ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಭಾರತದಲ್ಲಿರುವ ವಿವಿಧ ರೀತಿಯ ಸಂಪ್ರಧಾಯಗಳು, ನಮ್ಮ ಆಹಾರ ಪದ್ಧತಿ, ನಮ್ಮ ವೇಷ ಭೂಷಣ ಹಾಗೂ ಇಲ್ಲಿರುವ ಪಾಕೃತಿಕ ಸೌಂದರ್ಯವನ್ನು ವೀಕ್ಷಿಸಲು ಹಾಗೂ ಅಧ್ಯನ ಮಾಡಲು ಅನೇಕ ಬೇರೆ ಬೇರೆ ದೇಶದ ವಿದೇಶಿಗರು ಬರುತ್ತಿರುತ್ತಾರೆ.ಅವರಲ್ಲಿ ಇಸ್ರೇಲಿಗರು ಕೂಡ ಸೇರಿದ್ದಾರೆ. ನಮ್ಮ ಪ್ರಧಾನಿಗಳು ಕೂಡ ಇಸ್ರೇಲ್ ಪ್ರವಾಸ ಮುಗಿಸಿ ಬಂದಿದ್ದಾರೆ. ಆದರೆ ಭಾರತದಲ್ಲಿಯೇ ಒಂದು ಇಸ್ರೇಲ್ ಇದೆ. ದಿಲ್ಲಿಗೆ ಸಮೀಪದಲ್ಲಿ, ಅಲ್ಲಿಂದ 512 ಕಿಲೋಮೀಟರ್ ದೂರಕ್ಕೆ ಹೋದರೆ ಭಾರತದಲ್ಲಿ ಇಸ್ರೇಲ್ ದೇಶ ಕಂಡು ಬರುತ್ತದೆ. ಅಂದರೆ ನೀವು ದಿಲ್ಲಿಯಿಂದ ಹಿಮಾಚಲ ಪ್ರದೇಶದ ಕಸೋಲಾಕ್ಕೆ ಹೋಗಬೇಕು. ಅಲ್ಲಿ ನೀವು ಇಸ್ರೇಲ್ನ್ನು ನೋಡುವಿರಿ.
ಕಸೋಲ್ ಭಾರತದ ಮಿನಿ ಇಸ್ರೇಲ್ ಆಗಿ ಹೋಗಿದೆ:-
ಹಿಮಾಚಲ ಪ್ರದೇಶದಲ್ಲಿರುವ ಕಸೋಲ್ ಕಾಡಿನ ನಡುವಿನ, ಪರ್ವತ ಮತ್ತು ನದಿ ದಡದ ಒಂದು ಪ್ರದೇಶವಾಗಿದೆ. ಇಲ್ಲಿನ ಜನಸಂಖ್ಯೆ ಬಹಳ ಹೆಚ್ಚಿಲ್ಲ. ಜೊತೆಗೆ ಶಾಂತ ಮತ್ತು ತಣ್ಣಗಿನ ವಾತಾವರಣ ಇಲ್ಲಿದೆ. ಈ ಪ್ರದೇಶ, ದೇಶಿ-ವಿದೇಶಿ ಪ್ರತಿಯೊಬ್ಬರನ್ನೂ ತಮ್ಮೆಡೆಗೆ ಸೆಳೆಯುತ್ತದೆ. ಅಂತಹ ಸೌಂದರ್ಯ ಈ ಹಳ್ಳಿಯದ್ದಾಗಿದೆ. ಇಲ್ಲಿಗೆ ಇಸ್ರೇಲಿ ಪ್ರವಾಸಿಗರು ಹೆಚ್ಚು ಬರುವುದರಿಂದ ಮಿನಿ ಇಸ್ರೇಲ್ ಎಂದು ಕರೆಯಲಾಗುತ್ತಿದೆ. ಇಲ್ಲಿಗೆ ಇಸ್ರೇಲಿಗರು ಮಾತ್ರವಲ್ಲ ಬೇರೆಯವರು ಕೂಡಾ ಬರುತ್ತಾರೆ. ಅದರೆ ಹೆಚ್ಚಿನ ಸಂಖ್ಯೆಯಲ್ಲಿ ಇಸ್ರೇಲಿಯನ್ನರು ಬರುತ್ತಾರೆ. ದೇಶದ ವಿದೇಶಗಳ ಮೂಲೆ ಮೂಲೆಗಳಿಂದ ಇಲ್ಲಿಗೆ ಬರುತ್ತಾರೆ.
