ಚುನಾವಣೆ

ಕೋಲಾರ ಜಿಲ್ಲಾಪಂಚಾಯಿತ್,ತಾಲ್ಲೂಕು ಪಂಚಾಯತ್ ಕ್ಷೇತ್ರಗಳ ವಿವರ ಪ್ರಕಟ

92

ಕೋಲಾರ:- ಜಿಲ್ಲೆಯ ಆರು ತಾಲೂಕುಗಳಿಂದ 29 ಜಿಪಂ ಕ್ಷೇತ್ರಗಳನ್ನು ಮತ್ತು 107 ತಾಪಂ ಕ್ಷೇತ್ರಗಳನ್ನು ಗುರುತಿಸಿ ಅವುಗಳ ಗಡಿ ಮತ್ತು ಗಡಿ ವ್ಯಾಪ್ತಿಗೆ ಬರುವ ಗ್ರಾಮಗಳ ಪಟ್ಟಿಯನ್ನು ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ ಪ್ರಕಟಿಸಿದೆ.
ಜ.2 ರ ಗೆಜೆಟಿಯರ್‌ನಲ್ಲಿ ಪ್ರಕಟಿಸಿದ್ದು, ಆಕ್ಷೇಪಣೆಗಳಿದ್ದಲ್ಲೆ ಆಯೋಗದ ವೆಬ್‌ಸೈಟ್ ಅಥವಾ ಬೆಂಗಳೂರಿನ ಆಯೋಗದ ಬಹುಮಹಡಿ ಕಟ್ಟಡದ ವಿಳಾಸಕ್ಕೆ ಕಳುಹಿಸುವಂತೆ ಆಹ್ವಾನ ನೀಡಿದೆ.
ಕೋಲಾರ ಜಿಲ್ಲೆಯ ಕೆಜಿಎಫ್‌ನಿಂದ 3, ಬಂಗಾರಪೇಟೆ 4, ಶ್ರೀನಿವಾಸಪುರ 5, ಮಾಲೂರು 5, ಮುಳಬಾಗಿಲು 6, ಕೋಲಾರ 6 ಸಂಖ್ಯೆಯ ಒಟ್ಟು 29 ಜಿಪಂ ಕ್ಷೇತ್ರಗಳು ಮತ್ತು ಕೆಜಿಎಫ್ ನಿಂದ 12, ಬಂಗಾರಪೇಟೆಯ 16, ಶ್ರೀನಿವಾಸಪುರದ 18, ಮಾಲೂರಿನ 20, ಮುಳಬಾಗಿಲಿನ 20 ಮತ್ತು ಕೋಲಾರದ 20 ತಾಪಂ ಕ್ಷೇತ್ರಗಳು ಸೇರಿದಂತೆ ಒಟ್ಟು 107 ತಾಪಂ ಕ್ಷೇತ್ರಗಳ ಪಟ್ಟಿಯನ್ನು ಪ್ರಕಟಿಸಿದೆ.


ಜಿಪಂ ಕ್ಷೇತ್ರಗಳು
ಕೋಲಾರದಿಂದ ಹುತ್ತೂರು, ಹೋಳೂರು, ಸುಗಟೂರು, ಕ್ಯಾಲನೂರು, ನರಸಾಪುರ, ವಕ್ಕಲೇರಿ, ಮಾಲೂರಿನಿಂದ ತೊರ್ನಹಳ್ಳಿ, ಕುಡಿಯನೂರು, ಲಕ್ಕೂರು, ಮಾಸ್ತಿ, ಟೇಕಲ್, ಬಂಗಾರಪೇಟೆಯಿಂದ ಚಿಕ್ಕಅಂಕಂಡಹಳ್ಳಿ, ದೊಡ್ಡೂರುಕರಪನಹಳ್ಳಿ, ಬೂದಿಕೋಟೆ, ಕಾಮಸಮುದ್ರ, ಕೆಜಿಎ-ನಿಂದ ಪಾರಾಂಡಹಳ್ಳಿ, ಕ್ಯಾಸಂಬಳ್ಳಿ, ಬೇತಮಂಗಲ, ಮುಳಬಾಗಿಲಿನಿಂದ ಆವಣಿ, ತಾಯಲೂರು, ಆಲಂಗೂರು, ನಂಗಲಿ, ಬೈರಕೂರು, ದುಗ್ಗಸಂದ್ರ, ಶ್ರೀನಿವಾಸಪುರದಿಂದ ಯಲ್ದೂರು, ದಳಸನೂರು, ರೋಣೂರು, ರಾಯಲ್ಪಾಡು, ಗೌನಿಪಲ್ಲಿ ಜಿಪಂ ಕ್ಷೇತ್ರಗಳಿರುತ್ತವೆ.
ವಿವಿಧ ತಾಲ್ಲೂಕುಗಳ
ತಾಪಂ ಕ್ಷೇತ್ರಗಳು
ಕೋಲಾರ ತಾಲೂಕಿನಲ್ಲಿ ಹರಟಿ, ಹುತ್ತೂರು, ವಡಗೂರು, ಮಣಿಘಟ್ಟ, ಹೋಳೂರು, ಮುದುವಾಡಿ, ಆರಹಳ್ಳಿ, ಸುಗಟೂರು, ತೊಟ್ಲಿ, ಮದ್ದೇರಿ, ಬೀಚಗೊಂಡನಹಳ್ಳಿ, ಕ್ಯಾಲನೂರು, ರಾಜಕಲ್ಲಹಳ್ಳಿ, ಸೂಲೂರು, ಬೆಳ್ಳೂರು, ನರಸಾಪುರ, ಅರಾಭಿಕೊತ್ತನೂರು, ಕೊಂಡರಾಜನಹಳ್ಳಿ, ಮುದುವತ್ತಿ, ವಕ್ಕಲೇರಿ ತಾಪಂ ಕ್ಷೇತ್ರ.
ಮಾಲೂರು ತಾಲೂಕಿನಲ್ಲಿ ತೊರ್ನಹಳ್ಳಿ, ಶಿವಾರಪಟ್ಟಣ, ದೊಡ್ಡಶಿವಾರ, ಸೊಣ್ಣಹಳ್ಳಿ, ಅರಳೇರಿ, ಕುಡಿಯನೂರು, ಯಶವಂತಪುರ, ಹುಲಿಮಂಗಲ ಹೊಸಕೋಟೆ, ಲಕ್ಕೂರು, ಜಯಮಂಗಲ, ಡಿ.ಎನ್.ದೊಡ್ಡಿ, ಮಾಸ್ತಿ, ದೊಡ್ಡಕಲ್ಲಹಳ್ಳಿ, ಸುಗ್ಗೊಂಡಹಳ್ಳಿ, ದಿನ್ನಹಳ್ಳಿ, ನೂಟವೆ, ಹುಳದೇನಹಳ್ಳಿ, ಟೇಕಲ್ ಹುಣಸೀಕೋಟೆ ತಾಪಂ ಕ್ಷೇತ್ರಗಳು.
