ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಿಲ್ಲಾಡಳಿತ, ಜಿಪಂ,ಯುವ ಸಬಲೀಕರಣ ಮತ್ತು ಕ್ರೀಡಾಇಲಾಖೆ,ವಿವಿಧ ಯೋಗ ಸಂಸ್ಥೆಗಳ ಸಹಯೋಗದಲ್ಲಿ ನಗರದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನಡೆದ ಗಿನ್ನೀಸ್ ದಾಖಲೆಯ ಯೋಗಾಥಾನ್ ಅಂಗವಾಗಿ ನಡೆದ 10 ಸಾವಿರಕ್ಕೂ ಹೆಚ್ಚು ಮಂದಿಯೋಗ ಪ್ರದರ್ಶನದಲ್ಲಿ ಪಾಲ್ಗೊಂಡಿದರು. ನಡುಗುವ ಚಳಿಯಲ್ಲೂ ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಯುವಜನರು ಜಿಲ್ಲಾ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಸೇರಿದರು. ವಿವಿಧ ಶಾಲೆ,ಕಾಲೇಜುಗಳಿಂದ ಆಗಮಿಸಿದ್ದ 10 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಯೋಗ ಪ್ರದರ್ಶನದಲ್ಲಿ ಗಮನ ಸೆಳೆದರು.ನಗರ ಮಾತ್ರವಲ್ಲದೇ ತಾಲ್ಲೂಕಿನ ವಿವಿಧ ಶಾಲೆಗಳ ಮಕ್ಕಳು ಪಾಲ್ಗೊಂಡಿದ್ದರು.

ಯೋಗ ಪ್ರದರ್ಶನಕ್ಕೆ 1100 ಮಕ್ಕಳನ್ನು ಕರೆತಂದಿದ್ದ ಚಿನ್ಮಯ ಶಾಲೆ, 450ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಕರೆತಂದಿದ್ದ ನಗರದ ಬಾಲಕಿಯರ ಪಿಯು ಕಾಲೇಜಿಗೆ ಕಾಲೇಜು ಹಂತದಲ್ಲಿ ಪ್ರಥಮ ಸ್ಥಾನ, ಗ್ರಾಮೀಣ ಶಾಲೆಗಳಲ್ಲಿ ಅತಿ ಹೆಚ್ಚು ಮಕ್ಕಳನ್ನು ಕರೆತಂದಿದ್ದ ಬೆಗ್ಲಿ ಪ್ರೌಢಶಾಲೆಗೆ ಪ್ರಥಮ ಸ್ಥಾನದ ಗೌರವ ಲಭಿಸಿದ್ದು, ಸಂಸದರು ಪ್ರಮಾಣಪತ್ರ ವಿತರಿಸಿದರು.

ಯೋಗ ಶಿಕ್ಷಕರಾದ ಮಾರ್ಕಂಡೇಶ್ವರ್. ಚಂದ್ರಣ್ಣ, ಮಂಜುಳಕ್ಕ ಹಾಗೂ ವೆಂಕಟ, ಸೋಮಣ್ಣ ಯೋಗ ಪ್ರದರ್ಶನದಲ್ಲಿ ಮಕ್ಕಳಿಗೆ ತರಬೇತಿ ನೀಡಿದರು.

ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಎಂ.ನಾರಾಯಣ, ಯುವಕರ ಶೈಕ್ಷಣಿಕ, ಭೌತಿಕ ಅಭಿವೃದ್ದಿಗೂ ಯೋಗ ಸಹಕಾರಿಯಾಗಿದ್ದು, ಎಲ್ಲರೂ ಯೋಗ ಮುಂದುವರೆಸಿ, ನಿರಂತರ ಯೋಗದಿಂದ ಉತ್ತಮ ಆರೋಗ್ಯ ಪಡೆಯಿರಿ ಎಂದರು.