1990ರಿಂದಲೂ ಇಸ್ರೇಲಿ ಪ್ರವಾಸಿಗರು ಈ ಗ್ರಾಮಕ್ಕೆ ಬರುತ್ತಿದ್ದಾರೆ. ಅಲ್ಲಿಂದ ಇಲ್ಲಿವರೆಗೂ ಈ ಗ್ರಾಮದ ಸಂಸ್ಕೃತಿಯಲ್ಲಿ ಇಸ್ರೇಲಿನ ಪ್ರಭಾವ ಸ್ಪಷ್ಟವಾಗಿ ಗೋಚರಿಸುತ್ತಿದೆ. ಸೈನ್ಯದ ತರಬೇತಿ ಪಡೆದ ಬಳಿಕ ಇಸ್ರೇಲ್ ನಾಗರಿಕರು ಈ ಗ್ರಾಮಕ್ಕೆ ಭೇಟಿ ನೀಡುತ್ತಾರೆ. ಅಲ್ಲಿನೋಡಿದರೆ ಇದು ಯಾವುದೊ ಇಸ್ರೇಲಿ ಊರಾಗಿದೆಯೇ ಎಂದು ಅನಿಸುತ್ತದೆ. ಇಲ್ಲಿ ಓದಿ:-ಈ ಪುಟ್ಟ ರಾಷ್ಟ್ರವನ್ನು ಕಂಡ್ರೆ, ಸುತ್ತ ಮುತ್ತಲಿರುವ ದೇಶಗಳಿಗೆ ಭಯ!
ಇಸ್ರೆಲಿಗರು ಮತ್ತು ಈ ಪ್ರದೇಶಕ್ಕೂ ಸಾಂಸ್ಕೃತಿಕವಾಗಿ ಸಂಬಂಧ ಇರುವುದರಿಂದ, ಇಲ್ಲಿಗೆ ಇಸ್ರೇಲಿಗರು ಬರುತ್ತಾರೆ. ಇಲ್ಲಿ ಇಸ್ರೆಲಿಗರು ಹೆಚ್ಚಾಗಿ ಕಂಡುಬರುವುದರಿಂದ ಇಲ್ಲಿ ಅವರ ಹೀಬ್ರೂ ಭಾಷೆಯೇ ಪ್ರಧಾನವಾಗಿ ಹೋಗಿದೆ. ಹಾಗಾಗಿ ಇಲ್ಲಿ ಎಲ್ಲಿ ನೋಡಿದರೂ ಈ ಭಾಷೆಯ ಪೋಸ್ಟರ್’ಗಳೆ ಕಾಣಿಸುತ್ತವೆ. ಹೊಟೇಲುಗಳ ಹೆಸರು ಹೀಬ್ರೂ ಭಾಷೆಯಲ್ಲಿದೆ. ಮತ್ತು ಮೆನು ಕೂಡಾ ಆಹಾರದ ಪಟ್ಟಿಕೂಡಾ ಹೀಬ್ರೂ ಭಾಷೆಯಲ್ಲಿರುತ್ತದೆ. ಸ್ಥಳೀಯರು ಮತ್ತು ಕೆಲವು ಹೊಟೇಲು ಮಾಲಿಕರು ಹೀಬ್ರೂ ಭಾಷೆಯನ್ನುಸ್ವಲ್ಪಸ್ವಲ್ಪ ಕಲಿತುಕೊಂಡಿದ್ದಾರೆ. ಇಲ್ಲಿ ಇಸ್ರೇಲ್ನ ಬಾವುಟ ಕೂಡಾ ಕಂಡುಬರುತ್ತದೆ.
