ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಗಳ ಮಂಗಳ ಗ್ರಹವು ಸೊರ್ಯನಿಂದ ನಾಲ್ಕನೇ ಗ್ರಹವಾಗಿದ್ದು , ನಮ್ಮ ಸೌರಮಂಡಲದ ಎರಡನೆಯ ಅತಿ ಚಿಕ್ಕ ಗ್ರಹವಾಗಿದೆ ಮರಕ್ಯೊರಿಯ ನಂತರ. ಇಂಗ್ಲೀಷ್ ನಲ್ಲಿ ಇದನ್ನು ಮಾರ್ಸ್ ಎಂದು ಕರೆಯಲಾಗುತ್ತದೆ. ಮಾರ್ಸ ಇದು ರೋಮನ್ನರ್ ದೇವರ ಯುಧದ್ದ ದೇವತೆ ಮಾಡಿದೆ.ಇದನ್ನು ಕೆಂಪು ಗ್ರಹ ಎಂದು ಕರೆಯಲಾಗುತ್ತದೆ.[ಭೂಮಿ]]ಗಿಂತ ದೂರದಲ್ಲಿದ್ದು, ಗುರು ಗ್ರಹಕ್ಕಿಂತ ಹತ್ತಿರದಲ್ಲಿದೆ.ಆಂಗ್ಲ ಭಾಷೆಯಲ್ಲಿ ‘ಮಾರ್ಸ್'(Mars) ಎಂದು ಕರೆಯುತ್ತಾರೆ. ಸುಮಾರು ಭೂಮಿಯ ಅರ್ಧದಷ್ಟು ವ್ಯಾಸವುಳ್ಳ ಈ ಗ್ರಹ ತನ್ನ ಅಕ್ಷವನ್ನು ಸುಮಾರು ೨೪ ಘಂಟೆಗಳಲ್ಲಿ ಸುತ್ತುತ್ತದೆ. ಆದರೆ ಸೂರ್ಯನ ಸುತ್ತ ಪ್ರದಕ್ಷಿಣೆ ಹಾಕಲು ೨ ವರ್ಷ(೬೮೬.೯೮ ದಿನ)ಗಳೇ ಬೇಕಾಗುತ್ತದೆ. ಮಂಗಳ ಗ್ರಹದಲ್ಲಿ ನೀರು ಇರುವ ಬಗ್ಗೆ ನಾಸಾ ಅಧಿಕೃತವಾಗಿ ಸೆಪ್ಟಂಬರ್ 28,2015 ರಂದು ಘೋಷಣೆ ಮಾಡಿದೆ.
ಈ ಗ್ರಹದ ವ್ಯಾಸ ೬,೭೯೦ ಕಿ.ಮೀ.(೪,೨೨೦ ಮೈಲಿ). ಗಳು. ಸೂರ್ಯನಿಂದ ಸುಮಾರು ೨೨೮,೦೦೦,೦೦೦ ಕಿ.ಮೀ.(೧೪೨,೦೦೦,೦೦೦ ಮೈಲಿ)ದೂರದಲ್ಲಿರುವ ಮಂಗಳದ ವಾತಾವರಣದಲ್ಲಿ ಇಂಗಾಲಾಮ್ಲದೊಂದಿಗೆ ಸ್ವಲ್ಪ ನೀರು ಕೂಡಾ ಇದೆ. ಮಂಗಳ ಗ್ರಹ ಕೆಂಪು ಬಣ್ಣದ್ದಾಗಿರುವುದರಿಂದ,ಇದನ್ನು ‘ಕೆಂಪು ಗ್ರಹ’ ಅಥವಾ ‘ಅಂಗಾರಕ’ (Red Planet) ಎಂದೂ ಕರೆಯುತ್ತಾರೆ. ಮಂಗಳ ಗ್ರಹಕ್ಕೆ ಫೋಬೋಸ್ (Phobos) ಮತ್ತು ಡೀಮೋಸ್ (Deimos) ಎಂಬ ೨ ನೈಸರ್ಗಿಕ ಉಪಗ್ರಹಗಳಿವೆ. ಚಿಕ್ಕದಾಗಿ ವಿಲಕ್ಷಣ ರೂಪದಲ್ಲಿರುವ ಈ ಉಪಗ್ರಹಗಳು ಮಂಗಳದ ಗುರುತ್ವದಿಂದ ಸೆರೆಹಿಡಿಯಲ್ಪಡುವ ಮುನ್ನ ಆಸ್ಟೆರೊಯ್ಡ್ಗಳಾಗಿದ್ದಿರಬಹುದು (asteroid). ಭೂಮಿಯಿಂದ ಮಂಗಳವನ್ನು ಬರಿಗಣ್ಣಿನಿಂದ ನೋಡಬಹುದು. ಮಂಗಳದ ಗೋಚರ ಪ್ರಮಾಣವು (apparent magnitude) −೨.೯ರವರೆಗೂ ಇರುತ್ತದೆ. ಭೂಮಿಯಿಂದ ನೋಡಿದಾಗ ಕೇವಲ ಶುಕ್ರ, ಚಂದ್ರ ಮತ್ತು ಸೂರ್ಯಗಳು ಮಂಗಳಕ್ಕಿಂತ ಹೆಚ್ಚು ಪ್ರಕಾಶಮಾನವಾಗಿ ಕಾಣಿಸುತ್ತವೆ. ಆದರೆ, ವರ್ಷದ ಹಲವು ದಿನಗಳಲ್ಲಿ ಗುರು (ಗ್ರಹ)ವು ಮಂಗಳಕ್ಕಿಂತ ಹೆಚ್ಚು ಪ್ರಕಾಶಮಾನವಾಗಿ ಕಾಣಿಸುತ್ತದೆ.
೧೯೬೫ ರಲ್ಲಿ ಮ್ಯಾರಿನರ್ ೪ರ ಮೊಟ್ಟಮೊದಲ ಮಂಗಳಯಾನಕ್ಕೆ ಮುನ್ನ ವೈಜ್ಞಾನಿಕ ಸಮುದಾಯದಲ್ಲಿ (ಬಹುಶಃ ಇತರ ಸಮುದಾಯಗಳಲ್ಲೂ), ಮಂಗಳದ ಮೇಲೆ ಸಾಕಷ್ಟು ನೀರು ದ್ರವರೂಪದಲ್ಲಿರಬಹುದೆಂಬ ಆಶಾವಾದವಿತ್ತು. ಮಂಗಳದ ಧ್ರುವಗಳ ಬಳಿ ಕಂಡುಬಂದ ತಿಳಿ ಮತ್ತು ಗಾಢವಾದ ಕಲೆಗಳು ಪುನಃ ಪುನಃ ಆಕಾರದಲ್ಲಿ ಬದಲಾಗುತ್ತಿದ್ದವು. ಇದಲ್ಲದೆ, ನೀರಿನ ಕಾಲುವೆಗಳಂತಿರುವ ಉದ್ದವಾದ ಗಾಢ ಪಟ್ಟಿಗಳೂ ಕಂಡುಬಂದವು. ಮಂಗಳದ ಮೇಲೆ ನೀರಿನ ಬಗ್ಗೆ ಉಂಟಾಗಿದ್ದ ಆಶಾದಾಯಕ ನಿರೀಕ್ಷೆಗೆ ಈ ವೀಕ್ಷಣೆಗಳೇ ಕಾರಣವಾಗಿದ್ದಿರಬಹುದು.
