ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು:ಗೃಹಜ್ಯೋತಿ ಯೋಜನೆ ಜಾರಿಗೆ ಎಲ್ಲಾ ಸಿದ್ದತೆ ಕೈಗೊಳ್ಳಲಾಗಿದ್ದು, ಒಟ್ಟು ಅಂದಾಜು ಸರಾಸರಿ 13ಸಾವಿರ ಕೋಟಿ ವೆಚ್ಚವಾಗಲಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ತಿಳಿಸಿದರು.

ಬೆಸ್ಕಾಂ ಕಚೇರಿಯಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಸಚಿವರು, ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದ್ದು, ಗೃಹಬಳಕೆದಾರರ ಸರಾಸರಿ ಒಂದು ವರ್ಷದ ವಿದ್ಯುತ್ ಬಳಕೆಯ ಪ್ರಮಾಣವನ್ನು ಪಡೆದುಕೊಂಡ ಬಳಿಕ ಉಚಿತವಾಗಿ ವಿದ್ಯುತ್ ಪ್ರಮಾಣವನ್ನು ನಿಗದಿಪಡಿಸಲಾಗುವುದು ಎಂದು ತಿಳಿಸಿದರು.
ರಾಜ್ಯದಲ್ಲಿಒಟ್ಟು 2.16 ಕೋಟಿ ಗ್ರಾಹಕರಿದ್ದು, ಈ ಪೈಕಿ 200 ಯೂನಿಟ್ ಗಿಂತ ಕಡಿಮೆ ಬಳಕೆ ಮಾಡುವ ಗ್ರಾಹಕರು 2.14 ಕೋಟಿ ಇದ್ದಾರೆ. ಇವರ ವಾರ್ಷಿಕ ಬಳಕೆ 13,575 ಮಿಲಿಯನ್ ಯೂನಿಟ್ಗಳು. ಈ ಗ್ರಾಹಕರು ಪ್ರತಿ ತಿಂಗಳು ಸರಾಸರಿ 53 ಯೂನಿಟ್ ವಿದ್ಯುತ್ ಬಳಕೆ ಮಾಡುತ್ತಾರೆ. 2 ಲಕ್ಷಜ ನರು 200 ಯೂನಿಟ್ ಹೆಚ್ಚು ಬಳಕೆ ಮಾಡುತ್ತಾರೆ ಎಂದರು.
ಸೇವಾ ಸಿಂಧು ಪೋರ್ಟ್ಲ್ ನಲ್ಲಿ ಜೂನ್ 15 ರಿಂದ ಅರ್ಜಿ ಸಲ್ಲಿಸಲು ಅವಕಾಶ ನೀಡುವ ಮೂಲಕ ಯೋಜನೆಯನ್ನು ಜಾರಿಗೊಳಿಸುತ್ತೇವೆ. ಗ್ರಾಹಕರು ಸರಾಸರಿ ಬಿಲ್ ಗಿಂತ ಹೆಚ್ಚು ಉಪಯೋಗ ಮಾಡಿದರೆ ಹೆಚ್ಚುವರಿ ಬಳಕೆಗೆ ಬಿಲ್ ಕಟ್ಟಬೇಕಿದೆ. ಆದರೆ ಉಚಿತ ಯೋಜನೆಅಡಿಯಲ್ಲಿ ಗ್ರಾಹಕರು ನಿಗದಿತ ಶುಲ್ಕವನ್ನು ಕಟ್ಟುವಹಾಗಿಲ್ಲ. ಸರಾಸರಿ ಬಳಕೆಗಿಂತ ಹೆಚ್ಚುವರಿ ಬಳಕೆ ಮಾಡಿದರೆ ಅಂತಹ ಗ್ರಾಹಕರು ನಿಗದಿತ ಶುಲ್ಕ ಕಟ್ಟಬೇಕಾಗಿಲ್ಲ. ಹೆಚ್ಚುವರಿ ಬಳಕೆಗೆ ಮಾತ್ರ ಇಂಧನ ಶುಲ್ಕವನ್ನು ಕಟ್ಟಬೇಕಾಗುತ್ತದೆ.

ಅರ್ಜಿಸಲ್ಲಿಕೆಹೇಗೆ?
