ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಂದರ್ಭಿಕ ಚಿತ್ರ
ಬೆಂಗಳೂರು: ಕೊರೊನಾ ಸೋಂಕು ಇಡೀ ವಿಶ್ವವನ್ನೆ ಕಂಗಾಲಾಗಿಸಿದೆ. ಈಗಾಗಲೇ ಅದೆಷ್ಟೋ ಬಡ ಜೀವಿಗಳನ್ನು ಬಲಿ ಪಡೆದಿದೆ. ಪೋಷಕರನ್ನು ಕಳೆದುಕೊಂಡ ಮಕ್ಕಳು ಅನಾಥರಾಗಿದ್ದಾರೆ. ಕೊರೊನಾ ಆರ್ಭಟ ಕಡಿಮೆಯಾಗುತ್ತಿದೆ. ಇನ್ನು ಮುಂದೆ ಎಲ್ಲವೂ ಮೊದಲಿನಂತೆ ಆಗುತ್ತದೆ ಎಂದು ಯೋಚಿಸುವ ಹೊತ್ತಿಗೆ ಕೊರೊನಾ ಎರಡನೇ ಅಲೆಯ ಆರ್ಭಟ ಬಂದು ಅಪ್ಪಳಿಸಿದೆ. ಕೊರೊನಾ ಎರಡನೇ ಅಲೆಗೆ ಈಗಾಗಲೇ ಜನ ನೊಂದು ಬೆಂದಿದ್ದಾರೆ. ಆದರೆ ಕೊರೊನಾ ಮೂರನೇ ಅಲೆ ಬರುತ್ತದೆ ಎಂಬ ಸೂಚನೆಗಳಿವೆ. ಹೀಗಾಗಿ ಸರ್ಕಾರ ಮೂರನೆ ಅಲೆಯನ್ನು ಎದುರಿಸುವುದಕ್ಕೆ ಸಿದ್ಧತೆಯನ್ನು ಮಾಡಿಕೊಂಡಿದೆಯಂತೆ.
ಮೂರನೇ ಅಲೆಯಲ್ಲಿ ಕೊರೊನಾ ಮಕ್ಕಳನ್ನೆ ಟಾರ್ಗೆಟ್ ಮಾಡುತ್ತದೆ ಎಂದು ತಜ್ಞರು ಹೇಳಿದ್ದಾರೆ. ಸೆಪ್ಟೆಂಬರ್ ಅಥವಾ ನವೆಂಬರ್ ತಿಂಗಳಲ್ಲಿ ಮೂರನೇ ಅಲೆ ಕಾಣಿಸಿಕೊಳ್ಳುವ ಸಾಧ್ಯತೆಯಿದೆ. ತಜ್ಞರ ಮಾಹಿತಿ ಕೇಳಿ ಸರ್ಕಾರಕ್ಕೆ ದೊಡ್ಡ ಸವಾಲಾಗಿದೆ. ಮಕ್ಕಳ ಹಿತದೃಷ್ಟಿಯಿಂದ ಕೊರೊನಾ ಮೂರನೇ ಅಲೆ ಎದುರಿಸುವುದಕ್ಕೆ ಸರ್ಕಾರ ಹೊಸ ಯೋಜನೆ ರೂಪಿಸುತ್ತಿದೆ ಎಂಬ ಮಾಹಿತಿ ಸಿಕ್ಕಿದೆ. ಆಸ್ಪತ್ರೆಗಳಲ್ಲೇ ಆಕ್ಸಿಜನ್ ಪ್ಲಾಂಟ್ ತೆರೆಯಲು ಸರ್ಕಾರ ಚರ್ಚೆ ನಡೆಸುತ್ತಿದೆ.
ದೊಡ್ಡ ದೊಡ್ಡ ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಪ್ಲಾಂಟ್ ನಿರ್ಮಾಣ ಮಾಡಲಾಗುತ್ತದೆ. ಆಸ್ಪತ್ರೆಗಳಲ್ಲೇ ಆಕ್ಸಿಜನ್ ಪ್ಲಾಂಟ್ ನಿರ್ಮಾಣ ಮಾಡಿ ಆಕ್ಸಿಜನ್ ಉತ್ಪಾದನೆಯ ಜೊತೆಗೆ ಬಳಕೆ ಮಾಡಲಾಗುತ್ತದೆ. ಮೂರನೇ ಅಲೆಯಲ್ಲಿ ಮಕ್ಕಳಿಗೆ ಆಕ್ಸಿಜನ್ ಸಮಸ್ಯೆಯಾಗಬಹುದು. ಹೀಗಾಗಿ ಆಕ್ಸಿಜನ್ ಸಮಸ್ಯೆ ಎದುರಾಗಬಾರದೆಂಬ ಕಾರಣಕ್ಕೆ ಆಕ್ಸಿಜನ್ ಪ್ಲಾಂಟ್ ಸ್ಥಾಪಿಸಲು ಸರ್ಕಾರ ಆಸ್ಪತ್ರೆಗಳ ಹುಡುಕಾಟ ನಡೆಸುತ್ತಿದೆ. ಸದ್ಯ ಜನರಲ್ ಬೆಡ್ಗಳ ಅವಶ್ಯಕತೆ ಇಲ್ಲದಿರುವ ಕಾರಣ, ಜನರಲ್ ಬೆಡ್ಗಳನ್ನು ಐಸಿಯು ಬೆಡ್ಗಳಾಗಿ ಮಾರ್ಪಾಡು ಮಾಡಲಾಗುತ್ತದೆ. 3ನೇ ಅಲೆ ಆರಂಭವಾಗುವ ಮೊದಲೇ ಐಸಿಯು ಬೆಡ್ಗಳ ಸಂಖ್ಯೆ ಹೆಚ್ಚಿಸುವುದಕ್ಕೆ ಸಿದ್ಧತೆ ಮಾಡಿಕೊಳ್ಳುವುದಕ್ಕೆ ಸರ್ಕಾರ ಮುಂದಾಗಿದೆ.
