KOLAR NEWS PAPER

ಜಿಲ್ಲಾ ಮಟ್ಟದ ಸಿರಿಧಾನ್ಯ ಮತ್ತು ಸಾವಯವ ಮೇಳ ಹಾಗೂ ಫಲಪುಷ್ಪ ಪ್ರದರ್ಶನ-2023

150

ಕೋಲಾರ ಜಿಲ್ಲಾ ಮಟ್ಟದ ಸಾವಯವ ಸಿರಿಧಾನ್ಯ ಮೇಳ ಹಾಗೂ ಫಲ ಪುಷ್ಪ ಪ್ರದರ್ಶನಕ್ಕೆ ತೋಟಗಾರಿಕಾ ಮತ್ತು ಸಾಂಖ್ಯಿಕ ಇಲಾಖೆ ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ಚಾಲನೆ ನೀಡಿದರು.

ಶುಕ್ರವಾರ ಜಿಲ್ಲಾ ತೋಟಗಾರಿಕೆ ನರ್ಸರಿಯಲ್ಲಿ ಆಯೋಜಿಸಲಾಗಿದ್ದ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ ಹಾಗೂ ಕೃಷಿಕ ಸಮಾಜ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಸಿರಿಧಾನ್ಯ ಮತ್ತು ಸಾವಯವ ಮೇಳ ಹಾಗೂ ಫಲಪುಷ್ಪ ಪ್ರದರ್ಶನ-೨೦೨೩ ಸಚಿವ ಮುನಿರತ್ನ ಉದ್ಘಾಟಿಸಿದರು.

ಮೇಳದಲ್ಲಿ ಹೂ ಮತ್ತು ತರಕಾರಿಗಳಿಂದ ಅಲಂಕರಿಸಲಾದ ಕಲಾಕೃತಿಗಳು, ದೇವರಾಧನೆ ಕುರಿತ ಮರಳಿನ ಕಲಾಕೃತಿ, ಹಳ್ಳಿ ಸೊಗಡಿನ ಮಾದರಿ ಮನೆಗಳು, ವಿದೇಶಿ ಹಣ್ಣು ಮತ್ತು ತರಕಾರಿಗಳ ಪ್ರದರ್ಶನ, ಜೇನು ಸಾಕಾಣಿಕೆ ಪ್ರಾತ್ಯಕ್ಷಿಕೆ, ಪುಷ್ಪ ರಂಗೋಲಿ, ಪುಷ್ಪಾಲಂಕೃತ ಗಣೇಶ, ಜಿರಾಫೆ 

ಹಾಗೂ ಸಂಗೀತ ವಾದ್ಯಗಳು, ಸಿರಿಧಾನ್ಯಗಳ ಮಳಿಗೆಗಳು, ಔಷಧಿಗಳ ಸಸ್ಯಗಳು, ಸುಗಂಧ ದ್ರವ್ಯ ಸಸಿಗಳು ಇನ್ನೂ ಮುಂತಾದ ಆಕರ್ಷಣೆಗಳನ್ನು ಏರ್ಪಡಿಸಲಾಗಿತ್ತು.

About the author / 

KOLAR NEWS CHANDRU

KOLAR NEWS CHANDRU editor : kolar news paper/ www.nammakolar.com presschandrukolar@gmail.com mobile-9448715409 kolar.karnataka.563101

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಶೀಘ್ರದಲ್ಲೇ ವಿದ್ಯಾರ್ಥಿಗಳಿಗೆ ಶುಭ ಸುದ್ದಿಯನ್ನು ನೀಡಲಿರುವ ಸಿಎಂ ಯಡಿಯೂರಪ್ಪ,..!

    ಬೆಂಗಳೂರು, ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಮರುಗಳಿಗೆಯೇ ರೈತರು, ಮೀನುಗಾರರು ಮತ್ತು ನೇಕಾರರಿಗೆ ಸಿಹಿಸುದ್ದಿ ನೀಡಿದ್ದ ಸಿಎಂ ಯಡಿಯೂರಪ್ಪ ವಿದ್ಯಾರ್ಥಿಗಳಿಗೂ ಶೀಘ್ರದಲ್ಲೇ ಶುಭ ಸುದ್ದಿ ನೀಡಲಿದ್ದಾರೆ. ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರಸ್ತುತ ನೀಡುತ್ತಿರುವ ವಾರ್ಷಿಕ ವೆಚ್ಚವನ್ನು ಹೆಚ್ಚಳ ಮಾಡಲು ಯಡಿಯೂರಪ್ಪ ತೀರ್ಮಾನಿಸಿದ್ದಾರೆ. ಪ್ರಸ್ತುತ ಹಿಂದುಳಿದ ವರ್ಗ ಮತ್ತು ಸಮಾಜ ಕಲ್ಯಾಣ ಇಲಾಖೆಯಡಿ ರಾಜ್ಯದಲ್ಲಿ 2438 ಹಾಸ್ಟೆಲ್‍ಗಳಿದ್ದು, 1,88,500 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ.  ವಾರ್ಷಿಕ ವೆಚ್ಚವಾಗಿ ಪ್ರತಿ ವಿದ್ಯಾರ್ಥಿಗೆ 1600 ರೂ. ನೀಡಲಾಗುತ್ತಿದೆ. ಇದೀಗ…

