budget

ಕರ್ನಾಟಕ ಬಜೆಟ್

31

– ಉದ್ಯೋಗ ಸಿಗದವರಿಗೆ ‘ಯುವಸ್ನೇಹಿ’ ಯೋಜನೆ ಘೋಷಣೆ;

– ಪದವಿ ಶಿಕ್ಷಣವನ್ನು ಪೂರೈಸಿ ಮೂರು ವರ್ಷಗಳಾದರೂ ಉದ್ಯೋಗ ದೊರೆಯದ ಯುವಕರಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗವಹಿಸಲು ಪ್ರೋತ್ಸಾಹಿಸುವುದಕ್ಕಾಗಿ ‘ಯುವಸ್ನೇಹಿ’ ಯೋಜನೆ ಅಡಿ ಒಂದು ಬಾರಿಯ ಆರ್ಥಿಕ ನೆರವಾಗಿ 2,000 ರೂ. ನೀಡಲಾಗುವುದು.

ತುಮಕೂರು ಜಿಲ್ಲೆಯ ಚಿಕ್ಕನಾಯಕಹಳ್ಳಿಯಲ್ಲಿ ಹೊಸ ಪಾಲಿಟೆಕ್ನಿಕ್ ಕಾಲೇಜು ಆರಂಭ

-ರಾಜ್ಯದಲ್ಲಿ ಹೊಸದಾಗಿ 2 NCC  ಘಟಕ ಸ್ಥಾಪನೆ

-ಖಾನಪುರ, ಆನೇಕಲ್, ಶಿರಹಟ್ಟಿ, ಶೃಂಗೇರಿ, ಯಳಂದೂರು, ನೆಲಮಂಗಲ ಮತ್ತು ಹೊಸಕೋಟೆ ತಾಲೂಕುಗಳಲ್ಲಿ ಕಾರ್ಯಾಚರಿಸುತ್ತಿರುವ ಸಮುದಾಯ ಆರೋಗ್ಯ ಕೇಂದ್ರಗಳನ್ನು 100 ಹಾಸಿಗೆಗಳ ಸಾಮರ್ಥ್ಯದ ತಾಲೂಕು ಆಸ್ಪತ್ರೆಗಳಾಗಿ ಹಂತ ಹಂತವಾಗಿ ಮೇಲ್ದರ್ಜೆಗೆ.

ಮೀನುಗಾರರ ದೋಣಿಗಳಿಗೆ ರಿಯಾಯಿತಿ ದರದಲ್ಲಿ ನೀಡುತ್ತಿರುವ ಡೀಸೆಲ್ ಮಿತಿಯನ್ನು 1.5 ಲಕ್ಷ ಕಿಲೋ ಲೀಟರ್ ನಿಂದ 2 ಲಕ್ಷ ಕಿಲೋ ಲೀಟರ್ ಗೆ ಹೆಚ್ಚಳ

– ಯಾದಗಿರಿ, ರಾಯಚೂರು ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ಸೀಗಡಿ ಕೃಷಿ ಕ್ಲಸ್ಟರ್ ಗಳ ಸ್ಥಾಪನೆ

– ಮೀನು ರಫ್ತು ಮತ್ತು ಮೌಲ್ಯ ವರ್ಧನೆಗಾಗಿ ಬೈಂದೂರು ತಾಲೂಕಿನ ಕಂಬದಕೋಣೆಯಲ್ಲಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ Sea Food Park ಸ್ಥಾಪನೆ

– ಉತ್ತರ ಕನ್ನಡ ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ

– ವಿಶೇಷ ಚೇತನ‌ ಮಕ್ಕಳಿಗಾಗಿ 1000 ಗ್ರಾಮೀಣ ಗ್ರಂಥಾಲಯಗಳ ಉನ್ನತೀಕರಣ

– ಪ್ರತೀ ವರ್ಷ 200 ಕೋಟಿ ವೆಚ್ಚದಲ್ಲಿ 2 ಸಾವಿರ ಕೆರೆಗಳ ಅಬಿವೃದ್ಧಿ

ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮಕ್ಕೆ ಹೆಚ್ಚವರಿ 110 ಕೋಟಿ ಅನುದಾನ

-ವಕ್ಫ್ ಆಸ್ತಿ, ಖಬರಸ್ತಾನ್ ಗಳ ಸಂರಕ್ಷಣೆ, ಅಭಿವೃದ್ಧಿಗಾಗಿ 10 ಕೋಟಿ ರೂ.

