದ ವಿಶ್ಲೇಷಣೆಗಳಿಂದ ತಿಳಿದುಬಂದಿತು. ಹೀಗಿದ್ದರೂ, ಭೂಮಿಯನ್ನುಳಿದು ಬೇರಾವುದೇ ಗ್ರಹಕ್ಕಿಂತಲೂ ಮಂಗಳದ ಮೇಲೆ ನೀರಿನ (ಮತ್ತು ಜೀವದ) ಅಸ್ತಿತ್ವವು ಅತಿ ಹೆಚ್ಚು ಸಂಭವನೀಯವಾಗಿದೆ. ಆದ್ದರಿಂದ ಈಗಲೂ ಅನ್ವೇಷಕಗಳು ಮಂಗಳದ ಮೇಲೆ ಸೂಕ್ಷ್ಮಜೀವಿಗಳನ್ನು ಪತ್ತೆಹಚ್ಚಲು ಪ್ರಯತ್ನಿಸುತ್ತಿವೆ. ಮಂಗಳದ ದೈನಂದಿಕ ಚಲನೆ (roational period) ಮತ್ತು ಋತುಮಾನಗಳು ಭೂಮಿಯ ಚಲನೆ ಮತ್ತು ಋತುಮಾನಗಳನ್ನು ಹೋಲುತ್ತವೆ. ಸೌರಮಂಡಲದಲ್ಲೇ ಅತಿ ಎತ್ತರ ಪರ್ವತವಾದ ಒಲಂಪಸ್ ಮಾನ್ಸ್, ಅತಿ ದೊಡ್ಡ ಕಂದರವಾದ ಮ್ಯಾರಿನೆರಿಸ್ ಕಣಿವೆ, ಮತ್ತು ಧ್ರುವದಲ್ಲಿ ಹಿಮವಲಯಗಳು ಮಂಗಳ ಗ್ರಹದ ಮೇಲೆ ಕಂಡುಬರುತ್ತವೆ. ಇತ್ತೀಚೆಗಿನ ಕೆಲವು ಆಧಾರಗಳ ಪ್ರಕಾರ, ಕೆಲವೇ ವರ್ಷಗಳ ಹಿಂದೆಯೂ ಮಂಗಳದ ಮೇಲೆ ನೀರು ದ್ರವರೂಪದಲ್ಲಿ ಪ್ರವಹಿಸಿರಬಹುದು.
ಪ್ರಸ್ತುತದಲ್ಲಿ ಮಂಗಳದ ಸುತ್ತ ೪ ಗಗನನೌಕೆಗಳು (spacecraft) ಪರಿಭ್ರಮಿಸುತ್ತಿವೆ: ಮಂಗಳ ಗ್ಲೋಬಲ್ ಸಮೀಕ್ಷಕ, ಮಂಗಳ ಒಡಿಸ್ಸಿ, ಮಂಗಳ ಎಕ್ಸ್ಪ್ರೆಸ್, ಮತ್ತು ಮಂಗಳ ಬೇಹುಗಾರಿಕಾ ಪರಿಭ್ರಮಕ. ಭೂಮಿಯನ್ನು ಬಿಟ್ಟರೆ ಇನ್ನಾವ ಗ್ರಹದ ಮೇಲೂ ಇಷ್ಟೊಂದು ಪರಿಭ್ರಮಕಗಳು ಸುತ್ತುತ್ತಿಲ್ಲ. ಇದಲ್ಲದೆ ಪ್ರಸ್ತುತದಲ್ಲಿ ಮಂಗಳದ ಮೇಲ್ಮೈ ಮೇಲೆ ಸ್ಪಿರಿಟ್ ಮತ್ತು ಆಪರ್ಚುನಿಟಿ ಪರ್ಯಟಕಗಳೂ ಕಾರ್ಯ ನಿರ್ವಹಿಸುತ್ತಿವೆ. ಈ ಗ್ರಹದಲ್ಲಿ ಸಹ ಭೊಮಿಯ ಹಾಗೆ ಋತುಗಳು ಬದಲಾಗುತ್ತಿರುತ್ತದೆ. ಸಾಕಷ್ಟು ಪ್ರಮಾಣದಲ್ಲಿ ಭೊಮಿಗೆ ಸರಿಸಮನಾಗಿ ರುವಾರಿ ಈ ಗ್ರಹದಲ್ಲಿ ಮನುಷ್ಯರಾರು ಆಕ್ಸಿಜನ್ ಮಾಸ್ಕ್ ಇಲ್ಲದೆ ಬದುಕಿರಲಾರರು.ಇಲ್ಲಿ ಆಕ್ಸಿಜನ್ ಇಲ್ಲವೆಂದಲ್ಲ ಮಂಗಳ ಗ್ರಹದಲ್ಲಿ ಆಕ್ಸಿಜನ್ ಪ್ರಮಾಣ ಕೇವಲ 2% ಗಿಂತ ಕಡಿಮೆ ಇದೆ. ಆಕ್ಸಿಜನ್ ಗಿಂತ ಕಾರ್ಬನ್ ಡೈ ಆಕ್ಸೈಡ್ ಹೆಚ್ಚಾಗಿರುವ ಮಂಗಳ ಗ್ರಹದಲ್ಲಿ ಆಕ್ಸಿಜನ್ ಅತ್ಯಲ್ಪ ವಾಗಿದೆ.ಈ ಕಾರ್ಬನ್ ಡೈ ಆಕ್ಸೈಡ್ ಅನ್ನು ಆಕ್ಸಿಜನ್ ಆಗಿ ಪರಿವರ್ತಿಸಿ ದಿಲ್ಲಿ ಮಂಗಳನಲ್ಲಿ ಮನುಷ್ಯ ವಾಸಿಸಲು ಸಾಧ್ಯವಿದೆ. ಈ ಕಾರ್ಬನ್ ಡೈ ಆಕ್ಸೈಡ್ ಅನ್ನು ಆಕ್ಸಿಜನ್ ಆಗಿ ಪರಿವರ್ತಿಸಲು ವಿಜ್ಞಾನಿಗಳು ಅನೇಕ ಸಂಶೋಧನೆಗಳನ್ನು ನಡೆಸಿದ್ದಾರೆ ಆದರೆ ಅದು ಅಸಾಧ್ಯವಾಗಿದೆ.ಮುಂದಿನ ದಿನಗಳಲ್ಲಿ ಇದರಲ್ಲಿ ಯಶಸ್ಸು ಸಾಧಿಸಿದ್ದರೆ ಮಂಗಳ ಮನುಷ್ಯನ ಎರಡನೆ ಮೋಲಸ್ಥಾನ ವಾದ್ದತಾಗುತ್ತದೆ.