  • ತಂತ್ರಜ್ಞಾನ

    ನೆಲದ ಮೇಲೆ ಹಾಗೊ ಆಕಾಶದಲ್ಲಿ ಹಾರುವ ಕಾರು..!ನಿಮ್ಗೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ …

    ಒಂದೆಡೆ ಹಲವಾರು ರೋಗಗಳಿಗೆ ಹೊಸ ಹೊಸ ಮದ್ದುಗಳನ್ನು ಕಂಡುಹಿಡಿಯಲಾಗುತ್ತಿದ್ದರೆ ಮತ್ತೊಂದೆಡೆ ನೆಲದಲ್ಲಿ ಎದುರಾಗಲಿರುವ ಜಾಗದ ಕೊರತೆಯನ್ನು ನೀಗಿಸಲು ಬಾನಂಚಿನಲ್ಲಿ ಬೇರೆ ನೆಲೆಗಳನ್ನು ಹುಡುಕುವಂತ ಕೆಲಸಗಳು ನಡೆಯುತ್ತಿವೆ.

  • ಸುದ್ದಿ

    ಸದನದಲ್ಲಿ ಪತ್ನಿಯನ್ನು ಹೊಗಳಿ, ಸಾಮಾಜಿಕ ತಾಣಕ್ಕೆ ಛೀ ತೂ ಅಂದ ಎಚ್‌ಡಿ ಕುಮಾರಸ್ವಾಮಿ…!

    ಬೆಂಗಳೂರು: ಸಿಎಂ ಕುಮಾರಸ್ವಾಮಿ ಕಲಾಪದಲ್ಲಿ ಮಾಡಿದ ಭಾಷಣದಲ್ಲಿ ತಮ್ಮ ಪತ್ನಿ ಅನಿತಾ ಕುಮಾರಸ್ವಾಮಿ ಅವರನ್ನು ಹೊಗಳಿದ್ದಾರೆ. ಆಕೆ ಪ್ರತಿ ಹಂತದಲ್ಲೂ ನನ್ನ ಜತೆಯಲ್ಲಿದ್ದಾಳೆ ಎಂದು ಹೇಳಿದರು.  ಪತ್ನಿ ಹಾಗೂ ಶಾಸಕಿ ಅನಿತಾ ಕುಮಾರಸ್ವಾಮಿ ಅವರನ್ನು ಉಸ್ತುವಾರಿ ಸಿಎಂ ಸದನದಲ್ಲಿ ಕೊಂಡಾಡಿದ್ದಾರೆ. ಇನ್ನೊಂದೆಡೆ ಸಾಮಾಜಿಕ ಜಾಲತಾಣಗಳ ವಿರುದ್ಧ ಕುಮಾರಸ್ವಾಮಿ ಕೆಂಡಾಮಂಡಲವಾಗಿದ್ದಾರೆ.  ವಿಶ್ವಾಸಮತ ಯಾಚನೆ ನಿರ್ಣಯದ ಚರ್ಚೆಗೆ ಉತ್ತರಿಸುವ ವೇಳೆ, ನಾನು ಉದ್ದೇಶ ಪೂರ್ವಕವಾಗಿ ರಾಜಕೀಯಕ್ಕೆ ಬಂದವನಲ್ಲ. ರಾಜಕೀಯದಲ್ಲಿ ಇರುವವರನ್ನು ನಾನು ಮದುವೆಯಾಗುವುದಿಲ್ಲ ಎಂದಿದ್ದಳು ನನ್ನ ಪತ್ನಿ. ಆದರೆ ಈಗ ಅವರೂ ನನ್ನ…

  • ಜ್ಯೋತಿಷ್ಯ

    ಮನೆಯಲ್ಲಿ ಈ ಶಂಖ ಇದ್ದರೆ ಏನಾಗುತ್ತೆ ಗೊತ್ತಾ.!?