– ಅಲ್ಪಸಂಖ್ಯಾತ ಪದವೀದರ ಮಹಿಳೆಯರಿಗೆ ಉದ್ಯೋಗವಕಾಶ

 

ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ರಾಜ್ಯದ ಪ್ರಥಮ ಪರಿಸರ ವಿಜ್ಞಾನ ವಿಶ್ವವಿದ್ಯಾಲಯ ಸ್ಥಾಪನೆ.

– ಬಿಪಿಎಲ್ ಕಾರ್ಡ್‌ದಾರರಿಗೆ ಮಾಸಿಕ ಅಕ್ಕಿ 5 ರಿಂದ 6 ಕೆ.ಜಿಗೆ ಹೆಚ್ಚಳ.

– ಗೃಹಿಣಿ ಶಕ್ತಿ ಯೋಜನೆ ಘೋಷಣೆ: ಗೃಹಿಣಿಯರಿಗೆ ತಿಂಗಳಿಗೆ 500 ರೂ. ಸಹಾಯ ಧನ

– ಆ್ಯಸಿಡ್ ದಾಳಿ ಸಂತ್ರಸ್ತ್ರರಿಗೆ 3 ಸಾವಿರ ರೂ. ಬದಲು 10 ಸಾವಿರ ರೂ. ಮಾಸಾಶನ

– ಎಲ್ಲ ಜಿಲ್ಲೆ ಹಾಗೂ ತಾಲೂಕು ಕ್ರೀಡಾಂಗಣಗಳಲ್ಲಿ ಜಿಮ್‌ ಸ್ಥಾಪಿಸಲು 100 ಕೋಟಿ ರೂ. ಅನುದಾನ

– ಅಂತರಾಷ್ಟ್ರೀಯ ಕ್ರೀಡಾ ತರಬೇತಿಗೆ 50 ಕೋಟಿ ರೂ.

 

ರೈತ ವಿದ್ಯಾನಿಧಿ ಯೋಜನೆ ವಿಸ್ತರಣೆ: ಮೀನುಗಾರರು, ಟ್ಯಾಕ್ಸಿ–ಆಟೋ ಚಾಲಕರ ಮಕ್ಕಳಿಗೂ ಯೋಜನೆ ವಿಸ್ತಣೆ

-ಮುಖ್ಯಮಂತ್ರಿ ವಿದ್ಯಾಶಕ್ತಿ ಯೋಜನೆ:  ಸರಕಾರಿ ಪದವಿ ಪೂರ್ವ ಮತ್ತು ಸರಕಾರಿ ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ಪೂರ್ಣ ಶುಲ್ಕ ವಿನಾಯಿತಿ

ಬೆಂಗಳೂರು ಟ್ರಾಫಿಕ್ ನಿಯಂತ್ರಣ ಯೋಜನೆಗೆ 150 ಕೋ.ರೂ.

– ಬೆಂಗಳೂರು ನಗರ ಅಭಿವೃದ್ಧಿಗೆ 10 ಸಾವಿರ ಕೋಟಿ ರೂ.