ಈ ಪಟ್ಟಿಗಳು ಅಸ್ತಿತ್ವದಲ್ಲೇ ಇಲ್ಲವೆಂದೂ, ಇವು ಕೇವಲ ದೃಷ್ಟಿ ಭ್ರಾಂತಿಯೆಂದೂ ನಂತರದ ವಿಶ್ಲೇಷಣೆಗಳಿಂದ ತಿಳಿದುಬಂದಿತು. ಹೀಗಿದ್ದರೂ, ಭೂಮಿಯನ್ನುಳಿದು ಬೇರಾವುದೇ ಗ್ರಹಕ್ಕಿಂತಲೂ ಮಂಗಳದ ಮೇಲೆ ನೀರಿನ (ಮತ್ತು ಜೀವದ) ಅಸ್ತಿತ್ವವು ಅತಿ ಹೆಚ್ಚು ಸಂಭವನೀಯವಾಗಿದೆ. ಆದ್ದರಿಂದ ಈಗಲೂ ಅನ್ವೇಷಕಗಳು ಮಂಗಳದ ಮೇಲೆ ಸೂಕ್ಷ್ಮಜೀವಿಗಳನ್ನು ಪತ್ತೆಹಚ್ಚಲು ಪ್ರಯತ್ನಿಸುತ್ತಿವೆ. ಮಂಗಳದ ದೈನಂದಿಕ ಚಲನೆ (roational period) ಮತ್ತು ಋತುಮಾನಗಳು ಭೂಮಿಯ ಚಲನೆ ಮತ್ತು ಋತುಮಾನಗಳನ್ನು ಹೋಲುತ್ತವೆ. ಸೌರಮಂಡಲದಲ್ಲೇ ಅತಿ ಎತ್ತರ ಪರ್ವತವಾದ ಒಲಂಪಸ್ ಮಾನ್ಸ್, ಅತಿ ದೊಡ್ಡ ಕಂದರವಾದ ಮ್ಯಾರಿನೆರಿಸ್ ಕಣಿವೆ, ಮತ್ತು ಧ್ರುವದಲ್ಲಿ ಹಿಮವಲಯಗಳು ಮಂಗಳ ಗ್ರಹದ ಮೇಲೆ ಕಂಡುಬರುತ್ತವೆ. ಇತ್ತೀಚೆಗಿನ ಕೆಲವು ಆಧಾರಗಳ ಪ್ರಕಾರ, ಕೆಲವೇ ವರ್ಷಗಳ ಹಿಂದೆಯೂ ಮಂಗಳದ ಮೇಲೆ ನೀರು ದ್ರವರೂಪದಲ್ಲಿ ಪ್ರವಹಿಸಿರಬಹುದು.
ಪ್ರಸ್ತುತದಲ್ಲಿ ಮಂಗಳದ ಸುತ್ತ ೪ ಗಗನನೌಕೆಗಳು (spacecraft) ಪರಿಭ್ರಮಿಸುತ್ತಿವೆ: ಮಂಗಳ ಗ್ಲೋಬಲ್ ಸಮೀಕ್ಷಕ, ಮಂಗಳ ಒಡಿಸ್ಸಿ, ಮಂಗಳ ಎಕ್ಸ್ಪ್ರೆಸ್, ಮತ್ತು ಮಂಗಳ ಬೇಹುಗಾರಿಕಾ ಪರಿಭ್ರಮಕ. ಭೂಮಿಯನ್ನು ಬಿಟ್ಟರೆ ಇನ್ನಾವ ಗ್ರಹದ ಮೇಲೂ ಇಷ್ಟೊಂದು ಪರಿಭ್ರಮಕಗಳು ಸುತ್ತುತ್ತಿಲ್ಲ. ಇದಲ್ಲದೆ ಪ್ರಸ್ತುತದಲ್ಲಿ ಮಂಗಳದ ಮೇಲ್ಮೈ ಮೇಲೆ ಸ್ಪಿರಿಟ್ ಮತ್ತು ಆಪರ್ಚುನಿಟಿ ಪರ್ಯಟಕಗಳೂ ಕಾರ್ಯ ನಿರ್ವಹಿಸುತ್ತಿವೆ. ಈ ಗ್ರಹದಲ್ಲಿ ಸಹ ಭೊಮಿಯ ಹಾಗೆ ಋತುಗಳು ಬದಲಾಗುತ್ತಿರುತ್ತದೆ. ಸಾಕಷ್ಟು ಪ್ರಮಾಣದಲ್ಲಿ ಭೊಮಿಗೆ ಸರಿಸಮನಾಗಿ ರುವಾರಿ ಈ ಗ್ರಹದಲ್ಲಿ ಮನುಷ್ಯರಾರು ಆಕ್ಸಿಜನ್ ಮಾಸ್ಕ್ ಇಲ್ಲದೆ ಬದುಕಿರಲಾರರು.