ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಭಾರತದಲ್ಲಿರುವ ವಿವಿಧ ರೀತಿಯ ಸಂಪ್ರಧಾಯಗಳು, ನಮ್ಮ ಆಹಾರ ಪದ್ಧತಿ, ನಮ್ಮ ವೇಷ ಭೂಷಣ ಹಾಗೂ ಇಲ್ಲಿರುವ ಪಾಕೃತಿಕ ಸೌಂದರ್ಯವನ್ನು ವೀಕ್ಷಿಸಲು ಹಾಗೂ ಅಧ್ಯನ ಮಾಡಲು ಅನೇಕ ಬೇರೆ ಬೇರೆ ದೇಶದ ವಿದೇಶಿಗರು ಬರುತ್ತಿರುತ್ತಾರೆ.ಅವರಲ್ಲಿ ಇಸ್ರೇಲಿಗರು ಕೂಡ ಸೇರಿದ್ದಾರೆ. ನಮ್ಮ ಪ್ರಧಾನಿಗಳು ಕೂಡ ಇಸ್ರೇಲ್ ಪ್ರವಾಸ ಮುಗಿಸಿ ಬಂದಿದ್ದಾರೆ. ಆದರೆ ಭಾರತದಲ್ಲಿಯೇ ಒಂದು ಇಸ್ರೇಲ್ ಇದೆ. ದಿಲ್ಲಿಗೆ ಸಮೀಪದಲ್ಲಿ, ಅಲ್ಲಿಂದ 512 ಕಿಲೋಮೀಟರ್ ದೂರಕ್ಕೆ ಹೋದರೆ ಭಾರತದಲ್ಲಿ ಇಸ್ರೇಲ್ ದೇಶ ಕಂಡು ಬರುತ್ತದೆ. ಅಂದರೆ ನೀವು ದಿಲ್ಲಿಯಿಂದ ಹಿಮಾಚಲ ಪ್ರದೇಶದ ಕಸೋಲಾಕ್ಕೆ ಹೋಗಬೇಕು. ಅಲ್ಲಿ ನೀವು ಇಸ್ರೇಲ್ನ್ನು ನೋಡುವಿರಿ.
ಕಸೋಲ್ ಭಾರತದ ಮಿನಿ ಇಸ್ರೇಲ್ ಆಗಿ ಹೋಗಿದೆ:-
ಹಿಮಾಚಲ ಪ್ರದೇಶದಲ್ಲಿರುವ ಕಸೋಲ್ ಕಾಡಿನ ನಡುವಿನ, ಪರ್ವತ ಮತ್ತು ನದಿ ದಡದ ಒಂದು ಪ್ರದೇಶವಾಗಿದೆ. ಇಲ್ಲಿನ ಜನಸಂಖ್ಯೆ ಬಹಳ ಹೆಚ್ಚಿಲ್ಲ. ಜೊತೆಗೆ ಶಾಂತ ಮತ್ತು ತಣ್ಣಗಿನ ವಾತಾವರಣ ಇಲ್ಲಿದೆ. ಈ ಪ್ರದೇಶ, ದೇಶಿ-ವಿದೇಶಿ ಪ್ರತಿಯೊಬ್ಬರನ್ನೂ ತಮ್ಮೆಡೆಗೆ ಸೆಳೆಯುತ್ತದೆ. ಅಂತಹ ಸೌಂದರ್ಯ ಈ ಹಳ್ಳಿಯದ್ದಾಗಿದೆ. ಇಲ್ಲಿಗೆ ಇಸ್ರೇಲಿ ಪ್ರವಾಸಿಗರು ಹೆಚ್ಚು ಬರುವುದರಿಂದ ಮಿನಿ ಇಸ್ರೇಲ್ ಎಂದು ಕರೆಯಲಾಗುತ್ತಿದೆ. ಇಲ್ಲಿಗೆ ಇಸ್ರೇಲಿಗರು ಮಾತ್ರವಲ್ಲ ಬೇರೆಯವರು ಕೂಡಾ ಬರುತ್ತಾರೆ. ಅದರೆ ಹೆಚ್ಚಿನ ಸಂಖ್ಯೆಯಲ್ಲಿ ಇಸ್ರೇಲಿಯನ್ನರು ಬರುತ್ತಾರೆ. ದೇಶದ ವಿದೇಶಗಳ ಮೂಲೆ ಮೂಲೆಗಳಿಂದ ಇಲ್ಲಿಗೆ ಬರುತ್ತಾರೆ.
