ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಳಿಗ್ಗೆ ಎದ್ದ ತಕ್ಷಣ, ನಮ್ಮ ಇವತ್ತಿನ ಇಡೀ ದಿನ ಚೆನ್ನಗಿರಲೆಂದು, ಎಲ್ಲರೂ ದೇವರಲ್ಲಿ ಪ್ರಾರ್ಥಿಸುವುದು ಸಾಮಾನ್ಯ. ಹಾಗೆಯೇ ತಮ್ಮ ಮನಸ್ಸನ್ನು ತುಂಬಾ ಪ್ರಶಾಂತವಾಗಿ ಇಟ್ಟುಕೊಂಡು ದಿನ ಪ್ರಾರಂಭಿಸಲು ಪ್ರಯತ್ನಿಸುತ್ತಾರೆ. ಇಷ್ಟೇ ಅಲ್ಲದೆ, ನಾವೀಗ ಹೇಳಲಿರುವ ಕೆಳಗಿನ ಸೂಚನೆಗಳೊಂದಿಗೆ ದಿನ ಪ್ರಾರಂಭಿಸಿದರೆ, ಅದರಿಂದ ಅದೃಷ್ಟ ಕೂಡಿಬರುತ್ತದೆ. ಎಲ್ಲವೂ ಶುಭವಾಗುತ್ತದೆ.ಉದ್ಯೋಗಿಗಳಾದರೆ ತಾವು ಮಾಡುವ ಕೆಲಸದಲ್ಲಿ ಯಶಸ್ಸನ್ನು ಸಾಧಿಸಿ ಮುಂದೆ ಸಾಗುತ್ತಾರೆ. ಆ ಸೂಚನೆಗಳು ಏನೂ ಅಂತ ಈಗ ತಿಳಿದುಕೊಳ್ಳೋಣ,
ಮನೆಯಿಂದ ಹೊರಗೆ ಹೋಗುವಾಗ ಯಾರೇ ಆಗಿರಲಿ ನಮಗಿಂತ ದೊಡ್ಡವರ ಆಶೀರ್ವಾದ ಪಡೆಯಬೇಕು. ಆಶೀರ್ವಾದ ಪಡೆಯಬೇಕಾದ ಸಮಯದಲ್ಲಿ ಬಾಗುತ್ತಾರಾದ್ದರಿಂದ, ಆ ಸ್ಥಿತಿಯಲ್ಲಿ ರಕ್ತ ಸಂಚಲನೆ ಮಿದುಳಿಗೆ ಹೆಚ್ಚಾಗಿ ಆಗಿ ಆ ಭಾಗ ಶಾರ್ಪ್ ಆಗುತ್ತದೆ. ಇದರಿಂದ ಆಲೋಚನಾ ಶಕ್ತಿ ಹೆಚ್ಚುತ್ತದೆ. ಅಷ್ಟೇ ಅಲ್ಲ ಈ ರೀತಿ ಮಾಡುವುದರಿಂದ ಪಿತೃದೋಷ ನಿವಾರಣೆಯಾಗುತ್ತದೆ. ಇದರಿಂದ ಅದೃಷ್ಟ ಕೂಡಿಬರುತ್ತದೆ. ಹಿರಿಯರ ಆಶೀರ್ವಾದ ಪಡೆದು ಮನೆಯಿಂದ ಹೊರಟರೆ ಎಲ್ಲವೂ ಒಳಿತಾಗುತ್ತದೆ. ನೆಗಟೀವ್ ಎನರ್ಜಿಯಿಂದ ಹೊರಬಂದು ಪಾಸಿಟೀವ್ ಎನರ್ಜಿ ಹೆಚ್ಚಾಗುತ್ತದೆ.
