ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಿಲ್ಲೆಯಾದ್ಯಂತ 15ರಿಂದ18ವರ್ಷದ 78,357 ಮಕ್ಕಳಿದ್ದು ಒಂದು ವಾರದೊಳಗೆ ಉಚಿತ ಲಸಿಕೆ ಹಾಕುವ ಮೂಲಕ ಅಭಿಯಾನ ಪೂರ್ಣ ಗೊಳಿಸಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಜಗದೀಶ್ ತಿಳಿಸಿದ್ದಾರೆ.
ಕೇಂದ್ರ ಸರ್ಕಾರದ ಜ.3ರಿಂದ 15ರಿಂದ18 ವರ್ಷದೊಳಗಿನ ಮಕ್ಕಳಿಗೆ ಉಚಿತ ಲಸಿಕೆ ಹಾಕುವ ಅಭಿಯಾನಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು ಮೊದಲ ದಿನ 2600ಮಕ್ಕಳಿಗೆ ಲಸಿಕೆ ನೀಡಲಾಗಿದೆ ಎಂದು ತಿಳಿಸಿದರು.
ಕೋಲಾರ ಜಿಲ್ಲೆ ಯಲ್ಲಿ 15ರಿಂದ18 ವರ್ಷದ ಮಕ್ಕಳ ಸಂಖ್ಯೆ
![]()
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಹಾರದ ಮುಜಾಫರ್ ನಗರದ ರೈಲ್ವೆ ನಿಲ್ದಾಣವೊಂದರಲ್ಲಿ ಶ್ರಮಿಕ್ ರೈಲಿನಲ್ಲಿ ಬಂದಿಳಿದ ಮಹಿಳೆಯೊಬ್ಬಳು ಹಸಿವು, ಸುಸ್ತಿನಿಂದ ರೈಲ್ವೆ ನಿಲ್ದಾಣದಲ್ಲೇ ಸಾವನ್ನಪ್ಪಿದ್ದಳು. ಆ ಮಹಿಳೆ ಸಾವನ್ನಪ್ಪಿರುವ ವಿಷಯ ಗೊತ್ತಾಗುತ್ತಿದ್ದಂತೆ ಜೊತೆಗಿದ್ದ ಸಂಬಂಧಿಕರು ಆಕೆಯ ಮೃತದೇಹವನ್ನು ಮುಜಾಫರ್ ನಗರದ ರೈಲ್ವೆ ನಿಲ್ದಾಣದಲ್ಲೇ ಬಟ್ಟೆಯಿಂದ ಸುತ್ತಿ ಇರಿಸಿದ್ದರು. ಆದರೆ, ಆ ಬಟ್ಟೆಯನ್ನು ಎಳೆದು ತೆಗೆದ ಆಕೆಯ ಮಗು ಅಮ್ಮನನ್ನು ಎಬ್ಬಿಸಲು ಪರದಾಡುತ್ತಿತ್ತು. 23 ವರ್ಷದ ಬಿಹಾರ ಮೂಲದ ಮಹಿಳೆ ಇಬ್ಬರು ಮಕ್ಕಳೊಂದಿಗೆ ಗುಜರಾತ್ನ ಅಲಹಾಬಾದ್ನಲ್ಲಿ ವಾಸವಾಗಿದ್ದಳು. ಕಾರ್ಮಿಕಳಾಗಿ ಕೆಲಸ ಮಾಡುತ್ತಿದ್ದ ಆಕೆಗೆ ಲಾಕ್ಡೌನ್…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(17 ಏಪ್ರಿಲ್, 2019) ಇಂದು ನೀವು ನಿಮ್ಮ ಆರೋಗ್ಯ ಮತ್ತು ನೋಟವನ್ನು ಸುಧಾರಿಸಲು ಕೆಲಸ ಮಾಡಲು ಸಾಕಷ್ಟು ಸಮಯ…
ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತ ವೈಖರಿಯನ್ನು ಖಂಡಿಸುವ ಬರದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ನಗರದಲ್ಲಿ ತುಮಕೂರು ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ, ಪಕ್ಷದ ವರಿಷ್ಠ ಎಚ್.ಡಿ.ದೇವೇಗೌಡರ ಪರ ಪ್ರಚಾರದ ವೇಳೆ ಮಾತನಾಡಿದ ಎಚ್.ವಿಶ್ವನಾಥ್ ಅವರು, ಮೋದಿಯವರೇ ನಿಮಗೆ ಸೌಟ್ನಿಂದ ಹೊಡಿಬೇಕಾ? ಅಥವಾ ಗ್ಯಾಸ್ನಿಂದ ಹೊಡಿಬೇಕಾ? ಐದು ವರ್ಷಗಳಲ್ಲಿ ಏನು ಮಾಡಿದ್ದೀರಿ? ಗ್ಯಾಸ್ ಬೆಲೆ ಏರಿಕೆಯಾಯಿತು. ಕೇಂದ್ರ ಸರ್ಕಾರದ ಯೋಜನೆಗಳು ಸರಿಯಾಗಿ ಜನರಿಗೆ ತಲುಪಿಲ್ಲ ಎಂದು ವಾಗ್ದಾಳಿ ನಡೆಸಿದರು. ಪ್ರಧಾನಿ ಮೋದಿ ಅವರ…
ಮಹಿಳೆಯರು, ಯುವತಿಯರ ಮೇಲೆ ಅತ್ಯಾಚಾರ, ಲೈಂಗಿಕ ದೌರ್ಜನ್ಯದ ಪ್ರಕರಣಗಳು ಪ್ರಕರಣಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನಡೆಯುತ್ತಿದೆ.ಅತ್ಯಾಚಾರ ಹಾಗೂ ಬಲವಂತ ಲೈಂಗಿಕ ಕಿರುಕುಳದಿಂದ ತಪ್ಪಿಸಿಕೊಳ್ಳಲು ಸಹಾಯವಾಗುವಂತಹ ಮಾಡೆಲ್ ಒಂದು ತಯಾರಾಗಿದೆ.
ಕನ್ನಡ ಚಿತ್ರರಂಗದ ಖ್ಯಾತ ನಟ ಅಂಬರೀಶ್ ವಿಧಿವಶರಾಗಿ ಈಗಾಗಲೇ ಹತ್ತು ದಿನಗಳು ಕಳೆದಿದ್ದು, ಕಿಚ್ಚ ಸುದೀಪ್ ನಿರೂಪಣೆಯ ‘ಬಿಗ್ ಬಾಸ್’ ಸ್ಪರ್ಧಿಗಳಿಗೆ ಮಾತ್ರ ಈ ವಿಷಯ ಶನಿವಾರ ತಿಳಿದಿದೆ.ಈ ವೇಳೆ ಸೋನು ಪಾಟೀಲ್ ಅಂಬರೀಶ್ ಬಗ್ಗೆ ಮಾತನಾಡುತ್ತಾ ಕಣ್ಣೀರು ಹಾಕಿದ್ದಾರೆ. ‘ಬಿಗ್ ಬಾಸ್’ ಮನೆಯ ಸದಸ್ಯರಿಗೆ ಹೊರ ಜಗತ್ತಿನ ಯಾವುದೇ ಸಂಪರ್ಕವಿರದ ಕಾರಣ, ನವೆಂಬರ್ 24ರ ಶನಿವಾರದಂದು ಅಂಬರೀಶ್ ಅವರು ಇಹಲೋಕ ತ್ಯಜಿಸಿದ್ದರೂ ವಾರದ ಬಳಿಕ ಬಿಗ್ ಬಾಸ್ ಸ್ಪರ್ಧಿಗಳಿಗೆ ಈ ವಿಷಯ ತಿಳಿದಿದೆ. ಭಾನುವಾರದ ಸಂಚಿಕೆಯಲ್ಲಿ…
ಭಾರತದ ಟೆನ್ನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ ಇತ್ತೀಚೆಗಷ್ಟೇ ಗಂಡುಮಗುವಿಗೆ ಜನ್ಮವಿತ್ತಿದ್ದು, ಈಗ ತಮ್ಮ ಪುತ್ರನೊಂದಿಗೆ ಆಸ್ಪತ್ರೆಯಲ್ಲಿ ಇರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈಗಾಗಲೇ ತಮ್ಮ ಪುತ್ರನಿಗೆ ಸಾನಿಯಾ ಮಿರ್ಜಾ ಮತ್ತು ಪತಿ ಶೋಯೆಬ್ ಮಲಿಕ್ ಇಜ್ಹಾನ್ ಮಿರ್ಜಾ ಮಲಿಕ್ ಎಂದು ನಾಮಕರಣ ಮಾಡಿದ್ದಾರೆ.ಇಝಾನ್ ಎಂದರೆ ಅರೇಬಿಕ್ ಭಾಷೆಯಲ್ಲಿ ದೇವರು, ಗಾಡ್ ಗಿಫ್ಟ್ ಅರ್ಥ ಇದೆ. ಈಗ ಸಾನಿಯಾ ಮಿರ್ಜಾ ತನ್ನ ಮಗುವಿನೊಂದಿಗೆ ಇರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಹಾಗು…