News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಕಾನೂನು

ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ-20 ಸಾವಿರ ದಂಡ

59

ಕೋಲಾರ: ಶ್ರೀನಿವಾಸಪುರ ಪೊಲೀಸ್ ಠಾಣೆ ವ್ಯಾಪ್ತಿಯ, ರಾಯಲ್ಪಾಡು ಹೋಬಳಿ, ಎ.ಕೊತ್ತೂರು ಗ್ರಾಮದ ನವೀನ್ ಕುಮಾರ್ ಬಿನ್ ರವಣಪ್ಪ ಎಂಬಾತ ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರ ಮಾಡಿರುವುದು ರುಜುವಾತಾದ ಹಿನ್ನಲೆ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಬಿ.ಪಿ.ದೇವಮಾನೆ ಆರೋಪಿಗೆ 20 ವರ್ಷ ಸಜೆ ತೀರ್ಪು ನೀಡಿದ್ದಾರೆ.


ಸದರಿ ಆರೋಪಿಯ ವಿರುದ್ದ ಶ್ರೀನಿವಾಸಪುರ ಪೊಲೀಸ್ ಠಾಣೆ ನಿರೀಕ್ಷಕರಾದ ಸಿ.ರವಿಕುಮಾರ್ 6 ಮತ್ತು 16 ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನೆಡೆಸಿ ಆರೋಪಿತನ ವಿರುದ್ದ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿದ್ದು, ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪವು ರುಜುವಾತಾದ ಹಿನ್ನೆಲೆಯಲ್ಲಿ ಆರೋಪಿ ನವೀನ್ ಕುಮಾರ್ ಎಂಬಾತನಿಗೆ ಪೋಕ್ಸೋ ಕಾಯ್ದೆ ಅಡಿಯಲ್ಲಿ 20 ವರ್ಷ ಸಜೆ ಜೊತೆಗೆ ರೂ.20 ಸಾವಿರರೂ ದಂಡ ವಿಧಿಸಿ ದಂಡ ತೆರಲು ವಿಫಲರಾದಲ್ಲಿ 6 ತಿಂಗಳು ಹೆಚ್ಚುವರಿ ಸಜೆ ವಿಧಿಸಿ ಆದೇಶಿಸಿದ್ದಾರೆ. ಸದರಿ ಪ್ರಕರಣದಲ್ಲಿ ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕಿ ಶ್ರೀಮತಿ ಡಿ.ಲಲಿತಕುಮಾರಿ ವಾದ ಮಂಡಿಸಿದ್ದರು.

About the author / 

KOLAR NEWS CHANDRU

KOLAR NEWS CHANDRU editor : kolar news paper/ www.nammakolar.com presschandrukolar@gmail.com mobile-9448715409 kolar.karnataka.563101

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉದ್ಯೋಗ

    ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ನೇಮಕಾತಿಯ ಅಧಿಸೂಚನೆ ಪ್ರಕಟಿಸಿದೆ

    ಬೆಂಗಳೂರು –  ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯು ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಪ್ರಕಟಿಸಿದೆ. ಇಲಾಖೆಯ ಜಲ ಜೀವನ ಮಿಷನ್‌ ಹಾಗೂ ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ಯೋಜನೆಯಡಿ ಕೇಂದ್ರ ಕಛೇರಿ ಹಾಗೂ ಜಿಲ್ಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ತಾತ್ಕಾಲಿಕವಾಗಿ ಗುತ್ತಿಗೆ/ ಹೊರಗುತ್ತಿಗೆ ಆಧಾರದ ಮೇಲೆ ಸಮಾಲೋಚಕರನ್ನು ನೇಮಿಸಿಕೊಳ್ಳಲು ಅರ್ಜಿ ಕರೆಯಲಾಗಿದೆ. ಹುದ್ದೆಗಳ ವಿವರದಾಖಲಾತಿ ತಜ್ಞರು 01ಹಿರಿಯ ಭೂ ವಿಜ್ಞಾನಿ o1ಸಮಾಲೋಚಕರು 02ಹಿರಿಯ ಸಮಾಲೋಚಕರು 02ಕಿರಿಯ ಸಮಾಲೋಚಕರು 01ಘನ ಮತ್ತು ದ್ರವತ್ಯಾಜ್ಯ ನಿರ್ವಹಣೆ ಸಮಾಲೋಚಕರು 05ಸಪೋರ್ಟ್‌…

