ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು: ಟಾಲಿವುಡ್ ಖ್ಯಾತ ನಟ ನಂದಮೂರಿ ತಾರಕರತ್ನ (Nandamuri Taraka Ratna) ನಿಧನರಾಗಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೇ ಇಂದು(ಫೆ.18) ಬೆಂಗಳೂರಿನ ನಾರಾಯಣ ಹೃದಯಾಲದಲ್ಲಿ ತಾರಕರತ್ನ(39) ಕೊನೆಯುಸಿರೆಳೆದಿದ್ದಾರೆ. ಜನವರಿ 27ರಂದು ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯಕುಪ್ಪಂ ಬಳಿ ಟಿಡಿಪಿ ಪಾದಯಾತ್ರೆ ವೇಳೆ ಕುಸಿದುಬಿದ್ದಿದ್ದರು. ಆ ವೇಳೆ ತಾರಕರತ್ನಗೆ ಹೃದಯಸ್ತಂಭನವಾಗಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಬೆಂಗಳೂರಿನ ನಾರಾಯಣ ಹೃದಯಾಲಕ್ಕೆ ಶಿಫ್ಟ್ ಮಾಡಲಾಗಿತ್ತು. 23 ದಿನಗಳಿಂದ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ತಾರಕರತ್ನ ಅವರಿಗೆ, ಬೆಂಗಳೂರಿನ ನಾರಾಯಣ ಆಸ್ಪತ್ರೆಯಲ್ಲಿ ನುರಿತ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದ್ದರು. ಇತ್ತ ತಾರಕರತ್ನ ಶೀಘ್ರ ಗುಣಮುಖರಾಗಿ ವಾಪಸ್ ಬರಲಿ ಎಂದು ತೆಲುಗು ದೇಶಂ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ನಂದಮೂರಿ ಕುಟುಂಬಸ್ಥರು ಹಾರೈಸಿದ್ದರು. ಆಸ್ಪತ್ರೆಗೆ ಆಂಧ್ರ ಪ್ರದೇಶ ಸಚಿವರು, ಮಾಜಿ ಸಚಿವರು ಸೇರಿದಂತೆ ಹಲವು ರಾಜಕೀಯ ಗಣ್ಯರು ಆಸ್ಪತ್ರೆಗ ಭೇಟಿ ನೀಡಿ ತಾರಕರತ್ನ ಅವರ ಆರೋಗ್ಯದ ಬಗ್ಗೆ ವೈದ್ಯರ ಜೊತೆ ಚರ್ಚಿಸಿದ್ದರು. ಆದ್ರೆ, ಅಭಿಮಾನಿಗಳ ಪ್ರಾರ್ಥನೆ ಫಲಿಸಲಿಲ್ಲ.
1983ರ ಫೆಬ್ರವರಿ 22ರಂದು ಜನಿಸಿದ್ದ ತೆಲುಗು ನಟ ತಾರಕರತ್ನ, ಒಕಟೋ ನಂಬರ್ ಕುರ್ರಾಡು, ಭದ್ರಾದಿ ರಾಮುಡು, ಯುವರತ್ನ ಸೇರಿದಂತೆ 20 ಕ್ಕು ಹೆಚ್ಚು ಸಿನಿಮಾಗಳಲ್ಲಿ ನಟನೆ ಮಾಡಿ ಸೈ ಎನಿಸಿಕೊಂಡಿದ್ದಾರೆ. ನಂದಮೂರಿ ಮೋಹನ್ಕೃಷ್ಣ, ನಂದಮೂರಿ ಶಾಂತಿ ಮೋಹನ್ ದಂಪತಿಯ ಪುತ್ರ, ಹೆಸರಾಂತ ನಟ, ಮಾಜಿ ಸಿಎಂ ಎನ್ಟಿಆರ್ ಮೊಮ್ಮಗ ತಾರಕರತ್ನ ಅವರು 2012ರಲ್ಲಿ ಅಲೇಖ್ಯಾ ರೆಡ್ಡಿ ಎನ್ನುವವರನ್ನು ಮದುವೆಯಾಗಿದ್ದರು.
