ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಳ್ಳುಳ್ಳಿ ಮುಖ್ಯ ತರಕಾರಿಗಳಲ್ಲಿ ಒಂದು. ಕೆಲವರಿಗೆ ಬೆಳ್ಳುಳ್ಳಿ ಇಲ್ಲದ ಆಹಾರ ಕಲ್ಪಿಸಿಕೊಳ್ಳಲು ಸಾಧ್ಯವಿಲ್ಲ. ಬೆಳ್ಳುಳ್ಳಿ ಆಹಾರವಲ್ಲದೆ ಒಳ್ಳೆಯ ಔಷಧೀಯ ಗುಣವನ್ನು ಹೊಂದಿದೆ.
1) ಒಂದೆರಡು ಬೆಳ್ಳುಳ್ಳಿಯನ್ನು ಹಾಲಿನೊಂದಿಗೆ ಸೇವಿಸುವುದರಿಂದ ಹೊಟ್ಟೆ ಹುಳು ಮಾಯವಾಗುತ್ತದೆ.
2) ತುಪ್ಪದೊಂದಿಗೆ ಉರಿದು ಸೇವಿಸುವುದರಿಂದ ಅಗ್ನಿ ಮಾಧ್ಯ ಅಥವಾ ಉದರ ಶೂಲೆ ಗುಣವಾಗುತ್ತದೆ.
3) ಅರ್ಧಗಂಟೆಗೆ ಒಮ್ಮೆ ಬೆಳ್ಳುಳ್ಳಿಯ ರಸವನ್ನು ಸೇವಿಸುತ್ತಿದ್ದರೆ ಕಾಲರ ಗುಣವಾಗುತ್ತದೆ ಮತ್ತು ಊರಲ್ಲಿ ಕಾಲರ ಬಂದಾಗ ಮುನ್ನೆಚ್ಚರಿಕೆಗೆ ತೆಗೆದುಕೊಳ್ಳಬಹುದು.
4) ಇದರ ರಸವನ್ನು ಸೇವಿಸುವುದರಿಂದ ಕ್ಯಾನ್ಸರ್ ಕಣಗಳನ್ನು ಸಾಯಿಸಬಹುದು ಮತ್ತು ಲೇಪಿಸುವುದರಿಂದ ಗಾಯ ಗುಣಪಡಿಸಬಹುದು.
5) ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ತೆಗೆದುಕೊಳ್ಳುವುದರಿಂದ ಜ್ವರ ಗುಣವಾಗುವುದು.
6) ಬೆಳ್ಳುಳ್ಳಿ ರಸವನ್ನು ನಿಂಬೆ ರಸದೊಂದಿಗೆ ಬೆರೆಸಿ ಸ್ವಲ್ಪ ಬೆಲ್ಲ ಹಾಕಿ ಶರಭತ್ ಮಾಡಿ ಎರಡರಿಂದ ಮೂರು ಗಂಟೆಗೆ ಒಮ್ಮೆ ಕೊಡುತ್ತಿದ್ದರೆ ಮಕ್ಕಳ ಬಿಡದೆ ಇರುವ ಕೆಮ್ಮು ಗುಣವಾಗುತ್ತದೆ.
7) ಬೆಳ್ಳುಳ್ಳಿ ಹೊಳಪನ್ನು ಸ್ವಲ್ಪ ಬೆಲ್ಲದೊಂದಿಗೆ ಅರೆದು ಗಂಟಲಿಗೆ ಹಚ್ಚುವುದರಿಂದ ಗಂಟಲುಗಳಲೆ ಗುಣವಾಗುತ್ತದೆ.
8) ಬೆಳ್ಳುಳ್ಳಿಯ ರಸಕ್ಕೆ ಸಮ ಪ್ರಮಾಣದಲ್ಲಿ ಜೇನುತುಪ್ಪ ಸೇರಿಸಿ ಹಚ್ಚುವುದರಿಂದ ಅರೆದಲೆ ಸೂಲೆ ಗುಣವಾಗುತ್ತದೆ.
