Sports

ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನಸರಣಿ ತಂಡ ಪ್ರಕಟ

18

ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನಸರಣಿ

ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ಮುನ್ನ ಭಾರತ ಕ್ರಿಕೆಟ್ ತಂಡ& ದಕ್ಷಿಣ ಆಫ್ರಿಕಾ ತಂಡ ಪ್ರಕಟಗೊಂಡಿದೆ

ಭಾರತ ಕ್ರಿಕೆಟ್ ತಂಡ(18 ಸದಸ್ಯರು)

  1. ಕೆ.ಎಲ್.ರಾಹುಲ್(ನಾಯಕ)
  2. ಜಸ್ಪ್ರೀತ್ ಬುಮ್ರಾ(ಉಪನಾಯಕ)
  3. ಶಿಖರ್ ಧವನ್
  4. ಋತುರಾಜ್ ಗಾಯಕ್ವಾಡ್
  5. ವಿರಾಟ್ ಕೊಹ್ಲಿ
  6. ಸೂರ್ಯ ಕುಮಾರ್ ಯಾದವ್
  7. ಶ್ರೇಯಸ್ ಅಯ್ಯರ್
  8. ವೆಂಕಟೇಶ್ ಅಯ್ಯರ್
  9. ರಿಷಭ್ ಪಂತ್(ವಿ.ಕೀ)
  10. ಇಷಾನ್ ಕಿಷನ್ (ವಿ.ಕೀ)
  11. ಯಜುವೇಂದ್ರ ಚಹಲ್
  12. ರವಿಚಂದ್ರನ್ ಅಶ್ವಿನ್
  13. ವಾಷಿಂಗ್ಟನ್ ಸುಂದರ್
  14. ಭುವನೇಶ್ವರ ಕುಮಾರ್
  15. ದೀಪಕ್ ಚಹರ್
  16. ಪ್ರಸಿದ್ಧ ಕೃಷ್ಣ
  17. ಶಾರ್ದೂಲ್ ಠಾಕೂರ್
  18. ಮೊಹಮ್ಮದ್ ಸಿರಾಜ್

ದಕ್ಷಿಣ ಆಫ್ರಿಕಾ ತಂಡ (17 ಸದಸ್ಯರು)

  1.  ತೆಂಬ ಬವುಮ (ನಾಯಕ)
  2. ಕೇಶವ್ ಮಹಾರಾಜ್(ಉಪನಾಯಕ)
  3. ಕ್ವಿಂಟನ್ ಡಿಕಾಕ್
  4. ಝುಬ್ಯಾರ್ ಹಮ್ಜಾ
  5. ಮಾರ್ಕೊ ಜಾನ್ಸೆನ್
  6. ಜನೆಮನ್ ಮಲನ್
  7. ಸಿಸಂದ ಮಗಲಾ
  8. ಐಡೆನ್ ಮಾರ್ಕ್ರಾಮ್
  9. ಡೇವಿಡ್ ಮಿಲ್ಲರ್
  10. ಲುಂಗಿ ಎನ್ಗಿಡಿ
  11. ವೇಯ್ನ್ ಪಾರ್ನೆಲ್
  12. ಆಂಡಿಲೆ ಪೆಹ್ಲುಕ್ವಾಯೊ
  13. ಡ್ವೈನ್ ಪ್ರಿಟೋರಿಯಸ್
  14. ಕಗಿಸೋ ರಬಡಾ
  15. ತಬ್ರೇಜ್ ಶಂಸಿ
  16. ರಾಸ್ಸಿ  ವ್ಯಾನ್ ಡೆರ್ ಡುಸ್ಸೆನ್
  17. ಕೈಲ್ ವೆರ್ರಿಯೆನ್ನೆ

Loading

About the author / 

Nanda Kumar

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಸರ್ಕಾರದ 100 ದಿನದ ಸಾಧನೆಯ ಪುಸ್ತಕ ನಾಳೆ ಬಿಡುಗಡೆಯಾಗಲಿದೆ,.!

     ಬಿ. ಎಸ್. ಯಡಿಯೂರಪ್ಪ ನೇತೃತ್ವದ ಕರ್ನಾಟಕದ ಬಿಜೆಪಿ ಸರ್ಕಾರ 100 ದಿನಗಳನ್ನು ಪೂರೈಸಿದೆ. ಸರ್ಕಾರದ ಸಾಧನೆಗಳನ್ನು ಜನರಿಗೆ ತಿಳಿಸಲು ನೂರು ಪುಟಗಳ ಪುಸ್ತಕವನ್ನು ನವೆಂಬರ್ 5ರಂದು ಬಿಡುಗಡೆ ಮಾಡಲಾಗುತ್ತದೆ. ಮಂಗಳವಾರ ಯಡಿಯೂರಪ್ಪ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸರ್ಕಾರದ ನೂರು ದಿನಗಳ ಸಾಧನೆ ಕುರಿತ ‘100 ದಿನ 100 ಸಾಧನೆ’ ಎಂಬ ಪುಸ್ತಕ ಬಿಡುಗಡೆ ಮಾಡಲಿದ್ದಾರೆ. ಬಳಿಕ ಪತ್ರಿಕಾಗೋಷ್ಠಿಯನ್ನು ನಡೆಸಲಿದ್ದಾರೆ. ನವೆಂಬರ್ 2ರಂದು ಯಡಿಯೂರಪ್ಪ ಸರ್ಕಾರ ನೂರು ದಿನಗಳನ್ನು ಪೂರೈಸಿದೆ. ನವೆಂಬರ್ 11ರಂದು 15ಕ್ಷೇತ್ರಗಳ ಉಪ ಚುನಾವಣೆ ನೀತಿ…

  • ರೆಸಿಪಿ

    ಆಲೂಗಡ್ಡೆ ದೋಸೆ ಹೇಗೆ ತಯಾರಿಸುವುದು ಎಂದು ನಿಮಗೆ ಗೊತ್ತಾ….?ತಿಳಿಯಲು ಈ ಲೇಖನ ಓದಿ….

    ಮೊದಲಿಗೆ ಆಲೂಗಡ್ಡೆಯನ್ನು ಚೆನ್ನಾಗಿ ತೊಳೆದು ಸಿಪ್ಪೆ ತೆಗೆಯಿರಿ. ನಂತರ ಅದನ್ನು ಚಿಕ್ಕ ಚಿಕ್ಕ ಪೀಸ್ ಗಳಾಗಿ ತುರಿಯಿರಿ . ಅದಕ್ಕೆ ಮೈದ ಹಿಟ್ಟು ಸೇರಿಸಿ ನೀರು ಹಾಕಿ ದೋಸೆ ಹಿಟ್ಟಿನ ಹದಕ್ಕೆ ಕಲಸಿ. ಹಸಿಮೆಣಸು , ಕೊತ್ತಂಬರಿ ಸೊಪ್ಪನು ಸಣ್ಣದಾಗಿ ಹೆಚ್ಚಿ ಹಿಟ್ಟಿಗೆ ಸೇರಿಸಿ. ರುಚಿಗೆ ತಕ್ಕಸ್ಟು ಉಪ್ಪು ಹಾಕಿ.

  • ಆರೋಗ್ಯ

    ಸಕ್ಕರೆ(ಶುಗರ್) ಕಾಯಿಲೆಗೆ ಉತ್ತಮ ಔಷದಿಯಾಗಿರುವ ಮೆಂತೆ …! ಬಗ್ಗೆ ತಿಳಿಯಲು ಈ ಲೇಖನ ಓದಿ..

    ಮನೆಗಳಲ್ಲಿ ಇಲ್ಲದಿರಲು ಸಾಧ್ಯವೇ ಇಲ್ಲ. ಬಹುತೇಕ ಅಡಿಗೆಗಳಲ್ಲಿ ಮೆಂತೆಕಾಳು ತೀರಾ ಅಗತ್ಯ. ರುಚಿಯಲ್ಲಿ ಕಹಿ ಒಗರಿನ ಅನುಭವ ನೀಡುವುದು. ಅದರಲ್ಲಿ ಅನೇಕಾನೇಕ ಆರೋಗ್ಯಕರ ಗುಣಗಳಿವೆ.

  • ಸುದ್ದಿ

    ರೈತರಿಗೆ ಮತ್ತೊಂದು ಸಂತಸದ ಸುದ್ದಿ ಕೊಟ್ಟ ನಮ್ಮ ಸರ್ಕಾರ…!ಏನದು ಎಂದು ಇಲ್ಲಿ ಓದಿ ತಿಳಿಯಿರಿ..

    ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಹಲವು ಕ್ರಮ ಕೈಗೊಂಡಿರುವ ಸರ್ಕಾರ ಮತ್ತೊಂದು ಅನುಕೂಲತೆ ಕಲ್ಪಿಸಲು ಮುಂದಾಗಿದೆ. ಮಾರುಕಟ್ಟೆಯಲ್ಲಿ ಕೃಷಿ ಉತ್ಪನ್ನಗಳ ಬೆಲೆ ಕುಸಿತವಾದ ಸಂದರ್ಭದಲ್ಲಿ ಬೆಂಬಲ ಬೆಲೆಗೆ ಸರ್ಕಾರದಿಂದ ಮಾರುಕಟ್ಟೆ ಮಧ್ಯಪ್ರವೇಶ ಮಾಡಿ ಬೆಲೆ ನಿಗದಿಪಡಿಸಲು ಐವರು ಸಚಿವರ ಕ್ಯಾಬಿನೇಟ್ ಉಪ ಸಮಿತಿಯನ್ನು ಸರ್ಕಾರ ರಚನೆ ಮಾಡಿದೆ. ಉಪಮುಖ್ಯಮಂತ್ರಿಲಕ್ಷ್ಮಣ ಸವದಿ ಅಧ್ಯಕ್ಷತೆಯಲ್ಲಿ ಐವರು ಸಚಿವರ ಕ್ಯಾಬಿನೆಟ್ ಉಪಸಮಿತಿ ರಚಿಸಲಾಗಿದ್ದು, ಗ್ರಾಮೀಣಾಭಿವೃದ್ಧಿಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕಾನೂನುಸಂಸದೀಯ ವ್ಯವಹಾರಗಳು ಹಾಗೂ ಸಣ್ಣ…

  • ಜ್ಯೋತಿಷ್ಯ

    ಶ್ರೀ ಆಂಜಿನೇಯ ಸ್ವಾಮಿಯನ್ನು ನೆನೆಯುತ್ತ, ಈ ದಿನ ನಿಮ್ಮ ರಾಶಿ ಭವಿಷ್ಯದ ಶುಭ ಫಲಗಳನ್ನು ತಿಳಿಯಿರಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಸಭ್ಯ…

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಭಾನುವಾರ, ಈ ದಿನದ ರಾಶಿ ಭವಿಷ್ಯದಲ್ಲಿ ಈ ರಾಶಿಗಳಿಗೆ ಧನ ಯೋಗದ ಲಾಭವಿದೆ!ನಿಮ್ಮ ಅದೃಷ್ಟದ ಸಂಖ್ಯೆಯನ್ನು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(9 ಡಿಸೆಂಬರ್, 2018) ಇಂದು ಅವಧಿ ನಿಮ್ಮ ಹೊಸ ಯೋಜನೆಗಳು ಹಾಗೂ ಆಲೋಚನೆಗಳಬಗ್ಗೆ ನಿಮ್ಮ ಪೋಷಕರನ್ನು ವಿಶ್ವಾಸಕ್ಕೆತೆಗೆದುಕೊಳ್ಳಲು ಒಳ್ಳೆಯದಾಗಿದೆ. ನ್ಯಾಯಯುತವಾದ ಮತ್ತು ಉದಾರ ಪ್ರೀತಿಯಿಂದ ಪುರಸ್ಕೃತಗೊಳ್ಳುವ…