ಸೇವಾ ಸಿಂಧು ಪೋರ್ಟಲ್ ನಲ್ಲಿ ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಕೆ ಮಾಡಲು ಅವಕಾಶ ಕಲ್ಪಿಸಲಾಗಿದ್ದು, ಗ್ರಾಹಕರ ಅನುಕೂಲಕ್ಕಾಗಿ ಕಂಪ್ಯೂಟರ್, ಮೊಬೈಲ್ ನಿಂದ ಅರ್ಜಿ ಸಲ್ಲಿಸುವ ಅವಕಾಶವನ್ನು ಕಲ್ಪಿಸಲಾಗುವುದು ಹಾಗೂ ಬೆಂಗಳೂರುಒನ್, ಕರ್ನಾಟಕಒನ್, ಗ್ರಾಮಒನ್ ಸೆಂಟರ್ ಗಳಲ್ಲೂ ಅವಕಾಶ ಕಲ್ಪಿಸಲಾಗುತ್ತಿದ್ದು ಜೂನ್ 15 ರಿಂದ ಅರ್ಜಿ ಪ್ರಾರಂಭ ಮಾಡುತ್ತೇವೆ. ಗ್ರಾಹಕರ ದೃಷ್ಟಿಯಿಂದ ಸರ್ವರ್ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಲು ಎಲ್ಲಾ ಸಿದ್ಧತೆಗಳನ್ನುE-Governance ಇಲಾಖೆ ಮಾಡಿಕೊಂಡಿರುತ್ತದೆ.
ಯೋಜನೆಯಡಿ ಬಾಡಿಗೆದಾರರು ಸೌಲಭ್ಯ ಪಡೆಯುವುದುಹೇಗೆ?
ವಿದ್ಯುತ್ ಬಿಲ್’ನಲ್ಲಿ ನಮೂದಿಸಲಾಗಿರುವ ಗ್ರಾಹಕರ ಸಂಖ್ಯೆ/ಖಾತೆ ಸಂಖ್ಯೆ, ಬಾಡಿಗೆ/ಭೋಗ್ಯದ ಕರಾರು ಪತ್ರಸಲ್ಲಿಸುವುದು ಅಥವಾ ಸಂಬಂಧಿತ ವಿಳಾಸವನ್ನು ಸೂಚಿಸುವ ವೋಟರ್ ಐಡಿ ಜೊತೆಗೆ ಆಧಾರ್ ಅನ್ನು ಸಲ್ಲಿಸುವುದು.

ಅರ್ಜಿ ಸಲ್ಲಿಕೆಗೆ ಕೊನೆಯ ದಿನ ಯಾವುದು?
ಜೂನ್ 15 ರಿಂದ ಅರ್ಜಿ ಸಲ್ಲಿಕೆಗೆ ಅವಕಾಶ ಇದೆ.
ಎಂಬ ಎರಡೂ ಅಂಶಗಳ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳು ಹಾಗು ಸಚಿವ ಸಂಪುಟದ ಗಮನಕ್ಕೆ ತಂದು ತುರ್ತಾಗಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಮಾನ್ಯ ಇಂಧನ ಸಚಿವರು ಹೇಳಿದರು.

ಈ ಯೋಜನೆಗೆ ಸಂಬಂಧಿಸಿದಂತಹ ಮೇಲಿಂದ ಮೇಲೆ ಕೇಳಲಾಗುವ ಪ್ರಶ್ನೆಗಳು ಮತ್ತು ಸಂಶಯಗಳನ್ನು ನಿವಾರಿಸುವ ದೃಷ್ಠಿಯಿಂದ FAQ’s ತಯಾರಿಸಲಾಗಿದ್ದು,ಅದನ್ನು ಈ ಟಿಪ್ಪಣಿಯೊಂದಿಗೆ ಲಗತ್ತಿಸಿದೆ. ಈ ಮೂಲಕ ಗೃಹಬಳಕೆಯ ಗ್ರಾಹಕರಲ್ಲಿ ಮೂಡಿರುವ ಎಲ್ಲಾ ಗೊಂದಲಗಳಿಗೆ ತೆರೆ ಎಳೆಯಲು ಪ್ರಯತ್ನಿಸಲಾಗಿದೆ.
ಆದಾಗ್ಯೂ ಈ ಯೋಜನೆಯ ಜಾರಿಯ ಸಂದರ್ಭದಲ್ಲಿ ಆಗ್ಗಾಗ್ಗೆ ಉದ್ಬವಿಸಬಹುದಾದ ಸಮಸ್ಯೆಗಳನ್ನು ಸಂದರ್ಭಕ್ಕೆ ಅನುಗುಣವಾಗಿ ಸ್ಪಂದಿಸಿ, ಅದಕ್ಕೆ ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ಪರಿಹಾರ ಕಂಡುಕೊಳ್ಳಲಾಗುವುದು. ಒಟ್ಟಾರೆ ಕರ್ನಾಟಕ ಸರ್ಕಾರದ ಈ ಮಹತ್ವದ ಯೋಜನೆಯನ್ನು ಅತ್ಯಂತ ಸಮರ್ಥವಾಗಿ ಜಾರಿಗೊಳಿಸಲು ಎಲ್ಲಾ ಸಿದ್ದತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಸಚಿವರು ತಿಳಿಸಿದರು.
