ಚುನಾವಣೆ

ಕರ್ನಾಟಕ ಮೇ.೧೦ ಚುನಾವಣೆ

18

ಕರ್ನಾಟಕ ರಾಜ್ಯಾದ್ಯಂತ ಒಂದೇ ಹಂತದಲ್ಲಿ ಮೇ.೧೦ ಬುಧವಾರ ಚುನಾವಣೆ ನಡೆಯಲಿದ್ದು, ಮೇ.೧೩ ಶನಿವಾರ ಮತಗಳ ಎಣಿಕೆ ನಡೆದು ಫಲಿತಾಂಶ ಹೊರಬೀಳಲಿದೆ.

ಚುನಾವಣಾ ಆಯೋಗವು ಬುಧವಾರ ಈ ಕುರಿತು ಮಹತ್ವದ ಪ್ರಕಟಣೆ ಹೊರಡಿಸಿದ್ದು, ಚುನಾವಣಾ ವೇಳಾಪಟ್ಟಿ ಘೋಷಣೆಯಾದ ಇಂದಿನಿಂದಲೇ ತಕ್ಷಣ ಜಾರಿಗೆ ಬರುವಂತೆ ಚುನಾವಣಾ ನೀತಿ ಸಂಹಿತೆ ಜಾರಿಗೆ ಬರುತ್ತಿದೆ.

ಚುನಾವಣಾ ವೇಳಾಪಟ್ಟಿಯು ಏಪ್ರಿಲ್ ೧೩ ರಂದು ಚುನಾವಣಾ ಅಧಿಸೂಚನೆ ಅಧಿಕೃತವಾಗಿ ಪ್ರಕಟವಾಗಲಿದೆ. ನಾಮಪತ್ರ ಸಲ್ಲಿಕೆ ಕಾರ್ಯವು ಅಂದಿನಿಂದಲೂ ಆರಂಭವಾಗುತ್ತದೆ.

ನಾಮಪತ್ರ ಸಲ್ಲಿಕೆಗೆ ಏಪ್ರಿಲ್ ೨೦ ಕೊನೆಯ ದಿನವಾಗಿದ್ದು, ಏಪ್ರಿಲ್ ೨೧ ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ.
ನಾಮಪತ್ರಗಳ ವಾಪಸ್ ಪಡೆಯಲು ಏಪ್ರಿಲ್ ೨೪ ರಂದು ಅಂತಿಮ ದಿನವಾಗಿದ್ದು, ನಂತರ ಅಂತಿಮವಾಗಿ ಕಣದಲ್ಲಿ ಉಳಿದಿರುವ ಅಭ್ಯರ್ಥಿಗಳ ಪಟ್ಟಿಯನ್ನು ಘೋಷಿಸಲಾಗುತ್ತದೆ.

ನಾಮಪತ್ರಗಳ ವಾಪಸಾತಿಯಿಂದ ಹದಿನೈದು ದಿನಗಳ ಕಾಲ ಪ್ರಚಾರ ಕಾರ್ಯಕ್ಕಾಗಿ ಮೀಸಲಿಡಲಾಗಿದ್ದು, ಮೇ.೧೦ ರಂದು ಬುಧವಾರ ಮತದಾನ ನಿಗದಿತ ವೇಳಾಪಟ್ಟಿಯಂತೆ ನಡೆಯಲಿದೆ.

ಮೇ.೧೩ ರಂದು ಮತಗಳ ಎಣಿಕೆ ನಡೆದು ಅಂದು ಮಧ್ಯಾಹ್ನದ ವೇಳೆಗೆ ರಾಜ್ಯದ ಫಲಿತಾಂಶದ ಸ್ಪಷ್ಟ ಚಿತ್ರಣ ಸಿಗಲಿದೆ.