  • ದೇವರು-ಧರ್ಮ

    ದೇವಸ್ಥಾನಗಳಲ್ಲಿ ಹೊಡೆಯುವ ಘಂಟೆಯ ಹಿಂದಿದೆ ನಿಮ್ಗೆ ತಿಳಿಯದ ಈ ರಹಸ್ಯ.!ತಿಳಿಯಲು ಈ ಲೇಖನ ಓದಿ ಮರೆಯದೇ ಶೇರ್ ಮಾಡಿ…

    ಬಹಳಷ್ಟು ಮಂದಿ ನಿತ್ಯ ದೇವಸ್ಥಾನಕ್ಕೆ ಹೋಗುತ್ತಿರುತ್ತಾರೆ.ದೇವಸ್ಥಾನಕ್ಕೆ ಹೋದಾಗ ದೇವರಿಗೆ ಮಂಗಳಾರತಿ ಮಾಡುವ ಸಮಯದಲ್ಲಿ ಸಾಮಾನ್ಯವಾಗಿ ಎಲ್ಲರೂ ಘಂಟೆ ಬಾರಿಸುತ್ತಾರೆ.ಅದರಲ್ಲೂ ಚಿಕ್ಕಮಕ್ಕಳಿಗಂತೂ ಘಂಟೆ ಬಾರಿಸುವುದರಲ್ಲಿ ಎತ್ತಿದ ಕೈ.ಅದರಲ್ಲಿ ಅವರು ಒಂದು ಕೈ ಮುಂದೆನೇ ಇರ್ತಾರೆ. ಆದರೆ ಗುಡಿಯಲ್ಲಿ ಘಂಟೆ ಯಾಕೆ ಹೊಡೀತಾರೆ ಗೊತ್ತಾ..? ಗುಡಿಗೆ ಹೋದವರು ಕಡ್ಡಾಯವಾಗಿ ಘಂಟೆ  ಭಾರಿಸುತ್ತಾರೆ. ಮನೆಯಲ್ಲೂ ಅಷ್ಟೇ ಪೂಜೆ ಮಾಡುತ್ತಿದ್ದಾಗ, ಆರತಿ ಬೆಳಗುತ್ತಿದ್ದಾಗ ಘಂಟೆ  ಹೊಡೆಯುತ್ತಾರೆ… ದೇವಾಲಯಕ್ಕೆ ಹೋದಾಗ ಗಂಟೆ ಹೊಡೆದರೆ ಮನಸ್ಸಿಗೆ ಆಧ್ಯಾತ್ಮಿಕ ಆನಂದ ಸಿಗುವುದಷ್ಟೇ ಅಲ್ಲದೆ ಸಕಲ ಶುಭಗಳು ಸಿದ್ಧಿಸುತ್ತವೆ. ಘಂಟೆಯಲ್ಲಿ…

  • ದೇಶ-ವಿದೇಶ

    ನಮ್ಮವರು 200 ಜನ ಸಾಯುವುದೇ ನಿಜವಾದಲ್ಲಿ,ಇನ್ನು ಅರ್ಧ ಗಂಟೆಯಲ್ಲಿ ಇಡೀ ಆಫ್ರಿಕಾ ಸುಟ್ಟುಬಿಡುತ್ತೇನೆ!ಎಂದಿತ್ತು ಈ ಪುಟ್ಟ ದೇಶ ಇಸ್ರೇಲ್…

