ಉಪಯುಕ್ತ ಮಾಹಿತಿ

ನಮ್ಮ ದೇಹದ ವಿಚಿತ್ರ ಸತ್ಯಗಳು!!

74
  • ನಮ್ಮ ದೇಹದ ವಿಚಿತ್ರ ಸತ್ಯಗಳು!! ಬಗ್ಗೆ ನಮಗೇ ಗೊತ್ತಿಲ್ಲದಿರೋ ವಿಚಿತ್ರ ಸತ್ಯಗಳು,
  • ಆದ್ದುತಗಳು ಹೊರಗೆಲ್ಲೋ ಅಲ್ಲ, ನಿಮ್ಮ ದೇ ಹದಲ್ಲೇ ಇವೆ
  • ಇದನ್ನು ತಿಳೆದರೆ ಅಶ್ಚರ್ಯ ವೆನಿಸಬಹುದು. ಆದರೆ ಇದು ನಿಜವಾದ ಸಂಗತಿ.
  • ಮನುಷ್ಯ ಬದುಕಿರೋವರೆಗೂ ಅವನ ಕಿವಿ ಬೆಳೀತಾನೆ ಇರುತ್ತೆವರ್ಷ ಕ್ಕೆ25 MM ನಷ್ಟು.
  • ನಮ್ಮ ಹೃದಯ ವರ್ಷಕ್ಕೆ 35 ಕೋಟಿ ಸಲ ಬಡಿಯುತ್ತೆ.
  • *ನಮ್ಮದೇಹದ ನರಗಳನ್ನೆಲ್ಲಾ ಒಟ್ಟುಗೂಡಿಸಿ ನೋಡಿದರೆ ಅದರ ಉದ್ದ 75 ಕಿಲೋಮೀಟರ್ ಆಗುತ್ತದೆ.
  • ಒಂದುದಿನಕ್ಕೆ ಸರಿ ಸುಮಾರು ಇಪ್ಪತ್ತು ಸಾವಿರ ಬಾರಿ ಉಸಿರಾಡುತ್ತೇವೆ.
  • ನಮ್ಮಕಣ್ಣುಗಳು ಸುಮಾರು ಒಂದು ಕೋಟಿ ಬಣ್ಣಗಳನ್ನು ಗುರುತಿಸುತ್ತದೆಆದರೆ ನಮ್ಮ ಮಿದುಳಿಗೆ ಅವನ್ನೆಲ್ಲ ನೆನಪಿನಲ್ಲಿ ಇಟ್ಟುಕೊಳ್ಳುವ ಶಕ್ತಿ ಇಲ್ಲ .
  • ಮನುಷ್ಯಬದುಕಿರುವವರೆಗೂ ಅವನ ಕಿವಿ ಬೆಳಿತಾನೇ ಇರುತ್ತೆ . ವರ್ಷಕ್ಕೆ25 ಮಿಲಿ ಮೀಟರ್ ನಷ್ಟು ಬೆಳೆಯುತ್ತದೆ .
  • ಪ್ರತಿದಿನ ನಮ್ಮ ದೇಹ ಸುಮಾರು 1 ಕೊಟಿ ಚರ್ಮ ಕಣಗಳನ್ನು ಕಳೆದುಕೊಳ್ಳುತ್ತದೆ. ಸರಿಯಾಗಿ ತೂಕ ಮಾಡಿ ನೋಡಿದರೆ ವರ್ಷಕ್ಕೆ 2 ಕಿಲೋನಷ್ಟು !!
  • ನಮ್ಮ ಚರ್ಮದ 1 sq .cm ವಿಸ್ತಿರ್ಣ ದಲ್ಲಿ ನೂರಾರು ನೋವಿನ ಕೋಶಗಳಿರುತ್ತವೆ.
  • ಹೆಣ್ಣು ಮಕ್ಕಳನಾಲಿಗೇಲಿ ಗಂಡು ಮಕ್ಕಳಿಗಿಂತ ಜಾಸ್ತಿ ರುಚಿಯ ಕಣಗಳು ಇರುತ್ತವೆ.
  • ಒಬ್ಬ ಮನುಷ್ಯ ತನ್ನ ಜೀವಿತಾವಧಿಯಲ್ಲಿ ಒಟ್ಟು 35 ಟನ್‌ ತಿಂತಾನೆ.
  • ಒಬ್ಬಮನುಷ್ಯ ಕೇವಲ ಕಣ್ಣುಮಿಟುಕಿಸೋದ್ರಲ್ಲೇ 5 ವರ್ಷ ಕಳೀತಾನೆ. ಕಣ್ಣು ಮಿಟುಕಿಸ್ತಾ ಕೆಲವರು ಬೇರೆ ಕೆಲಸಾನೂ ಮಾಡುತ್ತಾರೆ.
  • ಬಂದು ಸೆಕೆಂಡಲ್ಲಿ ನಮ್ಮ ಮೆದುಳಲ್ಲಿ 1 ಲಕ್ಷ ರಾಸಾಯನಿಕ ಕ್ರಿಯೆಗಳಾಗುತ್ತವೆ.