ಇಲ್ಲಿ ಆಕ್ಸಿಜನ್ ಇಲ್ಲವೆಂದಲ್ಲ ಮಂಗಳ ಗ್ರಹದಲ್ಲಿ ಆಕ್ಸಿಜನ್ ಪ್ರಮಾಣ ಕೇವಲ 2% ಗಿಂತ ಕಡಿಮೆ ಇದೆ. ಆಕ್ಸಿಜನ್ ಗಿಂತ ಕಾರ್ಬನ್ ಡೈ ಆಕ್ಸೈಡ್ ಹೆಚ್ಚಾಗಿರುವ ಮಂಗಳ ಗ್ರಹದಲ್ಲಿ ಆಕ್ಸಿಜನ್ ಅತ್ಯಲ್ಪ ವಾಗಿದೆ.ಈ ಕಾರ್ಬನ್ ಡೈ ಆಕ್ಸೈಡ್ ಅನ್ನು ಆಕ್ಸಿಜನ್ ಆಗಿ ಪರಿವರ್ತಿಸಿ ದಿಲ್ಲಿ ಮಂಗಳನಲ್ಲಿ ಮನುಷ್ಯ ವಾಸಿಸಲು ಸಾಧ್ಯವಿದೆ. ಈ ಕಾರ್ಬನ್ ಡೈ ಆಕ್ಸೈಡ್ ಅನ್ನು ಆಕ್ಸಿಜನ್ ಆಗಿ ಪರಿವರ್ತಿಸಲು ವಿಜ್ಞಾನಿಗಳು ಅನೇಕ ಸಂಶೋಧನೆಗಳನ್ನು ನಡೆಸಿದ್ದಾರೆ ಆದರೆ ಅದು ಅಸಾಧ್ಯವಾಗಿದೆ.ಮುಂದಿನ ದಿನಗಳಲ್ಲಿ ಇದರಲ್ಲಿ ಯಶಸ್ಸು ಸಾಧಿಸಿದ್ದರೆ ಮಂಗಳ ಮನುಷ್ಯನ ಎರಡನೆ ಮೋಲಸ್ಥಾನ ವಾದ್ದತಾಗುತ್ತದೆ.
ಈ ಗ್ರಹದ ವ್ಯಾಸ ೬,೭೯೦ ಕಿ.ಮೀ.(೪,೨೨೦ ಮೈಲಿ). ಗಳು. ಸೂರ್ಯನಿಂದ ಸುಮಾರು ೨೨೮,೦೦೦,೦೦೦ ಕಿ.ಮೀ.(೧೪೨,೦೦೦,೦೦೦ ಮೈಲಿ)ದೂರದಲ್ಲಿರುವ ಮಂಗಳದ ವಾತಾವರಣದಲ್ಲಿ ಇಂಗಾಲಾಮ್ಲದೊಂದಿಗೆ ಸ್ವಲ್ಪ ನೀರು ಕೂಡಾ ಇದೆ. ಮಂಗಳ ಗ್ರಹ ಕೆಂಪು ಬಣ್ಣದ್ದಾಗಿರುವುದರಿಂದ,ಇದನ್ನು ‘ಕೆಂಪು ಗ್ರಹ’ ಅಥವಾ ‘ಅಂಗಾರಕ’ (Red Planet) ಎಂದೂ ಕರೆಯುತ್ತಾರೆ. ಮಂಗಳ ಗ್ರಹಕ್ಕೆ ಫೋಬೋಸ್ (Phobos) ಮತ್ತು ಡೀಮೋಸ್ (Deimos) ಎಂಬ ೨ ನೈಸರ್ಗಿಕ ಉಪಗ್ರಹಗಳಿವೆ. ಚಿಕ್ಕದಾಗಿ ವಿಲಕ್ಷಣ ರೂಪದಲ್ಲಿರುವ ಈ ಉಪಗ್ರಹಗಳು ಮಂಗಳದ ಗುರುತ್ವದಿಂದ ಸೆರೆಹಿಡಿಯಲ್ಪಡುವ ಮುನ್ನ ಆಸ್ಟೆರೊಯ್ಡ್ಗಳಾಗಿದ್ದಿರಬಹುದು (asteroid). ಭೂಮಿಯಿಂದ ಮಂಗಳವನ್ನು ಬರಿಗಣ್ಣಿನಿಂದ ನೋಡಬಹುದು. ಮಂಗಳದ ಗೋಚರ ಪ್ರಮಾಣವು (apparent magnitude) −೨.೯ರವರೆಗೂ ಇರುತ್ತದೆ. ಭೂಮಿಯಿಂದ ನೋಡಿದಾಗ ಕೇವಲ ಶುಕ್ರ, ಚಂದ್ರ ಮತ್ತು ಸೂರ್ಯಗಳು ಮಂಗಳಕ್ಕಿಂತ ಹೆಚ್ಚು ಪ್ರಕಾಶಮಾನವಾಗಿ ಕಾಣಿಸುತ್ತವೆ. ಆದರೆ, ವರ್ಷದ ಹಲವು ದಿನಗಳಲ್ಲಿ ಗುರು (ಗ್ರಹ)ವು ಮಂಗಳಕ್ಕಿಂತ ಹೆಚ್ಚು ಪ್ರಕಾಶಮಾನವಾಗಿ ಕಾಣಿಸುತ್ತದೆ.