9) ಬೆಳ್ಳುಳ್ಳಿಯ ರಸವನ್ನು ಬೆಚ್ಚಗೆ ಮಾಡಿ ಎರಡರಿಂದ ಮೂರು ಹನಿ ಕಿವಿಗೆ ಬಿಡುವುದರಿಂದ ಕಿವಿ ನೋವು ಗುಣವಾಗುತ್ತದೆ ಮತ್ತು ಕಿವಿಯಲ್ಲಿ ಯಾವುದೇ ಹುಳು ಸೇರಿಕೊಂಡರು ಹೊರಗೆ ಬರುತ್ತದೆ.
10) ಸ್ವಲ್ಪ ತುಪ್ಪ ಹಾಕಿ ಬೆಳ್ಳುಳ್ಳಿಯನ್ನು ಹುರಿದು ತುಪ್ಪವನ್ನು ಸೇರಿಸಿ ಅರೆದು ಒಂದು ಚಮಚ ಜೇನು ಸೇರಿಸಿ ತಿನ್ನುತ್ತಿದ್ದರೆ ಉಬ್ಬಸ ಗುಣವಾಗುತ್ತದೆ.
11) ಬೆಳ್ಳುಳ್ಳಿಯ ರಸವನ್ನು ಜೇನುತುಪ್ಪದೊಂದಿಗೆ ಸೇರಿಸಿ ಚರ್ಮರೋಗಕ್ಕೆ ಹಚ್ಚಿದರೆ ಚರ್ಮರೋಗ ಗುಣವಾಗುತ್ತದೆ.
12) ಬೆಳ್ಳುಳ್ಳಿ ರಸಕ್ಕೆ ಉಪ್ಪು ಸೇರಿಸಿ ಹಚ್ಚಿದರೆ ಚೇಳಿನ ವಿಷ ಇಳಿಯುತ್ತದೆ.
13) ಬೆಳ್ಳುಳ್ಳಿ ಎಸಳಿಗೆ ಎಳ್ಳೆಣ್ಣೆ ಸೇರಿಸಿ ಸೈಂಧವ ಲವಣ ಸೇರಿಸಿ ಪ್ರತಿದಿನ ಬೆಳಿಗ್ಗೆ ಸೇವಿಸುತ್ತಿದ್ದರೆ ವಾತ ಜ್ವರ ಗುಣವಾಗುತ್ತದೆ.
14) 20 ಗ್ರಾಂ ಬೆಳ್ಳುಳ್ಳಿ ಸಮ ಪ್ರಮಾಣದ ಶುಂಠಿ ಲಕ್ಕಿ ಸೊಪ್ಪು ಸಮ ಪ್ರಮಾಣ 8 ಪಾಲು ನೀರು ಹಾಕಿ ಕುದಿಸಿ ಅರ್ಧಕ್ಕೆ ಇಳಿಸಿ ಸೋಸಿ ಎರಡು ಹತ್ತು ಸೇವಿಸುವುದರಿಂದ ವಾತರೋಗ ಗುಣವಾಗುತ್ತದೆ.
15) ದುಷ್ಟ ಹುಣ್ಣಿನ ಮೇಲೆ ಬೆಳ್ಳುಳ್ಳಿ ರಸವನ್ನು ಹಚ್ಚುವುದರಿಂದ ಹುಳು ಆಗುವುದಿಲ್ಲ.
16) ದುಷ್ಟ ಜಂತುಗಳು ಕಚ್ಚಿದಾಗ ಬೆಳ್ಳುಳ್ಳಿಯನ್ನು ಹಚ್ಚುವುದು ಮತ್ತೆ ಹೊಟ್ಟೆಗೆ ತೆಗೆದುಕೊಳ್ಳುವುದರಿಂದ ವಿಷ ಇರುವುದಿಲ್ಲ.
17) ನಾಲ್ಕು ಎಸಳು ಬೆಳ್ಳುಳ್ಳಿಯನ್ನು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ತಿನ್ನುವುದರಿಂದ ಮಂಡಿ ನೋವು ಗುಣವಾಗುತ್ತದೆ.