ಇಂದಿನಿಂದಲೂ ಚುನಾವಣಾ ನೀತಿಸಂಹಿತೆ ಜಾರಿಗೆ ಬಂದಿರುವುದರಿಂದ ಸರಕಾರಿ ವಾಹನ ಬಳಸಲು ನಿರ್ಬಂಧ ವಿಧಿಸಲಾಗಿದೆ. ಸರಕಾರಿ ಕಟ್ಟಡಗಳ ಬಳಕೆಗೂ ನಿರ್ಬಂಧವಿದ್ದು, ಚುನಾವಣಾ ಆಯೋಗದ ಅನುಮತಿಯನ್ನು ಪಡೆದ ನಂತರವೇ ಪ್ರಚಾರಕಾರ್ಯ, ಸಭೆ, ಸಮಾರಂಭಗಳನ್ನು ನಡೆಸಬಹುದಾಗಿದೆ.

About the author / 

KOLAR NEWS CHANDRU

KOLAR NEWS CHANDRU editor : kolar news paper/ www.nammakolar.com presschandrukolar@gmail.com mobile-9448715409 kolar.karnataka.563101

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ ಇಂದಿನ ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟ ಸಂಖ್ಯೆಯನ್ನು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು  ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 call/ whatsapp/ mail raghavendrastrology@gmail.com ಮೇಷ:– ನೀವು ಸ್ವಲ್ಪ…

  • ಸುದ್ದಿ

    ಯುವತಿ ಸ್ನಾನ ಮಾಡೋವಾಗ ವಿಡಿಯೋ ರೆಕಾರ್ಡ್ ಮಾಡಿ ಬ್ಲಾಕ್‍ಮೇಲ್ ಮಾಡಿ ಅತ್ಯಾಚಾರ…!

    34 ವರ್ಷದ ವ್ಯಕ್ತಿಯೊಬ್ಬ ಯುವತಿ ಸ್ನಾನ ಮಾಡುತ್ತಿದ್ದಾಗ ವಿಡಿಯೋ ರೆಕಾರ್ಡ್ ಮಾಡಿಕೊಂಡಿದ್ದು, ವಿಡಿಯೋ ಮೂಲಕ ಬ್ಲ್ಯಾಕ್‍ಮೇಲ್ ಮಾಡಿ ನಿರಂತರವಾಗಿ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‍ಗಡದ ರಾಜ್‍ನಂದ್‍ಗಾಂವ್‍ನಲ್ಲಿ ನಡೆದಿದೆ. 22 ವರ್ಷದ ಯುವತಿಯ ಮೇಲೆ ಆರೋಪಿ ಅತ್ಯಾಚಾರ ಮಾಡಿದ್ದು, ಇದೀಗ ಆತನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ರವಿ ಕನ್ನೌಜೆ ಎಂದು ಗುರುತಿಸಲಾಗಿದ್ದು, ಈತ ಚ್ಚುಯಿಖಾದನ್ ಪಟ್ಟಣದ ಪುರೈನಾ ಗ್ರಾಮದ ಮೂಲದವಾಗಿದ್ದಾನೆ. ಅಷ್ಟೇ ಅಲ್ಲದೇ ಆರೋಪಿ ಯುವತಿಯ ದೂರದ ಸಂಬಂಧಿಯಾಗಿದ್ದು, ಯುವತಿ ನರ್ಸಿಂಗ್ ವಿದ್ಯಾರ್ಥಿನಿ ಎಂದು ಪೊಲೀಸ್ ಅಧಿಕಾರಿ ನರೇಂದ್ರ…

  • ಸುದ್ದಿ

    ಮದುವೆಯಾದ ಒಂದೇ ದಿನಕ್ಕೆ ಪತಿಯೊಬ್ಬ ತನ್ನ ಪತ್ನಿಯನ್ನು ರೈಲಿನಿಂದ ತಳ್ಳಿ ತಾನೂ ಹಾರಿದ…ಕಾರಣ ?