೧೯೬೫ ರಲ್ಲಿ ಮ್ಯಾರಿನರ್ ೪ರ ಮೊಟ್ಟಮೊದಲ ಮಂಗಳಯಾನಕ್ಕೆ ಮುನ್ನ ವೈಜ್ಞಾನಿಕ ಸಮುದಾಯದಲ್ಲಿ (ಬಹುಶಃ ಇತರ ಸಮುದಾಯಗಳಲ್ಲೂ), ಮಂಗಳದ ಮೇಲೆ ಸಾಕಷ್ಟು ನೀರು ದ್ರವರೂಪದಲ್ಲಿರಬಹುದೆಂಬ ಆಶಾವಾದವಿತ್ತು. ಮಂಗಳದ ಧ್ರುವಗಳ ಬಳಿ ಕಂಡುಬಂದ ತಿಳಿ ಮತ್ತು ಗಾಢವಾದ ಕಲೆಗಳು ಪುನಃ ಪುನಃ ಆಕಾರದಲ್ಲಿ ಬದಲಾಗುತ್ತಿದ್ದವು. ಇದಲ್ಲದೆ, ನೀರಿನ ಕಾಲುವೆಗಳಂತಿರುವ ಉದ್ದವಾದ ಗಾಢ ಪಟ್ಟಿಗಳೂ ಕಂಡುಬಂದವು. ಮಂಗಳದ ಮೇಲೆ ನೀರಿನ ಬಗ್ಗೆ ಉಂಟಾಗಿದ್ದ ಆಶಾದಾಯಕ ನಿರೀಕ್ಷೆಗೆ ಈ ವೀಕ್ಷಣೆಗಳೇ ಕಾರಣವಾಗಿದ್ದಿರಬಹುದು.
ಈ ಪಟ್ಟಿಗಳು ಅಸ್ತಿತ್ವದಲ್ಲೇ ಇಲ್ಲವೆಂದೂ, ಇವು ಕೇವಲ ದೃಷ್ಟಿ ಭ್ರಾಂತಿಯೆಂದೂ ನಂತರದ ವಿಶ್ಲೇಷಣೆಗಳಿಂದ ತಿಳಿದುಬಂದಿತು. ಹೀಗಿದ್ದರೂ, ಭೂಮಿಯನ್ನುಳಿದು ಬೇರಾವುದೇ ಗ್ರಹಕ್ಕಿಂತಲೂ ಮಂಗಳದ ಮೇಲೆ ನೀರಿನ (ಮತ್ತು ಜೀವದ) ಅಸ್ತಿತ್ವವು ಅತಿ ಹೆಚ್ಚು ಸಂಭವನೀಯವಾಗಿದೆ. ಆದ್ದರಿಂದ ಈಗಲೂ ಅನ್ವೇಷಕಗಳು ಮಂಗಳದ ಮೇಲೆ ಸೂಕ್ಷ್ಮಜೀವಿಗಳನ್ನು ಪತ್ತೆಹಚ್ಚಲು ಪ್ರಯತ್ನಿಸುತ್ತಿವೆ. ಮಂಗಳದ ದೈನಂದಿಕ ಚಲನೆ (roational period) ಮತ್ತು ಋತುಮಾನಗಳು ಭೂಮಿಯ ಚಲನೆ ಮತ್ತು ಋತುಮಾನಗಳನ್ನು ಹೋಲುತ್ತವೆ. ಸೌರಮಂಡಲದಲ್ಲೇ ಅತಿ ಎತ್ತರ ಪರ್ವತವಾದ ಒಲಂಪಸ್ ಮಾನ್ಸ್, ಅತಿ ದೊಡ್ಡ ಕಂದರವಾದ ಮ್ಯಾರಿನೆರಿಸ್ ಕಣಿವೆ, ಮತ್ತು ಧ್ರುವದಲ್ಲಿ ಹಿಮವಲಯಗಳು ಮಂಗಳ ಗ್ರಹದ ಮೇಲೆ ಕಂಡುಬರುತ್ತವೆ. ಇತ್ತೀಚೆಗಿನ ಕೆಲವು ಆಧಾರಗಳ ಪ್ರಕಾರ, ಕೆಲವೇ ವರ್ಷಗಳ ಹಿಂದೆಯೂ ಮಂಗಳದ ಮೇಲೆ ನೀರು ದ್ರವರೂಪದಲ್ಲಿ ಪ್ರವಹಿಸಿರಬಹುದು.
