ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೂಗುತಿಯೆಂದರೆ ಕೇವಲ ಸಾಂಪ್ರದಾಯಿಕ ಮಹಿಳೆಯರು ಮಾತ್ರ ಹಾಕಿಕೊಳ್ಳುವುದು, ಆಧುನಿಕ ಮಹಿಳೆಯರು ಮೂಗುತಿ ಧರಿಸುವುದಿಲ್ಲ. ಅವರು ಇದರಿಂದ ದೂರು ಇರುತ್ತಾರೆ ಎನ್ನುವ ಕಾಲವಿತ್ತು. ಆದರೆ ಕ್ರಮೇಣ ಮೂಗುತಿ ಕೂಡ ಒಂದು ಫ್ಯಾಷನ್ ಆಗುತ್ತಾ ಹೋಯಿತು. ಟೆನಿಸ್ ತಾರೆ ಸಾನಿಯಾ ಮಿರ್ಜಾ ಕೂಡ ಮೂಗುತಿ ಸುಂದರಿ ಎಂದು ಕರೆಯಲ್ಪಡುತ್ತಿದ್ದಳು. ಆಕೆಯನ್ನು ನೋಡಿಯೋ ಗೊತ್ತಿಲ್ಲ. ಮೂಗುತಿ ಮಾತ್ರ ಒಂದು ಫ್ಯಾಷನ್ ಆಗಿ ಬೆಳೆಯಿತು.
ಕೆಲವೊಂದು ಸಿನಿಮಾಗಳಲ್ಲಿ ನಾಯಕಿಯರು ಮೂಗುತಿ ಧರಿಸಿ ಮತ್ತಷ್ಟು ಟ್ರೆಂಡ್ ಉಂಟು ಮಾಡಿದರು. ಮೂಗು ಚುಚ್ಚಿಕೊಳ್ಳುವಾಗ ತುಂಬಾ ಎಚ್ಚರಿಕೆ ವಹಿಸಬೇಕು. ಯಾಕೆಂದರೆ ಸ್ವಲ್ಪ ತಪ್ಪಾದರೂ ಅದರ ಕಲೆ ಜೀವಮಾನವಿಡಿ ಉಳಿದುಕೊಳ್ಳುವುದು.
ಅದೇ ರೀತಿ ಕೆಲವು ಮಂದಿ ಮೂಗುತಿ ಚುಚ್ಚಿಸಿಕೊಳ್ಳುವುದರಿಂದ ಸೋಂಕು ಉಂಟಾಗಬಹುದು. ಮೂಗುತಿ ಚುಚ್ಚಿಸಿಕೊಳ್ಳುವ ಪ್ರಾಮುಖ್ಯತೆ ಬಗ್ಗೆ ಈ ಲೇಖನದಲ್ಲಿ ತಿಳಿಯುವ. ಇದನ್ನು ತಿಳಿದುಕೊಂಡರೆ ನಿಮ್ಮ ಅನುಭವ ಮತ್ತಷ್ಟು ಸುಖದಾಯಕ ಹಾಗೂ ಸೋಂಕು ರಹಿತವಾಗಲಿದೆ…
ವೃತ್ತಿಪರರಿಂದ ಮೂಗು ಚುಚ್ಚಿಸಿಕೊಳ್ಳಿ :- ಕೆಲವರು ಮನೆಯಲ್ಲಿಯೇ ಮೂಗು ಚುಚ್ಚಿಸಿಕೊಳ್ಳಲು ಇಷ್ಟಪಡುತ್ತಾರೆ. ಮನೆಯಲ್ಲಿ ಹೆಚ್ಚಿನ ಧೈರ್ಯ ಕೂಡು ಬರುವುದು. ಆದರೆ ಇದರಿಂದ ಸೋಂಕು ಅಥವಾ ಬೇರೆ ಸಮಸ್ಯೆ ಕಾಣಿಸಬಹುದು. ವೃತ್ತಿಪರರ ನೆರವು ಪಡೆದರೆ ತುಂಬಾ ಒಳ್ಳೆಯದು. ಅವರು ಕಿವಿ ಚುಚ್ಚಿಸಿಕೊಳ್ಳುವ ಪ್ರಾಮುಖ್ಯತೆಯನ್ನು ನಿಮಗೆ ಹೇಳಬಹುದು.