    ಮದುವೆಯಾಗಿ ಒಂದೇ ದಿನಕ್ಕೆ ಪತಿಯೊಬ್ಬ ತನ್ನ ಪತ್ನಿಯನ್ನು ವೇಗವಾಗಿ ಚಲಿಸುತ್ತಿದ್ದ ರೈಲಿನಿಂದ ತಳ್ಳಿ ತಾನೂ ಹಾರಿದ ಘಟನೆ ಅಸ್ಸಾಂನ ಟೆನ್ಸುಕಿಯದ ರೈಲಿನಲ್ಲಿ ನಡೆದಿದೆ.ಈ ಘಟನೆ ಮಂಗಳವಾರ ನಡೆದಿದ್ದು, ತನ್ನ 18 ವರ್ಷದ ಪತ್ನಿ ಬೇಬಿಯನ್ನು ಚಲಿಸುತ್ತಿರುವ ರೈಲಿನಿಂದ ತಳ್ಳಿ ನಂತರ ಪತಿ ಹಿರಾನು ಕೂಡ ಹಾರಿದ್ದಾನೆ. ಆದರೆ ಈ ಘಟನೆಯಲ್ಲಿ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಫತೇಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರೈಲ್ವೆ ಹಳಿಗಳ ಮೇಲೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದ ದಂಪತಿಯನ್ನು ಪೊಲೀಸರು ಹತ್ತಿರದ ಜಿಲ್ಲಾ ಆಸ್ಪತ್ರೆಯ ತುರ್ತು…

  • ಸುದ್ದಿ

    ಹುಟ್ಟುಹಬ್ಬಕ್ಕೆ ಸರ್ಕಾರಿ ಶಾಲೆ ದತ್ತು ಪಡೆದ ಪ್ರಜ್ವಲ್ ದೇವರಾಜ್ ಸಾಮಾಜಿಕ ಕಳಕಳಿ ಮೆಚ್ಚಿದ ದರ್ಶನ್…!

    ನಟ ಪ್ರಜ್ವಲ್ ದೇವರಾಜ್ ಇಂದು (ಜುಲೈ 4) ತಮ್ಮ ಹುಟ್ಟುಹಬ್ಬವನ್ನು ಆಚರಣೆ ಮಾಡಿಕೊಳ್ಳುತ್ತಿದ್ದಾರೆ. ಅದ್ಧೂರಿ ಆಚರಣೆಗೆ ಬ್ರೇಕ್ ಹಾಕಿರುವ ಅವರು ಸಾಮಾಜಿಕ ಕೆಲಸಕ್ಕೆ ಮುಂದಾಗಿದ್ದಾರೆ. ಒಂದು ಸಂಸ್ಥೆಯ ಜೊತೆಗೆ ಕೈ ಜೋಡಿಸಿ ಒಂದು ಸರ್ಕಾರಿ ಶಾಲೆಯನ್ನು ಪ್ರಜ್ವಲ್ ದತ್ತು ಪಡೆದಿದ್ದಾರೆ. ಹೀಗಾಗಿ ಬರ್ತ್ ಡೇ ಗೆ ಗಿಫ್ಟ್ ಬದಲು ಶಾಲಾ ಮಕ್ಕಳಿಗೆ ಸಹಾಯ ಆಗುವಂತೆ ನೋಟ್ ಬುಕ್, ಪೆನ್ಸಿಲ್ ನೀಡಿ ಎಂದು ಮನವಿ ಮಾಡಿದ್ದರು. ಪ್ರಜ್ವಲ್ ಅವರ ಈ ಕೆಲಸಕ್ಕೆ ನಟ ದರ್ಶನ್ ಖುಷಿಯಾಗಿದ್ದಾರೆ. “ನಮ್ಮ ಹುಡ್ಗ…

  • ಸುದ್ದಿ

    ಇಲ್ಲಿದೆ ಸಿಹಿ ಸುದ್ದಿ! ಪೆಟ್ರೋಲ್-ಡಿಸೇಲ್ ಬೆಲೆ ಇಳಿಕೆ…!