ಈ ಗ್ರಹದ ವ್ಯಾಸ ೬,೭೯೦ ಕಿ.ಮೀ.(೪,೨೨೦ ಮೈಲಿ). ಗಳು. ಸೂರ್ಯನಿಂದ ಸುಮಾರು ೨೨೮,೦೦೦,೦೦೦ ಕಿ.ಮೀ.(೧೪೨,೦೦೦,೦೦೦ ಮೈಲಿ)ದೂರದಲ್ಲಿರುವ ಮಂಗಳದ ವಾತಾವರಣದಲ್ಲಿ ಇಂಗಾಲಾಮ್ಲದೊಂದಿಗೆ ಸ್ವಲ್ಪ ನೀರು ಕೂಡಾ ಇದೆ. ಮಂಗಳ ಗ್ರಹ ಕೆಂಪು ಬಣ್ಣದ್ದಾಗಿರುವುದರಿಂದ,ಇದನ್ನು ‘ಕೆಂಪು ಗ್ರಹ’ ಅಥವಾ ‘ಅಂಗಾರಕ’ (Red Planet) ಎಂದೂ ಕರೆಯುತ್ತಾರೆ. ಮಂಗಳ ಗ್ರಹಕ್ಕೆ ಫೋಬೋಸ್ (Phobos) ಮತ್ತು ಡೀಮೋಸ್ (Deimos) ಎಂಬ ೨ ನೈಸರ್ಗಿಕ ಉಪಗ್ರಹಗಳಿವೆ. ಚಿಕ್ಕದಾಗಿ ವಿಲಕ್ಷಣ ರೂಪದಲ್ಲಿರುವ ಈ ಉಪಗ್ರಹಗಳು ಮಂಗಳದ ಗುರುತ್ವದಿಂದ ಸೆರೆಹಿಡಿಯಲ್ಪಡುವ ಮುನ್ನ ಆಸ್ಟೆರೊಯ್ಡ್ಗಳಾಗಿದ್ದಿರಬಹುದು (asteroid). ಭೂಮಿಯಿಂದ ಮಂಗಳವನ್ನು ಬರಿಗಣ್ಣಿನಿಂದ ನೋಡಬಹುದು. ಮಂಗಳದ ಗೋಚರ ಪ್ರಮಾಣವು (apparent magnitude) −೨.೯ರವರೆಗೂ ಇರುತ್ತದೆ. ಭೂಮಿಯಿಂದ ನೋಡಿದಾಗ ಕೇವಲ ಶುಕ್ರ, ಚಂದ್ರ ಮತ್ತು ಸೂರ್ಯಗಳು ಮಂಗಳಕ್ಕಿಂತ ಹೆಚ್ಚು ಪ್ರಕಾಶಮಾನವಾಗಿ ಕಾಣಿಸುತ್ತವೆ. ಆದರೆ, ವರ್ಷದ ಹಲವು ದಿನಗಳಲ್ಲಿ ಗುರು (ಗ್ರಹ)ವು ಮಂಗಳಕ್ಕಿಂತ ಹೆಚ್ಚು ಪ್ರಕಾಶಮಾನವಾಗಿ ಕಾಣಿಸುತ್ತದೆ.
೧೯೬೫ ರಲ್ಲಿ ಮ್ಯಾರಿನರ್ ೪ರ ಮೊಟ್ಟಮೊದಲ ಮಂಗಳಯಾನಕ್ಕೆ ಮುನ್ನ ವೈಜ್ಞಾನಿಕ ಸಮುದಾಯದಲ್ಲಿ (ಬಹುಶಃ ಇತರ ಸಮುದಾಯಗಳಲ್ಲೂ), ಮಂಗಳದ ಮೇಲೆ ಸಾಕಷ್ಟು ನೀರು ದ್ರವರೂಪದಲ್ಲಿರಬಹುದೆಂಬ ಆಶಾವಾದವಿತ್ತು. ಮಂಗಳದ ಧ್ರುವಗಳ ಬಳಿ ಕಂಡುಬಂದ ತಿಳಿ ಮತ್ತು ಗಾಢವಾದ ಕಲೆಗಳು ಪುನಃ ಪುನಃ ಆಕಾರದಲ್ಲಿ ಬದಲಾಗುತ್ತಿದ್ದವು. ಇದಲ್ಲದೆ, ನೀರಿನ ಕಾಲುವೆಗಳಂತಿರುವ ಉದ್ದವಾದ ಗಾಢ ಪಟ್ಟಿಗಳೂ ಕಂಡುಬಂದವು. ಮಂಗಳದ ಮೇಲೆ ನೀರಿನ ಬಗ್ಗೆ ಉಂಟಾಗಿದ್ದ ಆಶಾದಾಯಕ ನಿರೀಕ್ಷೆಗೆ ಈ ವೀಕ್ಷಣೆಗಳೇ ಕಾರಣವಾಗಿದ್ದಿರಬಹುದು.