    ಶಂಖದ ಬಗ್ಗೆ ನೀವು ಸಾಕಷ್ಟು ತಿಳಿದಿರುತ್ತೀರಿ. ಪ್ರತಿಯೊಂದು ಶುಭ ಕಾರ್ಯದಲ್ಲೂ ಇದನ್ನು ಬಳಸ್ತಾರೆ. ದೇವರ ಪೂಜೆಯಿಂದ ಹಿಡಿದು ಮದುವೆ ಸಮಾರಂಭದಲ್ಲಿಯೂ ಶಂಖವನ್ನು ಶುಭವೆಂದು ಪರಿಗಣಿಸಲಾಗಿದೆ. ಈ ಶಂಖದಿಂದ ನೀವು ಇಚ್ಛಿಸಿದಷ್ಟು ಪ್ರೀತಿ ಜೊತೆಗೆ ಹಣ ಸಿಗಲಿದೆ ಎಂಬ ವಿಷ್ಯ ನಿಮಗೆ ಗೊತ್ತಾ? ತಾಯಿ ಲಕ್ಷ್ಮಿ ಕೈನಲ್ಲಿ ಹಿಡಿದಿರುವ ಶಂಖ ದಕ್ಷಿಣಾವರ್ತಿ. ಇದನ್ನು ಲಕ್ಷ್ಮಿ ಶಂಖವೆಂದೂ ಕರೆಯುತ್ತಾರೆ. ಇದು ಬಲಮುರಿ ಶಂಖವಾಗಿದೆ. ಸಾಮಾನ್ಯವಾಗಿ ಸಿಗುವ ಶಂಖಗಳು ಎಡಮುರಿ ಶಂಖಗಳಾಗಿರುತ್ತವೆ. ದಕ್ಷಿಣಾವರ್ತಿ ಶಂಖವನ್ನು ತಾಯಿ ಲಕ್ಷ್ಮಿ ಎದುರು ಕೆಂಪು ಬಟ್ಟೆಯಲ್ಲಿಟ್ಟು…

  • Animals

    ಕೋಲಾರದಲ್ಲಿಆನೆಗಳ ಆರೈಕೆ ಕೇಂದ್ರ ಸ್ಥಾಪನೆ!

    ಕೋಲಾರ: ಕೋಲಾರ ತಾಲೂಕಿನ ಖಾಜಿಕಲ್ಲಹಳ್ಳಿ ಗ್ರಾಮದ ಬಳಿಯ ಮಾಲೂರು ಅರಣ್ಯ ವಲಯದಲ್ಲಿ ಸುಮಾರು 20 ಎಕರೆ ಪ್ರದೇಶದಲ್ಲಿ WRRC (Wildlife Rescue and Rehabilitation Centre) ಅವರು ಆನೆಗಳ ಆರೈಕೆ ಕೇಂದ್ರವನ್ನು ಸ್ಥಾಪನೆ ಮಾಡಿದ್ದಾರೆ. ಈ ಕೇಂದ್ರದಲ್ಲಿ ದುರ್ಗಾ, ಅನೀಶಾ, ಗೌರಿ ಹಾಗೂ ಜಾನುಮಣಿ ಎಂಬ ನಾಲ್ಕು ಹೆಣ್ಣಾನೆಗಳಿವೆ. ಬೆಂಗಳೂರಿನಿಂದ ದುರ್ಗಾ, ತಮಿಳುನಾಡಿನ ತೂತುಕುಡಿಯಿಂದ ಅನಿಶಾ, ನಂಜನಗೂಡಿನಿಂದ ಗೌರಿ ಹಾಗೂ ಗೋವಾದಿಂದ ಜಾನುಮಣಿ ಎಂಬ ಆನೆಗಳನ್ನು ಇಲ್ಲಿಗೆ ತಂದು ಆರೈಕೆ ಮಾಡಲಾಗುತ್ತಿದೆ. ಸದ್ಯ ನಾಲ್ಕು ಆನೆಗಳಿದ್ದು, ಮುಂದಿನ…

  • ಗ್ಯಾಜೆಟ್

    ಈಗ ಬರುತ್ತಿದೆ jio DTH ಬೇರೆ DTH ಸರ್ವಿಸ್ ಗಳಿಗೆ ಶುರುವಾಗಿದೆ ಭಯ..!ತಿಳಿಯಲು ಈ ಲೇಖನ ಓದಿ…

    ಜಿಯೋ ಸೆಟ್‌ ಟಾಪ್‌ ಬಾಕ್ಸ್‌ನ ಚಿತ್ರಗಳು ಈಗಾಗಲೇ ಮಾಧ್ಯಮಗಳಿಗೆ ಸೋರಿ ಹೋಗಿವೆ. ಜಿಯೋ ಸ್ಯಾಟಲೈಟ್‌ ಸೇವೆಯು 50ಕ್ಕೂ ಹೆಚ್ಚು ಎಚ್‌ಡಿ ಚ್ಯಾನಲ್‌ಗ‌ಳು ಸೇರಿದಂತೆ 300ಕ್ಕೂ ಹೆಚ್ಚು ಚ್ಯಾನಲ್‌ಗ‌ಳನ್ನು ಒಳಗೊಂಡಿರುತ್ತವೆ ಎನ್ನಲಾಗಿದೆ.