– ಆರ್ಟಿಫಿಷಿಯನ್ ಇಂಟೆಲಿಜೆನ್ಸ ಮೂಲಕ ಟ್ರಾಫಿಕ್ ನಿರ್ವಹಣೆಗೆ ಯೋಜನೆ


– ರೈತರಿಗೆ 5 ಲಕ್ಷ ರೂಪಾಯಿವರೆಗಿನ ಬಡ್ಡಿ ರಹಿತ ಸಾಲ

– ಕಿಸಾನ್ ಕಾರ್ಡ್ ಹೊಂದಿರುವ ರೈತರಿಗೆ ಭೂಸಿರಿ ಯೋಜನೆ

– ಸಣ್ಣ ಮತ್ತು ಅತಿಸಣ್ಣ ರೈತ ಕುಟುಂಬಗಳಿಗೆ 150 ಕೋಟಿ ವೆಚ್ಚದಲ್ಲಿ ಜೀವನ್ ಜ್ಯೋತಿ ವಿಮಾ ಯೋಜನೆ

– ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್

ಅಡಿಕೆ ಬೆಳೆಯ ರೋಗ ನಿರ್ವಹಣೆಗೆ ನೂತನ ತಂತ್ರಜ್ಞಾನ ಅಭಿವೃದ್ಧಿಗೆ 10 ಲಕ್ಷ ಕೋಟಿ ರೂ ಅನುದಾನ

– 30 ಕಸ್ತೂರ್ ಬಾ ಶಾಲೆಗಳಲ್ಲಿ ವಸತಿ ವ್ಯವಸ್ಥೆ

– ಧಾರ್ಮಿಕ ದತ್ತಿ ಇಲಾಖೆಯ ಜಮೀನುಗಳ ವರ್ಷಾಶನ 6000 ರೂ. ಹೆಚ್ಚಳ.

– ರಾಮನಗರದಲ್ಲಿ ಬೃಹತ್‌ ರಾಮಂದಿರ ನಿರ್ಮಾಣ

– ತೀರ್ಥಹಳ್ಳಿ ಕೃಷಿ ಸಂಶೋಧನಾ ಕೇಂದ್ರಕ್ಕೆ 10 ಕೋ.ರೂ.

– ಆರ್ಥಿಕವಾಗಿ ಹಿಂದುಳಿದವರಿಗೆ ಹೊಸ ಗೃಹ ಯೋಜನೆ

-ನೇಕಾರರು, ಮೀನುಗಾರರಿಗೂ ರೈತ ವಿದ್ಯಾನಿಧಿ ವಿಸ್ತರಣೆ

 

ಮೀನಗಾರರ ಸುರಕ್ಷತೆಗಾಗಿ  17 ಕೋಟಿ ರೂ. ಅನುದಾನದಲ್ಲಿ ಬೋಟ್‌ಗಳಲ್ಲಿ ಜಿಪಿಎಸ್‌ ಅಳವಡಿಕೆ

– ರಾಜ್ಯದಲ್ಲಿ ಹೊಸದಾಗಿ ಆರು ESI ಆಸ್ಪತ್ರೆಗಳ ನಿರ್ಮಾಣ

– ಬಳ್ಳಾರಿಯಲ್ಲಿ ಮೆಘಾ ಡೈರಿ ಸ್ಥಾಪನೆಗೆ  100 ಕೋಟಿ ರೂ. ಅನುದಾನ

ಅರೆ ಮಲೆನಾಡು ಪ್ರದೇಶಗಳಲ್ಲಿ  ನರೇಗಾ ಯೋಜನೆ ಅಡಿಯಲ್ಲಿ ಕೃಷಿ ಹೊಂಡಗಳನ್ನು ನಿರ್ಮಿಸಲು ರೈತರಿಗೆ ಪ್ರೋತ್ಸಾಹ ಧನ

– 18 ಕೋ.ರೂ. ವೆಚ್ಚದಲ್ಲಿ ನಾರಾಯಣ ಗುರು ವಸತಿ ಶಾಲೆ

– ಆಶಾಕಾರ್ಯಕರ್ತೆಯ ಗೌರವ ಧನ 1000 ರೂ. ಹೆಚ್ಚಳ

– 2 ಲಕ್ಷ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸುವ ‘ಮಕ್ಕಳ ಬಸ್ಸು’ ಯೋಜನೆಗಾಗಿ 100 ರೂ. ಕೋಟಿ ಅನುದಾನ

About the author / 

KOLAR NEWS CHANDRU

KOLAR NEWS CHANDRU editor : kolar news paper/ www.nammakolar.com presschandrukolar@gmail.com mobile-9448715409 kolar.karnataka.563101