18) ಎಳ್ಳೆಣ್ಣೆಯಲ್ಲಿ ಬೆಳ್ಳುಳ್ಳಿಯನ್ನು ಚಚ್ಚಿ ಕುದಿಸಿ ಕಪ್ಪಾದ ಮೇಲೆ ಬೆಳ್ಳುಳ್ಳಿಯನ್ನು ತೆಗೆದು ಎಣ್ಣೆಯನ್ನು ಸೀಸೆಯಲ್ಲಿ ಭದ್ರವಾಗಿಟ್ಟು ನೋವಿರುವ ಜಾಗದಲ್ಲಿ ಹಚ್ಚುವುದರಿಂದ ನೋವು ನಿವಾರಣೆಯಾಗುತ್ತದೆ.
19) ಆರು ಏಳು ಎಸಳು ಬೆಳ್ಳುಳ್ಳಿಯನ್ನು ಅಕ್ಕಿಯಲ್ಲಿ ಹಾಕಿ ಅನ್ನ ಮಾಡಿ ತಿನ್ನುವುದರಿಂದ ವಾತರೋಗಗಳು ನಿವಾರಣೆಯಾಗುತ್ತದೆ ಮತ್ತು ತಡೆಯಲಾಗದ ಗ್ಯಾಸ್ಟ್ರಿಕ್ ಗುಣವಾಗುತ್ತದೆ.
20) ಬೆಳ್ಳುಳ್ಳಿಯನ್ನು ಸಿಪ್ಪೆ ಸುಲಿದು ಹಾಲಿನಲ್ಲಿ ಬೇಯಿಸಿ ತುಪ್ಪದಲ್ಲಿ ಕೆಂಪಾಗಿ ಹುರಿದು ಇತರೆ ಸಾಮಗ್ರಿಗಳನ್ನು ಸೇರಿಸಿ ನಾನು ತಯಾರಿಸಿದ ಔಷಧಿ ಪಾರ್ಶ್ವ ವಾಯು ಮತ್ತು ವಾತರೋಗಕ್ಕೂ ತುಂಬಾ ಒಳ್ಳೆಯ ಔಷಧಿಯಾಗಿದೆ.
21) ಬೆಳ್ಳುಳ್ಳಿ ಮತ್ತು ಶುಂಠಿ ಪುಡಿಯನ್ನು ಶುಂಠಿ ಪೇಸ್ಟ್ ಸೇರಿಸಿ ಹಚ್ಚಿದರೆ ತಲೆನೋವು ಗುಣವಾಗುತ್ತದೆ.
22) ಚಳಿಗಾಲದಲ್ಲಿ ಹೆಚ್ಚು ಉಪಯೋಗಿಸುವುದರಿಂದ ಶಾಖ ಹೆಚ್ಚಿಸಿ ದೇಹದ ನೋವು ನಿವಾರಣೆ ಮಾಡುತ್ತದೆ.
23) ಪ್ರತಿ ದಿನ ಎರಡು ಎಸಳು ಬೆಳ್ಳುಳ್ಳಿಯನ್ನು ಖಾಲಿ ಹೊಟ್ಟೆಯಲ್ಲಿ ತೆಗೆದುಕೊಳ್ಳುವುದರಿಂದ ಬಿಪಿ ಹತೋಟಿಗೆ ಬರುತ್ತದೆ.
24) ಬೆಳ್ಳುಳ್ಳಿ ಹೆಣ್ಣುಮಕ್ಕಳ ತಿಂಗಳ ಮುಟ್ಟಿನ ಹೊಟ್ಟೆ ನೋವು ನಿವಾರಿಸುತ್ತದೆ.
25) ಬೆಳ್ಳುಳ್ಳಿಯ ಉಪಯೋಗದಿಂದ ಲೈಂಗಿಕ ಸಾಮರ್ಥ್ಯ ಹೆಚ್ಚುತ್ತದೆ.