ಯೋಗದ ಮೂಲಕ ವಿಶ್ವಗುರುವಾಗಿರುವ ಭಾರತದಲ್ಲಿ ಯುವಕರು ದುಶ್ಚಟಗಳಿಗೆ ಬಲಿಯಾಗುವುದಿಲ್ಲ, ಮೊಬೈಲ್ಗೆ ದಾಸರಾಗುವುದಿಲ್ಲ ಎಂದು ಸಂಕಲ್ಪ ಮಾಡಿ ಎಂದು ಸಂಸದ ಎಸ್.ಮುನಿಸ್ವಾಮಿ ಕರೆ ನೀಡಿದರು.

ಜಿಲ್ಲಾಧಿಕಾರಿ ವೆಂಕಟ್ರಾಜಾ, ಯೋಗ ಪ್ರದರ್ಶನದ ಮೂಲಕ ಗಿನ್ನೀಸ್ ದಾಖಲೆ ಬರೆಯುವ ಐತಿಹಾಸಿಕ ಕ್ಷಣಕ್ಕೆ ಕೋಲಾರವೂ ಸಾಕ್ಷಿಯಾಗಿದೆ, ಈ ವರ್ಷ ಯುವಜನೋತ್ಸವದ ಅಂಗವಾಗಿ ನಡೆಸಿರುವ ಈ ಪ್ರದರ್ಶನ ಭಾರತದ ಯುವಶಕ್ತಿಯ ಕೊಡುಗೆಯಾಗಿದೆ, ಶಾಲಾ ಸಾಕ್ಷರತಾ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ಕ್ರೀಡಾ,ಯುವ ಸಬಲೀಕರಣ ಇಲಾಖೆ ಎಲ್ಲರ ಪ್ರಯತ್ನ ಯಶಸ್ವಿಯಾಗಿದೆ, ಸಂಕ್ರಾಂತಿಯನ್ನು ಸಂಭ್ರಮದಿAದ ಆಚರಿಸೋಣ ಎಂದು ಎಲ್ಲರಿಗೂ ಶುಭಾಷಯ ತಿಳಿಸಿದರು.

ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಅಮರೇಶ್,ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕ ಕೃಷ್ಣಮೂರ್ತಿ, ಪಿಯು ಡಿಸಿ ರಾಮಚಂದ್ರಪ್ಪ, ಶಿಕ್ಷಣಾಧಿಕಾರಿ ಸಿ.ಆರ್.ಅಶೋಕ್, ಬಿಇಒ ಕನ್ನಯ್ಯ, ಯುವ ಸಬಲೀಕರಣ ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಶಶಿಕಲಾ, ಪತ್ರಕರ್ತರ ಸಂಘದ ರಾಜ್ಯಕಾರ್ಯಕಾರಿ ಸದಸ್ಯ ವಿ.ಮುನಿರಾಜು ಮತ್ತಿತರರು ಉಪಸ್ಥಿತರಿದ್ದರು.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನೆಯಲ್ಲಿನ ಎಲ್ಲಾ ಮೂಲೆಗಳಲ್ಲಿ ಉಪ್ಪು ಅಥವಾ ಉಪ್ಪು ತುಂಡುಗಳನ್ನು ಹಾಕಿ. 