ಒಳ್ಳೆಯ ಗುಣಮಟ್ಟದ ಕ್ಲಿನಿಕ್ಗೆ ಹೋಗಿ :- ಸಣ್ಣ ಸಲೂನ್ ಅಥವಾ ಕ್ಲಿನಿಕ್ಗಳು ಸ್ವಚ್ಛತೆಯನ್ನು ಕಾಪಾಡಿಕೊಳ್ಳುವುದಿಲ್ಲ. ಇದರಿಂದ ರಕ್ತಕ್ಕೆ ಸಂಬಂಧಿಸಿದ ಕಾಯಿಲೆಗಳು ಬರುವ ಸಾಧ್ಯತೆ ಹೆಚ್ಚು. ಇದರಿಂದ ಕಿವಿ ಚುಚ್ಚಿಸಿಕೊಳ್ಳಲು ಒಳ್ಳೆಯ ಗುಣಮಟ್ಟದ ಕ್ಲಿನಿಕ್ ಗಳನ್ನು ಆಯ್ಕೆ ಮಾಡಿಕೊಳ್ಳಿ. ಇದರಲ್ಲಿ ಯಾವುದೇ ಹೊಂದಾಣಿಕೆ ಮಾಡಿಕೊಳ್ಳಬೇಡಿ.
ನಿಮಗೇನು ಬೇಕು ಎನ್ನುವ ಬಗ್ಗೆ ಸ್ಪಷ್ಟತೆಯಿರಲಿ :- ಮೂಗು ಚುಚ್ಚಿಸಿಕೊಳ್ಳುವುದರಿಂದ ಅದು ಮೂಗಿನಲ್ಲಿ ಶಾಶ್ವತವಾದ ತೂತನ್ನು ಉಂಟು ಮಾಡುತ್ತದೆ. ಇದರಿಂದ ನಿಮಗೆ ಮೂಗುತಿ ಬೇಕೇ ಅಥವಾ ಬೇಡವೇ ಎನ್ನುವುದನ್ನು ನಿಧಾನವಾಗಿ ಕುಳಿತುಕೊಂಡು ಯೋಚಿಸಿ. ಮೂಗು ಚುಚ್ಚಿಸಿಕೊಂಡ ಬಳಿಕ ನಿಮಗೆ ಏನೂ ಮಾಡಲು ಸಾಧ್ಯವಾಗಲ್ಲ.
ಸ್ವಲ್ಪ ಅಧ್ಯಯನ ಮಾಡಿ :- ನಿಮಗೆ ಏನು ಬೇಕು ಎನ್ನುವುದು ಸ್ವಷ್ಪವಾದರೂ ನೇರವಾಗಿ ಹೋಗಿ ಮೂಗುತಿ ಚುಚ್ಚಿಸಿಕೊಳ್ಳಬೇಡಿ. ಸ್ವಲ್ಪ ಸಮಯ ತೆಗೆದುಕೊಂಡು ಮೂಗು ಚುಚ್ಚಿಸಿಕೊಳ್ಳುವ ವಿಧಾನ ಮತ್ತು ಮೂಗುತಿಯ ಆಯ್ಕೆಗಳ ಬಗ್ಗೆ ಚೆನ್ನಾಗಿ ತಿಳಿದುಕೊಂಡು ಅಧ್ಯಯನ ನಡೆಸಿ.
ಸ್ಥಳೀಯ ಅನಸ್ತೇಸಿಯಾ ನೆರವಾಗಬಹುದು :- ಮೂಗು ಚುಚ್ಚಿಸಿಕೊಳ್ಳಲು ನಿರ್ಧರಿಸಿದ್ದರೂ ಅದರಿಂದ ಆಗುವಂತಹ ನೋವಿನ ಬಗ್ಗೆ ನಿಮಗೆ ತುಂಬಾ ಭೀತಿ ಉಂಟಾಗಿರುತ್ತದೆ. ಆದರೆ ಇದರ ಬಗ್ಗೆ ಚಿಂತೆ ಮಾಡಬೇಕಾಗಿಲ್ಲ. ಮೆಡಿಕಲ್ಗಳಲ್ಲಿ ಕೆಲವೊಂದು ಸ್ಥಳೀಯ ಅನಸ್ತೇಸಿಯಾಗಳು ಲಭ್ಯವಿದೆ. ಇದು ನಿಮಗೆ ನೆರವಾಗಬಹುದು. ಕೆಲವು ಕ್ಲಿನಿಕ್ ಗಳು ಕ್ರೀಮ್ ಗಳನ್ನು ಬಳಸುತ್ತವೆ.
ಚರ್ಚೆ ಮಾಡಿ :- ಈಗಾಗಲೇ ಮೂಗುತಿ ಚುಚ್ಚಿಸಿಕೊಂಡಿರುವವರ ಜತೆ ಅವರ ಅನುಭವನ್ನು ತಿಳಿದುಕೊಳ್ಳಬಹುದು. ನಿಮಗೆ ಯಾವುದೇ ನಿರ್ಧಾರ ತೆಗೆದುಕೊಳ್ಳಲು ಸುಲಭವಾಗಬಹುದು. ಇದರಿಂದ ಮೂಗು ಚುಚ್ಚಿಸಿಕೊಳ್ಳುವ ಸಲೂನ್ ಮತ್ತು ಅದರ ಬಳಿಕದ ಆರೈಕೆಯ ಬಗ್ಗೆ ತಿಳಿದುಕೊಳ್ಳಲು ಸುಲಭವಾಗುತ್ತದೆ.