1990ರಿಂದಲೂ ಇಸ್ರೇಲಿ ಪ್ರವಾಸಿಗರು ಈ ಗ್ರಾಮಕ್ಕೆ ಬರುತ್ತಿದ್ದಾರೆ. ಅಲ್ಲಿಂದ ಇಲ್ಲಿವರೆಗೂ ಈ ಗ್ರಾಮದ ಸಂಸ್ಕೃತಿಯಲ್ಲಿ ಇಸ್ರೇಲಿನ ಪ್ರಭಾವ ಸ್ಪಷ್ಟವಾಗಿ ಗೋಚರಿಸುತ್ತಿದೆ. ಸೈನ್ಯದ ತರಬೇತಿ ಪಡೆದ ಬಳಿಕ ಇಸ್ರೇಲ್ ನಾಗರಿಕರು ಈ ಗ್ರಾಮಕ್ಕೆ ಭೇಟಿ ನೀಡುತ್ತಾರೆ. ಅಲ್ಲಿನೋಡಿದರೆ ಇದು ಯಾವುದೊ ಇಸ್ರೇಲಿ ಊರಾಗಿದೆಯೇ ಎಂದು ಅನಿಸುತ್ತದೆ. ಇಲ್ಲಿ ಓದಿ:-ಈ ಪುಟ್ಟ ರಾಷ್ಟ್ರವನ್ನು ಕಂಡ್ರೆ, ಸುತ್ತ ಮುತ್ತಲಿರುವ ದೇಶಗಳಿಗೆ ಭಯ!
ಇಸ್ರೆಲಿಗರು ಮತ್ತು ಈ ಪ್ರದೇಶಕ್ಕೂ ಸಾಂಸ್ಕೃತಿಕವಾಗಿ ಸಂಬಂಧ ಇರುವುದರಿಂದ, ಇಲ್ಲಿಗೆ ಇಸ್ರೇಲಿಗರು ಬರುತ್ತಾರೆ. ಇಲ್ಲಿ ಇಸ್ರೆಲಿಗರು ಹೆಚ್ಚಾಗಿ ಕಂಡುಬರುವುದರಿಂದ ಇಲ್ಲಿ ಅವರ ಹೀಬ್ರೂ ಭಾಷೆಯೇ ಪ್ರಧಾನವಾಗಿ ಹೋಗಿದೆ. ಹಾಗಾಗಿ ಇಲ್ಲಿ ಎಲ್ಲಿ ನೋಡಿದರೂ ಈ ಭಾಷೆಯ ಪೋಸ್ಟರ್’ಗಳೆ ಕಾಣಿಸುತ್ತವೆ. ಹೊಟೇಲುಗಳ ಹೆಸರು ಹೀಬ್ರೂ ಭಾಷೆಯಲ್ಲಿದೆ. ಮತ್ತು ಮೆನು ಕೂಡಾ ಆಹಾರದ ಪಟ್ಟಿಕೂಡಾ ಹೀಬ್ರೂ ಭಾಷೆಯಲ್ಲಿರುತ್ತದೆ. ಸ್ಥಳೀಯರು ಮತ್ತು ಕೆಲವು ಹೊಟೇಲು ಮಾಲಿಕರು ಹೀಬ್ರೂ ಭಾಷೆಯನ್ನುಸ್ವಲ್ಪಸ್ವಲ್ಪ ಕಲಿತುಕೊಂಡಿದ್ದಾರೆ. ಇಲ್ಲಿ ಇಸ್ರೇಲ್ನ ಬಾವುಟ ಕೂಡಾ ಕಂಡುಬರುತ್ತದೆ.
ಇಲ್ಲಿಗೆ ಇಸ್ರೇಲಿಗರಿಗೆ ಅವರದೇ ರೀತಿಯಲ್ಲಿ ಆಹಾರಸಿಗುತ್ತದೆ. ಭಾಷೆ ಮಾತಾಡುವವರು ಇರುತ್ತಾರೆ. ಹೀಗೆ ಎಲ್ಲವೂ ಸಿಗುವುದರಿಂದ ಅವರು ಇಲ್ಲಿಗೆ ಬರುತ್ತಾರೆ. ಈ ಜನರು ತಾವಿರುವಲ್ಲಿ ಯಾವುದೇ ಭಾರತೀಯನನ್ನು ನೋಡಲು ಬಯಸುವುದಿಲ್ಲ.