ಇಲ್ಲಿಗೆ ಇಸ್ರೇಲಿಗರಿಗೆ ಅವರದೇ ರೀತಿಯಲ್ಲಿ ಆಹಾರಸಿಗುತ್ತದೆ. ಭಾಷೆ ಮಾತಾಡುವವರು ಇರುತ್ತಾರೆ. ಹೀಗೆ ಎಲ್ಲವೂ ಸಿಗುವುದರಿಂದ ಅವರು ಇಲ್ಲಿಗೆ ಬರುತ್ತಾರೆ. ಈ ಜನರು ತಾವಿರುವಲ್ಲಿ ಯಾವುದೇ ಭಾರತೀಯನನ್ನು ನೋಡಲು ಬಯಸುವುದಿಲ್ಲ.
ತಮ್ಮದೇ ದೇಶದಲ್ಲಿ ಭಾರತೀಯರಿಗೆ ನಿಷೇಧ:
ಹೌದು, ಈ ಸತ್ಯ ನಂಬಲೇಬೇಕು. ನೀವು ಅಲ್ಲಿಗೆ ಹೋದರೆ ನಿಮಗೆ ಅಲ್ಲಿಗೆ ಪ್ರವೇಶ ಸಿಗಲಾರದು. ಕಸೋಲ್ ನಲ್ಲಿ ಹೀಬ್ರೂ ಭಾಷೆಯಲ್ಲಿ ಬೋರ್ಡ್ ಇರುತ್ತದೆ. ಅಲ್ಲಿ ಒಂದು ರೆಸ್ಟಾರೆಂಟ್ನಲ್ಲಿ ಭಾರತೀಯರಿಗೆ ಪ್ರವೇಶವನ್ನು ನಿರಾಕರಿಸಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪುಲ್ವಾಮ ಉಗ್ರರ ದಾಳಿಯಲ್ಲಿ 40 ಸೈನಿಕರು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ , ಹುತಾತ್ಮ ಯೋಧನ ತಂದೆಯ ಮಾತುಗಳು ಎಲ್ಲರ ಹೃದಯ ಸ್ಪರ್ಶಿಸುತ್ತಿವೆ. ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಅವಂತಿಪುರದಲ್ಲಿ ಉಗ್ರರ ಆತ್ಮಾಹುತಿ ದಾಳಿಗೆ ಹುತಾತ್ಮರಾದ ಯೋಧರೊಬ್ಬರ ತಂದೆ ಮಗನ ಸಾವಿನ ನೋವಿನಲ್ಲೂ ದೇಶದ ಮೇಲೆ ತಮಗಿರುವ ಪ್ರೀತಿಯನ್ನು ತೋರಿಸಿದ್ದಾರೆ. ಗುರುವಾರ ಸಂಜೆ ಸಿಆರ್ಪಿಎಫ್ ಯೋಧ ರತನ್ ಠಾಕೂರ್ ಜೈಶ್-ಇ-ಮೊಹಮ್ಮದ್ ಉಗ್ರರು ನಡೆಸಿದ ಆತ್ಮಾಹುತಿ ದಾಳಿಯಿಂದ ಹುತಾತ್ಮರಾಗಿದ್ದಾರೆ. ರಜೆ ಮುಗಿಸಿ ಮತ್ತೆ ಕರ್ತವ್ಯಕ್ಕೆ ಮರಳುತ್ತಿದ್ದ ಯೋಧನ ಅಂತ್ಯ…