ಮನೆಯಲ್ಲಿ ಪ್ರಯತ್ನಿಸಬೇಡಿ :- ಹಿಂದಿನ ಕಾಲದಲ್ಲಿ ಮನೆಯಲ್ಲಿಯೇ ಮೂಗನ್ನು ಚುಚ್ಚಿಸಿಕೊಳ್ಳಲಾಗುತ್ತಾ ಇತ್ತು. ಆದರೆ ಇಂದಿನ ದಿನಗಳಲ್ಲಿ ಹಲವಾರು ರೀತಿಯಿಂದ ವಾತಾವರಣವು ಕಲುಷಿತವಾಗಿರುವ ಕಾರಣದಿಂದಾಗಿ ಸೋಂಕು ಹರಡುವ ಸಾಧ್ಯತೆ ತುಂಬಾ ಹೆಚ್ಚಿರುತ್ತದೆ. ಇದರಿಂದ ಮನೆಯಲ್ಲಿ ಮೂಗು ಚುಚ್ಚಿಸಿಕೊಳ್ಳಲು ಹೋಗಬೇಡಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದೆಕರೆ ಕ್ಷಣದಲ್ಲೇ ಪರಿಹಾರ. ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮಗೆ ಕಷ್ಟಕರವಾದುದು ಏನೂ ಇಲ್ಲ. ಇಚ್ಛಾಬಲ ತೋರಿಸಿ, ಜೀವನದಲ್ಲಿ ಗೆದ್ದು ಬರುವ ಶಕ್ತಿ ಲಭ್ಯವಾಗಲಿದೆ. ಇದಕ್ಕೆ ಹಿನ್ನೆಲೆಯಾಗಿ ನಿಮ್ಮ ಕುಟುಂಬದವರ ಸಹಕಾರ ಮತ್ತು ಆಶೀರ್ವಾದ ಇರುತ್ತದೆ ಎಂಬುದನ್ನು ಮರೆಯದಿರಿ. …
ಫೈರಿಂಗ್ ಸ್ಟಾರ್ ಹುಚ್ಚ ವೆಂಕಟ್ ಮಾನಸಿಕ ಸಮತೋಲನ ಕಳೆದುಕೊಂಡು ಓಡಾಡುತ್ತಿದ್ದಾರೆ. ಇವರ ಸ್ಥಿತಿಯನ್ನು ನೋಡಿ ಕೆಲವರು ವಿಡಿಯೋ ಮಾಡಿ ಲೇವಡಿ ಮಾಡುತ್ತಿದ್ದಾರೆ. ಇನ್ನೂ ಕೆಲವರು ವೆಂಕಟ್ ಸ್ಥಿತಿಗೆ ಮರುಗುತ್ತಿದ್ದಾರೆ. ಸದ್ಯ ಊಟ ಇಲ್ಲದೆ ಕೆಲವರಿಂದ ಹಲ್ಲೆಗೊಳಗಾಗಿರುವ ವೆಂಕಟ್ಗೆ ಸುದೀಪ್ ಚಿಕಿತ್ಸೆಗೆ ನೆರವಾಗಲು ಮುಂದಾಗಿದ್ದಾರೆ. ಕಿಚ್ಚ ಚಾರಿಟೇಬಲ್ ಸೊಸೈಟಿ ಈ ಬಗ್ಗೆ ಮಾಹಿತಿ ನೀಡಿದ್ದು, ಜನರು ಸ್ವಲ್ಪ ಸಂಯಮದಿಂದ ವರ್ತಿಸಬೇಕೆಂದು ಕಿಚ್ಚ ಸುದೀಪ್ ಚಾರಿಟೇಬಲ್ ಸೊಸೈಟಿ ವತಿಯಿಂದ ಮನವಿ ಮಾಡಿದ್ದಾರೆ. ಆತ್ಮೀಯರೆ ಕಳೆದ ಕೆಲ ದಿನಗಳಿಂದ ಮಾನಸಿಕವಾಗಿ ಜರ್ಜಿರಿತರಾಗಿ…
ಈ ರಾಜ್ಯದ ಮುಖ್ಯಮಂತ್ರಿ ಇದುವರೆಗೂ ಅಧಿಕಾರ ಕಳೆದುಕೊಂಡಿಲ್ಲ , ತಿಂಗಳಿಗೆ 5 ಸಾವಿರ ಪಡಿಯುವ ಭಾರತದ ಅತ್ಯಂತ ಭರವಸೆ ಮೂಡಿಸಿದ ಮುಖ್ಯಮಂತ್ರಿ ಇವರೇ ಮಾಣಿಕ್ ಸರ್ಕಾರ್.