ತಮ್ಮದೇ ದೇಶದಲ್ಲಿ ಭಾರತೀಯರಿಗೆ ನಿಷೇಧ:
ಹೌದು, ಈ ಸತ್ಯ ನಂಬಲೇಬೇಕು. ನೀವು ಅಲ್ಲಿಗೆ ಹೋದರೆ ನಿಮಗೆ ಅಲ್ಲಿಗೆ ಪ್ರವೇಶ ಸಿಗಲಾರದು. ಕಸೋಲ್ ನಲ್ಲಿ ಹೀಬ್ರೂ ಭಾಷೆಯಲ್ಲಿ ಬೋರ್ಡ್ ಇರುತ್ತದೆ. ಅಲ್ಲಿ ಒಂದು ರೆಸ್ಟಾರೆಂಟ್ನಲ್ಲಿ ಭಾರತೀಯರಿಗೆ ಪ್ರವೇಶವನ್ನು ನಿರಾಕರಿಸಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲವು ಮಹಿಳೆಯರಿಗೆ ಹೆಚ್ಚು ಕಾಲ ಬೋಳಿಸದ ಗಡ್ಡದ ಪುರುಷರೇ ಹೆಚ್ಚು ಇಷ್ಟ. ಈ ಗಡ್ಡ ಚುಚ್ಚುತ್ತದೆ ಎಂದು ಉಳಿದ ಮಹಿಳೆಯರು ದೂರು ಸರಿದರು ಕೆಲವರಿಗೆ ಮಾತ್ರ ಈ ಚುಚ್ಚುವಿಕೆಯೇ ಹೆಚ್ಚು ಇಷ್ಟವಾಗುತ್ತದಂತೆ! ಈಗ ಬಹುತೇಕ ಪುರುಷರು ರಗಡ್ ಲುಕ್ ಎಂದು ಗಡ್ಡ ಮತ್ತು ಮೀಸೆಯನ್ನು ಉರಿಗೊಳಿಸುವುದನ್ನು ನೀವು ನೋಡಿರಬಹುದು.
ಈ ದೇಶದಲ್ಲಿ ಪ್ಲಾಸ್ಟಿಕ್ ನಿಷೇದಕ್ಕೆ ಇರುವ ಶಿಕ್ಷೆ ನಮ್ಮ ಭಾರತಕ್ಕೂ ಬಂದ್ರೆ ಸ್ವಚ್ಛ ಭಾರತ ಆಗೋದ್ರಲ್ಲಿ ಯಾವುದೇ ಅನುಮಾನವಿಲ್ಲ ಯಾಕೆ ಗೊತ್ತಾ ಅಲ್ಲಿನ ಶಿಕ್ಷೆ ತುಂಬ ಕಠಿಣವಾಗಿದೆ.ಭಾರತದಲ್ಲಿ ಪ್ಲಾಸ್ಟಿಕ್ ನಿಷೇಧವಾಗಿದ್ದರೂ ಇದರ ಬಳಕೆ ಮಾತ್ರ ನಿಂತಿಲ್ಲ. ಆಗಾಗ ಅಧಿಕಾರಿಗಳು ಅಂಗಡಿಗಳ ಮೇಲೆ ದಾಳಿ ನಡೆಸಿ ಕ್ರಮ ಕೈಗೊಳ್ಳುತ್ತಾರೆ. ಆದರೆ ಆಫ್ರಿಕಾ ಖಂಡದಲ್ಲಿರುವ ಕೀನ್ಯಾ ದೇಶ ಪ್ಲಾಸ್ಟಿಕ್ ಬಳಸುವವರ ವಿರುದ್ಧ ಕ್ರಮ ಕೈಗೊಳ್ಳಲು ಕಠಿಣ ಕಾನೂನು ಜಾರಿಗೆ ತಂದಿದೆ. ಪ್ಲಾಸ್ಟಿಕ್ ಉತ್ಪಾದನೆ, ಮಾರಾಟ ಮತ್ತು ಪ್ಲಾಸ್ಟಿಕ್ ಬ್ಯಾಗ್ ಗಳನ್ನು…
ರಿಯಾಲಿಟಿ ಶೋ ‘ಬಿಗ್ಬಾಸ್ ಸೀಸನ್ 7’ ರ ಸ್ಪರ್ಧಿ ಡ್ಯಾನ್ಸರ್ ಕಿಶನ್ ವೇದಿಕೆಯ ಮೇಲೆ ಕಣ್ಣೀರು ಹಾಕಿದ ತಕ್ಷಣ ನಟ ಸುದೀಪ್ ತಾವು ಧರಿಸಿದ್ದ ಜಾಕೆಟ್ ಬಿಚ್ಚಿ ಗಿಫ್ಟ್ ಆಗಿ ಕೊಟ್ಟಿದ್ದಾರೆ. ‘ಬಿಗ್ಬಾಸ್ ಸೀಸನ್ 7’ ಇನ್ನೂ ಕೆಲವು ವಾರಗಳಲ್ಲಿ ಫೈನಲ್ ಹಂತ ತಲುಪಲಿದೆ. ಈ ವಾರ ಬಿಗ್ಬಾಸ್ ಮನೆಯಿಂದ ಡ್ಯಾನ್ಸರ್ ಕಿಶನ್ ಹೊರ ಬಂದಿದ್ದಾರೆ. ಈ ವೇಳೆ ಕಿಶನ್ ವೇದಿಕೆಯಲ್ಲಿ ತಮ್ಮ ಬಿಗ್ಬಾಸ್ ಜರ್ನಿಯ ವಿಡಿಯೋವನ್ನು ನೋಡಿದ್ದಾರೆ. ಅದನ್ನು ನೀಡಿದ ತಕ್ಷಣ ಕಿಶನ್ ಕಣ್ಣೀರು ಹಾಕಿದ್ದಾರೆ….
