News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಜೀವನಶೈಲಿ

ಈ 5 ಕೆಲಸಗಳನ್ನು ಬೆಳಿಗ್ಗೆ ಮನೆಯಿಂದ ಹೊರಡುವ ಮೊದಲು ಮಾಡಿದ್ರೆ, ಅದೃಷ್ಟ ತಾನಾಗೇ ನಿಮ್ಮ ಬಳಿ ಬರುವುದು..!

6683

ಬೆಳಿಗ್ಗೆ ಎದ್ದ ತಕ್ಷಣ, ನಮ್ಮ ಇವತ್ತಿನ ಇಡೀ ದಿನ ಚೆನ್ನಗಿರಲೆಂದು, ಎಲ್ಲರೂ ದೇವರಲ್ಲಿ ಪ್ರಾರ್ಥಿಸುವುದು ಸಾಮಾನ್ಯ. ಹಾಗೆಯೇ ತಮ್ಮ ಮನಸ್ಸನ್ನು ತುಂಬಾ ಪ್ರಶಾಂತವಾಗಿ ಇಟ್ಟುಕೊಂಡು ದಿನ ಪ್ರಾರಂಭಿಸಲು ಪ್ರಯತ್ನಿಸುತ್ತಾರೆ. ಇಷ್ಟೇ ಅಲ್ಲದೆ, ನಾವೀಗ ಹೇಳಲಿರುವ ಕೆಳಗಿನ ಸೂಚನೆಗಳೊಂದಿಗೆ ದಿನ ಪ್ರಾರಂಭಿಸಿದರೆ, ಅದರಿಂದ ಅದೃಷ್ಟ ಕೂಡಿಬರುತ್ತದೆ. ಎಲ್ಲವೂ ಶುಭವಾಗುತ್ತದೆ.ಉದ್ಯೋಗಿಗಳಾದರೆ ತಾವು ಮಾಡುವ ಕೆಲಸದಲ್ಲಿ ಯಶಸ್ಸನ್ನು ಸಾಧಿಸಿ ಮುಂದೆ ಸಾಗುತ್ತಾರೆ. ಆ ಸೂಚನೆಗಳು ಏನೂ ಅಂತ ಈಗ ತಿಳಿದುಕೊಳ್ಳೋಣ,

1. ಹಿರಿಯರ ಆಶೀರ್ವಾದ

ಮನೆಯಿಂದ ಹೊರಗೆ ಹೋಗುವಾಗ ಯಾರೇ ಆಗಿರಲಿ ನಮಗಿಂತ ದೊಡ್ಡವರ ಆಶೀರ್ವಾದ ಪಡೆಯಬೇಕು. ಆಶೀರ್ವಾದ ಪಡೆಯಬೇಕಾದ ಸಮಯದಲ್ಲಿ  ಬಾಗುತ್ತಾರಾದ್ದರಿಂದ, ಆ ಸ್ಥಿತಿಯಲ್ಲಿ ರಕ್ತ ಸಂಚಲನೆ ಮಿದುಳಿಗೆ ಹೆಚ್ಚಾಗಿ ಆಗಿ ಆ ಭಾಗ ಶಾರ್ಪ್ ಆಗುತ್ತದೆ. ಇದರಿಂದ ಆಲೋಚನಾ ಶಕ್ತಿ ಹೆಚ್ಚುತ್ತದೆ. ಅಷ್ಟೇ ಅಲ್ಲ ಈ ರೀತಿ ಮಾಡುವುದರಿಂದ ಪಿತೃದೋಷ ನಿವಾರಣೆಯಾಗುತ್ತದೆ. ಇದರಿಂದ ಅದೃಷ್ಟ ಕೂಡಿಬರುತ್ತದೆ. ಹಿರಿಯರ ಆಶೀರ್ವಾದ ಪಡೆದು ಮನೆಯಿಂದ ಹೊರಟರೆ ಎಲ್ಲವೂ ಒಳಿತಾಗುತ್ತದೆ. ನೆಗಟೀವ್ ಎನರ್ಜಿಯಿಂದ ಹೊರಬಂದು ಪಾಸಿಟೀವ್ ಎನರ್ಜಿ ಹೆಚ್ಚಾಗುತ್ತದೆ.  