ಪತ್ರಿಕಾಗೋಷ್ಟಿಯಲ್ಲಿ ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಾದ ಗೌರವ್ ಗುಪ್ತ, ಬೆಸ್ಕಾಂನ ವ್ಯವಸ್ಥಾಪಕ ನಿರ್ದೇಶಕರಾದ ಮಹಾಂತೇಶ ಬೀಳಗಿ, ಹಣಕಾಸು ನಿರ್ದೇಶಕರಾದ ದರ್ಶನ್. ಜೆರವರು ಉಪಸ್ಥಿತರಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಂಡ್ರಾಯ್ಡ್ ಸ್ಮಾರ್ಟ್ಫೋನ್ ಬಳಕೆದಾರರು ಯಾವುದೇ ಆ್ಯಪ್ ಬೇಕಾದರೂ ಗೂಗಲ್ ಪ್ಲೇಸ್ಟೋರ್ ಮೂಲಕ ಡೌನ್ಲೋಡ್ ಮಾಡಿಕೊಳ್ಳಬೇಕಿದೆ. ಆದರೆ ಪ್ಲೇ ಸ್ಟೋರ್ನಲ್ಲಿ ಲಭ್ಯವಿರುವ ಎಲ್ಲ ಆ್ಯಪ್ಗಳು ಉಚಿತವಲ್ಲ. ಕೆಲವೊಂದು ಆ್ಯಪ್ಗಳಿಗೆ ನಾವು ಹಣ ಪಾವತಿಸಬೇಕಾಗುತ್ತದೆ. ಕೆಲವೊಂದು ಆ್ಯಪ್ಗಳ ಆರಂಭಿಕ ಸೇವೆಗಳು ಉಚಿತವಾಗಿದ್ದರೂ, ಪ್ರೀಮಿಯಂ ಸೇವೆಗಳಿಗೆ ಹೆಚ್ಚುವರಿ ಶುಲ್ಕ ಪಾವತಿಸುವುದು ಅನಿವಾರ್ಯವಾಗುತ್ತದೆ. ಅಂತಹ ಸಂದರ್ಭದಲ್ಲಿ ಯಾವುದಾದರೂ ಆ್ಯಪ್ ಅನ್ನು ಖರೀದಿಸಿದ್ದರೆ ಮತ್ತು ಹಣ ಪಾವತಿಸಿದ್ದರೆ, ಅದನ್ನು ಮರಳಿ ಪಡೆಯುವುದು ಹೇಗೆ ಎಂದು ಇಲ್ಲಿವಿವರಿಸಲಾಗಿದೆ. ಜತೆಗೆ ಕೆಲವೊಂದು ಆ್ಯಪ್ಗಳು ಟ್ರಯಲ್ ಲಭ್ಯವಿದ್ದರೂ, ಅಚಾನಕ್…
ಕೇಂದ್ರ ಸರ್ಕಾರ ಹೆಣ್ಣು ಮಕ್ಕಳ ಭವಿಷ್ಯಕ್ಕಾಗಿ ‘ಸುಕನ್ಯಾ ಸಮೃದ್ಧಿ’ ಹೆಸರಿನ ಉಳಿತಾಯ ಖಾತೆಯನ್ನು ಜಾರಿಗೆ ತಂದಿದೆ. ಹೆಣ್ಣು ಮಕ್ಕಳ ಆರ್ಥಿಕ ಸ್ವಾವಲಂಬನೆಗಾಗಿ ಒಂದು ಕುಟುಂಬ ಈ ಖಾತೆಯನ್ನು ತೆರೆಯಬಹುದಾಗಿದೆ. ಸುಕನ್ಯಾ ಸಮೃದ್ಧಿ ಖಾತೆಯನ್ನು ಅಂಚೆ ಕಚೇರಿಗಳಲ್ಲಿ ತೆರೆಯಬೇಕು.