48 ಗಂಟೆಗಳ ನಂತರ ತೆಗೆದುಹಾಕಿ. ಉಪ್ಪು ನಕಾರಾತ್ಮಕ ಶಕ್ತಿಯನ್ನು ಕಡಿಮೆ ಮಾಡಲು ಚೆನ್ನಾಗಿ ಕೆಲಸ ಮಾಡುತ್ತದೆ. ಈ ಉಪ್ಪಿನಲ್ಲಿ ಕೆಲವು ಸಾಸೇಜ್ ಸೇರಿಸಿ. ಮನೆಯಲ್ಲಿನ ಎಲ್ಲಾ ಕೋಣೆಗಳನ್ನು ಸ್ವಚ್ಛಗೊಳಿಸಿ ಮತ್ತು ನಿಮ್ಮ ಮನೆಯನ್ನು ಸದಾ ಸ್ವಚ್ಛವಾಗಿರಿಸಿಕೊಳ್ಳಿ. ನಿಮ್ಮ ಬೆಡ್ ಶೀಟ್ಗಳು, ಕಂಬಳಿಗಳು, ರತ್ನಗಂಬಳಿಗಳನ್ನು ಸ್ವಚ್ಛಗೊಳಿಸಿ . ಕನಿಷ್ಠ ಎರಡು ವಾರಗಳಿಗೆ ಒಮ್ಮೆ ಸ್ವಚ್ಛಗೊಳಿಸಿ. ಹಳೆಯ ಪುಸ್ತಕಗಳು ಮತ್ತು ಬಟ್ಟೆಗಳನ್ನು ಜಾಸ್ತಿ ಮನೆಯಲ್ಲಿ ಇಡಬೇಡಿ. ದಯವಿಟ್ಟು ಯಾರಿಗಾದರೂ…
ಲಟಿಕೆ ತಗೆಯದ ವ್ಯಕ್ತಿ ಯಾರು ಇಲ್ಲ ಎಂದು ಹೇಳಿದರೆ ತಪ್ಪಾಗಲ್ಲ, ಚಿಕ್ಕ ಮಕ್ಕಳಿಂದ ಹಿಡಿದು ಮುದುಕರ ತನಕ ಲಟಿಕೆ ಎಲ್ಲರೂ ತೆಗೆಯುತ್ತಾರೆ, ಇನ್ನು ಕೆಲವರು ಕೈ ಕಾಲು ಬೆರಳುಗಳ ನೋವಿನಿಂದ ಲಟಿಕೆ ತೆಗೆದರೆ ಇನ್ನು ಕೆಲವರು ಲಟಿಕೆಯ ಶಬ್ದವನ್ನ ಕೇಳಲು ಲಟಿಕೆ ತೆಗೆಯುತ್ತಾರೆ. ಇನ್ನು ಕೆಲವರಿಗೆ ಈ ಲಟಿಕೆ ತೆಗೆಯುವುದು ಒಂದು ತರಾ ಚಟ ಆಗಿದೆ ಎಂದು ಹೇಳಿದರೆ ತಪ್ಪಾಗಲ್ಲ, ಹೌದು ಕೆಲವು ಜನರು ಇಡೀ ಹೊತ್ತು ಕೈ ಮತ್ತು ಕಾಲುಗಳ ಲಟಿಕೆ ತೆಗೆಯುತ್ತಲೇ ಇರುತ್ತಾರೆ ಮತ್ತು…
ಮಂಡ್ಯದ ಗಂಡು ರೆಬೆಲ್ ಸ್ಟಾರ್ ಅಂಬರೀಷ್ ಅವರ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ, ಅಂಬರೀಷ್ ಅಭಿಮಾನಿಯೊಬ್ಬರು ಧಾರವಾಡದಿಂದ ಬರೋಬ್ಬರಿ 500 ಕೆಜಿ ಪೇಡಾವನ್ನು ಮಂಡ್ಯಕ್ಕೆ ಕಳುಹಿಸುತ್ತಿದ್ದಾರೆ.ಇತ್ತೀಚಿಗೆ ನಡೆದ ಲೋಕಸಭಾ ಚುನಾವಣೆಯ ವೇಳೆ ರಾಜ್ಯದಲ್ಲಿ ಅತಿ ಹೆಚ್ಚು ಗಮನ ಸೆಳೆದಿದ್ದು ಮಂಡ್ಯ ಲೋಕಸಭಾ ಕ್ಷೇತ್ರ. ಅಲ್ಲಿ ನಡೆದ ಜಿದ್ದಾಜಿದ್ದಿಯಲ್ಲಿ ಸುಮಲತಾ ಗೆಲುವು ಸಾಧಿಸಿದ್ದರು. ಮಂಡ್ಯದಲ್ಲಿ ಗೆದ್ದ ಬಳಿಕ ಇದೇ ಮೊದಲ ಬಾರಿಗೆ ಮಂಡ್ಯದಲ್ಲಿ ಸುಮಲತಾ ಅಂಬರೀಷ್ ಸ್ವಾಭಿಮಾನ ಸಮಾವೇಶವನ್ನು ಹಮ್ಮಿಕೊಂಡಿದ್ದು, ಈ ಸಮಾವೇಶಕ್ಕೆ ಧಾರವಾಡದಿಂದ ಮಂಡ್ಯ ಜನತೆಗೆ ಪೇಡಾ ಬಂದಿದೆ….