ಬಂಗಾರಪೇಟೆ ತಾಲೂಕಿನಲ್ಲಿ ಸೂಲಿಕುಂಟೆ, ಚಿಕ್ಕಅಂಕಂಡಹಳ್ಳಿ, ಕಾರಹಳ್ಳಿ, ಮಾವಹಳ್ಳಿ, ದೊಡ್ಡೂರು ಕರಪನಹಳ್ಳಿ, ಚಿನ್ನಕೋಟೆ, ಬೆಂಗನೂರು, ದೊಡ್ಡವಲಗಮಾದಿ, ಹುಲಿಬೆಲೆ, ಬೂದಿಕೋಟೆ, ಯಳೇಸಂದ್ರ, ಗುಲ್ಲಹಳ್ಳಿ, ಬಲಮಂದೆ, ದೋಣಿಮಡಗು, ಕಾಮಸಮುದ್ರ, ಕೇತಗಾನಹಳ್ಳಿತಾಪಂ ಕ್ಷೇತ್ರಗಳು.
ಕೆಜಿಎಫ್ ತಾಲೂಕಿನಿಂದ ಕಮ್ಮಸಂದ್ರ, ಪಾರಾಂಡಹಳ್ಳಿ, ಮಾರಿಕುಪ್ಪ, ಕೆಂಪಾಪುರ, ಕ್ಯಾಸಂಬಳ್ಳಿ, ಪೀಲವಾರ, ರಾಮಸಾಗರ, ವೆಂಗಸAದ್ರ, ಸುಂದರಪಾಳ್ಯ, ಹಂಗಳ, ಬೇತಮಂಗಲ, ಟಿ.ಗೊಲ್ಲಹಳ್ಳಿ ತಾಪಂ ಕ್ಷೇತ್ರಗಳು.
ಮುಳಬಾಗಿಲು ತಾಲೂಕಿನಿಂದ ಬಲ್ಲ, ಆವಣಿ, ದೇವರಾಯಸಮುದ್ರ, ಕನ್ನಸಂದ್ರ, ಯಳಚೇಪಲ್ಲಿ, ತಾಯಲೂರು, ಸೊನ್ನವಾಡಿ, ಪದ್ಮಘಟ್ಟ, ಆಲಂಗೂರು, ಗುಮ್ಮಕಲ್, ಎನ್.ಚಮಕಲಹಳ್ಳಿ, ನಂಗಲಿ, ಮುಷ್ಠೂರು, ಹೆಬ್ಬಣಿ, ಬೈರಕೂರು, ಅಂಬ್ಲಿಕಲ್, ಗುಡಿಪಲ್ಲಿ, ಎಚ್.ಗೊಲ್ಲಹಳ್ಳಿ, ಆಗರ, ದುಗ್ಗಸಂದ್ರ, ಉತ್ತನೂರು ತಾಪಂ ಕ್ಷೇತ್ರಗಳು.
ಶ್ರೀನಿವಾಸಪುರ ತಾಲೂಕಿನಿಂದ ಸೋಮಯಾಜಲಪಲ್ಲಿ, ಮುತ್ತಕಪಲ್ಲಿ, ಯಲ್ದೂರು, ಲಕ್ಷ್ಮಿ ಸಾಗರ, ಚಲ್ದಿಗಾನಹಳ್ಳಿ, ದಳಸನೂರು, ಜೆ.ತಿಮ್ಮಸಂದ್ರ, ರೋಣೂರು, ಹೊದಲಿ, ತಾಡಿಗೋಳ್, ಕೋಡಿಪಲ್ಲಿ, ನೆಲವೆಂಕಿ, ಪುಲಗೂರಕೋಟೆ, ಗೌಡತಾತನಗಡ್ಡ, ರಾಯಲ್ಪಾಡು, ಅಡ್ಡಗಲ್, ಕೂರಿಗೇಪಲ್ಲಿ, ಗೌನಿಪಲ್ಲಿ ತಾಪಂ ಕ್ಷೇತ್ರಗಳಿರುತ್ತವೆ.
ಕ್ಷೇತ್ರ ವ್ಯಾಪ್ತಿಯ ಗ್ರಾಮಗಳನ್ನು ಆಯೋಗದ ವೆಬ್‌ಸೈಟ್‌ನಲ್ಲಿ ಪರಂಬರಿಸಬಹುದಾಗಿದೆ ಎಂದು ಸೀಮಾ ಆಯೋಗದ ನಿರ್ದೇಶಕ ಕೆ.ಆರ್.ರುದ್ರಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About the author / 