  2. ನಿಮ್ಮ ಎರಡು ಅಂಗೈಗಳನ್ನು ನೋಡಿಕೊಳ್ಳಿ 

ಬೆಳಗ್ಗೆ ನಿದ್ದೆಯಿಂದ ಎದ್ದ ಕೂಡಲೆ ಅಂಗೈಯನ್ನು ನೋಡಿಕೊಳ್ಳಬೇಕು. ಎರಡೂ ಅಂಗೈಗಳನ್ನು ಹತ್ತಿರಹತ್ತಿರ ಹಿಡಿದು ಆ ಕೆಲಸ ಮಾಡಬೇಕು. ಹಾಗೂ  ಅಂಗೈಗಳನ್ನು ನೋಡಿಕೊಳ್ಳುತ್ತಾ ಈ ಶ್ಲೋಕವನ್ನು ಒಮ್ಮೆ ಪಠಿಸಿ:-

           ಕರಾಗ್ರೆ ವಸತೇ ಲಕ್ಷ್ಮಿ , ಕರಮಧ್ಯೇ ಸರಸ್ವತಿ!                                                                             ಕರಮೂಲೆ ಸ್ಥಿತಾ ಗೌರಿ, ಪ್ರಭಾತೆ ಕರದರ್ಶನಂ!!

ಈ ರೀತಿ  ಮಾಡುವುದರಿಂದ ಕೈ ಬೆರಳುಗಳ ಕೊನೆಯಲ್ಲಿರುವ ಲಕ್ಷ್ಮಿದೇವಿ, ಮಧ್ಯದಲ್ಲಿರುವ ಸರಸ್ವತಿ, ಮಣಿಕಟ್ಟು ಬಳಿ ಇರುವ ಗೌರಿ, ಈ ಮೂವರ ಆಶೀರ್ವಾದ ನಮಗೆ ಸಿಗುತ್ತದೆ. ಇದರಿಂದ ವಿದ್ಯೆ, ಜ್ಞಾನ, ಧನ ಎಲ್ಲವೂ ಕೈಗೂಡತ್ತದೆ.

      3. ಕನ್ನಡಿ

ದಂಪತಿಗಳು ತಮ್ಮತಮ್ಮ ಬೆಡ್ ರೂಮಿನಲ್ಲಿ ಯಾವುದೇ ಕಾರಣಕ್ಕೂ ಕನ್ನಡಿ ಇಟ್ಟುಕೊಳ್ಳಬಾರದು. ಆ ರೀತಿ ಮಾಡುವುದರಿಂದ ಅವರ ವೈವಾಹಿಕ ಜೀವನ ಸುಖಕರವಾಗಿರಲ್ಲ. ಎಲ್ಲವೂ ಸಮಸ್ಯೆಗಳೇ ಬರುತ್ತವಂತೆ. ಆ ರೀತಿ ಕನ್ನಡಿ ಇಟ್ಟುಕೊಂಡು ಬೆಳಗ್ಗೆಯೇ ನೋಡಿದರೆ ಎಲ್ಲವೂ ಅಶುಭ ನಡೆಯುತ್ತದೆ. ಇದು ಕೂಡಿಬರುವುದಿಲ್ಲವಂತೆ.

     4.ಬೆಲ್ಲ

ಬೆಳಗ್ಗೆ ಮನೆಯಿಂದ ಹೊರಗೆ ಹೋಗಬೇಕಾದರೆ ಸ್ವಲ್ಪ ಬೆಲ್ಲ ತಿಂದು ನೀರು ಕುಡಿಯಬೇಕು. ಆ ಬಳಿಕ ಹೊರಗೆ ಹೋಗಬೇಕು. ಈ ರೀತಿಮಾಡುವುದರಿಂದ ದೇಹಕ್ಕೆ ಶಕ್ತಿ ದೊರೆಯುವುದಷ್ಟೇ ಅಲ್ಲದೆ, ನಿತ್ಯ ಉತ್ಸಾಹದಿಂದ ಇರುತ್ತೀರ. ಅದರ ಜತೆಗೆ ಪಾಸಿಟೀವ್ ಎನರ್ಜಿ ಜೊತೆಗೆ ಇರುತ್ತದೆ. ಆಗ ಯಾವುದೇ ಕೆಲಸ ಮಾಡಿದರೂ ಯಶಸ್ಸು ಸಿಗುತ್ತದೆ. ಎಲ್ಲವೂ ಒಳ್ಳೆಯದಾಗುತ್ತದೆ.

