ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೋಲಾರ:- ಜಿಲ್ಲೆಯ ಆರು ತಾಲೂಕುಗಳಿಂದ 29 ಜಿಪಂ ಕ್ಷೇತ್ರಗಳನ್ನು ಮತ್ತು 107 ತಾಪಂ ಕ್ಷೇತ್ರಗಳನ್ನು ಗುರುತಿಸಿ ಅವುಗಳ ಗಡಿ ಮತ್ತು ಗಡಿ ವ್ಯಾಪ್ತಿಗೆ ಬರುವ ಗ್ರಾಮಗಳ ಪಟ್ಟಿಯನ್ನು ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ ಪ್ರಕಟಿಸಿದೆ.
ಜ.2 ರ ಗೆಜೆಟಿಯರ್ನಲ್ಲಿ ಪ್ರಕಟಿಸಿದ್ದು, ಆಕ್ಷೇಪಣೆಗಳಿದ್ದಲ್ಲೆ ಆಯೋಗದ ವೆಬ್ಸೈಟ್ ಅಥವಾ ಬೆಂಗಳೂರಿನ ಆಯೋಗದ ಬಹುಮಹಡಿ ಕಟ್ಟಡದ ವಿಳಾಸಕ್ಕೆ ಕಳುಹಿಸುವಂತೆ ಆಹ್ವಾನ ನೀಡಿದೆ.
ಕೋಲಾರ ಜಿಲ್ಲೆಯ ಕೆಜಿಎಫ್ನಿಂದ 3, ಬಂಗಾರಪೇಟೆ 4, ಶ್ರೀನಿವಾಸಪುರ 5, ಮಾಲೂರು 5, ಮುಳಬಾಗಿಲು 6, ಕೋಲಾರ 6 ಸಂಖ್ಯೆಯ ಒಟ್ಟು 29 ಜಿಪಂ ಕ್ಷೇತ್ರಗಳು ಮತ್ತು ಕೆಜಿಎಫ್ ನಿಂದ 12, ಬಂಗಾರಪೇಟೆಯ 16, ಶ್ರೀನಿವಾಸಪುರದ 18, ಮಾಲೂರಿನ 20, ಮುಳಬಾಗಿಲಿನ 20 ಮತ್ತು ಕೋಲಾರದ 20 ತಾಪಂ ಕ್ಷೇತ್ರಗಳು ಸೇರಿದಂತೆ ಒಟ್ಟು 107 ತಾಪಂ ಕ್ಷೇತ್ರಗಳ ಪಟ್ಟಿಯನ್ನು ಪ್ರಕಟಿಸಿದೆ.

ಜಿಪಂ ಕ್ಷೇತ್ರಗಳು
ಕೋಲಾರದಿಂದ ಹುತ್ತೂರು, ಹೋಳೂರು, ಸುಗಟೂರು, ಕ್ಯಾಲನೂರು, ನರಸಾಪುರ, ವಕ್ಕಲೇರಿ, ಮಾಲೂರಿನಿಂದ ತೊರ್ನಹಳ್ಳಿ, ಕುಡಿಯನೂರು, ಲಕ್ಕೂರು, ಮಾಸ್ತಿ, ಟೇಕಲ್, ಬಂಗಾರಪೇಟೆಯಿಂದ ಚಿಕ್ಕಅಂಕಂಡಹಳ್ಳಿ, ದೊಡ್ಡೂರುಕರಪನಹಳ್ಳಿ, ಬೂದಿಕೋಟೆ, ಕಾಮಸಮುದ್ರ, ಕೆಜಿಎ-ನಿಂದ ಪಾರಾಂಡಹಳ್ಳಿ, ಕ್ಯಾಸಂಬಳ್ಳಿ, ಬೇತಮಂಗಲ, ಮುಳಬಾಗಿಲಿನಿಂದ ಆವಣಿ, ತಾಯಲೂರು, ಆಲಂಗೂರು, ನಂಗಲಿ, ಬೈರಕೂರು, ದುಗ್ಗಸಂದ್ರ, ಶ್ರೀನಿವಾಸಪುರದಿಂದ ಯಲ್ದೂರು, ದಳಸನೂರು, ರೋಣೂರು, ರಾಯಲ್ಪಾಡು, ಗೌನಿಪಲ್ಲಿ ಜಿಪಂ ಕ್ಷೇತ್ರಗಳಿರುತ್ತವೆ.