    ನಮ್ಮ ಕರ್ನಾಟಕಕ್ಕಿಂತ ಚಿಕ್ಕದಾಗಿರುವ ಪುಟ್ಟ ದೇಶ ಇಸ್ರೇಲ್, ಎಷ್ಟೇ ತೊಂದರೆಗಳು ಬಂದ್ರೂ ಕೂಡ ಎದೆಗುಂದದೆ, ಬಂದ ತೊಂದರೆಗಳನ್ನು ಎದುರಿಸಿ ಹೇಗೆ ಬೆಳೆದಿದೆ ಎಂದರೆ….ಆ ಇಸ್ರೇಲಿನ ಅದೆಷ್ಟೋ ಪಟ್ಟು ದೊಡ್ಡದಾಗಿರೋ ನಮ್ಮ ಭಾರತಕ್ಕೇನು ಆ ರೀತಿ ಬೆಳೆಯೋ ಅವಕಾಶಗಳೇ ಸಿಕ್ಕಿರಲಿಲ್ಲವಾ ? ಅನ್ನೋದು ನಮಗೆ ನಾವೇ ಕೇಳಿಕೊಳ್ಳಬೇಕಾದ ಮೊದಲ ಪ್ರಶ್ನೆ !

  • ಸುದ್ದಿ

    ಮೋದಿ ಹುಟ್ಟುಹಬ್ಬಕ್ಕೆ ಜೆಡಿಎಸ್ ಶಾಸಕರಿಂದ ವಿಶೇಷ ಪೂಜೆ….!

    ಪ್ರಧಾನಿ ಮೋದಿ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ದೇಶಾದ್ಯಂತ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಅಂತೆಯೇ ಮೈಸೂರಿನ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ, ಸಂಸದ ಪ್ರತಾಪ್ ಸಿಂಹ ಮೊದಲಾದವರು ಪ್ರಧಾನಿ ಮೋದಿ ಹುಟ್ಟುಹಬ್ಬದ ಅಂಗವಾಗಿ ವಿಶೇಷ ಪೂಜೆ ಹಮ್ಮಿಕೊಂಡಿದ್ದು, ಈ ಪೂಜೆಯಲ್ಲಿ ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ ಭಾಗಿಯಾಗಿದ್ದಾರೆ. ಬಿಜೆಪಿ ನಾಯಕರೊಂದಿಗೆ ವಿಶೇಷ ಪೂಜೆ ನೆರವೇರಿಸಿದ ಮಾಜಿ ಸಚಿವ ಜಿ.ಟಿ. ದೇವೇಗೌಡ ಬಿಜೆಪಿಗೆ ಹತ್ತಿರವಾಗುತ್ತಿದ್ದಾರೆ. ಸಮಯ ಸಿಕ್ಕಾಗಲೆಲ್ಲ ಜೆಡಿಎಸ್ ನಾಯಕರನ್ನು ಟೀಕಿಸುತ್ತಲೇ ಬಿಜೆಪಿ ಹತ್ತಿರವಾಗುತ್ತಿದ್ದಾರೆ. ರಾಜಕೀಯ…

  • ಸುದ್ದಿ

    ಶುರುವಾಗಿದೆ ನಿಖಿಲ್ ಕುಮಾರ್‌ಸ್ವಾಮಿಗಾಗಿ ಹುಡುಗಿಯ ಹುಡುಕಾಟ,ಹೇಗಿರಬೇಕಂತೆ ಗೊತ್ತಾ,.?