ಬೆಳಗ್ಗೆ ನಿದ್ದೆಯಿಂದ ಎದ್ದ ಕೂಡಲೆ ಅಂಗೈಯನ್ನು ನೋಡಿಕೊಳ್ಳಬೇಕು. ಎರಡೂ ಅಂಗೈಗಳನ್ನು ಹತ್ತಿರಹತ್ತಿರ ಹಿಡಿದು ಆ ಕೆಲಸ ಮಾಡಬೇಕು. ಹಾಗೂ ಅಂಗೈಗಳನ್ನು ನೋಡಿಕೊಳ್ಳುತ್ತಾ ಈ ಶ್ಲೋಕವನ್ನು ಒಮ್ಮೆ ಪಠಿಸಿ:-
ಈ ರೀತಿ ಮಾಡುವುದರಿಂದ ಕೈ ಬೆರಳುಗಳ ಕೊನೆಯಲ್ಲಿರುವ ಲಕ್ಷ್ಮಿದೇವಿ, ಮಧ್ಯದಲ್ಲಿರುವ ಸರಸ್ವತಿ, ಮಣಿಕಟ್ಟು ಬಳಿ ಇರುವ ಗೌರಿ, ಈ ಮೂವರ ಆಶೀರ್ವಾದ ನಮಗೆ ಸಿಗುತ್ತದೆ. ಇದರಿಂದ ವಿದ್ಯೆ, ಜ್ಞಾನ, ಧನ ಎಲ್ಲವೂ ಕೈಗೂಡತ್ತದೆ.
ದಂಪತಿಗಳು ತಮ್ಮತಮ್ಮ ಬೆಡ್ ರೂಮಿನಲ್ಲಿ ಯಾವುದೇ ಕಾರಣಕ್ಕೂ ಕನ್ನಡಿ ಇಟ್ಟುಕೊಳ್ಳಬಾರದು. ಆ ರೀತಿ ಮಾಡುವುದರಿಂದ ಅವರ ವೈವಾಹಿಕ ಜೀವನ ಸುಖಕರವಾಗಿರಲ್ಲ. ಎಲ್ಲವೂ ಸಮಸ್ಯೆಗಳೇ ಬರುತ್ತವಂತೆ. ಆ ರೀತಿ ಕನ್ನಡಿ ಇಟ್ಟುಕೊಂಡು ಬೆಳಗ್ಗೆಯೇ ನೋಡಿದರೆ ಎಲ್ಲವೂ ಅಶುಭ ನಡೆಯುತ್ತದೆ. ಇದು ಕೂಡಿಬರುವುದಿಲ್ಲವಂತೆ.
ಬೆಳಗ್ಗೆ ಮನೆಯಿಂದ ಹೊರಗೆ ಹೋಗಬೇಕಾದರೆ ಸ್ವಲ್ಪ ಬೆಲ್ಲ ತಿಂದು ನೀರು ಕುಡಿಯಬೇಕು. ಆ ಬಳಿಕ ಹೊರಗೆ ಹೋಗಬೇಕು. ಈ ರೀತಿಮಾಡುವುದರಿಂದ ದೇಹಕ್ಕೆ ಶಕ್ತಿ ದೊರೆಯುವುದಷ್ಟೇ ಅಲ್ಲದೆ, ನಿತ್ಯ ಉತ್ಸಾಹದಿಂದ ಇರುತ್ತೀರ. ಅದರ ಜತೆಗೆ ಪಾಸಿಟೀವ್ ಎನರ್ಜಿ ಜೊತೆಗೆ ಇರುತ್ತದೆ. ಆಗ ಯಾವುದೇ ಕೆಲಸ ಮಾಡಿದರೂ ಯಶಸ್ಸು ಸಿಗುತ್ತದೆ. ಎಲ್ಲವೂ ಒಳ್ಳೆಯದಾಗುತ್ತದೆ.