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ, ಉಪಯುಕ್ತ ಮಾಹಿತಿ

    ಸ್ಪೂನ್ ಬಿಟ್ಟು ನಿಮ್ಮಕೈಯಲ್ಲಿ ಊಟ ಮಾಡುವುದರಿಂದ ಎಷ್ಟೆಲ್ಲ ಲಾಭಗಳೀವೆ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಕೈಯಲ್ಲಿ ಊಟ ಮಾಡುವುದು ನಮ್ಮ ಹಿಂದಿನ ಕಾಲದಿಂದಲೂ ರೂಡಿಯಲ್ಲಿದೆ, ಆದರೆ ಇದು ಕೇವಲ ರೂಡಿಯಲ್ಲ, ಇದು ನಮ್ಮ ಸಂಪ್ರದಾಯ. ಇತ್ತೀಚಿಗೆ ದೊಡ್ಡ ದೊಡ್ಡ ನಗರಗಳಲ್ಲಿ ಕೈಯಲ್ಲಿ ಊಟ ಮಾಡುವುದೇ ಮರೆಯಾಗಿದೆ. ಚಮಚಗಳನ್ನ ಬಳಕೆ ಮಾಡುವುದೇ ಹೆಚ್ಚಾಗಿದೆ. ಅನಿವಾರ್ಯವಾಗಿ ಕೈಯಲ್ಲಿ ತಿನ್ನುವವರು ಕೂಡ ಕಡಿಮೆಯಾಗಿದ್ದರೆ. ಕೈಯಲ್ಲಿ ಊಟ ಮಾಡುವುದರಿಂದ ಎಷ್ಟೆಲ್ಲ ಪ್ರಯೋಜನಗಳಿವೆ ಎಂದು ತಿಳಿದುಕೊಳ್ಳಿ.

  • ಆಧ್ಯಾತ್ಮ

    ತಾಪತ್ರಯ ನಿವಾರಣೆಗೆ ಬಿಲ್ವಪತ್ರೆ, ಈ ಮಾಹಿತಿ ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಬಿಲ್ವಪತ್ರೆಯಿಂದ ತೋರಣ…

  • ಸುದ್ದಿ

    ಡಿ.ಕೆ.ಶಿವಕುಮಾರ್ ಪುತ್ರಿಗೆ ಕೂಡಿಬಂದ ಕಂಕಣ ಭಾಗ್ಯ. ಎಸ್​.ಎಂ. ಕೃಷ್ಣ ಕುಟುಂಬದ ಜೊತೆ ಡಿಕೆಶಿ ನೆಂಟಸ್ತನ?

    ಕಾಂಗ್ರೆಸ್​ನ ಟ್ರಬಲ್ ಶೂಟರ್ ಡಿ.ಕೆ. ಶಿವಕುಮಾರ್​ ಮಗಳು ಐಶ್ವರ್ಯ ಹಾಗೂ ಸಿದ್ಧಾರ್ಥ ಹೆಗಡೆ ಅವರ ಮಗ ಅಮರ್ಥ್ಯ ಮದುವೆಯ ಮಾತುಕತೆ ನಡೆದಿದೆ ಎನ್ನಲಾಗುತ್ತಿದೆ. ಬಹಳ ಹಿಂದೆಯೇ ಈ ಬಗ್ಗೆ ಮಾತುಕತೆ ನಡೆಸಲಾಗಿದ್ದು, ಈ ಮೂಲಕ ತಮ್ಮ ರಾಜಕೀಯ ಗುರುವಾಗಿರುವ ಎಸ್​.ಎಂ. ಕೃಷ್ಣ ಅವರ ಕುಟುಂಬದ ಜೊತೆ ನೆಂಟಸ್ತನ ಬೆಳೆಸಲು ಡಿಕೆಶಿ ಮುಂದಾಗಿದ್ದಾರೆ. ಖ್ಯಾತ ಉದ್ಯಮಿ ದಿವಂಗತ ಸಿದ್ದಾರ್ಥ ಹೆಗ್ಡೆ ಮಗ ಅಮರ್ಥ್ಯ ಜೊತೆಗೆ ಮದುವೆ ಗೆ  ಸಿದ್ದತೆ ನಡೆಯುತ್ತಿದ್ದು , ಎರಡು ಕುಟುಂಬದವರು ಈಗಾಗಲೇ ಮಾಜಿ ಮುಖ್ಯಮಂತ್ರಿ ಎಸ್….