ರಾಜ್ಯದಲ್ಲಿ ಹೆಚ್ಚು ಮಕ್ಕಳ ಆಸ್ಪತ್ರೆ ತೆರೆಯುವ ಬಗ್ಗೆ ಯೋಚಿಸಿದ್ದು, ವಾರ್ಡ್ ಮಟ್ಟದಲ್ಲೂ ಮಕ್ಕಳ ಆಸ್ಪತ್ರೆ ಸ್ಥಾಪಿಸಲು ಪ್ಲ್ಯಾನ್ ಮಾಡುತ್ತಿದೆ. ಜೊತೆಗೆ ಮಕ್ಕಳಿಗೂ ಲಸಿಕೆ ನೀಡುವ ಬಗ್ಗೆ ಚರ್ಚೆ ಆಗುತ್ತಿದೆ. ಮೂರನೇ ಅಲೆಯಿಂದ ಮಕ್ಕಳನ್ನು ತಪ್ಪಿಸಲು 8-12 ವರ್ಷದ ಮಕ್ಕಳಿಗೆ ಲಸಿಕೆ ನೀಡುವುದು ಉತ್ತಮ ಎಂದು ತಜ್ಞರು ತಿಳಿಸಿದ್ದಾರೆ. ಹೀಗಾಗಿ ಕೇಂದ್ರದ ಆದೇಶಕ್ಕಾಗಿ ರಾಜ್ಯ ಸರ್ಕಾರ ಕಾಯುತ್ತಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(20 ಏಪ್ರಿಲ್, 2019) ಜೀವನದಲ್ಲಿ ಒತ್ತಡದ ಮನೋಭಾವವನ್ನು ತಪ್ಪಿಸಿ ನಿಮ್ಮ ಪೋಷಕರು ನೀಡಿದ ಬೆಂಬಲದಿಂದ ಹಣಕಾಸು ಸಮಸ್ಯೆಗಳು ನಿವಾರಣೆಯಾದಂತೆನಿಸುತ್ತವೆ….
ಜನಪ್ರಿಯ ಮೆಸೆಜಿಂಗ್ ಆಪ್ ವಾಟ್ಸಪ್ ಸದಾ ಒಂದಲ್ಲೊಂದು ವಿಷಯಕ್ಕೆ ಸುದ್ದಿಯಲ್ಲಿರುತ್ತಲೇ ಇರುತ್ತದೆ. ಇತ್ತೀಚಿಗೆ ಬಳಕೆದಾರರ ಖಾತೆಗಳು ಹ್ಯಾಕ್ ಆಗಿ ಭಾರಿ ದೊಡ್ಡ ಸುದ್ದಿ ಆಗಿತ್ತು. ಹಾಗೆಯೇ ತನ್ನ ಅಪ್ಡೇಟ್ ವರ್ಷನ್ಗಳಲ್ಲಿ ನೂತನ ಫೀಚರ್ಗಳನ್ನು ಅಳವಡಿಸುತ್ತಲೇ ಸಾಗಿ ಬಂದಿದ್ದ ಕಂಪನಿ, ಇದೀಗ ಸದ್ಯ ಬಳಕೆಯಲ್ಲಿರುವ ವಾಟ್ಸಪ್ನ ಫೀಚರ್ ಒಂದಕ್ಕೆ ಬ್ರೇಕ್ ಹಾಕಿದ್ದು, ಇದು ಐಓಎಸ್ ಬಳಕೆದಾರರಿಗೆ ಅಚ್ಚರಿ ತಂದಿದೆ. ಹೌದು, ವಾಟ್ಸಪ್ ಕಂಪನಿಯು IOS ಬೆಂಬಲಿತ ಐಫೋನ್ಗಳಲ್ಲಿ ಪ್ರೊಫೈಲ್ ಫೋಟೊಗಳನ್ನು ಸೇವ್ ಮಾಡಿಕೊಳ್ಳುವ ಆಯ್ಕೆಯನ್ನು ತೆಗೆದು ಹಾಕಿದ್ದು, ಇನ್ಮುಂದೇ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಹಿಂದೆ ಮುಂದೆ ಯೋಚಿಸದೆ ಯಾವುದೇ ವಾಗ್ದಾನ ಕೊಡಬೇಡಿ. ಸದ್ಯದ ಗ್ರಹಸ್ಥಿತಿಗಳು ಉತ್ತಮವಾಗಿಲ್ಲ. ತಣ್ಣೀರನ್ನು ಆರಿಸಿ ಕುಡಿಯುವ ಕಾಲವಿದು. ಆದಷ್ಟು ನಿಮ್ಮ ಎಚ್ಚರಿಕೆಯಲ್ಲಿ ನೀವಿರಿ..