ಕನ್ನಡ ಚಿತ್ರಗಳಿಗೆ ಎಸಿ ಹಾಕೋಲ್ಲ. ಫಿಲ್ಮ್ ನೋಡೋರಿದ್ರೆ ನೋಡ್ಬಹುದು, ಇಲ್ಲ ಎದ್ದು ಹೋಗ್ಬಹುದು. ಇದು ಬೆಂಗಳೂರಿನ ಎಲಿಮೆಂಟ್ಸ್ ಮಾಲ್ ಸಿಬ್ಬಂದಿಯ ಉದ್ಧಟತನದ ಮಾತುಗಳು. ನಾಗವಾರ ಬಳಿ ಇರೋ `ಎಲಿಮೆಂಟ್ಸ್ ಮಾಲ್’ನ ಪಿವಿಆರ್ನಲ್ಲಿ ರಾಜಕುಮಾರ ಚಿತ್ರ ಪ್ರದರ್ಶನ ನಡೀತಿತ್ತು. ಚಿತ್ರ ಪ್ರಾರಂಭವಾಗಿ ಅರ್ಧ ತಾಸು ಕಳೆದ್ರೂ ಥಿಯೇಟರ್ನಲ್ಲಿ ಎಸಿ ಆನ್ ಆಗಿರಲಿಲ್ಲ. ಸೆಕೆಯಿಂದ ಬೇಸರಗೊಂಡ ಪ್ರೇಕ್ಷಕರು ಎಸಿ ಆನ್ ಮಾಡುವಂತೆ ಮಾಲ್ ಸಿಬ್ಬಂದಿಯನ್ನ ಕೇಳಿದ್ದಾರೆ. ಆದ್ರೆ ಎಸಿ ಆನ್ ಮಾಡುವ ಬದಲಿಗೆ ಮಾಲ್ನವವರು ಉದ್ಧಟತನದಿಂದ ಪ್ರತಿಕ್ರಿಯಿಸಿದ್ದಾರೆ. ಕನ್ನಡ ಚಲನಚಿತ್ರಗಳಿಗೆಲ್ಲಾ ಎಸಿ…
ಬಿಗ್ ಬಾಸ್ ಸೀಸನ್-7ರಲ್ಲಿ ಡ್ಯಾನ್ಸರ್ ಕಿಶನ್ ಸ್ಪರ್ಧಿ ಚಂದನಾರಿಗೆ ಮುತ್ತು ನೀಡಿದ್ದಾರೆ. ಮುತ್ತು ನೀಡಿದ್ದ ಕಿಶನ್ಗೆ ಡೈರೆಕ್ಟ್ ನಾಮಿನೇಟ್ ಮಾಡುವ ಮೂಲಕ ಚಂದನಾ ಶಾಕ್ ಕೊಟ್ಟಿದ್ದಾರೆ. ಸೋಮವಾರ ಡೈನಿಂಗ್ ಏರಿಯಾದಲ್ಲಿ ವಾಸುಕಿ, ದೀಪಿಕಾ, ಚೈತ್ರಾ ಕೊಟ್ಟೂರು ಹಾಗೂ ಶೈನ್ ಶೆಟ್ಟಿ ಕುಳಿತಿರುತ್ತಾರೆ. ಈ ವೇಳೆ ಚಂದನಾ ಅಸಿಸ್ಟೆಂಟ್ ಡೈರೆಕ್ಟರ್ ಆಗಿ ಕಿಶನ್ ಹಾಗೂ ಚೈತ್ರಾರ ರೊಮ್ಯಾಂಟಿಕ್ ದೃಶ್ಯ ಸೆರೆ ಹಿಡಿಯುತ್ತಿದ್ದರು. ಆಗ ವಾಸುಕಿ, ಕಿಶನ್ ಅವರನ್ನು ಕರೆದು ಚಂದನಾರಿಗೆ ಮುತ್ತು ನೀಡುವಂತೆ ಹೇಳುತ್ತಾರೆ. ವಾಸುಕಿ ಮಾತನ್ನು ಕೇಳಿ ಕಿಶನ್,…
