ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಿಲ್ಲೆಯಲ್ಲಿ ಜನವರಿ 15 ರಂದು ಬೆಳಿಗ್ಗೆ 6.00 ಗಂಟೆಗೆ ಕೋಲಾರ ನಗರದ ಸರ್ ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಜಿಲ್ಲಾ ಮಟ್ಟದ ಯೋಗಥಾನ್ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದ ಪೂರ್ವ ಸಿದ್ಧತೆಯನ್ನು ಹಾಗೂ ಯೋಗ ತಾಲೀಮು ಪರಿಶೀಲಿಸಿ ಎಲ್ಲಾ ವ್ಯವಸ್ಥೆಗಳು ಸರಿಯಾಗಿವೆಯೇ ಎಂದು ಖುದ್ದು ಜಿಲ್ಲಾಧಿಕಾರಿಗಳಾದ ವೆಂಕಟ್ ರಾಜಾ ಅವರು ಇಂದು ಪರಿಶೀಲನೆ ನಡೆಸಿದರು.
15ನೇ ಜನವರಿಯಂದು ಜಿಲ್ಲಾ ಮಟ್ಟದಲ್ಲಿ ನಡೆಯುವ ಯೋಗಥಾನ್ ಕಾರ್ಯಕ್ರಮದಲ್ಲಿ ಜಿಲ್ಲೆಯ ಆಯ್ದ ಶಾಲಾ ವಿದ್ಯಾರ್ಥಿಗಳು, ದೈಹಿಕ ಶಿಕ್ಷಕರು, ಯೋಗಪಟುಗಳು ಸೇರಿದಂತೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಮನವಿ ಮಾಡಿದರು. ಅಂತೆಯೇ ಕ್ರೀಡಾಂಗಣದಲ್ಲಿ ಮೂಲಭೂತ ವ್ಯವಸ್ಥೆಗಳನ್ನು ಮಾಡಿಕೊಳ್ಳಲು ಅಧಿಕಾರಿಗಳಿಗೆ ಸಲಹೆ ಸೂಚನೆಗಳನ್ನು ನೀಡಿದರು.

ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಗೆ ಕಾಲೇಜು ಮಕ್ಕಳನ್ನು ಕರೆ ತರುವಾಗ ಅಗತ್ಯ ಸುರಕ್ಷತಾ ಕ್ರಮಗಳನ್ನು ಪಾಲಿಸಲು ಸೂಚಿಸಿದರು. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಅಧಿಕಾರಿಗಳಿಗೆ ಅತಿ ಸಣ್ಣ ಮಕ್ಕಳನ್ನು ಕರೆ ತರಬಾರದು ಎಂದು ಸೂಚಿಸಿದರು. ಕಾರ್ಯಕ್ರಮದಲ್ಲಿ ಯಾವುದೇ ಲೋಪವಾಗದಂತೆ ಸಂಬAಧಪಟ್ಟ ಅಧಿಕಾರಿಗಳು ಅಗತ್ಯ ಕ್ರಮವಹಿಸಬೇಕು ಎಂದರು.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿರಿಯ ಅಧಿಕಾರಿಗಳ ಅನುಮೋದನೆ ಪಡೆಯದೆ ‘ಸಂವಿಧಾನ ದಿನಾಚರಣೆ’ಗೆ ಸಂಬಂಧಿಸಿದ ಸುತ್ತೋಲೆ ಹೊರಡಿಸಿ, ಇಲಾಖೆಯ ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡಿದ್ದ ಹಿನ್ನೆಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ನಿರ್ದೇಶಕ (ಪ್ರೌಢ ಶಿಕ್ಷಣ) ಕೆ.ಎಸ್.ಮಣಿ ಸೇರಿ ನಾಲ್ವರನ್ನು ಸರಕಾರ ಅಮಾನತು ಮಾಡಿದೆ. ಇಲಾಖೆಯು ನ.26ರಂದು ರಾಜ್ಯದ ಎಲ್ಲಾ ಸರಕಾರಿ ಶಾಲೆಗಳಲ್ಲಿ ಹಮ್ಮಿ ಕೊಂಡಿರುವ ‘ಸಂವಿಧಾನ ದಿನಾಚರಣೆ’ಯ ಜಾಗೃತಿ ಅಭಿಯಾನದ ಮಾರ್ಗ ದರ್ಶಿಗಳನ್ನು ಖಾಸಗಿ ಸಂಸ್ಥೆಯೊಂದು ಸಿದ್ಧಪಡಿಸಿಕೊಟ್ಟಿತ್ತು. ಈ ಮಾರ್ಗದರ್ಶಿಯಲ್ಲಿ, ‘ಡಾ.ಬಿ.ಆರ್.ಅಂಬೇಡ್ಕರ್ ಒಬ್ಬರೇ ಸಂವಿಧಾನ ರಚಿಸಿಲ್ಲ’ ಎಂಬ ವಿವಾದಾತ್ಮಕ ವಾಕ್ಯವನ್ನು ಸೇರಿಸಲಾಗಿತ್ತು. ಈ ಮಾರ್ಗಸೂಚಿಗಳನ್ನು…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಅಪಾರ…