  • ನಿಮ್ಮಮೆದುಳಿಗೆ ತಲುಪುವ ವಿಚಾರಗಳು ಗಂಟೆಗೆ ನಾನ್ನೂರು ಕಿಲೋಮೀಟರ್ ವೇಗದಲ್ಲಿ ಚಲಿಸುತ್ತವೆ
  • ಮನುಷ್ಯನರಕ್ತದಲ್ಲಿ ಇಪ್ಪತ್ತೊಂದು ಬಗೆಯ ರಕ್ತವಿದೆಅತೀ ಅಪರೂಪದ್ದು ಜಪಾನಿನ ಒಂದು ಸಣ್ಣ ಕುಟುಂಬದಲ್ಲಿ ಸಿಗುತ್ತದೆ.
  • ಒಂದುದಿನಕ್ಕೆ ನಮ್ಮ ರಕ್ತ ಇಡೀ ದೇಹ ಸುತ್ತು ಹಾಕಿ 19,312 ಕಿಲೋಮೀಟರ್ ಚಲಿಸುತ್ತದೆ.
  • ಒಂದು ದಿನಕ್ಕೆ ಸರಿ ಸುಮಾರು ಇಪ್ಪತ್ತು ಸಾವಿರ ಬಾರಿ ಉಸಿರಾಡುತ್ತೇವೆ.
  • *ಗಂಡಸರಿಗೆ ಒಂದು ದಿನಕ್ಕೆ ನಲವತ್ತು ಕೂದಲು ಉದುರಿದರೆ ಹೆಂಗಸರಿಗೆ ಎಪ್ಪತ್ತು ಕೂದಲು ಉದುರುತ್ತದೆ.
  • ನೀವು ಶೀತ ಆದಾಗ ಸೀನುತ್ತೀ ರಲ್ಲ, ಅದರ ವೇಗ ಗಂಟೆಗೆ 160 ಕಿ.ಮೀ. ಇರುತ್ತೆ.
  • ನಕ್ಕುಗ ನಿಮ್ಮಮುಖದ 17 ಬೇರೆ ಬೇರ ಮಾಂಸ ಖಂಡಗಳು ಕೆಲಸ ಮಾಡುತ್ತವೆ. ಅತ್ತಾಗ 43ಮಾಂಸ ಖಂಡಗಳು ಕೆಲಸ ಮಾಡುತ್ತವೆ.
  • ಒಬ್ಬರನಾಲಿಗೆ ಇನ್ನೊಬ್ಬರ ತರಹ ಇರುವುದಿಲ್ಲಬೆರಳಿನ ಅಚ್ಚು ಹೇಗೋ ಹಾಗೆ ಸಹಿ ಹಾಕುವುದಕ್ಕೆ ಬರದೆ ಇರುವವರು ಹೆಬ್ಬೆಟ್ಟು ಯಾಕೆ ಹೊತ್ತುತ್ತಾರೆ ಹೇಳಿಯಾಕೆ ಅಂದರೆ ಬೆರಳಿನ ಅಚ್ಚು ಒಬ್ಬೊಬ್ಬರಿಗೂ ಬೇರೆ ಬೇರೆ ಹಾಗೆ ನಿಮ್ಮ ನಾಲಿಗೆಯ ಅಚ್ಚು ಕೂಡ ಬೇರೆಯವರ ತರಹ ಇರುವುದಿಲ್ಲ
  • ಒಂದುಕೂದಲಲ್ಲಿ ಒಂದು ಸೇಬು ನೇತು ಹಾಕಬಹುದುಅಷ್ಟು ಶಕ್ತಿ ಇರುತ್ತದೆ ಒಂದು ಕೂದಲಿಗೆ.
  • ಭೂಮಿಯಮೇಲೆ ಎಷ್ಟು ಜನ ಇರುತ್ತಾರೋ …. ಅಷ್ಟೇ ಕೀಟಾಣುಗಳು ಸಹ ನಿಮ್ಮ ಬಾಯಿಯಲ್ಲೂ ಇರುತ್ತವೆಆದರೆ ಅವು ನಿಮಗೆ ಯಾವ ರೀತಿಯಲ್ಲೂ ತೊಂದರೆ ಮಾಡುವುದಿಲ್ಲ .
  • ಮನುಷ್ಯನಿಗೆ ನೀರಿನಿಂದ ಸಿಗುವ ಶಕ್ತಿ, ಆಹಾರ ಬೇರೆ ಪದಾರ್ಥಗಳಿಂದ ಸಿಗುವುದಿಲ್ಲ
  • ನಿಮ್ಮಉಗುರಿನಲ್ಲಿ  ತರಹ ಅರ್ಧ ಚಂದ್ರಾಕೃತಿಯ ಕಾಣಿಸುತ್ತಾ ಇಲ್ಲದೇ ಹೋದಲ್ಲಿ ಅಥವಾ ಉಗುರು ತುಂಬಾ ಮೃದುವಾಗಿದ್ದು ಬೇಗನೆ ಮುರಿದು ಹೋಗುತ್ತಿದ್ದರೆ…. ನಿಮ್ಮ ದೇಹದಲ್ಲಿ  ಥೈರಾಯ್ಡ್ ಹಾರ್ಮೋನ  ಹೆಚ್ಚಾಗಿದೆ ಅಂತ ಅರ್ಥ.