    ನಿಖಿಲ್ ಕುಮಾರ ಸ್ವಾಮಿ  ಮತ್ತು ಕೃಷ್ಣ ನಿರ್ದೇಶನದ ಸಿನಿಮಾ ಜನವರಿಯಲ್ಲಿ ಸೆಟ್ಟೇರಲಿದೆ.ಈಗಾಗಲೇ ಪ್ರಿ-ಪ್ರೊಡಕ್ಷನ್ ಕೆಲಸದಲ್ಲಿ ಚಿತ್ರತಂಡ ಬಿಜಿಯಾಗಿದೆ ಇನ್ನು ಒಂದು ವಾರದೊಳಗೆ ಸ್ಕ್ರಿಫ್ಟ್ ಕೆಲಸ ಮುಗಿಯುತ್ತದೆ, ಆಮೇಲೆ ಅಧಿಕೃತವಾಗಿ ಸಿನಿಮಾ ಬಗ್ಗೆ ಮಾಹಿತಿ ನೀಡುತ್ತೇವೆ”ಎಂದು ಮಾಹಿತಿ ನೀಡಿದ ನಿರ್ದೇಶಕ ಕೃಷ್ಣ. “ಇದೊಂದು ನೈಜಕಥೆ ಆಧಾರಿತ ಸಿನಿಮಾ. ಈಗ ಚಿತ್ರಕಥೆ ಕೆಲಸದಲ್ಲಿ ನಿರತನಾಗಿದ್ದೇನೆ, ಹೀರೋಯಿನ್ ಹುಡುಕಾಟ ಶುರುವಾಗಿದೆ. ಸಾಂಪ್ರದಾಯಿಕ ಲುಕ್‌ ಹೊಂದಿರುವ ಅದ್ಭುತ ನಟಿಗಾಗಿ ಶೋಧ ಮಾಡುತ್ತಿದ್ದೇವೆ,  ನಿರ್ದೇಶಕ ಕೃಷ್ಣ ಇದೂವರೆಗೂ ಮಾಡಿರದ ಸಿನಿಮಾ ಇದು. ನಿಖಿಲ್ ಗೆಟಪ್…

  • inspirational

    ಉಗುರು ಕಚ್ಚುವ ಅಭ್ಯಾಸ ನಿಮಗೆ ಇದೆಯಾ, ಹಾಗಾದ್ರೆ ಈ ಅಪಾಯಗಳು ಹಾಗೋದು ಗ್ಯಾರಂಟಿ.!

    ಬಾಯಿಯಿಂದ ನಿಮ್ಮ ಉಗುರುಗಳನ್ನು ಕಚ್ಚುತ್ತಿದ್ದರೆ ಆರೋಗ್ಯಕ್ಕೆ ಹಾನಿಕಾರಕ ಎಂಬುದು ನಿಮಗೆ ಗೊತ್ತಿರುವ ವಿಚಾರವೇ, ಆದರೆ ಇಲ್ಲಿ ಉಗುರು ಕಚ್ಚುವುದರಿಂದ ದೇಹದ ಮೇಲೆ ಯಾವ ರೀತಿಯೆಲ್ಲಾ ಪರಿಣಾಮ ಬೀರುತ್ತದೆ ಎಂಬ ಅಂಶ ಕೊಡಲಾಗಿದೆ ಓದಿ. ನೋಡಲು ಅಸಹ್ಯಕರವಾಗಿ ಕಾಣುತ್ತದೆ. ಯಾವಾಗಲೂ ಉಗುರುಗಳನ್ನು ಕಚ್ಚುವುದರಿಂದ ನಿಮ್ಮ ಬೆರಳುಗಳಿಗೆ ಹಾನಿಯಾಗುತ್ತದೆ. ನಿಮ್ಮ ಬಾಯಿಯಿಂದ ಹೊರಬರುವ ಲಾಲಾರಸದಲ್ಲಿರುವ ರಾಸಾಯನಿಕಗಳು ಬೆರಳುಗಳಿಗೆ ಸಾಕಷ್ಟು ಹಾನಿಯನ್ನು ಉಂಟುಮಾಡುತ್ತವೆ. ಇದು ನಿಮ್ಮ ಬೆರಳಿನ ಚರ್ಮದ ಮೇಲೆ ಸ್ಕ್ರಾಚಿಂಗ್ ಗುರುತುಗಳನ್ನು ಉಂಟುಮಾಡಲಿದ್ದು, ನೋಡಲು ಸಾಕಷ್ಟು ಅಸಹ್ಯಕರವಾಗಿ ಕಾಣುತ್ತದೆ. ಪರೋನಾಸ್ಸಿಯಾ…