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ. ಕೇಂದ್ರ ಸರ್ಕಾರ ಇತ್ತೀಚೆಗೆ ಚಿನ್ನ ಮತ್ತು ಬೆಳ್ಳಿ ಮೇಲಿನ ಆಮದು ಸುಂಕವನ್ನು 6%ರಿಂದ 15%ಕ್ಕೆ ಏರಿಸಿರುವ ಪರಿಣಾಮ, ದೇಶದಾದ್ಯಂತ ಚಿನ್ನದ ಖರೀದಿ ಪ್ರಮಾಣ ಕುಸಿಯುತ್ತಿದೆ. ಆದರೆ ಇದೇ ವೇಳೆ ಚಿನ್ನದ ಬೆಲೆ ಏರಿಕೆಯಿಂದ ಜುವೆಲ್ಲರಿ ಕಂಪನಿಗಳ ಆದಾಯ ಮಾತ್ರ ಹೆಚ್ಚುತ್ತಿರುವುದು ಗಮನಾರ್ಹ ಬೆಳವಣಿಗೆಯಾಗಿದೆ. ವಿಶ್ವ ಚಿನ್ನ ಮಂಡಳಿ (World Gold Council – WGC) ವರದಿ ಪ್ರಕಾರ, 2026ರಲ್ಲಿ ಭಾರತದ ಒಟ್ಟು ಚಿನ್ನದ ಬೇಡಿಕೆ ಸುಮಾರು 50 ರಿಂದ…
ಸಂಚಾರಿ ಪೊಲೀಸರ ನೆರವಿನಿಂದ ಅವಳಿ ಮಕ್ಕಳನ್ನ ಅಂಬ್ಯುಲೆನ್ಸ್ ಸಿಬ್ಬಂದಿ ಹಾವೇರಿಯಿಂದ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸೇರಿಸಿ ಜೀವ ಉಳಿಸಿದ್ದಾರೆ. ಹಾವೇರಿ ನಗರದ ನಿವಾಸಿ ಲಕ್ಷ್ಮಿ ಜಿಲ್ಲಾಸ್ಪತ್ರೆಯಲ್ಲಿ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದರು. ಆದರೆ ಮಕ್ಕಳಲ್ಲಿ ತೀವ್ರತರದ ಸಮಸ್ಯೆ ಕಾಣಿಸಿಕೊಂಡಿತ್ತು. ಜಿಲ್ಲಾಸ್ಪತ್ರೆಯ ವೈದ್ಯರ ಸಲಹೆಯಂತೆ ಆದಷ್ಟು ಬೇಗ ನವಜಾತ ಶಿಶುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸೇರಿಸಬೇಕಾಗಿತ್ತು. ಈ ಹಿನ್ನೆಲೆಯಲ್ಲಿ ಪರಿಸ್ಥಿತಿ ಅರ್ಥಮಾಡಿಕೊಂಡ ಅಂಬ್ಯುಲೆನ್ಸ್ ಸಿಬ್ಬಂದಿ ಕೇವಲ 42 ನಿಮಿಷಗಳಲ್ಲಿ 80 ಕಿಮೀ ಕ್ರಮಿಸಿ ಮಕ್ಕಳನ್ನು ಕಿಮ್ಸ್ ಗೆ ದಾಖಲಿಸಿದ್ದಾರೆ….
ಈ ರಾಜ್ಯದ ಮುಖ್ಯಮಂತ್ರಿ ಇದುವರೆಗೂ ಅಧಿಕಾರ ಕಳೆದುಕೊಂಡಿಲ್ಲ , ತಿಂಗಳಿಗೆ 5 ಸಾವಿರ ಪಡಿಯುವ ಭಾರತದ ಅತ್ಯಂತ ಭರವಸೆ ಮೂಡಿಸಿದ ಮುಖ್ಯಮಂತ್ರಿ ಇವರೇ ಮಾಣಿಕ್ ಸರ್ಕಾರ್.
ಎಲ್ಲರ ಅಡುಗೆ ಮನೆಯ ಸಾಂಬಾರ್ ಬಟ್ಟಲಲ್ಲಿ ಕಾಣಿಸಿಕೊಳ್ಳುವ ‘ಜೀರಿಗೆ’ ಬಹೂಪಯೋಗಿ ಕಿಚನ್ ಮೆಡಿಸಿನ್ ಎನ್ನುವುದನ್ನು ಯಾರೂ ಅಲ್ಲಗಳೆಯುವಂತಿಲ್ಲ.ಸಾಮಾನ್ಯವಾಗಿ ಜನರು ತಮ್ಮ ತೂಕ ಕಡಿಮೆ ಮಾಡಿಕೊಳ್ಳಲು ಗಂಟೆಗಟ್ಟಲೆ ಜಿಮ್ ನಲ್ಲಿ ಕಳೆಯುತ್ತಾರೆ. ದಿನದಲ್ಲಿ ಸ್ವಲ್ಪ ಸಮಯ ವ್ಯಾಯಾಮಕ್ಕೆ ಮೀಸಲಿಡುತ್ತಾರೆ. ವ್ಯಾಯಾಮ, ಜಿಮ್ ಎಲ್ಲವೂ ಆರೋಗ್ಯಕ್ಕೆ ಒಳ್ಳೆಯದು ನಿಜ. ಆದ್ರೆ ಜಿಮ್ ನಲ್ಲಿ ಎಷ್ಟು ಕಸರತ್ತು ಮಾಡಿದ್ರೂ ಕೆಲವರ ತೂಕ ಮಾತ್ರ ಇಳಿಯೋದಿಲ್ಲ. ನಾವು ಇಂದು ಹೇಳುವ ಉಪಾಯದಿಂದ ನೀವು ಸುಲಭವಾಗಿ ತೂಕ ಕಡಿಮೆ ಮಾಡಿಕೊಳ್ಳಬಹುದು. ಇದಕ್ಕಾಗಿ ನೀವು ಜಿಮ್…