ಬಿಜೆಪಿ ಅಭ್ಯರ್ಥಿ ಸೋಲಿಗೆ ಕಮಲ ನಾಯಕರೇ ಸ್ಕೆಚ್ ಹಾಕುತ್ತಿದ್ದಾರಾ ಎಂಬ ಪ್ರಶ್ನೆಯೊಂದು ಮೂಡಿದೆ. ಯಾಕಂದ್ರೆ ಶಾಸಕ ಪ್ರೀತಂಗೌಡ ಹಾಗೂ ಬಿಜೆಪಿ ಕಾರ್ಯಕರ್ತ ಮಾತಾಡಿದ್ದಾರೆ ಎನ್ನಲಾದ ಆಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ. ಬಿಜೆಪಿ ಶಾಸಕ ಪ್ರೀತಂಗೌಡ ಅವರದ್ದು ಎನ್ನಲಾದ ಆಡಿಯೋ ವೈರಲ್ ಆಗಿದೆ. ಬಿಜೆಪಿಯಲ್ಲಿ ಪುಕ್ಸಟ್ಟೆ ನಾಯಕನಾಗಲು ಮಂಜು ಹೊರಟಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ಎ. ಮಂಜು ಬಗ್ಗೆ ಕಾರ್ಯಕರ್ತನ ಬಳಿ ಪ್ರೀತಂ ಗೌಡ ಮಾತನಾಡಿದ್ದಾರೆನ್ನಲಾಗಿದೆ. ಹಾಸನದಲ್ಲಿ ಬಳ್ಳಾರಿ ಚುನಾವಣೆಯ ಫಲಿತಾಂಶ ಮರುಕಳಿಸುತ್ತದೆ. 10…
ಮೈಸೂರಿನಲ್ಲಿ ನಡೆದ ಯುವ ದಸರಾ ಕಾರ್ಯಕ್ರಮ ವಿಶೇಷ ಘಟನೆಗೆ ಸಾಕ್ಷಿಯಾಗಿದೆ. ನಿವೇದಿತಾ ಗೌಡಗೆ ಚಂದನ್ ಶೆಟ್ಟಿ ಉಂಗುರ ತೊಡಿಸಿದ್ದಾರೆ. ‘ಬಿಗ್ ಬಾಸ್’ನಲ್ಲಿ ಸ್ಪರ್ಧಿಗಳಾಗಿದ್ದ ಚಂದನ್ ಶೆಟ್ಟಿ ಮತ್ತು ನಿವೇದಿತಾ ದಾಂಪತ್ಯ ಜೀವನಕ್ಕೆ ಕಾಲಿಡಲು ಮೈಸೂರು ದಸರಾ ವೇದಿಕೆಯಲ್ಲೇ ಮುನ್ನುಡಿ ಬರೆದಿದ್ದಾರೆ. ಯುವ ದಸರಾದಲ್ಲಿ ನಿವೇದಿತಾ ಅವರಿಗೆ ಪ್ರಪೋಸ್ ಮಾಡಿದ ಚಂದನ್ ಶೆಟ್ಟಿ ಉಂಗುರ ತೊಡಿಸಿದ್ದಾರೆ. ಮೈಸೂರಿನಲ್ಲಿ ನಡೆದ ಯುವ ದಸರಾ ಕಾರ್ಯಕ್ರಮ ರಂಗೇರಿದ್ದು ಕಾರ್ಯಕ್ರಮ ಮುಗಿಯುವ ವೇಳೆಯಲ್ಲಿ ಚಂದನ್ ಶೆಟ್ಟಿ ವೇದಿಕೆಯಲ್ಲಿಯೇ ಐ ಲವ್ ಯು ಹೇಳಿದ್ದಾರೆ….
ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ 2018ನೇ ಸಾಲಿನ ಬಜೆಟ್’ಅನ್ನು ಹಣಕಾಸು ಸಚಿವ ಅರುಣ್ ಜೇಟ್ಲಿ ಮಂಡಿಸಿದ್ದಾರೆ.ಅಬಕಾರಿ ಸುಂಕದ ಏರಿಕೆಯ ಕಾರಂ ಈ ಬಜೆಟ್’ನಲ್ಲಿ ಆಮದುಗೊಂಡಿರುವ ಉತ್ಪನ್ನಗಳ ಮೇಲೆ ಬೆಲೆ ಏರಿಕೆಯಾಗಲಿದ್ದು, ಮತ್ತಷ್ಟು ಹಲವು ಉತ್ಪನ್ನಗಳ ಮೇಲಿನ ಬೆಲೆ ಇಳಿಕೆಯಾಗಲಿದೆ.