 

About the author / 

KOLAR NEWS CHANDRU

KOLAR NEWS CHANDRU editor : kolar news paper/ www.nammakolar.com presschandrukolar@gmail.com mobile-9448715409 kolar.karnataka.563101

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ದೇಗುಲ ದರ್ಶನ, ದೇವರು

    ಪ್ರತಿ ದಿನ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಊಟ ಮಾಡುವವರ ಸಂಖ್ಯೆ ಎಷ್ಟು ಗೊತ್ತಾ, ನೋಡಿ ದೇಶದಲ್ಲೇ ಮೊದಲು.

    ಅನ್ನಧಾನಕ್ಕಿಂತ ಮಿಗಿಲಾದ ಧಾನ ಯಾವುದು ಇಲ್ಲ. ಹಸಿದು ಬಂದವರಿಗೆ ಒಂದು ಹೊತ್ತು ಊಟ ಹಾಕಿದರೆ ಸಾವಿರ ಜನ್ಮದ ಪುಣ್ಯ ಸಿಗುತ್ತದೆ. ಹೌದು ಮನುಷ್ಯನಿಗೆ ಎಷ್ಟೇ ಹಣವನ್ನು ಕೊಟ್ಟರು ಆತನಿಗೆ ತೃಪ್ತಿ ಅನ್ನುವುದೇ ಇರುವುದಿಲ್ಲ. ಹಸಿದು ಬಂದವರಿಗೆ ಹೊಟ್ಟೆ ತುಂಬಾ ಅನ್ನ ಹಾಕಿದರೆ ಯಾವುದೇ ಮನುಷ್ಯ ಕೂಡ ತೃಪ್ತಿಯಾಗುತ್ತಾನೆ. ನಮ್ಮ ದೇಶದಲ್ಲಿ ಇರುವ ಹಲವು ಪುಣ್ಯಕ್ಷೇತ್ರಗಳಲ್ಲಿ ಪ್ರಖ್ಯಾತಿ ಹೊಂದಿರುವ ನಮ್ಮ ಕರ್ನಾಟಕದ ಶ್ರೀ ಕ್ಷೆತ್ರ ಧರ್ಮಸ್ಥಳ ಎಂದು ಹೇಳಬಹುದು. ಸುಮಾರು ನಾಲ್ಕು ನೂರಕ್ಕೂ ಹೆಚ್ಚು ವರ್ಷಗಳಿಂದ ಧರ್ಮಸ್ಥಳದಲ್ಲಿ ನೆಲೆಸೇರುವ…

  • KOLAR NEWS PAPER

    ಕರುವಿನ ಮೇಲೆ ಅತ್ಯಾಚಾರ! ವೃದ್ಧ ಪೊಲೀಸ್ ವಶಕ್ಕೆ

    ಕೋಲಾರ: ಹಸುವಿನ ಕರುವಿನೊಂದಿಗೆ ಅಸಹಜ ಲೈಂಗಿಕ ಕ್ರಿಯೆ ನಡೆಸಿ ಯುವಕನೊಬ್ಬ ಪೊಲೀಸರ ವಶವಾದ ಘಟನೆ ಕೋಲಾರ  ಜಿಲ್ಲೆಯ ಕೆಜಿಎಫ್ ತಾಲೂಕಿನ ಸುಂದರಪಾಳ್ಯ ಬಡಾವಣೆಯಲ್ಲಿ ನಡೆದಿದೆ. ಕರು ರಾಮರೆಡ್ಡಿ ಎಂಬವರಿಗೆ ಸೇರಿದ್ದಾಗಿದೆ. 50 ವರ್ಷದ ಶಫೀ ಉಲ್ಲಾ ಕರು ವಿನ ಮೇಲೆ ಅತ್ಯಾಚಾರ ಎಸಗಿದ್ದಾನೆ. ಶಫಿ ಈ ಹಿಂದೆಯೂ ಹಸುವಿನ ಮೇಲೆ ಅತ್ಯಾಚಾರ ಮಾಡಿ ಸಿಕ್ಕಿ ಬಿದ್ದಿದ್ದನು. ಆ ಸಂದರ್ಭದಲ್ಲಿ ಗ್ರಾಮಸ್ಥರೇ ಬುದ್ಧಿ ಹೇಳಿ ಸುಮ್ಮನಾಗಿದ್ದರು. ಆದರೆ ಇದೀಗ ಆತ ಮತ್ತೆ ತನ್ನ ಹಳೆಯ ಚಾಳಿ ಮುಂದುವರಿಸಿದ್ದಾನೆ. ದೇಶದಲ್ಲಿ…

  • ತಂತ್ರಜ್ಞಾನ

    ಪರೀಕ್ಷಾರ್ಥ ಉಡಾವಣೆಯಲ್ಲಿ ಕೊನೆಗೂ ಯಶಸ್ವಿಯಾದ ನಿರ್ಭಯ್ ಕ್ಷಿಪಣಿ..!ತಿಳಿಯಲು ಇದನ್ನು ಓದಿ …

    ಭಾರತದ ಹೆಮ್ಮೆಯ ಕ್ಷಿಪಣಿ ಬ್ರಹ್ಮೋಸ್ ಗೆ ಪರ್ಯಾಯ ಎಂದೇ ಕರೆಯಲಾಗುತ್ತಿದ್ದ ನಿರ್ಭಯ್ ಕ್ಷಿಪಣಿ ಸಿದ್ಧವಾಗಿ ದಶಕಗಳೇ ಕಳೆದರೂ ಈವರೆಗೆ ನಡೆದ ಎಲ್ಲ ಪರೀಕ್ಷಾರ್ಥ ಪ್ರಯೋಗಗಳಲ್ಲಿ ಅದು ವಿಫಲವಾಗಿತ್ತು. ಈ ಹಿಂದೆ ನಡೆದ ಒಟ್ಟು ನಾಲ್ಕು ಪರೀಕ್ಷೆಗಳಲ್ಲಿ ನಿರ್ಭಯ್ ವಿಫಲವಾಗುವ ಮೂಲಕ ವಿಜ್ಞಾನಿಗಳಲ್ಲಿ ಭಾರಿ ನಿರಾಸೆ ಮೂಡಿಸಿತ್ತು.