ಪ್ರಸ್ತುತದಲ್ಲಿ ಮಂಗಳದ ಸುತ್ತ ೪ ಗಗನನೌಕೆಗಳು (spacecraft) ಪರಿಭ್ರಮಿಸುತ್ತಿವೆ: ಮಂಗಳ ಗ್ಲೋಬಲ್ ಸಮೀಕ್ಷಕ, ಮಂಗಳ ಒಡಿಸ್ಸಿ, ಮಂಗಳ ಎಕ್ಸ್ಪ್ರೆಸ್, ಮತ್ತು ಮಂಗಳ ಬೇಹುಗಾರಿಕಾ ಪರಿಭ್ರಮಕ. ಭೂಮಿಯನ್ನು ಬಿಟ್ಟರೆ ಇನ್ನಾವ ಗ್ರಹದ ಮೇಲೂ ಇಷ್ಟೊಂದು ಪರಿಭ್ರಮಕಗಳು ಸುತ್ತುತ್ತಿಲ್ಲ. ಇದಲ್ಲದೆ ಪ್ರಸ್ತುತದಲ್ಲಿ ಮಂಗಳದ ಮೇಲ್ಮೈ ಮೇಲೆ ಸ್ಪಿರಿಟ್ ಮತ್ತು ಆಪರ್ಚುನಿಟಿ ಪರ್ಯಟಕಗಳೂ ಕಾರ್ಯ ನಿರ್ವಹಿಸುತ್ತಿವೆ. ಈ ಗ್ರಹದಲ್ಲಿ ಸಹ ಭೊಮಿಯ ಹಾಗೆ ಋತುಗಳು ಬದಲಾಗುತ್ತಿರುತ್ತದೆ. ಸಾಕಷ್ಟು ಪ್ರಮಾಣದಲ್ಲಿ ಭೊಮಿಗೆ ಸರಿಸಮನಾಗಿ ರುವಾರಿ ಈ ಗ್ರಹದಲ್ಲಿ ಮನುಷ್ಯರಾರು ಆಕ್ಸಿಜನ್ ಮಾಸ್ಕ್ ಇಲ್ಲದೆ ಬದುಕಿರಲಾರರು.ಇಲ್ಲಿ ಆಕ್ಸಿಜನ್ ಇಲ್ಲವೆಂದಲ್ಲ ಮಂಗಳ ಗ್ರಹದಲ್ಲಿ ಆಕ್ಸಿಜನ್ ಪ್ರಮಾಣ ಕೇವಲ 2% ಗಿಂತ ಕಡಿಮೆ ಇದೆ. ಆಕ್ಸಿಜನ್ ಗಿಂತ ಕಾರ್ಬನ್ ಡೈ ಆಕ್ಸೈಡ್ ಹೆಚ್ಚಾಗಿರುವ ಮಂಗಳ ಗ್ರಹದಲ್ಲಿ ಆಕ್ಸಿಜನ್ ಅತ್ಯಲ್ಪ ವಾಗಿದೆ.ಈ ಕಾರ್ಬನ್ ಡೈ ಆಕ್ಸೈಡ್ ಅನ್ನು ಆಕ್ಸಿಜನ್ ಆಗಿ ಪರಿವರ್ತಿಸಿ ದಿಲ್ಲಿ ಮಂಗಳನಲ್ಲಿ ಮನುಷ್ಯ ವಾಸಿಸಲು ಸಾಧ್ಯವಿದೆ. ಈ ಕಾರ್ಬನ್ ಡೈ ಆಕ್ಸೈಡ್ ಅನ್ನು ಆಕ್ಸಿಜನ್ ಆಗಿ ಪರಿವರ್ತಿಸಲು ವಿಜ್ಞಾನಿಗಳು ಅನೇಕ ಸಂಶೋಧನೆಗಳನ್ನು ನಡೆಸಿದ್ದಾರೆ ಆದರೆ ಅದು ಅಸಾಧ್ಯವಾಗಿದೆ.