KOLAR NEWS CHANDRU

KOLAR NEWS CHANDRU editor : kolar news paper/ www.nammakolar.com presschandrukolar@gmail.com mobile-9448715409 kolar.karnataka.563101

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಜ್ವರದಿಂದ-ಹೃದಯಘಾತದವರೆಗೆ ಎಲ್ಲಾ ಕಾಯಿಲೆಗಳನ್ನು ತಡೆಯುವ ರಾಮಬಾಣ ಯಾವುದು ಗೊತ್ತಾ?

    ‘ವಿಟಮಿನ್ ಡಿ’ ಇರುವ ಆಹಾರ, ಫುಡ್ ಸಪ್ಲಿಮೆಂಟ್ಸ್ ಅನ್ನು ನಿಯಮಿತವಾಗಿ ಸೇವಿಸುವು ದರಿಂದ ಅನೇಕ ಕಾಯಿಲೆಗಳನ್ನು ಕ್ಷಣಮಾತ್ರದಲ್ಲಿ ಹಿಮ್ಮೆಟ್ಟಿಸಬಹುದು. ಆದರೆ ಭಾರತದಲ್ಲಿ ಹೆಚ್ಚಿನ ಜನರು ‘ವಿಟಮಿನ್ ಡಿ’ ಕೊರತೆಯಿಂದ ಬಳಲುತ್ತಿದ್ದಾರೆ ಎಂದು ಅಧ್ಯಯನವೊಂದು ತಿಳಿಸಿದೆ. ನಿಮಗೆಲ್ಲರಿಗೂ ತಿಳಿದಿರುವಂತೆ ಸೂರ್ಯನ ಕಿರಣಗಳಲ್ಲಿ ವಿಟಮಿನ್ ಡಿ ಇದ್ದು, ಮೂಳೆ ಮತ್ತು ಸ್ನಾಯುಗಳ ಆರೋಗ್ಯಕ್ಕೆ ಉತ್ತಮ ಔಷಧ. ಪ್ರತಿಯೊಂದು ಸಂಶೋಧನೆಗಳು ‘ವಿಟಮಿನ್ ಡಿ’ ಸೇವನೆಯಿಂದ ಕೊರತೆ ಯಿರುವ ಜನರಲ್ಲಿ ತೀವ್ರವಾದ ಉಸಿರಾಟದ ಸೋಂಕಿನ ಅಪಾಯ ಅರ್ಧಕ್ಕರ್ಧ ಕಡಿಮೆಯಾಗಿದೆ ಎಂದು ತೋರಿಸಿವೆ. ಆದರೆ ‘ವಿಟಮಿನ್ ಡಿ’…

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆಯನ್ನು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(15 ನವೆಂಬರ್, 2018) ದೊಡ್ಡ ಗುಂಪಿನಲ್ಲಿ ನಿಮ್ಮನ್ನು ತೊಡಗಿಸಿಕೊಳ್ಳುವುದು ಅತ್ಯಂತ ಮನರಂಜನಾತ್ಮಕವಾಗಿರುತ್ತದೆ- ಆದರೆ ನಿಮ್ಮ ವೆಚ್ಚಗಳು ಹಚ್ಚಾಗುತ್ತವೆ. ಯುವಕರು ಶಾಲಾ ಯೋಜನೆಗಳಲ್ಲಿ ಕೆಲವುಸಲಹೆ…

  • ಆಧ್ಯಾತ್ಮ

    ಶಿವನ ಆಭರಣಗಳಲ್ಲಿ ಅಡಗಿರುವ ಸತ್ಯವೇನು ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಹಿಂದೂ ಧರ್ಮದಲ್ಲಿ ಶಿವನನ್ನು “ದೇವಾದಿದೇವ” ಮಹಾದೇವ ಎಂದು ಆರಾಧಿಸುತ್ತಾರೆ. ಬ್ರಹ್ಮ ವಿಷ್ಣು ಮಹೇಶ್ವರ ಎಂಬ ತ್ರಿಮೂರ್ತಿಗಳಲ್ಲಿ ಮಹೇಶ್ವರನೇ ಹೆಚ್ಚು ಶಕ್ತಿಶಾಲಿ ಎಂದು ನಂಬುವ ಕಾರಣ ಇತರ ದೇವರುಗಳೂ ಸಂಕಟಬಂದಾಗ ಶಿವನ ಬಳಿ ಸಹಾಯ ಬೇಡಿ ಧಾವಿಸುವ ಹಲವಾರು ದೃಷ್ಟಾಂತಗಳನ್ನು ಪುರಾಣಗಳಲ್ಲಿ ಕಾಣಬಹುದು. ಶಿವನನ್ನು ಭಕ್ತರು ಇನ್ನೂ ಹಲವಾರು ಹೆಸರುಗಳಿಂದ ಕರೆಯುತ್ತಾರೆ.