26) ಇನ್ನೂ ಹೆಚ್ಚಿನ ರೋಗಗಳನ್ನು ಗುಣಪಡಿಸುವ ಸಾಮರ್ಥ್ಯ ಹೊಂದಿರುವ ಬೆಳ್ಳುಳ್ಳಿ, ತಾಮಸಿಕ ಮತ್ತು ಕಾಮ ಆಸಕ್ತಿ ಗುಣವನ್ನು ಹೆಚ್ಚಿಸುತ್ತದೆ ಮೆದುಳಿನ ಮೇಲೆ ಹೆಚ್ಚಿನ ಪರಿಣಾಮ ಬೀರುವ ಇದು ಮಾನಸಿಕ ಒತ್ತಡವನ್ನು ತರುತ್ತದೆ. ಈ ಕಾರಣಕ್ಕಾಗಿ ನಮ್ಮ ಹಿರಿಯರು ಬೆಳ್ಳುಳ್ಳಿಯನ್ನು ಪೂಜೆ ಪುನಸ್ಕಾರ ದೇವಿ ಕಾರ್ಯ ತಪಸ್ಸು ಜಪ ಮಾಡುವ ಸಮಯದಲ್ಲಿ ನಿಶಿದ್ಧ ಎಂದಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೀತಾಫಲ ಭಾರತೀಯರಿಗೆ ಚಿರಪರಿಚಿತ, ಆದರೆ ಎಷ್ಟೋ ಜನರಿಗೆ ಇದರ ನಿಜವಾದ ಪೌಷ್ಟಿಕತೆಯ ಬಗ್ಗೆ ತಿಳಿದಿಲ್ಲ. ನಿಜವಾಗಿ ಹೇಳಬೇಕೆಂದರೆ ಸೀತಾಫಲ ನಮ್ಮ ದೇಹಕ್ಕೆ ಬರುವ ಎಲ್ಲ ರೋಗಗಳಿಗೂ ಫುಲ್ ಸ್ಟಾಪ್ ಇಡುವ ಅದ್ಬುತ ಶಕ್ತಿ ಹೊಂದಿದೆ. ದಿನಾಲೂ ಒಂದು ಸೀತಾಫಲದ ಸೇವನೆ ದೇಹಕ್ಕೆ ಬಲಶಾಲಿ ಮದ್ದು. ಕಸ್ಟರ್ಡ್ ಆಪಲ್, ಶುಗರ್ ಆಪಲ್, ಚೆರಿಮೋಯಾ ಮೊದಲಾದ ಇತರ ಹೆಸರುಗಳಿಂದಲೂ ಕರೆಯಲ್ಪಡುವ ಈ ಸೀತಾಫಲವನ್ನು ಬೆಲೆಯ ತಕ್ಕಡಿಯಲ್ಲಿ ತೂಗದೇ ಪೋಷಕಾಂಶಗಳ ತಕ್ಕಡಿಯಲ್ಲಿ ತೂಗಿದರೆ ಇದು ಭಾರೀ ಬೆಲೆಯುಳ್ಳ ಫಲವಾಗಿದೆ. ತೂಕ ಹೆಚ್ಚಿಸಬೇಕಾದವರಿಗೆ…
ವೈಶಾಖ – ಶುಕ್ಲ ತೃಥಿಯವನ್ನು ಅಕ್ಷಯ ತೃತೀಯ ಎಂದು ಕರೆಯಲಾಗುತ್ತದೆ.ಈ ಬಾರಿ ಮೇ 7 ರಂದು ಅಕ್ಷಯ ತೃತೀಯ ಆಚರಣೆ ಮಾಡಲಾಗ್ತಿದೆ. ಅಕ್ಷಯ ತೃತೀಯ ಪವಿತ್ರ ದಿನ. ಅಂದು ಮದುವೆ, ಗೃಹ ಪ್ರವೇಶ ಸೇರಿದಂತೆ ಕೆಲ ಶುಭ ಕಾರ್ಯಗಳನ್ನು ಮಾಡಲಾಗುತ್ತದೆ. ಅಕ್ಷಯ ತೃತೀಯದಂದು ಮಾಡಿದ ದಾನದ ಫಲ ಎಂದೂ ನಾಶವಾಗುವುದಿಲ್ಲ. ಮುಂದಿನ ಜನ್ಮಕ್ಕೂ ಪುಣ್ಯ ಪ್ರಾಪ್ತಿಯಾಗುತ್ತದೆ. ಅಕ್ಷಯ ತೃತೀಯದಂದು ಈಗ ನಾವು ಹೇಳುವ ಕೆಲಸದಲ್ಲಿ ಎರಡನ್ನು ಮಾಡಿದ್ರೂ ಪುಣ್ಯ ಪ್ರಾಪ್ತಿಯಾಗುತ್ತದೆ. ಅಕ್ಷಯ ತೃತೀಯದಂದು ಸಿಹಿ ಹಾಗೂ ತಣ್ಣನೆ…