    ಲೋಕಸಭಾ ಚುನಾಣಾ ಫಲಿತಾಂಶ ಬಂದ ನಂತರದ ದಿನಗಳಲ್ಲಿ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯೆತ್ತ ಮುಖ ಮಾಡಿ, ರಾಜ್ಯದಲ್ಲಿ ಮೇ 23 ರಿಂದ 28ವರೆಗೆ ಕೇವಲ ಆರು ದಿನಗಳಲ್ಲಿ 72 ಪೈಸೆ ಪೇಟ್ರೊಲ್ ದರ ಏರಿಕೆ ಕಂಡಿತ್ತು. ಆದರೆ ಕಳೆದೆರಡು ದಿನಗಳಿಂದ ತೈಲ ದರ ಇಳಿಕೆಯೆತ್ತ ಮುಖ ಮಾಡಿರುವುದು ಗ್ರಾಹಕರಲ್ಲಿ ಸಂತಸ ಮೂಡಿಸಿದೆ. ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಕಂಡಾಗ ವಾಹನ ಸವಾರರ ಆಕ್ರೋಶ ಹೆಚ್ಚಾಗತ್ತೆ, ಇಳಿಕೆ ಕಂಡರೆ ಅವರ ಮೊಗದಲ್ಲಿ ಮಂದಹಾಸ ಮೂಡುತ್ತದೆ. ದೇಶದ ಪ್ರಮುಖ ನಗರಗಳಲ್ಲಿ…

  • ಸಿನಿಮಾ

    ಬಿಚ್ಚಮ್ಮ ಸನ್ನಿ ಲಿಯೋನ್ ಮೇಲೆ ಎಫ್‍ಐಆರ್!ಅಸಲಿ ಕಾರಣ ಏನು ಗೊತ್ತಾ?

    ಇತ್ತೀಚೆಗಷ್ಟೇ ಜೂನಿಯರ್ ಇಂಜಿನಿಯರ್ ಲಿಸ್ಟ್ ನಲ್ಲಿ ಟಾಪರ್ ಆಗಿ ಆಯ್ಕೆ ಆಗಿದ್ದ ಸನ್ನಿ ಲಿಯೋನ್ ವಿರುದ್ಧ ಈಗ ಎಫ್‍ಐಆರ್ ದಾಖಲಾಗಿದೆ. ಆದರೆ ಈ ಬಗ್ಗೆ ಸನ್ನಿ ಲಿಯೋನ್ ಅಭಿಮಾನಿಗಳು ಬೇಸರಗೊಳ್ಳುವ ಅಗತ್ಯವಿಲ್ಲ. ಏಕೆಂದರೆ ಕೇಸ್ ದಾಖಲಾಗಿರುವುದು “ಸನ್ನಿ ಲಿಯೋನ್” ಹೆಸರಿನಲ್ಲಿ ನಕಲಿ ದಾಖಲೆ ಸಲ್ಲಿಸಿ ಆಯ್ಕೆ ಆಗಿರುವ ಅಭ್ಯರ್ಥಿ ಮೇಲೆ. ಬಿಹಾರದ ಪಬ್ಲಿಕ್ ಹೆಲ್ತ್ ಇಂಜಿನಿಯರಿಂಗ್ ಡಿಪಾರ್ಟ್‍ಮೆಂಟ್ (ಪಿಎಚ್‍ಇಡಿ)ನ ಜೂನಿಯರ್ ಇಂಜಿನಿಯರ್ ಮೆರಿಟ್ ಲಿಸ್ಟ್ ನಲ್ಲಿ ಸನ್ನಿ ಲಿಯೋನ್ ಹೆಸರು ಟಾಪರ್ ಸ್ಥಾನದಲ್ಲಿತ್ತು. ಆಕೆ ಶೇ. 98.50…