ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಂಡಕ್ಟರಿಲ್ಲದ ಕೆಎಸ್ಆರ್ಟಿಸಿ bus

ವಿರಾಜಪೇಟೆಯಿಂದ ಮೈಸೂರಿಗೆ ಪ್ರಯಾಣ ಹೊರಟೆ. ಸುಖಕರ ಹಾಗು ಸುರಕ್ಷಿತ ಪ್ರಯಾಣಕ್ಕೆ KSRTC ಬೆಸ್ಟ್. ಅಂದ ಮಾತ್ರಕ್ಕೆ ಬಸ್ ಹತ್ತಿ ಕಿಟಕಿಯ ಆಸನವನ್ನೇ ಆರಿಸಿ ಕುಳಿತುಕೊಂಡೆ. ನಾಲ್ಕೈದು ನಿಮಿಷದ ನಿಲುಗಡೆಯ ನಂತರ ಚಾಲಕ ಬಸ್ ಚಲಾಯಿಸಿದ. ಸಾಮಾನ್ಯವಾಗಿ ಬಸ್ ತಲುಪಿಸುವುದು ಚಾಲಕನಾದರೂ ಪ್ರಯಾಣಿಕರನ್ನು ನಿಭಾಯಿಸುವುದು ನಿರ್ವಾಹಕರು ತಾನೆ? ಅದೆ ನಮ್ಮ ಕಂಡಕ್ಟರ್.

ಬಸ್ 500 ಮೀಟರ್ ಮುಂದೆ ತಲುಪಿತು. ಪ್ರಯಾಣಿಕರೆಲ್ಲರೂ ಮೊಬೈಲ್, ಮಾತುಕತೆಗಳಲ್ಲಿ ನಿರತರಾಗಿದ್ದಾರೆ. ಆಸನಗಳು ಭರ್ತಿಯಾದ ಬಸ್ಸಿನಲ್ಲಿ ಕಂಡಕ್ಟರ್ ಇಲ್ಲವೆಂದು ಯಾರಿಗೂ ಭಾಸವಾಗಲಿಲ್ಲ.
ಸಾರ್ ಕಂಡಕ್ಟರ್ ಇಲ್ಲ ಎಂದು ಯುವಕನೊಬ್ಬ ಕೇಕೆ ಹಾಕಿದ. ಕೇಕೆ ಚಾಲಕನ ಕಿವಿಗೆ ಕೇಳದಿದ್ದರೂ ಕೇಳಿದ ಪ್ರಯಾಣಿಕರೆಲ್ಲರೂ ದಬ್ಬಿಬ್ಬಾಗಿ ಪರಸ್ಪರ ಮುಖ ನೋಡಿ ನಗು ಶುರುಮಾಡಿದರು. ಚಾಲಕನಿಗೆ ವಿಷಯದ ಪರಿವೇ ಇಲ್ಲ. ಪಟ್ಟಣದಲ್ಲಿ ವಾಹನಗಳ ದಟ್ಟಣೆ ಇರುವುದರಿಂದ ನಿಧಾನವಾಗಿ ಚಲಾಯುಸುತ್ತಿದ್ದಾನೆ. ಎಲ್ಲಿಯಾದರೂ ಸ್ಟೋಪ್ ಮಾಡಬೇಕಾದರೆ ಕಂಡಕ್ಟರ್ ನ ಪೀಪಿಯ ಪೀ….. ಶಬ್ಧ ಕೇಳಬೇಕಲ್ಲವೇ..!?