ಈ ನಗರವು ಪೋಲಾರ್ ವೃತ್ತದ ಆಚೆಗೆ ಕಾಣ ಸಿಗುವಂತದ್ದು, ಈ ನಗರದ ಹೆಸರು ಮುರ್ಮ್ಯಾನ್ಸ್ಕ್ಬೆ (Murmansk) ಇದು ರಷ್ಯಾ ದೇಶದ ನಾರ್ತ್ ಪೋಲ್ ನಲ್ಲಿ ಕಂಡುಬರುವ ಒಂದು ನಗರ.
ಹೊಸದಿಲ್ಲಿ, ಮಹಾತ್ಮಾ ಗಾಂಧಿ ಅವರ 150ನೇ ಹುಟ್ಟುಹಬ್ಬದಂದು ಪ್ಲಾಸ್ಟಿಕ್ ತ್ಯಾಜ್ಯದ ವಿರುದ್ಧ ಮಹಾ ಆಂದೋಲನ ಆರಂಭಿಸುವಂತೆ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಮನವಿ ಮಾಡಿದ್ದಾರೆ. ದೇಶವನ್ನು ಪ್ಲಾಸ್ಟಿಕ್ ತ್ಯಾಜ್ಯ ಮುಕ್ತಗೊಳಿಸುವ ನಿಟ್ಟಿನಲ್ಲಿ ಅಂದಿನಿಂದ ಸ್ವಚ್ಛ ಭಾರತ ಮಾದರಿಯ ಆಂದೋಲನ ನಡೆಸುವಂತೆ ಕೇಳಿಕೊಂಡಿರುವ ಪ್ರಧಾನಿ, ಪ್ಲಾಸ್ಟಿಕ್ನ ಸುರಕ್ಷಿತ ವಿಲೇವಾರಿಗೆ ದೀಪಾವಳಿ ಒಳಗೆ ಹೊಸ ವಿಧಾನಗಳನ್ನು ಆವಿಷ್ಕರಿಸುವಂತೆ ನಗರಸಭೆಗಳು, ಸರಕಾರೇತರ ಸಂಘಟನೆಗಳು ಮತ್ತು ಕಾರ್ಪೊರೇಟ್ ವಲಯಕ್ಕೆ ಮನವಿ ಮಾಡಿದ್ದಾರೆ. ಪ್ಲಾಸ್ಟಿಕ್ನ್ನು ಒಂದೇ ಬಾರಿ ಬಳಸಿ ಎಸೆಯುವ ಆಭ್ಯಾಸವನ್ನು ಬಿಡುವ ಮೂಲಕ…
ಈ ಪಟ್ಟಿಯಲ್ಲಿ ಇರುವ ಎಲ್ಲ ಕಲಾವಿದರು ಮನೆ ಸೇರುತ್ತಾರಾ ಇಲ್ಲವೋ ಎನ್ನುವುದು ಅಧಿಕೃತವಾಗಿ ತಿಳಿದು ಬಂದಿಲ್ಲ. ಈ ಕಲಾವಿದರ ಬಗ್ಗೆ ಚರ್ಚೆ ನಡೆಯುತ್ತಿದೆ ಎನ್ನುವ ವಿಚಾರ ಮೂಲಗಳಿಂದ ತಿಳಿದು ಬಂದಿದೆ. ಬಿಗ್ ಬಾಸ್ ಕನ್ನಡ 7ನೇ ಆವೃತ್ತಿ ಭಾನುವಾರ ಅಧಿಕೃತವಾಗಿ ಆರಂಭವಾಗುತ್ತಿದೆ. ಈ ಸಲ ಒಟ್ಟು 17 ಜನ ಸ್ಪರ್ಧಿಗಳು ಬಿಗ್ ಮನೆಗೆ ಪ್ರವೇಶ ಮಾಡಲಿದ್ದಾರೆ ಎಂದು ಸ್ವತಃ ವಾಹಿನಿ ಅಧಿಕೃತಪಡಿಸಿದೆ. ಯಾರೆಲ್ಲ ಹೋಗಬಹುದು, ಆದರೂ, ದೊಡ್ಮನೆಯೊಳಗೆ ಹೋಗುವ ಹದಿನೇಳು ಜನರ ಸಂಭಾವ್ಯ ಪಟ್ಟಿ ಮೂಲಗಳಿಂದ ಬಹಿರಂಗವಾಗಿದೆ….