ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ವಿಶ್ವ ಆರೋಗ್ಯ ದಿನ
ನಾನು ಅನುಸರಿಸುವ ಕೆಲವೊಂದು ಆರೋಗ್ಯ ಟಿಪ್ಸ್ ನಿಮಗೂ ತಿಳಿಸುತ್ತಿದ್ದೇನೆ
ತಾವು ಅನುಭವಿಸಿ
ಉತ್ತಮವಾದ ಜೀವನಶೈಲಿಗೆ ಹತ್ತು ಆಚರಣೆಗಳು
1. ಪ್ರತಿನಿತ್ಯ 20 ನಿಮಿಷಗಳ ವರೆಗೆ ಧ್ಯಾನ ಮತ್ತು ವ್ಯಾಯಾಮ ಅಥವಾ ವಾಕಿಂಗ್ ಮಾಡೋಣ
2. ಮಿತ ಆಹಾರ ಸೇವನೆ ಮಾಡೋಣ
3. ಸಸ್ಯಾಹಾರಕ್ಕೆ ಬದಲಾಗೋಣ
4. ನಮ್ಮ ನೀರು ಸೇವನೆ ಪ್ರಮಾಣವನ್ನು ಕಾಪಾಡಿಕೊಳ್ಳೋಣ.
5. ಮಲಗುವುದಕ್ಕೆ ಮೂರು ಗಂಟೆ ಮುಂಚೆ ಆಹಾರ ಸೇವನೆ ಮಾಡಲು ಪ್ರಯತ್ನಿಸೋಣ.
6. ನಮ್ಮ ಮಾತುಗಳನ್ನು ಮತ್ತು ಆಲೋಚನೆಗಳನ್ನು ಹತೋಟಿಯಲ್ಲಿ ಇಡಲು ಪ್ರಯತ್ನಿಸೋಣ.
7. ಪ್ರೀತಿ ತೋರಿಸುವ
8. ಕೃತಜ್ಞತೆಯಿಂದ ಬಾಳೋಣ
9. ಭೂ ಮಾತೆಯ ಬಗ್ಗೆ ಚಿಂತಿಸೋಣ.
10. ನಮ್ಮ ಮನೋ ಒತ್ತಡವನ್ನು ನಿಯಂತ್ರಣದಲ್ಲಿ ಇಡೋಣ.
ಇನ್ನೂ ಹೆಚ್ಚಿನ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಆದರೆ ಈ ಕೆಳಗಿನ ಹತ್ತನ್ನು ಅನುಸರಿಸೋಣ.
1. ಊಟಕ್ಕೆ ಮುಂಚೆ ಹಣ್ಣುಗಳನ್ನು ತಿನ್ನುವುದು
2. ಊಟ ಮಾಡುತ್ತಿರುವಾಗ ನೀರು ಕುಡಿಯದಿರುವುದು
3.ಊಟ ಆದ ತಕ್ಷಣ ಎಡಭಾಗಕ್ಕೆ ತಿರುಗಿ ಹತ್ತು ನಿಮಿಷ ಮಾತ್ರ ಮಲಗುವುದು.
4. ಫ್ರೀಜ್ಜಿ ಯಲ್ಲಿರುವ ನೀರುಗಳನ್ನು ಕುಡಿಯದಿರುವ ಫಿಲ್ಟರ್ ಮಾಡಿದ ನೀರನ್ನು ಮಾತ್ರ ಕುಡಿಯೋಣ
5. ದಿನದಲ್ಲಿ ಗರಿಷ್ಠ 2 ಬಾರಿ ಮಲ ವಿಸರ್ಜನೆ ಮಾಡಲು ಪ್ರಯತ್ನಿಸೋಣ
6. ಕಚ್ಚಾ ಆಹಾರ ಪದಾರ್ಥಗಳನ್ನು ಹೆಚ್ಚಾಗಿ ಸೇವಿಸುವ ಹಾಗೂ ಕ್ಷಾರೀಯ ಆಹಾರ ಸೇವಿಸುವ
7. ಆಹಾರ ಸೇವನೆ ನಂತರ ವಾಕ್ ಮಾಡದಿರೋಣ.
8. ಆಹಾರ ಸೇವನೆಗೆ ಮುನ್ನ ಮತ್ತು ಸೇವನೆಯ ನಂತರ ನಮ್ಮ ಬಾಯಿ ಹಲ್ಲು ಮತ್ತು ಒಸಡುಗಳನ್ನು ಸ್ವಚ್ಛ ಮಾಡೋಣ.
9. ತೋಳುಗಳನ್ನು ಬಿಸಲು ಅಭ್ಯಾಸ ಮಾಡೋಣ
10. ಆಳವಾದ ಕಿಬ್ಬೊಟ್ಟೆಯ ಉಸಿರಾಟವನ್ನು ಗಮನಿಸಿ ಕೊಳ್ಳೋಣ ಮತ್ತು ಮಾಡೋಣ.