ಒತ್ತಡ, ಮಾನಸಿಕ ಸಮಸ್ಯೆಗಳೊಂದಿಗೆ ಒದ್ದಾಡುತ್ತಿರುವವರು ಒಮ್ಮೆ ತಾವು ಮಲಗುತ್ತಿರುವ ಪ್ರದೇಶಕ್ಕೆ ವಿರುದ್ಧವಾಗಿ ಕನ್ನಡಿ ಇದೆಯಾ ಎಂದು ಚೆಕ್ ಮಾಡಿಕೊಳ್ಳಬೇಕು. ಒಂದು ವೇಳೆ ಕನ್ನಡಿ ಇದ್ದರೆ ಕೂಡಲೆ ಅದನ್ನು ತೆಗೆಯಬೇಕು. ಆ ರೀತಿ ಸಾಧ್ಯವಾಗದಿದ್ದರೆ ಆ ಕನ್ನಡಿಯನ್ನು ವಸ್ತ್ರದಿಂದ ಮುಚ್ಚಬೇಕು. ಇದರಿಂದ ಆಯಾ ಸಮಸ್ಯೆಗಳಿಂದ ಉಪಶಮನ ಸಿಗುತ್ತದೆ. ಈ ರೀತಿ ಇರುವವರು ಕನ್ನಡಿಯನ್ನು ಬೆಳಗ್ಗೆ ಯಾವುದೇ ಕಾರಣಕ್ಕೂ ನೋಡಬಾರದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಆರಾಧನಾ ದೃಷ್ಟಿಯಿಂದಲೇ ಅತಿಥಿಯನ್ನು ಸ್ವೀಕರಿಸಿರಿ ಮತ್ತು ಅವರ ಸೇವೆಯನ್ನು ಮಾಡಿ. ಇದರಿಂದ ನಿಮ್ಮ ಮನಃಕ್ಷೋಭೆಯು ತಿಳಿಗೊಳ್ಳುವುದು. ಆರ್ಥಿಕ ಪರಿಸ್ಥಿತಿ ಸಾಧಾರಣವಿದ್ದು, ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(2 ಮಾರ್ಚ್, 2019) ಪ್ರಾಚೀನ ವಸ್ತುಗಳು ಮತ್ತು ಆಭರಣಗಳಲ್ಲಿ ಹೂಡಿಕೆ ಲಾಭ ಮತ್ತು ಸಮೃದ್ಧಿ ತರುತ್ತದೆ. ಗೃಹ…
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಹಲವು ನಿರ್ಧಾರ ಕೈಗೊಳ್ಳಲಾಗಿದೆ. ರಾಜ್ಯದಲ್ಲಿ ಮಳೆ, ನೆರೆ ಹಾನಿಯಿಂದಾಗಿ ಹಾಳಾದ ವಾಣಿಜ್ಯ ಬೆಳೆಗಳಿಗೆ ವಿಶೇಷ ಪ್ಯಾಕೇಜ್ ನೀಡುವಂತೆ ನಿಯೋಗ ತೆರಳಿ ಕೇಂದ್ರಕ್ಕೆ ಮನವಿ ಮಾಡಲು ತೀರ್ಮಾನಿಸಲಾಗಿದೆ. ಹಾನಿಯಾದ, ವಿಮೆ ವ್ಯಾಪ್ತಿಗೆ ಬಾರದ ಕಬ್ಬು, ಕಾಫಿ ತೋಟಗಾರಿಕೆ ಬೆಳೆಗಳಿಗೆ ವಿಶೇಷ ಪ್ಯಾಕೇಜ್ ನೀಡುವಂತೆ ಒತ್ತಾಯಿಸಿ ಕೇಂದ್ರಕ್ಕೆ ನಿಯೋಗ ಹೋಗಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸಂಪುಟ ಸಭೆಯ ಬಳಿಕ ಸಚಿವ ಜೆಸಿ ಮಾಧುಸ್ವಾಮಿ ತಿಳಿಸಿದ್ದಾರೆ. ಅಲ್ಲದೆ, ಮುಂದಿನ ದಿನಗಳಲ್ಲಿ…