ಮುಂದಿನ ದಿನಗಳಲ್ಲಿ ಇದರಲ್ಲಿ ಯಶಸ್ಸು ಸಾಧಿಸಿದ್ದರೆ ಮಂಗಳ ಮನುಷ್ಯನ ಎರಡನೆ ಮೋಲಸ್ಥಾನ ವಾದ್ದತಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರವಿವಾರ, 25/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಸಮಸ್ಯೆಗಳ ಪರಿಹಾರಕ್ಕೆ ಹೊಸ ಜಾಣ್ಮೆ ಬಳಬೇಕಾದ ಸಂದರ್ಭ ಬರಬಹುದು. ಮಕ್ಕಳ ಪುರೋಭಿವೃದ್ಧಿ ತೋರಿ ಬಂದೀತು. ವಿವಾಹಾದಿ ಶುಭಮಂಗಲ ಕಾರ್ಯಗಳು ನಡೆದಾವು. ಉಷ್ಣ ಪ್ರಕೋಪದಿಂದ ಆಗಾಗ ದೇಹಾರೋಗ್ಯದಲ್ಲಿ ಸಮಸ್ಯೆ ತರಲಿದೆ. ನಿಮ್ಮ ದಿಟ್ಟ ಮಾತುಗಳಿಂದಾಗಿ ಅನಾವಶ್ಯಕ ಹೊರೆ ಹೊರಬೇಕಾದೀತು. ಸಾಂಸಾರಿಕ ಸಂತೋಷ ಅನುಭವಿಸುವಿರಿ. ವೃಷಭ:- ವೃತ್ತಿರಂಗದಲ್ಲಿ ಉತ್ತಮ ಅಭಿವೃದ್ಧಿ ಇರುತ್ತದೆ. ಕಷ್ಟಗಳೆಲ್ಲವೂ ಕರಗಿ ಹೋಗಿ ಕಾರ್ಯ ಯೋಜನೆಗಳು ಸುಲಭವಾಗಿ ಸಾಕಾರಗೊಳ್ಳುವವು. ಕೆಲಸಕಾರ್ಯಗಳಿಗೆ ಸ್ಪೂರ್ತಿ ದೊರಕುವುದು. ಬಂಧುವರ್ಗದವರಿಂದ ಸಕಾಲಿಕ…
ಇಂದು ಶುಕ್ರವಾರ, 02/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಕಪ್ಪುಹಣ ಹೊಂದಿರುವ ಅನುಮಾನಾಸ್ಪದ ಖಾತೆಯ ಮಾಹಿತಿಗಳನ್ನು ಭಾರತದೊಂದಿದೆ ಹಂಚಿಕೊಳ್ಳುವುದಾಗಿ ಸ್ವಿಡ್ಜರ್ ಲ್ಯಾಂಡ್
ಗುರು ಪೂರ್ಣಿಮೆ ಅಥವಾ ವ್ಯಾಸ ಪೂರ್ಣಿಮೆ ಎಂದು ಕರೆಯಲ್ಪಡುವ ಆಶಾಢ ಮಾಸದ ಹುಣ್ಣಿಮೆಯೊಂದಿಗೆ ದಕ್ಷಿಣಾಯಣ ಪ್ರಾರಂಭವಾಗುತ್ತದೆ. ಆಶಾಢ ತಿಂಗಳ ಶುಕ್ಲ ಹುಣ್ಣಿಮೆಯನ್ನು ಗುರುಗಳಿಗೆ ಗೌರವ ರೂಪದಲ್ಲಿ ಆಚರಿಸಲಾಗುತ್ತದೆ. ಈ ಬಾರಿ ಗುರು ಪೂರ್ಣಿಮಾ ಜುಲೈ 16 ರಂದು ಅಂದರೆ ಮಂಗಳವಾರ ಬಂದಿದೆ. ಗುರುವನ್ನು ಯಾವಾಗಲೂ ಬ್ರಹ್ಮ, ವಿಷ್ಣು ಮತ್ತು ಮಹೇಶ್ವರ ಎಂದು ಪರಿಗಣಿಸಲಾಗುತ್ತದೆ. ಈ ಹಬ್ಬವನ್ನು ವೇದ ಮಹರ್ಷಿಗೆ ಅರ್ಪಿಸಲಾಗುತ್ತದೆ. ವೇದ, ಉಪನಿಷತ್ತು ಮತ್ತು ಪುರಾಣಗಳನ್ನು ಪಠಿಸುವ ವೇದ ವ್ಯಾಸ್ ಜಿ ಅವರನ್ನು ಮಾನವಕುಲದ ಮೂಲ ಗುರು…