  • ಸಿನಿಮಾ, ಸುದ್ದಿ

    ಕಿಚ್ಚ ಸುದೀಪ್ ಗೆ ಪತ್ನಿಯಿಂದಲೇ ಧಮ್ಕಿ, ಪತ್ನಿಗೆ ಹೆದರಿ ಹನ್ನೊಂದು ಬಾರಿ ಒಂದೇ ಸಿನಿಮಾ ನೋಡಿದ ಕಿಚ್ಚ.!

    ತಿಯೊಬ್ಬ ಸಿನಿಮಾ ಅಭಿಮಾನಿಯಾಗಲಿ ನಟನಾಗಲಿ‌ ಒಂದು ಸಿನಿಮಾವನ್ನು ಎಷ್ಟು ಬಾರಿ ನೋಡಬಹುದು ಹೇಳಿ? ಹೇಗಾದರು ಮಾಡಿ ಎರಡರಿಂದ ಮೂರು ಬಾರಿ ಸಿನಿಮಾ ವೀಕ್ಷಣೆ ಮಾಡಬಹುದು. ಅದರಲ್ಲೂ ಸ್ಟಾರ್ ನಟರಂತೂ ತಾವು ಮಾಡಿದ ಸಿನಿಮಾವನ್ನು ಒಂದು ಬಾರಿ ನೋಡುವುದೇ ಕಷ್ಟದ ಪರಿಸ್ಥಿತಿ. ಆದರೆ, ಚಿತ್ರರಂಗದ ಕಿಚ್ಚ ಮಾತ್ರ ಒಂದೇ ಸಿನಿಮಾವನ್ನು ಹತ್ತರಿಂದ ಹನ್ನೊಂದು ಬಾರಿ ನೋಡಿದ್ದಾರಂತೆ. ಅದೂ ಅವರ ಪತ್ನಿಯೊಂದಿಗೆ! ಪತ್ನಿಯ ಧಮ್ಕಿಗೆ ಹೆದರದೆ ಫೈಲ್ವಾನ್ ಈ ರೀತಿ ಮಾಡಿದ್ದಾರಂತೆ. ಕಿಚ್ಚ ಸುದೀಪ್ ಅಭಿನಯದ ದಬಾಂಗ್-3 ಸಿನಿಮಾ ಬಿಡುಗಡೆಗೆ ಸಿದ್ಧವಾಗುತ್ತಿದೆ….

  • ಜ್ಯೋತಿಷ್ಯ

    ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಹೊಸ ಕೆಲಸಗಳನ್ನು ಹುಡುಕುವವರಿಗೆ ಹೇರಳ ಅವಕಾಶಗಳು ದೊರೆಯಲಿವೆ. ದೈವಕೃಪೆಯಿಂದ ಶುಭಫಲ ಉಂಟಾಗುವುದು. ಸ್ನೇಹಿತರು ಸಹಾಯಕೋರಿ ಬರಲಿದ್ದು, ಸಾಧ್ಯವಾದಷ್ಟು ಮಟ್ಟಿಗೆ ನೆರವು ನೀಡಿ. ಹಣಕಾಸಿನ ಸ್ಥಿತಿಯು ಉತ್ತಮಗೊಳ್ಳುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…

  • ಆರೋಗ್ಯ

    ನಿಮ್ಗೆ ಈ 5 ತಿಂಡಿ ತಿನಿಸುಗಳು ಬಹಳ ನಿದ್ದೆ ತರಿಸುತ್ತವೆ..!ತಿಳಿಯಲು ಈ ಲೇಖನ ಓದಿ..

    ನಾವು ಸಿಟಿಯ ಒಂದಿಲ್ಲೊಂದು ರೀತಿಯಾಗಿ ಈ ಡೇರಿ ಪ್ರಾಡಕ್ಟ್ಸ್ ನ ಬಳಸುತ್ತಲೇ ಇರುತ್ತೇವೆ, ಅದು ಹಾಲು ಆಗಿರಲಿ, ಮೊಸರಾಗಿರಲಿ, ಅಥವಾ ಹಾಲಿನ ಉತ್ಪನ್ನವಾದ ಯಾವುದೇ ರೀತಿಯ ಸಿಹಿ ತಿಂಡಿಯಾಗಿರಲಿ ಇವುಗಳು ಖಂಡಿತ ನಿಮಗೆ ನಿದ್ದೆ ತರಿಸುತ್ತವೆ.