ವಿವಿಧ ತಾಲ್ಲೂಕುಗಳ
ತಾಪಂ ಕ್ಷೇತ್ರಗಳು
ಕೋಲಾರ ತಾಲೂಕಿನಲ್ಲಿ ಹರಟಿ, ಹುತ್ತೂರು, ವಡಗೂರು, ಮಣಿಘಟ್ಟ, ಹೋಳೂರು, ಮುದುವಾಡಿ, ಆರಹಳ್ಳಿ, ಸುಗಟೂರು, ತೊಟ್ಲಿ, ಮದ್ದೇರಿ, ಬೀಚಗೊಂಡನಹಳ್ಳಿ, ಕ್ಯಾಲನೂರು, ರಾಜಕಲ್ಲಹಳ್ಳಿ, ಸೂಲೂರು, ಬೆಳ್ಳೂರು, ನರಸಾಪುರ, ಅರಾಭಿಕೊತ್ತನೂರು, ಕೊಂಡರಾಜನಹಳ್ಳಿ, ಮುದುವತ್ತಿ, ವಕ್ಕಲೇರಿ ತಾಪಂ ಕ್ಷೇತ್ರ.
ಮಾಲೂರು ತಾಲೂಕಿನಲ್ಲಿ ತೊರ್ನಹಳ್ಳಿ, ಶಿವಾರಪಟ್ಟಣ, ದೊಡ್ಡಶಿವಾರ, ಸೊಣ್ಣಹಳ್ಳಿ, ಅರಳೇರಿ, ಕುಡಿಯನೂರು, ಯಶವಂತಪುರ, ಹುಲಿಮಂಗಲ ಹೊಸಕೋಟೆ, ಲಕ್ಕೂರು, ಜಯಮಂಗಲ, ಡಿ.ಎನ್.ದೊಡ್ಡಿ, ಮಾಸ್ತಿ, ದೊಡ್ಡಕಲ್ಲಹಳ್ಳಿ, ಸುಗ್ಗೊಂಡಹಳ್ಳಿ, ದಿನ್ನಹಳ್ಳಿ, ನೂಟವೆ, ಹುಳದೇನಹಳ್ಳಿ, ಟೇಕಲ್ ಹುಣಸೀಕೋಟೆ ತಾಪಂ ಕ್ಷೇತ್ರಗಳು.
ಬಂಗಾರಪೇಟೆ ತಾಲೂಕಿನಲ್ಲಿ ಸೂಲಿಕುಂಟೆ, ಚಿಕ್ಕಅಂಕಂಡಹಳ್ಳಿ, ಕಾರಹಳ್ಳಿ, ಮಾವಹಳ್ಳಿ, ದೊಡ್ಡೂರು ಕರಪನಹಳ್ಳಿ, ಚಿನ್ನಕೋಟೆ, ಬೆಂಗನೂರು, ದೊಡ್ಡವಲಗಮಾದಿ, ಹುಲಿಬೆಲೆ, ಬೂದಿಕೋಟೆ, ಯಳೇಸಂದ್ರ, ಗುಲ್ಲಹಳ್ಳಿ, ಬಲಮಂದೆ, ದೋಣಿಮಡಗು, ಕಾಮಸಮುದ್ರ, ಕೇತಗಾನಹಳ್ಳಿತಾಪಂ ಕ್ಷೇತ್ರಗಳು.
ಕೆಜಿಎಫ್ ತಾಲೂಕಿನಿಂದ ಕಮ್ಮಸಂದ್ರ, ಪಾರಾಂಡಹಳ್ಳಿ, ಮಾರಿಕುಪ್ಪ, ಕೆಂಪಾಪುರ, ಕ್ಯಾಸಂಬಳ್ಳಿ, ಪೀಲವಾರ, ರಾಮಸಾಗರ, ವೆಂಗಸAದ್ರ, ಸುಂದರಪಾಳ್ಯ, ಹಂಗಳ, ಬೇತಮಂಗಲ, ಟಿ.ಗೊಲ್ಲಹಳ್ಳಿ ತಾಪಂ ಕ್ಷೇತ್ರಗಳು.