ನಮ್ಮ ಸುಂದರವಾದ ಬದುಕಿಗೆ ಈ ಕೆಳಗಿನ ಹತ್ತನ್ನು ತ್ಯಜಿಸೋಣ
1. ಹಾಲು
2. ಸಕ್ಕರೆ
3. ಸಮುದ್ರ ಜನ್ಯ ಉಪ್ಪು
4. ಪಾಲೀಶ್ ಮಾಡಿದ ಅಕ್ಕಿ
5. ಮೈದಾ ಹಿಟ್ಟು
6. ಹೈಡ್ರೋಜನ್ ಮಾಡಿದ ಎಣ್ಣೆ
7. ಎಯಿರೆಟ್ ಪಾನೀಯಗಳು
8.ಪೇಯಗಳು
9. ಐಸ್ಕ್ರೀಮ್ ಗಳು
10. ಮಾಂಸಾಹಾರ

ಇದೆವನ್ನು ನಾನು ಅಳವಡಿಸಿದೆ. ನೀವು ಅಳವಡಿಸಿ ಪ್ರತಿಕ್ರಿಯೆ ನೀಡಿ
ಆಮೇಲೆ ಎಲ್ಲಾ ಯೋಗ ಹೇಳಿಕೊಡೋಣ.
ದೇಹ ಜೀವದ ಮನೆ
ಶಕ್ತಿ ಜೀವಕ್ಕೆ ಆಧಾರ
ಮನಸ್ಸು ಜೀವನದ ನಿಯಂತ್ರಕ
ಇವೆರಡರಲ್ಲಿ ಯಾವುದಾದ್ರೂ ಒಂದಕ್ಕೆ ಹಾನಿಯುಂಟು ಆದರೆ ಉಳಿದ ಎರಡೂ ಹಾನಿ ಅನುಭವಿಸಬೇಕಾಗುತ್ತದೆ.
ಹಾಗಾಗಿ ಕಾಪಾಡಿ ಬೆಳೆಸೋಣ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(1 ಏಪ್ರಿಲ್, 2019) ನಿಮ್ಮ ಆರೋಗ್ಯವನ್ನು ನಿರ್ಲಕ್ಷ್ಯ ಮಾಡಬೇಡಿ ವಿಶೇಷವಾಗಿ ಮದ್ಯಪಾನ ಮಾಡಬೇಡಿ. ಇದು ಮತ್ತೊಂದು ಚೈತನ್ಯದಾಯಕ…
ರಂಗು ರಂಗಾದ ನಮ್ಮ ದೇಶದಲ್ಲಿ ನಾನಾ ವಿಧಗಳ ಜಾತ್ರೆ, ಮೇಳಗಳು ಆಯೋಜನೆಗೊಳ್ಳುವುದು ಸಾಮಾನ್ಯ. ಅಷ್ಟೆ ಏಕೆ, ಪ್ರಾಣಿಗಳಿಗೆಂದು ಸಮರ್ಪಿತವಾದ ಉತ್ಸವಗಳೂ ಕೂಡ ನಮ್ಮಲ್ಲಿ ಕಂಡುಬರುತ್ತವೆ. ಇಂದಿನ ಈ ಲೇಖನದಲ್ಲಿ ಒಂಟೆಗಳ ಉತ್ಸವದ ಕುರಿತು ತಿಳಿಯಿರಿ. ಇದೊಂದು ವಿಶಿಷ್ಟ ಉತ್ಸವವಾಗಿದ್ದು ರಾಜಸ್ಥಾನ ರಾಜ್ಯದಲ್ಲಿ ಈ ಮೇಳವು ಕಂಡುಬರುತ್ತದೆ ರಾಜಸ್ತಾನಲ್ಲಿ ಪ್ರತಿವರ್ಷ ಪುಷ್ಕರ್ ಮೇಳ ನಡೆಯುತ್ತದೆ. ಈ ಮೇಳವೇ ಒಂಟೆಗಳಿಗಾಗಿ ಸ್ಪರ್ಧೆಯನ್ನು ಇಟ್ಟಿರುವಂತಹದ್ದು. ಈ ಮೇಳವು ನೋಡಲೂ ತುಂಬಾ ಸುಂದರವಾಗಿರುತ್ತದೆ. ಹೆಚ್ಚಿನ ಸಂಖ್ಯೆಯಲ್ಲಿ ಜನರು ಈ ಮೇಳದಲ್ಲಿ ಭಾಗವಹಿಸುತ್ತಾರೆ. ಪುಷ್ಕರ್…