ಈ ಪಟ್ಟಿಗಳು ಅಸ್ತಿತ್ವದಲ್ಲೇ ಇಲ್ಲವೆಂದೂ, ಇವು ಕೇವಲ ದೃಷ್ಟಿ ಭ್ರಾಂತಿಯೆಂದೂ ನಂತರದ ವಿಶ್ಲೇಷಣೆಗಳಿಂದ ತಿಳಿದುಬಂದಿತು. ಹೀಗಿದ್ದರೂ, ಭೂಮಿಯನ್ನುಳಿದು ಬೇರಾವುದೇ ಗ್ರಹಕ್ಕಿಂತಲೂ ಮಂಗಳದ ಮೇಲೆ ನೀರಿನ (ಮತ್ತು ಜೀವದ) ಅಸ್ತಿತ್ವವು ಅತಿ ಹೆಚ್ಚು ಸಂಭವನೀಯವಾಗಿದೆ. ಆದ್ದರಿಂದ ಈಗಲೂ ಅನ್ವೇಷಕಗಳು ಮಂಗಳದ ಮೇಲೆ ಸೂಕ್ಷ್ಮಜೀವಿಗಳನ್ನು ಪತ್ತೆಹಚ್ಚಲು ಪ್ರಯತ್ನಿಸುತ್ತಿವೆ. ಮಂಗಳದ ದೈನಂದಿಕ ಚಲನೆ (roational period) ಮತ್ತು ಋತುಮಾನಗಳು ಭೂಮಿಯ ಚಲನೆ ಮತ್ತು ಋತುಮಾನಗಳನ್ನು ಹೋಲುತ್ತವೆ. ಸೌರಮಂಡಲದಲ್ಲೇ ಅತಿ ಎತ್ತರ ಪರ್ವತವಾದ ಒಲಂಪಸ್ ಮಾನ್ಸ್, ಅತಿ ದೊಡ್ಡ ಕಂದರವಾದ ಮ್ಯಾರಿನೆರಿಸ್ ಕಣಿವೆ, ಮತ್ತು ಧ್ರುವದಲ್ಲಿ ಹಿಮವಲಯಗಳು ಮಂಗಳ ಗ್ರಹದ ಮೇಲೆ ಕಂಡುಬರುತ್ತವೆ. ಇತ್ತೀಚೆಗಿನ ಕೆಲವು ಆಧಾರಗಳ ಪ್ರಕಾರ, ಕೆಲವೇ ವರ್ಷಗಳ ಹಿಂದೆಯೂ ಮಂಗಳದ ಮೇಲೆ ನೀರು ದ್ರವರೂಪದಲ್ಲಿ ಪ್ರವಹಿಸಿರಬಹುದು.
ಪ್ರಸ್ತುತದಲ್ಲಿ ಮಂಗಳದ ಸುತ್ತ ೪ ಗಗನನೌಕೆಗಳು (spacecraft) ಪರಿಭ್ರಮಿಸುತ್ತಿವೆ: ಮಂಗಳ ಗ್ಲೋಬಲ್ ಸಮೀಕ್ಷಕ, ಮಂಗಳ ಒಡಿಸ್ಸಿ, ಮಂಗಳ ಎಕ್ಸ್ಪ್ರೆಸ್, ಮತ್ತು ಮಂಗಳ ಬೇಹುಗಾರಿಕಾ ಪರಿಭ್ರಮಕ. ಭೂಮಿಯನ್ನು ಬಿಟ್ಟರೆ ಇನ್ನಾವ ಗ್ರಹದ ಮೇಲೂ ಇಷ್ಟೊಂದು ಪರಿಭ್ರಮಕಗಳು ಸುತ್ತುತ್ತಿಲ್ಲ. ಇದಲ್ಲದೆ ಪ್ರಸ್ತುತದಲ್ಲಿ ಮಂಗಳದ ಮೇಲ್ಮೈ ಮೇಲೆ ಸ್ಪಿರಿಟ್ ಮತ್ತು ಆಪರ್ಚುನಿಟಿ ಪರ್ಯಟಕಗಳೂ ಕಾರ್ಯ ನಿರ್ವಹಿಸುತ್ತಿವೆ. ಈ ಗ್ರಹದಲ್ಲಿ ಸಹ ಭೊಮಿಯ ಹಾಗೆ ಋತುಗಳು ಬದಲಾಗುತ್ತಿರುತ್ತದೆ. ಸಾಕಷ್ಟು ಪ್ರಮಾಣದಲ್ಲಿ ಭೊಮಿಗೆ ಸರಿಸಮನಾಗಿ ರುವಾರಿ ಈ ಗ್ರಹದಲ್ಲಿ ಮನುಷ್ಯರಾರು ಆಕ್ಸಿಜನ್ ಮಾಸ್ಕ್ ಇಲ್ಲದೆ ಬದುಕಿರಲಾರರು.ಇಲ್ಲಿ ಆಕ್ಸಿಜನ್ ಇಲ್ಲವೆಂದಲ್ಲ ಮಂಗಳ ಗ್ರಹದಲ್ಲಿ ಆಕ್ಸಿಜನ್ ಪ್ರಮಾಣ ಕೇವಲ 2% ಗಿಂತ ಕಡಿಮೆ ಇದೆ. ಆಕ್ಸಿಜನ್ ಗಿಂತ ಕಾರ್ಬನ್ ಡೈ ಆಕ್ಸೈಡ್ ಹೆಚ್ಚಾಗಿರುವ ಮಂಗಳ ಗ್ರಹದಲ್ಲಿ ಆಕ್ಸಿಜನ್ ಅತ್ಯಲ್ಪ ವಾಗಿದೆ.ಈ ಕಾರ್ಬನ್ ಡೈ ಆಕ್ಸೈಡ್ ಅನ್ನು ಆಕ್ಸಿಜನ್ ಆಗಿ ಪರಿವರ್ತಿಸಿ ದಿಲ್ಲಿ ಮಂಗಳನಲ್ಲಿ ಮನುಷ್ಯ ವಾಸಿಸಲು ಸಾಧ್ಯವಿದೆ. ಈ ಕಾರ್ಬನ್ ಡೈ ಆಕ್ಸೈಡ್ ಅನ್ನು ಆಕ್ಸಿಜನ್ ಆಗಿ ಪರಿವರ್ತಿಸಲು ವಿಜ್ಞಾನಿಗಳು ಅನೇಕ ಸಂಶೋಧನೆಗಳನ್ನು ನಡೆಸಿದ್ದಾರೆ ಆದರೆ ಅದು ಅಸಾಧ್ಯವಾಗಿದೆ.ಮುಂದಿನ ದಿನಗಳಲ್ಲಿ ಇದರಲ್ಲಿ ಯಶಸ್ಸು ಸಾಧಿಸಿದ್ದರೆ ಮಂಗಳ ಮನುಷ್ಯನ ಎರಡನೆ ಮೋಲಸ್ಥಾನ ವಾದ್ದತಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದ ಹೆಮ್ಮೆಯ ಕ್ಷಿಪಣಿ ಬ್ರಹ್ಮೋಸ್ ಗೆ ಪರ್ಯಾಯ ಎಂದೇ ಕರೆಯಲಾಗುತ್ತಿದ್ದ ನಿರ್ಭಯ್ ಕ್ಷಿಪಣಿ ಸಿದ್ಧವಾಗಿ ದಶಕಗಳೇ ಕಳೆದರೂ ಈವರೆಗೆ ನಡೆದ ಎಲ್ಲ ಪರೀಕ್ಷಾರ್ಥ ಪ್ರಯೋಗಗಳಲ್ಲಿ ಅದು ವಿಫಲವಾಗಿತ್ತು. ಈ ಹಿಂದೆ ನಡೆದ ಒಟ್ಟು ನಾಲ್ಕು ಪರೀಕ್ಷೆಗಳಲ್ಲಿ ನಿರ್ಭಯ್ ವಿಫಲವಾಗುವ ಮೂಲಕ ವಿಜ್ಞಾನಿಗಳಲ್ಲಿ ಭಾರಿ ನಿರಾಸೆ ಮೂಡಿಸಿತ್ತು.