ಹಿಂದಿನಿಂದ ಬಂದ ಯುವಕನೊಬ್ಬ ಚಾಲಕನ ಬಳಿ ತೆರಳಿ ಕಂಡಕ್ಟರ್ ಇಲ್ಲ ಎಂದು ಜೋರಾಗಿ ಕೂಗಿದ. ತಟ್ಟನೆ ಹಿಂದೆ ತಿರುಗಿದೆ ಚಾಲಕ ನಗುತ್ತಾ ಬಸ್ ಬದಿಗೆ ನಿಲ್ಲಿಸಿದ. ಕತ್ತು ತಿರುಗಿಸಿ ಪ್ರಯಾಣಿಕರೊಂದಿಗೆ
ಎಲ್ಲಿ ಹೋದ ಇವ ? ಎಂದು ಕೇಳಿದ. ಹ್ನೇ…. ಕಾಲ್ ಮಾಡಿ ನೋಡು ಎಂದರು ಪ್ರಯಾಣಿಕರು. ನನ್ನತ್ರ ನಂಬರ್ ಇಲ್ಲ ಎಂದ. ಕೇಳಿದ ಪ್ರಯಾಣಿಕರಿಗೆ ಇದೇನೋ ಹಾಸ್ಯ ನಾಟಕದಂತೆ. ಹಾಗಾದ್ರೆ ಸ್ವಲ್ಪ ವೈಟ್ ಮಾಡಿ ಕಂಡಕ್ಟರ್ ಈಕಡೆ ಕಾಲ್ ಮಾಡ್ತಾನೆ ಎಂದರು ಪ್ರಯಾಣಿಕರು. ಇಲ್ಲ ಅವನತ್ರ ನನ್ನ ನಂಬರೂ ಇಲ್ಲಾರೀ ಎಂದನು ಚಾಲಕ.
ನಾವಿಬ್ಬರೂ ಈ ಬಸ್ಸಲ್ಲಿ ಹೊಸಬರು, ಇವತ್ತು ಬೆಳಿಗ್ಗೆ ನೇಮಕವಾಗಿದ್ದಷ್ಟೆ. ಪರಿಚಯವಾಗಲು ಬಿಡುವು ಸಿಗಲಿಲ್ಲ. ಪ್ರಯಾಣಿಕರಿಗೆ ಟಿಕೆಟ್ ಇಲ್ಲದೆ ಮೈಸೂರು ತಲುಪಬಹುದೆಂಬ ಆಸೆಯೇನೋ ಎಲ್ಲರೂ ಫುಲ್ ಖುಷಿಯಲ್ಲಿ.

ತಕ್ಷಣ ಹಿಂದಿನಿಂದ ಜೋರು ಹಾರ್ನ್ ಶಬ್ದ. ತಿರುಗಿ ನೋಡಿದಾಗ ಅತಿವೇಗದಿಂದ ಬಂದ ಆಟೋದಿಂದ ನಗುತ್ತಾ ಇಳಿದು ಬಸ್ಸತ್ತಿದ ಕಂಡಕ್ಟರ್ ಮಾಮ. ಏನಿದ್ದರೂ ಕಂಡಕ್ಟರ್ ಇಲ್ಲದ KSRTC ಒಡೆಯನಿಲ್ಲದ ಮನೆಯಂತಿತ್ತು.
Shafi Anvaari
Kodagarahalli
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಲ್ಲಿನ ಕಲನವಾಲಿ ಪ್ರದೇಶದಲ್ಲಿ ವಾಸವಾಗಿರುವ ಮಹಿಳೆಯೊಬ್ಬರಿಗೆ ಸೇರಿದ ಸುಮಾರು 40 ಗ್ರಾಂ ಚಿನ್ನಾಭರಣವನ್ನು ಗೂಳಿಯೊಂದು ಆಕಸ್ಮಿಕವಾಗಿ ನುಂಗಿರುವ ಘಟನೆ ನಡೆದಿದ್ದು, ಅದನ್ನು ಹೊರತೆಗೆಯಲು ಮಹಿಳೆ ಇನ್ನಿಲ್ಲದಷ್ಟು ಸರ್ಕಸ್ ಮಾಡುತ್ತಿದ್ದಾರೆ. ಘಟನೆ ಬಗ್ಗೆ ಮಾತನಾಡಿರುವ ಮಹಿಳೆಯ ಪತಿ ಜನಕರಾಜ್, ಅಕ್ಟೋಬರ್ 29ರಂದು ಈ ಘಟನೆ ನಡೆಯಿತು. ತರಕಾರಿ ಕತ್ತರಿಸಿ ತುಂಬಲಾಗಿದ್ದ ಬೌಲ್ನಲ್ಲಿ ನನ್ನ ಪತಿ ಹಾಗೂ ಸೊಸೆ ತಮ್ಮ ಚಿನ್ನಾಭರಣವನ್ನು ಅದರಲ್ಲಿಟ್ಟಿದ್ದರು. ಆದರೆ, ಆಕಸ್ಮಿಕವಾಗಿ ಚಿನ್ನದಮೇಲೆ ತರಕಾರಿ ತ್ಯಾಜ್ಯವನ್ನು ಇಡಲಾಗಿತ್ತು.ಕೊನೆಯಲ್ಲಿ ಇದರ ಅರಿವಿಲ್ಲದೆ ಅದನ್ನು ಕಸದ ಗುಂಡಿಗೆ ಎಸೆಯಲಾಗಿತ್ತು….
ವೃತ್ತಿಪರ ಕೋರ್ಸ್ಗಳ ಸರ್ಕಾರಿ ಕೋಟದ ಸೀಟುಗಳಿಗೆ ಆನ್ಲೈನ್ ನೋಂದಣಿ, ಆಪ್ಶನ್ ಎಂಟ್ರಿ, ಶುಲ್ಕಪಾವತಿ ಮಾಡುವ ಅಭ್ಯರ್ಥಿಗಳು ಮುಂದಿನ ಸಾಲಿನಿಂದ ಸೈಬರ್ ಕೆಫೆ ಸೇರಿದಂತೆ ಕಂಪ್ಯೂಟರ್ ಮೊರೆ ಹೋಗುವ ಅಗತ್ಯವಿಲ್ಲ. ಇದನ್ನೆಲ್ಲಾ ಬೆರಳ ತುದಿಯಲ್ಲೇ ಮಾಡಿ ಮುಗಿಸಬಹುದು.
ಟಿಕ್ ಟಾಕ್ ಮಾಡಲು ಹೋದ ಯುವಕನಿಗೆ ಮನೆಯವರು ಸಖತ್ ಗೂಸಾ ನೀಡಿದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಗುತ್ತಿದೆ. ಯುವಕನೊಬ್ಬ ಟಿಕ್ ಟಾಕ್ ಮಾಡಲು ನೆಲದ ಮೇಲೆ ಮಲಗಿ ರಕ್ತವಾಂತಿ ಮಾಡುವಂತೆ ನಟಿಸುತ್ತಿದ್ದನು. ಈ ವೇಳೆ ಸ್ಥಳಕ್ಕೆ ಬಂದ ತಾಯಿ ಮಗನ ಸ್ಥಿತಿನೋಡಿ ಗಾಬರಿಗೊಂಡು ಜೋರಾಗಿ ಕಿರುಚಾಡುತ್ತಾ ಮನೆಯ ಸದಸ್ಯರಿಗೆ ಕರೆಯಲು ಹೋಗುತ್ತಾರೆ. ಮಹಿಳೆ ಕಿರುಚಾಟದ ಶಬ್ದ ಕೇಳಿ ಮನೆಯವರು ಸ್ಥಳಕ್ಕೆ ಬಂದಿದ್ದಾರೆ. ಈ ವೇಳೆ ನೆಲದ ಮೇಲೆ ಮಲಗಿಕೊಂಡು ನಟಿಸುತ್ತಿದ್ದ ಯುವಕ ನಗುತ್ತಾ ಎದ್ದುಕುಳಿತಿದ್ದಾನೆ. ಮಗನ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(28 ಏಪ್ರಿಲ್, 2019) ಇತ್ತೀಚಿಗೆ ನಿಮಗೆ ಹತಾಶೆಯೆನಿಸುತ್ತಿದ್ದಲ್ಲಿ – ಇಂದು ಸರಿಯಾದ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatsapp/ ಮೇಷ ಆರೋಗ್ಯ ಚೆನ್ನಾಗಿರುತ್ತದೆ….
ಇದು ಮಹಾದೇವ ಶಿವನ ಪಂಚಾಕ್ಷರಿ ಮಂತ್ರ, ಜಪಿಸಿದರೆ ಮನಸ್ಸಿಗೆ ನೆಮ್ಮದಿ ಸಿಗುತ್ತದೆ.