39 ವರ್ಷ ವಯಸ್ಸಿನ ನಟ 2002 ರ ತೆಲುಗು ಸಿನಿಮಾ ಒಕಾಟೊ ನಂಬರ್ ಕುರ್ರಾಡು ಮೂಲಕ ನಟನೆಗೆ ಪಾದಾರ್ಪಣೆ ಮಾಡಿದರು. ಅವರು ತಾರಕ್, ಭದ್ರಿ ರಾಮುಡು, ಮನಮಂತ ಮತ್ತು ರಾಜಾ ಚೆಯ್ಯಿ ವೇಷದಂತಹ ಸಿನಿಮಾಗಳ ಮೂಲಕ ಫೇಮಸ್ ಆದರು. ಅವರು ಇತ್ತೀಚೆಗೆ ಡಿಸ್ನಿ+ ಹಾಟ್ಸ್ಟಾರ್ನ ತೆಲುಗು ವೆಬ್ ಸಿರೀಸ್ 9 ಅವರ್ಸ್ನಲ್ಲಿ ಕೂಡಾ ಅವರು ನಟಿಸಿದ್ದಾರೆ. ಇನ್ನು ಅಮರಾವತಿ ಚಿತ್ರಕ್ಕಾಗಿ ತಾರಕರತ್ನ ಅವರಿಗೆ 2009ರಲ್ಲಿ ಆಂಧ್ರದ ಪ್ರತಿಷ್ಠಿತ ನಂದಿ ಅವಾರ್ಡ್ (ಬೆಸ್ಟ್ ವಿಲನ್) ಪ್ರಶಸ್ತಿ ದೊರೆತಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶಿಸ್ತುಪಾಲನೆ ವಿಚಾರದಲ್ಲಿ ಪೊಲೀಸ್ ಇಲಾಖೆ ಒಂದು ಹೆಜ್ಜೆ ಮುಂದೆ ಇರುತ್ತದೆ. ಅದರಲ್ಲೂ ಹಿರಿಯ ಅಧಿಕಾರಿಗಳಿಗೆ ಗೌರವ ಕೊಡುವ ಸಂದರ್ಭದಲ್ಲಿ ಸೆಲ್ಯೂಟ್ ಹೊಡೆಯುವುದು ಪದ್ಧತಿಯಾಗಿದೆ. ಆದರೆ ಈಗ ಇದಕ್ಕೆ ಕೊಂಚ ಮಾರ್ಪಾಡು ತರಲು ಇಲಾಖೆ ಮುಂದಾಗಿದೆ. ಕರ್ತವ್ಯದಲ್ಲಿರುವ ಪೊಲೀಸ್ ಸಿಬ್ಬಂದಿ ಬೈಕ್ ಚಾಲನೆ ಮಾಡುವ ವೇಳೆ ಹಿರಿಯ ಅಧಿಕಾರಿಗಳಿಗೆ ಸೆಲ್ಯೂಟ್ ಪಡೆಯಬಾರದೆಂಬ ಕಟ್ಟುನಿಟ್ಟಿನ ಆದೇಶವನ್ನು ಹೊರಡಿಸಲಾಗಿದ್ದು, ಇದನ್ನು ಉಲ್ಲಂಘಿಸಿದರೆ ಮೋಟಾರು ವಾಹನ ಕಾಯ್ದೆ ಅಡಿ 1000 ರೂ. ದಂಡದ ಜೊತೆಗೆ ಮೂರು ತಿಂಗಳವರೆಗೆ ಡಿಎಲ್ ಅಮಾನತುಗೊಳಿಸಲಾಗುತ್ತದೆ. ವಾಹನ ಚಾಲನೆ…
ಊಟಕ್ಕೆ ಗತಿಯಿಲ್ಲದ ಯುವಕರು ಸೇನೆಗೆ ಸೇರುತ್ತಾರೆ ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದು, ಇದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಟೀಕೆ ವ್ಯಕ್ತವಾಗಿದೆ. ಬಿಜೆಪಿ ಸರಣಿ ಟ್ವೀಟ್ ಮೂಲಕ ಸಿಎಂ ಅವರನ್ನು ತರಾಟೆಗೆ ತೆಗೆದುಕೊಂಡಿದ್ದು, ಸೇನೆಗೆ ಸೇರುವವರು ಬಡ ಕುಟುಂಬದ ಯುವಕರೇ ಹೊರತು, ಶ್ರೀಮಂತರ ಮನೆಯ ಮಕ್ಕಳಲ್ಲ ಎನ್ನುವ ನೀವು ನಿಮ್ಮ ಮಗನಿಗೆ ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ಕೊಡಿಸುವಲ್ಲಿ ತೋರಿದ ಉತ್ಸಾಹವನ್ನು ಸೇನೆಗೆ ಸೇರಿಸಲು ಯಾಕೆ ತೋರಿಸಲಿಲ್ಲ ಎಂದು ಪ್ರಶ್ನಿಸಿದೆ. ಊಟಕ್ಕೆ ಗತಿ ಇಲ್ಲದ ಯುವಕರು ಸೇನೆಗೆ ಸೇರುತ್ತಾರೆ ಎಂದು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ ಮಕ್ಕಳ ಸಾಂಗತ್ಯ ನಿಮ್ಮ ದೇಹವನ್ನು ಪುನಃಶ್ಚೇತನಗೊಳಿಸುತ್ತದೆ. ವ್ಯಾಪಾರ ಸಾಲಕ್ಕಾಗಿ ನಿಮ್ಮ…
ದಿನನಿತ್ಯ ಬೆಳಗಿನ ಜಾವದಲ್ಲಿ ಖಾಲಿ ಹೊಟ್ಟೆಯಲ್ಲಿ ಒ೦ದು ಲೋಟದಷ್ಟು ತಾಜಾ ಸೌತೆಕಾಯಿಯ ರಸವನ್ನು ಕುಡಿಯಲು ಪ್ರಯತ್ನಿಸಿದರೆ ನಿಮ್ಮ ಆರೋಗ್ಯವನ್ನು ಸುಧಾರಿಸಿಕೊಳ್ಳಬಹುದು ಹಾಗು ನಿಮ್ಮ ಶರೀರದ ತೂಕನು ಕಡಿಮೆ ಮಾಡಿಕೊಳ್ಳಬಹುದು.