  • ಜೀವನಶೈಲಿ

    ನಿಮ್ಮ ಮಕ್ಕಳಿಗೆ ಕಿವಿ ಚುಚ್ಚುವುದಕ್ಕೆ ಮುಂಚೆ ಏನು ಮಾಡಬೇಕು ಗೊತ್ತಾ? ಈ ಲೇಖನಿ ಓದಿ…

    ಮಗುವಿಗೆ ಕಿವಿ ಚುಚ್ಚಿಸುವಾಗ ಯಾವುದೇ ರೀತಿಯ ಅನಸ್ಥೆಸಿಯಾ ಬಳಸುವುದಿಲ್ಲ. ಹಾಗಾಗಿ ನಿಮ್ಮ ಮಗುವಿಗೆ ತುಂಬಾನೇ ನೋವುಂಟಾಗಬಹುದು. ಕೆಲವು ಪೋಷಕರು ಮಗು ತುಂಬಾ ಚಿಕ್ಕದಿದ್ದಾಗಲೇ ಈ ನೋವು ಮುಗಿದು ಬಿಡಲಿ ಎಂದು ಯೋಚಿಸುತ್ತಾರೆ. ಇನ್ನು ಕೆಲವರು ಕಿವಿ ಚುಚ್ಚಿಸಲು ಮಗು ಸ್ವಲ್ಪ ದೊಡ್ದದಾಗುವವರೆಗು ಕಾಯುತ್ತಾರೆ.

  • ಸುದ್ದಿ

    ನಿಮ್ಮ ಅದೃಷ್ಟವನ್ನು ಬದಲಾಯಿಸಿಕೊಳ್ಳಬೇಕೇ; ಹಾಗಾದರೆ ಅಮಾವಾಸ್ಯೆಯಂದು ಹೀಗೆ ಮಾಡಿದರೆ ಸಾಕು,..

    ಹಿಂದಿನ ಕಾಲದಲ್ಲಿ ಹಿಂದೂ ಸಮಾಜದಲ್ಲಿ ಅಮಾವಾಸ್ಯೆಯಂದು ತಿಂಗಳ ರಜೆಯನ್ನಾಗಿ ನೀಡಲಾಗುತ್ತಿತ್ತು. ಪ್ರತಿತಿಂಗಳೂ ಅವಮಾಸ್ಯೆಯಂದು ರಜೆ ಇತ್ತು. ಅಮಾವಾಸ್ಯೆಯು ಶುಭವಲ್ಲವೆಂದು ಯಾರೂ ಕೆಲಸ ಮಾಡುತ್ತಿರಲಿಲ್ಲ. ಪ್ರಯಾಣವನ್ನೂ ಕೂಡಾ ಅಮವಾಸ್ಯೆಯಂದು ಮಾಡುತ್ತಿರಲಿಲ್ಲ.ಚಂದ್ರನ ಚಕ್ರವು ಜಲಮೂಲಗಳ ಮೇಲೆಯೂಪ್ರಭಾವ ಬೀರುತ್ತದೆ ಇದರಿಂದಾಗಿ ಸಮುದ್ರದಲ್ಲೂ ಉಬ್ಬರವಿಳಿತಗಳೂ ಕಂಡು ಬರುತ್ತದೆ. ಮನುಷ್ಯನನಡವಳಿಕೆಯ ಮೇಲೂ ಚಂದ್ರನು ಪ್ರಭಾವಬೀರುವುದರಿಂದ ವ್ಯಕ್ತಿಯು ಪ್ರಕ್ಷುಬ್ಧನಾಗಬಹುದು, ಇತರರಿಗೆ ಕಿರಿಕಿರಿಯುಂಟು ಮಾಡಬಹುದುಅಥವಾ ಇತರರಿಗೆ ಕೆಟ್ಟವನಾಗಬಹುದು. ಆದ್ದರಿಂದ ಅಮಾವಾಸ್ಯೆ ಹಾಗೂ ಹುಣ್ಣಿಯ ಕುರಿತುಹಲವಾರು ಆಚರಣೆಗಳು, ನಂಬಿಕೆಗಳು ಇವೆ. ಅಮಾವಾಸ್ಯೆ ಒಳ್ಳೆಯದೇ? : ಅನೇಕರಲ್ಲಿ ಅಮಾವಾಸ್ಯೆಯ ದಿನ ಒಳ್ಳೆಯದಲ್ಲ ಎಂಬ…