  • ಸುದ್ದಿ

    ನಮಗೆ ಶಂಕ್ರಣ್ಣನ ಬಗ್ಗೆ ಗೊತ್ತಿರದ ಕುತೂಹಲಕಾರಿ ವಿಚಾರವೊಂದನ್ನು ಅಂಚಿಕೊಂಡ ಜೈ ಜಗದೀಶ್…​!

    ಬಿಗ್​ಬಾಸ್​ ರಿಯಾಟಲಿ ಶೋ ದಿನದಿಂದ ದಿನಕ್ಕೆ ತನ್ನ ಕುತೂಹಲವನ್ನು ದ್ವಿಗುಣಗೊಳಿಸುತ್ತಿದೆ. ಚಿತ್ರರಂಗದಲ್ಲಿ ಘಟಿಸಿಹೋದಂತಹ ಹಲವು ಘಟನೆಗಳು ಬಿಗ್​ಬಾಸ್​ನಲ್ಲಿ ಅನಾವರಣಗೊಳ್ಳುತ್ತಿದೆ. ಮೊನ್ನೆ ಶಂಕರ್​ನಾಗ್​ ಹಾಗೂ ಮಂಜುಳಾ ಬಗ್ಗೆ ರವಿಬೆಳಗೆರೆ ಅವರು ಮಾತನಾಡಿದ್ದರು. ಇದೀಗ ಹಿರಿಯ ನಟ ಜೈ ಜಗದೀಶ್ ಶಂಕರ್​ನಾಗ್​ ಬಗ್ಗೆ ಕುತೂಹಲಕಾರಿ ವಿಚಾರವೊಂದನ್ನು ಬಹಿರಂಗಪಡಿಸಿದ್ದಾರೆ. ನಿನ್ನೆ ನಡೆದ ಸಂಚಿಕೆಯಲ್ಲಿ ಜೈ ಜಗದೀಶ್​ ಇತರೆ ಸ್ಪರ್ಧಿಗಳ ಜತೆ ಮಾತನಾಡುವಾಗ ಒಂದು ಪ್ರಶ್ನೆಯನ್ನು ಮುಂದಿಟ್ಟರು. ಒಬ್ಬ ಫೇಮಸ್​ ನಟ ತನ್ನ ಮಾರ್ಕೆಟ್​ ಬಿದ್ದಾಗ ವ್ಯಾನ್​ ಒಳಗೆ ಕ್ಯಾಂಟೀನ್​ ಇಟ್ಟುಕೊಂಡು ಓಡಾಡುತ್ತಿದ್ದರು….

  • ಸುದ್ದಿ

    170 ಕ್ಕೂ ಹೆಚ್ಚು ಭತ್ತದ ತಳಿಗಳ ಜೋಪಾನ ಮಾಡಿದ್ದ ಜಯರಾಮನ್ …!