ಬೆಳಗ್ಗೆ ಸಮಯದ ಅಭಾವವಿರುವುದರಿಂದ ರಾತ್ರಿಯೇ ಚಪಾತಿ ಹಿಟ್ಟು ಕಲಸಿಟ್ಟುಕೊಳ್ಳುವುದು ಈಗ ಎಲ್ಲರ ಮನೆಯಲ್ಲೂ ಸಾಮಾನ್ಯವಾಗಿದೆ. ಕೆಲವರು ಚಪಾತಿ ಹಿಟ್ಟು ಕಲಸಿದರೆ, ಇನ್ನು ಕೆಲವರು ಅಕ್ಕಿ, ಗೋಧಿ, ಜೋಳದ ಹಿಟ್ಟನ್ನು ಕಲಸಿಡುತ್ತಾರೆ. ಆದರೆ ಹೀಗೆ ಕಲಸಿಟ್ಟ ಹಿಟ್ಟನ್ನು ಉಪಯೋಗಿಸುವುದರಿಂದ ನಮ್ಮ ಆರೋಗ್ಯದ ಮೇಲೆ ಕೆಲವು ಅಡ್ಡಪರಿಣಾಮಗಳು ಬೀರುತ್ತವೆ, ಅದೇನೆಂದು ನೀವೇ ಓದಿ ನೋಡಿ… ಹಿಟ್ಟಿನಲ್ಲಿ ಬ್ಯಾಕ್ಟೀರಿಯಾಗಳು ಮೃದುವಾದ, ಹಸಿ ಹಿಟ್ಟಿನಲ್ಲಿ ಹುದುಗುವಿಕೆ ಪ್ರಕ್ರಿಯೆಯು ಸಾಮಾನ್ಯ ಹಿಟ್ಟಿಗಿಂತ ಬೇಗನೆ ಪ್ರಾರಂಭವಾಗುತ್ತದೆ. ಇದರಿಂದಾಗಿ ಹಿಟ್ಟಿನಲ್ಲಿ ಬ್ಯಾಕ್ಟೀರಿಯಾಗಳು ಬೆಳೆಯಲು ಪ್ರಾರಂಭಿಸುತ್ತವೆ. ಈ ಹಿಟ್ಟು…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಕೆಲವೊಂದು ದೇಶಗಳ ಕಾನೂನುಗಳೇ ತುಂಬಾ ವಿಚಿತ್ರ ನೋಡಿ.ಯಾಕಂದ್ರೆ ಈ ದೇಶದಲ್ಲಿ ಮದುವೆ ಆಗದೆ ಇರೋ ಹುಡುಗ ಹುಡುಗಿ ಜೊತೆಯಲ್ಲಿ ಒಂದೇ ಬೈಕಿನಲ್ಲಿ ಕುಳಿತು ಓಡಾಡುವ ಹಾಗಿಲ್ಲವಂತೆ.ಒಂದು ವೇಳೆ ಓಡಾಡಿದ್ರೆ ಕಾನೂನಿನ ಪ್ರಕಾರ ಅಪರಾಧವಂತೆ. ಇದಕ್ಕೆ ಕಾರಣ ಇದೆ. ಅವಿವಾಹಿತ ಯುವಕ ಯುವತಿಯರು ಒಂದೇ ಬೈಕಿನಲ್ಲಿ ಪ್ರಯಾಣಿಸಿದರೆ ಯೌವ್ವನ ಸಹಜವಾದ ತಪ್ಪುಗಳು ನಡೆಯಬಹುದೆಂಬ ಕಾರಣಕ್ಕೆ ಈ ದೇಶದಲ್ಲಿ ನಿಷೇಧವನ್ನು ಹೇರಲಾಗಿದೆಯಂತೆ. ಈ ಕಾನೂನು ಮಾಡಿರುವುದು ಎಲ್ಲಿ..? ಈ ಕಾನೂನನ್ನು ಇಂಡೋನೇಷ್ಯಾದಲ್ಲಿ…