ಹಣ್ಣುಗಳ ಬೀಜಗಳಲ್ಲಿ ಪೋಷಕಗಳಿರುತ್ತವೆ ಎಂದು ಎಲ್ಲಾ ಹಣ್ಣಿನ ಬೀಜಗಳನ್ನು ತಿನ್ನುವುದು ಸರಿಯಲ್ಲ. ಏಕೆಂದರೆ ಕೆಲ ಹಣ್ಣಿನ ಬೀಜಗಳು ಪ್ರಯೋಜನಕ್ಕೆ ಬರುವುದಿಲ್ಲ. ಅದರಲ್ಲೂ ಸೇಬು ಹಣ್ಣಿನ ಬೀಜಗಳನ್ನು ಮರೆತೂ ತಿನ್ನಬಾರದು. ಒಂದು ವೇಳೆ ಹಲ್ಲಿಗೆ ಸಿಕ್ಕಿಹಾಕಿಕೊಂಡರೆ ಗಾಬರಿ ಪಡದೆ ತಕ್ಷಣವೇ ಬಿಸಾಡಬೇಕು. ಏಕೆಂದರೆ ಈ ಬೀಜಗಳಲ್ಲಿ ಅಮೈಡಾಲಿನ್ ಎಂಬ ಪದಾರ್ಥ ಇರುತ್ತದೆ. ಇದು ದೇಹಕ್ಕೆ ಒಳ್ಳೆಯದಲ್ಲ. ಹೀಗಾಗಿ ಈ ಬೀಜಗಳನ್ನು ತಿಂದರೆ ಉಸಿರಾಟದ ತೊಂದರೆ ಎದುರಿಸಬೇಕಾಗುತ್ತದೆ. ಅಷ್ಟೇ ಅಲ್ಲ ತಲೆನೋವು, ವಾಂತಿ, ಬಲಹೀನತೆ, ತಲೆಸುತ್ತು ಇತ್ಯಾದಿ ಲಕ್ಷಣಗಳು ಉಂಟಾಗಬಹುದು….
ಮೇಷ ರಾಶಿ ಭವಿಷ್ಯ (Sunday, November 28, 2021) ವಿಧಿಯನ್ನು ಆಧರಿಸದಿರಿ ಮತ್ತು ನಿಮ್ಮ ಆರೋಗ್ಯ ಸುಧಾರಿಸಲು ಪ್ರಯತ್ನಿಸಿ ಏಕೆಂದರೆ ಅದೃಷ್ಟವು ಒಂದು ಸೋಮಾರಿ ದೇವತೆಯಾಗಿದ್ದು ಇದು ಎಂದಿಗೂ ತಾನಾಗಿಯೇ ನಿಮ್ಮ ಬಳಿ ಬರುವುದಿಲ್ಲ. ನಿಮ್ಮ ತೂಕವನ್ನು ನಿಯಂತ್ರಿಸಲು ಮತ್ತು ನಿಮ್ಮ ಆರೋಗ್ಯವನ್ನು ಪುನಃ ಪಡೆಯಲು ವ್ಯಾಯಾಮ ಮಾಡಲು ಇದು ಒಳ್ಳೆಯ ಸಮಯ. ದೀರ್ಘಕಾಲದವರೆಗೆ ಆರ್ಥಿಕ ಬಿಕ್ಕಟ್ಟಿನಲ್ಲಿ ಸಿಲುಕಿದ್ದವರು, ಅವರು ಇಂದು ಎಲ್ಲಿಂದಲಾದರೂ ಹಣವನ್ನು ಪಡೆಯಬಹುದು, ಇದು ಜೀವನದ ಅನೇಕ ಸಮಸ್ಯೆಗಳನ್ನು ತೆಗೆದುಹಾಕುತ್ತದೆ. ನೀವು ಇಡೀ ಕುಟುಂಬಕ್ಕೆ…
ರೈತ ನಾಯಕ ,ಶಾಸಕ ಕೆ ಎಸ್ ಪುಟ್ಟಣ್ಣಯ್ಯ (69) ಹೃದಯಾಘಾಯದಿಂದ ರವಿವಾರ ರಾತ್ರಿ ನಿಧನರಾಗಿದ್ದಾರೆ.