ಮುಳಬಾಗಿಲು ತಾಲೂಕಿನಿಂದ ಬಲ್ಲ, ಆವಣಿ, ದೇವರಾಯಸಮುದ್ರ, ಕನ್ನಸಂದ್ರ, ಯಳಚೇಪಲ್ಲಿ, ತಾಯಲೂರು, ಸೊನ್ನವಾಡಿ, ಪದ್ಮಘಟ್ಟ, ಆಲಂಗೂರು, ಗುಮ್ಮಕಲ್, ಎನ್.ಚಮಕಲಹಳ್ಳಿ, ನಂಗಲಿ, ಮುಷ್ಠೂರು, ಹೆಬ್ಬಣಿ, ಬೈರಕೂರು, ಅಂಬ್ಲಿಕಲ್, ಗುಡಿಪಲ್ಲಿ, ಎಚ್.ಗೊಲ್ಲಹಳ್ಳಿ, ಆಗರ, ದುಗ್ಗಸಂದ್ರ, ಉತ್ತನೂರು ತಾಪಂ ಕ್ಷೇತ್ರಗಳು.
ಶ್ರೀನಿವಾಸಪುರ ತಾಲೂಕಿನಿಂದ ಸೋಮಯಾಜಲಪಲ್ಲಿ, ಮುತ್ತಕಪಲ್ಲಿ, ಯಲ್ದೂರು, ಲಕ್ಷ್ಮಿ ಸಾಗರ, ಚಲ್ದಿಗಾನಹಳ್ಳಿ, ದಳಸನೂರು, ಜೆ.ತಿಮ್ಮಸಂದ್ರ, ರೋಣೂರು, ಹೊದಲಿ, ತಾಡಿಗೋಳ್, ಕೋಡಿಪಲ್ಲಿ, ನೆಲವೆಂಕಿ, ಪುಲಗೂರಕೋಟೆ, ಗೌಡತಾತನಗಡ್ಡ, ರಾಯಲ್ಪಾಡು, ಅಡ್ಡಗಲ್, ಕೂರಿಗೇಪಲ್ಲಿ, ಗೌನಿಪಲ್ಲಿ ತಾಪಂ ಕ್ಷೇತ್ರಗಳಿರುತ್ತವೆ.
ಕ್ಷೇತ್ರ ವ್ಯಾಪ್ತಿಯ ಗ್ರಾಮಗಳನ್ನು ಆಯೋಗದ ವೆಬ್ಸೈಟ್ನಲ್ಲಿ ಪರಂಬರಿಸಬಹುದಾಗಿದೆ ಎಂದು ಸೀಮಾ ಆಯೋಗದ ನಿರ್ದೇಶಕ ಕೆ.ಆರ್.ರುದ್ರಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಜಾಬಿ ಕುಟುಂಬದಲ್ಲಿ ಜನಿಸಿದ ವಿರಾಟ್ ಕೊಹ್ಲಿ, ಹುಟ್ಟಿದ್ದು-ಬೆಳೆದದ್ದು ಎಲ್ಲವೂ ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ. ಅಂದಹಾಗೆ ಕೊಹ್ಲಿ ತಮ್ಮ ಬಾಲ್ಯದ ದಿನಗಳಲ್ಲಿ ಭಾರಿ ತಿಂಡಿ ಪೋತರಾಗಿದ್ದರು. ಬಾಯಲ್ಲಿ ನೀರು ತರುವಂತಹ ರುಚಿಕರ ತಿಂಡಿ ತಿನಿಸುಗಳೆಂದರೆ ಕೊಹ್ಲಿಗೆ ಅಚ್ಚುಮೆಚ್ಚು. ಇತ್ತೀಚೆಗೆ 31ನೇ ಹುಟ್ಟುಹಬ್ಬ ಆಚರಿಸಿಕೊಂಡಿರುವ ವಿರಾಟ್ ಕೊಹ್ಲಿ ಇನ್ನು ಹೆಚ್ಚೆಂದರೆ 5-6 ವರ್ಷ ಟೀಮ್ ಇಂಡಿಯಾದಲ್ಲಿ ಆಡಬಹುದು. ಈ ಅವಧಿಯಲ್ಲಿ ಅವರು ಸಾಧಿಸುವುದು ಬಹಳಷ್ಟಿದೆ. ಆದರೆ, ಇವೆಲ್ಲವೂ ಮುಗಿದನಂತರ ಅವರು ಮಾಡುವುದಾದದರೂ ಏನು? ಕೊಹ್ಲಿ ನಿವೃತ್ತಿ ನಂತರದ ದಿನಗಳ ಕುರಿತಾಗಿ…
ಸ್ನೇಹಿತರೆ ಬಿಗ್ ಬಾಸ್ ಕನ್ನಡ ಸೀಸನ್ 7 ಕೊನೆಯ ಹಂತವನ್ನ ತಲುಪಿದ್ದು ಫಿನಾಲೆಗೆ ಇನ್ನು ಕೆಲವು ದಿನಗಳು ಮಾತ್ರ ಭಾಕಿ ಉಳಿದುಕೊಂಡಿದೆ, ಈಗಾಗಲೇ 108 ಕ್ಕೂ ದಿನಗಳ ಕಾಲ ಬಿಗ್ ಬಾಸ್ ನಡೆದಿದ್ದು ಈ ವಾರ ಬಿಗ್ ಬಾಸ್ ಫೈನಲ್ ನಡೆಯಲಿದ್ದು ಐದು ಘಟಾನುಘಟಿ ಸ್ಪರ್ಧಿಗಳು ಬಿಗ್ ಬಾಸ್ ನಲ್ಲಿ ಫೈನಲ್ ಹಂತವನ್ನ ತಲುಪಿದ್ದಾರೆ. ಇನ್ನು ಆರಂಭದಲ್ಲಿ ಸ್ವಲ್ಪ ಮಂಕಾಗಿದ್ದ ಬಿಗ್ ಬಾಸ್ ಈಗ ಬಹಳ ರೋಚಕ ಹಂತವನ್ನ ತಲುಪಿದ್ದು TRP ಯಲ್ಲಿ ಕೂಡ ಮೇಲಕ್ಕೆ ಬರುತ್ತಿದೆ…
ಭಾರತ ಸ್ವತಂತ್ರ ಪಡೆದ ನಂತರ ಮೊದಲ ಉಗ್ರ ಒಬ್ಬ `ಹಿಂದೂ’ ಆಗಿದ್ದ ಎಂದು ನಟ ಕಮ್ ರಾಜಕಾರಣಿ ಕಮಲ್ ಹಾಸನ್ ಹೇಳುವ ಮೂಲಕ ಹೊಸ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಎಂಎನ್ಎಂ ಪಕ್ಷದ ಸಂಸ್ಥಾಪಕ ಕಮಲ್ ಹಾಸನ್ ಮುಸ್ಲಿಂ ಪ್ರಾಬಲ್ಯ ಹೊಂದಿರುವ ಪ್ರದೇಶ ಎಂಬ ಕಾರಣಕ್ಕೆ ನಾನು ಈ ಮಾತು ಹೇಳುತ್ತಿಲ್ಲ. ಗಾಂಧಿ ಪ್ರತಿಮೆಯ ಮುಂದೆ ನಿಂತು ಈ ಮಾತು ಹೇಳುತ್ತಿದ್ದೇನೆ. ಸ್ವತಂತ್ರ ಭಾರತದ ಮೊದಲ ಉಗ್ರ ಒಬ್ಬ ಹಿಂದೂ ಆಗಿದ್ದನು. ಆತನ ಹೆಸರು ನಾಥೂರಾಮ್ ಗೋಡ್ಸೆ ಎಂದು…