ಇಸ್ರೇಲ್ ಮೇಲೆ ವೈರಿಗಳು ಕ್ಷಿಪಣಿಯನ್ನು ಎಸೆದರೆ ಇಸ್ರೇಲ್ ಅದನ್ನ ಎದುರಿಸಿಲು ಸಾಧ್ಯವಾ ?ಖಂಡಿತಾ ಸಾದ್ಯವಿಲ್ಲ ! ಯಾಕೆಂದರೆ ಇಸ್ರೇಲಿನಲ್ಲಿರುವುದು ಬೆರಳೆಣಿಕೆಯಷ್ಟು ಜನ ಹಾಗಾಗಿ ಸುತ್ತಲಿನ ಆರು ವೈರಿ ರಾಷ್ಟ್ರಗಳಿಂದ ಆರು ಮಿಸೈಲ್ಗಳು ವಿವಿಧ ದಿಕ್ಕಿನಿಂದ ಬಂದು ಇಸ್ರೇಲಿಗೆ ಬಿದ್ದವೆಂದರೆ ಮಿಕ್ಕರ್ಧ ಗಂಟೆಯಲ್ಲಿ ಇಸ್ರೇಲ್ ಏನೂ ಮಾಡಲಾಗದೆ ನುಣ್ಣಗಾಗಿ ಹೋಗುತ್ತದೆ ! ಇಸ್ರೇಲ್ ಮೇಲೆ ಮಿಸೈಲ್ ಎಸೆಯುವುದಕ್ಕೆ ಮುಂಚೆ ವೈರಿಗಳು ಯೋಚಿಸಬೇಕಾದದ್ದು ಏನು ಗೊತ್ತಾ..? ಇಸ್ರೇಲ್ ಮೇಲೆ ಮಿಸೈಲ್ ಎಸೆಯುವುದಕ್ಕೆ ಮುಚೆ ವೈರಿಗಳು, ಒಂದು ವೇಳೆ ಮಿಸೈಲ್ ಸಿಡಿಯದಿದ್ದರೆ, ಎಸೆದವನ…
ಪ್ರಕೃತಿಯ ಅನೇಕ ಸುಂದರವಾದ ಉಡುಗೊರೆಗಳಲ್ಲಿ ಸೂರ್ಯೋದಯ-ಸೂರ್ಯಾಸ್ತದ ಸೊಬಗು ತುಂಬಾ ಅದ್ಭುತ.ಈ ಸೂರ್ಯೋದಯ-ಸೂರ್ಯಾಸ್ತವನ್ನು ನೋಡುವುದರಿಂದ ಮನಸ್ಸು ಪ್ರಪುಲ್ಲಗೊಳ್ಳುತ್ತದೆ.ಈ ಸೌಂದರ್ಯ
ಹಲ್ಲುಜ್ಜಲು ಬಳಸುವ ಪೇಸ್ಟ್ ಜತೆಗೆ ಸ್ವಲ್ಪ ಬೇಕಿಂಗ್ ಸೋಡಾ ಮಿಕ್ಸ್ ಮಾಡಿ ಹಲ್ಲುಜ್ಜಿ ನೋಡಿ. ಈ ರೀತಿ ವಾರಕ್ಕೆ ಎರಡು ಬಾರಿ ಮಾಡುವುದರಿಂದ ಹಲ್ಲು ಹಳದಿಗಟ್ಟುವಿಕೆ ತಡೆಯಬಹುದು.
ಬಾಲಿವುಡ್ ನಟ ಶುಶಾಂತ್ ಸಿಂಗ್ ರಜಪೂತ್ ನಿಧನ ನಂತರ ಅವರ ಕುಟುಂಬದಲ್ಲಿ ಮತ್ತೊಂದು ಸಾವಿನ ಸುದ್ದಿ ಕೇಳಿ ಬಂದಿದೆ ಹೌದು ಸುಶಾಂತ್ ಸಿಂಗ್ ಸಾವಿನ ಸುದ್ದಿ ಕೇಳಿ ಅವರ ಅತ್ತಿಗೆ ಆಘಾತಕ್ಕೆ ಒಳಗಾಗಿದ್ದರು ಈಗ ಅವರು ಕೂಡ ನಿಧನರಾಗಿದ್ದಾರೆ. ಮುಂಬೈ ನಲ್ಲಿ ಶುಶಾಂತ್ ಅಂತ್ಯಕ್ರಿಯೆ ನಡೆಯುವ ವೇಳೆ. ಇತ್ತ ಬಿಹಾರದ ಪೂರ್ಣಿಯಾದಲ್ಲಿ ಸುಶಾಂತ್ ಅವರ ಅತ್ತಿಗೆ ಸುಧಾ ಅವರು ನಿಧನರಾಗಿದ್ದಾರೆ. ಶುಶಾಂತ್ ಚಿಕ್ಕಪ್ಪನ ಮಗನ ಪತ್ನಿ ನಿಧನ ಹೊಂದಿರುವುದು ಈ ಕುಟುಂಬಕ್ಕೆ ದೊಡ್ಡ ಆಘಾತವನ್ನುಂಟು ಮಾಡಿದೆ. ಸುಶಾಂತ್…