ಜಿಲ್ಲೆಯ ನವಲಗುಂದದಲ್ಲಿ ಮುಂಗಾರು ಮಳೆ ನಂಬಿ ಬಿತ್ತನೆ ಮಾಡಿದ್ದ ರೈತರು ಈಗ ತಮ್ಮ ಬೆಳೆ ಉಳಿಸಿಕೊಳ್ಳಲು ಟ್ಯಾಂಕರ್ಗಳು ಮೊರೆ ಹೋಗಿದ್ದಾರೆ. ಹೌದು. ಸಾವಿರಾರು ರೂಪಾಯಿ ಖರ್ಚು ಮಾಡಿ ರೈತರು ಬಾಡಿಗೆ ನೀರು ತರಿಸಿ ತಮ್ಮ ಬೆಳೆಗಳು ಉಸಿರಾಡುವಂತೆ ಮಾಡುತ್ತಿದ್ದಾರೆ. ಕಳೆದ ನಾಲ್ಕು ವರ್ಷಗಳಿಂದ ನವಲಗುಂದ ತಾಲೂಕಿನಲ್ಲಿ ಭೀಕರ ಬರ ಇದೆ. ಈ ಸಲ ಮೇ ಅಂತ್ಯದಲ್ಲಿ ಸ್ವಲ್ಪ ಮಳೆಯಾಗಿತ್ತು. ಇದನ್ನು ನಂಬಿದ ರೈತರು, ಬಿ.ಟಿ. ಹತ್ತಿ ಮತ್ತು ಹೆಸರು ಬಿತ್ತನೆ ಮಾಡಿದ್ದರು. ಬೆಳೆ ಮೊಳಕೆಯೊಡೆದು ಈಗ ನೆಲ…
ಮಂಡ್ಯದಲ್ಲಿ ಪ್ರಚಾರಕ್ಕೆ ಹೊರಗಿನಿಂದ ಜನ ಕರೆಸುತ್ತಿದ್ದಾರಾ ಎಂಬ ಅನುಮಾನವೊಂದು ಕ್ಷೇತ್ರದ ಮತದಾರರನ್ನು ಕಾಡುತ್ತಿದೆ. ಯಾಕಂದ್ರೆ ಸಂಸದ ಶಿವರಾಮೇಗೌಡರು, ಜೆಡಿಎಸ್ ಕಾರ್ಯಕರ್ತನ ಜೊತೆ ಮಾತನಾಡಿರುವ ಆಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಜೆಡಿಎಸ್ ಸಂಸದ ಎಲ್.ಆರ್. ಶಿವರಾಮೇಗೌಡ ಅವರು, ನಾಗಮಂಗಲ ತಾಲ್ಲೂಕಿನ ಚೀಣ್ಯ ಗ್ರಾಮದ ರಮೇಶ್ ಅವರೊಂದಿಗೆ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆಗಿದೆ. ಈ ಆಡಿಯೋದಲ್ಲಿ ರಮೇಶ್, ಜೆಡಿಎಸ್ ಪರ ಪ್ರಚಾರಕ್ಕೆ ಜನರನ್ನು ಕರೆ ತರುವುದಾಗಿ ಹೇಳಿದ್ದಾರೆ. ಈ ಆಡಿಯೋ ನೋಡಿ… ಬೆಂಗಳೂರಿನಿಂದ ಪ್ರಚಾರಕ್ಕೆ ಜನರನ್ನು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದು ಎಷ್ಟೇ ಪೂಜೆ ಮಾಡಿಸಿದರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(16 ಏಪ್ರಿಲ್, 2019) ಇಂದು ನಿಮ್ಮ ವ್ಯಕ್ತಿತ್ವ ಒಂದು ಸುಗಂಧದಂತೆ ಕೆಲಸ ಮಾಡುತ್ತದೆ….
ಭಾರತದಲ್ಲಿ ಕೊರೋನಾ ಸೋಂಕು ಪ್ರಕರಣ ದಿನೇ ದಿನೇ ಹೆಚ್ಚುತ್ತಲೇ ಇದೆ, ಭಾರತದಲ್ಲಿ ಕೊರೋನಾ ಈಗ ಸ್ಟೇಜ್ 2 ಹಂತದಲ್ಲಿದೆ ಎಂದು ತಜ್ಞರು ತಿಳಿಸಿದ್ದಾರೆ. ಸ್ಟೇಜ್ 4 ಗೆ ಕೊರೋನಾ ಆಕ್ರಮಿಸಿದರೆ ಖಂಡಿತ ದುರಂತ ಸಂಭವಿಸಲಿದೆ ಎಂದು ಹಲವಾರು ಮಂದಿ ಅಭಿಪ್ರಾಯ ಪಟ್ಟಿದ್ದಾರೆ, ಚೀನಾ ಈಗಾಗಲೇ ಈ ಸಂಕಷ್ಟದಿಂದ ಪಾರಾಗಿದೆ ಮತ್ತು ಭಾರತ ಈಗಾಗಲೇ ಹಲವಾರು ಮುನ್ನೆಚ್ಚರಿಕಾ ಕ್ರಮವನ್ನು ಕೈಗೊಂಡಿದೆ. ಇಷ್ಟೇ ಅಲ್ಲದೆ ಕೊರೋನಾ ಅಬ್ಬರಕ್ಕೆ ಈಗಾಗಲೇ ಆರ್ಥಿಕ ವಹಿವಾಟು ಕುಸಿದು ಬಿದ್ದಿದೆ, ಕೇವಲ ಏಳು ದಿನಗಳಲ್ಲಿ ಅಂತರದಲ್ಲಿ…