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…
ಮನಿ ಪ್ಲಾಂಟ್ ಅನ್ನೊದು ಸಾಮಾನ್ಯವಾಗಿ ಮನೆಯಲ್ಲಿಡೋ ಒಂದು ಗಿಡ. ಇದನ್ನು ಬೆಳ್ಸೋದು ಅಷ್ಟೇನ್ ಕಷ್ಟ ಅಲ್ಲ ಬಿಡಿ. ದಿನನಿತ್ಯ ಅದರ ಕಡೇ ಸ್ವಲ್ಪ ಕಣ್ಣಾಯ್ಸಿ ನೋಡಿಕೊಳ್ಳಬೇಕು. ವಾಸ್ತು ಶಾಸ್ತ್ರ ಮತ್ತು ಚೀನಾದ ಪೆಂಗ್ ಶು ಪ್ರಕಾರ ಮನಿ ಪ್ಲಾಂಟ್ನಿಂದ ಮನೆಯಲ್ಲಿ ಅದ್ರಷ್ಟ ತಾನಾಗೇ ತಾನೇ ಬದ್ಲಾಗತ್ತೆ.
ತಾನು ಮದುವೆಯಾಗುವ ಹುಡುಗಿಯ ಬಗ್ಗೆ ಇಬ್ಬರೂ ಕನಸುಗಳನ್ನು ಕಾಣುತ್ತಾರೆ. ಆದರೆ…ತಮ್ಮ ಇಚ್ಚೆಗೆ ವಿರುದ್ಧವಾಗಿ ಮದುವೆಯಾದಲ್ಲಿ ಜೀವನ ಪರ್ಯಂತ ಚಿಂತಿಸುತ್ತಾರೆ.
ಶ್ರೀಕೃಷ್ಣನು ಸ್ವರ್ಗದಿಂದ ತಂದ ಪಾರಿಜಾತ ವೃಕ್ಷದ ಬಗ್ಗೆ ತಿಳಿಯದವರು ಇಲ್ಲವೆಂದರೆ ಸುಳ್ಳಲ್ಲ. ಏಕೆಂದರೆ ಪ್ರತಿಯೊಬ್ಬರಿಗೂ ಗೊತ್ತು ಶ್ರೀಕೃಷ್ಣ ಪಾರಿಜಾತ ವೃಕ್ಷದ ಬಗ್ಗೆ ಪಾರಿಜಾತ ವೃಕ್ಷ ಎಂದ ತಕ್ಷಣ ನಮಗೆ ನೆನಪಿಗೆ ಬರುವುದು ಶ್ರೀಕೃಷ್ಣ ಹಾಗೂ ಸತ್ಯಭಾಮೆ. ಪಾರಿಜಾತ ವೃಕ್ಷವನ್ನು ಸ್ವರ್ಗದಿಂದ ಸತ್ಯಭಾಮೆಗಾಗಿ ಶ್ರೀಕೃಷ್ಣನು ತಂದಿದ್ದಾನೆ ಎನ್ನುವ ವೃತ್ತಾಂತ ಪ್ರತಿಯೊಬ್ಬರಿಗೂ ಗೊತ್ತಿರುತ್ತದೆ. ಇನ್ನೂ ಹೀಗೆ ಬೋಕರಿಸಲ್ಪಟ್ಟ ಪಾರಿಜಾತ ವೃಕ್ಷ ಮತ್ತೆಲ್ಲೂ ಇಲ್ಲ. ಅದು ನಮ್ಮ ಭಾರತ ದೇಶದಲ್ಲಿಯೇ ಇದೆ. ಸಾಕ್ಷಾತ್ ಶ್ರೀಕೃಷ್ಣ ಪರಮಾತ್ಮನು ತನ್ನ ಪ್ರಿಯಸಖಿಯಾದ ಸತ್ಯಭಾಮೆಗೆ ಬೋಕರಿಸಬೇಕೆಂದ್ದಿದ…