ವೈಕುಂಠ ಏಕಾದಶಿ ಪ್ರಯುಕ್ತ 1.70 ಕೋಟಿ ವೆಚ್ಚದಲ್ಲಿ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಈದರ್ಶನಕ್ಕೆ 1 ಲಕ್ಷದ 80 ಸಾವಿರ ಭಕ್ತರಿಗೆ ಮಾತ್ರ ವೈಕುಂಠ ದರ್ಶನ ಕಲ್ಪಿಸಲಾಗಿದೆ. ತಿರುಪತಿ -ತಿರುಮಲದ ದೇಗುಲದಲ್ಲಿ ವೈಕುಂಠ ಏಕಾದಶಿಯ ಪ್ರಯುಕ್ತ ತಿಮ್ಮಪ್ಪನ ಸಾನಿಧ್ಯದಲ್ಲಿ ಜನವರಿ 6 ಮತ್ತು 7ರಂದು 2 ದಿನಗಳ ಕಾಲ ವೈಕುಂಠ ಏಕಾದಶಿ – ದ್ವಾದಶಿ ಪ್ರಯುಕ್ತ ಭಕ್ತಾಧಿಗಳಿಗೆ ವೈಕುಂಠ ದ್ವಾರ ದರ್ಶನ ಕಲ್ಪಿಸಲಾಗಿದೆ. ಜನವರಿಯಂದು 21,28 ರಂದು ದಿವ್ಯಾಂಗರಿಗೆ, ಮಾರ್ಚ್ 22 ಮತ್ತು 29 ರಂದು ಹಸುಗೂಸು ಹೊಂದಿರುವ ತಂದೆ…
ಮೇಷ ರಾಶಿ ಭವಿಷ್ಯ (Wednesday, December 1, 2021) ನೀವು ಚೈತನ್ಯದಿಂದ ತುಂಬಿರುತ್ತೀರಿ ಮತ್ತು ಇಂದು ಅಸಾಮಾನ್ಯವಾದದ್ದೇನಾದರೂ ಸಾಧಿಸುತ್ತೀರಿ. ನಿಮ್ಮ ಮೂಲಕ ಹಣವನ್ನು ಉಳಿಸಲು ಮಾಡಲಾಗಿರುವ ಪ್ರಯತ್ನವು ಇಂದು ವಿಫಲವಾಗಬಹುದು, ಹೇಗಾದರೂ, ನೀವು ಅದರ ಬಗ್ಗೆ ಚಿಂತಿಸಬೇಕಾಗಿಲ್ಲ, ಪರಿಸ್ಥಿತಿ ಶೀಘ್ರದಲ್ಲೇ ಸುಧಾರಿಸುತ್ತದೆ. ಪತ್ನಿಯೊಂದಿಗೆ ಜಗಳ ಮಾನಸಿಕ ಒತ್ತಡಕ್ಕೆ ಕಾರಣವಾಗಬಹುದು. ಅನವಶ್ಯಕ ಒತ್ತಡ ತೆಗೆದುಕೊಳ್ಳುವ ಅಗತ್ಯವಿಲ್ಲ. ಜೀವನದಲ್ಲಿ ಮಹತ್ವದ ವಿಷಯವೆಂದರೆ ನಾವು ಮಾರ್ಪಡಿಸಲು ಸಾಧ್ಯವಿಲ್ಲದ ವಿಷಯಗಳನ್ನು ಒಪ್ಪಿಕೊಳ್ಳಲು ಕಲಿಯುವುದಾಗಿದೆ. ನಿಮ್ಮ ಕಣ್ಣುಗಳು ಅದೆಷ್ಟು ಪ್ರಕಾಶಮಾನವಾಗಿವೆಯೆಂದರೆ ಅವು ನಿಮ್ಮ ಪ್ರೇಮಿಯ…