ಜೆಡಿಎಸ್ ನ ಶಾಸಕರಾಗಿದ್ದ ಚಲುವರಾಯಸ್ವಾಮಿ, ಎಚ್.ಸಿ.ಬಾಲಕೃಷ್ಣ, ಜಮೀರ್ ಅಹ್ಮದ್ ಖಾನ್, ರಮೇಶ್ ಬಂಡಿಸಿದ್ದೇಗೌಡ, ಅಖಂಡ ಶ್ರೀನಿವಾಸಮೂರ್ತಿ, ಇಕ್ಬಾಲ್ ಅನ್ಸಾರಿ ಮತ್ತು ಭೀಮಾ ನಾಯ್ಕ್ ಪಕ್ಷದಲ್ಲಿಯೇ ಸಂಚಲನ ಸೃಷ್ಟಿಸುವುದರ ಮೂಲಕ ಪಕ್ಷದ ದೋರಣೆಗೆ ಗುರಿಯಾಗಿದ್ದರು. ಅಡ್ಡಮತದಾನ ಮಾಡಿರುವ ಏಳು ಮಂದಿ ಶಾಸಕರಿಗೆ ಈ ಚುನಾವಣೆಯಲ್ಲಿ ಮತದಾನ ಮಾಡಲು ಅವಕಾಶ ನೀಡದಂತೆ ಅದೇಶಿಸುವಂತೆ ಕೋರಿ ಜೆಡಿಎಸ್ನ ಶ್ರವಣಬೆಳಗೊಳದ ಶಾಸಕ ಸಿ.ಎನ್. ಬಾಲಕೃಷ್ಣ, ಮೂಡಿಗೆರೆಯ ಬಿ.ವಿ ನಿಂಗಯ್ಯ ಅವರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಕಳೆದ 2016ರಲ್ಲಿ ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದಿದ್ದ…
ಇವತ್ತೂ ಕೂಡಾ ಮಂಡ್ಯದಲ್ಲಿ ದರ್ಶನ್ ಪ್ರಚಾರದ ಅಬ್ಬರ ಜೋರಾಗಿದೆ. ಪ್ರಚಾರದ ವೇಳೆ ಮಾತನಾಡಿದ ಡಿ ಬಾಸ್, ದರ್ಶನ್ ಅಂತವರು ಯಾರೇ ಬಂದ್ರೂ, ಇನ್ನೂ ನೂರು ವರ್ಷ ನಾಲ್ಕು ಹೆಸರುಗಳನ್ನು ಅಳಿಸಲಾಗುವುದಿಲ್ಲ ಅಂತಾ ಹೇಳಿದ್ದಾರೆ. ನಟಸಾರ್ವಭೌಮ ರಾಜ್ ಕುಮಾರ್, ಶಂಕರ್ ನಾಗ್, ಅಂಬರೀಷ್, ವಿಷ್ಣುವರ್ಧನ್ ಅವರ ಹೆಸರುಗಳನ್ನು ಅಭಿಮಾನಿಗಳ ಮನಸ್ಸಿನಿಂದ ಅಳಿಸಲು ಸಾಧ್ಯವಿಲ್ಲ ಎಂದ್ರು. ಈ ಹಿಂದೆ ಮಂಡ್ಯದಲ್ಲಿ ಅಪ್ಪಾಜಿಗೆ ಅವಕಾಶ ಕೊಟ್ಟಿದ್ದೀರಿ, ಇನ್ಮುಂದೆ ಅಮ್ಮನಿಗೂ ಅವಕಾಶ ಕೊಡಿ ಅಂತಾ ಮತ ಯಾಚಿಸಿದ್ದಾರೆ. ಇದೇ ವೇಳೆ ಸುಮಲತಾ ಕ್ರಮ…
ಷಿಫಾಲಿ ಎಂಬ ಯುವತಿ ಆ ರೀತಿ ಇದ್ದ ಯುವತಿ…ಈಗ ಈ ರೀತಿ ಯಾಕೆ ಆದಳೆಂದರೆ ಅದಕ್ಕೆ ಕಾರಣ ದೀಕ್ಷೆಯೊಂದನ್ನು ಕೈಗೊಂಡಿದ್ದು..! ಗುಜರಾತ್ನಲ್ಲಿನ ವಡೋದರ ವ್ಯಾಪ್ತಿಯಲ್ಲಿನ ನಿಜಾಮ್ ಪುರಾ ಮೂಲದ ಯುವತಿ. ಈ ಎರಡೂ ಫೋಟೋಗಳಲ್ಲೂ ಇರುವ ಯುವತಿ ಒಬ್ಬರೇ..