ಬೆಳ್ಳುಳ್ಳಿಯನ್ನು ನಾವು ನಿತ್ಯ ಆಹಾರದಲ್ಲಿ ಬಳಸುತ್ತೇವೆ. ಇದರಲ್ಲಿ ಆಂಟಿ ಬ್ಯಾಕ್ಟೀರಿಯಾ, ಆಂಟಿ ವೈರಲ್, ಆಂಟಿ ಫಂಗಲ್ ಗುಣಗಳ ಜತೆಗೆ ಇನ್ನೂ ನಮ್ಮ ದೇಹಕ್ಕೆ ಪ್ರಯೋಜವಾಗುವ ಅನೇಕ ಔಷಧಿ ಗುಣಗಳಿವೆ. ಹಾಲನ್ನೂ ಅಷ್ಟೇ ನಾವು ದಿನನಿತ್ಯ ಬಳಸುತ್ತಿರುತ್ತೇವೆ. ಹಾಲು ಸಂಪೂರ್ಣ ಪೌಷ್ಟಿಕ ಆಹಾರ ಎಂದು ಹೇಳುತ್ತಾರೆ. ಆದರೆ ಕೆಲವೊಂದು ಬೆಳ್ಳುಳ್ಳಿ ಎಸಳನ್ನು ತೆಗೆದುಕೊಂಡು ಜಜ್ಜಿ ಹಾಲಿನಲ್ಲಿ ಹಾಕಿ ಕಾಯಿಸಿ ಕುಡಿದರೆ? ಏನಾಗುತ್ತದೆ ಅಂತ ನಿಮಗೆ ಗೊತ್ತಾ? ಇದರಿಂದ ಸಾಕಷ್ಟು ಪ್ರಯೋಜನಗಳಿವೆ. ಅವು ಏನು ಎಂದು ಈಗ ತಿಳಿದುಕೊಳ್ಳೋಣ. 1….
ಸನಾತನ ಧರ್ಮದಲ್ಲಿ 33 ಕೋಟಿ ದೇವಾನುದೇವತೆಗಳಿವೆ. ವಾಸ್ತು ಶಾಸ್ತ್ರದ ಪ್ರಕಾರ ಮನೆಯಲ್ಲಿ ದೇವಾನುದೇವತೆಗಳ ಫೋಟೋ ಹಾಕುವ ಮೊದಲು ಕೆಲವೊಂದು ವಿಷ್ಯಗಳ ಬಗ್ಗೆ ಗಮನ ಹರಿಸಬೇಕಾಗುತ್ತದೆ. ಶಿವನ ಮೂರ್ತಿ ಅಥವಾ ಚಿತ್ರವನ್ನು ಮನೆಯಲ್ಲಿ ಸ್ಥಾಪನೆ ಮಾಡುವಾಗ ವಿಶೇಷ ಗಮನ ನೀಡಬೇಕಾಗುತ್ತದೆ. ಯಾವುದೇ ಹೊಸ ಫೋಟೋ ಅಥವಾ ಮೂರ್ತಿಯನ್ನಿಡುವಾಗ ಕೂಡ ದಿಕ್ಕು, ನಿಯಮವನ್ನು ಪಾಲನೆ ಮಾಡಬೇಕು. ಇಲ್ಲವಾದ್ರೆ ಲಾಭದ ಬದಲು ನಷ್ಟ ಅನುಭವಿಸಬೇಕಾಗುತ್ತದೆ. ಮನೆ ಅಥವಾ ಕಚೇರಿಯಲ್ಲಿ ಎಲ್ಲರ ಕಣ್ಣಿಗೆ ಬೀಳುವಂತೆ ಶಿವನ ಮೂರ್ತಿಯನ್ನು ಸ್ಥಾಪನೆ ಮಾಡಿ. ಭಗವಂತ ಶಿವನ…
ದೇವರಿಗೆ ತನ್ನ ಬೇಡಿಕೆಗಳನ್ನು ಈಡೇರಿಸುವಂತೆ ಪತ್ರ ಬರೆದ ಭಕ್ತನೊಬ್ಬ ಅದನ್ನು ಹುಂಡಿಯಲ್ಲಿ ಹಾಕಿದ್ದಾನೆ…