ಕೊಯಮತ್ತೂರು ಜಿಲ್ಲೆಯ ಪೊಲ್ಲಾಚಿ ತಾಲೂಕಿನ ಶಾಲೆಯ ಶಿಕ್ಷಕಿಯೊಬ್ಬರು ದಲಿತ ಮಕ್ಕಳನ್ನು ಮೈನಸ್ ಎಂದು ಮೇಲ್ ಜಾತಿಯ ಮಕ್ಕಳನ್ನು ಪ್ಲಸ್ ಎಂದು ಕರೆದಿರುವುದು ಸಹ ಇದೀಗ ರಾಷ್ಟ್ರದಾದ್ಯಂತ ದೊಡ್ಡ ಮಟ್ಟದ ಚರ್ಚೆಗೆ ಗ್ರಾಸವಾಗಿದೆ ಜಾತಿವಿಷವನ್ನುಬೇರುಮಟ್ಟದಿಂದತೊಲಗಿಸಬೇಕುಎಂದುರಾಷ್ಟ್ರಾದಾದ್ಯಂತಎಲ್ಲಾರಾಜ್ಯಗಳಶಿಕ್ಷಣಇಲಾಖೆಗಳುಸಾಕಷ್ಟುಪ್ರಯತ್ನಪಡುತ್ತಿವೆ. ಆದರೆ, ಇಂತಹಸಂದರ್ಭದಲ್ಲಿತಮಿಳುನಾಡಿನಮಧುರೈಜಿಲ್ಲೆಯಹಲವುಖಾಸಗಿಶಾಲೆಗಳಲ್ಲಿಮಕ್ಕಳವಿದ್ಯಾರ್ಥಿಜೀವನದಿಂದಲೇಈವಿಷವನ್ನುಮತ್ತಷ್ಟುಬಲವಾಗಿಮನಸ್ಸಿನಆಳಕ್ಕೆಇಳಿಸುವಪ್ರಯತ್ನನಡೆಸಲಾಗುತ್ತಿದೆ. ಇಲ್ಲಿಶಿಶುವಿಹಾರದಿಂದಲೇಮಕ್ಕಳುಕಡ್ಡಾಯವಾಗಿಅವರರವರಜಾತಿಯನ್ನುಸೂಚಿಸುವಬಣ್ಣಬಣ್ಣದಪಟ್ಟಿಯನ್ನುಕೈಗೆಕಟ್ಟಿಕೊಂಡುಬರಬೇಕುಎಂಬಕೆಟ್ಟಸಂಪ್ರದಾಯವನ್ನುಆಚರಿಸಲಾಗುತ್ತಿದೆಎಂಬಆಘಾತಕಾರಿವಿಚಾರವರದಿಯಾಗಿದೆ. ವಿದ್ಯಾರ್ಥಿಗಳುಶಾಲೆಗೆಬರುವಾಗಕೆಂಪು, ಹಳದಿ, ಹಸಿರುಹಾಗೂಬಿಳಿಬಣ್ಣದಪಟ್ಟಿಗಳನ್ನುಕಟ್ಟಿಕೊಂಡುಬರುತ್ತಾರೆ. ಈಮೂಲಕಅವರುಯಾವಜಾತಿಯವರುಎಂಬುದುಶಿಕ್ಷಕರಿಗೆಖಚಿತವಾಗುತ್ತದೆ. ಹೀಗೆದಲಿತರನ್ನುಮೇಲ್ವರ್ಗದವಿದ್ಯಾರ್ಥಿಗಳಿಂದಬೇರ್ಪಡಿಸಿಕೂರಿಸುವಹಾಗೂತಾರತಮ್ಯದಶಿಕ್ಷಣನೀಡುವಮೂಲಕವಿದ್ಯಾರ್ಥಿಜೀವನದಿಂದಲೇಮಕ್ಕಳಮನಸ್ಸಿನಲ್ಲಿಜಾತಿಎಂಬಸಂಕೋಲೆಯನ್ನುಬೆಳೆಸಲಾಗುತ್ತಿದೆ.