ಮಂಡ್ಯ ನಗರದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದ ಕಬಡ್ಡಿ ಪಂದ್ಯವನ್ನು ವೀಕ್ಷಿಸುತ್ತಿರುವ ಸಂದರ್ಭದಲ್ಲಿ ಹಠಾತ್ ಕುಸಿದುಬಿದ್ದ ಪುಟ್ಟಣ್ಣಯ್ಯ ಅವರನ್ನು ತಕ್ಷಣ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಯಿತು. ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ರಾಜೀನಾಮೆ ನೀಡಿದ್ದ ಶಾಸಕರಾದ ಎಸ್.ಟಿ. ಸೋಮಶೇಖರ್, ಶಿವರಾಮ್ ಹೆಬ್ಬಾರ್,ಭೈರತಿ ಬಸವರಾಜು, ಮುನಿರತ್ನ, ಎಂಟಿಬಿ ನಾಗರಾಜ್, ಹಾಗೂ ಪಕ್ಷೇತರ ಶಾಸಕ ಹೆಚ್. ನಾಗೇಶ್ ನಿನ್ನೆ ರಾತ್ರಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಬೆಂಗಳೂರು (ಜು.29): ಶಾಸಕರ ಸ್ಥಾನಕ್ಕೆ ರಾಜೀನಾಮೆ ನೀಡಿರುವ 14 ಶಾಸಕರನ್ನು ನಿನ್ನೆ ಸ್ಪೀಕರ್ ರಮೇಶ್ ಕುಮಾರ್ ಅನರ್ಹಗೊಳಿಸಿದ್ದರು. ಅದರ ಬೆನ್ನಲ್ಲೇ ಮುಂಬೈನಲ್ಲಿದ್ದ 6 ಅತೃಪ್ತ ಶಾಸಕರು ನಿನ್ನೆ ಮಧ್ಯರಾತ್ರಿ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ. ರಾಜೀನಾಮೆ ನೀಡಿದ್ದ ಶಾಸಕರಾದ ಎಸ್.ಟಿ. ಸೋಮಶೇಖರ್, ಶಿವರಾಮ್ ಹೆಬ್ಬಾರ್, ಭೈರತಿ ಬಸವರಾಜು, ಮುನಿರತ್ನ, ಎಂಟಿಬಿ…
ಓದಿದ್ದು ಎಸ್ಸೆಸ್ಸೆಲ್ಸಿವರೆಗೆ. ಆದರೂ ಒಂದೇ ವರ್ಷದಲ್ಲಿ 7 ನೌಕರಿಗೆ ಅರ್ಹತೆ ಲಭಿಸಿತು. ಆಯ್ಕೆ ಮಾಡಿಕೊಂಡಿದ್ದು ಮಾತ್ರ ಪಿಎಸ್ಐ ಹುದ್ದೆ! ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕು ಮುದೂರ ಗ್ರಾಮದ ಕಾನ ಗೌಡ ಪಾಟೀಲ ಎಂಬುವರ ಪುತ್ರ ಪ್ರಶಾಂತ ಪಾಟೀಲ (38) ಎಂಬುವರು 15 ದಿನಗಳ ಹಿಂದಷ್ಟೇ ಪ್ರೊಬೇಷನರಿ ಅವಧಿ ಪೂರೈಸಿ ಬೆಂಗಳೂರಿನ ನಂದಿನಿ ಲೇಔಟ್ನಲ್ಲಿ ಎಸ್ಐ ಆಗಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದಾರೆ.