ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಂಡಕ್ಟರಿಲ್ಲದ ಕೆಎಸ್ಆರ್ಟಿಸಿ bus

ವಿರಾಜಪೇಟೆಯಿಂದ ಮೈಸೂರಿಗೆ ಪ್ರಯಾಣ ಹೊರಟೆ. ಸುಖಕರ ಹಾಗು ಸುರಕ್ಷಿತ ಪ್ರಯಾಣಕ್ಕೆ KSRTC ಬೆಸ್ಟ್. ಅಂದ ಮಾತ್ರಕ್ಕೆ ಬಸ್ ಹತ್ತಿ ಕಿಟಕಿಯ ಆಸನವನ್ನೇ ಆರಿಸಿ ಕುಳಿತುಕೊಂಡೆ. ನಾಲ್ಕೈದು ನಿಮಿಷದ ನಿಲುಗಡೆಯ ನಂತರ ಚಾಲಕ ಬಸ್ ಚಲಾಯಿಸಿದ. ಸಾಮಾನ್ಯವಾಗಿ ಬಸ್ ತಲುಪಿಸುವುದು ಚಾಲಕನಾದರೂ ಪ್ರಯಾಣಿಕರನ್ನು ನಿಭಾಯಿಸುವುದು ನಿರ್ವಾಹಕರು ತಾನೆ? ಅದೆ ನಮ್ಮ ಕಂಡಕ್ಟರ್.

ಬಸ್ 500 ಮೀಟರ್ ಮುಂದೆ ತಲುಪಿತು. ಪ್ರಯಾಣಿಕರೆಲ್ಲರೂ ಮೊಬೈಲ್, ಮಾತುಕತೆಗಳಲ್ಲಿ ನಿರತರಾಗಿದ್ದಾರೆ. ಆಸನಗಳು ಭರ್ತಿಯಾದ ಬಸ್ಸಿನಲ್ಲಿ ಕಂಡಕ್ಟರ್ ಇಲ್ಲವೆಂದು ಯಾರಿಗೂ ಭಾಸವಾಗಲಿಲ್ಲ.
ಸಾರ್ ಕಂಡಕ್ಟರ್ ಇಲ್ಲ ಎಂದು ಯುವಕನೊಬ್ಬ ಕೇಕೆ ಹಾಕಿದ. ಕೇಕೆ ಚಾಲಕನ ಕಿವಿಗೆ ಕೇಳದಿದ್ದರೂ ಕೇಳಿದ ಪ್ರಯಾಣಿಕರೆಲ್ಲರೂ ದಬ್ಬಿಬ್ಬಾಗಿ ಪರಸ್ಪರ ಮುಖ ನೋಡಿ ನಗು ಶುರುಮಾಡಿದರು. ಚಾಲಕನಿಗೆ ವಿಷಯದ ಪರಿವೇ ಇಲ್ಲ. ಪಟ್ಟಣದಲ್ಲಿ ವಾಹನಗಳ ದಟ್ಟಣೆ ಇರುವುದರಿಂದ ನಿಧಾನವಾಗಿ ಚಲಾಯುಸುತ್ತಿದ್ದಾನೆ. ಎಲ್ಲಿಯಾದರೂ ಸ್ಟೋಪ್ ಮಾಡಬೇಕಾದರೆ ಕಂಡಕ್ಟರ್ ನ ಪೀಪಿಯ ಪೀ….. ಶಬ್ಧ ಕೇಳಬೇಕಲ್ಲವೇ..!?
ಹಿಂದಿನಿಂದ ಬಂದ ಯುವಕನೊಬ್ಬ ಚಾಲಕನ ಬಳಿ ತೆರಳಿ ಕಂಡಕ್ಟರ್ ಇಲ್ಲ ಎಂದು ಜೋರಾಗಿ ಕೂಗಿದ. ತಟ್ಟನೆ ಹಿಂದೆ ತಿರುಗಿದೆ ಚಾಲಕ ನಗುತ್ತಾ ಬಸ್ ಬದಿಗೆ ನಿಲ್ಲಿಸಿದ. ಕತ್ತು ತಿರುಗಿಸಿ ಪ್ರಯಾಣಿಕರೊಂದಿಗೆ
ಎಲ್ಲಿ ಹೋದ ಇವ ? ಎಂದು ಕೇಳಿದ. ಹ್ನೇ…. ಕಾಲ್ ಮಾಡಿ ನೋಡು ಎಂದರು ಪ್ರಯಾಣಿಕರು. ನನ್ನತ್ರ ನಂಬರ್ ಇಲ್ಲ ಎಂದ. ಕೇಳಿದ ಪ್ರಯಾಣಿಕರಿಗೆ ಇದೇನೋ ಹಾಸ್ಯ ನಾಟಕದಂತೆ. ಹಾಗಾದ್ರೆ ಸ್ವಲ್ಪ ವೈಟ್ ಮಾಡಿ ಕಂಡಕ್ಟರ್ ಈಕಡೆ ಕಾಲ್ ಮಾಡ್ತಾನೆ ಎಂದರು ಪ್ರಯಾಣಿಕರು. ಇಲ್ಲ ಅವನತ್ರ ನನ್ನ ನಂಬರೂ ಇಲ್ಲಾರೀ ಎಂದನು ಚಾಲಕ.
ನಾವಿಬ್ಬರೂ ಈ ಬಸ್ಸಲ್ಲಿ ಹೊಸಬರು, ಇವತ್ತು ಬೆಳಿಗ್ಗೆ ನೇಮಕವಾಗಿದ್ದಷ್ಟೆ. ಪರಿಚಯವಾಗಲು ಬಿಡುವು ಸಿಗಲಿಲ್ಲ. ಪ್ರಯಾಣಿಕರಿಗೆ ಟಿಕೆಟ್ ಇಲ್ಲದೆ ಮೈಸೂರು ತಲುಪಬಹುದೆಂಬ ಆಸೆಯೇನೋ ಎಲ್ಲರೂ ಫುಲ್ ಖುಷಿಯಲ್ಲಿ.

ತಕ್ಷಣ ಹಿಂದಿನಿಂದ ಜೋರು ಹಾರ್ನ್ ಶಬ್ದ. ತಿರುಗಿ ನೋಡಿದಾಗ ಅತಿವೇಗದಿಂದ ಬಂದ ಆಟೋದಿಂದ ನಗುತ್ತಾ ಇಳಿದು ಬಸ್ಸತ್ತಿದ ಕಂಡಕ್ಟರ್ ಮಾಮ. ಏನಿದ್ದರೂ ಕಂಡಕ್ಟರ್ ಇಲ್ಲದ KSRTC ಒಡೆಯನಿಲ್ಲದ ಮನೆಯಂತಿತ್ತು.
Shafi Anvaari
Kodagarahalli
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಶದ ರಾಜಕಾರಣದಲ್ಲಿ ತಮಿಳುನಾಡಿನ ಸೂಪರ್ ಸ್ಟಾರ್ಗಳಾದ ರಜನಿಕಾಂತ್ ಹಾಗೂ ಕಮಲಹಾಸನ್ ಅವರು ರಾಜಕೀಯಕ್ಕೆ ಬರುತ್ತಿರುವ ಬೆನ್ನಲ್ಲೇ ನಮ್ಮ ನಾಡಿನ ರಿಯಲ್ಸ್ಟಾರ್ ಉಪೇಂದ್ರ ಸಹ ರಾಜಕೀಯಕ್ಕೆ ಎಂಟ್ರಿ ಕೊಡಲಿದ್ದಾರೆ ಎಂಬ ಮಾತು ಕೇಳಿ ಬರುತ್ತಿದೆ.
ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇ ದಿನಗಳಲ್ಲಿ ಪರಿಹಾರ ಶತಸಿದ್ಧ.ಸಂಪರ್ಕಿಸಿ:-9353957085 ಮೇಷ ದೈಹಿಕ ಲಾಭಕ್ಕಾಗಿ ವಿಶೇಷವಾಗಿ ಮಾನಸಿಕ ದೃಢತೆಗಾಗಿ ಧ್ಯಾನ ಮತ್ತು ಯೋಗ ಪ್ರಾರಂಭಿಸಿ. ನೀವು ಇತರರ ಮೇಲೆ ಹೆಚ್ಚು ಖರ್ಚು ಮಾಡಬಯಸುತ್ತೀರಿ. ನಿಮ್ಮ ಮನೆಯ ವಾತಾವರಣವನ್ನು ಬದಲಾಯಿಸುವ ಮೊದಲು ಅದಕ್ಕೆ ಎಲ್ಲರ ಅನುಮೋದನೆಯಿದೆಯೆಂದು ಖಾತ್ರಿಪಡಿಸಿಕೊಳ್ಳಿ. ಪ್ರಣಯಕ್ಕೆ ಒಳ್ಳೆಯ ದಿನ. ಒಬ್ಬ ಆಧ್ಯಾತ್ಮಿಕ ನಾಯಕರು…
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಬಗ್ಗೆ ದೊಡ್ಡ ಹೇಳಿಕೆಯೊಂದನ್ನು ನೀಡಿದ್ದಾರೆ. ಮಮತಾ ಬ್ಯಾನರ್ಜಿ, ರಾಹುಲ್ ಗಾಂಧಿಗೆ ಮಗು ಎಂದಿದ್ದಾರೆ.ತಮ್ಮ ಸರ್ಕಾರದ ಬಗ್ಗೆ ರಾಹುಲ್ ಗಾಂಧಿ ಮಾಡಿದ್ದ ಆರೋಪವನ್ನು ಮಮತಾ ಬ್ಯಾನರ್ಜಿ ತಿರಸ್ಕರಿಸಿದ್ದಾರೆ. ಕನಿಷ್ಠ ಆದಾಯ ಯೋಜನೆ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲು ಮಮತಾ ಬ್ಯಾನರ್ಜಿ ನಿರಾಕರಿಸಿದ್ದಾರೆ. ರಾಹುಲ್ ಗಾಂಧಿ ಏನು ಅಂದುಕೊಂಡಿದ್ದರೋ ಅದನ್ನು ಹೇಳಿದ್ದಾರೆ. ಕನಿಷ್ಠ ಆದಾಯ ತೆರಿಗೆ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಇನ್ನೂ ಅವ್ರು ಮಗು. ಅವ್ರ…
ಇದೇ ತಿಂಗಳ ಇಪ್ಪತ್ತೊಂಬತ್ತನೇ ತಾರೀಕು ವೈಕುಂಠ ಏಕಾದಶಿ ಹಾಗೂ ಮೂವತ್ತರಂದು ಮುಕ್ಕೋಟಿ ದ್ವಾದಶಿ ಇದೆ. ಸೂರ್ಯನು ಉತ್ತರಾಯಣಕ್ಕೆ ಬದಲಾಗುವ ಮೊದಲು ಬರುವ ಧನುರ್ಮಾಸದ ಶುದ್ಧ ಏಕಾದಶಿಯನ್ನೇ ವೈಕುಂಠ ಏಕಾದಶಿ ಅಥವಾ ಮುಕ್ಕೋಟಿ ಏಕಾದಶಿ ಎನ್ನುತ್ತಾರೆ. ಸೂರ್ಯನು ಧನುಸ್ಸುನಲ್ಲಿ ಪ್ರವೇಶಿಸಿದ ಅನಂತರ ಮಕರ ಸಂಕ್ರಮಣದವರೆಗೆ ನಡೆಯುವ ಮಾರ್ಗ ಮಧ್ಯೆ ಮುಕ್ಕೋಟಿ ಏಕಾದಶಿ ಬರುತ್ತದೆ.
ಕೆಲವೊಂದು ಜೀವ ಜಂತುಗಳು ನಮ್ಮ ಭವಿಷ್ಯದಲ್ಲಾಗುವ ಘಟನೆಗಳ ಬಗ್ಗೆ ಮೊದಲೇ ಮುನ್ಸೂಚನೆ ನೀಡುತ್ತವೆ. ಇದಕ್ಕೆ ಹಲ್ಲಿ ಕೂಡ ಹೊರತಾಗಿಲ್ಲ. ಹಲ್ಲಿ ಏನು ಮಾಡಿದ್ರೆ ಶುಭ? ಏನು ಮಾಡಿದ್ರೆ ಅಶುಭ? ಹಲ್ಲಿ ಯಾವ ಸ್ಥಿತಿಯಲ್ಲಿ ಕಾಣಬಾರದು ಎಂಬುದನ್ನು ಜ್ಯೋತಿಷ್ಯ ಶಾಸ್ತ್ರದಲ್ಲಿ ಹೇಳಲಾಗಿದೆ. ಮನೆಯೊಳಗೆ ಪ್ರವೇಶ ಮಾಡುವಾಗ ಹಲ್ಲಿ ಕಂಡ್ರೆ ಶುಭ. ಆದ್ರೆ ಗೃಹಪ್ರವೇಶದ ದಿನ ಸತ್ತ ಹಲ್ಲಿ ಕಣ್ಣಿಗೆ ಬೀಳಬಾರದು. ಸತ್ತ ಹಲ್ಲಿ ಕಾಣಿಸಿಕೊಂಡ್ರೆ ಅವಶ್ಯವಾಗಿ ಪೂಜೆ ಮಾಡಿ ನಂತ್ರವೇ ಹೊಸ ಮನೆ ಪ್ರವೇಶ ಮಾಡಬೇಕು. ಸತ್ತ ಹಲ್ಲಿಗಳು…
ಲಾಸ್ ಏಂಜಲೀಸ್ ನ ನ್ಯಾಯಾಲಯವೊಂದರಲ್ಲಿ 71 ವರ್ಷದ ಮಹಿಳೆ, ನ್ಯಾನ್ಸಿ ಕ್ಯಾಬಿಬಿ ಎಂಬಾಕೆಗೆ ಬಹುದೊಡ್ಡ ಜಯ ಲಭಿಸಿದೆ. ಕಳೆದೆರಡು ವರ್ಷಗಳಿಂದ ನ್ಯಾಯಕ್ಕಾಗಿ ಹೋರಾಡುತ್ತಿದ್ದನ್ಯಾನ್ಸಿ ವಿರುದ್ಧ ಪ್ರಸಿದ್ಧ ಫಾರ್ಮಾಸ್ಯುಟಿಕಲ್ ಹಾಗೂ ಗ್ರಾಹಕರ ಫೇವರಿಟ್ ಪ್ರಾಡಕ್ಸ್ ಜಾನ್ಸನ್ ಆ್ಯಂಡ್ ಜಾನ್ಸನ್. ಕಂಪೆನಿಗೆ ಹಿನ್ನಡೆಯಾಗಿದೆ. ಪ್ರಕರಣದ ವಿಚಾರಣೆ ನಡೆಸಿರುವ ನ್ಯಾಯಾಲಯ 40.3 ಮಿಲಿಯನ್ ಡಾಲರ್ ಅಂದರೆ ಸುಮಾರು . 2,86,00,00,000[286 ಕೋಟಿ]ರೂಪಾಯಿ ಮೊತ್ತವನ್ನು ನ್ಯಾನ್ಸಿಗೆ ಪರಿಹಾರವಾಗಿ ನೀಡಬೇಕೆಂದು ಕಂಪೆನಿಗೆ ಅದೇಶಿಸಿದೆ…. 2017ರಲ್ಲಿ ಕಂಪೆನಿ ವಿರುದ್ಧ ಕೇಸ್ ದಾಖಲು… ನ್ಯಾನ್ಸಿ ಕಂಪೆನಿ ವಿರುದ್ಧ…