    5.ಒತ್ತಡ

ಒತ್ತಡ, ಮಾನಸಿಕ ಸಮಸ್ಯೆಗಳೊಂದಿಗೆ ಒದ್ದಾಡುತ್ತಿರುವವರು ಒಮ್ಮೆ ತಾವು ಮಲಗುತ್ತಿರುವ ಪ್ರದೇಶಕ್ಕೆ ವಿರುದ್ಧವಾಗಿ ಕನ್ನಡಿ ಇದೆಯಾ ಎಂದು ಚೆಕ್ ಮಾಡಿಕೊಳ್ಳಬೇಕು. ಒಂದು ವೇಳೆ ಕನ್ನಡಿ ಇದ್ದರೆ ಕೂಡಲೆ ಅದನ್ನು ತೆಗೆಯಬೇಕು. ಆ ರೀತಿ ಸಾಧ್ಯವಾಗದಿದ್ದರೆ ಆ ಕನ್ನಡಿಯನ್ನು ವಸ್ತ್ರದಿಂದ ಮುಚ್ಚಬೇಕು. ಇದರಿಂದ ಆಯಾ ಸಮಸ್ಯೆಗಳಿಂದ ಉಪಶಮನ ಸಿಗುತ್ತದೆ. ಈ ರೀತಿ ಇರುವವರು ಕನ್ನಡಿಯನ್ನು ಬೆಳಗ್ಗೆ ಯಾವುದೇ ಕಾರಣಕ್ಕೂ ನೋಡಬಾರದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಪಾರಿಜಾತ ವೃಕ್ಷದ ಬಗ್ಗೆ ನಿಮಗೆ ತಿಳಿಯದ ರಹಸ್ಯಗಳು !

    ಶ್ರೀಕೃಷ್ಣನು ಸ್ವರ್ಗದಿಂದ ತಂದ ಪಾರಿಜಾತ ವೃಕ್ಷದ ಬಗ್ಗೆ ತಿಳಿಯದವರು ಇಲ್ಲವೆಂದರೆ ಸುಳ್ಳಲ್ಲ. ಏಕೆಂದರೆ ಪ್ರತಿಯೊಬ್ಬರಿಗೂ ಗೊತ್ತು ಶ್ರೀಕೃಷ್ಣ ಪಾರಿಜಾತ ವೃಕ್ಷದ ಬಗ್ಗೆ ಪಾರಿಜಾತ ವೃಕ್ಷ ಎಂದ ತಕ್ಷಣ ನಮಗೆ ನೆನಪಿಗೆ ಬರುವುದು ಶ್ರೀಕೃಷ್ಣ ಹಾಗೂ ಸತ್ಯಭಾಮೆ. ಪಾರಿಜಾತ ವೃಕ್ಷವನ್ನು ಸ್ವರ್ಗದಿಂದ ಸತ್ಯಭಾಮೆಗಾಗಿ ಶ್ರೀಕೃಷ್ಣನು ತಂದಿದ್ದಾನೆ ಎನ್ನುವ ವೃತ್ತಾಂತ ಪ್ರತಿಯೊಬ್ಬರಿಗೂ ಗೊತ್ತಿರುತ್ತದೆ. ಇನ್ನೂ ಹೀಗೆ ಬೋಕರಿಸಲ್ಪಟ್ಟ ಪಾರಿಜಾತ ವೃಕ್ಷ ಮತ್ತೆಲ್ಲೂ ಇಲ್ಲ. ಅದು ನಮ್ಮ ಭಾರತ ದೇಶದಲ್ಲಿಯೇ ಇದೆ. ಸಾಕ್ಷಾತ್ ಶ್ರೀಕೃಷ್ಣ ಪರಮಾತ್ಮನು ತನ್ನ ಪ್ರಿಯಸಖಿಯಾದ ಸತ್ಯಭಾಮೆಗೆ ಬೋಕರಿಸಬೇಕೆಂದ್ದಿದ…

  • ಸ್ಪೂರ್ತಿ

    ಈಕೆಯ ಅತೀ ಉದ್ದವಾದ ಕೂದಲು ಗಿನ್ನಿಸ್ ದಾಖಲೆಗೆ ಸೇರಿದೆ..!ತಿಳಿಯಲು ಈ ಲೇಖನ ಓದಿ..

    ಗಿನ್ನಿಸ್ ಬುಕ್ ಸೇರಲು ಜನರು ಏನೆಲ್ಲ ಕಸರತ್ತು ಮಾಡ್ತಾರೆ. ಒಬ್ಬೊಬ್ಬರು ಒಂದೊಂದು ಸಾಧನೆ ಮಾಡಿ ಗಿನ್ನಿಸ್ ಬುಕ್ ಸೇರ್ತಾರೆ. ಚೀನಾದ ಕ್ಸೀ ಕ್ಯುಪಿಂಗ್ ಜಗತ್ತಿನ ಅತೀ ಉದ್ದ ಕೂದಲು ಉಳ್ಳ ಮಹಿಳೆ ಎಂಬ ಗಿನ್ನಿಸ್ ವರ್ಲ್ಡ್ ರೆಕಾರ್ಡ್ ಹೊಂದಿದ್ದಾಳೆ.

  • ರಾಜಕೀಯ

    ನೆಹರೂ, ಇಂದಿರಾಗಾಂಧಿ ನಂತರ ಸ್ಪಷ್ಟ ಬಹುಮತ ಪಡೆದ ಮೊದಲ ಪ್ರಧಾನಿ ನರೇಂದ್ರ ಮೋದಿ…!

    ಈ ಬಾರಿ ಲೋಕಸಭಾ ಚುನಾವಣೆಯಲ್ಲಿ 302 ಸ್ಥಾನಗಳನ್ನು ಪಡೆದು ಸ್ಪಷ್ಟ ಬಹುಮತದೊಂದಿಗೆ ಮತ್ತೆ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ಮಾಜಿ ಪ್ರಧಾನಿಗಳಾದ ದಿವಂಗತ ಜವಹರ್ ಲಾಲ್ ನೆಹರೂ ಹಾಗೂ ಇಂದಿರಾ ಗಾಂಧಿ ಬಳಿಕ ಸ್ಪಷ್ಟ ಬಹುಮತದೊಂದಿಗೆ ಅಧಿಕಾರ ಪಡೆಯುತ್ತಿರುವ ಮೊದಲ ಪ್ರಧಾನಿ ಎಂಬ ಹೆಗ್ಗಳಿಕೆಗೆ ನರೇಂದ್ರ ಮೋದಿ ಅವರು ಪಾತ್ರರಾಗಿದ್ದಾರೆ. ಹೌದು. 48 ವರ್ಷಗಳ ಬಳಿಕ ಸ್ಪಷ್ಟ ಬಹುಮತದ ಬಳಿಕ ಮೋದಿ ಅವರು ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿದಿದ್ದಾರೆ. ದೇಶದೆಲ್ಲೆಡೆ ಎದ್ದಿದ್ದ ಮೋದಿ ಸುನಾಮಿಗೆ…

  • ಜ್ಯೋತಿಷ್ಯ

    ಆಂಜನೇಯ ಸ್ವಾಮಿಯ ಕೃಪೆಯಿಂದ ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(9 ಫೆಬ್ರವರಿ, 2019) ಯಾವುದೇ ದೀರ್ಘಕಾಲೀನ ಹೂಡಿಕೆಗಳನ್ನು ತಪ್ಪಿಸಿ ಮತ್ತು ನಿಮ್ಮ ಸ್ನೇಹಿತರ ಜೊತೆಕೆಲವು ಆಹ್ಲಾದಕರ ಕ್ಷಣಗಳನ್ನು…

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ,ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ….

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218891 ಮೇಷ(29 ನವೆಂಬರ್, 2018) ರಿಯಲ್ ಎಸ್ಟೇಟ್ ನಲ್ಲಿ ಹೂಡಿಕೆ ಲಾಭದಾಯಕವಾಗಬಹುದು. ಸಂತೋಷದ – ಚೈತನ್ಯದಾಯಕ – ಪ್ರಿಯವಾದ ಚಿತ್ತದ – ನಿಮ್ಮ ಖುಷಿಯ…