ಈಗಿನ ಕಾಲದಲ್ಲಿ ಮೊಬೈಲ್ ಬಳಕೆ ಮಾಡದೆ ಇರುವವರು ಯಾರು ಇಲ್ಲ ಎಂದು ಹೇಳಿದರೆ ತಪ್ಪಾಗಲ್ಲ, ಹೌದು ಚಿಕ್ಕ ಮಕ್ಕಳಿಂದ ಹಿಡಿದು ಮುದುಕರ ತನಕ ಮೊಬೈಲ್ ಬಳಕೆ ಮಾಡುತ್ತಿದ್ದಾರೆ. ಹಿಂದಿನ ಕಾಲದಲಿ ಮೊಬೈಲ್ ಫೋನ್ ಗಳು ಇರಲಿಲ್ಲ ಮತ್ತು ಜನರು ಯಾರ ಬಳಿ ಆದರೂ ಮಾತನಾಡಬೇಕು ಅಂದರೆ ಲ್ಯಾಂಡ್ ಲೈನ್ ಅಥವಾ ಅಂಚೆ ಕಚೇರಿಯ ಮೊರೆ ಹೋಗುತ್ತಿದ್ದರು, ಆದರೆ ಈಗ ಒಬ್ಬ ವ್ಯಕ್ತಿ ಎಷ್ಟೇ ದೂರ ಇದ್ದರು ಆತನ ಜೊತೆ ಮೊಬೈಲ್ ಮೂಲಕ ಮಾತನಾಡಬಹುದಾಗಿದೆ. ಇನ್ನು ಕೆಲವು ಮೊಬೈಲ್…
ವಾಹನ ಕಲಿಕಾ ಪರವಾನಗಿ (ಎಲ್ಎಲ್ಆರ್) ಹೊಂದಿದ್ದು, ಅಂತಹ ಸಂದರ್ಭದಲ್ಲಿ ಅಪಘಾತವಾದರೆ ವಿಮಾ ಕಂಪನಿಗಳು ಪರಿಹಾರ ನೀಡಬೇಕು ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಹತ್ತು ವರ್ಷಗಳ ಹಿಂದಿನ ಪ್ರಕರಣವೊಂದರ ತೀರ್ಪು ಈಗ ಹೊರಬಿದ್ದಿದ್ದು, ಎಲ್ಎಲ್ಆರ್ ಇದ್ದ ವೇಳೆ ಅಂತವರು ವಾಹನ ಚಾಲನೆ ಮಾಡುವಾಗ ಡಿಎಲ್ ಹೊಂದಿದ ಪರಿಣಿತರು ಇರಬೇಕೆಂಬ ನಿಯಮವಿದೆ. ಆದರೆ ಇದು ದ್ವಿಚಕ್ರವಾಹನಕ್ಕೋ ಅಥವಾ ನಾಲ್ಕು ಚಕ್ರ ವಾಹನಕ್ಕೋ ಎಂಬುದರ ಕುರಿತು ಸ್ಪಷ್ಟತೆ ಇಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಈ ನಿಯಮ ನಾಲ್ಕು ಚಕ್ರ ವಾಹನಗಳಿಗೆ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ wh ಮೇಷನೀವು ತುಂಬ ಸಂವೇದನಾಶೀಲರಾಗಿರುತ್ತೀರಿ…