    ಭಾರತದ ಕೃಷಿ ಕ್ಷೇತ್ರದಲ್ಲಿ ಪ್ರಮುಖ ಹೆಸರಾಗಿದ್ದ, ನೂರಾರು ಭತ್ತದ ತಳಿಗಳ ಪುನಶ್ಚೇತನಕ್ಕೆ ಕಾರಣರಾಗಿದ್ದ ತಮಿಳ್ನಾಡಿನ ಕೆ ಆರ್ ಜಯರಾಮನ್ ನಿಧನರಾಗಿದ್ದಾರೆ. ಅವರು ಕ್ಯಾನ್ಸರಿನಿಂದ ಬಳಲುತ್ತಿದ್ದರು.ನೆಲ್ (ಭತ್ತವನ್ನು ತಮಿಳಿನಲ್ಲಿ ಹೀಗೇ ಕರೆಯುತ್ತಾರೆ) ಎಂದೇ ಹೆಚ್ಚು ಪರಿಚಿತರಾಗಿದ್ದ ಜಯರಾಮನ್, 170 ಕ್ಕಿಂತಲೂ ಹೆಚ್ಚು ಸ್ಥಳೀಯ ಭತ್ತದ ವೈವಿಧ್ಯಗಳನ್ನು ಪುನಶ್ಚೇತನಗೊಳಿಸಿದ್ದುರ. ಮಾತ್ರವಲ್ಲ, ತಮಿಳುನಾಡಿನಲ್ಲಿ ಸಾವಯವ ಕೃಷಿಗೆ ಉತ್ತೇಜನ ನೀಡಿದ್ದರು. ತಮಿಳ್ನಾಡಿನಲ್ಲಿ ‘ಸೇವ್ ಅವರ್ ರೈಸ್’ ಅಭಿಯಾನದ ಸಾರಥಿಯಾಗಿದ್ದ ಜಯರಾಮನ್, ಇದಕ್ಕಾಗಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಂದ ಹಲವಾರು ಪ್ರಶಸ್ತಿಗಳಿಗೆ ಪಾತ್ರರಾಗಿದ್ದರು.ಬೀಜಗಳ ಸಂರಕ್ಷಣೆ,…

  • ಸುದ್ದಿ

    ಹಾವು ಕಚ್ಚಿ ಸ್ಮಶಾನ ಸೇರಿದವರ ಮನೆಯಲ್ಲಿ ನಾಗ-ನಾಗಿಣಿ ನೃತ್ಯ….ನಂತರ ಏನಾಯ್ತು ಗೊತ್ತ..?ತಪ್ಪದೆ ಇದನ್ನು ಓದಿ…!

    ಸತ್ತ ವ್ಯಕ್ತಿ ಜೀವಂತವಾಗಿ ಬರುವುದಿಲ್ಲ ಎನ್ನುವ ಮಾತಿದೆ. ಆದ್ರೆ ರಾಜಸ್ಥಾನದ ಭಾರತ್ಪುರದಲ್ಲಿ ಚಮತ್ಕಾರಿ ಘಟನೆ ನಡೆದಿದೆ. ಹಾವು ಕಚ್ಚಿ ಸ್ಮಶಾನ ಸೇರಿದ್ದವಳು ಮನೆಗೆ ವಾಪಸ್ ಆಗಿದ್ದಾಳೆ. ಆಕೆಗೆ ಚಿಕಿತ್ಸೆ ಮುಂದುವರೆದಿದೆ. 21 ವರ್ಷದ ಶ್ವೇತಾಗೆ ಹಾವು ಕಚ್ಚಿತ್ತು. ವೈದ್ಯರು ಶ್ವೇತಾ ಸಾವನ್ನಪ್ಪಿದ್ದಾಳೆ ಎಂದಿದ್ದರು. ದುಃಖದಲ್ಲಿದ್ದ ಕುಟುಂಬಸ್ಥರು ಶ್ವೇತಾ ಅಂತಿಮ ಸಂಸ್ಕಾರಕ್ಕೆ ತಯಾರಿ ನಡೆಸಿದ್ದರು. ಸ್ಮಶಾನಕ್ಕೆ ಶ್ವೇತಾ ಶವವನ್ನು ತೆಗೆದುಕೊಂಡು ಹೋಗ್ತಿದ್ದಂತೆ ಮನೆಯಲ್ಲಿ ಆಶ್ಚರ್ಯಕಾರಿ ಘಟನೆ ನಡೆದಿತ್ತು. ಶ್ವೇತಾ ಮನೆಯಲ್ಲಿ ನಾಗ-ನಾಗಿಣಿ ನೃತ್ಯ ಮಾಡಿದ್ದಾರೆ. ಈ ವಿಷ್ಯವನ್ನು ಸ್ಮಶಾನಕ್ಕೆ…