ಇತ್ತೀಚಿಗೆ ಗೋಲ್ಡ್ ಜಾತಿಯ ಮೀನು ಹಿಡಿದ್ದಿದ್ದ ಮೀನುಗಾರ 5 ಲಕ್ಷ ಸಂಪಾದನೆ ಮಾಡಿರುವ ಬಗ್ಗೆ ಸುದ್ದಿ ಆಗಿತ್ತು. ಈಗ ಮೀನುಗಾರನೊಬ್ಬ 20 ಕೋಟಿ ಗಳಿಸಿದ್ದಾನೆ ಎಂದು ತಿಳಿದು ಬಂದಿದೆ. ಅದೇಗೆ ಅಂತೀರಾ. ಓಮನ್ ದೇಶಕ್ಕೆ ಸೇರಿದ ಖಾಲಿದ್ ತನ್ನ ಇಬ್ಬರು ಗೆಳೆಯರೊಡನೆ ಹೋಗಿ ಹಗಲೆಲ್ಲ ಮೀನು ಹಿಡಿದು ಕುಟುಂಬಕ್ಕೆ ಪೋಷಣೆ ಮಾಡುತ್ತಿದ್ದ, ಈತ ಬಡತನದಲ್ಲಿ ಬೆಂದು ಹೋಗಿದ್ದ ಆದರೆ ಅವತ್ತು ಆತನ ಅದೃಷ್ಟದ ದಿನವಾಗಿತ್ತು. ಒಂದು ದಿನ ಹೀಗೆ ಮೀನು ಹಿಡಿಯಲು ಹೋದಾಗ ಅಷ್ಟೊಂದು ಮೀನು ಸಿಗಲಿಲ್ಲ….
ಶಿವಂದುಬೆಗೆ ಕೋವಿಡ್-19 ಪತ್ತೆಯಾಗಿದೆ.ವೀಡೀಯೊ ಅನಲಿಸ್ಟ್ ಸಹಾಯಕ ಸಿಬ್ಬಂದಿಗೆ ಕೋವಿಡ್-19 ಪತ್ತೆಯಾಗಿದೆ. ಶಿವಂದುಬೆ ಬದಲಿ ಆಟಗಾರನಾಗಿ ಸಾಯಿರಾಜ್ ಪಾಟೀಲ್ ಹೆಸರು ಘೋಷಣೆ ಮಾಡಿದ್ದಾರೆ. ಇಂದು ಮುಂಬೈ ತಂಡ ರಣಜಿ ಟ್ರೋಫಿ ಪಂದ್ಯಾವಳಿಯಲ್ಲಿ ಭಾಗವಹಿಸಲು ಕೋಲ್ಕತ್ತಾ ನಗರಕ್ಕೆ ತೆರಳಬೇಕಿತ್ತು. ಕೋವಿಡ್-19 ದೃಢಪಟ್ಟ ಹಿನ್ನೆಲೆಯಲ್ಲಿ ಶಿವಂದುಬೆ ತೆರಳಲಿಲ್ಲ ಕೋವಿಡ್-19 ಕಾರಣದಿಂದ ರಣಜಿ ಟ್ರೋಫಿ ಪಂದ್ಯಾವಳಿಯನ್ನು 6 ನಗರಗಳಲ್ಲಿ ಆಯೋಜಿಸಲಾಗಿದೆ. ಅವು ಯಾವುವೆಂದರೆ ಕೋಲ್ಕತ್ತಾ ಬೆಂಗಳೂರು ಚೆನ್ನೈ ಅಹಮದಾಬಾದ್ ಮುಂಬೈ ತಿರುವನಂತಪುರಂ
![]()
ಸ್ನಾನ ಮಾಡುವ ವಿಷಯಕ್ಕೆ ಬಂದ್ರೆ ಕೆಲವರು ದಿನಾ ಮತ್ತೆ ಕೆಲವರು ಅವರವರ ಅನುಕೂಲಕ್ಕೆ ತಕ್ಕಂತೆ ಸ್ನಾನ ಮಾಡುತ್ತಾರೆ. ಆದರೆ ನಮಗೆ ಕೆಲಸಗಲಿರಲಿ ಬೇರೆ ಏನಾದ್ರೂ ಇರಲಿ ಪ್ರತಿನಿತ್ಯ ಸ್ನಾನ ಮಾಡುವುದು ಒಳಿತು.