ಕೋಲಾರ: ನಂದಮೂರಿ ಬಾಲಕೃಷ್ಣ ಅಭಿನಯದ ವೀರಸಿಂಹಾರೆಡ್ಡಿ ಚಲನಚಿತ್ರದ ಪ್ರಚಾರಕ್ಕಾಗಿ ಭಾನುವಾರ ಕೋಲಾರ ನಗರಕ್ಕೆ ಆಗಮಿಸಿದ ದುನಿಯಾ ವಿಜಿ ಮತ್ತು ಚಿತ್ರದ ನಿರ್ದೇಶದ ಗೋಪಿಚಂದ್ ಮಲಿನೇನಿ ಅವರಿಗೆ ಎನ್ಬಿಕೆ ಹೆಲ್ಪಿಂಗ್ ಹ್ಯಾಂಡ್ಸ್ ಮತ್ತು ಅಭಿಮಾನಿಗಳು ಭರ್ಜರಿ ಸ್ವಾಗತ ನೀಡಿದರು. ವೀರಸಿಂಹಾರೆಡ್ಡಿ ಚಿತ್ರದ ನಿರ್ದೇಶಕ ಗೋಪಿಚಂದ್ ಮಲಿನೇನಿ ಮತ್ತು ಜಗನ್ ಶನಿವಾರ ರಾತ್ರಿಯೇ ಕೋಲಾರಕ್ಕೆ ಆಗಮಿಸಿ ನಗರದ ಹೊರವಲಯದ ನಾಗಾರ್ಜುನ ಹೋಟೆಲ್ನಲ್ಲಿ ವಾಸ್ತವ್ಯಹೂಡಿದ್ದರು. ಭಾನುವಾರ ಬೆಳಿಗ್ಗೆ ಬೆಂಗಳೂರಿನಿಂದ ಆಗಮಿಸಿದ್ದ ದುನಿಯಾ ವಿಜಿ ಅವರನ್ನು ಸೇರಿಕೊಂಡರು. ಉಪಹಾರದ ನಂತರ ಇವರನ್ನು ಕೋಲಾರದ…
ದುಬಾರಿ ಟ್ರಾಫಿಕ್ ದಂಡದಿಂದ ಸಾಕಷ್ಟು ಬದಲಾವಣೆಗಳಾಗಿದ್ದು, ದಂಡ ಕಟ್ಟೋ ಬದಲು ಟ್ರಾಫಿಕ್ ರೂಲ್ಸನ್ನ ಫಾಲೋ ಮಾಡಿಬಿಡೋಣ ಎಂದು ಜನರು ನಿರ್ಧರಿಸಿದಂತಿದೆ ಎನ್ನುತ್ತಿದೆ ಇತ್ತೀಚೆಗೆ ಬಂದ ಮಾಹಿತಿ. ನೂತನ ಟ್ರಾಫಿಕ್ ನಿಯಮದಿಂದ ವಾಹನ ಸವಾರರು ಎಚ್ಚೆತ್ತಿದ್ದು, ದಂಡದಿಂದ ತಪ್ಪಿಸಿಕೊಳ್ಳಲು ಟ್ರಾಫಿಕ್ ನಿಯಮ ಪಾಲಿಸುವವರ ಸಂಖ್ಯೆಯಲ್ಲಿ ಏರಿಕೆ ಕಂಡಿದೆ. ಅಲ್ಲದೇ, ಡ್ರಿಂಕ್ ಆ್ಯಂಡ್ ಡ್ರೈವ್ ಹಾಗೂ ಅಪಘಾತ ಪ್ರಕರಣ ಸಂಖ್ಯೆಯಲ್ಲಿ ಗಣನೀಯ ಇಳಿಕೆ ಕಂಡಿದೆ. ನೂತನ ಟ್ರಾಫಿಕ್ ದಂಡ ಸಂಹಿತೆ ಜಾರಿಯಾಗಿ ಇಂದಿಗೆ ಒಂದು ತಿಂಗಳಾಗಿದ್ದು, ಸಂಗ್ರಹಿಸಿದ ದಂಡದ ಮೊತ್ತ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಉಂಟಾಗಿರುವ ಗಜ ಚಂಡಮಾರುತದ ಪರಿಣಾಮ ನಗರದಲ್ಲಿ ಗುರುವಾರ ಮತ್ತು ಶುಕ್ರವಾರ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ನೈಸರ್ಗಿಕ ಪ್ರಕೃತಿ ವಿಕೋಪ ಇಲಾಖೆ ಮುನ್ಸೂಚನೆ ನೀಡಿದೆ. ವಾಯುಭಾರ ಕುಸಿತದಿಂದ ಚಂಡಮಾರುತ ಎದ್ದಿದ್ದು ಮುಂದಿನ 24 ಗಂಟೆಗಳಲ್ಲಿ ಆಂಧ್ರಪ್ರದೇಶ, ತಮಿಳುನಾಡು ಗಡಿಯಲ್ಲಿರುವ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.ಸ್ತುತ ತಮಿಳುನಾಡು ಕರಾವಳಿಯತ್ತ ಧಾವಿಸುತ್ತಿರುವ ಗಜ ಚಂಡಮಾರುತ ದಕ್ಷಿಣ ಆಂಧ್ರ ಪ್ರದೇಶ ಕರಾವಳಿಯಲ್ಲೂ ಭಾರಿ ಮಳೆ ಆತಂಕ ಸೃಷ್ಟಿ ಮಾಡಿದೆ. ತುಮಕೂರು, ಕೋಲಾರ, ಚಿಕ್ಕಬಳ್ಳಾಪುರದಲ್ಲಿ…